ಕರಾವಳಿ

ಮಂಗಳೂರು ದರೋಡೆ ಪ್ರಕರಣ: ಬಂಟ್ವಾಳದಲ್ಲಿ ಪತ್ತೆಯಾಯ್ತು ಆಭರಣ ವ್ಯಾಪಾರಿಯ ಕಾರು, ಸೀಟ್ ಕವರ್‌ಗಳು ಚಿಂದಿ!

(ನ್ಯೂಸ್‌ ಕಡಬ) newskadaba.com,   ಜು.01:ಮಂಗಳೂರಿನ ಬೈಕಂಪಾಡಿ ಬಳಿ ಸೋಮವಾರ ಬೆಳಗಿನ ಜಾವ ಆಭರಣ ವ್ಯಾಪಾರಿಯೊಬ್ಬರನ್ನು ಅಡ್ಡಗಟ್ಟಿ ದರೋಡೆ ಮಾಡಿದ್ದ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ವ್ಯಾಪಾರಿಯಿಂದ ಕದ್ದಿದ್ದ ಕಾರು ಬಂಟ್ವಾಳದ ಬೆಂಜನಪದವಿನಲ್ಲಿ ಪತ್ತೆಯಾಗಿದೆ. ಆದರೆ, ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ಕಾರಿನ ಸೀಟುಗಳ ಒಳಗೆ ಚಿನ್ನ ಅಥವಾ ಬೆಲೆಬಾಳುವ ವಸ್ತುಗಳನ್ನು ಬಚ್ಚಿಟ್ಟಿರಬಹುದು ಎಂಬ ಶಂಕೆಯಿಂದ ದರೋಡೆಕೋರರು ಕಾರಿನ ಸೀಟ್ ಕವರ್‌ಗಳನ್ನು ಸಂಪೂರ್ಣವಾಗಿ ಹರಿದು ಹಾಕಿರುವುದು ಪೊಲೀಸರ ಪರಿಶೀಲನೆ ವೇಳೆ ಕಂಡುಬಂದಿದೆ.ದರೋಡೆಗೊಳಗಾದ ವ್ಯಾಪಾರಿಯ ಮೊಬೈಲ್ ಫೋನ್ ಇನ್ನೂ ಪತ್ತೆಯಾಗಿಲ್ಲ. […]

ಮಂಗಳೂರು ದರೋಡೆ ಪ್ರಕರಣ: ಬಂಟ್ವಾಳದಲ್ಲಿ ಪತ್ತೆಯಾಯ್ತು ಆಭರಣ ವ್ಯಾಪಾರಿಯ ಕಾರು, ಸೀಟ್ ಕವರ್‌ಗಳು ಚಿಂದಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಂಕಿತ ಉಗ್ರನಿಗೆ ನಕಲಿ ಪಾಸ್‌ಪೋರ್ಟ್ ನೆರವು ಮಂಗಳೂರಿನ ಟ್ರಾವೆಲ್ ಏಜೆಂಟ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

(ನ್ಯೂಸ್‌ ಕಡಬ) newskadaba.com,   ಜು.01: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ ದಳಕ್ಕೆ ಬೇಕಾಗಿದ್ದ ಶಂಕಿತ ಉಗ್ರ ಇಬ್ರಾಹಿಂ ಖಲೀಲ್ ಸೇರಿದಂತೆ ಸುಮಾರು 15 ಜನರಿಗೆ ನಕಲಿ ದಾಖಲೆ ಸೃಷ್ಟಿಸಿ ಪಾಸ್‌ಪೋರ್ಟ್ ಪಡೆಯಲು ನೆರವಾದ ಆರೋಪ ಎದುರಿಸುತ್ತಿರುವ ಟ್ರಾವೆಲ್ ಏಜೆಂಟ್ ಯು.ಎಂ. ಹೈದರ್ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಈ ಅರ್ಜಿಯನ್ನು ವಜಾಗೊಳಿಸಿದ್ದು, “ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವ ಇಂತಹ ಗಂಭೀರ ಪ್ರಕರಣಗಳಲ್ಲಿ ಕೇವಲ ಅಂಗವಿಕಲತೆ

ಶಂಕಿತ ಉಗ್ರನಿಗೆ ನಕಲಿ ಪಾಸ್‌ಪೋರ್ಟ್ ನೆರವು ಮಂಗಳೂರಿನ ಟ್ರಾವೆಲ್ ಏಜೆಂಟ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಕಂಪೌಂಡ್ ಗೋಡೆ ಕುಸಿದು ಮೂವರು ದುರ್ಮರಣ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 01. ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಕಂಪೌಂಡ್ ಗೋಡೆ ಮನೆಮೇಲೆ ಕುಸಿದು ಬಿದ್ದ ಪರಿಣಾಮ ಮೂವರು ಮೃತಪಟ್ಟ ಘಟನೆ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗರೋಡಿಯ ಮರಿಯಾಲ್ ಹೌಸ್‌ನಲ್ಲಿ ಬುಧವಾರ ಮುಂಜಾನೆ ನಡೆದಿದೆ. ಮೃತಪಟ್ಟವರನ್ನು ಬಿಹಾರ ಮೂಲದ ಲಾಲ್ ಬಾಬು ಎಂಬವರ ಇಬ್ಬರು ಹೆಣ್ಣು ಮಕ್ಕಳಾದ 7 ವರ್ಷದ ಅನಾಮಿಕ, 3 ವರ್ಷದ ತನು ಹಾಗೂ ಉಡುಪಿ ಮೂಲದ ಬಾಲಕೃಷ್ಣ ಎಂಬವರ ಪತ್ನಿ ಶಾಂತಾ (35 ) ಎಂಸು ಗುರುತಿಸಲಾಗಿದೆ.

ಮಂಗಳೂರು: ಕಂಪೌಂಡ್ ಗೋಡೆ ಕುಸಿದು ಮೂವರು ದುರ್ಮರಣ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಪಿಲ್ಯ ಫ್ಯಾಶನ್‌ ವತಿಯಿಂದ ‘ಪಿಲ್ಯ ಮೆಗಾ ಆಫರ್ ಸೀಸನ್-3’ಗೆ ಚಾಲನೆ 50 ಆಕರ್ಷಕ ಬಹುಮಾನ ಸಹಿತ 101 ಬಹುಮಾನ ಗೆಲ್ಲುವ ಸುವರ್ಣಾವಕಾಶ

(ನ್ಯೂಸ್ ಕಡಬ) newskadaba.com ​ಕಡಬ, ಜು. 03. ಕಡಬದ ವಸ್ತ್ರ ಮಳಿಗೆಗಳಲ್ಲಿ ಒಂದಾದ ‘ಪಿಲ್ಯ ಫ್ಯಾಶನ್ ಮತ್ತು ಪಿಲ್ಯ ಮ್ಯಾಚಿಂಗ್ ಸೆಂಟರ್’ ತನ್ನ ಗ್ರಾಹಕರಿಗಾಗಿ ಪ್ರತೀ ವರ್ಷದಂತೆ ಈ ವರ್ಷವೂ ಅತ್ಯಂತ ಆಕರ್ಷಕ ಬಹುಮಾನಗಳನ್ನು ಒಳಗೊಂಡಿರುವ ‘ಪಿಲ್ಯ ಮೇಗಾ ಆಫರ್ ಸೀಸನ್-3’ ಅನ್ನು ಪ್ರಸ್ತುತಪಡಿಸುತ್ತಿದೆ.   ಕಳೆದ ಎರಡು ಸೀಸನ್‌ಗಳಲ್ಲಿ ಸಾರ್ವಜನಿಕರಿಂದ ಪಡೆದ ಅಭೂತಪೂರ್ವ ಯಶಸ್ಸಿನ ಬೆನ್ನಲ್ಲೇ, ಈ ವರ್ಷದ ಆಫರ್‌ ನಲ್ಲಿ ಮಾರುತಿ K10 ಕಾರು, ನಾಲ್ಕು ದ್ವಿಚಕ್ರ ವಾಹನಗಳು ಸೇರಿದಂತೆ 101 ಬೃಹತ್ ಬಹುಮಾನಗಳನ್ನು

ಕಡಬ: ಪಿಲ್ಯ ಫ್ಯಾಶನ್‌ ವತಿಯಿಂದ ‘ಪಿಲ್ಯ ಮೆಗಾ ಆಫರ್ ಸೀಸನ್-3’ಗೆ ಚಾಲನೆ 50 ಆಕರ್ಷಕ ಬಹುಮಾನ ಸಹಿತ 101 ಬಹುಮಾನ ಗೆಲ್ಲುವ ಸುವರ್ಣಾವಕಾಶ Read More »

ಕರಾವಳಿ

ಪಿಲಿಕುಳ ವಿಜ್ಞಾನ ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಕ್ಷುದ್ರಗ್ರಹ ದಿನಾಚರಣೆ

(ನ್ಯೂಸ್ ಕಡಬ) newskadaba.com ಜೂ. 30. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಮಂಗಳವಾರ ಅಂತಾರಾಷ್ಟ್ರೀಯ ಕ್ಷುದ್ರಗ್ರಹ ದಿನಾಚರಣೆಯನ್ನು ಆಯೋಜಿಸಲಾಯಿತು. ಖಗೋಳಶಾಸ್ತ್ರಜ್ಞ ಡಾ. ರಮೇಶ್ ಎಂ. ಭಟ್ ಉದ್ಘಾಟಿಸಿ ಮಾತನಾಡಿ, ಕ್ಷುದ್ರಗ್ರಹಗಳ ಬಗ್ಗೆ ಜನಸಾಮಾನ್ಯರಲ್ಲಿ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದ್ದು, ಅವುಗಳ ವೈಜ್ಞಾನಿಕ ಮಹತ್ವವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದರು. ಕ್ಷುದ್ರಗ್ರಹಗಳ ಉಗಮ, ರಾಸಾಯನಿಕ ಅಂಶಗಳು, ಕುಬ್ಜ ಗ್ರಹಗಳು, ಉಲ್ಕೆಗಳು ಮತ್ತು ಧೂಮಕೇತುಗಳು ಸೌರಮಂಡಲದಲ್ಲಿ ಚಲಿಸುವ ಪಥಗಳ ಬಗ್ಗೆ ವಿವರಿಸಿದರು. ವಿವಿಧ ಅಂತಾರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆಗಳು

ಪಿಲಿಕುಳ ವಿಜ್ಞಾನ ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಕ್ಷುದ್ರಗ್ರಹ ದಿನಾಚರಣೆ Read More »

ಕರಾವಳಿ

ಸರಕಾರಿ ಕಚೇರಿಗಳಲ್ಲಿ ಸಕಾಲ ಸೇವೆಯ ಪ್ರಯೋಜನ ಪಡೆಯಿರಿ

(ನ್ಯೂಸ್ ಕಡಬ) newskadaba.com ಜೂ. 30. ಕರ್ನಾಟಕ ಸರಕಾರವು ಸರಕಾರಿ ಸೌಲಭ್ಯಗಳು ಸುಲಭವಾಗಿ ಮತ್ತು ನಿಗದಿತ ಕಾಲಮಿತಿಯೊಳಗೆ ಸಾರ್ವಜನಿಕರಿಗೆ ದೊರಕುವಂತೆ ಮಾಡುವ ಉದ್ದೇಶದಿಂದ ಸಕಾಲ ಯೋಜನೆಯನ್ನು ಜಾರಿಗೆ ತಂದಿದ್ದು, ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ 2011 ಮತ್ತು (ತಿದ್ದುಪಡಿ) ಅಧಿನಿಯಮ 2014 ರ ಅನುಸಾರ, ಸಕಾಲ ನೋಂದಾಯಿತ ಸೇವೆಗಳನ್ನು ನಿಗದಿತ ಕಾಲಾವಧಿಯಲ್ಲಿ ಪಡೆಯುವುದು ನಾಗರೀಕರ ಹಕ್ಕಾಗಿರುತ್ತದೆ. ಸಕಾಲ ಕಾಯ್ದೆಯಡಿ, ಸೇವೆ ದೊರೆಯಲು ವಿಳಂಬವಾದಲ್ಲಿ ಅಥವಾ ತಿರಸ್ಕೃತಗೊಂಡಲ್ಲಿ ಅಥವಾ ಅಧಿಸೂಚಿತ ಸೇವೆಗೆ 15 ಸಂಖ್ಯೆಯ ಸಕಾಲ ಸ್ವೀಕೃತಿ ಸಂಖ್ಯೆ

ಸರಕಾರಿ ಕಚೇರಿಗಳಲ್ಲಿ ಸಕಾಲ ಸೇವೆಯ ಪ್ರಯೋಜನ ಪಡೆಯಿರಿ Read More »

ಕರಾವಳಿ

ಪೆರ್ನಾಜೆ ಶಾಲೆಯಲ್ಲಿ ಮಕ್ಕಳ ದಾಖಲಾತಿಗೆ ಅವಕಾಶವಿಲ್ಲ

(ನ್ಯೂಸ್ ಕಡಬ) newskadaba.com ಜೂ. 30. ಪುತ್ತೂರು ತಾಲೂಕಿನ ಪೆರ್ನಾಜೆ ಶ್ರೀ ಸೀತಾ ರಾಘವ ಪದವಿ ಪೂರ್ವ ಕಾಲೇಜು (ಪ್ರೌಢ ಶಾಲಾ ವಿಭಾಗ) ಶಾಲೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಶೂನ್ಯ ದಾಖಲಾತಿ ಇರುವ ಕಾರಣದಿಂದ ಹಾಗೂ ಅನುದಾನ ಸಂಹಿತೆ ನಿಯಮದಂತೆ ಒಂದು ಬಾರಿಗೆ ಮಾತ್ರ ದಾಖಲಾತಿ ಮನ್ನಾ ಮಾಡಲು ಅವಕಾಶವಿದೆ.   ಶಾಲೆಯಲ್ಲಿ ಹಿಂದಿನ ಎರಡು ಶೈಕ್ಷಣಿಕ ವರ್ಷಗಳಲ್ಲಿ ನಿಗದಿತ ದಾಖಲಾತಿ-ಹಾಜರಾತಿ ಇಲ್ಲದ ಪ್ರಯುಕ್ತ ಶಾಲೆಯ ಮಾನ್ಯತೆಯನ್ನು ಕರ್ನಾಟಕ ಶಿಕ್ಷಣ ಕಾಯ್ದೆ ಅನ್ವಯ ಷರತ್ತುಗಳಪಡಿಸಿ, ರದ್ದುಪಡಿಸಲಾಗಿದೆ. ಪ್ರಸ್ತುತ

ಪೆರ್ನಾಜೆ ಶಾಲೆಯಲ್ಲಿ ಮಕ್ಕಳ ದಾಖಲಾತಿಗೆ ಅವಕಾಶವಿಲ್ಲ Read More »

ಕರಾವಳಿ

ಬೋಳೂರು ಚಿತಾಗಾರ ದುರಸ್ಥಿ

(ನ್ಯೂಸ್ ಕಡಬ) newskadaba.com ಜೂ. 30. ಬೋಳೂರು ವಿದ್ಯುತ್ ಚಿತಾಗಾರವು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಶವ ಸಂಸ್ಕಾರಕ್ಕೆ ಬಳಕೆಯಲ್ಲಿರುವ ಪ್ರಮುಖ ವಿದ್ಯುತ್ ಚಿತಾಗಾರವಾಗಿದೆ. ವಿದ್ಯುತ್ ಚಿತಾಗಾರದ ಚಿಮಣಿಯು ಇತ್ತೀಚಿಗೆ ಬಿದ್ದ ಮಳೆ ಮತ್ತು ಗಾಳಿಗೆ ಮುರಿದು ಬಿದ್ದಿರುವುದರಿಂದ ಚಿತಾಗಾರವನ್ನು ಶವ ಸಂಸ್ಕಾರಕ್ಕೆ ಸ್ಥಗಿತಗೊಳಿಸಲಾಗಿದ್ದು, ಹೊಸದಾಗಿ ಅಳವಡಿಸಿ ಕಾರ್ಯಚರಣೆಗೆ ಸಿದ್ಧವಾಗುವವರೆಗೆ ಸುರತ್ಕಲ್ ವಿದ್ಯುತ್ ಚಿತಾಗಾರದಲ್ಲಿ ಶವ ಸಂಸ್ಕಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9880250617, 9743145481 ಸಂಪರ್ಕಿಸಬಹುದು ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೋಳೂರು ಚಿತಾಗಾರ ದುರಸ್ಥಿ Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಸ್ಐಆರ್ ಪ್ರಕ್ರಿಯೆಗೆ ಚಾಲನೆ- ಮತಗಟ್ಟೆಗಳಿಗೆ ಡಿಸಿ ಭೇಟಿ

(ನ್ಯೂಸ್ ಕಡಬ) newskadaba.com ಜೂ. 30. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ  (ಎಸ್.ಐ.ಆರ್) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಆರಂಭಗೊಂಡಿತು. ಇದರ ಮೊದಲ ಹಂತವಾಗಿ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಲು ಚಾಲನೆ ನೀಡಿದರು. ಜಿಲ್ಲೆಯ 1876 ಮತಗಟ್ಟೆಗಳಲ್ಲಿ ಬಿ.ಎಲ್.ಒ.ಗಳು ಮತದಾರರ ಮನೆ ಬಾಗಿಲಿಗೆ ತೆರಳಿ ಗಣತಿ ನಮೂನೆ (Enumeration Form) ಗಳನ್ನು ಮತದಾರರಿಗೆ ನೀಡುವ ಪ್ರಕ್ರಿಯೆಯನ್ನು ಆರಂಭಿಸಿದರು. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರು ಮಂಗಳವಾರ ಮಂಗಳೂರು ನಗರದ  ಕೆಲವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಸ್ಐಆರ್ ಪ್ರಕ್ರಿಯೆಗೆ ಚಾಲನೆ- ಮತಗಟ್ಟೆಗಳಿಗೆ ಡಿಸಿ ಭೇಟಿ Read More »

ಕರಾವಳಿ

ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶೋತ್ಸವ “ಆಗತ- ಸ್ವಾಗತ” ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಜೂ. 30. ತಾಲೂಕಿನ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಹನುಮಾನ್ ನಗರದಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಮಕ್ಕಳ ಪ್ರವೇಶೋತ್ಸವ ಕಾರ್ಯಕ್ರಮವು ಜರಗಿತು. ಪ್ರಸಕ್ತ ಸಾಲಿನಲ್ಲಿ ಸಂಸ್ಥೆಗೆ ದಾಖಲಾದ ಮಕ್ಕಳಿಗೆ ಮಾತಾಜಿಯವರಿಂದ ಆರತಿ, ಮಕ್ಕಳಿಂದ ಘೃತಾಹುತಿ, ಭಾರತಮಾತೆಗೆ ಪುಷ್ಪಾರ್ಚನೆ ಮತ್ತು ವೇದಿಕೆಯಲ್ಲಿ ಉಪಸ್ಥಿತರಿದ್ದ ಹಿರಿಯರಿಂದ ತಿಲಕಧಾರಣೆ, ಸಿಹಿ ನೀಡುವುದರ ಮೂಲಕ ಪ್ರೀತಿಪೂರ್ವಕವಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಯು.ಆರ್. ಪ್ರೋಪರ್ಟಿಸ್ ಪುತ್ತೂರು ಇದರ ಸಂಸ್ಥಾಪಕರಾದ ಶ್ರೀ ಉಜ್ವಲ್ ಪ್ರಭು

ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶೋತ್ಸವ “ಆಗತ- ಸ್ವಾಗತ” ಕಾರ್ಯಕ್ರಮ Read More »

ಕರಾವಳಿ
Scroll to Top