ವಿಟ್ಲದ ಪಾದೆಕಲ್ಲು ಬಳಿ ಭೀಕರ ರಸ್ತೆ ಅಪಘಾತ: ಟಿಪ್ಪರ್ ಚಾಲಕನಿಗೆ ಒಲಿದ ಜಮದೂತ
(ನ್ಯೂಸ್ ಕಡಬ) newskadaba.com, ಜೂ.18 : ಕನ್ಯಾನ ಗ್ರಾಮದ ಪಾದೆಕಲ್ಲು ಪೆರೋಡಿ ಸರವು ಗುಡ್ಡೆ ಎಂಬಲ್ಲಿ ಇಂದು (ಗುರುವಾರ) ಬೆಳಿಗ್ಗೆ ಸುಮಾರು 10 ಗಂಟೆಯ ವೇಳೆಗೆ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಟಿಪ್ಪರ್ ಲಾರಿಯ ಚಾಲಕ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿ ಮಗುಚಿ ಬಿದ್ದಿದ್ದು, ಈ ವೇಳೆ ಚಾಲಕ ಲಾರಿಯ ಬೃಹತ್ ಚಕ್ರಗಳ ಅಡಿಗೆ ಸಿಲುಕಿ ತೀವ್ರವಾಗಿ ಗಾಯಗೊಂಡು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.ಅಪಘಾತದ ಸೌಂಡ್ ಕೇಳಿ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಕಾರ್ಮಿಕರು ಹಾಗೂ ಕನ್ಯಾನದ […]
ವಿಟ್ಲದ ಪಾದೆಕಲ್ಲು ಬಳಿ ಭೀಕರ ರಸ್ತೆ ಅಪಘಾತ: ಟಿಪ್ಪರ್ ಚಾಲಕನಿಗೆ ಒಲಿದ ಜಮದೂತ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್









