ಕರಾವಳಿ

ನೀಟ್ ಮರು ಪರೀಕ್ಷೆ ಹಿನ್ನೆಲೆ: ದೇಶಾದ್ಯಂತ ಜೂನ್ 22ರವರೆಗೆ ಟೆಲಿಗ್ರಾಮ್ ಸೇವೆ ತಾತ್ಕಾಲಿಕ ಸ್ಥಗಿತ

(ನ್ಯೂಸ್‌ ಕಡಬ) newskadaba.com,  ಜೂ.16  ನವದೆಹಲಿ: ಜೂನ್ 21ರಂದು ನಡೆಯಲಿರುವ ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ ಪಾರದರ್ಶಕ ಹಾಗೂ ಸುರಕ್ಷಿತವಾಗಿ ನಡೆಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಪ್ರಶ್ನೆಪತ್ರಿಕೆ ಸೋರಿಕೆ, ಆನ್‌ಲೈನ್ ವಂಚನೆ ಹಾಗೂ ವದಂತಿಗಳನ್ನು ತಡೆಗಟ್ಟಲು ದೇಶಾದ್ಯಂತ ಜನಪ್ರಿಯ ಮೆಸೇಜಿಂಗ್ ಆ್ಯಪ್ ಟೆಲಿಗ್ರಾಮ್ (Telegram) ಸೇವೆಗಳನ್ನು ಜೂನ್ 22ರವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.: ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ನಿರ್ದೇಶನದಂತೆ ಈ ಕ್ರಮ ಕೈಗೊಳ್ಳಲಾಗಿದ್ದು, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ […]

ನೀಟ್ ಮರು ಪರೀಕ್ಷೆ ಹಿನ್ನೆಲೆ: ದೇಶಾದ್ಯಂತ ಜೂನ್ 22ರವರೆಗೆ ಟೆಲಿಗ್ರಾಮ್ ಸೇವೆ ತಾತ್ಕಾಲಿಕ ಸ್ಥಗಿತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡೀಸೆಲ್, ವಿಮಾನ ಇಂಧನ ರಫ್ತು ಸುಂಕ ಹೆಚ್ಚಿಸಿದ ಕೇಂದ್ರ; ಪೆಟ್ರೋಲ್ ದರ ಯಥಾಸ್ಥಿತಿ

(ನ್ಯೂಸ್‌ ಕಡಬ) newskadaba.com,  ಜೂ.16 : ಕೇಂದ್ರ ಸರ್ಕಾರವು ಡೀಸೆಲ್ ಮತ್ತು ವಿಮಾನ ಇಂಧನ ರಫ್ತು ಮೇಲಿನ ಸುಂಕವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ.ಪ್ರತಿ ಲೀಟರ್‌ಗೆ 50 ಪೈಸೆ ಹೆಚ್ಚಳ ಮಾಡಲಾಗಿದ್ದು, ಹಳೆಯ ದರ 12.5 ರೂ.ನಿಂದ 14 ರೂ. ಗೆ ಏರಿಕೆಯಾಗಿದೆ.ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳ ಮಾಡಲಾಗಿದ್ದು, ಹಳೆಯ ದರ 9.5 ರೂ.ನಿಂದ 12.5 ರೂ. ಗೆ ಏರಿಕೆಯಾಗಿದೆ. ಯಾವುದೇ ಬದಲಾವಣೆ ಇಲ್ಲದೆ ಪ್ರತಿ ಲೀಟರ್‌ಗೆ 1.5 ರೂ. ನಲ್ಲೇ ಮುಂದುವರಿದಿದೆ.ಈ ತೆರಿಗೆ ಬದಲಾವಣೆಯು ಕೇವಲ

ಡೀಸೆಲ್, ವಿಮಾನ ಇಂಧನ ರಫ್ತು ಸುಂಕ ಹೆಚ್ಚಿಸಿದ ಕೇಂದ್ರ; ಪೆಟ್ರೋಲ್ ದರ ಯಥಾಸ್ಥಿತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬದ ಪ್ರಸಿದ್ಧ ವೈದ್ಯ ಡಾ. ಸಿ.ಕೆ. ಶಾಸ್ತ್ರಿಯವರ ಮೊಮ್ಮಗ ವಿಶ್ರುತ್ ಕೃಷ್ಣ ಅವರಿಗೆ ಜೆಇಇಯಲ್ಲಿ Rank

(ನ್ಯೂಸ್‌ ಕಡಬ) newskadaba.com,  ಜೂ.16 ಕಡಬ: ಇಲ್ಲಿನ ಪ್ರಸಿದ್ಧ ವೈದ್ಯ ಡಾ. ಸಿ.ಕೆ. ಶಾಸ್ತ್ರಿ ಅವರ ಮೊಮ್ಮಗ,  ಮಂಗಳೂರಿನ  ಬೆಂದೂರುವೆಲ್ ನಿವಾಸಿ  ಸುರತ್ಕಲ್ ಎನ್ ಐ.ಟಿ.ಕೆ. ಯಲ್ಲಿನ ಪ್ರಾಧ್ಯಾಪಕರಾಗಿರುವ ಬಡೆಕೈ ಡಾ. ರಾಮಚಂದ್ರ ಭಟ್ ಹಾಗೂ ಮಂಗಳೂರಿನ ಪ್ರಸಿದ್ಧ ಸ್ತ್ರಿ ರೋಗ ಮತ್ತು ಪ್ರಸೂತಿ ತಜ್ಞೆ ಡಾ. ಪೂರ್ಣಿಮಾ ಭಟ್ ಇವರ ಪುತ್ರ  ಬಿ. ವಿಶ್ರುತ್ ಕೃಷ್ಣ ಅವರು ಜೆಇಇ ಅಡ್ವಾನ್ಸ್  2026ರಲ್ಲಿ ಆಲ್ ಇಂಡಿಯಾ  79ನೇ ರ್ಯಾಂಕ್ ಮತ್ತು ಜೆಇಇ ಮೇನ್ಸ್ 2026ರಲ್ಲಿ ಆಲ್ ಇಂಡಿಯಾ

ಕಡಬದ ಪ್ರಸಿದ್ಧ ವೈದ್ಯ ಡಾ. ಸಿ.ಕೆ. ಶಾಸ್ತ್ರಿಯವರ ಮೊಮ್ಮಗ ವಿಶ್ರುತ್ ಕೃಷ್ಣ ಅವರಿಗೆ ಜೆಇಇಯಲ್ಲಿ Rank Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೆಡಿಕಲ್ ಶಾಪ್‌ಗಳಲ್ಲಿ ಸಿರಪ್ ಖರೀದಿಗೆ ಹೊಸ ರೂಲ್ಸ್: ‘ಷೆಡ್ಯೂಲ್ ಕೆ’ ನಿಂದ ‘ಸಿರಪ್’ ಪದ ತೆಗೆದುಹಾಕಿದ ಕೇಂದ್ರ ಆರೋಗ್ಯ ಇಲಾಖೆ

(ನ್ಯೂಸ್‌ ಕಡಬ) newskadaba.com,  ಜೂ.16 : ಕೆಮ್ಮಿನ ಸಿರಪ್ ಸೇರಿದಂತೆ ಎಲ್ಲಾ ರೀತಿಯ ಸಿರಪ್ ಆಧಾರಿತ ಔಷಧಿಗಳ ಮುಕ್ತ ಮಾರಾಟವನ್ನು ಕೇಂದ್ರ ಆರೋಗ್ಯ ಇಲಾಖೆ ಸಂಪೂರ್ಣವಾಗಿ ನಿಷೇಧಿಸಿದೆ.ಇನ್ನುಮುಂದೆ ಯಾವುದೇ ಸಿರಪ್ ಖರೀದಿಸಬೇಕಾದರೂ ವೈದ್ಯರ ಅಧಿಕೃತ ಚೀಟಿ ಕಡ್ಡಾಯವಾಗಿ ಬೇಕೇ ಬೇಕು. 1945ರ ಔಷಧ ನಿಯಮಗಳ ‘ಷೆಡ್ಯೂಲ್ ಕೆ’ ಅಡಿಯಲ್ಲಿ ವಿನಾಯಿತಿ ಪಡೆದ ಔಷಧಿಗಳ ಪಟ್ಟಿಯಿಂದ ‘ಸಿರಪ್‌ಗಳು’ ಎಂಬ ಪದವನ್ನು ಕೇಂದ್ರ ಸರ್ಕಾರ ತೆಗೆದುಹಾಕಿದೆ.ದೇಶದ ಎಲ್ಲಾ ಫಾರ್ಮಸಿಗಳು ಮತ್ತು ಸಾರ್ವಜನಿಕರಿಗೆ ಈ ನಿಯಮ ತಕ್ಷಣದಿಂದಲೇ ಅನ್ವಯವಾಗಲಿದೆ.

ಮೆಡಿಕಲ್ ಶಾಪ್‌ಗಳಲ್ಲಿ ಸಿರಪ್ ಖರೀದಿಗೆ ಹೊಸ ರೂಲ್ಸ್: ‘ಷೆಡ್ಯೂಲ್ ಕೆ’ ನಿಂದ ‘ಸಿರಪ್’ ಪದ ತೆಗೆದುಹಾಕಿದ ಕೇಂದ್ರ ಆರೋಗ್ಯ ಇಲಾಖೆ Read More »

ಆರೋಗ್ಯ ಮಾಹಿತಿ, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಕ್ಕನ್ನು ರಕ್ಷಿಸಲು ಹೋಗಿ ಬಾವಿಗೆ ಬಿದ್ದ ಅರ್ಚಕ: ಅಗ್ನಿಶಾಮಕ ಸಿಬ್ಬಂದಿಯಿಂದ ಯಶಸ್ವಿ ರಕ್ಷಣೆ

(ನ್ಯೂಸ್‌ ಕಡಬ) newskadaba.com,  ಜೂ.16 : ಪುಕ್ಕೇರಿ ಬೈಪಾಸ್‌ನಲ್ಲಿ ಸೋಮವಾರ ಬೆಳಿಗ್ಗೆ ಬೆಕ್ಕನ್ನು ರಕ್ಷಿಸಲು ಹೋಗಿ ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದ ಅರ್ಚಕ ನಾರಾಯಣ ಭಟ್ಟ (48) ಅವರನ್ನು ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಠಾಣಾಧಿಕಾರಿ ಚಂದ್ರಶೇಖರ್ ನೇತೃತ್ವದ ತಂಡ ತಕ್ಷಣವೇ ಕಾರ್ಯಾಚರಣೆ ಆರಂಭಿಸಿತು. ಸಿಬ್ಬಂದಿ ರೂಪೇಶ್ ಅವರು ಬಾವಿಗೆ ಇಳಿದು ಅರ್ಚಕರನ್ನು ಸುರಕ್ಷಿತವಾಗಿ ಮೇಲಕ್ಕೆತ್ತಿದರು. ಈ ಜಂಟಿ ಕಾರ್ಯಾಚರಣೆಯಲ್ಲಿ ದಿನೇಶ್, ಭೀಮಪ್ಪ, ಗಣೇಶ್, ಸುರೇಶ್ ಹಾಗೂ ಚಾಲಕ ಮುಜಾಮೀರ್ ಸಹಕರಿಸಿದರು.

ಬೆಕ್ಕನ್ನು ರಕ್ಷಿಸಲು ಹೋಗಿ ಬಾವಿಗೆ ಬಿದ್ದ ಅರ್ಚಕ: ಅಗ್ನಿಶಾಮಕ ಸಿಬ್ಬಂದಿಯಿಂದ ಯಶಸ್ವಿ ರಕ್ಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇನ್ಮುಂದೆ ಆಧಾರ್ ಕಾರ್ಡ್ ಟೆನ್ಷನ್ ಇಲ್ಲ; ಶೀಘ್ರದಲ್ಲೇ ಬರಲಿದೆ ‘ಶಕ್ತಿ ಸ್ಮಾರ್ಟ್ ಕಾರ್ಡ್’

(ನ್ಯೂಸ್‌ ಕಡಬ) newskadaba.com,  ಜೂ.16 ::ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ’ ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಸ್ಮಾರ್ಟ್ ಕಾರ್ಡ್ ವಿತರಿಸಲು ಅಂತಿಮ ರೂಪುರೇಶೆ ಸಿದ್ಧವಾಗುತ್ತಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.ಸ್ಮಾರ್ಟ್ ಕಾರ್ಡ್‌ಗಳ ಸಮರ್ಪಕ ವಿತರಣೆಗಾಗಿ ‘ವಿಶೇಷ ಉದ್ದೇಶಿತ ವಾಹನ’ ಅನ್ನು ರಚಿಸಿ, ಅದರ ಮೂಲಕವೇ ವಿತರಣಾ ಪ್ರಕ್ರಿಯೆ ನಡೆಸಲಾಗುತ್ತದೆ. ಕಾರ್ಡ್‌ನ ಸ್ವರೂಪ, ತಾಂತ್ರಿಕ ನೆರವು ಮತ್ತು ಟೆಂಡರ್ ಪ್ರಕ್ರಿಯೆಯ ಮಾರ್ಗದರ್ಶನಕ್ಕಾಗಿ ‘ವಹಿವಾಟು ಸಲಹೆಗಾರರ ಸಮಿತಿ’ಯನ್ನು ನೇಮಿಸಲಾಗಿದೆ. ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಕಾರ್ಡ್‌ಗಳನ್ನು ವಿತರಿಸಲಾಗುವುದು. ತಾಂತ್ರಿಕ

ಇನ್ಮುಂದೆ ಆಧಾರ್ ಕಾರ್ಡ್ ಟೆನ್ಷನ್ ಇಲ್ಲ; ಶೀಘ್ರದಲ್ಲೇ ಬರಲಿದೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೈಲ್ವೆ ಇಲಾಖೆಯಿಂದ ನಿರುದ್ಯೋಗಿಗಳಿಗೆ ಸಿಹಿಸುದ್ದಿ 6,565 ಹುದ್ದೆಗಳಿಗೆ ಜೂನ್ 30ರಿಂದ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಜೂ.16 : ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಯುವಜನತೆಗೆ ಭಾರತೀಯ ರೈಲ್ವೆ ಇಲಾಖೆಯು ಭರ್ಜರಿ ಸಿಹಿಸುದ್ದಿ ನೀಡಿದೆ. ಟೆಕ್ನೀಷಿಯನ್ ಗ್ರೇಡ್-1 (ಸಿಗ್ನಲ್): ಆರಂಭಿಕ ಮಾಸಿಕ ವೇತನ ರೂ. 29,200/-………ಟೆಕ್ನೀಷಿಯನ್ ಗ್ರೇಡ್-3: ಆರಂಭಿಕ ಮಾಸಿಕ ವೇತನ ರೂ. 19,900/- ಹುದ್ದೆಗಳಿಗೆ ಅನುಗುಣವಾಗಿ 10ನೇ ಪಾಸ್, ಸಂಬಂಧಿತ ಟ್ರೇಡ್‌ನಲ್ಲಿ ITI, ಡಿಪ್ಲೊಮಾ, B.Sc ಅಥವಾ ಇಂಜಿನಿಯರಿಂಗ್ ಪದವಿ ಹೊಂದಿರಬೇಕು.18 ರಿಂದ 33 ವರ್ಷಗಳು (ನಿಯಮಾವಳಿಗಳ ಪ್ರಕಾರ ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ). ಕಂಪ್ಯೂಟರ್ ಆಧಾರಿತ ಆನ್‌ಲೈನ್

ರೈಲ್ವೆ ಇಲಾಖೆಯಿಂದ ನಿರುದ್ಯೋಗಿಗಳಿಗೆ ಸಿಹಿಸುದ್ದಿ 6,565 ಹುದ್ದೆಗಳಿಗೆ ಜೂನ್ 30ರಿಂದ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯದಲ್ಲಿ ಮನೆಯ ಮುಂಭಾಗದಲ್ಲೇ ಧರೆಗುರುಳಿದ ತೆಂಗಿನ ಮರ

(ನ್ಯೂಸ್‌ ಕಡಬ) newskadaba.com,  ಜೂ.16 : ಸುಳ್ಯ ತಾಲೂಕಿನ ಪೈಚಾರು ಗ್ರಾಮದಲ್ಲಿ ಸೋಮವಾರ ಮನೆಯ ಮುಂಭಾಗದಲ್ಲಿದ್ದ ತೆಂಗಿನ ಮರವೊಂದು ಇದ್ದಕ್ಕಿದ್ದಂತೆ ಮುರಿದು ಅಂಗಳಕ್ಕೆ ಬಿದ್ದಿದೆ. ಶಾಫಿ ಪ್ರಗತಿ ಎಂಬುವವರ ಮನೆಯ ಅಂಗಳದಲ್ಲಿ ಈ ಅವಘಡ ಸಂಭವಿಸಿದೆ. ಶಾಫಿ ಅವರ ಹಿರಿಯ ಸಹೋದರ ಹಸೈನಾರ್ ಅವರು ಮಳೆನೀರನ್ನು ಬಕೆಟ್‌ನಲ್ಲಿ ಸಂಗ್ರಹಿಸುತ್ತಿದ್ದಾಗ ಮರ ಬೀಳುವುದನ್ನು ಗಮನಿಸಿ ತಕ್ಷಣವೇ ಪಕ್ಕಕ್ಕೆ ಸರಿದು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮರ ಬೀಳುವ ಕೆಲವೇ ಕ್ಷಣಗಳ ಮುನ್ನ ಶಾಫಿ ಅವರ ತಾಯಿ ಕೂಡ ಇದೇ

ಸುಳ್ಯದಲ್ಲಿ ಮನೆಯ ಮುಂಭಾಗದಲ್ಲೇ ಧರೆಗುರುಳಿದ ತೆಂಗಿನ ಮರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಿಕಪ್ ವಾಹನ ಪಲ್ಟಿ- ಅಕ್ರಮ ಜಾನುವಾರು ಸಾಗಾಟ ಬಯಲು

(ನ್ಯೂಸ್ ಕಡಬ) newskadaba.com ಜೂ. 10. ಪಿಕಪ್ ವಾಹನವೊಂದು ಪಲ್ಟಿಯಾದ ಪರಿಣಾಮ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಘಟನೆ ಸುಬ್ರಹ್ಮಣ್ಯದಲ್ಲಿ ಬೆಳಕಿಗೆ ಬಂದಿದೆ. ಆರೋಪಿಗಳನ್ನು ಅರಕಲಗೂಡು ನಿವಾಸಿಗಳಾದ ಚಂದ್ರಶೇಖರ್ ಮತ್ತು ಮೋಹನ್ ಎಂದು ಗುರುತಿಸಲಾಗಿದೆ.   ವರದಿಯ ಪ್ರಕಾರ, ಜೂನ್ 13ರಂದು ರಾತ್ರಿ ವೇಳೆ ಪಿಕಪ್ ವಾಹನದಲ್ಲಿ ಎರಡು ಹೋರಿಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ವಾಹನವು ಕುಲ್ಕುಂದದ ಕಡೆಗೆ ಸಂಚರಿಸುತ್ತಿದ್ದಾಗ, ತಿರುವಿನಲ್ಲಿ ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ ಎನ್ನಲಾಗಿದೆ. ಇದೇ ವೇಳೆ ಪಿಕಪ್

ಪಿಕಪ್ ವಾಹನ ಪಲ್ಟಿ- ಅಕ್ರಮ ಜಾನುವಾರು ಸಾಗಾಟ ಬಯಲು Read More »

ಕರಾವಳಿ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ CRIF ಯೋಜನೆಯಡಿ ಒಟ್ಟು 57 ಕೋಟಿ ರೂ. ಅನುದಾನ ಬಿಡುಗಡೆ- ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 15. ಕೇಂದ್ರ ಸರ್ಕಾರವು ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸಂಪರ್ಕ ರಸ್ತೆಗಳ ಸುಧಾರಣೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ (CRIF) ಅಡಿಯಲ್ಲಿ ಒಟ್ಟು 57 ಕೋಟಿ ರೂ. ವೆಚ್ಚದ ಅಭಿವೃದ್ಧಿ ಯೋಜನೆಗೆ ಮಂಜೂರು ಮಾಡಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಈ ಯೋಜನೆಯಡಿ ಜಿಲ್ಲೆಯಾದ್ಯಂತ ಒಟ್ಟು 14 ಪ್ರಮುಖ ಕಾಮಗಾರಿ ಮೂಲಕ ವಿವಿಧೆಡೆ ಒಟ್ಟು 82.94

ದಕ್ಷಿಣ ಕನ್ನಡ ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ CRIF ಯೋಜನೆಯಡಿ ಒಟ್ಟು 57 ಕೋಟಿ ರೂ. ಅನುದಾನ ಬಿಡುಗಡೆ- ಸಂಸದ ಕ್ಯಾ. ಚೌಟ Read More »

ಕರಾವಳಿ
Scroll to Top