ಕರಾವಳಿ

ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 08. ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಪ್ರಸಕ್ತ ವಿದ್ಯಾರ್ಥಿ ಸರಕಾರದ ಚುನಾವಣಾ ಪ್ರಕ್ರಿಯೆಯು ಜೂನ್ 6ರ ಶನಿವಾರದಂದು ನಡೆಯಿತು. ನಾಯಕ ಸ್ಥಾನಕ್ಕೆ ಸ್ಪರ್ಧಿಸಿದ್ದ ಇಬ್ಬರು ಅಭ್ಯರ್ಥಿಗಳ ಪೈಕಿ, ದಿಗಂತ್ 10ನೇ ತರಗತಿ ಬಹುಮತಗಳನ್ನು ಪಡೆದು ನಾಯಕ ಸ್ಥಾನಕ್ಕೆ ಆಯ್ಕೆಗೊಂಡರು. ಉಪನಾಯಕ ಸ್ಥಾನಕ್ಕೆ ಇಬ್ಬರು ಅಭ್ಯರ್ಥಿಗಳು ಸ್ಪರ್ಧಿಸಿ, ಹೆಚ್ಚು ಮತಗಳಿಂದ ಲಿಖಿತ್ ಕುಂಬಾರ 9ನೇ ತರಗತಿ ಉಪನಾಯಕ ಸ್ಥಾನಕ್ಕೆ ಆಯ್ಕೆಯಾದರು. ವಿದ್ಯುನ್ಮಾನ ಮತಯಂತ್ರದ ಮೂಲಕ ಮತದಾನ ನಡೆಸಲಾಯಿತು.   ಈ ಸಂದರ್ಭದಲ್ಲಿ ಸಂಸ್ಥೆಯ […]

ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ Read More »

ಕರಾವಳಿ

ಮಲ್ಪೆ ಬಳಿ ಘೋರ ದುರಂತ: ಸೆಪ್ಟಿಕ್ ಟ್ಯಾಂಕ್ ಚಪ್ಪಡಿ ಮುರಿದು ಬಿದ್ದು ಮಹಿಳೆ ದುರ್ಮರಣ

(ನ್ಯೂಸ್ ಕಡಬ) newskadaba.com ಜೂ. 08. ಬಟ್ಟೆ ಒಣಗಿಸಲು ಹೋದ ಸಂದರ್ಭದಲ್ಲಿ ಆಕಸ್ಮಿಕವಾಗಿ ಸೆಪ್ಟಿಕ್ ಟ್ಯಾಂಕ್‌ಗೆ ಬಿದ್ದು ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಮಲ್ಪೆ ಸಮೀಪದ ಬಡನಿಡಿಯೂರು ಗ್ರಾಮದಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಬಡನಿಡಿಯೂರು ನಿವಾಸಿ ಆಲಿಸ್ ಡಿ‘ಸೋಜಾ (74) ಎಂದು ಗುರುತಿಸಲಾಗಿದೆ. ಅವರು ಭಾನುವಾರದಂದು ಬೆಳಿಗ್ಗೆ ಮನೆಯ ಬಳಿ ಬಟ್ಟೆ ಒಣಗಿಸಲು ಹೋದಾಗ ಸೆಪ್ಟಿಕ್ ಟ್ಯಾಂಕ್ ಮೇಲಿದ್ದ ಕಲ್ಲಿನ ಚಪ್ಪಡಿ ಮುರಿದು ಆಕಸ್ಮಿಕವಾಗಿ ಒಳಗೆ ಬಿದ್ದಿದ್ದಾರೆ. ಕಾಂಕ್ರೀಟ್ ಚೂರುಗಳ ನಡುವೆ ಸಿಲುಕಿದ್ದ ಅವರನ್ನು ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಈಶ್ವರ್ ಮಲ್ಪೆ

ಮಲ್ಪೆ ಬಳಿ ಘೋರ ದುರಂತ: ಸೆಪ್ಟಿಕ್ ಟ್ಯಾಂಕ್ ಚಪ್ಪಡಿ ಮುರಿದು ಬಿದ್ದು ಮಹಿಳೆ ದುರ್ಮರಣ Read More »

ಕರಾವಳಿ, ಕ್ರೈಮ್ ನ್ಯೂಸ್

ತುರ್ತು ಸಂದರ್ಭದಲ್ಲಿ ಕೈಕೊಟ್ಟ ‘108’ ಆಂಬ್ಯುಲೆನ್ಸ್- ಕೊಕ್ಕಡದ ಉದ್ಯಮಿ ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಜೂ. 08. ತುರ್ತು ಸಂದರ್ಭದಲ್ಲಿ ಆಂಬ್ಯುಲೆನ್ಸ್ ಸಿಗದ ಕಾರಣ ತೀವ್ರ ಹೃದಯಾಘಾತದಿಂದ ಸ್ಥಳೀಯ ಉದ್ಯಮಿ ಧನಂಜಯ್ (36) ಎಂಬುವವರು ಮೃತಪಟ್ಟ ಘಟನೆ ಕೊಕ್ಕಡದಲ್ಲಿ ನಡೆದಿದೆ. ಶುಕ್ರವಾರ ಮಧ್ಯರಾತ್ರಿ ಅವರಿಗೆ ಎದೆನೋವು ಕಾಣಿಸಿಕೊಂಡಾಗ ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲು ಸೂಚಿಸಿದರಾದರೂ, ಆಸ್ಪತ್ರೆಯಲ್ಲಿದ್ದ ‘108’ ಆಂಬ್ಯುಲೆನ್ಸ್ ಚಾಲಕರು ರಜೆಯಲ್ಲಿದ್ದ ಕಾರಣ ಸೇವೆ ಲಭ್ಯವಿರಲಿಲ್ಲ. ಅನಿವಾರ್ಯವಾಗಿ ಕಾರಿನಲ್ಲಿ ಕರೆದೊಯ್ಯುವಾಗ ದಾರಿಮಧ್ಯೆಯೇ ಧನಂಜಯ್ ಕೊನೆಯುಸಿರೆಳೆದಿದ್ದಾರೆ. ಸುಸಜ್ಜಿತ ಆಸ್ಪತ್ರೆಯಿದ್ದರೂ ತುರ್ತು

ತುರ್ತು ಸಂದರ್ಭದಲ್ಲಿ ಕೈಕೊಟ್ಟ ‘108’ ಆಂಬ್ಯುಲೆನ್ಸ್- ಕೊಕ್ಕಡದ ಉದ್ಯಮಿ ಹೃದಯಾಘಾತದಿಂದ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026-27ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 08. 2026-27ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆಯು ಮತಯಂತ್ರದ ಮೂಲಕ ನಡೆಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಗುರುಗಳಾದ ಶ್ರೀ ವಸಂತ ಕೆ. ಇವರು ವಿದ್ಯಾರ್ಥಿಗಳಿಗೆ ಮತದಾನ ಮತ್ತು ಮತಯಂತ್ರದ ಬಗ್ಗೆ ವಿವರಿಸಿದರು. ಶಾಲಾ ನಾಯಕನ ಸ್ಥಾನಕ್ಕೆ ಎರಡು ಅಭ್ಯರ್ಥಿಗಳು ಮತ್ತು ಉಪನಾಯಕನ ಸ್ಥಾನಕ್ಕೆ 4 ಅಭ್ಯರ್ಥಿಗಳು ಕಣದಲ್ಲಿದ್ದರು. ಅದರಲ್ಲಿ ನಂತರ ನಡೆದ ಮತ ಎಣಿಕೆಯಲ್ಲಿ ಶಾಲಾ ನಾಯಕನಾಗಿ ಚಂದ್ರಮೌಳಿ ಬಿ. (10ನೇ ತರಗತಿ) ಮತ್ತು ಉಪನಾಯಕಿಯಾಗಿ ಜಿ. ಶಾರ್ವರಿ ಬನ್ನಿಂತ್ತಾಯ

ಕಡಬ: ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026-27ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆ Read More »

ಕರಾವಳಿ

ರಕ್ತದಾನದಿಂದ ಭಾತೃತ್ವ ವೃದ್ಧಿಸುತ್ತದೆ – ಶ್ರೀ ಕೃಷ್ಣ ನೀರಮೂಲೆ

(ನ್ಯೂಸ್ ಕಡಬ) newskadaba.com ಜೂ. 08. ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ. ಸಕಾಲದಲ್ಲಿ ರಕ್ತದಾನ ಮಾಡುವುದರಿಂದ ರೋಗಿಯ ಜೀವ ಉಳಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ನಿರಂತರವಾಗಿ ವರ್ಷಕ್ಕೆ ಕನಿಷ್ಠ ಎರಡು ಬಾರಿಯಾದರೂ ರಕ್ತದಾನ ಮಾಡಬೇಕು. ಹೀಗೆ ಮಾಡುವುದರಿಂದ ಸಮಾಜದಲ್ಲಿ ರಕ್ತದ ಕೊರತೆ ಉಂಟಾಗುವುದಿಲ್ಲ ಮತ್ತು ಎಲ್ಲ ಅಗತ್ಯ ರೋಗಿಗಳಿಗೆ ಸಕಾಲದಲ್ಲಿ ರಕ್ತ ದೊರೆತರೆ ರೋಗಿಯ ಜೀವ ಉಳಿಸುವಲ್ಲಿ ವೈದ್ಯರಿಗೆ ಅನುಕೂಲವಾಗಲಿದೆ. ಈ ಹಿನ್ನಲೆಯಲ್ಲಿ ಹವ್ಯಕ ಸಭಾ ಮಂಗಳೂರು, ಶ್ರೀ ಭಾರತೀ ಸಮೂಹ ಸಂಸ್ಥೆಗಳು ನಂತೂರು, ರೋಟರಿ

ರಕ್ತದಾನದಿಂದ ಭಾತೃತ್ವ ವೃದ್ಧಿಸುತ್ತದೆ – ಶ್ರೀ ಕೃಷ್ಣ ನೀರಮೂಲೆ Read More »

ಕರಾವಳಿ

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 08. ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯ ಆವರಣದಲ್ಲಿ  ವಿಶ್ವ ಪರಿಸರ ದಿನಾಚರಣೆಯನ್ನು ವಿದ್ಯುಕ್ತವಾಗಿ ನೆರವೇರಿಸಲಾಯಿತು. ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ವಂದನೀಯ ಪ್ರಕಾಶ್ ಪಾವ್ಲ್ ಡಿಸೋಜ ಅವರು ಅಧ್ಯಕ್ಷತೆ ವಹಿಸಿ ಪರಿಸರ ಜಾಗೃತಿ ಕುರಿತು ಮಾತನಾಡಿದರು. ಪರಿಸರ ಸರ್ವ ಜೀವಿಗಳ ಆಶ್ರಯತಾಣವಾಗಿದೆ, ವಿದ್ಯಾರ್ಥಿ ದೆಸೆಯಲ್ಲಿ ಪರಿಸರದ ಸ್ವಚ್ಛತೆ ಹಾಗೂ ಪರಿಸರ ರಕ್ಷಣೆ ಕಾಳಜಿಯನ್ನು ಮೈಗೂಡಿಸಿಕೊಳ್ಳಬೇಕಾಗಿದೆ. ಈ ಮೂಲಕ ಸ್ವಸ್ಥ ಪರಿಸರವನ್ನು ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಅವರು

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಕರಾವಳಿ

ಕಡಬ: ಉಚಿತ ಕಿವಿಯ ಶ್ರವಣ ತಪಾಸಣಾ ಶಿಬಿರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಟೀಂ ಈಶ್ವರ್ ಮಲ್ಪೆ ಸಹಯೋಗ

(ನ್ಯೂಸ್ ಕಡಬ) newskadaba.com ಕಡಬ, ಜೂ. 08. ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತಣಾ ಕಾರ್ಯಕ್ರವು ಕಡಬ ಮಹಾಗಣಪತಿ ದೇವಸ್ಥಾನ ರಸ್ತೆಯ ಸೌರಭ ಟವರ್ಸ್ ನ ಕಾರ್ಯನಿರತ ಪತ್ರಕರ್ತರ ಕಚೇರಿಯಲ್ಲಿ ಸೋಮವಾರದಂದು ನಡೆಯಿತು. ಕಾರ್ಯಕ್ರಮವನ್ನು ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷೆ ತಮಾನ್ನಾ ಜಬಿನ್ ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ

ಕಡಬ: ಉಚಿತ ಕಿವಿಯ ಶ್ರವಣ ತಪಾಸಣಾ ಶಿಬಿರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಟೀಂ ಈಶ್ವರ್ ಮಲ್ಪೆ ಸಹಯೋಗ Read More »

ಕರಾವಳಿ

ಅಧಿಕಾರಿಗಳ ಬೇಜವಾಬ್ದಾರಿಗೆ ಮೂಕಜೀವಿಗಳು ಬಲಿ- ಫಲ್ಗುಣಿ ನದಿಯಲ್ಲಿ ನೂರಾರು ಸತ್ತ ಮೀನುಗಳು ಪತ್ತೆ..!

(ನ್ಯೂಸ್ ಕಡಬ) newskadaba.com ಜೂ. 08. ಮಂಗಳೂರಿನ ಬೆಂಗ್ರೆ, ಸುಲ್ತಾನ್ ಬತ್ತೇರಿ ಹಾಗೂ ಬೊಕ್ಕಪಟ್ಣ ಭಾಗದ ಫಲ್ಗುಣಿ ನದಿಯಲ್ಲಿ ಶನಿವಾರದಂದು ನೂರಾರು ಮೀನುಗಳು ಸತ್ತುಬಿದ್ದಿದ್ದು, ರಾಸಾಯನಿಕ ಮಾಲಿನ್ಯದಿಂದಾಗಿ ಉಸಿರಾಡಲು ಸಾಧ್ಯವಾಗದೇ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಸೇತುವೆ ಕಾಮಗಾರಿಗೆ ಹಾಕಲಾಗಿದ್ದ ತಡೆಗೋಡೆಯಿಂದಾಗಿ ಕಳೆದ 5 ತಿಂಗಳುಗಳಿಂದ ನದಿಯಲ್ಲಿ ಕೈಗಾರಿಕಾ ರಾಸಾಯನಿಕ ತ್ಯಾಜ್ಯ ಹಾಗೂ ಒಳಚರಂಡಿ ನೀರು ಒಂದೇ ಕಡೆ ಸಂಗ್ರಹವಾಗಿತ್ತು. ಅಲ್ಲದೇ ಇದೀಗ ಮಳೆಯಿಂದಾಗಿ ನದಿಯಲ್ಲಿ ಹೊಸ ನೀರು ಬಂದಾಗ ಮೇಲ್ಮುಖವಾಗಿ ಈಜಿದ ಮೀನುಗಳು, ನೀರಿನಲ್ಲಿದ್ದ ತೀವ್ರ ರಾಸಾಯನಿಕ ಮಾಲಿನ್ಯದಿಂದಾಗಿ

ಅಧಿಕಾರಿಗಳ ಬೇಜವಾಬ್ದಾರಿಗೆ ಮೂಕಜೀವಿಗಳು ಬಲಿ- ಫಲ್ಗುಣಿ ನದಿಯಲ್ಲಿ ನೂರಾರು ಸತ್ತ ಮೀನುಗಳು ಪತ್ತೆ..! Read More »

ಕರಾವಳಿ

ಕರಾವಳಿಯಲ್ಲಿ ರೆಡ್ ಅಲರ್ಟ್: ಜೂನ್ 8-10 ಭಾರಿ ಮಳೆ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಜೂ. 08. ಕರಾವಳಿಯಲ್ಲಿ ಮುಂಗಾರು ತೀವ್ರಗೊಂಡ ಹಿನ್ನೆಲೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಜೂನ್ 8 ರಿಂದ 10 ರವರೆಗೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ 3 ದಿನಗಳ ಕಾಲ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅರಬ್ಬಿ ಸಮುದ್ರದಲ್ಲಿ ಗಂಟೆಗೆ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಜೂನ್ 10 ರವರೆಗೆ ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಕಳೆದ 24

ಕರಾವಳಿಯಲ್ಲಿ ರೆಡ್ ಅಲರ್ಟ್: ಜೂನ್ 8-10 ಭಾರಿ ಮಳೆ ಮುನ್ಸೂಚನೆ Read More »

ಕರಾವಳಿ, ಕರ್ನಾಟಕ

ಬುರ್ಖಾ ಧರಿಸಿ ಗೆಳೆಯನನ್ನೇ ಕೊಂದ ಪಾಪಿ: ಚಿನ್ನದ ಸರಕ್ಕಾಗಿ 18 ವರ್ಷದ ಸ್ನೇಹ ಕೊಲೆಯಲ್ಲಿ ಅಂತ್ಯ

(ನ್ಯೂಸ್‌ ಕಡಬ) newskadaba.com,  ಜೂ.06 ದೆಹಲಿ: ₹5 ಲಕ್ಷದ ಚಿನ್ನದ ಸರಕ್ಕಾಗಿ 18 ವರ್ಷದ ಸ್ನೇಹಿತನ ಕೊಲೆ! ಉತ್ತರ ಪ್ರದೇಶದಲ್ಲಿ ಕೇವಲ 5 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರಕ್ಕಾಗಿ ಮೋಹಿತ್ ದ್ವಿವೇದಿ ಎಂಬಾತ ತನ್ನ 18 ವರ್ಷದ ಹಳೆಯ ಸ್ನೇಹಿತ, ಕೋಚಿಂಗ್ ಸಂಸ್ಥೆ ಮಾಲೀಕ ಪ್ರಕಾಶ್ ಚಂದ್ರ ಗುಪ್ತ ಅವರನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ. ಮೇ 31ರ ಐಪಿಎಲ್ ಫೈನಲ್ ರಾತ್ರಿ, ಯುಟ್ಯೂಬ್ ನೋಡಿ ಸ್ಕೆಚ್ ಹಾಕಿದ್ದ ಆರೋಪಿ ಬುರ್ಖಾ ಧರಿಸಿ ಬಂದು ಈ ಕೃತ್ಯ

ಬುರ್ಖಾ ಧರಿಸಿ ಗೆಳೆಯನನ್ನೇ ಕೊಂದ ಪಾಪಿ: ಚಿನ್ನದ ಸರಕ್ಕಾಗಿ 18 ವರ್ಷದ ಸ್ನೇಹ ಕೊಲೆಯಲ್ಲಿ ಅಂತ್ಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top