ಕರಾವಳಿ

“ಮಹಿಳೆಯರನ್ನು ಪುರುಷರೇ ಸಾಕಬೇಕೆಂಬ ನಿಯಮವಿಲ್ಲ”: ಕಣ್ಣುಮುಚ್ಚಿ ಜೀವನಾಂಶ ನೀಡದಂತೆ ಹೈಕೋರ್ಟ್ ಸ್ಪಷ್ಟನೆ

(ನ್ಯೂಸ್‌ ಕಡಬ) newskadaba.com, ಜೂ. 30: ಪತಿಗಿಂತ ಹೆಚ್ಚಿನ ಆದಾಯ ಹೊಂದಿರುವ ಮತ್ತು ಯಾವುದೇ ಇತರ ಕೌಟುಂಬಿಕ ಜವಾಬ್ದಾರಿಗಳಿಲ್ಲದ ಆರ್ಥಿಕವಾಗಿ ಸಬಲಳಾದ ಪತ್ನಿಗೆ ಪತಿ ಜೀವನಾಂಶ ನೀಡುವ ಅಗತ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. 2024ರಲ್ಲಿ ವಿವಾಹವಾಗಿದ್ದ ದಂಪತಿ ಕೆಲವೇ ತಿಂಗಳುಗಳಲ್ಲಿ ಪ್ರತ್ಯೇಕವಾಗಿದ್ದರು. ಪತಿಯ ಮಾಸಿಕ ಸಂಬಳ 60,646 ರೂ. ಆಗಿದ್ದರೆ, ಪತ್ನಿಯ ಸಂಬಳ 1 ಲಕ್ಷ ರೂ. ಆಗಿತ್ತು. ಆದಾಗ್ಯೂ, ವಿಚಾರಣಾ ನ್ಯಾಯಾಲಯವು ಪತ್ನಿಗೆ ಪ್ರತಿ ತಿಂಗಳು 20 ಸಾವಿರ ರೂ. ಜೀವನಾಂಶ ನೀಡುವಂತೆ ಆದೇಶಿಸಿತ್ತು.ವಿಚಾರಣಾ […]

“ಮಹಿಳೆಯರನ್ನು ಪುರುಷರೇ ಸಾಕಬೇಕೆಂಬ ನಿಯಮವಿಲ್ಲ”: ಕಣ್ಣುಮುಚ್ಚಿ ಜೀವನಾಂಶ ನೀಡದಂತೆ ಹೈಕೋರ್ಟ್ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೈವೇಗಳಲ್ಲಿ ಸ್ಪೀಡ್ ರಾಡಾರ್ ಕ್ಯಾಮೆರಾ ಎಫೆಕ್ಟ್; ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಭಾರಿ ಇಳಿಕೆ!

(ನ್ಯೂಸ್‌ ಕಡಬ) newskadaba.com, ಜೂ. 30: ಜಿಲ್ಲೆಯ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ಪ್ರಮುಖ 6 ಸ್ಥಳಗಳಲ್ಲಿ ಸ್ಪೀಡ್ ರಾಡಾರ್ ಕ್ಯಾಮೆರಾಗಳನ್ನು ಅಳವಡಿಸಿದ ಬೆನ್ನಲ್ಲೇ, ಅತಿವೇಗ ಹಾಗೂ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಭಾರಿ ಇಳಿಕೆ ಕಂಡುಬಂದಿದೆ.ನಿಗದಿತ ವೇಗ ಮಿತಿ ಮೀರಿದ ಲಘು ವಾಹನಗಳಿಗೆ ₹1,000 ಹಾಗೂ ಭಾರಿ ವಾಹನಗಳಿಗೆ ₹2,000 ದಂಡ ವಿಧಿಸಲಾಗುತ್ತಿದೆ. 2024 ರಿಂದ ಮೇ 2026 ರವರೆಗೆ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 635 ಜನರು ಮೃತಪಟ್ಟಿದ್ದು, 3,257 ಜನರು ಗಾಯಗೊಂಡಿದ್ದಾರೆ. ಈ

ಹೈವೇಗಳಲ್ಲಿ ಸ್ಪೀಡ್ ರಾಡಾರ್ ಕ್ಯಾಮೆರಾ ಎಫೆಕ್ಟ್; ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಭಾರಿ ಇಳಿಕೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಗನಿಗೆ ರೀ-ಎಂಟ್ರಿ ನಿರಾಕರಿಸಿದ ಶಾಲೆ: ಮನನೊಂದ ತಾಯಿಯಿಂದ ಶಾಲಾ ಶೌಚಾಲಯದಲ್ಲೇ ವಿಷಸೇವನೆ, ಸ್ಥಿತಿ ಗಂಭೀರ

(ನ್ಯೂಸ್‌ ಕಡಬ) newskadaba.com, ಜೂ. 30: 10ನೇ ತರಗತಿ ವಿದ್ಯಾರ್ಥಿಯ ಅಮಾನತು ಆದೇಶ ಹಿಂಪಡೆಯಲು ಹಾಗೂ ಮರುಪ್ರವೇಶ ನೀಡಲು ಶಾಲೆ ನಿರಾಕರಿಸಿದ್ದರಿಂದ ಮನನೊಂದ ತಾಯಿಯೊಬ್ಬರು ಶಾಲೆಯ ಶೌಚಾಲಯದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಭಾರತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಸಂತ್ರಸ್ತ ತಾಯಿ ಸುಮಿತ್ರಾ ಅವರನ್ನು ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವು ದಿನಗಳ ಹಿಂದೆ 10ನೇ ಮತ್ತು 9ನೇ ತರಗತಿ ವಿದ್ಯಾರ್ಥಿಗಳ ನಡುವೆ ಶಾಲೆಯ ಹೊರಗೆ ಗಲಾಟೆ

ಮಗನಿಗೆ ರೀ-ಎಂಟ್ರಿ ನಿರಾಕರಿಸಿದ ಶಾಲೆ: ಮನನೊಂದ ತಾಯಿಯಿಂದ ಶಾಲಾ ಶೌಚಾಲಯದಲ್ಲೇ ವಿಷಸೇವನೆ, ಸ್ಥಿತಿ ಗಂಭೀರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾಟ್ಸಾಪ್‌ನಿಂದ ಹೊಸ ‘ಯೂಸರ್ ನೇಮ್’ ವೈಶಿಷ್ಟ್ಯ ಪ್ರಕಟ

(ನ್ಯೂಸ್‌ ಕಡಬ) newskadaba.com, ಜೂ.30 :ಮೆಟಾ ಮಾಲೀಕತ್ವದ ಜಗತ್ತಿನ ಪ್ರಮುಖ ಮೆಸೇಜಿಂಗ್ ಆ್ಯಪ್ ‘ವಾಟ್ಸಾಪ್’ ತನ್ನ ಬಳಕೆದಾರರ ಸುರಕ್ಷತೆಗಾಗಿ ಮಹತ್ವದ ‘ಯೂಸರ್ ನೇಮ್’ ವೈಶಿಷ್ಟ್ಯವನ್ನು ಅಧಿಕೃತವಾಗಿ ಘೋಷಿಸಿದೆ. ಇನ್ಮುಂದೆ ಬಳಕೆದಾರರು ಇತರರೊಂದಿಗೆ ಚಾಟ್ ಮಾಡಲು ತಮ್ಮ ವೈಯಕ್ತಿಕ ಮೊಬೈಲ್ ಸಂಖ್ಯೆಯನ್ನು ಹಂಚಿಕೊಳ್ಳುವ ಅಗತ್ಯವಿರುವುದಿಲ್ಲ. ಬದಲಿಗೆ ತಮ್ಮದೇ ಆದ ವಿಶಿಷ್ಟ ಯೂಸರ್ ನೇಮ್ ಬಳಸಬಹುದು.ದೊಡ್ಡ ಗ್ರೂಪ್‌ಗಳಿಗೆ ಸೇರಿದಾಗ ಅಥವಾ ಅಪರಿಚಿತರಿಗೆ ಮೊದಲ ಬಾರಿಗೆ ಸಂದೇಶ ಕಳುಹಿಸುವಾಗ ಫೋನ್ ಸಂಖ್ಯೆಗಳು ಸ್ವಯಂಚಾಲಿತವಾಗಿ ಹೈಡ್ ಆಗಲಿವೆ. ಇನ್‌ಸ್ಟಾಗ್ರಾಮ್ ಮಾದರಿಯಲ್ಲಿ ವಾಟ್ಸಾಪ್‌ನಲ್ಲಿ ಯಾರನ್ನಾದರೂ

ವಾಟ್ಸಾಪ್‌ನಿಂದ ಹೊಸ ‘ಯೂಸರ್ ನೇಮ್’ ವೈಶಿಷ್ಟ್ಯ ಪ್ರಕಟ Read More »

ಕರಾವಳಿ, ಕರ್ನಾಟಕ, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

ದೇಶದಲ್ಲಿ ಇಂಧನ ಕೊರತೆ ಭೀತಿ ಮುಕ್ತಾಯ; ತುರ್ತು ನಿಯಂತ್ರಣ ಕ್ರಮಗಳ ಆದೇಶ ವಾಪಸ್

(ನ್ಯೂಸ್‌ ಕಡಬ) newskadaba.com, ಜೂ.30 ದೇಶದಲ್ಲಿ ಇಂಧನ ಪೂರೈಕೆ ಸಂಪೂರ್ಣವಾಗಿ ಸಹಜ ಸ್ಥಿತಿಗೆ ಮರಳಿರುವುದನ್ನು ಪರಿಗಣಿಸಿ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಜೂನ್ 29 ರಂದು ಹೊಸ ಆದೇಶವೊಂದನ್ನು ಹೊರಡಿಸಿದೆ. ಜೂನ್ 12 ರಂದು ಇಂಧನ ಕೊರತೆ ಮತ್ತು ಕಾಳಸಂತೆಯನ್ನು ತಡೆಯುವ ಉದ್ದೇಶದಿಂದ ಹೇರಲಾಗಿದ್ದ ತುರ್ತು ನಿಯಂತ್ರಣ ಕ್ರಮಗಳು ಹಾಗೂ ವಾಣಿಜ್ಯ ಗ್ರಾಹಕರ ಮೇಲಿನ ಇಂಧನ ಖರೀದಿ ಮಿತಿಗಳು  ಸಾರ್ವಜನಿಕ ಹಿತದೃಷ್ಟಿಯಿಂದ ಇನ್ನು ಮುಂದೆ ಅಗತ್ಯವಿಲ್ಲ ಎಂದು ಸಚಿವಾಲಯವು ಸ್ಪಷ್ಟಪಡಿಸಿದೆ. ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದಾಗಿ ಸಗಟು

ದೇಶದಲ್ಲಿ ಇಂಧನ ಕೊರತೆ ಭೀತಿ ಮುಕ್ತಾಯ; ತುರ್ತು ನಿಯಂತ್ರಣ ಕ್ರಮಗಳ ಆದೇಶ ವಾಪಸ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ವಿವಿ ಶೈಕ್ಷಣಿಕ ಮಂಡಳಿ ಸಭೆ: ವಿದ್ಯಾರ್ಥಿ ಕೊರತೆಯಿಂದಾಗಿ 3 ಸರ್ಕಾರಿ ಕಾಲೇಜುಗಳ ಬಿಎ ಕೋರ್ಸ್‌ಗಳು ಬಂದ್

(ನ್ಯೂಸ್‌ ಕಡಬ) newskadaba.com, ಜೂ.30 ವಿದ್ಯಾರ್ಥಿಗಳ ಕೊರತೆಯಿಂದಾಗಿ ಮಂಗಳೂರು ವಿಶ್ವವಿದ್ಯಾಲಯಕ್ಕೆ ಸಂಯೋಜಿತವಾಗಿರುವ ಮೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು 2026-27ನೇ ಶೈಕ್ಷಣಿಕ ವರ್ಷದಲ್ಲಿ ಬಿಎ (BA) ಕೋರ್ಸ್‌ಗಳ ಹೊಸ ಬ್ಯಾಚ್‌ಗಳನ್ನು ಆರಂಭಿಸದಿರಲು ನಿರ್ಧರಿಸಿವೆ. ಸೋಮವಾರ ನಡೆದ ಮಂಗಳೂರು ವಿಶ್ವವಿದ್ಯಾಲಯದ ಈ ವರ್ಷದ ಮೊದಲ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.ಕುಲಪತಿ ಪ್ರೊ. ಪಿ.ಎಲ್. ಧರ್ಮ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ರಾಜ್ಯ ಸರ್ಕಾರದ ಆದೇಶದಂತೆ ಮಂಗಳೂರಿನ ಕಾವೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಥಶಾಸ್ತ್ರ, ಇತಿಹಾಸ

ಮಂಗಳೂರು ವಿವಿ ಶೈಕ್ಷಣಿಕ ಮಂಡಳಿ ಸಭೆ: ವಿದ್ಯಾರ್ಥಿ ಕೊರತೆಯಿಂದಾಗಿ 3 ಸರ್ಕಾರಿ ಕಾಲೇಜುಗಳ ಬಿಎ ಕೋರ್ಸ್‌ಗಳು ಬಂದ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಮುದ್ರದಲ್ಲಿ ಮುಳುಗುತ್ತಿದ್ದ ‘ಮಂಜುಮಾತಾ’ ಬೋಟ್: ಆರೂ ಮೀನುಗಾರರು ಸುರಕ್ಷಿತ ರಕ್ಷಣೆ

(ನ್ಯೂಸ್‌ ಕಡಬ) newskadaba.com, ಜೂ.30 ಮಂಗಳೂರು ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ ಹವಾಮಾನದಿಂದಾಗಿ ಮುಳುಗುತ್ತಿದ್ದ ಮೀನುಗಾರಿಕಾ ಬೋಟ್‌ನಲ್ಲಿದ್ದ ಆರು ಮಂದಿ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ್ದಾರೆ. ‘ಐಎಫ್‌ಬಿ ಮಂಜುಮಾತಾ’ ಎಂಬ ಬೋಟ್‌ನಲ್ಲಿ ಮೀನುಗಾರರು ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ, ದೈತ್ಯ ಅಲೆಗಳ ಹೊಡೆತಕ್ಕೆ ಸಿಲುಕಿ ಬೋಟ್‌ನೊಳಗೆ ನೀರು ತುಂಬಿ ಮುಳುಗಲಾರಂಭಿಸಿತು.ಮಾಹಿತಿ ತಿಳಿಯುತ್ತಿದ್ದಂತೆ ಕಡಲ ಕಾವಲು ಪಡೆಯ ಹಡಗು ‘ಐಸಿಜಿಎಸ್ ಸಚೇತ್’ ಮೂಲಕ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ, ತೀವ್ರ ಅಲೆಗಳ ನಡುವೆಯೂ ಅತ್ಯಾಧುನಿಕ ‘ರಿಮೋಟ್-ಆಪರೇಟೆಡ್

ಸಮುದ್ರದಲ್ಲಿ ಮುಳುಗುತ್ತಿದ್ದ ‘ಮಂಜುಮಾತಾ’ ಬೋಟ್: ಆರೂ ಮೀನುಗಾರರು ಸುರಕ್ಷಿತ ರಕ್ಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

“ಇದು ಸರಕಾರಿ ರಸ್ತೆಯಲ್ಲ, ಖಾಸಗಿ ಲೇಔಟ್”: ವಿದ್ಯುತ್ ಕಂಬಗಳನ್ನು ತಕ್ಷಣ ತೆರವುಗೊಳಿಸಲು ಶಾಸಕಿ ಭಾಗೀರಥಿ ಮುರುಳ್ಯ ಆದೇಶ.

(ನ್ಯೂಸ್‌ ಕಡಬ) newskadaba.com, ಜೂ.30 ಸುಳ್ಯ: ಇಲ್ಲಿನ ಸರಕಾರಿ ಆಸ್ಪತ್ರೆಯ ಪಕ್ಕದ ರಿಕ್ಷಾ ನಿಲ್ದಾಣದಿಂದ ಜೂನಿಯರ್ ಕಾಲೇಜು ಸಂಪರ್ಕಿಸುವ ರಸ್ತೆಯ ಮಧ್ಯದಲ್ಲಿದ್ದ ವಿದ್ಯುತ್ ಕಂಬಗಳನ್ನು ತೆರವುಗೊಳಿಸದೆ ಕಾಂಕ್ರೀಟ್ ರಸ್ತೆ ನಿರ್ಮಿಸಿರುವ ಅವೈಜ್ಞಾನಿಕ ಕಾಮಗಾರಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವೈರಲ್ ಆಗಿದ್ದವು. ಈ ಹಿನ್ನೆಲೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಅವರು ಮೆಸ್ಕಾಂ ಅಧಿಕಾರಿಗಳೊಂದಿಗೆ ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಸ್ತೆ ಮಧ್ಯೆ ಕಂಬಗಳನ್ನಿಟ್ಟುಕೊಂಡೇ ಕಾಂಕ್ರೀಟ್ ಮಾಡಿರುವುದು ಅತ್ಯಂತ ಅಪಾಯಕಾರಿ ಮತ್ತು ಅವೈಜ್ಞಾನಿಕ ಎಂದು ಆಕ್ರೋಶ

“ಇದು ಸರಕಾರಿ ರಸ್ತೆಯಲ್ಲ, ಖಾಸಗಿ ಲೇಔಟ್”: ವಿದ್ಯುತ್ ಕಂಬಗಳನ್ನು ತಕ್ಷಣ ತೆರವುಗೊಳಿಸಲು ಶಾಸಕಿ ಭಾಗೀರಥಿ ಮುರುಳ್ಯ ಆದೇಶ. Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಗಾರ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ

(ನ್ಯೂಸ್‌ ಕಡಬ) newskadaba.com, ಜೂ.30: 24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ):1 ಗ್ರಾಂ: ₹14,013 (₹180 ಇಳಿಕೆ) 10 ಗ್ರಾಂ: ₹1,40,130 (₹1,800 ಇಳಿಕೆ) 22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): 1 ಗ್ರಾಂ: ₹12,845 (₹165 ಇಳಿಕೆ) 10 ಗ್ರಾಂ: ₹1,28,450 (₹1,650 ಇಳಿಕೆ)   1 ಗ್ರಾಂ ಬೆಳ್ಳಿ: ₹235 1 ಕೆಜಿ ಬೆಳ್ಳಿ: ₹2,35,000 (₹5,000 ಇಳಿಕೆ)

ಬಂಗಾರ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಸ್ತೆ ಮಧ್ಯೆ ವಿದ್ಯುತ್ ಕಂಬ ಉಳಿಸಿಯೇ ಕಾಂಕ್ರೀಟೀಕರಣ

(ನ್ಯೂಸ್‌ ಕಡಬ) newskadaba.com, ಜೂ.30: ಸುಳ್ಯ ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಕೆಳಭಾಗದಿಂದ ಸರ್ಕಾರಿ ಪದವಿಪೂರ್ವ ಕಾಲೇಜು ಕಡೆಗೆ ತೆರಳುವ ರಸ್ತೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸದೆ ರಸ್ತೆ ಕಾಂಕ್ರೀಟೀಕರಣ ಮಾಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಅವ್ಯವಸ್ಥೆಯಿಂದಾಗಿ ಅಪಘಾತಗಳು ಸಂಭವಿಸುವ ಭೀತಿ ಎದುರಾಗಿದ್ದು, ವಾಹನ ಸವಾರರು ಆತಂಕ ವ್ಯಕ್ತಪಡಿಸಿದ್ದಾರೆ. ರಸ್ತೆ ಮಧ್ಯೆ ವಿದ್ಯುತ್ ಕಂಬ ಉಳಿಸಿಕೊಂಡೇ ಕಾಂಕ್ರೀಟ್ ಮಾಡಿರುವುದನ್ನು ಶಾಸಕಿ ಭಾಗೀರಥಿ ಮುರುಳ್ಯ ಅವರು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.ಈ ಕಾಮಗಾರಿ ಅತ್ಯಂತ ಅಪಾಯಕಾರಿಯಾಗಿದ್ದು, ತಕ್ಷಣವೇ ವಿದ್ಯುತ್

ರಸ್ತೆ ಮಧ್ಯೆ ವಿದ್ಯುತ್ ಕಂಬ ಉಳಿಸಿಯೇ ಕಾಂಕ್ರೀಟೀಕರಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top