ಕರಾವಳಿ

ಶಿರಾಡಿ ಸುರಂಗ ಮಾರ್ಗ ಯೋಜನೆ: ರೈಲ್ವೆ ಹಾಗೂ ರಸ್ತೆ ಇಲಾಖೆಯಿಂದ ಪ್ರತ್ಯೇಕ ಸಮೀಕ್ಷೆ – ಸಂಸದ ಕ್ಯಾ. ಬ್ರಿಜೇಶ್ ಚೌಟ

(ನ್ಯೂಸ್‌ ಕಡಬ) newskadaba.com  ಜೂ.19 ಪ್ರಸ್ತಾವಿತ ಶಿರಾಡಿ ಸುರಂಗ ಮಾರ್ಗ ಯೋಜನೆಗೆ ಸಂಬಂಧಿಸಿದಂತೆ ರೈಲ್ವೆ ಮತ್ತು ರಸ್ತೆ ಸಾರಿಗೆ ಇಲಾಖೆಗಳು ಪ್ರತ್ಯೇಕವಾಗಿ ಸಮೀಕ್ಷೆ ನಡೆಸಲಿವೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಈಗಾಗಲೇ ಜಂಟಿ ಸಮೀಕ್ಷೆ ನಡೆಸಲಾಗಿದ್ದರೂ,ರಸ್ತೆ ಇಲಾಖೆಗೆ 38 ಕಿ.ಮೀ ವ್ಯಾಪ್ತಿಯ ಇಳಿಜಾರು ತಿದ್ದುಪಡಿ ಸಾಕಾದರೆ, ರೈಲ್ವೆ ಇಲಾಖೆಗೆ 88 ಕಿ.ಮೀ ದೂರದ ಅವಶ್ಯಕತೆಯಿದೆ. ಪ್ರಸ್ತುತ ರಸ್ತೆ ಯೋಜನೆಯ ಡಿಪಿಆರ್ ಸಿದ್ಧಪಡಿಸಲಾಗುತ್ತಿದ್ದು, ಮುಂಗಾರು ಅಧಿವೇಶನದ ವೇಳೆ ಅಧಿಕಾರಿಗಳನ್ನು ಭೇಟಿಯಾಗಿ ಹೆಚ್ಚಿನ ಮಾಹಿತಿ ಪಡೆಯಲಾಗುವುದು.ಮಂಗಳೂರು-ಬೆಂಗಳೂರು ವಂದೇ […]

ಶಿರಾಡಿ ಸುರಂಗ ಮಾರ್ಗ ಯೋಜನೆ: ರೈಲ್ವೆ ಹಾಗೂ ರಸ್ತೆ ಇಲಾಖೆಯಿಂದ ಪ್ರತ್ಯೇಕ ಸಮೀಕ್ಷೆ – ಸಂಸದ ಕ್ಯಾ. ಬ್ರಿಜೇಶ್ ಚೌಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿರಪ್‌ ಮುಕ್ತ ಮಾರಾಟಕ್ಕೆ ಬ್ರೇಕ್ ಇನ್ಮುಂದೆ ವೈದ್ಯರ ಚೀಟಿ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ

(ನ್ಯೂಸ್‌ ಕಡಬ) newskadaba.com  ಜೂ.19 ಕೇಂದ್ರ ಆರೋಗ್ಯ ಇಲಾಖೆಯು ಹಾಲಿ ಜಾರಿಯಲ್ಲಿದ್ದ ಔಷಧ ನಿಯಮಗಳಿಗೆ ಮಹತ್ವದ ತಿದ್ದುಪಡಿ ತಂದಿದ್ದು, ಸಿರಪ್‌ಗಳ ಮುಕ್ತ ಮಾರಾಟಕ್ಕೆ ನೀಡಲಾಗಿದ್ದ ವಿನಾಯಿತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ. ಇನ್ಮುಂದೆ ಗ್ರಾಹಕರು ವೈದ್ಯರ ಚೀಟಿ ತೋರಿಸಿದರಷ್ಟೇ ಫಾರ್ಮಸಿಗಳಲ್ಲಿ ಸಿರಪ್ ನೀಡಲು ಸೂಚಿಸಲಾಗಿದೆ. ಕಳೆದ ವರ್ಷ ಸೆಪ್ಟೆಂಬರ್-ಅಕ್ಟೋಬರ್ ಅವಧಿಯಲ್ಲಿ ರಾಜಸ್ಥಾನ, ಮಧ್ಯಪ್ರದೇಶ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಕಫ ಮತ್ತು ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸೇರಿದಂತೆ ಹಲವರು ಮೃತಪಟ್ಟಿದ್ದರು. ಲಾಭದ ಆಸೆಗೆ ಬಿದ್ದ ಕೆಲವು ತಯಾರಕರು ಸಿರಪ್‌ಗಳಲ್ಲಿ

ಸಿರಪ್‌ ಮುಕ್ತ ಮಾರಾಟಕ್ಕೆ ಬ್ರೇಕ್ ಇನ್ಮುಂದೆ ವೈದ್ಯರ ಚೀಟಿ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಾಗರಮಾಲ’ ಯೋಜನೆಯಡಿ ಮಂಗಳೂರಿನಲ್ಲಿ ₹65 ಕೋಟಿ ವೆಚ್ಚದ ಲಕ್ಷದ್ವೀಪ ಜೆಟ್ಟಿ ನಿರ್ಮಾಣಕ್ಕೆ ಮುಹೂರ್ತ ಫಿಕ್ಸ್!

(ನ್ಯೂಸ್‌ ಕಡಬ) newskadaba.com  ಜೂ.19 ಮಂಗಳೂರು: ಮಂಗಳೂರಿನ ಹಳೆ ಬಂದರಿನಲ್ಲಿ ಲಕ್ಷದ್ವೀಪದ ಹಡಗುಗಳ ನಿರ್ವಹಣೆಗಾಗಿ ಕಾರ್ಗೊ ಮತ್ತು ಕ್ರೂಸ್ ಟರ್ಮಿನಲ್ ಒಳಗೊಂಡ ಡೆಡಿಕೇಟೆಡ್ ಜೆಟ್ಟಿ ನಿರ್ಮಾಣಕ್ಕೆ ರಾಜ್ಯಮಟ್ಟದ ತಜ್ಞರ ಮೌಲ್ಯಮಾಪನ ಸಮಿತಿ ಗ್ರೀನ್ ಸಿಗ್ನಲ್ ನೀಡಿದೆ. ಇದರಿಂದಾಗಿ ಕಳೆದ 3 ವರ್ಷಗಳಿಂದ ಬಾಕಿ ಉಳಿದಿದ್ದ ತಾಂತ್ರಿಕ ಅಡೆತಡೆಗಳು ನಿವಾರಣೆಯಾಗಿದ್ದು, ಆಗಸ್ಟ್‌ನಲ್ಲಿ ಕಾಮಗಾರಿ ಆರಂಭವಾಗುವ ನಿರೀಕ್ಷೆಯಿದೆ. ಕೇಂದ್ರ ಸರ್ಕಾರದ ‘ಸಾಗರಮಾಲ’ ಯೋಜನೆಯಡಿ ಮೊದಲ ಹಂತದಲ್ಲಿ 65 ಕೋಟಿ ರೂ. ವೆಚ್ಚದಲ್ಲಿ ಜೆಟ್ಟಿ ನಿರ್ಮಾಣವಾಗಲಿದೆ.ಬೆಂಗಳೂರಿನ ರಾಮಲಿಂಗಂ ಕನ್ಸ್‌ಟ್ರಕ್ಷನ್ ಸಂಸ್ಥೆಯು 30 ತಿಂಗಳ

ಸಾಗರಮಾಲ’ ಯೋಜನೆಯಡಿ ಮಂಗಳೂರಿನಲ್ಲಿ ₹65 ಕೋಟಿ ವೆಚ್ಚದ ಲಕ್ಷದ್ವೀಪ ಜೆಟ್ಟಿ ನಿರ್ಮಾಣಕ್ಕೆ ಮುಹೂರ್ತ ಫಿಕ್ಸ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸತತ ಇಳಿಕೆ ಹಾದಿಯಲ್ಲಿ ಚಿನ್ನದ ದರ: ಇಂದು ಮತ್ತೆ ಬಂಪರ್ ಕಡಿತ; ಗ್ರಾಹಕರಿಗೆ ಸುವರ್ಣಾವಕಾಶ

(ನ್ಯೂಸ್‌ ಕಡಬ) newskadaba.com  ಜೂ.19: ಸತತವಾಗಿ ಚಿನ್ನದ ಬೆಲೆ ಇಳಿಕೆಯಾಗುತ್ತಿದೆ. ಜೂನ್‌ 16 ರಿಂದ ಆರಂಭವಾದ ಚಿನ್ನದ ಬೆಲೆಯ ಕುಸಿತ ಇಂದು ಮತ್ತೆ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ. ಒಂದೇ ದಿನಕ್ಕೆ 10 ಗ್ರಾಂ ಬೆಲೆಯಲ್ಲಿ ಬರೋಬ್ಬರಿ 3650 ರೂ ಇಳಿಕೆಯಾಗಿದ್ದು, ಬೆಳ್ಳಿ ಬೆಲೆಯಲ್ಲಿ 10 ಸಾವಿರ ರೂ ಕಡಿತಗೊಂಡಿದೆ. . ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ? ಜೂನ್ 19 2026 ಶುಕ್ರವಾರದಂದು , 24 ಕ್ಯಾರೆಟ್ 1 ಗ್ರಾಂ ಬೆಲೆಯಲ್ಲಿ 365 ರೂ ಇಳಿಕೆ ಆಗಿದ್ದು,

ಸತತ ಇಳಿಕೆ ಹಾದಿಯಲ್ಲಿ ಚಿನ್ನದ ದರ: ಇಂದು ಮತ್ತೆ ಬಂಪರ್ ಕಡಿತ; ಗ್ರಾಹಕರಿಗೆ ಸುವರ್ಣಾವಕಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳಿಗೆ ‘ಅರಿವು’ ಶೈಕ್ಷಣಿಕ ಸಾಲ ಯೋಜನೆ: ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com  ಜೂ.19: ಕರ್ನಾಟಕ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ ನಿಗಮದ ವತಿಯಿಂದ 2026-27 ನೇ ಸಾಲಿನ ‘ಅರಿವು’ ಶೈಕ್ಷಣಿಕ ಸಾಲ ಯೋಜನೆಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಸಿ.ಇ.ಟಿ ಅಥವಾ ನೀಟ್ ಪರೀಕ್ಷೆ ಬರೆದು ವೃತ್ತಿಪರ ಕೋರ್ಸ್‌ಗಳಾದ MBBS, BDS, ಆಯುಷ್, ಬಿ.ಇ/ಬಿ.ಟೆಕ್, ಬಿ.ಆರ್ಕ್, ಫಾರ್ಮಸಿ, ಅಗ್ರಿಕಲ್ಚರ್ ಮತ್ತು ವೆಟರ್ನರಿ ಸೈನ್ಸ್‌ಗೆ ಆಯ್ಕೆಯಾಗುವ ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನ ಪಡೆಯಬಹುದು. ಅರ್ಜಿ ಸಲ್ಲಿಸುವ ವೆಬ್‌ಸೈಟ್: karnataka.gov.in ಮೂಲಕ

ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳಿಗೆ ‘ಅರಿವು’ ಶೈಕ್ಷಣಿಕ ಸಾಲ ಯೋಜನೆ: ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ನೀಟ್ ಪರೀಕ್ಷೆ ಹಿನ್ನೆಲೆ ಟೆಲಿಗ್ರಾಂ ತಾತ್ಕಾಲಿಕ ನಿಷೇಧ: ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಹೈಕೋರ್ಟ್‌ನಲ್ಲಿ ಅರ್ಜಿ

(ನ್ಯೂಸ್‌ ಕಡಬ) newskadaba.com  ಜೂ.19: ಜೂನ್ 21 ರಂದು ನಡೆಯಲಿರುವ ನೀಟ್ ಮರುಪರೀಕ್ಷೆಯ ಹಿನ್ನೆಲೆಯಲ್ಲಿ, ಪ್ರಶ್ನೆಪತ್ರಿಕೆ ಸೋರಿಕೆ ತಡೆಗಟ್ಟುವ ಉದ್ದೇಶದಿಂದ ಟೆಲಿಗ್ರಾಂ ಆ್ಯಪ್ ಅನ್ನು ತಾತ್ಕಾಲಿಕವಾಗಿ ನಿಷೇಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ತೀರ್ಪನ್ನು ದೆಹಲಿ ಹೈಕೋರ್ಟ್ ಕಾಯ್ದಿರಿಸಿದೆ. “ಕೇವಲ ಒಂದು ಪರೀಕ್ಷೆಯ ಕಾರಣಕ್ಕಾಗಿ ದೇಶದ ಸುಮಾರು 15 ಕೋಟಿ (150 ಮಿಲಿಯನ್) ಸಾಮಾನ್ಯ ಬಳಕೆದಾರರ ಡಿಜಿಟಲ್ ಹಕ್ಕುಗಳನ್ನು ನಿರ್ಬಂಧಿಸುವುದು ಎಷ್ಟು ಸರಿ?” ಎಂದು ನ್ಯಾಯಮೂರ್ತಿ ತೇಜಸ್ ಕರಿಯಾ ಅವರು ಕೇಂದ್ರ ಸರ್ಕಾರವನ್ನು ನೇರವಾಗಿ

ನೀಟ್ ಪರೀಕ್ಷೆ ಹಿನ್ನೆಲೆ ಟೆಲಿಗ್ರಾಂ ತಾತ್ಕಾಲಿಕ ನಿಷೇಧ: ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಹೈಕೋರ್ಟ್‌ನಲ್ಲಿ ಅರ್ಜಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡದಲ್ಲಿ ಜೂನ್ 21 ರಿಂದ ಭಾರಿ ಮಳೆ ಮುನ್ಸೂಚನೆ; ತೀವ್ರಗೊಳ್ಳುತ್ತಿರುವ ‘ಎಲ್ ನಿನೋ’ ಭೀತಿ

(ನ್ಯೂಸ್‌ ಕಡಬ) newskadaba.com  ಜೂ.19: ಜೂನ್ 21 ರಿಂದ ಪ್ರಾರಂಭವಾಗಿ ನಾಲ್ಕು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ನಸುಕಿನ ಜಾವ ಉತ್ತಮ ಮಳೆಯಾಗಿದೆ. ದಿನವಿಡೀ ಮೋಡ ಕವಿದ ವಾತಾವರಣವಿತ್ತು. ಏತನ್ಮಧ್ಯೆ, ಭಾರಿ ಮಳೆಯ ಮುನ್ಸೂಚನೆ ಇದ್ದರೂ, ತೀವ್ರಗೊಳ್ಳುತ್ತಿರುವ ‘ಎಲ್ ನಿನೋ’ ವಿದ್ಯಮಾನದ ಬಗ್ಗೆ ಆತಂಕ ವ್ಯಕ್ತವಾಗಿದೆ. ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ನಡೆಯುವ ನೈಋತ್ಯ ಮುಂಗಾರು ಹಂಗಾಮಿನಲ್ಲಿ, ಬಲಗೊಳ್ಳುತ್ತಿರುವ ಎಲ್ ನಿನೋ ಪರಿಣಾಮವಾಗಿ

ದಕ್ಷಿಣ ಕನ್ನಡದಲ್ಲಿ ಜೂನ್ 21 ರಿಂದ ಭಾರಿ ಮಳೆ ಮುನ್ಸೂಚನೆ; ತೀವ್ರಗೊಳ್ಳುತ್ತಿರುವ ‘ಎಲ್ ನಿನೋ’ ಭೀತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಲ್ಲಿ ಚಿನ್ನದ ದರ ಸ್ಥಿರ; ಬೆಳ್ಳಿ ಬೆಲೆಯಲ್ಲಿ ಕೊಂಚ ಏರಿಳಿತ

(ನ್ಯೂಸ್‌ ಕಡಬ) newskadaba.com,  ಜೂ.18 : ಚಿನ್ನದ ಬೆಲೆಯಲ್ಲಿಂದು ಯಥಾಸ್ಥಿತಿ ಇದೆ. ಗುರುವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 13,850 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 15,110 ರೂಪಾಯಿ ಕಂಡುಬಂದಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,10,800ರೂ. ಇದ್ದರೆ, 10 ಗ್ರಾಂಗೆ 1,38,500 ರೂ. ಮತ್ತು 100 ಗ್ರಾಂ ಚಿನ್ನಕ್ಕೆ 13,85,000ರೂ. ಪಾವತಿ ಮಾಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ದರ ಸ್ಥಿರ; ಬೆಳ್ಳಿ ಬೆಲೆಯಲ್ಲಿ ಕೊಂಚ ಏರಿಳಿತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ‘ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ’ – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ

(ನ್ಯೂಸ್‌ ಕಡಬ) newskadaba.com,  ಜೂ.18 : ನಗರದ ಹೆಚ್ಚಿನ ಮಂದಿ ವಿದೇಶಕ್ಕೆ ಹೋಗಿ ಕೆಲಸ ಮಾಡಬೇಕೆಂಬ ಹಂಬಲ ಹೊಂದಿದ್ದಾರೆ. ಆದರೆ ವಿದೇಶದಲ್ಲಿ ಕೆಲಸ ಕೊಡಿಸುವಾಗಿ ನಂಬಿಸಿ, ನಕಲಿ ಏಜೆಂಟ್ ಗಳಿಂದ ಮೋಸ ಹೋಗುತ್ತಿದ್ದಾರೆ. ಹಾಗಾಗಿ ಇಂಥ ಏಜೆನ್ಸಿಗಳ ಬಗ್ಗೆ ಜನರು ಜಾಗೃತಿಯಿಂದ ಇರಬೇಕು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ವಿದೇಶದಲ್ಲಿ ಕೊಡಿಸುವ ಎಲ್ಲಾ ಏಜೆನ್ಸಿಗಳು ಕಾನೂನು ಬದ್ದವಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA) ಅಡಿಯಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ. ಮಂಗಳೂರಿನಲ್ಲಿ 25

ಮಂಗಳೂರು : ‘ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ’ – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ Read More »

ಕರಾವಳಿ, ಕರ್ನಾಟಕ

ಜಾಗತಿಕ ಮಟ್ಟದಲ್ಲಿ ಭಾರತೀಯ ಶಾಸ್ತ್ರೀಯ ಕಲೆಯ ವೈಭವ: ಸ್ವಿಸ್ ಪ್ರೇಕ್ಷಕರ ಮನಗೆದ್ದ ‘ರಾಮಕಥೆ’

(ನ್ಯೂಸ್‌ ಕಡಬ) newskadaba.com,  ಜೂ.18 : ಭಾರತೀಯ ಶಾಸ್ತ್ರೀಯ ಕಲೆಯ ವೈಭವವನ್ನು ಜಾಗತಿಕ ಮಟ್ಟದಲ್ಲಿ ಬಿಂಬಿಸುವ ನಿಟ್ಟಿನಲ್ಲಿ, ಕರ್ನಾಟಕ ಕಲಾಶ್ರೀ ಡಾ. ಸತ್ಯನಾರಾಯಣ ರಾಜು ಅವರ ‘ರಾಮಕಥೆ’ ಭರತನಾಟ್ಯ ನೃತ್ಯರೂಪಕ ಸ್ವಿಟ್ಜರ್ಲೆಂಡ್‌ನಲ್ಲಿ ಯಶಸ್ವಿಯಾಗಿ ಪ್ರದರ್ಶನಗೊಂಡಿದೆ.ಮೇ ತಿಂಗಳಲ್ಲಿ ಸ್ವಿಟ್ಜರ್ಲೆಂಡ್‌ನ ಜಿನೀವಾ ಹಾಗೂ ಜ್ಯೂರಿಚ್ ನಗರಗಳಲ್ಲಿ ಈ ಅಪೂರ್ವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಡಾ. ಉಷಾ ಆರ್.ಕೆ. ಅವರ ಪರಿಕಲ್ಪನೆಯ ಈ ರೂಪಕಕ್ಕೆ ಶ್ರೀರಾಮನ ಆದರ್ಶಗಳನ್ನು ನೃತ್ಯದ ಮೂಲಕ ಮನೋಜ್ಞವಾಗಿ ಕಟ್ಟಿಕೊಡಲಾಯಿತು. ಇದಕ್ಕೆ ಡಿ.ಎಸ್. ಶ್ರೀವತ್ಸ, ಎಸ್.ವಿ. ಬಾಲಕೃಷ್ಣ, ರಘುನಂದನ್ ರಾಮಕೃಷ್ಣ

ಜಾಗತಿಕ ಮಟ್ಟದಲ್ಲಿ ಭಾರತೀಯ ಶಾಸ್ತ್ರೀಯ ಕಲೆಯ ವೈಭವ: ಸ್ವಿಸ್ ಪ್ರೇಕ್ಷಕರ ಮನಗೆದ್ದ ‘ರಾಮಕಥೆ’ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top