ಕೇಂದ್ರ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 03. ಕೇಂದ್ರ ಸರ್ಕಾರದ ಬರಪರಿಹಾರ, ಬೆಳೆವಿಮೆ ಹಾಗೂ ಪಿ.ಎಂ. ಕಿಸಾನ್ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ರಾಜ್ಯದ “ಫ್ರೂಟ್ಸ್” (FRUITS) ಮಾದರಿಯಂತೆಯೇ ಕೇಂದ್ರ ಸರ್ಕಾರವು ‘ಕೇಂದ್ರ ರೈತ ಐಡಿ’ ವಿತರಿಸುವ ಪ್ರಕ್ರಿಯೆಯನ್ನು ಆರಂಭಿಸಿದೆ. ಮಂಗಳೂರು ತಾಲೂಕಿನಲ್ಲಿ ಒಟ್ಟು ಎಫ್.ಐ.ಡಿ. (FID) ಹೊಂದಿರುವ 35,990 ರೈತರ ಪೈಕಿ ಇನ್ನು 14,520 ರೈತರು ನೋಂದಣಿಗೆ ಬಾಕಿ ಉಳಿದಿದ್ದಾರೆ. ರೈತರು ಮೊದಲು ಇ-ಕೆವೈಸಿ ಮಾಡಿಸಿ, ಬಳಿಕ ವಿದ್ಯುನ್ಮಾನ ಸಹಮತಿ ಪತ್ರ (Electronic Consent Form) ನೀಡುವುದು ಕಡ್ಡಾಯವಾಗಿದೆ. […]
ಕೇಂದ್ರ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯ Read More »
ಕರಾವಳಿ






