ಕರಾವಳಿ

ರಾಯಲ್ ಎನ್‌ಫೀಲ್ಡ್‌ನ ಮೊದಲ ಎಲೆಕ್ಟ್ರಿಕ್ ಬೈಕ್ ‘ಫ್ಲೈಯಿಂಗ್ ಫ್ಲಿಯಾ C6’ ಭಾರತದಲ್ಲಿ ಬಿಡುಗಡೆ!

(ನ್ಯೂಸ್‌ ಕಡಬ) newskadaba.com,ಜೂ.20: ನವದೆಹಲಿ: ಕ್ಲಾಸಿಕ್ ಬೈಕ್‌ಗಳ ಖ್ಯಾತಿಯ ರಾಯಲ್ ಎನ್‌ಫೀಲ್ಡ್ ಸಂಸ್ಥೆಯು ತನ್ನ ಹೊಸ ಉಪ-ಬ್ರಾಂಡ್ ‘ಫ್ಲೈಯಿಂಗ್ ಫ್ಲಿಯಾ’ ಅಡಿಯಲ್ಲಿ ಮೊದಲ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ‘ಫ್ಲೈಯಿಂಗ್ ಫ್ಲಿಯಾ C6’ ಅನ್ನು ಅಧಿಕೃತವಾಗಿ ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದು, ಮೊದಲ ಬ್ಯಾಚ್ ವಿತರಣೆಯನ್ನು ಆರಂಭಿಸಿದೆ.ಮೈಲೇಜ್ & ಬ್ಯಾಟರಿ: 3.91 kWh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಸಿಂಗಲ್ ಚಾರ್ಜ್‌ನಲ್ಲಿ ಗರಿಷ್ಠ 154 ಕಿಲೋಮೀಟರ್ ಚಲಿಸಬಲ್ಲದು. ಕೇವಲ 65 ನಿಮಿಷಗಳಲ್ಲಿ ಶೇ. 20 ರಿಂದ 80 ರಷ್ಟು ಚಾರ್ಜ್ ಆಗಲಿದ್ದು, ಪೂರ್ಣ […]

ರಾಯಲ್ ಎನ್‌ಫೀಲ್ಡ್‌ನ ಮೊದಲ ಎಲೆಕ್ಟ್ರಿಕ್ ಬೈಕ್ ‘ಫ್ಲೈಯಿಂಗ್ ಫ್ಲಿಯಾ C6’ ಭಾರತದಲ್ಲಿ ಬಿಡುಗಡೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇನ್ಮುಂದೆ 9 ಮತ್ತು 10ನೇ ತರಗತಿಗಳಿಗೂ ಪಿಯು ಉಪನ್ಯಾಸಕರ ಬೋಧನೆ ಕಡ್ಡಾಯ ನಿಯಮಕ್ಕೆ ತಿದ್ದುಪಡಿ

(ನ್ಯೂಸ್‌ ಕಡಬ) newskadaba.com,ಜೂ.20: ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಎದುರಾಗಿರುವ ಶಿಕ್ಷಕರ ಕೊರತೆಯನ್ನು ನಿವಾರಿಸಲು ಕರ್ನಾಟಕ ಸರ್ಕಾರವು ಒಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಸರ್ಕಾರಿ ಪದವಿ ಪೂರ್ವ ಉಪನ್ಯಾಸಕರು 9 ಮತ್ತು 10ನೇ ತರಗತಿಗಳಿಗೂ ಪಾಠ ಮಾಡುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.’ಪದವಿ ಪೂರ್ವ ಶಿಕ್ಷಣ ನೇಮಕಾತಿ ನಿಯಮಗಳು-2013′ ಕ್ಕೆ ಸರ್ಕಾರ ಮಹತ್ವದ ತಿದ್ದುಪಡಿ ತಂದಿದ್ದು, ಇದರ ಕರಡು ಪ್ರತಿಯನ್ನು ಈಗಾಗಲೇ ಪ್ರಕಟಿಸಿದೆ. ಈ ಕರಡು ನಿಯಮದ ಕುರಿತು ಸಾರ್ವಜನಿಕರು ಅಥವಾ ಸಂಬಂಧಪಟ್ಟವರಿಂದ ಆಕ್ಷೇಪಣೆ ಸಲ್ಲಿಸಲು 7

ಇನ್ಮುಂದೆ 9 ಮತ್ತು 10ನೇ ತರಗತಿಗಳಿಗೂ ಪಿಯು ಉಪನ್ಯಾಸಕರ ಬೋಧನೆ ಕಡ್ಡಾಯ ನಿಯಮಕ್ಕೆ ತಿದ್ದುಪಡಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೈಸ್ಕೂಲ್ ಶಿಕ್ಷಕರ ಕೊರತೆ ನೀಗಿಸಲು ಮಾಸ್ಟರ್ ಪ್ಲಾನ್: ಪಿಯು ಉಪನ್ಯಾಸಕರಿಗೆ 9, 10ನೇ ತರಗತಿ ಬೋಧನೆ ಕಡ್ಡಾಯ

(ನ್ಯೂಸ್‌ ಕಡಬ) newskadaba.com,ಜೂ.20: ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಎದುರಾಗಿರುವ ಶಿಕ್ಷಕರ ಕೊರತೆಯನ್ನು ನಿವಾರಿಸಲು ಕರ್ನಾಟಕ ಸರ್ಕಾರವು ಒಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಸರ್ಕಾರಿ ಪದವಿ ಪೂರ್ವ ಉಪನ್ಯಾಸಕರು 9 ಮತ್ತು 10ನೇ ತರಗತಿಗಳಿಗೂ ಪಾಠ ಮಾಡುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.’ಪದವಿ ಪೂರ್ವ ಶಿಕ್ಷಣ ನೇಮಕಾತಿ ನಿಯಮಗಳು-2013′ ಕ್ಕೆ ಸರ್ಕಾರ ಮಹತ್ವದ ತಿದ್ದುಪಡಿ ತಂದಿದ್ದು, ಇದರ ಕರಡು ಪ್ರತಿಯನ್ನು ಈಗಾಗಲೇ ಪ್ರಕಟಿಸಿದೆ. ಈ ಕರಡು ನಿಯಮದ ಕುರಿತು ಸಾರ್ವಜನಿಕರು ಅಥವಾ ಸಂಬಂಧಪಟ್ಟವರಿಂದ ಆಕ್ಷೇಪಣೆ ಸಲ್ಲಿಸಲು 7

ಹೈಸ್ಕೂಲ್ ಶಿಕ್ಷಕರ ಕೊರತೆ ನೀಗಿಸಲು ಮಾಸ್ಟರ್ ಪ್ಲಾನ್: ಪಿಯು ಉಪನ್ಯಾಸಕರಿಗೆ 9, 10ನೇ ತರಗತಿ ಬೋಧನೆ ಕಡ್ಡಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೈತರ ಖಾತೆಗೆ ಇಂದು ‘ಪಿಎಂ ಕಿಸಾನ್’ ಹಣ ಜಮೆ: 23ನೇ ಕಂತು ಬಿಡುಗಡೆ ಮಾಡಲಿರುವ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com,ಜೂ.20 ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 23ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಾರಕೇಶ್ವರದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲಿದ್ದಾರೆ. ಈ ಮೂಲಕ ದೇಶದ 9.44 ಕೋಟಿಗೂ ಹೆಚ್ಚು ಅರ್ಹ ರೈತರ ಖಾತೆಗೆ ತಲಾ 2,000 ರೂಪಾಯಿಯಂತೆ ಒಟ್ಟು ₹18,880 ಕೋಟಿಗೂ ಅಧಿಕ ಹಣ ನೇರವಾಗಿ ಜಮೆಯಾಗಲಿದೆ. ಪಶ್ಚಿಮ ಬಂಗಾಳದ ತಾರಕೇಶ್ವರದಲ್ಲಿ ಶನಿವಾರ ಮಧ್ಯಾಹ್ನ 3:45 ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಕಂತು ಬಿಡುಗಡೆಯಾಗಲಿದೆ.ಪಶ್ಚಿಮ

ರೈತರ ಖಾತೆಗೆ ಇಂದು ‘ಪಿಎಂ ಕಿಸಾನ್’ ಹಣ ಜಮೆ: 23ನೇ ಕಂತು ಬಿಡುಗಡೆ ಮಾಡಲಿರುವ ಪ್ರಧಾನಿ ಮೋದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೈಲ್ವೆ ನಿಯಮ ಪರಿಷ್ಕರಣೆ: ಜುಲೈ 1 ರಿಂದ ಟಿಕೆಟ್‌ರಹಿತ ಪ್ರಯಾಣಕ್ಕೆ ಬೀಳಲಿದೆ ದುಪ್ಪಟ್ಟು ದಂಡ!

(ನ್ಯೂಸ್‌ ಕಡಬ) newskadaba.com,ಜೂ.20 ನವದೆಹಲಿ: ರೈಲು ಪ್ರಯಾಣಿಕರ ಸುರಕ್ಷತೆ ಹೆಚ್ಚಿಸಲು ಮತ್ತು ರೈಲ್ವೆ ಆವರಣದಲ್ಲಿ ಶಿಸ್ತು ಕಾಪಾಡಲು ಭಾರತೀಯ ರೈಲ್ವೆ ಇಲಾಖೆಯು ವಿವಿಧ ನಿಯಮ ಉಲ್ಲಂಘನೆಗಳಿಗೆ ಸಂಬಂಧಿಸಿದಂತೆ ದಂಡದ ಮೊತ್ತವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಿದೆ. ಮಹಿಳೆಯರಿಗಾಗಿ ಮೀಸಲಾದ ಬೋಗಿಗಳಿಗೆ ಪುರುಷ ಪ್ರಯಾಣಿಕರು ಅನಧಿಕೃತವಾಗಿ ಪ್ರವೇಶಿಸಿದರೆ ಗರಿಷ್ಠ ₹2,500 ವರೆಗೆ ದಂಡ ವಿಧಿಸಲಾಗುತ್ತದೆ.ರೈಲ್ವೆ ಆವರಣ ಅಥವಾ ರೈಲುಗಳಲ್ಲಿ ಪರವಾನಗಿ ಇಲ್ಲದೆ ವ್ಯಾಪಾರ ಮಾಡುವುದು ಅಥವಾ ಭಿಕ್ಷೆ ಬೇಡುವುದು ಕಂಡುಬಂದಲ್ಲಿ ₹2,000 ದಂಡ ಪಾವತಿಸಬೇಕಾಗುತ್ತದೆ. ರೈಲಿನಲ್ಲಿ ಅಪಾಯಕಾರಿ ಅಥವಾ ನಿಷೇಧಿತ

ರೈಲ್ವೆ ನಿಯಮ ಪರಿಷ್ಕರಣೆ: ಜುಲೈ 1 ರಿಂದ ಟಿಕೆಟ್‌ರಹಿತ ಪ್ರಯಾಣಕ್ಕೆ ಬೀಳಲಿದೆ ದುಪ್ಪಟ್ಟು ದಂಡ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜು ಸಂಪರ್ಕಿಸುವ ಹದಗೆಟ್ಟ ರಸ್ತೆ ದುರಸ್ತಿಗೆ ಸಂಸದ ಬ್ರಿಜೇಶ್ ಚೌಟಾಗೆ ಮನವಿ

(ನ್ಯೂಸ್‌ ಕಡಬ) newskadaba.com,ಜೂ.20 ಪುತ್ತೂರು: ನೆಹರೂ ನಗರದಲ್ಲಿರುವ ವಿವೇಕಾನಂದ ಕಾಲೇಜು ಕ್ಯಾಂಪಸ್‌ಗೆ ಸಂಪರ್ಕ ಕಲ್ಪಿಸುವ ರೈಲ್ವೆ ಮೇಲ್ಸೇತುವೆ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು, ತಕ್ಷಣವೇ ದುರಸ್ತಿ ಹಾಗೂ ಡಾಮರೀಕರಣ ಕಾಮಗಾರಿ ಕೈಗೊಳ್ಳುವಂತೆ ವಿವೇಕಾನಂದ ವಿದ್ಯಾವರ್ಧಕ ಸಂಘವು ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಸಿದೆ. ರಸ್ತೆಯುದ್ದಕ್ಕೂ ಬೃಹತ್ ಗಾತ್ರದ ಗುಂಡಿಗಳು ಬಿದ್ದಿರುವುದರಿಂದ ಪ್ರತಿದಿನ ಸಂಚರಿಸುವ ಸಾವಿರಾರು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಪ್ರಸ್ತುತ ಮಳೆಗಾಲವಾಗಿರುವುದರಿಂದ ಗುಂಡಿಗಳಲ್ಲಿ ನೀರು ನಿಂತು ಅಪಘಾತಗಳ

ಪುತ್ತೂರು: ವಿವೇಕಾನಂದ ಕಾಲೇಜು ಸಂಪರ್ಕಿಸುವ ಹದಗೆಟ್ಟ ರಸ್ತೆ ದುರಸ್ತಿಗೆ ಸಂಸದ ಬ್ರಿಜೇಶ್ ಚೌಟಾಗೆ ಮನವಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಹೊಸ ಬ್ರೇಕ್ ಇನ್ಮುಂದೆ ಆಧಾರ್ ಜೊತೆ ವೋಟರ್ ಐಡಿ ಲಿಂಕ್ ಕಡ್ಡಾಯ

(ನ್ಯೂಸ್‌ ಕಡಬ) newskadaba.com,ಜೂ.20 : ಬೆಂಗಳೂರು: ರಾಜ್ಯದ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಲ್ಲಿ ಅಕ್ರಮ ಹಾಗೂ ಅನರ್ಹ ಫಲಾನುಭವಿಗಳಿಗೆ ಬ್ರೇಕ್ ಹಾಕಲು ಸರ್ಕಾರ ಹೊಸ ನಿಯಮ ತಂದಿದೆ. ಇನ್ಮುಂದೆ ಗ್ಯಾರಂಟಿ ಸೌಲಭ್ಯ ಪಡೆಯಲು ಆಧಾರ್ ಜೊತೆಗೆ ವೋಟರ್ ಐಡಿ ಲಿಂಕ್ ಮಾಡುವುದು ಕಡ್ಡಾಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಫಲಾನುಭವಿಗಳ ಅರ್ಹತೆ ಪರಿಶೀಲಿಸಲು ಅಧಿಕಾರಿಗಳು ಹೊಸ ಮರುಪರಿಶೀಲನಾ ಅರ್ಜಿಯೊಂದಿಗೆ ನೇರವಾಗಿ ಮನೆ-ಮನೆಗೆ ಭೇಟಿ ನೀಡಲಿದ್ದಾರೆ. ಪರಿಶೀಲನೆ ವೇಳೆ ರೇಷನ್ ಕಾರ್ಡ್

ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಹೊಸ ಬ್ರೇಕ್ ಇನ್ಮುಂದೆ ಆಧಾರ್ ಜೊತೆ ವೋಟರ್ ಐಡಿ ಲಿಂಕ್ ಕಡ್ಡಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಳೆಗಾಲದ ಆರಂಭದಲ್ಲೇ ಗ್ರಾಹಕರ ಜೇಬಿಗೆ ಕತ್ತರಿ; ಸದ್ದಿಲ್ಲದೆ ಏರುತ್ತಿದೆ ಮೊಟ್ಟೆ ದರ!

(ನ್ಯೂಸ್‌ ಕಡಬ) newskadaba.com,ಜೂ.20 :ರಾಜ್ಯದಲ್ಲಿ ಕಳೆದ ಕೆಲವು ವಾರಗಳಿಂದ ಮೊಟ್ಟೆ ದರ ಸತತವಾಗಿ ಏರಿಕೆಯಾಗುತ್ತಿದ್ದು, ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಮೊಟ್ಟೆಯ ಬೆಲೆ ₹8.50ರ ಆಸುಪಾಸಿಗೆ ತಲುಪಿದೆ. ಸಗಟುಮಾರುಕಟ್ಟೆಯಲ್ಲಿ ಇದರ ಬೆಲೆ ₹7.50 ಇದೆ. ತಮಿಳುನಾಡಿನ ನಾಮಕಲ್, ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ತೀವ್ರ ಬಿಸಿಲಿನ ಕಾರಣದಿಂದಾಗಿ ಮೊಟ್ಟೆ ಉತ್ಪಾದನೆ ಕುಸಿದಿದೆ. ಶಾಲೆಗಳು ಆರಂಭವಾಗಿರುವುದರಿಂದ ತಮಿಳುನಾಡಿನಲ್ಲಿ ದಿನಕ್ಕೆ 5 ಲಕ್ಷ ಮೊಟ್ಟೆಗಳು ಬಿಸಿಯೂಟಕ್ಕೆ ಬಳಕೆಯಾಗುತ್ತಿವೆ.ಇಂಧನ ದರ ಏರಿಕೆಯಿಂದ ಸಾಗಾಟ ವೆಚ್ಚ ಹಾಗೂ ಕೋಳಿ ಆಹಾರಗಳಾದ ಜೋಳ, ಸೋಯಾಬೀನ್ ಬೆಲೆ ಹೆಚ್ಚಾಗಿ

ಮಳೆಗಾಲದ ಆರಂಭದಲ್ಲೇ ಗ್ರಾಹಕರ ಜೇಬಿಗೆ ಕತ್ತರಿ; ಸದ್ದಿಲ್ಲದೆ ಏರುತ್ತಿದೆ ಮೊಟ್ಟೆ ದರ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಬೆನ್ನಲ್ಲೇ ಎಚ್ಚೆತ್ತ ಎನ್‌ಟಿಎ: ನಾಳೆ ಕಟ್ಟುನಿಟ್ಟಿನ ನೀಟ್ ಮರುಪರೀಕ್ಷೆ.

(ನ್ಯೂಸ್‌ ಕಡಬ) newskadaba.com,ಜೂ.20 ನವದೆಹಲಿ: ಕಳೆದ ಬಾರಿ ನಡೆದ ನೀಟ್-ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ವಿವಾದವು ದೇಶಾದ್ಯಂತ ಭಾರಿ ಸಂಚಲನ ಮೂಡಿಸಿತ್ತು. ಈ ಹಿನ್ನೆಲೆಯಲ್ಲಿ ಯಾವುದೇ ಲೋಪದೋಷಗಳಿಲ್ಲದೆ ಅತ್ಯಂತ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ನಾಳೆ ದೇಶಾದ್ಯಂತ ಮರುಪರೀಕ್ಷೆ ನಡೆಯಲಿದೆ.. ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ತಾಂತ್ರಿಕ ಅಥವಾ ಭದ್ರತಾ ಲೋಪಗಳು ಉಂಟಾಗದಂತೆ ತಡೆಯಲು ಇಂದು ದೇಶದ 551 ನಗರಗಳಲ್ಲಿ ಅಣುಕು ಕಾರ್ಯಾಚರಣೆ ಆಯೋಜಿಸಲಾಗಿದೆ. ಪ್ರಶ್ನೆಪತ್ರಿಕೆಗಳ ಸುರಕ್ಷಿತ ವಿತರಣೆ,ಪರೀಕ್ಷೆಯ ನಂತರ ಉತ್ತರ

ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಬೆನ್ನಲ್ಲೇ ಎಚ್ಚೆತ್ತ ಎನ್‌ಟಿಎ: ನಾಳೆ ಕಟ್ಟುನಿಟ್ಟಿನ ನೀಟ್ ಮರುಪರೀಕ್ಷೆ. Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಮಟಾ-ತಿರುಪತಿ ರೈಲು ಸೇವೆಗೆ ಜೂನ್ 20ರಂದು ಅದ್ಧೂರಿ ಚಾಲನೆ

(ನ್ಯೂಸ್‌ ಕಡಬ) newskadaba.com  ಜೂ.19 ಕುಮಟಾದಿಂದ ತಿರುಪತಿ-ಕಾಚಿಗುಡ ರೈಲು ಸೇವೆ, 2ನೇ ಪ್ಲಾಟ್‌ಫಾರ್ಮ್ ಹಾಗೂ ಗೋಕರ್ಣ, ಭಟ್ಕಳ, ಮುರ್ಡೇಶ್ವರ ನಿಲ್ದಾಣಗಳ ಪ್ರಯಾಣಿಕ ಸೌಲಭ್ಯಗಳ ಉದ್ಘಾಟನೆ ಜೂನ್ 20ರಂದು ಮಧ್ಯಾಹ್ನ 2.30ಕ್ಕೆ ಕುಮಟಾ ನಿಲ್ದಾಣದಲ್ಲಿ ನಡೆಯಲಿದೆ. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ದಿನಕರ ಶೆಟ್ಟಿ ಹಾಗೂ ಕೊಂಕಣ ರೈಲ್ವೆ ಸಿಎಂಡಿ ಸಂತೋಷಕುಮಾರ ಝಾ ಉಪಸ್ಥಿತರಿರಲಿದ್ದಾರೆ.ಈ ರೈಲು ಪ್ರತಿ ಬುಧವಾರ ಮತ್ತು ಶನಿವಾರ ಕುಮಟಾದಿಂದ ಸಂಚರಿಸಲಿದ್ದು, ಭಕ್ತರಿಗೆ ಹಾಗೂ ಪ್ರವಾಸಿಗರಿಗೆ ನೇರ ಸಂಪರ್ಕ ಕಲ್ಪಿಸಲಿದೆ. 2ನೇ ಪ್ಲಾಟ್‌ಫಾರ್ಮ್ ಉದ್ಘಾಟನೆಯಿಂದ

ಕುಮಟಾ-ತಿರುಪತಿ ರೈಲು ಸೇವೆಗೆ ಜೂನ್ 20ರಂದು ಅದ್ಧೂರಿ ಚಾಲನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top