ಕರಾವಳಿ

ಬಂಗಾರದ ಬೆಲೆಯಲ್ಲಿ ಕೊಂಚ ಚೇತರಿಕೆ

(ನ್ಯೂಸ್‌ ಕಡಬ) newskadaba.com,  ಜೂ.26 ಹಲವು ದಿನಗಳಿಂದ ಭಾರೀ ಇಳಿಕೆಯಲ್ಲಿದ್ದ ಚಿನ್ನದ ದರದಲ್ಲಿಂದು ಕೊಂಚ ಏರಿಕೆ ಕಂಡು ಬಂದಿದೆ. ಶುಕ್ರವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದಲ್ಲಿ 25 ರೂ. ಏರಿಕೆಯಾಗಿ 12,980 ರೂ ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 27 ರೂ. ಏರಿಕೆಯಾಗಿ 14,160 ರೂ. ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,03,840 ರೂ. ಇದ್ದರೆ, 10 ಗ್ರಾಂಗೆ 1,29,800 ರೂ. ಮತ್ತು 100 ಗ್ರಾಂ ಚಿನ್ನಕ್ಕೆ […]

ಬಂಗಾರದ ಬೆಲೆಯಲ್ಲಿ ಕೊಂಚ ಚೇತರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಐಜಿ ಬಯಲಿಗೆಳೆದ ಗೃಹಲಕ್ಷ್ಮಿ ಹಗರಣದ ಹಿಂದೆ ಆಳುವವರ ಪಾಲಿದೆಯೇ? ಸಿ.ಟಿ. ರವಿ ಪ್ರಶ್ನೆ

(ನ್ಯೂಸ್‌ ಕಡಬ) newskadaba.com,  ಜೂ.26 ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆಯಲ್ಲಿ ₹250 ಕೋಟಿಗೂ ಅಧಿಕ ಮೊತ್ತದ ಹಗರಣ ನಡೆದಿದೆ ಎಂದು ಆರೋಪಿಸಿರುವ ಬಿಜೆಪಿ ಮುಖಂಡ ಸಿ.ಟಿ. ರವಿ, ಈ ಪ್ರಕರಣವನ್ನು ತಕ್ಷಣವೇ ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಂಚನೆಯನ್ನು ರಾಜ್ಯ ಸರ್ಕಾರ ಪತ್ತೆಹಚ್ಚಿಲ್ಲ, ಬದಲಿಗೆ ಸಿಐಜಿ ಬಯಲಿಗೆಳೆದಿದೆ. ಒಂದೇ ಬ್ಯಾಂಕ್ ಖಾತೆಗೆ ಸಾವಿರಾರು ಫಲಾನುಭವಿಗಳ ಹಣ ವರ್ಗಾವಣೆಯಾಗಿರುವುದು ಸಾಮಾನ್ಯ ಸಂಗತಿಯಲ್ಲ. ಹೀಗಾಗಿ ರಾಜ್ಯ ಸರ್ಕಾರದ ಯಾವುದೇ ತನಿಖೆಯಿಂದಲೂ ಈ

ಸಿಐಜಿ ಬಯಲಿಗೆಳೆದ ಗೃಹಲಕ್ಷ್ಮಿ ಹಗರಣದ ಹಿಂದೆ ಆಳುವವರ ಪಾಲಿದೆಯೇ? ಸಿ.ಟಿ. ರವಿ ಪ್ರಶ್ನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ಸಂಚಾರ ಪೊಲೀಸರ ಭರ್ಜರಿ ಬೇಟೆ: ನಿಯಮ ಮುರಿದವರಿಂದ ₹96.19 ಲಕ್ಷ ದಂಡ ಸಂಗ್ರಹ

(ನ್ಯೂಸ್‌ ಕಡಬ) newskadaba.com,  ಜೂ.26 ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಪೊಲೀಸರು ವಿಶೇಷ ಅಭಿಯಾನದ ಮೂಲಕ ಕಠಿಣ ಕ್ರಮ ಕೈಗೊಂಡಿದ್ದಾರೆ. 2026ರ ಜನವರಿಯಿಂದ ಮೇ ವರೆಗಿನ 5 ತಿಂಗಳ ಅವಧಿಯಲ್ಲಿ ಒಟ್ಟು 21,039 ಪ್ರಕರಣಗಳನ್ನು ದಾಖಲಿಸಲಾಗಿದ್ದು, ನಿಯಮ ಉಲ್ಲಂಘಿಸಿದವರಿಂದ ₹96,19,500 ದಂಡ ವಸೂಲಿ ಮಾಡಲಾಗಿದೆ. NH-66, NH-75 ಸೇರಿದಂತೆ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಡೆಯುವ ಅಪಘಾತಗಳಿಗೆ ಅಜಾಗರೂಕತೆ ಹಾಗೂ ಅತಿ ವೇಗವೇ ಪ್ರಮುಖ ಕಾರಣ ಎಂದು

ಮಂಗಳೂರು ಸಂಚಾರ ಪೊಲೀಸರ ಭರ್ಜರಿ ಬೇಟೆ: ನಿಯಮ ಮುರಿದವರಿಂದ ₹96.19 ಲಕ್ಷ ದಂಡ ಸಂಗ್ರಹ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿ ಇತಿಹಾಸದಲ್ಲೇ ಬಿಗ್ ಕಾರ್ಪೊರೇಟ್ ಇವೆಂಟ್ ಮಂಗಳೂರಿನಲ್ಲಿ ಮಿಂಚಿದ ಬಾಲಿವುಡ್ ಬಾದ್‌ಷಾ ಕಿಂಗ್ ಖಾನ್!

(ನ್ಯೂಸ್ ಕಡಬ) newskadaba.com ಜೂ.26: ಕರಾವಳಿಯ ಇತಿಹಾಸದಲ್ಲೇ ಅತ್ಯಂತ ಅದ್ಧೂರಿ ಕಾರ್ಪೊರೇಟ್ ಕಾರ್ಯಕ್ರಮವೊಂದಕ್ಕೆ ಮಂಗಳೂರು ನಗರ ಸಾಕ್ಷಿಯಾಗಿದೆ. ಅಡ್ಯಾರ್ ಗಾರ್ಡನ್‌ನಲ್ಲಿ ‘ರೋಹನ್ ಕಾರ್ಪೊರೇಶನ್’ ಆಯೋಜಿಸಿದ್ದ “ಆನ್ ಈವ್ನಿಂಗ್ ವಿತ್ ಶಾರುಖ್ ಖಾನ್” ಸಮಾರಂಭದಲ್ಲಿ ಬಾಲಿವುಡ್ ಬಾದ್‌ಷಾ ಶಾರುಖ್ ಖಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.ಈ ಹೈ-ಪ್ರೊಫೈಲ್ ಕಾರ್ಯಕ್ರಮದಲ್ಲಿ ಉದ್ಯಮ ಕ್ಷೇತ್ರದ ದಿಗ್ಗಜರು, ಗಣ್ಯರು ಮತ್ತು ವಿಐಪಿಗಳು ಪಾಲ್ಗೊಂಡಿದ್ದರು. ರೋಹನ್ ಕಾರ್ಪೊರೇಶನ್‌ನ ಅತ್ಯಂತ ಐಷಾರಾಮಿ ಸಮುದ್ರ ತೀರದ ವಸತಿ ಯೋಜನೆ ‘ರೋಹನ್ ಮರೀನಾ ಒನ್’ ಅನ್ನು ಈ ವೇದಿಕೆಯಲ್ಲಿ ಅಧಿಕೃತವಾಗಿ

ಕರಾವಳಿ ಇತಿಹಾಸದಲ್ಲೇ ಬಿಗ್ ಕಾರ್ಪೊರೇಟ್ ಇವೆಂಟ್ ಮಂಗಳೂರಿನಲ್ಲಿ ಮಿಂಚಿದ ಬಾಲಿವುಡ್ ಬಾದ್‌ಷಾ ಕಿಂಗ್ ಖಾನ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜೂನ್ 28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಜೂ. 26. 2026ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಅಂಗವಾಗಿ 5 ವರ್ಷದೊಳಗಿನ ಮಕ್ಕಳಿಗೆ ಜೂ. 28ರ ಭಾನುವಾರದಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ನಿರ್ಮೂಲನಾ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು 5 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ತಪ್ಪದೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿಕೊಳ್ಳುವಂತೆ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಪ್ರಕಟಣೆ ತಿಳಿಸಿದೆ.

ಜೂನ್ 28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಜೂ. 26: “ಮಾದಕ ವಸ್ತು ವಿರೋಧಿ ದಿನ”

(ನ್ಯೂಸ್ ಕಡಬ) newskadaba.com ಜೂ. 26. ಜೂನ್ 26ರಂದು ವಿಶ್ವದಾದ್ಯಂತ “ಮಾದಕವಸ್ತು ವಿರೋಧಿ ದಿನ” ಎಂದು ಆಚರಿಸಲಾಗುತ್ತದೆ. ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ, ಯುವ ಜನತೆಯನ್ನು ಜಾಗೃತಗೊಳಿಸುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ ಎಂದರೂ ತಪ್ಪಲ್ಲ. ಇಂದು ನಾವು ಜೀವಿಸುತ್ತಿರುವ ಈ ಕಾಲಘಟ್ಟ ಎನ್ನುವುದು, ಬಹಳ ಸ್ಪರ್ಧಾತ್ಮಕ ಜಗತ್ತು. ಎಲ್ಲವೂ ಬಹಳ ವೇಗದಲ್ಲಿ ನಡೆಯುತ್ತದೆ. ಕಣ್ಣು ಮಿಟುಕಿಸುವುದರ ಒಳಗೆ ಏನೆಲ್ಲಾ ನಡೆದು ಬಿಡುತ್ತದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ, ಒತ್ತಡವೂ ಬಹಳ ಇರುತ್ತದೆ. ಈಗಿನ

ಜೂ. 26: “ಮಾದಕ ವಸ್ತು ವಿರೋಧಿ ದಿನ” Read More »

ಕರಾವಳಿ

ಕನ್ನಡ ನಟಿ ಕೃಷಿ ತಾಪಂಡ ಫ್ಲಾಟ್‌ನಲ್ಲಿ ಉದ್ಯಮಿ ವೈಶಾಕ್ ಆತ್ಮಹತ್ಯೆ; ತನಿಖೆ ಚುರುಕುಗೊಳಿಸಿದ ಪೊಲೀಸರು

(ನ್ಯೂಸ್‌ ಕಡಬ) newskadaba.com,  ಜೂ.25 ರಾಜರಾಜೇಶ್ವರಿ ನಗರದ ಎಲಿಗೇಟ್ ಅಪಾರ್ಟ್‌ಮೆಂಟ್‌ನಲ್ಲಿರುವ ಕನ್ನಡ ನಟಿ ಕೃಷಿ ತಾಪಂಡ ಅವರ ಫ್ಲಾಟ್‌ನಲ್ಲಿ ಅವರ ಸ್ನೇಹಿತ ಹಾಗೂ ಆಟೋಮೊಬೈಲ್ ಉದ್ಯಮಿ ವೈಶಾಕ್ ಗುರುವಾರ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಯುವ ಮುನ್ನ ವೈಶಾಕ್ ನಟಿಗೆ ಸಂದೇಶ ಕಳುಹಿಸಿದ್ದರು ಎನ್ನಲಾಗಿದೆ. ಪತಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ವೈಶಾಕ್ ಪತ್ನಿ ಮೇಘನಾ ಅವರು ಆರ್‌ಆರ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಟಿ ಕೃಷಿ ತಾಪಂಡ ಜೊತೆ ತನ್ನ ಪತಿ ಅಕ್ರಮ ಸಂಬಂಧ

ಕನ್ನಡ ನಟಿ ಕೃಷಿ ತಾಪಂಡ ಫ್ಲಾಟ್‌ನಲ್ಲಿ ಉದ್ಯಮಿ ವೈಶಾಕ್ ಆತ್ಮಹತ್ಯೆ; ತನಿಖೆ ಚುರುಕುಗೊಳಿಸಿದ ಪೊಲೀಸರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಸಕ್ತ ಸಾಲಿನಿಂದಲೇ ಜಾರಿ: 9ನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿ ‘ತುರ್ತು ಪರಿಸ್ಥಿತಿ’ ಪಾಠ!

(ನ್ಯೂಸ್‌ ಕಡಬ) newskadaba.com,  ಜೂ.25 : ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯು (NCERT) 1975ರ ರಾಷ್ಟ್ರೀಯ ತುರ್ತು ಪರಿಸ್ಥಿತಿಯ ಕುರಿತಾದ ಪ್ರತ್ಯೇಕ ಅಧ್ಯಾಯವನ್ನು ಮೊದಲ ಬಾರಿಗೆ 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಅಧಿಕೃತವಾಗಿ ಸೇರಿಸಿದೆ.ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (NEP 2020) ಅಡಿಯಲ್ಲಿ ಪರಿಷ್ಕರಿಸಲಾದ ಈ ಪಠ್ಯಪುಸ್ತಕಗಳು ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ (2026-27) ದೇಶಾದ್ಯಂತ ಜಾರಿಗೆ ಬರಲಿವೆ. ‘ಪ್ರಜಾಪ್ರಭುತ್ವ ರಾಜಕೀಯ-1’ ಪಠ್ಯಪುಸ್ತಕದ 5ನೇ ಅಧ್ಯಾಯದಲ್ಲಿ ತುರ್ತು ಪರಿಸ್ಥಿತಿಯನ್ನು ‘ಪ್ರಜಾಪ್ರಭುತ್ವಕ್ಕೆ ಎದುರಾದ ಸವಾಲು’ ಎಂದು

ಪ್ರಸಕ್ತ ಸಾಲಿನಿಂದಲೇ ಜಾರಿ: 9ನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿ ‘ತುರ್ತು ಪರಿಸ್ಥಿತಿ’ ಪಾಠ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹವಾಮಾನ ಇಲಾಖೆ ಎಚ್ಚರಿಕೆ: ದೇಶದ 17 ರಾಜ್ಯಗಳಲ್ಲಿ ಭಾರೀ ಮಳೆ, ಗುಡುಗು ಸಹಿತ ಬಿರುಗಾಳಿಯ ಮುನ್ಸೂಚನೆ!

(ನ್ಯೂಸ್‌ ಕಡಬ) newskadaba.com,  ಜೂ.25 : ನೈಋತ್ಯ ಮಾನ್ಸೂನ್ ಮತ್ತೊಮ್ಮೆ ವೇಗವಾಗಿ ಮುಂದುವರಿಯುತ್ತಿದೆ. ಮುಂಬೈನಲ್ಲಿ ಭಾರಿ ಮಳೆಯ ನಂತರ, ಮಾನ್ಸೂನ್ ಈಗ ಇತರ ರಾಜ್ಯಗಳನ್ನು ತಲುಪಿದೆ. ಪರಿಣಾಮವಾಗಿ, ಹವಾಮಾನ ಇಲಾಖೆಯು ಇಂದು ೧೭ ರಾಜ್ಯಗಳಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಬಗ್ಗೆ ಹೊಸ ಎಚ್ಚರಿಕೆ ನೀಡಲಾಗಿದೆ ಬಲವಾದ ಗುಡುಗು ಸಹಿತ ಮಳೆ ಮತ್ತು ಮಧ್ಯಮದಿಂದ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಈ ಸಮಯದಲ್ಲಿ ಕೆಲವು ರಾಜ್ಯಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಆದ್ದರಿಂದ, ಕರಾವಳಿ ಪ್ರದೇಶಗಳಲ್ಲಿನ

ಹವಾಮಾನ ಇಲಾಖೆ ಎಚ್ಚರಿಕೆ: ದೇಶದ 17 ರಾಜ್ಯಗಳಲ್ಲಿ ಭಾರೀ ಮಳೆ, ಗುಡುಗು ಸಹಿತ ಬಿರುಗಾಳಿಯ ಮುನ್ಸೂಚನೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶವ ಸಂಸ್ಕಾರದ ಹೆಸರಿನಲ್ಲೂ ಸೈಬರ್ ದೋಖಾ ನಕಲಿ ವೆಬ್‌ಸೈಟ್‌ಗಳ ಮೂಲಕ ಸಾರ್ವಜನಿಕರಿಗೆ ವಂಚನೆ

(ನ್ಯೂಸ್‌ ಕಡಬ) newskadaba.com,  ಜೂ.25 ಜನರ ದುಃಖ ಮತ್ತು ಅಸಹಾಯಕತೆಯನ್ನೇ ಬಂಡವಾಳ ಮಾಡಿಕೊಂಡಿರುವ ಸೈಬರ್ ಖದೀಮರು, ಬೆಂಗಳೂರಿನಲ್ಲಿ ಶವ ಸಂಸ್ಕಾರದ ಸ್ಲಾಟ್ ಬುಕ್ಕಿಂಗ್ ಹೆಸರಿನಲ್ಲಿ ಭಾರಿ ವಂಚನೆ ಎಸಗುತ್ತಿರುವುದು ಬೆಳಕಿಗೆ ಬಂದಿದೆ. ರಾಜಧಾನಿಯ ವಿದ್ಯುತ್ ಚಿತಾಗಾರಗಳಲ್ಲಿ ಅಂತ್ಯಸಂಸ್ಕಾರಕ್ಕಾಗಿ ಮುಂಗಡ ಸ್ಲಾಟ್ ಕಾಯ್ದಿರಿಸುವ ಅಧಿಕೃತ ವ್ಯವಸ್ಥೆಯನ್ನು ಹೋಲುವ ನಕಲಿ ವೆಬ್‌ಸೈಟ್‌ಗಳನ್ನು ಸೃಷ್ಟಿಸಿ ಈ ದೋಖಾ ಮಾಡಲಾಗುತ್ತಿದೆ. ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಚಿತಾಗಾರಗಳಲ್ಲಿ ಶವ ಸಂಸ್ಕಾರಕ್ಕೆ ಅಧಿಕೃತವಾಗಿ ಕೇವಲ ರೂ. 250 ಶುಲ್ಕ ನಿಗದಿಪಡಿಸಲಾಗಿದೆ. ಆದರೆ ವಂಚಕರು

ಶವ ಸಂಸ್ಕಾರದ ಹೆಸರಿನಲ್ಲೂ ಸೈಬರ್ ದೋಖಾ ನಕಲಿ ವೆಬ್‌ಸೈಟ್‌ಗಳ ಮೂಲಕ ಸಾರ್ವಜನಿಕರಿಗೆ ವಂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top