ಮಂಗಳೂರು ಎಕ್ಕೂರು ರೈಲ್ವೆ ಮೇಲ್ಸೇತುವೆ ಬಳಿ ಅಪಘಾತ: ಎಸಿ ಮೆಕ್ಯಾನಿಕ್ ಸುಧೀಶ್ ನಿಧನ
(ನ್ಯೂಸ್ ಕಡಬ) newskadaba.com, ಜೂ.22 ಮಂಗಳೂರು: ಚಲಿಸುತ್ತಿದ್ದ ಲಾರಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟ ಘಟನೆ ಜೂನ್ 21ರ ಭಾನುವಾರ ಬೆಳಿಗ್ಗೆ ಇಲ್ಲಿನ ಎಕ್ಕೂರು ರಾಷ್ಟ್ರೀಯ ಹೆದ್ದಾರಿ 66ರ ರೈಲ್ವೆ ಮೇಲ್ಸೇತುವೆಯ ಮೇಲೆ ಸಂಭವಿಸಿದೆ. ಮೃತರನ್ನು ಮಂಜೇಶ್ವರದ ಪಾತೂರಿನ ನಿವಾಸಿ, ಎಸಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಸುಧೀಶ್ ಸಿ.ಕೆ. (26) ಎಂದು ಗುರುತಿಸಲಾಗಿದೆ. ಅವರು ಮನೆಯಿಂದ ಕೆಲಸದ ನಿಮಿತ್ತ ಮಂಗಳೂರು ನಗರಕ್ಕೆ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ.ಮೇಲ್ಸೇತುವೆಯ ಮೇಲೆ ಚಲಿಸುತ್ತಿದ್ದ ಲಾರಿಗೆ […]
ಮಂಗಳೂರು ಎಕ್ಕೂರು ರೈಲ್ವೆ ಮೇಲ್ಸೇತುವೆ ಬಳಿ ಅಪಘಾತ: ಎಸಿ ಮೆಕ್ಯಾನಿಕ್ ಸುಧೀಶ್ ನಿಧನ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್








