ಕರಾವಳಿ

ಪಿಂಚಣಿ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಸೂಚನೆ

(ನ್ಯೂಸ್ ಕಡಬ) newskadaba.com ಜೂ. 10. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಶ್ರಮಯೋಗಿ ಮನ್‍ಧನ್ ಯೋಜನೆ ಹಾಗೂ National Pension Scheme for the Traders and self Employed Persons (NPS-Traders) ಯೋಜನೆಗಳಡಿ 18 ರಿಂದ 40 ವರ್ಷದೊಳಗಿನ ಅಸಂಘಟಿತ ವಲಯದ ಕಾರ್ಮಿಕರು, ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳು ನೋಂದಾಯಿಸಬಹುದು. ವಯಸ್ಸಿಗೆ ಅನುಗುಣವಾಗಿ ಮಾಸಿಕವಾಗಿ 55 ರೂ.ನಿಂದ 200 ರೂ. ವರೆಗೆ ವಂತಿಗೆ ಪಾವತಿ ಮಾಡಬೇಕಾಗುತ್ತದೆ. ಕೇಂದ್ರ ಸರ್ಕಾರದ ವತಿಯಿಂದ ಅಷ್ಟೇ ವಂತಿಗೆ ಪಾವತಿಸಿ ಬ್ಯಾಂಕ್ […]

ಪಿಂಚಣಿ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಸೂಚನೆ Read More »

ಕರಾವಳಿ

ಭಾರಿ ಮಳೆಗೆ ಬೆಳ್ತಂಗಡಿ ಅಸ್ತವ್ಯಸ್ತ: ತಾತ್ಕಾಲಿಕ ಸೇತುವೆ ಕೊಚ್ಚಿಹೋಗಿ ಸಂಪರ್ಕ ಕಡಿತ

(ನ್ಯೂಸ್‌ ಕಡಬ) newskadaba.com,  ಜೂ.10  ಬೆಳ್ತಂಗಡಿ: ತಾಲೂಕಿನಾದ್ಯಂತ ಮಂಗಳವಾರ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಉಜಿರೆ-ಕನ್ಯಾಡಿ ವ್ಯಾಪ್ತಿಯ ಅಂಬಡೆಬೆಟ್ಟಿನಲ್ಲಿ 2.50 ಕೋಟಿ ರೂ. ವೆಚ್ಚದ ಹೊಸ ಸೇತುವೆ ಕಾಮಗಾರಿ ನಡೆಯುತ್ತಿದ್ದು, ಸಂಚಾರಕ್ಕಾಗಿ ನಿರ್ಮಿಸಲಾಗಿದ್ದ ತಾತ್ಕಾಲಿಕ ಮಣ್ಣಿನ ರಸ್ತೆ ಮಳೆನೀರಿಗೆ ಕೊಚ್ಚಿಹೋಗಿದೆ. ಅಂಬಡೆಬೆಟ್ಟು ಮಾರ್ಗ ಬಂದ್ ಆಗಿರುವುದರಿಂದ ಉಜಿರೆ, ನಾಡ, ಇಂದಬೆಟ್ಟು, ಕೊಲ್ಲಿ, ಗುರಿಪಳ್ಳ ಭಾಗದ ಸಾವಿರಾರು ಕುಟುಂಬಗಳ ಸಂಪರ್ಕ ಕಡಿತಗೊಂಡಿದೆ. ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಉಜಿರೆ ತಲುಪಲು 20 ಕಿ.ಮೀ

ಭಾರಿ ಮಳೆಗೆ ಬೆಳ್ತಂಗಡಿ ಅಸ್ತವ್ಯಸ್ತ: ತಾತ್ಕಾಲಿಕ ಸೇತುವೆ ಕೊಚ್ಚಿಹೋಗಿ ಸಂಪರ್ಕ ಕಡಿತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಕಲಚೇತನರ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 10. 2026-27 ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ನವದೆಹಲಿ ವತಿಯಿಂದ ಪ್ರತಿ ವರ್ಷ ಡಿಸೆಂಬರ್ 3 ರಂದು ಆಚರಿಸಲಾಗುವ ವಿಶ್ವ ವಿಕಲಚೇತನರ ದಿನಾಚರಣೆಯ ಸಮಾರಂಭದಲ್ಲಿ ವಿಕಲಚೇತನರ ವಿವಿಧ ಕ್ಷೇತ್ರಗಳಲ್ಲಿ (ಸಬಲೀಕರಣ, ಪುನರ್ವಸತಿ, ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಉದ್ಯೋಗ ಸೃಷ್ಟಿ, ತಡೆರಹಿತ ವಾತಾವರಣ, ಸಂಶೋಧನೆ, ನಾವಿನ್ಯತೆ, ಕ್ರೀಡೆ, ಕಲೆ, ಸಾಹಿತ್ಯ ಮತ್ತು ಇತರೆ ಕ್ಷೇತ್ರ) ರಾಷ್ಟ್ರ ಪ್ರಶಸ್ತಿಗಳನ್ನು ನೀಡಿ ಗೌರವಿಸಲು ಅರ್ಜಿ ಆಹ್ವ್ವಾನಿಸಲಾಗಿದೆ. ನಗರದ ಕೊಟ್ಟಾರ

ವಿಕಲಚೇತನರ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ಕೋರ್ಸ್: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 10. ಜುಲೈ 1ರಿಂದ ಪ್ರಾರಂಭವಾಗುವ 6 ತಿಂಗಳ ಅವಧಿಯ ರೆಗ್ಯೂಲರ್ ಮತ್ತು ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ ಮೆಂಟ್ ಕೋರ್ಸ್‍ ಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಸಾಮಾನ್ಯ ಹಾಗೂ ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್‍ ಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು ಕೊನೆಯ ದಿನ ಜೂನ್ 30. ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿಯಾಗಿದ್ದು, ಪ್ರವೇಶ ಪಡೆದ ಪ.ಜಾತಿ ಹಾಗೂ

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ಕೋರ್ಸ್: ಅರ್ಜಿ ಆಹ್ವಾನ Read More »

ಕರಾವಳಿ

ಆಂಟಿಬಯೋಟಿಕ್ ನೇರ ಖರೀದಿಗೆ ಬ್ರೇಕ್: ರಾಜ್ಯ ಸರ್ಕಾರದಿಂದ ಹೊಸ ನೀತಿ ಜಾರಿ

(ನ್ಯೂಸ್‌ ಕಡಬ) newskadaba.com, ಜೂ.10 ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್‌ಗಳಲ್ಲಿ ನೇರವಾಗಿ ಆಂಟಿಬಯೋಟಿಕ್ ಖರೀದಿಸುವುದನ್ನು ತಡೆಯಲು ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ನಿಯಮ ತರುತ್ತಿದೆ. ರಾಷ್ಟ್ರೀಯ ಮಾರ್ಗಸೂಚಿ ಅನ್ವಯ ರಾಜ್ಯಕ್ಕೆ ಪ್ರತ್ಯೇಕ ನೀತಿ ರೂಪಿಸಲು ತಜ್ಞರ ಸಮಿತಿ ರಚಿಸಲಾಗಿದ್ದು, ವರದಿ ಬಂದ ಬಳಿಕ ಹೊಸ ನಿಯಮಾವಳಿ ಜಾರಿಯಾಗಲಿದೆ.ರೋಗಾಣುಗಳು ಔಷಧಿಗಳಿಗೆ ಬಗ್ಗದಂತೆ ಪ್ರತಿರೋಧ ಬೆಳೆಸಿಕೊಳ್ಳುತ್ತಿರುವುದನ್ನು ಪತ್ತೆಹಚ್ಚಲು ರಾಜ್ಯಾದ್ಯಂತ ಮಾದರಿ ಸಂಗ್ರಹಿಸಿ ಮ್ಯಾಪಿಂಗ್ ಮಾಡಲು ಇಲಾಖೆ ನಿರ್ಧರಿಸಿದೆ. ಸಣ್ಣಪುಟ್ಟ ಜ್ವರಕ್ಕೆ ಹೈ-ಲೆವೆಲ್ ಮಾತ್ರೆ ತೆಗೆದುಕೊಳ್ಳುವುದು ಹಾಗೂ ಆಂಟಿಬಯೋಟಿಕ್ ನೀಡಲಾದ ಪಶು-ಪಕ್ಷಿಗಳ

ಆಂಟಿಬಯೋಟಿಕ್ ನೇರ ಖರೀದಿಗೆ ಬ್ರೇಕ್: ರಾಜ್ಯ ಸರ್ಕಾರದಿಂದ ಹೊಸ ನೀತಿ ಜಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

384 ಡ್ರೈವಿಂಗ್ ಲೈಸೆನ್ಸ್ ಗಳ ಅಮಾನತು

(ನ್ಯೂಸ್ ಕಡಬ) newskadaba.com ಜೂ. 10. ಪೊಲೀಸ್ ಇಲಾಖೆ ಹಾಗೂ ಆರ್.ಟಿ.ಓ.ಯಿಂದ ತಪಾಸಣೆ ನಡೆಸಿ, 2025ರಿಂದ 2026 ಏಪ್ರಿಲ್ 30ರ ವರೆಗೆ ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದ ಬಗ್ಗೆ 1855 ಪ್ರಕರಣಗಳು, ಶಾಲಾ ವಾಹನಗಳಲ್ಲಿ ಮಿತಿಮೀರಿ ಮಕ್ಕಳ ಸಾಗಿಸಿರುವ 99 ಪ್ರಕರಣಗಳು, ಟಿಂಟೆಡ್ ಗ್ಲಾಸ್ ಅಳವಡಿಸಿದ 12 ಪ್ರಕರಣಗಳು, ಕರ್ಕಶ ಹಾರ್ನ್ ವಿರುದ್ಧ 201 ಕೇಸ್‍ ಗಳು ಹಾಗೂ ಮಿತಿಮೀರಿದ ಭಾರ ಸಾಗಿಸಿದ 184 ಪ್ರಕರಣಗಳನ್ನು ದಾಖಲಿಸಿ ದಂಡವ ವಸೂಲಿ ಮಾಡಲಾಗಿದೆ. ಅದೇ ರೀತಿ 2025ರಿಂದ ಇದುವರೆಗೆ

384 ಡ್ರೈವಿಂಗ್ ಲೈಸೆನ್ಸ್ ಗಳ ಅಮಾನತು Read More »

ಕರಾವಳಿ

ಮೀನು ಲಾರಿ ನೀರು ಸೋರಿಕೆಯಿಂದ ಸಂಚಾರಕ್ಕೆ ತೊಂದರೆ

(ನ್ಯೂಸ್ ಕಡಬ) newskadaba.com ಜೂ. 10. ನಗರದಲ್ಲಿ ಸಂಚರಿಸುತ್ತಿರುವ ಮೀನಿನ ಲಾರಿಗಳಿಂದ ನೀರು ಸೋರಿಕೆಯಾಗಿ ದುರ್ವಾಸನೆ ಮತ್ತು ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿರುವ ಬಗ್ಗೆ ನಿರಂತರ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಮೀನಿನ ಕಾರ್ಖಾನೆ ಹಾಗೂ ಉದ್ಯಮಿಗಳ ಸಭೆಯನ್ನು ಪೊಲೀಸ್ ಇಲಾಖೆ ನಡೆಸಲಾಗಿದೆ.   ಪ್ರಸ್ತುತ ಕೇರಳದಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಲ್ಲಲ್ಲಿ ಮೀನಿನ ಲಾರಿಗಳ ನೀರುಗಳನ್ನು ವಿಸರ್ಜಿಸಲು ಸೆಪ್ಟಿಕ್ ಟ್ಯಾಂಕ್‍ಗಳನ್ನು ನಿರ್ಮಿಸಲಾಗಿದೆ. ಇದೇ ರೀತಿ ಜಿಲ್ಲೆಯ ತಲಪಾಡಿ ಮತ್ತು  ಮುಲ್ಕಿಯಲ್ಲಿ ಸೆಪ್ಟಿಕ್ ಟ್ಯಾಂಕ್ ನಿರ್ಮಿಸಿದರೆ ತ್ಯಾಜ್ಯ ನೀರನ್ನು ಅಲ್ಲಿ ವಿಸರ್ಜಿಸಿ

ಮೀನು ಲಾರಿ ನೀರು ಸೋರಿಕೆಯಿಂದ ಸಂಚಾರಕ್ಕೆ ತೊಂದರೆ Read More »

ಕರಾವಳಿ

ಜಂಕ್ಷನ್ ಮತ್ತು ವೃತ್ತಗಳಲ್ಲಿ ಸುಗಮ ಸಂಚಾರಕ್ಕೆ ತ್ವರಿತ ಕ್ರಮ – ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಜೂ. 10. ಮಂಗಳೂರು ನಗರ ಹಾಗೂ ಜಿಲ್ಲೆಯ ವಿವಿಧ ಕಡೆಗಳಲ್ಲಿ ಜಂಕ್ಷನ್ ಹಾಗೂ ವೃತ್ತಗಳಲ್ಲಿ ಸುಗಮ ಸಂಚಾರಕ್ಕೆ  ಸ್ಥಳೀಯ ನಗರ ಸಂಸ್ಥೆ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಪರಿಶೀಲಿಸಿ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ  ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಹಲವು ಜಂಕ್ಷನ್, ವೃತ್ತಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ ಪಾರ್ಕಿಂಗ್, ಒತ್ತುವರಿ,  ಬೀದಿ ವ್ಯಾಪಾರದಿಂದ ಸುಗಮ ವಾಹನ

ಜಂಕ್ಷನ್ ಮತ್ತು ವೃತ್ತಗಳಲ್ಲಿ ಸುಗಮ ಸಂಚಾರಕ್ಕೆ ತ್ವರಿತ ಕ್ರಮ – ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

📢 ಗೃಹಲಕ್ಷ್ಮಿ ಯೋಜನೆ: ಇನ್ಮುಂದೆ ಬಯೋಮೆಟ್ರಿಕ್ ಪರಿಶೀಲನೆ ಕಡ್ಡಾಯ

(ನ್ಯೂಸ್‌ ಕಡಬ) newskadaba.com,  ಜೂ.10  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ ₹2,000 ಪಡೆಯಲು ಇನ್ಮುಂದೆ ಬಯೋಮೆಟ್ರಿಕ್ ಪರಿಶೀಲನೆ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿ ಆಧಾರ್ ಕಾರ್ಡ್ ಹಾಗೂ ಗೃಹಲಕ್ಷ್ಮಿ ಗುರುತಿನ ಚೀಟಿ ನೀಡಿ ಹೆಬ್ಬೆಟ್ಟು ಅಥವಾ ಮುಖದ ಗುರುತಿನ ಪ್ರಕ್ರಿಯೆ ಮುಗಿಸುವುದು ಕಡ್ಡಾಯವಾಗಿದೆ. ರಾಜ್ಯಾದ್ಯಂತ 6,624 ಮೃತ ಮಹಿಳೆಯರ ಖಾತೆಗಳಿಗೆ ಹಣ ಜಮೆಯಾಗುತ್ತಿತ್ತು ಆದಾಯ ತೆರಿಗೆ ಹಾಗೂ ಜಿಎಸ್‌ಟಿ ಪಾವತಿಸುವ ಕುಟುಂಬದ 4,800 ಅನರ್ಹರು ಸೌಲಭ್ಯ ಪಡೆಯುತ್ತಿದ್ದರು.ಬೆಂಗಳೂರು

📢 ಗೃಹಲಕ್ಷ್ಮಿ ಯೋಜನೆ: ಇನ್ಮುಂದೆ ಬಯೋಮೆಟ್ರಿಕ್ ಪರಿಶೀಲನೆ ಕಡ್ಡಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ತುರ್ತು ಸ್ಪಂದಿಸಲು ಕೇಂದ್ರ ಸರ್ಕಾರಕ್ಕೆ ಸಂಸದ ಕ್ಯಾ. ಚೌಟ ಮನವಿ

(ನ್ಯೂಸ್ ಕಡಬ) newskadaba.com ಜೂ. 10. ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಮತ್ತು ಮಲೆನಾಡು ಭಾಗದ ಸಾವಿರಾರು ಅಡಿಕೆ ಬೆಳೆಗಾರರಿಗೆ ತೀವ್ರ ಆತಂಕ ತಂದೊಡ್ಡಿರುವ ‘ಹಳದಿ ಎಲೆ ರೋಗ’ ಮತ್ತು ‘ಎಲೆ ಚುಕ್ಕಿ ರೋಗ’ ಸಮಸ್ಯೆಗೆ ತುರ್ತು ಪರಿಹಾರ ಕ್ರಮ ಕೈಗೊಳ್ಳುವಂತೆ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್  ಅವರಿಗೆ ಮನವಿ ಸಲ್ಲಿಸಿದ್ದಾರೆ. ರಾಜ್ಯದ ಪ್ರಮುಖ ಅಡಿಕೆ ಬೆಳೆಯುವ ಪ್ರದೇಶಗಳಲ್ಲಿ ಈ ರೋಗಗಳ ವ್ಯಾಪಕ ಹರಡುವಿಕೆಯಿಂದಾಗಿ ರೈತರು

ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ತುರ್ತು ಸ್ಪಂದಿಸಲು ಕೇಂದ್ರ ಸರ್ಕಾರಕ್ಕೆ ಸಂಸದ ಕ್ಯಾ. ಚೌಟ ಮನವಿ Read More »

ಕರಾವಳಿ, ಕರ್ನಾಟಕ
Scroll to Top