ಕರಾವಳಿ

ವಿಪತ್ತು ನಿರ್ವಹಣೆ: ತುರ್ತು ಸಹಾಯವಾಣಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಮಳೆಗಾಲದ ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ವಿಕೋಪಗಳಿಂದ ತೊಂದರೆ ಉಂಟಾದವರು ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಜಿಲ್ಲಾ ಮಟ್ಟದಲ್ಲಿ ಕಂಟ್ರೋಲ್ ರೂಮ್ ತೆರೆಯಲಾಗಿದೆ. ಸಾರ್ವಜನಿಕರು ಉಚಿತ ಸಹಾಯವಾಣಿ ಸಂಖ್ಯೆ 1077 ಇದಕ್ಕೆ ಕರೆ ಅಥವಾ ಮೊಬೈಲ್ ಸಂಖ್ಯೆ 9483908000 ಗೆ ವಾಟ್ಸಾಪ್ ಮಾಡಬಹುದು ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿಸಭೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ, ತಾಲೂಕು ಆರೋಗ್ಯಾಧಿಕಾರಿ ಡಾ.ಸುಜಯ್ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ವಿಪತ್ತು ನಿರ್ವಹಣೆ: ತುರ್ತು ಸಹಾಯವಾಣಿ Read More »

ಕರಾವಳಿ

ಲೈಂಗಿಕ ಕಿರುಕುಳ ತಡೆಗಟ್ಟಲು ಕಚೇರಿಗಳಲ್ಲಿ ಪೋಶ್ ಸಮಿತಿ ರಚಿಸಲು ತಹಶೀಲ್ದಾರ್ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಶಾಲಾ-ಕಾಲೇಜು, ಪಂಚಾಯತ್, ಆರೋಗ್ಯ ಕೇಂದ್ರ ಇನ್ನಿತರ ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸಿ, ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟಲು ಪೋಶ್ ಸಮಿತಿ (POSH)  ರಚಿಸಲು ಸೂಕ್ತ ಕ್ರಮವಹಿಸಬೇಕು ಎಂದು ಮಂಗಳೂರು ತಹಶೀಲ್ದಾರ್ ಟಿ.ರಮೇಶ್ ಬಾಬು ಸೂಚಿಸಿದ್ದಾರೆ. ಅವರು ಶನಿವಾರ ಮಂಗಳೂರು ತಾಲೂಕು ಕಚೇರಿಯಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾದಕ ಮತ್ತು

ಲೈಂಗಿಕ ಕಿರುಕುಳ ತಡೆಗಟ್ಟಲು ಕಚೇರಿಗಳಲ್ಲಿ ಪೋಶ್ ಸಮಿತಿ ರಚಿಸಲು ತಹಶೀಲ್ದಾರ್ ಸೂಚನೆ Read More »

ಕರಾವಳಿ

ಎಸ್.ಸಿ ಅಭ್ಯರ್ಥಿಗಳಿಗೆ ಉಚಿತ ಕೌಶಲ್ಯ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಪಿ.ಎಂ.ಎ.ಜೆ.ಎ.ವೈ ಯೋಜನೆಯಡಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ  ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಪೆಟ್ರೊಕೆಮಿಕಲ್ಸ್ ಎಂಜಿನಿಯರಿಂಗ್  ಆ್ಯಂಡ್ ಟೆಕ್ನಾಲಜಿ  (ಸಿ.ಐ.ಪಿ.ಇ.ಟಿ) ಮೈಸೂರು ಸಂಸ್ಥೆಯಲ್ಲಿ “ಸಹಾಯಕ ಮೆಷಿನ್ ಆಪರೇಟರ್ – ಪ್ಲಾಸ್ಟಿಕ್ಸ್ ಪ್ರೊಸೆಸಿಂಗ್” ಮತ್ತು ಸಹಾಯಕ ಮೆಷಿನ್ ಆಪರೇಟರ್ – ಇಂಜೆಕ್ಷನ್ ಮೌಲ್ದಿಂಗ್” ವಿಷಯಗಳಲ್ಲಿ  3 ತಿಂಗಳ ಉಚಿತ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಜುಲೈ 6 ರಿಂದ ಆಯೋಜಿಸಲಾಗಿದೆ. ಈ ತರಬೇತಿಗೆ ಉಚಿತ ಆಹಾರ ಹಾಗೂ ವಸತಿ

ಎಸ್.ಸಿ ಅಭ್ಯರ್ಥಿಗಳಿಗೆ ಉಚಿತ ಕೌಶಲ್ಯ ತರಬೇತಿ Read More »

ಕರಾವಳಿ

ಕಡಬದ JOMZ institutions ನಲ್ಲಿ ವೃತ್ತಿಪರ ಫ್ಯಾಷನ್ ಡಿಸೈನಿಂಗ್ ತರಬೇತಿ ಇಂಟರ್ನ್ ಶಿಪ್ ಮತ್ತು ಪ್ಲೇಸ್ ಮೆಂಟ್ ಸಹಿತ ಕೋರ್ಸ್ ಇಂದೇ ಹೆಸರು ನೋಂದಾಯಿಸಿ

(ನ್ಯೂಸ್ ಕಡಬ) newskadaba.com ಕಡಬ, ಜು. 04. ಫ್ಯಾಷನ್ ಜಗತ್ತಿನಲ್ಲಿ ತಮ್ಮದೇ ಆದ ಛಾಪು ಮೂಡಿಸಲು ಬಯಸುವ ಆಕಾಂಕ್ಷಿಗಳಿಗೆ ಕಡಬದ JOMZ Institutions ಸುವರ್ಣ ಅವಕಾಶವನ್ನು ಕಲ್ಪಿಸಿದ್ದು, ಸಂಸ್ಥೆಯು 2026-27ನೇ ಸಾಲಿನ ‘ಅಡ್ವಾನ್ಸ್ಡ್ ಡಿಪ್ಲೋಮಾ ಇನ್ ಫ್ಯಾಷನ್ ಡಿಸೈನಿಂಗ್’ (Advanced Diploma in Fashion Designing) ಕೋರ್ಸ್‌ ಗೆ ಪ್ರವೇಶಾತಿಗೆ ಆಹ್ವಾನ ನೀಡಿದೆ. ​ಈ ಕೋರ್ಸ್ ಕೇವಲ ಸೈದ್ಧಾಂತಿಕ ಜ್ಞಾನಕ್ಕೆ ಸೀಮಿತವಾಗದೇ, ಉದ್ಯಮಕ್ಕೆ ಬೇಕಾದ ಪ್ರಾಯೋಗಿಕ ಕೌಶಲ್ಯಗಳನ್ನು ಕಲಿಸುವತ್ತ ಗಮನಹರಿಸುತ್ತದೆ. ವಿದ್ಯಾರ್ಥಿಗಳಿಗೆ ಫ್ಯಾಷನ್ ಟೆಕ್ನಾಲಜಿ, ಪ್ಯಾಟರ್ನ್ ಮೇಕಿಂಗ್,

ಕಡಬದ JOMZ institutions ನಲ್ಲಿ ವೃತ್ತಿಪರ ಫ್ಯಾಷನ್ ಡಿಸೈನಿಂಗ್ ತರಬೇತಿ ಇಂಟರ್ನ್ ಶಿಪ್ ಮತ್ತು ಪ್ಲೇಸ್ ಮೆಂಟ್ ಸಹಿತ ಕೋರ್ಸ್ ಇಂದೇ ಹೆಸರು ನೋಂದಾಯಿಸಿ Read More »

ಉದ್ಯೋಗ, ಕರಾವಳಿ

ದಶಕದ ಪ್ರಗತಿ: ದೇಶದ ಆರ್ಥಿಕತೆಯ ಇಂಜಿನ್ ಆಗಿ ಬದಲಾದ ಭಾರತೀಯ ರೈಲ್ವೆ!

(ನ್ಯೂಸ್‌ ಕಡಬ) newskadaba.com,  ಜು.04:ಕಳೆದ ಒಂದು ದಶಕದಲ್ಲಿ ಭಾರತೀಯ ರೈಲ್ವೆಯು ಕೇವಲ ಸಾರಿಗೆ ಇಲಾಖೆಯಾಗಿ ಉಳಿಯದೆ, ದೇಶದ ಆರ್ಥಿಕ ಪ್ರಗತಿಯ ಪ್ರಮುಖ ಎಂಜಿನ್ ಆಗಿ ರೂಪಾಂತರಗೊಂಡಿದೆ. 2014ಕ್ಕೂ ಮುನ್ನ ಹೂಡಿಕೆಯ ಕೊರತೆ ಮತ್ತು ನಿಧಾನಗತಿಯ ಯೋಜನೆಗಳಿಂದ ಕೃಶವಾಗಿದ್ದ ರೈಲ್ವೆ ವಲಯ, ಇಂದು ಆಧುನೀಕರಣ ಹಾಗೂ ಸುರಕ್ಷತೆಗೆ ಆದ್ಯತೆ ನೀಡಿ ಜಾಗತಿಕ ಮಟ್ಟದ ಮೂಲಸೌಕರ್ಯದತ್ತ ಹೆಜ್ಜೆ ಇಟ್ಟಿದೆ. 2013-14ರಲ್ಲಿ ಭಾರತೀಯ ರೈಲ್ವೆಯ ವಾರ್ಷಿಕ ಬಂಡವಾಳ ವೆಚ್ಚ ಸುಮಾರು ₹28,000 ಕೋಟಿಯಷ್ಟಿದ್ದರೆ, 2025-26ರ ವೇಳೆಗೆ ಇದು ದಾಖಲೆಯ ₹2.5 ಲಕ್ಷ

ದಶಕದ ಪ್ರಗತಿ: ದೇಶದ ಆರ್ಥಿಕತೆಯ ಇಂಜಿನ್ ಆಗಿ ಬದಲಾದ ಭಾರತೀಯ ರೈಲ್ವೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಟ್ಲ: ರಸ್ತೆಗೆ ಅಡ್ಡ ಬಂದ ಹಾವು; ಆಟೋ-ಬೈಕ್ ಮುಖಾಮುಖಿ ಡಿಕ್ಕಿ, ಸವಾರನಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ಜು.04 ವಿಟ್ಲ: ರಸ್ತೆಯಲ್ಲಿ ಹಾವು ಅಡ್ಡ ಬಂದ ಪರಿಣಾಮ ಆಟೋ ರಿಕ್ಷಾ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ ಸಮೀಪದ ಕೆಲಿಂಜ ಪೆಲತ್ತಡ್ಕ ಎಂಬಲ್ಲಿ ನಡೆದಿದೆ. ಕಲ್ಲಡ್ಕದಿಂದ ವಿಟ್ಲ ಕಡೆಗೆ ಚಲಿಸುತ್ತಿದ್ದ ಆಟೋ ರಿಕ್ಷಾದ ಮುಂದಿದ್ದ ವಾಹನ ಸವಾರರು ರಸ್ತೆಯಲ್ಲಿ ಹಾವು ಇರುವುದನ್ನು ಕಂಡು ತಕ್ಷಣ ಬ್ರೇಕ್ ಹಾಕಿದ್ದಾರೆ. ಈ ವೇಳೆ ಆಟೋ ಚಾಲಕ ನಿಯಂತ್ರಣ ತಪ್ಪಿ ವಾಹನವನ್ನು ಬಲಭಾಗಕ್ಕೆ ತಿರುಗಿಸಿದಾಗ, ಎದುರಿನಿಂದ

ವಿಟ್ಲ: ರಸ್ತೆಗೆ ಅಡ್ಡ ಬಂದ ಹಾವು; ಆಟೋ-ಬೈಕ್ ಮುಖಾಮುಖಿ ಡಿಕ್ಕಿ, ಸವಾರನಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ತರಬೇತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. 2026-27ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಶಿಷ್ಯವೇತನ ಮಂಜೂರು ಮಾಡಲು  https://twd.karnataka.gov.in ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.   ಮಾಸಿಕ ಶಿಷ್ಯ ವೇತನಕ್ಕೆ ಅರ್ಜಿ ಸಲ್ಲಿಸಲು ಯಾವುದೇ ಕಾಲಮಿತಿಯು ಇರುವುದಿಲ್ಲ. ವರ್ಷದ ಎಲ್ಲಾ ದಿನಗಳಲ್ಲೂ ಆನ್‍ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಿದ ನಂತರ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು

ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ತರಬೇತಿ: ಅರ್ಜಿ ಆಹ್ವಾನ Read More »

ಕರಾವಳಿ

ಕರಾವಳಿ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನೆ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಕರಾವಳಿ ಪ್ರದೇಶಗಳ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲಾ ಕಾಮಗಾರಿಗಳನ್ನು ಆದ್ಯತೆಯೊಂದಿಗೆ ನಿಗಧಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ನಿರ್ದೇಶನ ನೀಡಿದರು. ಅವರು  ಕರಾವಳಿ ಅಭಿವೃದ್ಧಿ ಮಂಡಳಿಯ ವತಿಯಿಂದ ನಡೆದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವಿವಿಧ ಅನುಷ್ಠಾನ ಸಂಸ್ಥೆಗಳೊಂದಿಗೆ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಗತಿಯಲ್ಲಿರುವ ವಿವಿಧ ಕಾಮಗಾರಿಗಳ ಸ್ಥಳ ಪರಿಶೀಲನೆಯನ್ನು ಮುಂದಿನ

ಕರಾವಳಿ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನೆ ಸಭೆ Read More »

ಕರಾವಳಿ

ಜುಲೈ 13 ರಂದು ಉದ್ಯಮಶೀಲತಾ ತಿಳುವಳಿಕೆ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ, ಸಿಡಾಕ್, ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಮಂಗಳೂರು ಹಾಗೂ ಜಿಲ್ಲಾ ಕೌಶಲ್ಯ ಮಿಶನ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗೆ ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ಶಿಬಿರವನ್ನು  ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳಿಗೆ ಜುಲೈ 13 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಗೋರಿಗುಡ್ಡೆ ಕರ್ನಾಟಕ ಸ್ಟೇಟ್

ಜುಲೈ 13 ರಂದು ಉದ್ಯಮಶೀಲತಾ ತಿಳುವಳಿಕೆ ಶಿಬಿರ Read More »

ಕರಾವಳಿ

ಸಿನಿಮಾ ಪೈರಸಿಗೆ ಬ್ರೇಕ್: ಟೆಲಿಗ್ರಾಂಗೆ ಕೇಂದ್ರ ಸರ್ಕಾರದಿಂದ ಅಧಿಕೃತ ನೋಟಿಸ್!

(ನ್ಯೂಸ್‌ ಕಡಬ) newskadaba.com,  ಜು.04 : ಚಲನಚಿತ್ರಗಳು ಮತ್ತು ಒಟಿಟಿ ವೆಬ್ ಸರಣಿಗಳ ಅನಧಿಕೃತ ಪೈರಸಿ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಪ್ರಮುಖ ಡಿಜಿಟಲ್ ಮೆಸೇಜಿಂಗ್ ವೇದಿಕೆಯಾದ ಟೆಲಿಗ್ರಾಂಗೆ ಅಧಿಕೃತ ನೋಟಿಸ್ ಜಾರಿ ಮಾಡಿದೆ. ಟೆಲಿಗ್ರಾಂನ ವಿವಿಧ ಚಾನೆಲ್‌ಗಳು ಹಾಗೂ ಗ್ರೂಪ್‌ಗಳಲ್ಲಿ ಹೊಸ ಸಿನಿಮಾಗಳು ಮತ್ತು ಆಡಿಯೋ-ವಿಷುಯಲ್ ಕಂಟೆಂಟ್‌ಗಳನ್ನು ಕಾನೂನುಬಾಹಿರವಾಗಿ ಹಂಚಿಕೊಳ್ಳಲಾಗುತ್ತಿದೆ ಎಂಬ ಸಾಲು ಸಾಲು ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪೈರಸಿ ನಿಯಂತ್ರಿಸಲು ಟೆಲಿಗ್ರಾಂ ಇದುವರೆಗೆ ಕೈಗೊಂಡಿರುವ ಕ್ರಮಗಳು

ಸಿನಿಮಾ ಪೈರಸಿಗೆ ಬ್ರೇಕ್: ಟೆಲಿಗ್ರಾಂಗೆ ಕೇಂದ್ರ ಸರ್ಕಾರದಿಂದ ಅಧಿಕೃತ ನೋಟಿಸ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ
Scroll to Top