ಕರಾವಳಿ

ವಿಟ್ಲದ ಪಾದೆಕಲ್ಲು ಬಳಿ ಭೀಕರ ರಸ್ತೆ ಅಪಘಾತ: ಟಿಪ್ಪರ್ ಚಾಲಕನಿಗೆ ಒಲಿದ ಜಮದೂತ

(ನ್ಯೂಸ್‌ ಕಡಬ) newskadaba.com,  ಜೂ.18 : ಕನ್ಯಾನ ಗ್ರಾಮದ ಪಾದೆಕಲ್ಲು ಪೆರೋಡಿ ಸರವು ಗುಡ್ಡೆ ಎಂಬಲ್ಲಿ ಇಂದು (ಗುರುವಾರ) ಬೆಳಿಗ್ಗೆ ಸುಮಾರು 10 ಗಂಟೆಯ ವೇಳೆಗೆ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಟಿಪ್ಪರ್ ಲಾರಿಯ ಚಾಲಕ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿ ಮಗುಚಿ ಬಿದ್ದಿದ್ದು, ಈ ವೇಳೆ ಚಾಲಕ ಲಾರಿಯ ಬೃಹತ್ ಚಕ್ರಗಳ ಅಡಿಗೆ ಸಿಲುಕಿ ತೀವ್ರವಾಗಿ ಗಾಯಗೊಂಡು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.ಅಪಘಾತದ ಸೌಂಡ್ ಕೇಳಿ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಕಾರ್ಮಿಕರು ಹಾಗೂ ಕನ್ಯಾನದ […]

ವಿಟ್ಲದ ಪಾದೆಕಲ್ಲು ಬಳಿ ಭೀಕರ ರಸ್ತೆ ಅಪಘಾತ: ಟಿಪ್ಪರ್ ಚಾಲಕನಿಗೆ ಒಲಿದ ಜಮದೂತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟಿಎಂಸಿ ಸಂಸದರ ಬಿಜೆಪಿ ಗುಂಪಿನ ಸೇರ್ಪಡೆ ಜನಾದೇಶಕ್ಕೆ ದ್ರೋಹ- ಅಬ್ದುಲ್ ಮಜೀದ್

(ನ್ಯೂಸ್‌ ಕಡಬ) newskadaba.com,  ಜೂ.18 : ಟಿಎಂಸಿಯ 20 ಲೋಕಸಭಾ ಸದಸ್ಯರು ಮತದಾರರು ನೀಡಿದ ಜನಾದೇಶಕ್ಕೆ ವಿರುದ್ಧವಾಗಿ ಬಿಜೆಪಿ ನೇತೃತ್ವದ ಎನ್‌ಡಿಎ ಪಾಳಯವನ್ನು ಸೇರಿರುವುದು ಜನತಂತ್ರದ ಮೌಲ್ಯಗಳಿಗೆ ವಿರುದ್ಧವಾದ ನಡೆ ಹಾಗೂ ಮತದಾರರ ವಿಶ್ವಾಸಕ್ಕೆ ಮಾಡಿದ ದ್ರೋಹವಾಗಿದೆ ಎಂದು ಎಸ್‌ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿದ್ದಾರೆ. ಅವರು ಮಂಗಳೂರಿನಲ್ಲಿ ನಡೆದ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಪ್ರತಿನಿಧಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.ದೇಶದ ಪ್ರಸ್ತುತ ರಾಜಕೀಯ ಬೆಳವಣಿಗೆಗಳು, ಪ್ರಜಾಪ್ರಭುತ್ವದ ಸವಾಲುಗಳು ಹಾಗೂ ಕರ್ನಾಟಕದ ರಾಜಕೀಯ ಪರಿಸ್ಥಿತಿಗಳ ಕುರಿತು

ಟಿಎಂಸಿ ಸಂಸದರ ಬಿಜೆಪಿ ಗುಂಪಿನ ಸೇರ್ಪಡೆ ಜನಾದೇಶಕ್ಕೆ ದ್ರೋಹ- ಅಬ್ದುಲ್ ಮಜೀದ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೆಟಾದಿಂದ ಹೊಸ ಕ್ರಾಂತಿ: ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ವಾಟ್ಸಾಪ್‌ಗೆ ‘ಪ್ಲಸ್’ ಸಬ್‌ಸ್ಕ್ರಿಪ್ಷನ್ ಲಾಂಚ್!

(ನ್ಯೂಸ್‌ ಕಡಬ) newskadaba.com,  ಜೂ.18 :ಸಾಮಾಜಿಕ ಜಾಲತಾಣಗಳ ದೈತ್ಯ ಸಂಸ್ಥೆ ಮೆಟಾ, ತನ್ನ ಬಳಕೆದಾರರಿಗೆ ಹೊಸ ಅನುಭವ ನೀಡಲು ಮುಂದಾಗಿದ್ದು, ತನ್ನ ಜನಪ್ರಿಯ ವೇದಿಕೆಗಳಾದ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ಗಾಗಿ ಹೊಸ ‘ಪ್ಲಸ್’ ಸಬ್‌ಸ್ಕ್ರಿಪ್ಷನ್ ಯೋಜನೆಗಳನ್ನು ಜಾಗತಿಕವಾಗಿ ಪರಿಚಯಿಸಿದೆ. ಈ ಕುರಿತು ಸಂಸ್ಥೆಯ ಪ್ರಾಡಕ್ಟ್ ವಿಭಾಗದ ಮುಖ್ಯಸ್ಥೆ ನವೋಮಿ ಗ್ಲೈಡ್ ಅಧಿಕೃತವಾಗಿ ಘೋಷಿಸಿದ್ದಾರೆ. ಜಾಹೀರಾತು ರಹಿತ ಹಾಗೂ ಪ್ರೀಮಿಯಂ ಫೀಚರ್‌ಗಳನ್ನು ಒಳಗೊಂಡಿರುವ ಈ ‘ಫೇಸ್‌ಬುಕ್ ಪ್ಲಸ್’, ‘ಇನ್‌ಸ್ಟಾಗ್ರಾಮ್ ಪ್ಲಸ್’ ಮತ್ತು ‘ವಾಟ್ಸಾಪ್ ಪ್ಲಸ್’ ಯೋಜನೆಗಳು ಬಳಕೆದಾರರಿಗೆ ಕಸ್ಟಮೈಸ್ಡ್

ಮೆಟಾದಿಂದ ಹೊಸ ಕ್ರಾಂತಿ: ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ವಾಟ್ಸಾಪ್‌ಗೆ ‘ಪ್ಲಸ್’ ಸಬ್‌ಸ್ಕ್ರಿಪ್ಷನ್ ಲಾಂಚ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ವಾಹನಗಳು ಜಖಂ, ಸವಾರ ಆಸ್ಪತ್ರೆಗೆ ದಾಖಲು

(ನ್ಯೂಸ್‌ ಕಡಬ) newskadaba.com,  ಜೂ.18 ಗುರುವಾಯನಕೆರೆ: 2 ಕಾರುಗಳು ಹಾಗೂ ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡಿರುವ ಘಟನೆ ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಗುರುವಾಯನಕೆರೆ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ. ನಿಯಂತ್ರಣ ತಪ್ಪಿದ ಕಾರುಗಳು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಗಾಯಾಳುವನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ವಾಹನಗಳು ಜಖಂಗೊಂಡಿದ್ದು, ಸ್ಥಳಕ್ಕೆ ಧಾವಿಸಿದ ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.nal

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ವಾಹನಗಳು ಜಖಂ, ಸವಾರ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಆರೋಪ: ಯುಪಿ ಎಸ್‌ಐಟಿ ತನಿಖೆ ಚುರುಕು, 42 ಮಂದಿಯ ವಿಚಾರಣೆ

(ನ್ಯೂಸ್‌ ಕಡಬ) newskadaba.com,  ಜೂ.18 ಅಯೋಧ್ಯೆ: ರಾಮಮಂದಿರದ ದೇಣಿಗೆ ಲೂಟಿ ಆರೋಪಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರದ ವಿಶೇಷ ತನಿಖಾ ದಳ ತನ್ನ ತನಿಖೆಯನ್ನು ಚುರುಕುಗೊಳಿಸಿದೆ. ಜೂನ್ 15ರಿಂದ ದೇವಾಲಯದಲ್ಲಿ ಬೀಡುಬಿಟ್ಟಿರುವ ಅಧಿಕಾರಿಗಳು, ಸತತ 3 ದಿನಗಳಿಂದ ರಾಮಮಂದಿರ ಟ್ರಸ್ಟ್‌ನ ಪದಾಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿ ಒಟ್ಟು 42 ಜನರನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿದ್ದಾರೆ. ತನಿಖಾ ತಂಡವು 2021ರಿಂದ ಈವರೆಗಿನ ಹಣಕಾಸು ದಾಖಲೆಗಳು, ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಹಾಗೂ ದೇಣಿಗೆ ವಿಭಾಗದ ಮುಖ್ಯಸ್ಥರ ಪೂರ್ವಾಪರವನ್ನು ಪರಾಮರ್ಶಿಸಿದೆ.ಮಂದಿರ ನಿರ್ಮಾಣ

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಆರೋಪ: ಯುಪಿ ಎಸ್‌ಐಟಿ ತನಿಖೆ ಚುರುಕು, 42 ಮಂದಿಯ ವಿಚಾರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

“ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯ ಘಾಟ್ ರಸ್ತೆಯಲ್ಲಿ ರಾತ್ರಿ ಜರ್ನಿ ಮಾಡ್ತಿದ್ದೀರಾ? ಹಾಗಾದ್ರೆ ಹುಷಾರ್!

(ನ್ಯೂಸ್‌ ಕಡಬ) newskadaba.com,  ಜೂ.17 :ಕರ್ನಾಟಕದ ಪ್ರಸಿದ್ಧ ಪುಣ್ಯಕ್ಷೇತ್ರಗಳಾದ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕಿಸುವ ಘಾಟ್ ರಸ್ತೆಯಲ್ಲಿ ರಾತ್ರಿ ವೇಳೆ ಸಂಚರಿಸುವ ಕೆಲವು ಪ್ರಯಾಣಿಕರಿಗೆ ವಿಚಿತ್ರ ಅನುಭವಗಳಾಗಿರುವ ವರದಿಗಳು ಕೇಳಿಬಂದಿವೆ.ಬೆಂಗಳೂರು ಮೂಲದ ಕುಟುಂಬವೊಂದು ರಾತ್ರಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಎದುರುಗಡೆ ವಾಹನವೊಂದರ ಹೆಡ್‌ಲೈಟ್‌ನಂತಹ ಬೆಳಕು ಅಸಹಜವಾಗಿ ಚಲಿಸಿ ದಿಢೀರ್ ಕಣ್ಮರೆಯಾದ ಘಟನೆ ನಡೆದಿದೆ. ಧರ್ಮಸ್ಥಳದಿಂದ ಹಿಂತಿರುಗುತ್ತಿದ್ದ ಪ್ರಯಾಣಿಕರೊಬ್ಬರು ರಾತ್ರಿ ವೇಳೆ ನಿರ್ಜನ ಪ್ರದೇಶದಲ್ಲಿ ಚಹಾ ಕುಡಿಯಲು ನಿಂತಾಗ, ನಿಗೂಢ ಆಕೃತಿಯೊಂದು ಕಾಣಿಸಿಕೊಂಡು ತಕ್ಷಣ ಮಾಯವಾದ ಅನುಭವ ಹಂಚಿಕೊಂಡಿದ್ದಾರೆ.

“ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯ ಘಾಟ್ ರಸ್ತೆಯಲ್ಲಿ ರಾತ್ರಿ ಜರ್ನಿ ಮಾಡ್ತಿದ್ದೀರಾ? ಹಾಗಾದ್ರೆ ಹುಷಾರ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದ.ಕ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ನಿಯಮಬಾಹಿರ ಹಣ ವಾಪಸಾತಿ ಧಾವಂತ: ಅಧಿಕಾರಿಗಳಿಗೆ ಗ್ಯಾರಂಟಿ ಸಮಿತಿ ಅಧ್ಯಕ್ಷರ ಖಡಕ್ ವಾರ್ನಿಂಗ್!

(ನ್ಯೂಸ್‌ ಕಡಬ) newskadaba.com,  ಜೂ.17 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿದ ನಂತರ ಮರಣ ಹೊಂದಿದ 3,477 ಫಲಾನುಭವಿಗಳ ಖಾತೆಗೆ ನಿಯಮಬಾಹಿರವಾಗಿ ಜಮೆಯಾಗಿರುವ 3.34 ಕೋಟಿ ರೂ. ಸಹಾಯಧನವನ್ನು ತಕ್ಷಣವೇ ಸರ್ಕಾರಕ್ಕೆ ಮರಳಿ ಪಡೆಯಲು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮಂಗಳವಾರ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಮೃತರ ಹೆಸರನ್ನು ಫಲಾನುಭವಿಗಳ ಪಟ್ಟಿಯಿಂದ ಶೀಘ್ರವೇ ಕೈಬಿಡಲು

ದ.ಕ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ನಿಯಮಬಾಹಿರ ಹಣ ವಾಪಸಾತಿ ಧಾವಂತ: ಅಧಿಕಾರಿಗಳಿಗೆ ಗ್ಯಾರಂಟಿ ಸಮಿತಿ ಅಧ್ಯಕ್ಷರ ಖಡಕ್ ವಾರ್ನಿಂಗ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತದಲ್ಲಿ ಟೆಲಿಗ್ರಾಮ್ ಬ್ಯಾನ್?!”

(ನ್ಯೂಸ್‌ ಕಡಬ) newskadaba.com,  ಜೂ.17: ಕೇಂದ್ರ ಸರ್ಕಾರ ವಿಧಿಸಿರುವ ತಾತ್ಕಾಲಿಕ ನಿಷೇಧವನ್ನು ಪ್ರಶ್ನಿಸಿ ಟೆಲಿಗ್ರಾಮ್ ಸಂಸ್ಥೆ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ; ಇಂದು ತುರ್ತು ವಿಚಾರಣೆ ಸಾಧ್ಯತೆ. ಜೂನ್ 21ರ ನೀಟ್-ಯುಜಿ ಮರುಪರೀಕ್ಷೆಯಲ್ಲಿ ಪಾರದರ್ಶಕತೆ ಕಾಪಾಡಲು ಹಾಗೂ ಈ ಹಿಂದೆ ನಡೆದಿದ್ದ ಪ್ರಶ್ನೆಪತ್ರಿಕೆ ಸೋರಿಕೆ ತಡೆಗಟ್ಟಲು ಕೇಂದ್ರ ಈ ಕ್ರಮ ಕೈಗೊಂಡಿದೆ ಐಟಿ ಕಾಯ್ದೆ ಸೆಕ್ಷನ್ 69A ಅಡಿಯಲ್ಲಿ ಜೂನ್ 22ರವರೆಗೆ ಟೆಲಿಗ್ರಾಮ್ ಸೇವೆ ಹಾಗೂ ಜೂನ್ 30ರವರೆಗೆ ಮೆಸೇಜ್ ಎಡಿಟಿಂಗ್ ಸೌಲಭ್ಯವನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ.  ‘Paper Leaked

ಭಾರತದಲ್ಲಿ ಟೆಲಿಗ್ರಾಮ್ ಬ್ಯಾನ್?!” Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

NEET-UG ವಿದ್ಯಾರ್ಥಿಗಳಿಗೆ ಯುಪಿ ಸರ್ಕಾರದ ಭರ್ಜರಿ ಕೊಡುಗೆ: ಬಸ್ ಪ್ರಯಾಣ ದರದಲ್ಲಿ ಶೇ. 50 ರಿಯಾಯಿತಿ ಘೋಷಿಸಿದ ಸಿಎಂ ಯೋಗಿ

(ನ್ಯೂಸ್‌ ಕಡಬ) newskadaba.com,  ಜೂ.17: ಜೂನ್ 21 ರಂದು ನಡೆಯಲಿರುವ ನೀಟ್-ಯುಜಿ (NEET-UG) ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ಉತ್ತರ ಪ್ರದೇಶ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ಪರೀಕ್ಷಾರ್ಥಿಗಳ ಅನುಕೂಲಕ್ಕಾಗಿ ಬಸ್ ಪ್ರಯಾಣ ದರದಲ್ಲಿ ಶೇ. 50 ರಷ್ಟು ರಿಯಾಯಿತಿ ನೀಡುವುದಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕೃತವಾಗಿ ಘೋಷಿಸಿದ್ದಾರೆ. ಜೂನ್ 21 ರಂದು ನಡೆಯಲಿರುವ ಯೋಗ ದಿನಾಚರಣೆಯ ಪೂರ್ವಸಿದ್ಧತಾ ಪರಿಶೀಲನಾ ಸಭೆಯಲ್ಲಿ ಸಿಎಂ ಈ ನಿರ್ಧಾರ ಪ್ರಕಟಿಸಿದರು. ಈ ಬಾರಿ ‘ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ’ ಎಂಬ ಥೀಮ್

NEET-UG ವಿದ್ಯಾರ್ಥಿಗಳಿಗೆ ಯುಪಿ ಸರ್ಕಾರದ ಭರ್ಜರಿ ಕೊಡುಗೆ: ಬಸ್ ಪ್ರಯಾಣ ದರದಲ್ಲಿ ಶೇ. 50 ರಿಯಾಯಿತಿ ಘೋಷಿಸಿದ ಸಿಎಂ ಯೋಗಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಗಾರ ಪ್ರಿಯರಿಗೆ ಬಿಗ್ ಶಾಕ್ ಸಾರ್ವಕಾಲಿಕ ದಾಖಲೆ ಬರೆದ ಚಿನ್ನದ ಬೆಲೆ!

(ನ್ಯೂಸ್‌ ಕಡಬ) newskadaba.com,  ಜೂ.17: ದೇಶಾದ್ಯಂತ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದ್ದು, ಸಾರ್ವಕಾಲಿಕ ದಾಖಲೆಯ ಮಟ್ಟವನ್ನು ತಲುಪಿದೆ. ಇಂದಿನ ಮಾರುಕಟ್ಟೆ ದರದಂತೆ ಅತ್ಯಂತ ಶುದ್ಧವಾದ 24 ಕ್ಯಾರಟ್ (99.9% ಪ್ಯೂರಿಟಿ): 📌 ಇಂದಿನ ಚಿನ್ನದ ದರ ಪಟ್ಟಿ (24 ಕ್ಯಾರಟ್): 1 ಗ್ರಾಂ: ₹15,110 8 ಗ್ರಾಂ (1 ಪವನ್): ₹1,20,880 10 ಗ್ರಾಂ (1 ತೋಲ): ₹1,52,100 100 ಗ್ರಾಂ: ₹15,11,000

ಬಂಗಾರ ಪ್ರಿಯರಿಗೆ ಬಿಗ್ ಶಾಕ್ ಸಾರ್ವಕಾಲಿಕ ದಾಖಲೆ ಬರೆದ ಚಿನ್ನದ ಬೆಲೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top