ಕರಾವಳಿ

ವಾರ್ತಾ ಮತ್ತು ಕ್ರೀಡಾ ಇಲಾಖೆಯ ನೂತನ ಆಯುಕ್ತರಾಗಿ ಎಂ.ಎನ್. ಅನುಚೇತ್ ಅಧಿಕಾರ ಗ್ರಹಣ

(ನ್ಯೂಸ್‌ ಕಡಬ) newskadaba.com,  ಜೂ.25 ಬೆಂಗಳೂರು: ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಂ.ಎನ್. ಅನುಚೇತ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಇದುವರೆಗೆ ಆಯುಕ್ತರಾಗಿದ್ದ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರು ಅನುಚೇತ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ವಾರ್ತಾ ಇಲಾಖೆಯೊಂದಿಗೆ ಯುವ ಜನ ಸೇವೆ ಹಾಗೂ ಕ್ರೀಡಾ ಇಲಾಖೆಯ ಆಯುಕ್ತರ ಹೆಚ್ಚುವರಿ ಜವಾಬ್ದಾರಿಯನ್ನೂ ಸರ್ಕಾರ ಇವರಿಗೆ ವಹಿಸಿದೆ. ಮೂಲತಃ ಕೋಲಾರ ಜಿಲ್ಲೆಯವರಾದ ಇವರು, 2006ರಲ್ಲಿ ಆರ್.ವಿ. ಇಂಜಿನಿಯರಿಂಗ್ ಕಾಲೇಜಿನಿಂದ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ […]

ವಾರ್ತಾ ಮತ್ತು ಕ್ರೀಡಾ ಇಲಾಖೆಯ ನೂತನ ಆಯುಕ್ತರಾಗಿ ಎಂ.ಎನ್. ಅನುಚೇತ್ ಅಧಿಕಾರ ಗ್ರಹಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ದೀರ್ಘಕಾಲದ LPC ಆರೋಪಿ ವಶಕ್ಕೆ

(ನ್ಯೂಸ್‌ ಕಡಬ) newskadaba.com,  ಜೂ.25: ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಹತ್ತು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಮಂಗಳೂರು ಉತ್ತರ ಠಾಣೆಯ ಪೊಲೀಸರು ಜೂನ್ 24ರಂದು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಂತಲ್ಪಾಡಿ ನಿವಾಸಿ ಪ್ರಸಾದ್ (33) ಬಂಧಿತ ಆರೋಪಿ.2016ರಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಐಪಿಸಿ ಸೆಕ್ಷನ್ 379ರ ಅಡಿಯಲ್ಲಿ ಕಳವು ಪ್ರಕರಣ (ಅಪರಾಧ ಸಂಖ್ಯೆ: 289/2016) ದಾಖಲಾಗಿತ್ತು. ಆರೋಪಿ ದೀರ್ಘಕಾಲ ಪತ್ತೆಯಾಗದ ಹಿನ್ನೆಲೆಯಲ್ಲಿ ನ್ಯಾಯಾಲಯವು ಇದನ್ನು

ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ದೀರ್ಘಕಾಲದ LPC ಆರೋಪಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

“ಶಿಕ್ಷಣದಲ್ಲಿ ಧರ್ಮ ಬೆರೆಸಿ ಮಕ್ಕಳ ದಾರಿ ತಪ್ಪಿಸಬೇಡಿ”: ಕೇಂದ್ರಕ್ಕೆ ಮಧು ಬಂಗಾರಪ್ಪ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,  ಜೂ.25 ಬೆಂಗಳೂರು: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ ಹೊರತಂದಿರುವ 6ನೇ ತರಗತಿಯ ಕನ್ನಡ ಪಠ್ಯಪುಸ್ತಕಕ್ಕೆ ಮಾಜಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದೊಂದಿಗೆ ಯಾವುದೇ ಪೂರ್ವ ಚರ್ಚೆ ನಡೆಸದೆ ಈ ಪುಸ್ತಕವನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ‘ಕೃಷ್ಣ’ ಎಂದು ಹೆಸರಿಡಲಾದ ಈ ಪಠ್ಯಪುಸ್ತಕದಲ್ಲಿ ಕನ್ನಡದ ವೈಚಾರಿಕ ಪರಂಪರೆ, ಪ್ರಾದೇಶಿಕ ಜೀವನಶೈಲಿ ಹಾಗೂ ಕರಾವಳಿ, ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೆ ಮೈಸೂರು

“ಶಿಕ್ಷಣದಲ್ಲಿ ಧರ್ಮ ಬೆರೆಸಿ ಮಕ್ಕಳ ದಾರಿ ತಪ್ಪಿಸಬೇಡಿ”: ಕೇಂದ್ರಕ್ಕೆ ಮಧು ಬಂಗಾರಪ್ಪ ಎಚ್ಚರಿಕೆ Read More »

ಕರಾವಳಿ

ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ದಾಖಲೆ ಕಾಣಿಕೆ: 21 ದಿನಗಳಲ್ಲೇ ₹3.72 ಕೋಟಿ ಸಂಗ್ರಹಿಸಿದ ಭಕ್ತಸಾಗರ

(ನ್ಯೂಸ್‌ ಕಡಬ) newskadaba.com,  ಜೂ.25 :ಕಲಿಯುಗ ಕಾಮಧೇನು ಎಂದೇ ಪ್ರಸಿದ್ಧವಾಗಿರುವ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಜೂನ್ ತಿಂಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದೆ. ಕಳೆದ 21 ದಿನಗಳಲ್ಲಿ ಒಟ್ಟು 3.72 ಕೋಟಿ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ನೋಟುಗಳು: ₹3,61,40,030 ನಾಣ್ಯಗಳು: ₹11,02,500 ಚಿನ್ನ: 67 ಗ್ರಾಂ ಬೆಳ್ಳಿ: 511 ಗ್ರಾಂ ಮಠದ ಅಧಿಕಾರಿಗಳು, ಮುಜರಾಯಿ ಇಲಾಖೆಯ ಅಧಿಕಾರಿಗಳು, ನೂರಾರು ಸಿಬ್ಬಂದಿ ಹಾಗೂ ಕರಸೇವಕರ ಸಮ್ಮುಖದಲ್ಲಿ ಈ ಹುಂಡಿ ಎಣಿಕೆ ಕಾರ್ಯ ಯಶಸ್ವಿಯಾಗಿ ಜರುಗಿದೆ.

ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ದಾಖಲೆ ಕಾಣಿಕೆ: 21 ದಿನಗಳಲ್ಲೇ ₹3.72 ಕೋಟಿ ಸಂಗ್ರಹಿಸಿದ ಭಕ್ತಸಾಗರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಇಬ್ಬರು ಬಾಲಕರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಜೂ.25 ಬೆಳ್ತಂಗಡಿ: ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಮುಖದ್ದಮೆ ದಾಖಲಾಗಿದೆ. ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಈ ಲೈಂಗಿಕ ದೌರ್ಜನ್ಯವು 2023ರಲ್ಲಿ ನಡೆದಿದೆ. ಇಬ್ಬರು ಅಪ್ರಾಪ್ತ ಬಾಲಕರು ಜೊತೆಗೂಡಿ ಬಾಲಕಿಯ ಮೇಲೆ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದೆ. ಆದರೆ, ಈ ವಿಷಯವು ಸಂತ್ರಸ್ತ ಬಾಲಕಿಯ ಮನೆಯವರಿಗೆ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಇಬ್ಬರು ಬಾಲಕರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಚಿತ 5G ಡೇಟಾ ಸೇವೆಗೆ ಶೀಘ್ರದಲ್ಲೇ ಬ್ರೇಕ್? ಗ್ರಾಹಕರಿಗೆ ಬಿಗ್ ಶಾಕ್!

(ನ್ಯೂಸ್‌ ಕಡಬ) newskadaba.com,  ಜೂ.25 ಜಿಯೋ, ಏರ್‌ಟೆಲ್ ಮತ್ತು ವೊಡಾಫೋನ್-ಐಡಿಯಾ ಸಂಸ್ಥೆಗಳು ಗ್ರಾಹಕರಿಗೆ ನೀಡುತ್ತಿರುವ ಉಚಿತ ಅನ್‌ಲಿಮಿಟೆಡ್ 5G ಡೇಟಾ ಸೇವೆಯನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಮಾರುಕಟ್ಟೆ ವಿಶ್ಲೇಷಕ ಸಂಸ್ಥೆ ಮೋತಿಲಾಲ್ ಓಸ್ವಾಲ್ ಸಲಹೆ ನೀಡಿದೆ. ಕೇವಲ ರೀಚಾರ್ಜ್ ಪ್ಲಾನ್‌ಗಳ ಬೆಲೆ ಏರಿಕೆ ಮಾಡುವುದರಿಂದ ಕಂಪನಿಗಳ ಆದಾಯ (ARPU) ಹೆಚ್ಚುತ್ತಿಲ್ಲ. ನೆಟ್‌ವರ್ಕ್‌ನಲ್ಲಿ ಹೆಚ್ಚುತ್ತಿರುವ ಡೇಟಾ ಬಳಕೆಯಿಂದ ಲಾಭ ಗಳಿಸಬೇಕಾದರೆ ಉಚಿತ ಕೊಡುಗೆಗಳನ್ನು ನಿಲ್ಲಿಸುವುದು ಅನಿವಾರ್ಯ ಎಂದು ವರದಿ ಹೇಳಿದೆ. 2025-26ರ ಹಣಕಾಸು ವರ್ಷದಲ್ಲಿ ದೇಶದ ಒಟ್ಟಾರೆ ಡೇಟಾ

ಉಚಿತ 5G ಡೇಟಾ ಸೇವೆಗೆ ಶೀಘ್ರದಲ್ಲೇ ಬ್ರೇಕ್? ಗ್ರಾಹಕರಿಗೆ ಬಿಗ್ ಶಾಕ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿ.ಸಿ.ರೋಡ್‌ನಲ್ಲಿ ಟ್ರಾಫಿಕ್ ಪೊಲೀಸರ ದಿಢೀರ್ ಕಾರ್ಯಾಚರಣೆ: ನಿಯಮ ಉಲ್ಲಂಘಿಸಿದ 25 ವಾಹನಗಳ ವಿರುದ್ಧ ಪ್ರಕರಣ

(ನ್ಯೂಸ್‌ ಕಡಬ) newskadaba.com,  ಜೂ.25  ಬಂಟ್ವಾಳ: ಬಿ.ಸಿ.ರೋಡಿನ ಬಸ್ ನಿಲ್ದಾಣದ ಬಳಿ ಸಂಚಾರಕ್ಕೆ ಅಡಚಣೆ ಉಂಟುಮಾಡುತ್ತಿದ್ದ ವಾಹನ ಸವಾರರ ವಿರುದ್ಧ ಬಂಟ್ವಾಳ ಟ್ರಾಫಿಕ್ ಎಸ್.ಐ. ಆದರ್ಶ್ ನೇತೃತ್ವದ ಪೊಲೀಸ್ ತಂಡ ದಿಢೀರ್ ಕಾರ್ಯಾಚರಣೆ ನಡೆಸಿದೆ. ನಿಯಮ ಉಲ್ಲಂಘಿಸಿದ ಸವಾರರಿಗೆ ದಂಡ ವಿಧಿಸುವುದರ ಜೊತೆಗೆ ಬಸ್ ಹಾಗೂ ರಿಕ್ಷಾ ಚಾಲಕರಿಗೆ ಕಠಿಣ ಎಚ್ಚರಿಕೆ ನೀಡಲಾಗಿದೆ. ಗ್ರಾಮೀಣ ಭಾಗದ ಖಾಸಗಿ ಬಸ್ ಮತ್ತು ರಿಕ್ಷಾಗಳು ಅಡ್ಡಾದಿಡ್ಡಿ ನಿಂತು ಟ್ರಾಫಿಕ್ ಕಿರಿಕಿರಿ ಉಂಟುಮಾಡುತ್ತಿರುವ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ, ಪೊಲೀಸರು ಸ್ವತಃ ಫೀಲ್ಡಿಗಿಳಿದು

ಬಿ.ಸಿ.ರೋಡ್‌ನಲ್ಲಿ ಟ್ರಾಫಿಕ್ ಪೊಲೀಸರ ದಿಢೀರ್ ಕಾರ್ಯಾಚರಣೆ: ನಿಯಮ ಉಲ್ಲಂಘಿಸಿದ 25 ವಾಹನಗಳ ವಿರುದ್ಧ ಪ್ರಕರಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರನ್‌ವೇನಲ್ಲಿ ಕೇವಲ 200 ಮೀಟರ್ ಅಂತರದಲ್ಲಿ ನಿಂತ ವಿಮಾನಗಳು ಅಹಮದಾಬಾದ್‌ ಏರ್‌ಪೋರ್ಟ್‌ನಲ್ಲಿ ಕೂದಲೆಳೆಯಲ್ಲಿ ತಪ್ಪಿದ ಮಹಾ ದುರಂತ!

(ನ್ಯೂಸ್‌ ಕಡಬ) newskadaba.com,  ಜೂ.25  ಗುಜರಾತ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಜೆ ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನಗಳು ಮುಖಾಮುಖಿಯಾಗುವುದರಲ್ಲಿದ್ದ ಭಾರೀ ದುರಂತವೊಂದು ಏರ್ ಟ್ರಾಫಿಕ್ ಕಂಟ್ರೋಲ್ ಅಧಿಕಾರಿಗಳ ಜಾಗರೂಕತೆಯಿಂದ ತಪ್ಪಿದೆ. ರನ್‌ವೇಯಲ್ಲಿ ಕೇವಲ 200 ಮೀಟರ್ ಅಂತರದಲ್ಲಿ ವಿಮಾನಗಳು ನಿಂತಿದ್ದರಿಂದ ನೂರಾರು ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.ಮುಂಬೈನಿಂದ ಅಹಮದಾಬಾದ್‌ಗೆ ಬಂದಿಳಿದ ಏರ್ ಇಂಡಿಯಾ ವಿಮಾನ (AI-2493) ಪಾರ್ಕಿಂಗ್ ಬೇ ಕಡೆಗೆ ತೆರಳುವಾಗ ಪೈಲಟ್ ಮಾಡಿದ ತಪ್ಪು ತಿರುವಿನಿಂದಾಗಿ ಸಕ್ರಿಯ ಟ್ಯಾಕ್ಸಿವೇ ಪ್ರವೇಶಿಸಿತು. ಅದೇ

ರನ್‌ವೇನಲ್ಲಿ ಕೇವಲ 200 ಮೀಟರ್ ಅಂತರದಲ್ಲಿ ನಿಂತ ವಿಮಾನಗಳು ಅಹಮದಾಬಾದ್‌ ಏರ್‌ಪೋರ್ಟ್‌ನಲ್ಲಿ ಕೂದಲೆಳೆಯಲ್ಲಿ ತಪ್ಪಿದ ಮಹಾ ದುರಂತ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಸ್ಕೂಟಿ ಬೆಂಕಿ ಅವಘಡದಲ್ಲಿ ತೀವ್ರ ಗಾಯಗೊಂಡಿದ್ದ 7 ವರ್ಷದ ಬಾಲಕ ಚಿಕಿತ್ಸೆ ಫಲಿಸದೆ ಮೃತ್ಯು

(ನ್ಯೂಸ್‌ ಕಡಬ) newskadaba.com,  ಜೂ.25  ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಜೂನ್ 12ರಂದು ಸಂಭವಿಸಿದ ಸ್ಕೂಟಿ ಬೆಂಕಿ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿದ್ದ 7 ವರ್ಷದ ಬಾಲಕ  ಚಿಕಿತ್ಸೆ ಫಲಿಸದೆ ಬುಧವಾರ ಮೃತಪಟ್ಟಿದ್ದಾನೆ.ಮೃತ ಬಾಲಕ ಬೆಳಾಲು ನಿವಾಸಿ, ನಿವೃತ್ತ ಯೋಧ ಮೋಹನ್ ಗೌಡ ಕಾಡಂಡ ಅವರ ಪುತ್ರ ಹಾಗೂ ಉಜಿರೆಯ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿದ್ದನು. ತಂದೆ ಮೋಹನ್ ಗೌಡ ಅವರು ಮಗ ದಿಯಾನ್‌ನನ್ನು ಸ್ಕೂಟಿಯಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ತಾಂತ್ರಿಕ ದೋಷದಿಂದಾಗಿ ವಾಹನಕ್ಕೆ ದಿಢೀರ್ ಬೆಂಕಿ

ಬೆಳ್ತಂಗಡಿ: ಸ್ಕೂಟಿ ಬೆಂಕಿ ಅವಘಡದಲ್ಲಿ ತೀವ್ರ ಗಾಯಗೊಂಡಿದ್ದ 7 ವರ್ಷದ ಬಾಲಕ ಚಿಕಿತ್ಸೆ ಫಲಿಸದೆ ಮೃತ್ಯು Read More »

ಕರಾವಳಿ

ತುರ್ತು ಪರಿಸ್ಥಿತಿ ಸಂವಿಧಾನದ ಮೇಲಿನ ನೇರ ದಾಳಿ: ಪ್ರಧಾನಿ ಮೋದಿ ಕಳವಳ

(ನ್ಯೂಸ್‌ ಕಡಬ) newskadaba.com,  ಜೂ.25: 1975ರಲ್ಲಿ ದೇಶದಲ್ಲಿ ಹೇರಲಾಗಿದ್ದ ತುರ್ತು ಪರಿಸ್ಥಿತಿಯು ಭಾರತದ ಸಂವಿಧಾನದ ಮೇಲಿನ ನೇರ ದಾಳಿಯಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಜೂನ್ 25ರ ಕರಾಳ ದಿನದ ನೆನಪಿಗಾಗಿ ಆಚರಿಸಲಾಗುತ್ತಿರುವ ‘ಸಂವಿಧಾನ ಹತ್ಯಾ ದಿವಸ್’ ಅಂಗವಾಗಿ ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ಅವರು ಪೋಸ್ಟ್ ಹಂಚಿಕೊಂಡಿದ್ದಾರೆ. ತುರ್ತು ಪರಿಸ್ಥಿತಿಯನ್ನು ಭಾರತದ ಇತಿಹಾಸದ ಅತ್ಯಂತ ಕರಾಳ ಅಧ್ಯಾಯ ಎಂದು ಬಣ್ಣಿಸಿದ ಪ್ರಧಾನಿ, ಆ ಸಂದರ್ಭದಲ್ಲಿ ನಾಗರಿಕರ ಮೂಲಭೂತ ಹಕ್ಕುಗಳ ಅಮಾನತು, ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ

ತುರ್ತು ಪರಿಸ್ಥಿತಿ ಸಂವಿಧಾನದ ಮೇಲಿನ ನೇರ ದಾಳಿ: ಪ್ರಧಾನಿ ಮೋದಿ ಕಳವಳ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top