ಕರಾವಳಿ

ಬ್ರೇಕಿಂಗ್: ಮಳೆಗಾಲ ಮುಗಿಯುವವರೆಗೆ ಆಗುಂಬೆ ಘಾಟ್‌ನಲ್ಲಿ ಹೆವಿ ವೆಹಿಕಲ್ಸ್ ಬ್ಯಾನ್!

(ನ್ಯೂಸ್‌ ಕಡಬ) newskadaba.com,   ಜೂ. 12:ಮಳೆಗಾಲದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಗುಂಬೆ ಘಾಟ್‌ನಲ್ಲಿ (ರಾಷ್ಟ್ರೀಯ ಹೆದ್ದಾರಿ-169ಎ) ಇದೇ ಜೂನ್ 15 ರಿಂದ ಮಳೆಗಾಲ ಮುಗಿಯುವವರೆಗೂ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ. ಹುಲಿಕಲ್ ಘಾಟಿಯಲ್ಲಿ ಭೂಕುಸಿತದ ನಂತರ ನಡೆಯುತ್ತಿರುವ ದುರಸ್ತಿ ಕಾಮಗಾರಿ ಪೂರ್ಣಗೊಳ್ಳದ ಕಾರಣ, ಆಗುಂಬೆ ಘಾಟ್‌ನಲ್ಲಿ ಭಾರಿ ವಾಹನಗಳ ದಟ್ಟಣೆ ಹೆಚ್ಚಾಗಿದೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮತ್ತು ಹಾವೇರಿ ಜಿಲ್ಲೆಗಳ ನಾಗರಿಕರು ತುರ್ತು ಚಿಕಿತ್ಸೆಗಾಗಿ ಮಣಿಪಾಲ್, ಉಡುಪಿ, ಮಂಗಳೂರಿಗೆ ತೆರಳಲು ಈ […]

ಬ್ರೇಕಿಂಗ್: ಮಳೆಗಾಲ ಮುಗಿಯುವವರೆಗೆ ಆಗುಂಬೆ ಘಾಟ್‌ನಲ್ಲಿ ಹೆವಿ ವೆಹಿಕಲ್ಸ್ ಬ್ಯಾನ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಮುದಾಯಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಅನಿತಾ ಕಾಸರಗೋಡು ಪೊಲೀಸ್ ವಶಕ್ಕೆ!

(ನ್ಯೂಸ್‌ ಕಡಬ) newskadaba.com,   ಜೂ. 12 ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಬಂಟ್ ಮತ್ತು ಬಿಲ್ಲವ ಸಮುದಾಯಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಅನಿತಾ ಕಾಸರಗೋಡು ಎಂಬುವವರನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿರುವ ಸಹೋದರಿಯ ನಿವಾಸದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜೂನ್ 25ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.’ಬಿರುವೆರ್ ಕುಡ್ಲ’ ಸಂಘಟನೆಯ ರಾಕೇಶ್ ಪೂಜಾರಿ ಅವರು ನೀಡಿದ ದೂರಿನ ಮೇರೆಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸಮುದಾಯಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಅನಿತಾ ಕಾಸರಗೋಡು ಪೊಲೀಸ್ ವಶಕ್ಕೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿದ್ಯುತ್ ಕಂಬ ದುರಸ್ತಿ ಮುಗಿಸಿ ತೆರಳುತ್ತಿದ್ದಾಗ ದುರಂತ: ಮಿತ್ತೂರು ನಿವಾಸಿ ಚಂದ್ರಶೇಖರ ನಾಯ್ಕ ಇನ್ನಿಲ್ಲ

(ನ್ಯೂಸ್‌ ಕಡಬ) newskadaba.com, ಜೂ.11 ಬಂಟ್ವಾಳ: ಪಾಣೆಮಂಗಳೂರು ಮೆಸ್ಕಾಂ ಶಾಖೆಯ ಸಹಾಯಕ ಮೆಕಾನಿಕ್, ಮಿತ್ತೂರು ನಿವಾಸಿ ಚಂದ್ರಶೇಖರ ನಾಯ್ಕ (55) ಬುಧವಾರ ಕರ್ತವ್ಯದ ಅವಧಿಯಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶಂಭೂರು ಸಮೀಪದ ಕುಂದಾಯಗೋಳಿಯಲ್ಲಿ ವಿದ್ಯುತ್ ಕಂಬ ದುರಸ್ತಿ ಮುಗಿಸಿ, ಮತ್ತೊಂದು ಇಲಾಖಾ ಕೆಲಸಕ್ಕೆ ಸಹೋದ್ಯೋಗಿ ಜೊತೆ ಬೈಕಿನಲ್ಲಿ ತೆರಳುತ್ತಿದ್ದಾಗ ಅವರು ಇದ್ದಕ್ಕಿದ್ದಂತೆ ಕೆಳಗೆ ಬಿದ್ದಿದ್ದಾರೆ. ತಕ್ಷಣ ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ವಿದ್ಯುತ್ ಕಂಬ ದುರಸ್ತಿ ಮುಗಿಸಿ ತೆರಳುತ್ತಿದ್ದಾಗ ದುರಂತ: ಮಿತ್ತೂರು ನಿವಾಸಿ ಚಂದ್ರಶೇಖರ ನಾಯ್ಕ ಇನ್ನಿಲ್ಲ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಖಾಸಗಿ ಆಸ್ಪತ್ರೆಗಳ ಲೂಟಿಗೆ ಬೀಳುತ್ತಾ ಬ್ರೇಕ್? ಆಯುಷ್ಮಾನ್ ಭಾರತ್ ರೋಗಿಗಳಿಗೆ ಇಲ್ಲಿದೆ ಬಿಗ್ ಅಪ್ಡೇಟ್!

(ನ್ಯೂಸ್‌ ಕಡಬ) newskadaba.com, ಜೂ.11 : ಆಯುಷ್ಮಾನ್ ಭಾರತ್ ಫಲಾನುಭವಿಗಳಿಂದ ಖಾಸಗಿ ಆಸ್ಪತ್ರೆಗಳು ಹಣ ವಸೂಲಿ ಮಾಡಿದರೆ ಆಸ್ಪತ್ರೆ ಮತ್ತು ‘ಆರೋಗ್ಯ ಮಿತ್ರ’ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ.ವಿಶೇಷ ವಾರ್ಡ್ ಆಯ್ಕೆ ಮಾಡುವ ರೋಗಿಗಳಿಗೆ ಯೋಜನೆ ವಿಸ್ತರಣೆ ಚಿಂತನೆ; ರೋಗಿ ಬರೆದ ಹೆಚ್ಚುವರಿ ಶುಲ್ಕ ಮಾತ್ರ ಪಾವತಿಸಬೇಕು. ವಿಮಾ ಕ್ಲೈಮ್ ಅನುಮೋದನೆ ತಡ ಮಾಡುವ ವೈದ್ಯರು ಹಾಗೂ ಆಸ್ಪತ್ರೆ ಆಡಳಿತ ಮಂಡಳಿಗಳಿಗೆ ಸಚಿವರ ಕಡಕ್ ವಾರ್ನಿಂಗ್.ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಾರ್ಯವೈಖರಿ ಹಾಗೂ ವೈದ್ಯರ ಸಮಯಪಾಲನೆಗೆ DHO ಕಚೇರಿಯಿಂದಲೇ

ಖಾಸಗಿ ಆಸ್ಪತ್ರೆಗಳ ಲೂಟಿಗೆ ಬೀಳುತ್ತಾ ಬ್ರೇಕ್? ಆಯುಷ್ಮಾನ್ ಭಾರತ್ ರೋಗಿಗಳಿಗೆ ಇಲ್ಲಿದೆ ಬಿಗ್ ಅಪ್ಡೇಟ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ? ಸರ್ಕಾರದ ವಿರುದ್ಧ ಜೆಡಿಎಸ್ ವಾಗ್ದಾಳಿ

(ನ್ಯೂಸ್‌ ಕಡಬ) newskadaba.com, ಜೂ.11 : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆಗೆ ಬಯೋಮೆಟ್ರಿಕ್ ದೃಢೀಕರಣ ಸೇರಿದಂತೆ ಹೊಸ ನಿಯಮಗಳನ್ನು ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸುತ್ತಿರುವುದನ್ನು ವಿರೋಧಿಸಿ ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿದೆ. ರಾಜ್ಯದಲ್ಲಿ ಸುಮಾರು 1.48 ಲಕ್ಷ ಮೃತ ಫಲಾನುಭವಿಗಳ ಖಾತೆಗೂ ಕಳೆದ ಐದು ತಿಂಗಳಿಂದ ಹಣ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದಿದೆ.”ಚುನಾವಣೆಗೂ ಮುನ್ನ ಯಾವುದೇ ಷರತ್ತಿಲ್ಲದೆ ಪ್ರತಿ ತಿಂಗಳು ₹2,000 ನೀಡುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರ, ಈಗ ಬಯೋಮೆಟ್ರಿಕ್ ಹಾಗೂ ಸರ್ವರ್ ನೆಪವೊಡ್ಡಿ

ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ? ಸರ್ಕಾರದ ವಿರುದ್ಧ ಜೆಡಿಎಸ್ ವಾಗ್ದಾಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಮುಂಗಾರು ಮಳೆ ಹಿನ್ನೆಲೆ ರಸ್ತೆ ಡಿವೈಡರ್ ಮೇಲಿನ ಬ್ಯಾನರ್ ತೆರವಿಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ

(ನ್ಯೂಸ್‌ ಕಡಬ) newskadaba.com, ಜೂ.11 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ರಸ್ತೆಗಳ ಡಿವೈಡರ್‌ಗಳ ಮೇಲಿರುವ ಅಪಾಯಕಾರಿ ಹಾಗೂ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಮತ್ತು ಬಂಟಿಂಗ್‌ಗಳನ್ನು ತಕ್ಷಣವೇ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ. ಆದೇಶಿಸಿದ್ದಾರೆ. ಮುಂಗಾರು ಮಳೆ ಮತ್ತು ಗಾಳಿಗೆ ಇವು ಕಳಚಿ ವಾಹನ ಸವಾರರು ಹಾಗೂ ಪಾದಚಾರಿಗಳ ಮೇಲೆ ಬಿದ್ದು ಜೀವಹಾನಿ ಸಂಭವಿಸುವ ಸಾಧ್ಯತೆಯಿದೆ.ಡಿವೈಡರ್‌ಗಳ ಮೇಲಿನ ಬ್ಯಾನರ್‌ಗಳಿಂದಾಗಿ ರಸ್ತೆ ದಾಟುವವರಿಗೆ ಮತ್ತು ವಾಹನ ಚಾಲಕರಿಗೆ ತೊಂದರೆಯಾಗುತ್ತಿದ್ದು, ಅಪಘಾತಗಳು ಹೆಚ್ಚುತ್ತಿವೆ ಎಂಬ ದೂರುಗಳು ಬಂದಿದ್ದವು. ಮಂಗಳೂರು

ಮಂಗಳೂರು: ಮುಂಗಾರು ಮಳೆ ಹಿನ್ನೆಲೆ ರಸ್ತೆ ಡಿವೈಡರ್ ಮೇಲಿನ ಬ್ಯಾನರ್ ತೆರವಿಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಕ್ಷಣಾ ವಲಯದಲ್ಲಿ ಹೊಸ ಇತಿಹಾಸ ದೇಶಿ ನಿರ್ಮಿತ ಪ್ರಥಮ C-295 ವಿಮಾನದ ಯಶಸ್ವಿ ಪರೀಕ್ಷಾರ್ಥ ಹಾರಾಟ

(ನ್ಯೂಸ್‌ ಕಡಬ) newskadaba.com, ಜೂ.11 : ಭಾರತದಲ್ಲೇ ತಯಾರಿಸಲಾದ ಮೊದಲ C-295 ಮಿಲಿಟರಿ ಸಾರಿಗೆ ವಿಮಾನ ತನ್ನ ಚೊಚ್ಚಲ ಪರೀಕ್ಷಾ ಹಾರಾಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಇದು ‘ಆತ್ಮನಿರ್ಭರ ಭಾರತ’ ಯೋಜನೆಗೆ ಸಿಕ್ಕ ದೊಡ್ಡ ಯಶಸ್ಸು ಎಂದು ಭಾರತೀಯ ವಾಯುಪಡೆ ಶ್ಲಾಘಿಸಿದೆ. ಒಟ್ಟು ₹21,935 ಕೋಟಿ ವೆಚ್ಚದ ಈ ರಕ್ಷಣಾ ಒಪ್ಪಂದದಲ್ಲಿ ಒಟ್ಟು 56 ವಿಮಾನಗಳನ್ನು ಖರೀದಿಸಲಾಗುತ್ತಿದೆ. ಇದರಲ್ಲಿ ಮೊದಲ 16 ವಿಮಾನಗಳು ಸ್ಪೇನ್‌ನಿಂದ ಸಿದ್ಧ ರೂಪದಲ್ಲಿ ಬರಲಿದ್ದು, ಬಾಕಿ 40 ವಿಮಾನಗಳನ್ನು ಗುಜರಾತ್‌ನ ವಡೋದರಾದಲ್ಲಿ ಟಾಟಾ ಅಡ್ವಾನ್ಸ್ಡ್

ರಕ್ಷಣಾ ವಲಯದಲ್ಲಿ ಹೊಸ ಇತಿಹಾಸ ದೇಶಿ ನಿರ್ಮಿತ ಪ್ರಥಮ C-295 ವಿಮಾನದ ಯಶಸ್ವಿ ಪರೀಕ್ಷಾರ್ಥ ಹಾರಾಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇಂದ್ರದಿಂದ ರಸ್ತೆ ಸುರಕ್ಷತೆಗೆ ಬಿಗ್ ಆಫರ್ ಅಪಘಾತದ ಗಾಯಾಳುಗಳಿಗೆ ನೆರವಾದರೆ ₹25,000 ಕ್ಯಾಶ್ ಪ್ರೈಸ್!

(ನ್ಯೂಸ್‌ ಕಡಬ) newskadaba.com, ಜೂ.11 ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ದೇಶದಲ್ಲಿ ರಸ್ತೆ ಅಪಘಾತಗಳಿಂದ ಸಂಭವಿಸುವ ಮರಣ ಪ್ರಮಾಣವನ್ನು ತಗ್ಗಿಸಲು ಎರಡು ಪ್ರಮುಖ ಸುರಕ್ಷತಾ ಯೋಜನೆಗಳನ್ನು ಘೋಷಿಸಿದೆ. ರಸ್ತೆ ಅಪಘಾತಕ್ಕೊಳಗಾದ ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸುವ ಸಾರ್ವಜನಿಕರನ್ನು ‘ರಾಹವೀರ್’ ಎಂದು ಗುರುತಿಸಿ, ಅವರಿಗೆ ಕೇಂದ್ರ ಸರ್ಕಾರದಿಂದ 25,000 ರೂಪಾಯಿ ನಗದು ಬಹುಮಾನ ನೀಡಲಾಗುವುದು. ಅಪಘಾತಕ್ಕೊಳಗಾದವರ ಜೀವ ಉಳಿಸಲು ಮೊದಲ 7 ದಿನಗಳ ತುರ್ತು ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ರಾಷ್ಟ್ರೀಯ ಹೆದ್ದಾರಿ

ಕೇಂದ್ರದಿಂದ ರಸ್ತೆ ಸುರಕ್ಷತೆಗೆ ಬಿಗ್ ಆಫರ್ ಅಪಘಾತದ ಗಾಯಾಳುಗಳಿಗೆ ನೆರವಾದರೆ ₹25,000 ಕ್ಯಾಶ್ ಪ್ರೈಸ್! Read More »

ಕರಾವಳಿ, ಕರ್ನಾಟಕ

ಮಂಗಳೂರಿನ ಪ್ರಮುಖ ಬೀಚ್‌ಗಳಲ್ಲಿ ಸಮುದ್ರಕ್ಕಿಳಿಯದಂತೆ ರೆಡ್ ಅಲರ್ಟ್!

(ನ್ಯೂಸ್‌ ಕಡಬ) newskadaba.com, ಜೂ.11 ಮಂಗಳೂರು: ಮುಂಗಾರು ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಬೀಚ್‌ಗಳಾದ ಪಣಂಬೂರು, ತಣ್ಣೀರುಬಾವಿ, ಸೋಮೇಶ್ವರ ಹಾಗೂ ಮೂಲ್ಕಿಯ ಸಸಿಹಿತ್ತು ಮುಂಡಾ ಬೀಚ್‌ಗಳಲ್ಲಿ ಸಮುದ್ರಕ್ಕೆ ಇಳಿಯುವುದನ್ನು ಮತ್ತು ಎಲ್ಲಾ ರೀತಿಯ ವಾಟರ್ ಸ್ಪೋರ್ಟ್ಸ್ ಚಟುವಟಿಕೆಗಳನ್ನು ಮುಂದಿನ ಆದೇಶದವರೆಗೆ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಪ್ರವಾಸಿಗರ ರಕ್ಷಣೆಗಾಗಿ ಪಣಂಬೂರು ಬೀಚ್‌ನಲ್ಲಿ ಕೆಂಪು ಹಗ್ಗ ಹಾಗೂ ಅಪಾಯದ ಮುನ್ಸೂಚನೆ ಬೋರ್ಡ್‌ಗಳನ್ನು ಅಳವಡಿಸಲಾಗಿದೆ.ಲೈಫ್‌ಗಾರ್ಡ್‌ಗಳು ಮತ್ತು ಕರಾವಳಿ ಕಾವಲು ಪೊಲೀಸರು 24 ಗಂಟೆಗಳ ಕಾಲ ನಿಗಾ ವಹಿಸಿದ್ದು, ನಿಯಮ

ಮಂಗಳೂರಿನ ಪ್ರಮುಖ ಬೀಚ್‌ಗಳಲ್ಲಿ ಸಮುದ್ರಕ್ಕಿಳಿಯದಂತೆ ರೆಡ್ ಅಲರ್ಟ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೈತರ ಗಮನಕ್ಕೆ: ಪಿಎಂ ಕಿಸಾನ್ ಮುಂದಿನ ಕಂತಿನ ಹಣ ಪಡೆಯಲು ಇ-ಕೆವೈಸಿ ಕಡ್ಡಾಯ

(ನ್ಯೂಸ್‌ ಕಡಬ) newskadaba.com, ಜೂ.11 : ಪಿಎಂ ಕಿಸಾನ್ ಯೋಜನೆಯ 23ನೇ ಕಂತಿನ ₹2,000 ಹಣವು ಜೂನ್ ಅಥವಾ ಜುಲೈ 2026ರಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಯೋಜನೆಯ ಲಾಭ: ಅರ್ಹ ರೈತರಿಗೆ ವರ್ಷಕ್ಕೆ ಒಟ್ಟು ₹6,000 ಆರ್ಥಿಕ ನೆರವನ್ನು 3 ಸಮಾನ ಕಂತುಗಳಲ್ಲಿ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.ಮುಂದಿನ ಕಂತಿನ ಹಣ ಪಡೆಯಲು ರೈತರು ತಮ್ಮ ಇ-ಕೆವೈಸಿ (e-KYC) ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ರೈತರು PM Kisan GOI ಮೊಬೈಲ್ ಆ್ಯಪ್ ಮೂಲಕ ತಮ್ಮ ಫಲಾನುಭವಿ ಸ್ಥಿತಿಯನ್ನು

ರೈತರ ಗಮನಕ್ಕೆ: ಪಿಎಂ ಕಿಸಾನ್ ಮುಂದಿನ ಕಂತಿನ ಹಣ ಪಡೆಯಲು ಇ-ಕೆವೈಸಿ ಕಡ್ಡಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top