ಕರಾವಳಿ

ತೆಂಗಿನಕಾಯಿ ದರದಲ್ಲಿ ಭಾರಿ ಕುಸಿತ ಗ್ರಾಹಕರಿಗೆ ನಿರಾಳ, ಕೆರಾಫೆಡ್‌ನಿಂದ ‘ಕೇರಾ’ ಎಣ್ಣೆ ಬೆಲೆಯೂ ಕಡಿತ

(ನ್ಯೂಸ್‌ ಕಡಬ) newskadaba.com,  ಜೂ.10 : ಭಾರಿ ಬೇಡಿಕೆಯಿಂದಾಗಿ 82 ರೂಪಾಯಿಗೆ ತಲುಪಿದ್ದ ತೆಂಗಿನಕಾಯಿ ಬೆಲೆ ಇದೀಗ 40 ರೂಪಾಯಿಗೆ ಕುಸಿದಿದೆ. ತಮಿಳುನಾಡಿನಲ್ಲಿ ಅತಿ ಹೆಚ್ಚು ಉತ್ಪಾದನೆ, ಪಶ್ಚಿಮ ಏಷ್ಯಾ ಯುದ್ಧದಿಂದಾಗಿ ರಫ್ತು ಕುಸಿತ ಹಾಗೂ ನೆರೆರಾಜ್ಯಗಳ ಹರಿವು ಈ ಇಳಿಕೆಗೆ ಮುಖ್ಯ ಕಾರಣ. ಬೆಲೆ ಕುಸಿತದ ಹಿನ್ನೆಲೆಯಲ್ಲಿ ಸರ್ಕಾರಿ ಸ್ವಾಮ್ಯದ ಕೆರಾಫೆಡ್ ಸಂಸ್ಥೆಯು ಸಾರ್ವಜನಿಕರಿಗಾಗಿ ತನ್ನ ‘ಕೇರಾ’ ಬ್ರ್ಯಾಂಡ್ ತೆಂಗಿನ ಎಣ್ಣೆಯ ದರವನ್ನು ಕಡಿತಗೊಳಿಸಿದೆ: 1 ಲೀಟರ್ ಪ್ಯಾಕ್: 375 ರೂ.ನಿಂದ 332 ರೂ.ಗೆ ಇಳಿಕೆ. […]

ತೆಂಗಿನಕಾಯಿ ದರದಲ್ಲಿ ಭಾರಿ ಕುಸಿತ ಗ್ರಾಹಕರಿಗೆ ನಿರಾಳ, ಕೆರಾಫೆಡ್‌ನಿಂದ ‘ಕೇರಾ’ ಎಣ್ಣೆ ಬೆಲೆಯೂ ಕಡಿತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನ ಬೆಳ್ಳಿ ಬೆಲೆ ಭಾರಿ ಇಳಿಕೆ

(ನ್ಯೂಸ್‌ ಕಡಬ) newskadaba.com,  ಜೂ.10: ಅಮೆರಿಕ-ಇರಾನ್ ನಡುವಿನ ಉದ್ವಿಗ್ನತೆಯಿಂದ ಕಚ್ಚಾ ತೈಲ ಬೆಲೆ ಶೇ. 1 ರಷ್ಟು ಏರಿಕೆಯಾಗಿದ್ದರೂ, ಹೂಡಿಕೆದಾರರು ಚಿನ್ನದ ಖರೀದಿಯಿಂದ ಹಿಂದೆ ಸರಿದಿರುವುದು ದರ ಇಳಿಕೆಗೆ ಕಾರಣವಾಗಿದೆ. 24 ಕ್ಯಾರೆಟ್ ಚಿನ್ನ: 10 ಗ್ರಾಂಗೆ 4,300 ರೂ. ಇಳಿಕೆಯಾಗಿದ್ದು, ಪ್ರಸ್ತುತ ದರ 1,48,860 ರೂ. ಆಗಿದೆ. 22 ಕ್ಯಾರೆಟ್ ಚಿನ್ನ: 10 ಗ್ರಾಂಗೆ 3,950 ರೂ. ಇಳಿಕೆಯಾಗಿದ್ದು, ಪ್ರಸ್ತುತ ದರ 1,36,450 ರೂ. ದಾಖಲಾಗಿದೆ. ಬೆಳ್ಳಿ ದರ: ಒಂದೇ ದಿನ ಕೇಜಿಗೆ 10,000 ರೂ.

ಚಿನ್ನ ಬೆಳ್ಳಿ ಬೆಲೆ ಭಾರಿ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೆಹರೂ ದಾಖಲೆ ಬ್ರೇಕ್ ಭಾರತದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಆಡಳಿತ ನಡೆಸಿದ ಪ್ರಧಾನಿ ನರೇಂದ್ರ ಮೋದಿ!

(ನ್ಯೂಸ್‌ ಕಡಬ) newskadaba.com,  ಜೂ.10: ಪ್ರಧಾನಿ ನರೇಂದ್ರ ಮೋದಿ ಅವರು ಸತತ 4,399 ದಿನಗಳ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸುವ ಮೂಲಕ ಭಾರತದ ಇತಿಹಾಸದಲ್ಲೇ ಅತ್ಯಂತ ದೀರ್ಘಾವಧಿಗೆ ‘ನಿರಂತರ’ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಸತತ 4,398 ದಿನಗಳ (1952-1964) ಆಡಳಿತದ 64 ವರ್ಷಗಳ ಹಳೆಯ ದಾಖಲೆಯನ್ನು ಮೋದಿ ಮುರಿದಿದ್ದಾರೆ. “ಕಳೆದ 12 ವರ್ಷಗಳ ಈ ಪಯಣ ದೇಶದ ಜನರ ನಂಬಿಕೆ, ಅಭಿವೃದ್ಧಿ ಮತ್ತು ಕಲ್ಯಾಣಕ್ಕೆ ಸಮರ್ಪಿತವಾಗಿದೆ”

ನೆಹರೂ ದಾಖಲೆ ಬ್ರೇಕ್ ಭಾರತದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಆಡಳಿತ ನಡೆಸಿದ ಪ್ರಧಾನಿ ನರೇಂದ್ರ ಮೋದಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಸ್ ಪ್ರಯಾಣಕ್ಕೆ ಆಧಾರ್ ಬದಲು ‘ಸ್ಮಾರ್ಟ್ ಕಾರ್ಡ್‌’: ಶಕ್ತಿ ಯೋಜನೆಯಡಿ ಹೊಸ ಕ್ರಮ

(ನ್ಯೂಸ್‌ ಕಡಬ) newskadaba.com, ಜೂ.10 ಶಕ್ತಿ ಯೋಜನೆ: ಮಹಿಳೆಯರಿಗೆ ಶೀಘ್ರದಲ್ಲೇ ‘ಸ್ಮಾರ್ಟ್ ಕಾರ್ಡ್‌’ ಬಸ್ ಪ್ರಯಾಣದ ವೇಳೆ ಭೌತಿಕ ಆಧಾರ್ ಕಾರ್ಡ್ ತೋರಿಸುವ ಗೊಂದಲ ನಿವಾರಿಸಲು ಸರ್ಕಾರದಿಂದ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿ.ರಾಜ್ಯದ 3 ಕೋಟಿಗೂ ಅಧಿಕ ಮಹಿಳಾ ಫಲಾನುಭವಿಗಳಿಗೆ ಈ ಕಾರ್ಡ್‌ಗಳನ್ನು ಸಂಪೂರ್ಣ ಉಚಿತವಾಗಿ ನೀಡಲಾಗುವುದು ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ ಮೆಟ್ರೋ ಕಾರ್ಡ್ ಮಾದರಿಯಲ್ಲಿ ಪುರುಷರೂ ಶುಲ್ಕ ಪಾವತಿಸಿ ಕಾರ್ಡ್ ಪಡೆದು, ರೀಚಾರ್ಜ್ ಮಾಡಿಕೊಳ್ಳಬಹುದು.3 ಕೋಟಿ ಕಾರ್ಡ್‌ಗಳ ಮುದ್ರಣಕ್ಕೆ ಶೀಘ್ರದಲ್ಲೇ ಟೆಂಡರ್

ಬಸ್ ಪ್ರಯಾಣಕ್ಕೆ ಆಧಾರ್ ಬದಲು ‘ಸ್ಮಾರ್ಟ್ ಕಾರ್ಡ್‌’: ಶಕ್ತಿ ಯೋಜನೆಯಡಿ ಹೊಸ ಕ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶ್ರೀ ಕ್ಷೇತ್ರ ಕುಕ್ಕಾಜೆಯಿಂದ ನೂರಾರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

(ನ್ಯೂಸ್‌ ಕಡಬ) newskadaba.com,  ಜೂ.10 ಬಂಟ್ವಾಳ: ಶ್ರೀ ಕ್ಷೇತ್ರ ಕುಕ್ಕಾಜೆಯಿಂದ ಉಚಿತ ಪುಸ್ತಕ ವಿತರಣೆ ಬಂಟ್ವಾಳ: ಶ್ರೀ ಕ್ಷೇತ್ರ ಕುಕ್ಕಾಜೆಯ ವಾರ್ಷಿಕ ಶೈಕ್ಷಣಿಕ ಸಹಾಯ ಕಾರ್ಯಕ್ರಮದ ಅಂಗವಾಗಿ ಮಂಗಳವಾರ ನೂರಾರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. ಶ್ರೀ ಕೃಷ್ಣ ಗುರೂಜಿಯವರು ಹೊಸ ಶೈಕ್ಷಣಿಕ ವರ್ಷದ ಆರಂಭಕ್ಕೂ ಮುನ್ನ ತಮ್ಮ ದೀರ್ಘಕಾಲದ ಸಂಪ್ರದಾಯದಂತೆ ಈ ಪುಸ್ತಕಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರದ ಮೊಕ್ತೇಸರ ಎಂ.ಕೆ. ಶ್ರೀಧರ್ ಬಾಳೆಕಲ್ಲು, ಕಲಿಕಾ ಕಲಾ ಸಂಘದ ಅಧ್ಯಕ್ಷ ನವೀನ್ ತರಿದಾಳ, ಪಶುವೈದ್ಯಾಧಿಕಾರಿ ಡಾ.

ಶ್ರೀ ಕ್ಷೇತ್ರ ಕುಕ್ಕಾಜೆಯಿಂದ ನೂರಾರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಯುಎಸ್ ಹೆಲಿಕಾಪ್ಟರ್ ಪತನ: ಇರಾನ್ ರಾಡಾರ್ ಕೇಂದ್ರಗಳ ಮೇಲೆ ಅಮೆರಿಕ ಫೈಟರ್ ಜೆಟ್ ದಾಳಿ

(ನ್ಯೂಸ್‌ ಕಡಬ) newskadaba.com,  ಜೂ.10: ಹಾರ್ಮುಜ್ ಜಲಸಂಧಿ ಬಳಿ ಯುಎಸ್ ಹೆಲಿಕಾಪ್ಟರ್ ಪತನದ ಬೆನ್ನಲ್ಲೇ, ಇರಾನ್‌ನ ವಾಯು ರಕ್ಷಣೆ ಮತ್ತು ರಾಡಾರ್ ಕೇಂದ್ರಗಳ ಮೇಲೆ ಅಮೆರಿಕ ಫೈಟರ್ ಜೆಟ್‌ಗಳಿಂದ ದಾಳಿ.   ವಾಣಿಜ್ಯ ಹಡಗುಗಳು ಮತ್ತು ಅಮೆರಿಕ ಪಡೆಗಳ ಮೇಲಿನ ದಾಳಿಗೆ ಪ್ರತಿಯಾಗಿ ಯುಎಸ್ ಸೆಂಟ್ರಲ್ ಕಮಾಂಡ್ ಈ ಕ್ರಮ ಕೈಗೊಂಡಿದೆ.ದಾಳಿಯನ್ನು ಒಪ್ಪಿಕೊಂಡಿರುವ ಇರಾನ್, ಪ್ರತಿಯಾಗಿ ಬಹ್ರೇನ್‌ನಲ್ಲಿರುವ ಯುಎಸ್ ನೌಕಾಪಡೆಯ ಪ್ರಧಾನ ಕಚೇರಿ ಮೇಲೆ ಡ್ರೋನ್ ದಾಳಿ ನಡೆಸಿರುವುದಾಗಿ ಹೇಳಿದೆ.

ಯುಎಸ್ ಹೆಲಿಕಾಪ್ಟರ್ ಪತನ: ಇರಾನ್ ರಾಡಾರ್ ಕೇಂದ್ರಗಳ ಮೇಲೆ ಅಮೆರಿಕ ಫೈಟರ್ ಜೆಟ್ ದಾಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿವಾಹಪೂರ್ವ ಒಮ್ಮತದ ಲೈಂಗಿಕ ಸಂಬಂಧ ವೃತ್ತಿಜೀವನಕ್ಕೆ ಅಡ್ಡಿಯಲ್ಲ: ಸುಪ್ರೀಂ ಕೋರ್ಟ್

(ನ್ಯೂಸ್‌ ಕಡಬ) newskadaba.com,ಜೂ.09 ನವದೆಹಲಿ: ಅವಿವಾಹಿತ ವಯಸ್ಕರ ನಡುವೆ ಪರಸ್ಪರ ಒಪ್ಪಿಗೆಯಿಂದ ನಡೆಯುವ ವಿವಾಹಪೂರ್ವ ಲೈಂಗಿಕ ಸಂಬಂಧವು ಅವರ ವ್ಯಕ್ತಿತ್ವವನ್ನು ನಿರ್ಣಯಿಸಲು ಅಥವಾ ಉದ್ಯೋಗದ ಅರ್ಹತೆಯನ್ನು ಕಸಿದುಕೊಳ್ಳಲು ಆಧಾರವಾಗಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸುಮಾರು 10 ವರ್ಷಗಳ ಹಿಂದಿನ ವಿವಾಹಪೂರ್ವ ಸಂಬಂಧದ ಕಾರಣ ನೀಡಿ ಕೆಲಸದಿಂದ ವಜಾಗೊಳಿಸಲಾಗಿದ್ದ ತೆಲಂಗಾಣದ ಪೊಲೀಸ್ ಕಾನ್‌ಸ್ಟೆಬಲ್ ಗಜುಲಾ ತಿರುಪತಿ ಅವರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಈ ಆದೇಶ ಹೊರಡಿಸಿದೆ. ಅಧಿಕಾರಿಗಳು ಸಾಮಾಜಿಕ ಬದಲಾವಣೆಗಳನ್ನು ನಿರ್ಲಕ್ಷಿಸುವಂತಿಲ್ಲ.

ವಿವಾಹಪೂರ್ವ ಒಮ್ಮತದ ಲೈಂಗಿಕ ಸಂಬಂಧ ವೃತ್ತಿಜೀವನಕ್ಕೆ ಅಡ್ಡಿಯಲ್ಲ: ಸುಪ್ರೀಂ ಕೋರ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಸೈಂಟ್ ಜೋಕಿಮ್ಸ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com ಕಡಬ, ಜೂ. 09. ಸೈಂಟ್ ಜೋಕಿಮ್ಸ್ ಪದವಿ ಪೂರ್ವ ಕಾಲೇಜು, ಕಡಬ ಇದರ ಪ್ರಸ್ತುತ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವು ಜಂಟಿಯಾಗಿ ನೆರವೇರಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಜೆಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರು ಹಾಗೂ ಪತ್ರಕರ್ತರಾದ ನಾಗರಾಜ್ ಎನ್ ಕೆ ಆಗಮಿಸಿ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿದರು. ವಿದ್ಯಾರ್ಥಿ ದೆಸೆಯಲ್ಲಿ ನಾಯಕತ್ವವನ್ನು ವಹಿಸಿಕೊಂಡಾಗ ಭವಿಷ್ಯದಲ್ಲಿ ಉತ್ತಮ ಶಿಸ್ತಿನ ನಾಯಕರಾಗಿ

ಕಡಬ: ಸೈಂಟ್ ಜೋಕಿಮ್ಸ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ Read More »

ಕರಾವಳಿ

ಸಿಎಂ ವಿಜಯ್ ಜೊತೆ 15 ನಿಮಿಷ ಚೆಸ್ ಆಡಿದ ಪ್ರಜ್ಞಾನಂದ ಯುವ ಗ್ರಾಂಡ್‌ಮಾಸ್ಟರ್‌ಗೆ ಸಿಕ್ಕಿತು ₹50 ಲಕ್ಷ ಬಂಪರ್ ಬಹುಮಾನ!

(ನ್ಯೂಸ್‌ ಕಡಬ) newskadaba.com, ನಾರ್ವೆ ಚೆಸ್ 2026 ಟೂರ್ನಿಯಲ್ಲಿ ಚಾಂಪಿಯನ್ ಆಗಿ ಇತಿಹಾಸ ಬರೆದ ಭಾರತದ ಯುವ ಗ್ರಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ ಅವರನ್ನು ತಮಿಳುನಾಡು ಮುಖ್ಯಮಂತ್ರಿ ದಳಪತಿ ವಿಜಯ್ ಸನ್ಮಾನಿಸಿ, ₹50 ಲಕ್ಷ ಬಹುಮಾನ ಮೊತ್ತವನ್ನು ಹಸ್ತಾಂತರಿಸಿದ್ದಾರೆ. ವಿಶೇಷ ಕ್ಷಣ: ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ವೇಳೆ ಇಬ್ಬರೂ ಸುಮಾರು 15 ನಿಮಿಷಗಳ ಕಾಲ ಚೆಸ್ ಪಂದ್ಯವನ್ನು ಆಡಿದ್ದಾರೆ. ಈ ಕುರಿತು ಸಂತಸ ಹಂಚಿಕೊಂಡ ಪ್ರಜ್ಞಾನಂದ, “ಸಿಎಂ ನನ್ನ ಜೊತೆ ಚೆಸ್ ಆಡುತ್ತಾರೆ ಎಂದು ನಾನು ಭಾವಿಸಿರಲಿಲ್ಲ. ಪಂದ್ಯದಲ್ಲಿ

ಸಿಎಂ ವಿಜಯ್ ಜೊತೆ 15 ನಿಮಿಷ ಚೆಸ್ ಆಡಿದ ಪ್ರಜ್ಞಾನಂದ ಯುವ ಗ್ರಾಂಡ್‌ಮಾಸ್ಟರ್‌ಗೆ ಸಿಕ್ಕಿತು ₹50 ಲಕ್ಷ ಬಂಪರ್ ಬಹುಮಾನ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರು ಚರಂಡಿಗೆ: ಮೂವರು ಆಸ್ಪತ್ರೆಗೆ ದಾಖಲು

(ನ್ಯೂಸ್‌ ಕಡಬ) newskadaba.com,  ಜೂ.09 ಬೆಳ್ತಂಗಡಿ: ಇಲ್ಲಿನ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಕಾಶಿಬೆಟ್ಟು ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಆಳವಾದ ಚರಂಡಿಗೆ ಬಿದ್ದ ಘಟನೆ ನಡೆದಿದೆ. ಅಪಘಾತದ ವೇಳೆ ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಸ್ಥಳೀಯರ ನೆರವೇೂಡನೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಳ್ತಂಗಡಿ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರು ಚರಂಡಿಗೆ: ಮೂವರು ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top