ಕರಾವಳಿ

ಬಂಟ್ವಾಳ: ಎಸ್‌ಡಿಪಿಐ ಅಸೆಂಬ್ಲಿ ಪ್ರತಿನಿಧಿ ಸಭೆ; ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬಲವರ್ಧನೆಗೆ ಕರೆ

(ನ್ಯೂಸ್‌ ಕಡಬ) newskadaba.com,ಜೂ.12 ಬಂಟ್ವಾಳ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಬಿಸಿ ರೋಡ್ ಕೈಕಂಬದಲ್ಲಿರುವ ಪಕ್ಷದ ಕಚೇರಿಯಲ್ಲಿ ಅಸೆಂಬ್ಲಿ ಪ್ರತಿನಿಧಿ ಸಭೆಯು ಕ್ಷೇತ್ರಾಧ್ಯಕ್ಷ ಶಾಹುಲ್ ಹಮೀದ್ ಎಸ್.ಎಚ್. ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲು, “ನಿಜವಾದ ನಾಯಕತ್ವವು ಅಧಿಕಾರ ಮತ್ತು ಹುದ್ದೆಗಳಿಗಾಗಿ ಅಲ್ಲ; ಜನರ ಹಕ್ಕುಗಳು, ನ್ಯಾಯ ಹಾಗೂ ಸಮಾನತೆಯ ಪರವಾಗಿ ನಿರಂತರವಾಗಿ ಹೋರಾಡುವ ಮೂಲಕ […]

ಬಂಟ್ವಾಳ: ಎಸ್‌ಡಿಪಿಐ ಅಸೆಂಬ್ಲಿ ಪ್ರತಿನಿಧಿ ಸಭೆ; ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬಲವರ್ಧನೆಗೆ ಕರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೇಡಿಯೋ ಪ್ರಸ್ತುತತೆಗೆ ‘ಸ್ಥಳೀಯ ಕೇಂದ್ರಿತ’ ವಿಧಾನದ ಅಗತ್ಯವಿದೆ: ಅಶ್ವಿನಿ ವೈಷ್ಣವ್ ಪ್ರತಿಪಾದನೆ

(ನ್ಯೂಸ್‌ ಕಡಬ) newskadaba.com,ಜೂ.12: ತ್ವರಿತ ತಾಂತ್ರಿಕ ಪ್ರಗತಿಯ ಯುಗದಲ್ಲಿ ರೇಡಿಯೋ ಪ್ರಸಾರವು ತನ್ನ ಪ್ರಸ್ತುತತೆ ಮತ್ತು ಪರಿಣಾಮಕಾರಿತನವನ್ನು ಕಾಯ್ದುಕೊಳ್ಳಲು ‘ಡಿಜಿಟಲ್ ಫಸ್ಟ್’ (ಡಿಜಿಟಲ್‌ಗೆ ಮೊದಲ ಆದ್ಯತೆ) ಹಾಗೂ ‘ಹೈಪರ್-ಲೋಕಲ್’ (ಸ್ಥಳೀಯ ಕೇಂದ್ರಿತ) ವಿಧಾನವನ್ನು ಅಳವಡಿಸಿಕೊಳ್ಳಬೇಕು ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಜೈಸಲ್ಮೇರ್‌ನ ರಾಮಗಢದಲ್ಲಿ 20 ಕಿಲೋವ್ಯಾಟ್ ಆಕಾಶವಾಣಿ ಎಫ್‌ಎಂ ಟ್ರಾನ್ಸ್‌ಮಿಟರ್ ಉದ್ಘಾಟಿಸಿ ಮಾತನಾಡಿದ ಅವರು, ರೇಡಿಯೋ ಮಾಧ್ಯಮವು ಇನ್ನಷ್ಟು ಬಲಗೊಳ್ಳಲು ಸ್ಥಳೀಯ ಕಲಾವಿದರು ಮತ್ತು ಕುಶಲಕರ್ಮಿಗಳನ್ನು ತನ್ನೊಂದಿಗೆ ಸಕ್ರಿಯವಾಗಿ ಸಂಯೋಜಿಸಿಕೊಳ್ಳುವ ಕೆಲಸ ಮಾಡಬೇಕಿದೆ ಎಂದು

ರೇಡಿಯೋ ಪ್ರಸ್ತುತತೆಗೆ ‘ಸ್ಥಳೀಯ ಕೇಂದ್ರಿತ’ ವಿಧಾನದ ಅಗತ್ಯವಿದೆ: ಅಶ್ವಿನಿ ವೈಷ್ಣವ್ ಪ್ರತಿಪಾದನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೀದಿ ನಾಯಿಗಳಿಗೆ ಎಲ್ಲೆಂದರಲ್ಲಿ ಆಹಾರ ಹಾಕುವಂತಿಲ್ಲ! ಬೆಂಗಳೂರು ಪ್ರಾಧಿಕಾರದ ಮಹತ್ವದ ಆದೇಶ

(ನ್ಯೂಸ್‌ ಕಡಬ) newskadaba.com,   ಜೂ. 12  ಬೆಂಗಳೂರು: ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಅನ್ವಯ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ನಗರದಲ್ಲಿ ಬೀದಿ ನಾಯಿಗಳ ಕಲ್ಯಾಣ ಮತ್ತು ಸಾರ್ವಜನಿಕರ ಸುರಕ್ಷತೆಗಾಗಿ ಹೊಸ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲೆಂದರಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವಂತಿಲ್ಲ. ಸಾರ್ವಜನಿಕರು ಅಥವಾ ರೆಸಿಡೆಂಟ್ ವೆಲ್ಫೇರ್ ಅಸೋಸಿಯೇಷನ್‌ಗಳು ಸ್ವಯಂಪ್ರೇರಿತವಾಗಿ ನಾಯಿಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತಿಲ್ಲ. ಕೇವಲ ಸ್ಥಳೀಯ ಸಂಸ್ಥೆಗಳ ನಿಯೋಜಿತ ಅಧಿಕಾರಿಗಳಿಗೆ ಮಾತ್ರ ಅಧಿಕೃತ ಆಶ್ರಯ ಕೇಂದ್ರಗಳಿಗೆ ಸ್ಥಳಾಂತರಿಸುವ ಅಧಿಕಾರವಿರುತ್ತದೆ. ಬೀದಿ ನಾಯಿಗಳಿಗೆ ಕಲ್ಲು ಹೊಡೆಯುವುದು,

ಬೀದಿ ನಾಯಿಗಳಿಗೆ ಎಲ್ಲೆಂದರಲ್ಲಿ ಆಹಾರ ಹಾಕುವಂತಿಲ್ಲ! ಬೆಂಗಳೂರು ಪ್ರಾಧಿಕಾರದ ಮಹತ್ವದ ಆದೇಶ Read More »

ಕರಾವಳಿ

ಮಕ್ಕಳಲ್ಲಿ ಹೆಚ್ಚಿದ ಶಿಗೆಲ್ಲಾ ಸೋಂಕು ರಾಜ್ಯಾದ್ಯಂತ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಸೂಚನೆ

(ನ್ಯೂಸ್‌ ಕಡಬ) newskadaba.com,   ಜೂ. 12  ಬೆಂಗಳೂರು: ಕೇರಳದಲ್ಲಿ ಅತ್ಯಂತ ಸಾಂಕ್ರಾಮಿಕ ಹಾಗೂ ಮಾರಣಾಂತಿಕ ಶಿಗೆಲ್ಲೋಸಿಸ್ ಬ್ಯಾಕ್ಟೀರಿಯಾ ಸೋಂಕು ತೀವ್ರವಾಗಿ ಹರಡುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಕೋಝಿಕ್ಕೋಡ್‌ನಲ್ಲಿ 4 ವರ್ಷದ ಬಾಲಕಿ ಈ ಸೋಂಕಿಗೆ ಬಲಿಯಾಗಿದ್ದು, ವಯನಾಡು ಸೇರಿದಂತೆ ವಿವಿಧ ಜಿಲ್ಲೆಗಳ 300ಕ್ಕೂ ಹೆಚ್ಚು ಶಾಲಾ ಮಕ್ಕಳಲ್ಲಿ ಇದರ ಲಕ್ಷಣಗಳು ಪತ್ತೆಯಾಗಿವೆ. ಶಿಗೆಲ್ಲಾ ಎಂಬುದು ವೈರಸ್ ಅಲ್ಲ, ಇದೊಂದು ಕರುಳಿನ ಆರೋಗ್ಯದ ಮೇಲೆ ತೀವ್ರವಾಗಿ ದಾಳಿ ಮಾಡುವ ಬ್ಯಾಕ್ಟೀರಿಯಾ ಆಗಿದೆ.ಕಲುಷಿತ ನೀರು, ಕಲುಷಿತ ಆಹಾರ ಸೇವನೆ

ಮಕ್ಕಳಲ್ಲಿ ಹೆಚ್ಚಿದ ಶಿಗೆಲ್ಲಾ ಸೋಂಕು ರಾಜ್ಯಾದ್ಯಂತ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಓದದವರಿಗೂ SSLC, PUC, ಪದವಿ ನಕಲಿ ಮಾರ್ಕ್ಸ್ ಕಾರ್ಡ್ ದಂಧೆ; ಕಿಂಗ್‌ಪಿನ್ ರಾಜಾರೆಡ್ಡಿ ಸಿಸಿಬಿ ವಶಕ್ಕೆ

(ನ್ಯೂಸ್‌ ಕಡಬ) newskadaba.com,   ಜೂ. 12 :: ಓದದೇ ಇರುವವರಿಗೆ SSLC, PUC ಮತ್ತು ಪದವಿ ನಕಲಿ ಅಂಕಪಟ್ಟಿ ಮಾರಾಟ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಕೋರಮಂಗಲದಲ್ಲಿ ‘ಡಿಜಿಟಲ್ ಡಿಸ್ಟೆನ್ಸ್ ಎಜುಕೇಶನ್ ಮಿಷನ್’ ಹೆಸರಿನಲ್ಲಿ ನಕಲಿ ಕಚೇರಿ ಇಟ್ಟುಕೊಂಡಿದ್ದ ಪ್ರಮುಖ ಆರೋಪಿ ರಾಜಾರೆಡ್ಡಿ ಬಂಧಿತ. ವಿವಿಧ ಪ್ರತಿಷ್ಠಿತ ಕಾಲೇಜುಗಳಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ, ಹಣ ಪಡೆದು ನಕಲಿ ಮಾರ್ಕ್ಸ್ ಕಾರ್ಡ್‌ಗಳನ್ನು ರೆಡಿ ಮಾಡಿ DTDC ಕೊರಿಯರ್ ಮೂಲಕ ಮನೆಗೆ ಕಳುಹಿಸುತ್ತಿದ್ದನು.ತನಿಖೆಯಲ್ಲಿ ಈಗಾಗಲೇ 50ಕ್ಕೂ ಹೆಚ್ಚು

ಓದದವರಿಗೂ SSLC, PUC, ಪದವಿ ನಕಲಿ ಮಾರ್ಕ್ಸ್ ಕಾರ್ಡ್ ದಂಧೆ; ಕಿಂಗ್‌ಪಿನ್ ರಾಜಾರೆಡ್ಡಿ ಸಿಸಿಬಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಖ್ಯಾತ ಶೂಟರ್ ಹಾಗೂ ಒಲಿಂಪಿಕ್ ಕೋಚ್ ಜಸ್ಪಾಲ್ ರಾಣಾ ದೆಹಲಿಯಲ್ಲಿ ನಿಧನ!

(ನ್ಯೂಸ್‌ ಕಡಬ) newskadaba.com,   ಜೂ. 12 :1990ರ ದಶಕದಲ್ಲಿ ಭಾರತೀಯ ಶೂಟಿಂಗ್ ಕ್ಷೇತ್ರಕ್ಕೆ ಜಾಗತಿಕ ಮನ್ನಣೆ ತಂದುಕೊಟ್ಟಿದ್ದ ಖ್ಯಾತ ಶೂಟರ್ ಹಾಗೂ ಹೈ-ಪರ್ಫಾರ್ಮೆನ್ಸ್ ಕೋಚ್ ಜಸ್ಪಾಲ್ ರಾಣಾ (49) ಅವರು ಗುರುವಾರ ರಾತ್ರಿ ದೆಹಲಿಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.   ಇತ್ತೀಚೆಗೆ ಜರ್ಮನಿಯ ಮ್ಯೂನಿಚ್‌ನಲ್ಲಿ ನಡೆದ ಐಎಸ್‌ಎಸ್‌ಎಫ್ (ISSF) ವಿಶ್ವಕಪ್ ಮುಗಿಸಿ ಭಾರತಕ್ಕೆ ಮರಳುವ ವೇಳೆ ಅವರು ತೀವ್ರ ಅಸ್ವಸ್ಥಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ .. ಏಷ್ಯನ್ ಗೇಮ್ಸ್ ಮತ್ತು ಕಾಮನ್‌ವೆಲ್ತ್ ಗೇಮ್ಸ್‌ಗಳಲ್ಲಿ ದೇಶಕ್ಕೆ ಹತ್ತಾರು ಪದಕಗಳನ್ನು

ಖ್ಯಾತ ಶೂಟರ್ ಹಾಗೂ ಒಲಿಂಪಿಕ್ ಕೋಚ್ ಜಸ್ಪಾಲ್ ರಾಣಾ ದೆಹಲಿಯಲ್ಲಿ ನಿಧನ! Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಳೆಗಾಲದ ನಡುವೆ ಹೆಚ್ಚಿದ ಸಾಂಕ್ರಾಮಿಕ ರೋಗದ ಭೀತಿ: ಸುಬ್ರಹ್ಮಣ್ಯ ರೋಡ್ ರೈಲ್ವೆ ಸ್ಟೇಷನ್‌ನ ಹದಗೆಟ್ಟ ಸ್ಥಿತಿಗೆ ಯಾರು ಹೊಣೆ?

(ನ್ಯೂಸ್‌ ಕಡಬ) newskadaba.com,   ಜೂ. 12  ದಕ್ಷಿಣ ಕನ್ನಡದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದ ಆವರಣದಲ್ಲಿ ತಿಂಗಳುಗಳಿಂದ ಪ್ಲಾಸ್ಟಿಕ್ ಹಾಗೂ ಆಹಾರದ ತ್ಯಾಜ್ಯ ಸಂಗ್ರಹವಾಗಿದ್ದು, ಮಳೆಯಿಂದಾಗಿ ಕೊಳೆತು ದುರ್ವಾಸನೆ ಹರಡುತ್ತಿದೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬರುವ ಸಾವಿರಾರು ಭಕ್ತರಲ್ಲಿ ಕೆಟ್ಟ ಅಭಿಪ್ರಾಯ ಮೂಡುತ್ತಿದ್ದು, ಸೊಳ್ಳೆಗಳ ಕಾಟ ಹೆಚ್ಚಾಗಿ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ.ಬಿಳಿನೆಲೆ ಪಂಚಾಯತ್, ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಅಧಿಕಾರಿಗಳಿಗೆ ಲಿಖಿತ ದೂರು ನೀಡಿದ್ದರೂ ಯಾವುದೇ ಶಾಶ್ವತ ಕ್ರಮ ಕೈಗೊಂಡಿಲ್ಲ. ರೈಲ್ವೆ ಇಲಾಖೆ ಹಾಗೂ ಜಿಲ್ಲಾ

ಮಳೆಗಾಲದ ನಡುವೆ ಹೆಚ್ಚಿದ ಸಾಂಕ್ರಾಮಿಕ ರೋಗದ ಭೀತಿ: ಸುಬ್ರಹ್ಮಣ್ಯ ರೋಡ್ ರೈಲ್ವೆ ಸ್ಟೇಷನ್‌ನ ಹದಗೆಟ್ಟ ಸ್ಥಿತಿಗೆ ಯಾರು ಹೊಣೆ? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗಗನಕ್ಕೇರಿದ ಹಳದಿ ಲೋಹ; ಬೆಳ್ಳಿ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ

(ನ್ಯೂಸ್‌ ಕಡಬ) newskadaba.com,   ಜೂ. 12  24 ಕ್ಯಾರೆಟ್ ಚಿನ್ನ (10 ಗ್ರಾಂ): 2,940 ರೂ. ಏರಿಕೆಯಾಗಿ 1,48,580 ರೂ. ತಲುಪಿದೆ (ಪ್ರತಿ ಗ್ರಾಂಗೆ 14,858 ರೂ.). 22 ಕ್ಯಾರೆಟ್ ಚಿನ್ನ (10 ಗ್ರಾಂ): 2,700 ರೂ. ಹೆಚ್ಚಳವಾಗಿ 1,36,200 ರೂ. ದಾಖಲಾಗಿದೆ (ಪ್ರತಿ ಗ್ರಾಂಗೆ 13,620 ರೂ.). ಬೆಳ್ಳಿ ದರ: ದಾಖಲೆಯ 10,000 ರೂ. ಜಂಪ್ ಆಗಿದ್ದು, ಪ್ರತಿ ಕೆಜಿಗೆ ಬರೋಬ್ಬರಿ 2,60,000 ರೂ. ತಲುಪಿದೆ.

ಗಗನಕ್ಕೇರಿದ ಹಳದಿ ಲೋಹ; ಬೆಳ್ಳಿ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

26 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಧರ್ಮಸ್ಥಳದ ಯುವಕ ‘ಸಲೀಂ’ ಆಗಿ ಮರಳಿ ಮನೆಗೆ!

(ನ್ಯೂಸ್‌ ಕಡಬ) newskadaba.com,   ಜೂ. 12  ಕಳೆದ 26 ವರ್ಷಗಳ ಹಿಂದೆ ಧರ್ಮಸ್ಥಳದ ಅಶೋಕನಗರದಿಂದ ನಾಪತ್ತೆಯಾಗಿದ್ದ ಯುವಕನೊಬ್ಬ ಪವಾಡಸದೃಶ ರೀತಿಯಲ್ಲಿ ಮರಳಿ ಮನೆಗೆ ಬಂದಿದ್ದಾನೆ.2000ನೇ ಇಸವಿಯಲ್ಲಿ ತನ್ನ 19ನೇ ವಯಸ್ಸಿನಲ್ಲಿ ಸರ್ಕಸ್ ತಂಡದ ಜೊತೆ ಮಹಾರಾಷ್ಟ್ರಕ್ಕೆ ತೆರಳಿದ್ದ ಸತೀಶ್, ಕಾಲಕ್ರಮೇಣ ತನ್ನ ಊರು-ಕುಟುಂಬವನ್ನು ಮರೆತಿದ್ದನು. ಮಹಾರಾಷ್ಟ್ರದಲ್ಲೇ ನೆಲೆಸಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ‘ಸಲೀಂ ಅಬ್ದುಲ್ ಅನ್ಸಾರಿ’ ಆಗಿದ್ದ ಆತ, ಮದುವೆಯಾಗಿ ಇಬ್ಬರು ಮಕ್ಕಳ ತಂದೆಯಾಗಿದ್ದಾನೆ. ಸದ್ಯ ಆತನಿಗೆ ಕನ್ನಡ, ತುಳು ಮರೆತುಹೋಗಿದ್ದು, ಕೇವಲ ಹಿಂದಿ ಮಾತ್ರ ಮಾತನಾಡುತ್ತಿದ್ದಾನೆ.

26 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಧರ್ಮಸ್ಥಳದ ಯುವಕ ‘ಸಲೀಂ’ ಆಗಿ ಮರಳಿ ಮನೆಗೆ! Read More »

ಕರಾವಳಿ

ಶಿಕ್ಷಣಕ್ಕೆ ಸಿಗಲಿದೆ ಬಲ: ವಿದ್ಯಾರ್ಥಿ-ವಿದ್ಯಾರ್ಥಿನಿಯರಿಬ್ಬರಿಗೂ ಉಚಿತ ಬಸ್ ಪಾಸ್ ಭಾಗ್ಯ!

(ನ್ಯೂಸ್‌ ಕಡಬ) newskadaba.com,   ಜೂ. 12 ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿನಿಯರ ಜೊತೆಗೆ ಗಂಡುಮಕ್ಕಳಿಗೂ ಉಚಿತ ಬಸ್ ಪಾಸ್ ವಿತರಿಸುವ ಮಹತ್ವದ ಗ್ಯಾರಂಟಿ ಯೋಜನೆಗೆ ಸರ್ಕಾರ ಚಾಲನೆ ನೀಡಿದೆ. ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಈ ಯೋಜನೆಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಈಗಾಗಲೇ ಹಣ ಪಾವತಿಸಿ ಬಸ್ ಪಾಸ್ ಖರೀದಿಸಿರುವ ವಿದ್ಯಾರ್ಥಿಗಳಿಗೆ ಆ ಮೊತ್ತವನ್ನು ವಾಪಸ್ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.ವಿದ್ಯಾರ್ಥಿಗಳು ಮುಂದಿನ ಒಂದೆರಡು ದಿನಗಳಲ್ಲಿ ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕಚೇರಿಗಳಲ್ಲಿ

ಶಿಕ್ಷಣಕ್ಕೆ ಸಿಗಲಿದೆ ಬಲ: ವಿದ್ಯಾರ್ಥಿ-ವಿದ್ಯಾರ್ಥಿನಿಯರಿಬ್ಬರಿಗೂ ಉಚಿತ ಬಸ್ ಪಾಸ್ ಭಾಗ್ಯ! Read More »

ಕರಾವಳಿ
Scroll to Top