ಕರಾವಳಿ

Death, deadbody, Waterfall

ಸುಳ್ಯ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಆ. 30. ಕಳೆದೆರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಆಲೆಟ್ಟಿ ಗ್ರಾಮದ ಕುದ್ಕುಳಿಯ ನಿವಾಸಿ ಗಿರೀಶ್ ಎಂಬವರ ಮೃತದೇಹವು ಇಂದು(ಭಾನುವಾರದಂದು) ಪಯಸ್ವಿನಿ ನದಿಯಲ್ಲಿ ಪತ್ತೆಯಾಗಿದೆ.   ಮನೆಯಿಂದ ಹುಲ್ಲು ತರಲೆಂದು ಹೋಗಿದ್ದ ಗಿರೀಶ್ ಬಳಿಕ ನಾಪತ್ತೆಯಾಗಿದ್ದರು. ಹುಡುಕಾಟದ ವೇಳೆ ಬಪಯಸ್ವಿನಿ ನದಿ ತಟದಲ್ಲಿಅವರ ಕೊಡೆ ಮತ್ತು ಕತ್ತಿ ಪತ್ತೆಯಾಗಿದ್ದು, ಬಳಿಕ ಪೊಲೀಸ್ ದೂರು ನೀಡಲಾಗಿತ್ತು.   ಸುಳ್ಯ ಪೋಲಿಸ್ ಇಲಾಖೆಯವರ ನೇತೃತ್ವದಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿಯವರು ಕಳೆದ ಎರಡು ದಿನಗಳಿಂದ ಹುಡುಕಾಟದಲ್ಲಿ ನಿರತರಾಗಿದ್ದರು. […]

ಸುಳ್ಯ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸೆಪ್ಟೆಂಬರ್ 1ರಂದು ಮಂಗಳೂರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ತಾಲೂಕು ಮಟ್ಟದ ಸಮಾವೇಶ

(ನ್ಯೂಸ್ ಕಡಬ) newskadaba.com ಆ. 30. ದ.ಕ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಮಂಗಳೂರು ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಮಂಗಳೂರು ತಾಲೂಕು ಇವರ ವತಿಯಿಂದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ತಾಲೂಕು ಮಟ್ಟದ ಸಮಾವೇಶ ಸೆಪ್ಟೆಂಬರ್  1ರಂದು  ಬೆಳಿಗ್ಗೆ 10.30 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಜ್ ಮತ್ತು ವಕ್ಫ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.

ಸೆಪ್ಟೆಂಬರ್ 1ರಂದು ಮಂಗಳೂರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ತಾಲೂಕು ಮಟ್ಟದ ಸಮಾವೇಶ Read More »

ಕರಾವಳಿ

ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ ಇಂದು ಗುಲಾಬಿ ಬೆಳಕಿನಲ್ಲಿ ಕಂಗೊಳಿಸಲಿದೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ

(ನ್ಯೂಸ್ ಕಡಬ) newskadaba.com ಆ. 30. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿಗೆ ಮೂರು ವರ್ಷಗಳ ಸಂಭ್ರಮ. ಈ ಸಂಭ್ರಮದ ಸವಿನೆನಪಿಗಾಗಿ ಬೆಂಗಳೂರಿನ ವಿಧಾನಸೌಧ, ಬೆಳಗಾವಿಯ ಸುವರ್ಣಸೌಧ, ಮೈಸೂರು ಅರಮನೆ, ಚಿತ್ರದುರ್ಗದ ಕಲ್ಲಿನಕೋಟೆ, ಹಂಪಿಯ ಕಲ್ಲಿನರಥ, ಮಂಗಳೂರಿನ ಪಡೀಲ್‍ ನಲ್ಲಿರುವ ದಕ್ಷಿಣ ಕನ್ನಡ  ಜಿಲ್ಲಾಧಿಕಾರಿ ಕಚೇರಿ ಕಟ್ಟಡ, ಬೆಳಗಾವಿ ಕಿತ್ತೂರು ಚೆನ್ನಮ್ಮ ವೃತ್ತಗಳು ಆಗಸ್ಟ್ 30 ಸಂಜೆ 6 ರಿಂದ ರಾತ್ರಿ 10ರ ವರೆಗೆ ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ

ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ ಇಂದು ಗುಲಾಬಿ ಬೆಳಕಿನಲ್ಲಿ ಕಂಗೊಳಿಸಲಿದೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ Read More »

ಕರಾವಳಿ

ಒಂದೇ ಜಾತಿ, ಒಂದೇ ಮತದ ಸಂದೇಶ ಸಾರಿದ ಲೋಕ ಸಂತ ನಾರಾಯಣ ಗುರು- ಶಾಸಕ ಉಮಾನಾಥ ಕೋಟ್ಯಾನ್

(ನ್ಯೂಸ್ ಕಡಬ) newskadaba.com ಆ. 30. ಕೆಲವೇ ಪಂಗಡಗಳ ಗುರುವಾಗಿ ನಾರಾಯಣ ಗುರುಗಳನ್ನು ಸೀಮಿತಗೊಳಿಸಲಾಗದು. ಅವರು ಲೋಕ ಸಂತರು. ಜಾತಿ- ಮತ, ಬೇಧಭಾವಗಳನ್ನು ಬದಿಗಿರಿಸಿ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಮಾನವೀಯ  ಸಂದೇಶವನ್ನು ಲೋಕಕ್ಕೆ ಸಾರಿದ ಮಹಾನ್ ಸಮಾಜ ಸುಧಾರಕ ನಾರಾಯಣ ಗುರುಗಳು ಎಂದು ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿದರು. ಅವರು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಕುದ್ರೋಳಿ ಶ್ರೀ

ಒಂದೇ ಜಾತಿ, ಒಂದೇ ಮತದ ಸಂದೇಶ ಸಾರಿದ ಲೋಕ ಸಂತ ನಾರಾಯಣ ಗುರು- ಶಾಸಕ ಉಮಾನಾಥ ಕೋಟ್ಯಾನ್ Read More »

ಕರಾವಳಿ

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರ ಜನ್ಮ ದಿನಾಚರಣೆ

(ನ್ಯೂಸ್ ಕಡಬ) newskadaba.com ಆ. 30. ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಮತ್ತು ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಇವುಗಳ ಜಂಟಿ ಆಶ್ರಯದಲ್ಲಿ ಶನಿವಾರದಂದು ಮೇಜರ್ ಧ್ಯಾನ್ ಚಂದ್ ಅವರ ಜನ್ಮ ದಿನಾಚರಣೆಯನ್ನು ಯಾದವಶ್ರೀ ಸಭಾಂಗಣದಲ್ಲಿ ಆಚರಿಸಲಾಯಿತು.   ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಕರಾಟೆ ಶಿಕ್ಷಕರಾದ ಶ್ರೀ ಯಾದವ ಬೀರಂತಡ್ಕ ಆಗಮಿಸಿ ಮೇಜರ್ ಧ್ಯಾನ್ ಚಂದ್ ಅವರ ಕುರಿತಾಗಿ ಮಾತನಾಡಿದರು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಲಕ್ಷ್ಮೀಶ ಗೌಡ ಆರಿಗ ಮಾತನಾಡಿ, ಮೇಜರ್ ಧ್ಯಾನ್ ಚಂದ್

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರ ಜನ್ಮ ದಿನಾಚರಣೆ Read More »

ಕರಾವಳಿ

ಇಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಈಜು ಸ್ಪರ್ಧೆ

(ನ್ಯೂಸ್ ಕಡಬ) newskadaba.com ಆ. 28. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮತ್ತು ವಿ. ಒನ್. ಅಕ್ವಾ ಸೆಂಟರ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‍ಚಂದ್ ಹುಟ್ಟುಹಬ್ಬದ ಪ್ರಯುಕ್ತ ರಾಷ್ಟ್ರೀಯ ಕ್ರೀಡಾ ದಿನಾಚರಣೆ-2026 ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಈಜು ಸ್ಪರ್ಧೆ ಆಗಸ್ಟ್ 29 ರಂದು ಬೆಳಿಗ್ಗೆ 10 ಗಂಟೆಗೆ ಎಮ್ಮೆಕೆರೆ ಅಂತರಾಷ್ಟ್ರೀಯ ಈಜುಕೊಳದಲ್ಲಿ  ನಡೆಯಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ,

ಇಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಈಜು ಸ್ಪರ್ಧೆ Read More »

ಕರಾವಳಿ

ಕೋಡಿಂಬಾಳ- ಐತ್ತೂರು ಗ್ರಾಮಗಳಲ್ಲಿ ಕಾಡಾನೆಗಳ ಹಿಂಡು ಪತ್ತೆ

(ನ್ಯೂಸ್ ಕಡಬ) newskadaba.com ಆ. 28. ಕಾಡಾನೆಗಳ ಹಿಂಡೊಂದು ಇದೀಗ ಕಡಬ ತಾಲೂಕಿನ ಕೋಡಿಂಬಾಳ ಗ್ರಾಮಕ್ಕೆ ಲಗ್ಗೆಯಿಟ್ಟಿದ್ದು, ಐತ್ತೂರು ಗ್ರಾಮದ ಕೋರಿಯಾರ್ ಸಮೀಪದ ತೋಟದಲ್ಲಿ ಬೀಡುಬಿಟ್ಟಿರುವುದು ಸ್ಥಳೀಯ ಕೃಷಿಕರು ಹಾಗೂ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದೆ.   ಒಂದು ಮರಿಯಾನೆ ಸೇರಿದಂತೆ ಒಟ್ಟು ಆರು ಕಾಡಾನೆಗಳು ಈ ಹಿಂಡಿನಲ್ಲಿರುವುದು ಕಂಡುಬಂದಿದೆ. ಮೊದಲಿಗೆ ಬಳ್ಪ ಗ್ರಾಮದ ಪಠೋಳಿ ಭಾಗದಲ್ಲಿ ಕಾಡಾನೆಗಳು ಸಂಚರಿಸಿದ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದವು. ಬಳಿಕ ಪಠೋಳಿಯಿಂದ ಕಣ್ಕಲ್ ಭಾಗದತ್ತ ತೆರಳಿದ ಆನೆಗಳು, ದಾರಿಯುದ್ದಕ್ಕೂ ಬೈನೆ ಮರಗಳನ್ನು ಮುರಿದು

ಕೋಡಿಂಬಾಳ- ಐತ್ತೂರು ಗ್ರಾಮಗಳಲ್ಲಿ ಕಾಡಾನೆಗಳ ಹಿಂಡು ಪತ್ತೆ Read More »

ಕರಾವಳಿ, ಕರ್ನಾಟಕ
Theft, crime, Robbery

ಕಡಬ: ಪಟ್ಟಣ ಪಂಚಾಯತ್ ಅಧ್ಯಕ್ಷರ ಮನೆಯಿಂದಲೇ ಹಣ ಕಳ್ಳತನ- ದೂರು ದಾಖಲು

(ನ್ಯೂಸ್ ಕಡಬ) newskadaba.com ಆ. 28. ಇಲ್ಲಿನ ಪಟ್ಟಣ ಪಂಚಾಯತ್ ವ್ಯಾಪ್ತಿಯ ಅಡ್ಡಗದ್ದೆಯ ಮನೆಯೊಂದರಿಂದ 84,800 ರೂ. ನಗದು ಕಳ್ಳತನವಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಈ ಸಂಬಂಧ ಕಡಬ ಗ್ರಾಮ ನಿವಾಸಿ ತಮನ್ನಾ ಜಬೀನ್ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ.   ದೂರುದಾರರ ಪ್ರಕಾರ, ಪಿರ್ಯಾದುದಾರರು ತಮ್ಮ ಗಂಡ, ಮಕ್ಕಳು ಹಾಗೂ ಕುಟುಂಬ ಸದಸ್ಯರೊಂದಿಗೆ ಅಡ್ಡಗದ್ದೆಯಲ್ಲಿರುವ ಮನೆಯಲ್ಲಿ ವಾಸವಾಗಿದ್ದು, ತಮ್ಮ ರೂಮ್‌ನಲ್ಲಿದ್ದ ಮರದ ಬಾಕ್ಸ್‌ನಲ್ಲಿ ಹಣವನ್ನು ಸಂಗ್ರಹಿಸಿಟ್ಟಿದ್ದರು ಎನ್ನಲಾಗಿದೆ. ಆಗಸ್ಟ್ 18ರಂದು

ಕಡಬ: ಪಟ್ಟಣ ಪಂಚಾಯತ್ ಅಧ್ಯಕ್ಷರ ಮನೆಯಿಂದಲೇ ಹಣ ಕಳ್ಳತನ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಆ. 28. ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮವು ಶುಕ್ರವಾರದಂದು ಜರಗಿತು. ಕಾರ್ಯಕ್ರಮದ ಅತಿಥಿಗಳಾಗಿ ಆಗಮಿಸಿದ ಶ್ರೀ ಪೂರ್ಣ ಆಯುರ್ವೇದ ಚಿಕಿತ್ಸಾಲಯ ಇದರ ವೈದ್ಯರಾದ ಡಾ| ಸುರೇಶ್ ಕುಮಾರ್ ಕೂಡೂರು ಇವರು ರಕ್ಷೆಯಲ್ಲಿರುವ ಸಾವಿರಾರು ನೂಲು ಸೇರಿ ಒಂದು ಹೂವಿನ ಆಕಾರವನ್ನು ಪಡೆದು ಬಲವಾದಂತೆ ನಾವು ಕೂಡ ಜಾತಿ ಬಣ್ಣ ಯಾವುದೇ ಬೇಧವಿಲ್ಲದೇ ಭಾರತ ಮಾತೆಯನ್ನು ವಿಶ್ವಗುರು ಮಾಡುವಲ್ಲಿ ಒಂದಾಗಬೇಕು ಎಂದು ರಕ್ಷಾಬಂಧನದ ಮಹತ್ವವನ್ನು ವಿವರಿಸಿದರು.   ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು

ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮ Read More »

ಕರಾವಳಿ

ಸೆಪ್ಟೆಂಬರ್ 19 ರಂದು ರಾಷ್ಟ್ರೀಯ ಲೋಕ ಅದಾಲತ್

(ನ್ಯೂಸ್ ಕಡಬ) newskadaba.com ಆ. 27. ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ಸೆ.12 ರ ಬದಲು ಸೆ.19 ರಂದು ಮಧ್ಯಾಹ್ನ 2 ರಿಂದ ಸಂಜೆ 5.30 ರ ವರೆಗೆ ರಾಜ್ಯಾದಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ತನ್ನು ಆಯೋಜಿಸಿದೆ.    ಸಾರ್ವಜನಿಕರು ನ್ಯಾಯಾಲಯಗಳಲ್ಲಿ ದಾಖಲಾಗದೆ ಇರುವ, ದಾಖಲಾಗಿ ತೀರ್ಮಾನಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಅತೀ ಶೀಘ್ರದಲ್ಲಿ ಇತ್ಯರ್ಥ ಪಡಿಸಲು ಇದೊಂದು ಸುವರ್ಣ ಅವಕಾಶವಾಗಿದೆ. ಈ ರೀತಿ ರಾಜೀಸಂಧಾನದ ಮೂಲಕ ಪ್ರಕರಣಗಳನ್ನು ಬಗೆಹರಿಸಿಕೊಂಡಲ್ಲಿ

ಸೆಪ್ಟೆಂಬರ್ 19 ರಂದು ರಾಷ್ಟ್ರೀಯ ಲೋಕ ಅದಾಲತ್ Read More »

ಕರಾವಳಿ, ಕರ್ನಾಟಕ
Scroll to Top