ಕರಾವಳಿ

ವೈದ್ಯಾಧಿಕಾರಿ ಹುದ್ದೆ : ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಜೂ. 05. ಜಿಲ್ಲಾ ವೆನ್‍ಲಾಕ್ ಆಸ್ಪತ್ರೆ ಎ.ಆರ್.ಟಿ. ಕೇಂದ್ರಕ್ಕೆ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಶನ್ ಸೊಸೈಟಿ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಒಂದು ವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಯನ್ನು www.dkhfw.in ಸಂಪರ್ಕಿಸಿ ಪಡೆಯಬಹುದು ಎಂದು ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವೈದ್ಯಾಧಿಕಾರಿ ಹುದ್ದೆ : ಅರ್ಜಿ ಆಹ್ವಾನ Read More »

ಕರಾವಳಿ
crime, arrest, suspected

ಚಿಪ್ಪು ಹಂದಿಯ ಚಿಪ್ಪು ಪತ್ತೆ: ಆರೋಪಿ ಬಂಧನ

(ನ್ಯೂಸ್ ಕಡಬ) newsksdaba.com ಜೂ. 05. ಚಿಪ್ಪು ಹಂದಿಯ ಚಿಪ್ಪುಗಳನ್ನು ಮಾರಾಟಕ್ಕೆ ಯತ್ನಿಸುತಿದ್ದ ವ್ಯಕ್ತಿಯೋರ್ವನನ್ನು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂದನಕ್ಕೆ  ಒಳಪಡಿಸಿರುವ ಘಟನೆ ನಗರದ  ಕೆಪಿಟಿ ಜಂಕ್ಷನ್ ಬಳಿ ನಡೆದಿದೆ.   ಬಂಧಿತ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಈಶ್ವರ ನಾಗು ಮರಾಠಿ ಎಂದು ಗುರುತಿಸಲಾಗಿದೆ.  ಬಂಧಿತ ಆರೋಪಿಯಿಂದ 3 ಕಿ.ಗ್ರಾಂ ತೂಕದ ಚಿಪ್ಪು ಹಂದಿಯ ಚಿಪ್ಪನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ಬೆಂಗಳೂರು, ಮತ್ತು ಮಡಿಕೇರಿ

ಚಿಪ್ಪು ಹಂದಿಯ ಚಿಪ್ಪು ಪತ್ತೆ: ಆರೋಪಿ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಜಿ.ಟಿ.ಟಿ.ಸಿ. ಡಿಪ್ಲೋಮಾ ಕೋರ್ಸ್ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಜೂ. 05. ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ) ಮಂಗಳೂರು ಸಂಸ್ಥೆಯಲ್ಲಿ ಡಿಪ್ಲೊಮಾ ಕೋರ್ಸ್‍ ಗಳಿಗೆ  2026-27ನೇ ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆ ನಡೆಯುತ್ತಿದ್ದು, ಡಿಪ್ಲೊಮಾ ಇನ್ ಟೂಲ್ ಆ್ಯಂಡ್ ಡೈ ಮೇಕಿಂಗ್ (DTDM), ಡಿಪ್ಲೊ ಮಾ ಇನ್ ಪ್ರಿಸಿಷನ್ ಮ್ಯಾನುಫ್ಯಾಕ್ಚರಿಂಗ್ (DPM) ಮತ್ತು ಡಿಪ್ಲೊಮಾ ಇನ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮಷಿನ್ ಲನಿರ್ಂಗ್ (AIML) ಕೋರ್ಸ್‍ ಗಳಲ್ಲಿ ಕೆಲವು ಸೀಟುಗಳು ಖಾಲಿ ಇವೆ. ವಿದ್ಯಾರ್ಥಿಗಳು  ಜೂನ್ 4 ರಿಂದ ನೇರವಾಗಿ

ಜಿ.ಟಿ.ಟಿ.ಸಿ. ಡಿಪ್ಲೋಮಾ ಕೋರ್ಸ್ ಅರ್ಜಿ ಆಹ್ವಾನ Read More »

ಕರಾವಳಿ

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ; ಚಾಲಕರ ನೇಮಕಾತಿ, 67,600 ರೂ. ವೇತನ

(ನ್ಯೂಸ್‌ ಕಡಬ) newskadaba.com,  ಜೂ.05: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (KSLSA) ವಾಹನ ಚಾಲಕ (Driver) ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಸಂಬಂಧ ಅಧಿಕೃತ ಅಧಿಸೂಚನೆ ಪ್ರಕಟವಾಗಿದ್ದು, ಒಟ್ಟು 2 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನಿರ್ಧರಿಸಲಾಗಿದೆ. ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆಕರ್ಷಕ ವೇತನ: ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದ ವೇತನ ಶ್ರೇಣಿಯ ಪ್ರಕಾರ 34,100 ರಿಂದ 67,600 ರೂ. ವರೆಗೆ ವೇತನ ದೊರೆಯಲಿದೆ.

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ; ಚಾಲಕರ ನೇಮಕಾತಿ, 67,600 ರೂ. ವೇತನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಾಲಕಾರ್ಮಿಕರ ರಕ್ಷಣೆಗೆ ಅನಿರೀಕ್ಷಿತ ದಾಳಿ, ತಪಾಸಣೆ ಹೆಚ್ಚಿಸಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newsksdaba.com ಜೂ. 06. ಅಂಗಡಿಗಳು,  ಕಾರ್ಖಾನೆಗಳಿಗೆ, ತೋಟಗಳು, ಇತರೆ ಕೃಷಿ ಸೇರಿದಂತೆ ಅಥವಾ ಅಪಾಯಕಾರಿ ಕೆಲಸಗಳಲ್ಲಿ ಬಾಲಕಾರ್ಮಿಕರನ್ನು ತೊಡಗಿಸಿಕೊಳ್ಳದಂತೆ ನಿಯಮಿತ ದಾಳಿ ನಡೆಸಿ, ತಪಾಸಣೆಯನ್ನು ಹೆಚ್ಚಿಸಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಕಾರ್ಯಕಾರಿ ಸಮಿತಿ ಹಾಗೂ ಟಾಸ್ಕ್ ಫೋರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಾಲಕಾರ್ಮಿಕ ಪದ್ಧತಿ ಕುರಿತು ಕಾನೂನು ಅರಿವು ಜಾಗೃತಿ ಕಾರ್ಯಕ್ರಮಗಳನ್ನು

ಬಾಲಕಾರ್ಮಿಕರ ರಕ್ಷಣೆಗೆ ಅನಿರೀಕ್ಷಿತ ದಾಳಿ, ತಪಾಸಣೆ ಹೆಚ್ಚಿಸಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ಮಳೆಗಾಲದಲ್ಲಿ ಹೊಸ ಕಾಮಗಾರಿ ಕೈಗೆತ್ತಿಕೊಳ್ಳದಂತೆ ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newsksdaba.com ಜೂ. 06. ಮಳೆಗಾಲ ಆರಂಭವಾದ ಹಿನ್ನೆಲೆಯಲ್ಲಿ ಮಳೆಗಾಲದ ಅಗತ್ಯ ಕಾಮಗಾರಿ ಹೊರತುಪಡಿಸಿ ಯಾವುದೇ ಹೊಸ ರೀತಿಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳದಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಿಪತ್ತು ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈಗಾಗಲೇ ಕೈಗೆತ್ತಿಕೊಳ್ಳಲಾದ ವಿವಿಧ ಯೋಜನೆಗಳಲ್ಲಿ ಅಗೆದಿರುವ ರಸ್ತೆಗಳನ್ನು ಕೂಡಲೇ  ಯಥಾ ಸ್ಥಿತಿಗೆ ತಂದು ಮುಗಿಸಬೇಕು. ಮಳೆ ನೀರಿನ ಸರಾಗ ಹರಿವಿಗೆ  ತೊಂದರೆಯಾಗಿರುವ ಒತ್ತುವರಿಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸುವಂತೆ ಕಠಿಣ

ಮಳೆಗಾಲದಲ್ಲಿ ಹೊಸ ಕಾಮಗಾರಿ ಕೈಗೆತ್ತಿಕೊಳ್ಳದಂತೆ ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ಕರಾವಳಿ ನಾಯಕನಿಗೆ ಬಿಗ್ ಪೋರ್ಟ್‌ಫೋಲಿಯೋ: ನೂತನ ಆರೋಗ್ಯ ಸಚಿವರಾಗಿ ಯು.ಟಿ. ಖಾದರ್ ನೇಮಕ!

(ನ್ಯೂಸ್‌ ಕಡಬ) newskadaba.com, ಜೂ.05: ಉಳ್ಳಾಲ ಶಾಸಕ ಯು.ಟಿ. ಖಾದರ್‌ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಸ್ಥಾನ ಬೆಂಗಳೂರು: ರಾಜ್ಯ ರಾಜಕಾರಣದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ನೂತನ ಸಚಿವರ ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಉಳ್ಳಾಲ ಕ್ಷೇತ್ರದ ಶಾಸಕ ಯು.ಟಿ. ಖಾದರ್ ಅವರಿಗೆ ಮಹತ್ವದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಸ್ಥಾನವನ್ನು ನೀಡಲಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟದ ಸದಸ್ಯರಿಗೆ ಅಧಿಕೃತವಾಗಿ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ಕರಾವಳಿ ಭಾಗದ ಹಿರಿಯ

ಕರಾವಳಿ ನಾಯಕನಿಗೆ ಬಿಗ್ ಪೋರ್ಟ್‌ಫೋಲಿಯೋ: ನೂತನ ಆರೋಗ್ಯ ಸಚಿವರಾಗಿ ಯು.ಟಿ. ಖಾದರ್ ನೇಮಕ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೂಡುಬಿದಿರೆ: ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು

(ನ್ಯೂಸ್‌ ಕಡಬ) newskadaba.com,  ಜೂ.05: ಛಾವಣಿಯ ಶೀಟ್‌ಗಳನ್ನು ಹಾಕುವಾಗ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ್ದ ಘಟನೆ ಗುರುವಾರ ಕಡೆಪಲ್ಲದಲ್ಲಿ ಸಂಭವಿಸಿದೆ. ಮೃತನನ್ನು ಮಾರ್ಪಾಡಿ ಗ್ರಾಮದ ಪಾದೆಮನೆ ನಿವಾಸಿ ಸಂತೋಷ್ ಆಚಾರ್ಯ ಅವರ ಪುತ್ರ ಶೌರ್ಯ ಆಚಾರ್ಯ ಎಂದು ಗುರುತಿಸಲಾಗಿದೆ. ಶೌರ್ಯ ಎರಡನೇ ಪದವಿ ಪೂರ್ವ (ಪಿಯು) ವಿದ್ಯಾರ್ಥಿಯಾಗಿದ್ದು, ಕಾಲೇಜು ರಜಾದಿನಗಳಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ. ಕಡೆಪಲ್ಲದ ಗಾಂಧಿನಗರದಲ್ಲಿರುವ ‘ರಾಯಲ್ ಪ್ಯಾರಡೈಸ್’ ಕಟ್ಟಡದಲ್ಲಿ ಈ ಘಟನೆ ನಡೆದಿದೆ. ಶೌರ್ಯ ನಾಲ್ಕನೇ ಮಹಡಿಯಲ್ಲಿ ಛಾವಣಿಯ ಹಾಳೆಗಳನ್ನು ಅಳವಡಿಸುವ

ಮೂಡುಬಿದಿರೆ: ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕ ನೂತನ ಸಚಿವರ ಖಾತೆ ಹಂಚಿಕೆ ಪ್ರಕಟ; ಸಿಎಂ ಬಳಿಯೇ ಹಣಕಾಸು, ಪರಮೇಶ್ವರ್‌ಗೆ ಕಂದಾಯ!

(ನ್ಯೂಸ್‌ ಕಡಬ) com,  ಜೂ.05: ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸಂಪುಟದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಡಿಕೆಶಿ, ಡಿಸಿಎಂ ಡಾ.ಜಿ ಪರಮೇಶ್ವರ್, ಡಾ.ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ ಹಂಚಿಕೆ ಮಾಡಿದ್ದಾರೆ. ಈ ಮೂಲಕ ಹಣಕಾಸು, ಗೃಹ, ಕಂದಾಯ, ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ ಸೇರಿದಂತೆ ಯಾರಿಗೆ ಯಾವ ಖಾತೆ ಸಿಗಲಿದೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಸಿಎಂ ಡಿಕೆ ಶಿವಕುಮಾರ್‌ ಹಣಕಾಸು ಖಾತೆಯನ್ನ

ಕರ್ನಾಟಕ ನೂತನ ಸಚಿವರ ಖಾತೆ ಹಂಚಿಕೆ ಪ್ರಕಟ; ಸಿಎಂ ಬಳಿಯೇ ಹಣಕಾಸು, ಪರಮೇಶ್ವರ್‌ಗೆ ಕಂದಾಯ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ: ಸಾರಿಗೆ ನಿಗಮಗಳಿಗೆ ಕೋಟಿ ಕೋಟಿ ರೂ. ನಷ್ಟ ಆತಂಕ..

(ನ್ಯೂಸ್‌ ಕಡಬ) newskadaba.com,  ಜೂ.05: ರಾಜ್ಯದ ಎಲ್ಲಾ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ರಾಜ್ಯ ಸರ್ಕಾರದ ನಿರ್ಧಾರವು ವಿದ್ಯಾರ್ಥಿಗಳಿಗೆ ಆರ್ಥಿಕ ನೆರವಾಗಲಿದ್ದರೂ, ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ಆದಾಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.ಪ್ರಸ್ತುತ ರಾಜ್ಯದ 4ಸಾರಿಗೆ ನಿಗಮಗಳು ಪ್ರತಿವರ್ಷ ಸುಮಾರು ಏಳು ಲಕ್ಷ ವಿದ್ಯಾರ್ಥಿಗಳಿಂದ ಬಸ್ ಪಾಸ್ ಶುಲ್ಕ ರೂಪದಲ್ಲಿ ಆದಾಯ ಗಳಿಸುತ್ತಿವೆ. ಹೊಸ ಯೋಜನೆ ಜಾರಿಗೆ ಬಂದರೆ ಈ ಆದಾಯ ಸಂಪೂರ್ಣವಾಗಿ ನಿಲ್ಲಲಿದೆ ಎಂದು ಅಧಿಕಾರಿಗಳು

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ: ಸಾರಿಗೆ ನಿಗಮಗಳಿಗೆ ಕೋಟಿ ಕೋಟಿ ರೂ. ನಷ್ಟ ಆತಂಕ.. Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top