ಕರಾವಳಿ

ಮಂಗಳೂರು ಎಕ್ಕೂರು ರೈಲ್ವೆ ಮೇಲ್ಸೇತುವೆ ಬಳಿ ಅಪಘಾತ: ಎಸಿ ಮೆಕ್ಯಾನಿಕ್ ಸುಧೀಶ್ ನಿಧನ

(ನ್ಯೂಸ್‌ ಕಡಬ) newskadaba.com,  ಜೂ.22  ಮಂಗಳೂರು: ಚಲಿಸುತ್ತಿದ್ದ ಲಾರಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟ ಘಟನೆ ಜೂನ್ 21ರ ಭಾನುವಾರ ಬೆಳಿಗ್ಗೆ ಇಲ್ಲಿನ ಎಕ್ಕೂರು ರಾಷ್ಟ್ರೀಯ ಹೆದ್ದಾರಿ 66ರ ರೈಲ್ವೆ ಮೇಲ್ಸೇತುವೆಯ ಮೇಲೆ ಸಂಭವಿಸಿದೆ. ಮೃತರನ್ನು ಮಂಜೇಶ್ವರದ ಪಾತೂರಿನ ನಿವಾಸಿ, ಎಸಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಸುಧೀಶ್ ಸಿ.ಕೆ. (26) ಎಂದು ಗುರುತಿಸಲಾಗಿದೆ. ಅವರು ಮನೆಯಿಂದ ಕೆಲಸದ ನಿಮಿತ್ತ ಮಂಗಳೂರು ನಗರಕ್ಕೆ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ.ಮೇಲ್ಸೇತುವೆಯ ಮೇಲೆ ಚಲಿಸುತ್ತಿದ್ದ ಲಾರಿಗೆ […]

ಮಂಗಳೂರು ಎಕ್ಕೂರು ರೈಲ್ವೆ ಮೇಲ್ಸೇತುವೆ ಬಳಿ ಅಪಘಾತ: ಎಸಿ ಮೆಕ್ಯಾನಿಕ್ ಸುಧೀಶ್ ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಡ್ಪಿನಂಗಡಿ:ಎಸ್‌ಡಿಪಿಐ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com,  ಜೂ.22   ಪಡ್ಪಿನಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ 18 ನೇ ವರ್ಷದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಎಸ್‌ಡಿಪಿಐ ಮುಚ್ಚಿಲ ಬ್ರಾಂಚ್ ಸಮಿತಿ ವತಿಯಿಂದ ಪಡ್ಪಿನಂಗಡಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು ಮುಚ್ಚಿಲ ಬ್ರಾಂಚ್ ಅಧ್ಯಕ್ಷ  ಝುಬೈರ್ ಮುಚ್ಚಿಲ ಧ್ವಜಾರೋಹಣಗೈದರು.ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕಾರ್ಯದರ್ಶಿ ಶರೀಫ್ ‌ನಿಂತಿಕಲ್ ಸಂದೇಶ ಭಾಷಣ ಮಾಡಿದರು.ಇದೇ ಸಂದರ್ಭದಲ್ಲಿ ಶನಿವಾರ ಸಂಜೆ ಮುರುಳ್ಯದಲ್ಲಿ ಕೆರೆಗೆ ಬಿದ್ದು ಮೃತಪಟ್ಟ ವೆಲ್ಡರ್ ವಸಂತ ರವರ ಮಕ್ಕಳ ಸಂತಾಪ ಸೂಚಕವಾಗಿ ಒಂದು ನಿಮಿಷ ಮೌನ

ಪಡ್ಪಿನಂಗಡಿ:ಎಸ್‌ಡಿಪಿಐ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೋಲ್ಕತ್ತಾದಲ್ಲಿ ಪ್ರಧಾನಿ ಮೋದಿ ಅವರಿಂದ ಸ್ವದೇಶಿ ನಿರ್ಮಿತ 3 ಪ್ರಮುಖ ಯುದ್ಧನೌಕೆಗಳು ಲೋಕಾರ್ಪಣೆ

(ನ್ಯೂಸ್‌ ಕಡಬ) newskadaba.com,  ಜೂ.22   ಭಾರತೀಯ ನೌಕಾಪಡೆಗೆ ಮತ್ತಷ್ಟು ಸ್ವದೇಶಿ ಬಲ ಬಂದಿದೆ. ಸ್ವದೇಶಿ ನಿರ್ಮಿತ ಐಎನ್‌ಎಸ್ ದುನಗಿರಿ, ಸಂನ್ಶೋಧಕ್, ಅಗ್ರಾಯ್ ಯುದ್ಧನೌಕೆಗಳನ್ನು ಲೋಕಾರ್ಪಣೆ ಮಾಡಲಾಗಿದೆ. ‘ಸ್ಟೆಲ್ತ್ ಫ್ರಿಗೇಟ್ ದುನಗಿರಿ’, ದೊಡ್ಡ ಸಮೀಕ್ಷಾ ಹಡಗು ಸಂಶೋಧಕ ‘ಸನ್ಶೋಧಕ್’ ಹಾಗೂ ಜಲಾಂತರ್ಗಾಮಿ ವಿರೋಧಿ ಅಲ್ಪ ಆಳದ ಯುದ್ಧನೌಕೆಯಾಗಿ ‘ಅಗ್ರಾಯ್’ ರಕ್ಷಣೆಗೆ ನಿಲ್ಲಲಿವೆ… ಪ್ರಧಾನಿ ನರೇಂದ್ರ ಮೋದಿ ಅವರು ಕೋಲ್ಕತ್ತಾದ ಶ್ಯಾಮಪ್ರಸಾದ್ ಮುಖರ್ಜಿ ಬಂದರಿನಲ್ಲಿ ಸ್ವದೇಶಿ ತಂತ್ರಜ್ಞಾನದಿAದ ನಿರ್ಮಿಸಲಾದ ಈ ನೌಕೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು.ಅಗ್ರಾಯ್ ಯುದ್ಧ ನೌಕೆ ಸಮುದ್ರ ಯುದ್ಧ,

ಕೋಲ್ಕತ್ತಾದಲ್ಲಿ ಪ್ರಧಾನಿ ಮೋದಿ ಅವರಿಂದ ಸ್ವದೇಶಿ ನಿರ್ಮಿತ 3 ಪ್ರಮುಖ ಯುದ್ಧನೌಕೆಗಳು ಲೋಕಾರ್ಪಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ದಿಢೀರ್ ಏರಿಕೆ ಆಭರಣ ಚಿನ್ನದ ದರವೂ ಕೊಂಚ ಪ್ರಗತಿ

(ನ್ಯೂಸ್‌ ಕಡಬ) newskadaba.com,  ಜೂ.22  ಜೂನ್ 22, 2026ರ ಚಿನ್ನ ಮತ್ತು ಬೆಳ್ಳಿ ದರದ ಪ್ರಮುಖ ಮುಖ್ಯಾಂಶಗಳು ಇಲ್ಲಿವೆ: ಚಿನ್ನದ ದರ ಏರಿಕೆ ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ): * 1 ಗ್ರಾಂ ಬೆಲೆ: 14,651 ರೂ. (43 ರೂ. ಏರಿಕೆ) ಗ್ರಾಂ ಬೆಲೆ: 1,46,510 ರೂ. (430 ರೂ. ಏರಿಕೆ),22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): * 1 ಗ್ರಾಂ ಬೆಲೆ: 13,430 ರೂ. (40 ರೂ. ಏರಿಕೆ) 10 ಗ್ರಾಂ ಬೆಲೆ: 1,34,300 ರೂ.

ಚಿನ್ನದ ದರದಲ್ಲಿ ದಿಢೀರ್ ಏರಿಕೆ ಆಭರಣ ಚಿನ್ನದ ದರವೂ ಕೊಂಚ ಪ್ರಗತಿ Read More »

ಕರಾವಳಿ

ದೇಶಾದ್ಯಂತ ನೀಟ್ ಪರೀಕ್ಷೆಯದ್ದೇ ಸದ್ದು ವಿದ್ಯಾರ್ಥಿಗಳಿಗಾಗಿ 45 ನಿಮಿಷ ಪ್ರಯಾಣ ಮುಂದೂಡಿದ ಪ್ರಧಾನಿ ಕೇಂದ್ರಗಳಲ್ಲಿ ಆಕ್ಷೇಪ-ಆರೋಪಗಳ ಹಾವಳಿ

(ನ್ಯೂಸ್‌ ಕಡಬ) newskadaba.com,  ಜೂ.22 ನರೇಂದ್ರ ಮೋದಿ ಅವರು ರವಿವಾರ ಕೋಲ್ಕತ್ತಾದಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬಳಿಕ ತಕ್ಷಣವೇ ತಮ್ಮ ಮನೆಗೆ ಹೋಗದೇ 45 ನಿಮಿಷ ಏರ್‌ಪೋರ್ಟಲ್ಲೇ ಕಾದ ಪ್ರಸಂಗ ನಡೆದಿದೆ. ಇದಕ್ಕೆ ಕಾರಣ ಮಧ್ಯಾಹ್ನ 2 ಗಂಟೆಗೆ ಆರಂಭವಾಗಬೇಕಿದ್ದ ನೀಟ್‌ ಪರೀಕ್ಷೆ.ಕೋಲ್ಕತಾದಿಂದ ಮಧ್ಯಾಹ್ನ 1:15ರ ಸುಮಾರಿಗೆ ದೆಹಲಿ ವಿಮಾನ ನಿಲ್ದಾಣವನ್ನು ತಲುಪಿದ ಮೋದಿ ತಕ್ಷಣ ಅಲ್ಲಿಂದ ತಮ್ಮ ನಿವಾಸದತ್ತ ಹೊರಡಲಿಲ್ಲ. ಏಕೆಂದರೆ ನೀಟ್ ಪರೀಕ್ಷೆ 2 ಗಂಟೆಗೆ ಆರಂಭವಾಗಬೇಕಿತ್ತು. ನೀಟ್‌ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು

ದೇಶಾದ್ಯಂತ ನೀಟ್ ಪರೀಕ್ಷೆಯದ್ದೇ ಸದ್ದು ವಿದ್ಯಾರ್ಥಿಗಳಿಗಾಗಿ 45 ನಿಮಿಷ ಪ್ರಯಾಣ ಮುಂದೂಡಿದ ಪ್ರಧಾನಿ ಕೇಂದ್ರಗಳಲ್ಲಿ ಆಕ್ಷೇಪ-ಆರೋಪಗಳ ಹಾವಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಡುಬಿದ್ರಿಯಲ್ಲಿ ತಂಬಾಕು ನಿಯಂತ್ರಣ ಜಂಟಿ ಕಾರ್ಯಾಚರಣೆ ನಿಯಮ ಮೀರಿದ 44 ಮಂದಿಗೆ ದಂಡದ ಬಿಸಿ!

(ನ್ಯೂಸ್‌ ಕಡಬ) newskadaba.com,  ಜೂ.22 ಉಡುಪಿ: ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ (ಕೋಟ್ಪಾ) 2003 ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ, ಉಡುಪಿ ತಾಲೂಕು ಆರೋಗ್ಯಾಧಿಕಾರಿಗಳ ನೇತೃತ್ವದ ವಿಶೇಷ ತಂಡವು ಇತ್ತೀಚೆಗೆ ಕಾಪು ತಾಲೂಕಿನಾದ್ಯಂತ ಭರ್ಜರಿ ದಾಳಿ ನಡೆಸಿದೆ. ಅಧಿಕಾರಿಗಳು ಕಾಪು ತಾಲೂಕಿನ ಪಡುಬಿದ್ರಿ ಪಟ್ಟಣ ಮತ್ತು ಬಸ್ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಂಬಾಕು ಮಾರಾಟ ಮಾಡುವ ಅಂಗಡಿಗಳು, ಹೋಟೆಲ್‌ಗಳು, ಬಾರ್ ಹಾಗೂ ರೆಸ್ಟೋರೆಂಟ್‌ಗಳನ್ನು ಗುರಿಯಾಗಿಸಿಕೊಂಡು ಈ ಕಾರ್ಯಾಚರಣೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ನಿಯಮ ಉಲ್ಲಂಘಿಸಿದವರ

ಪಡುಬಿದ್ರಿಯಲ್ಲಿ ತಂಬಾಕು ನಿಯಂತ್ರಣ ಜಂಟಿ ಕಾರ್ಯಾಚರಣೆ ನಿಯಮ ಮೀರಿದ 44 ಮಂದಿಗೆ ದಂಡದ ಬಿಸಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಪತಿ, ಪತ್ನಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

(ನ್ಯೂಸ್ ಕಡಬ) newskadaba.com ಕಡಬ, ಜೂ.20. ಪತ್ನಿಯನ್ನು ಕೊಂದು ಪತಿ‌ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶನಿವಾರ ಅಪರಾಹ್ನ ಕಡಬ ಠಾಣಾ ವ್ಯಾಪ್ತಿಯ ಆಲಂಕಾರು ಎಂಬಲ್ಲಿ ನಡೆದಿದೆ. ಆಲಂಕಾರು ಪೇಟೆಯಲ್ಲಿ ಹೋಟೆಲ್ ನಡೆಸುತ್ತಿದ್ದ ಮೂಲತಃ ಕಾರ್ಕಳ ಬಜಗೋಳಿ ನಿವಾಸಿ ದಿನೇಶ್ ಹಾಗೂ ಸಿದ್ದಕಟ್ಟೆಯ ಸಂಗೀತಾ ದಂಪತಿಯು ಆಲಂಕಾರು ಕಜೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಶನಿವಾರದಂದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪತ್ನಿಯನ್ನು ಕೊಂದು ಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು,

ಕಡಬ: ಪತಿ, ಪತ್ನಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಧೈರ್ಯವಿದ್ದರೆ ಕಾಂಗ್ರೆಸ್‌ಗೆ ಹೋಗಿ, ಬೆನ್ನಿಗೆ ಇರಿಯಬೇಡಿ: ಅಡ್ಡ ಮತದಾನ ಮಾಡಿದ ಶಾಸಕರಿಗೆ ಹೆಚ್.ಡಿ. ಕುಮಾರಸ್ವಾಮಿ ನೇರ ಎಚ್ಚರಿಕೆ!

(ನ್ಯೂಸ್‌ ಕಡಬ) newskadaba.com,ಜೂ.20 ಬೆಂಗಳೂರು: ಪರಿಷತ್ ಚುನಾವಣೆಯಲ್ಲಿ ಪಕ್ಷದ ನಿಯಮ ಮೀರಿ ಅಡ್ಡ ಮತದಾನ ಮಾಡಿದ ಸ್ವಪಕ್ಷೀಯ ಶಾಸಕರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಮ್ಮ ಪಕ್ಷದಲ್ಲಿ ಭವಿಷ್ಯವಿಲ್ಲ ಎಂದು ಅನಿಸಿದರೆ ಧೈರ್ಯವಾಗಿ ಕಾಂಗ್ರೆಸ್‌ಗೆ ಹೋಗಿ, ಆದರೆ ಈ ರೀತಿ ಬೆನ್ನಿಗೆ ಇರಿಯುವ ಕೆಲಸ ಮಾಡಬೇಡಿ” ಎಂದು ನೇರ ಎಚ್ಚರಿಕೆ ನೀಡಿದ್ದಾರೆ. ಅಡ್ಡ ಮತದಾನ ಮಾಡಿದವರನ್ನು ಪತ್ತೆ ಹಚ್ಚಲು ಬಿಜೆಪಿ ಈಗಾಗಲೇ ಸಿ.ಟಿ. ರವಿ

ಧೈರ್ಯವಿದ್ದರೆ ಕಾಂಗ್ರೆಸ್‌ಗೆ ಹೋಗಿ, ಬೆನ್ನಿಗೆ ಇರಿಯಬೇಡಿ: ಅಡ್ಡ ಮತದಾನ ಮಾಡಿದ ಶಾಸಕರಿಗೆ ಹೆಚ್.ಡಿ. ಕುಮಾರಸ್ವಾಮಿ ನೇರ ಎಚ್ಚರಿಕೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗ್ರಾಹಕರಿಗೆ ಶಾಕ್: ಶನಿವಾರ ಮತ್ತೆ ಗಗನಕ್ಕೇರಿದ ಚಿನ್ನದ ಬೆಲೆ; ಬೆಳ್ಳಿ ದರ ಸ್ಥಿರ!

(ನ್ಯೂಸ್‌ ಕಡಬ) newskadaba.com,ಜೂ.20 : ಶುಕ್ರವಾರ ಅಲ್ಪ ಪ್ರಮಾಣದಲ್ಲಿ ಇಳಿಕೆ ಕಂಡಿದ್ದ ಚಿನ್ನದ ಬೆಲೆ, ಶನಿವಾರ ಮತ್ತೆ ಭಾರಿ ಏರಿಕೆ ಕಾಣುವ ಮೂಲಕ ಗ್ರಾಹಕರಿಗೆ ಶಾಕ್ ನೀಡಿದೆ. 22 ಕ್ಯಾರೆಟ್ ಚಿನ್ನ: ಪ್ರತಿ ಗ್ರಾಂಗೆ ₹20 ಏರಿಕೆಯಾಗಿದ್ದು, ಪ್ರಸ್ತುತ ₹13,390 ತಲುಪಿದೆ. (10 ಗ್ರಾಂಗೆ ₹1,33,900) 24 ಕ್ಯಾರೆಟ್ ಚಿನ್ನ: ಪ್ರತಿ ಗ್ರಾಂಗೆ ₹22 ಹೆಚ್ಚಳವಾಗಿದ್ದು, ಪ್ರಸ್ತುತ ₹14,608 ತಲುಪಿದೆ. (10 ಗ್ರಾಂಗೆ ₹1,46,080) ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದ್ದರೂ, ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಬೆಂಗಳೂರಿನಲ್ಲಿ

ಗ್ರಾಹಕರಿಗೆ ಶಾಕ್: ಶನಿವಾರ ಮತ್ತೆ ಗಗನಕ್ಕೇರಿದ ಚಿನ್ನದ ಬೆಲೆ; ಬೆಳ್ಳಿ ದರ ಸ್ಥಿರ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೇತ್ರಾವತಿ ನದಿಯ ನಡುವೆ ಹಚ್ಚ ಹಸಿರಿನ ಬೆಟ್ಟದ ಮೇಲಿದೆ ಈ ಸುಂದರ ಕ್ಷೇತ್ರ ಇದರ ಇತಿಹಾಸ ನಿಮಗೊತ್ತೇ?

(ನ್ಯೂಸ್‌ ಕಡಬ) newskadaba.com,ಜೂ.20 : 3 ಸುತ್ತಲೂ ಹರಿಯುವ ನೇತ್ರಾವತಿ ನದಿಯ ನಡುವೆ, ಹಚ್ಚ ಹಸಿರಿನ ಬೆಟ್ಟದ ತುದಿಯಲ್ಲಿ ಕಂಗೊಳಿಸುತ್ತಿರುವ ಮಂಗಳೂರು ತಾಲೂಕಿನ ಇನ್ನೋಳಿ ಸೋಮನಾಥೇಶ್ವರ ದುರ್ಗಾಪರಮೇಶ್ವರಿ ಕ್ಷೇತ್ರ ಭಕ್ತರು ಹಾಗೂ ಪ್ರಕೃತಿ ಪ್ರಿಯರ ಪ್ರಮುಖ ಆಕರ್ಷಣೆಯಾಗಿದೆ. ಧಾರ್ಮಿಕ ಮಹತ್ವದೊಂದಿಗೆ ನೈಸರ್ಗಿಕ ಸೌಂದರ್ಯವನ್ನೂ ಹೊಂದಿರುವ ಈ ಕ್ಷೇತ್ರಕ್ಕೆ ಸುಮಾರು 2,000 ವರ್ಷಗಳ ಸುದೀರ್ಘ ಇತಿಹಾಸವಿದೆ. ಟಿಪ್ಪು ಸುಲ್ತಾನನ ಕಾಲದ ಫಿರಂಗಿ ದಾಳಿಯಿಂದ ಈ ಕ್ಷೇತ್ರ ಹಾನಿಗೊಳಗಾಗಿತ್ತು. ಫಿರಂಗಿ ಸಿಡಿಸಿದ ಆ ಸ್ಥಳವೇ ಇಂದು ‘ಪರಂಗಿಪೇಟೆ’ ಎಂದು ಪ್ರಸಿದ್ಧಿಯಾಗಿದೆ.ದೀರ್ಘಕಾಲ

ನೇತ್ರಾವತಿ ನದಿಯ ನಡುವೆ ಹಚ್ಚ ಹಸಿರಿನ ಬೆಟ್ಟದ ಮೇಲಿದೆ ಈ ಸುಂದರ ಕ್ಷೇತ್ರ ಇದರ ಇತಿಹಾಸ ನಿಮಗೊತ್ತೇ? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top