ಕರಾವಳಿ

ಇನ್ನು ಮುಂದೆ ಅನರ್ಹರಿಗೆ ಸಿಗಲ್ಲ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗಳು: ಫಲಾನುಭವಿಗಳ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ

(ನ್ಯೂಸ್‌ ಕಡಬ) newskadaba.com,  ಮೇ.25: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಮುಖ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ನಿನ್ನೆ ನಡೆದ ಎಸ್ಐಆರ್ ಸಭೆಯಲ್ಲಿ ಈ ಕುರಿತು ವಿಸ್ತೃತವಾಗಿ ಚರ್ಚಿಸಲಾಗಿದ್ದು, ಫಲಾನುಭವಿಗಳ ಅರ್ಹತೆಯನ್ನು ಸಮಗ್ರವಾಗಿ ಪರಿಶೀಲಿಸಲು ಸರಕಾರ ಮುಂದಾಗಿದೆ. ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗದಂತೆ ಹಾಗೂ ನಿಜವಾದ ಅರ್ಹ ಬಡ ಜನರಿಗೆ ಮಾತ್ರ ಯೋಜನೆ ತಲುಪಬೇಕು ಎಂಬ ಉದ್ದೇಶದಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿದುಬಂದಿದೆ. ರಾಜ್ಯ ಸರ್ಕಾರದ […]

ಇನ್ನು ಮುಂದೆ ಅನರ್ಹರಿಗೆ ಸಿಗಲ್ಲ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗಳು: ಫಲಾನುಭವಿಗಳ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಬೈಕ್-ಲಾರಿ ಡಿಕ್ಕಿ-ಓರ್ವ ಮೃತ್ಯು, ಮತ್ತೊಬ್ಬನಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಮೇ.25: ದ್ವಿಚಕ್ರ ವಾಹನ ಮತ್ತು ಲಾರಿಯ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಇನ್ನೋರ್ವನಿಗೆ ಗಾಯಗೊಂಡ ಘಟನೆ ಮುಕ್ಕ ಬಳಿ ಸಂಭವಿಸಿದೆ. ಈ ಅಪಘಾತದಲ್ಲಿ ಬಾಗಲಕೋಟೆ ಜಿಲ್ಲೆಯ ಭೀಮಾ ಎಂಬ ವ್ಯಕ್ತಿ ಸಾವನ್ನಪ್ಪಿದ್ದು, ಮತ್ತೊಬ್ಬ ವ್ಯಕ್ತಿಗೆ ಗಾಯಗಳಾಗಿದ್ದು, ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿದೆ. ವ್ಯಕ್ತಿಯ ಮೃತದೇಹವನ್ನು ತ್ವರಿತವಾಗಿ ಸ್ಥಳಾಂತರಿಸುವಲ್ಲಿ ಪೊಲೀಸ್ ಅಧಿಕಾರಿ ಕೃಷ್ಣ ಸಹಕರಿಸಿದರು. ವರದಿಗಳ ಪ್ರಕಾರ, ಪೊಲೀಸ್‌ ಅಧಿಕಾರಿ ಕೃಷ್ಣಅವರು ತಕ್ಷಣವೇ ಸ್ಥಳಕ್ಕೆ ಅಗಮಿಸಿ ಮೃತದೇಹವನ್ನು ಆಂಬ್ಯುಲೆನ್ಸ್‌ಗೆ ಸಾಗಿಸಲು ವ್ಯವಸ್ಥೆ

ಮಂಗಳೂರು: ಬೈಕ್-ಲಾರಿ ಡಿಕ್ಕಿ-ಓರ್ವ ಮೃತ್ಯು, ಮತ್ತೊಬ್ಬನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮತ್ತೆ ಇಂಧನ ದರ ಏರಿಕೆ- ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ

(ನ್ಯೂಸ್‌ ಕಡಬ) newskadaba.com,  ಮೇ.25: ವಾಹನ ಸವಾರರಿಗೆ ಮತ್ತೆ ಪೆಟ್ರೋಲ್​, ಡೀಸೆಲ್ ದರ ಏರಿಕೆ ಶಾಕ್​ ನೀಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಮತ್ತೆ ಕ್ರಮವಾಗಿ ಲೀಟರ್‌ಗೆ 2.61 ಮತ್ತು 2.71 ರೂ. ಹೆಚ್ಚಿಸಲಾಗಿದ್ದು, ಇದು ದೇಶಾದ್ಯಂತ ಇಂಧನ ಬೆಲೆಯಲ್ಲಿ ಕೇಂದ್ರ ಸರ್ಕಾರ ೧೧ ದಿನಗಳಲ್ಲಿ ನಾಲ್ಕನೇ ಏರಿಕೆ ಮಾಡಿದೆ. ಪರಿಷ್ಕೃತ ಪೆಟ್ರೋಲ್​, ಡೀಸೆಲ್ ದರ ತಕ್ಷಣದಿಂದಲೇ ಜಾರಿಯಾಗಿದ್ದು, ಆ ಮೂಲಕ ದೆಹಲಿಯಲ್ಲಿಯೇ ಲೀಟರ್​ ಪೆಟ್ರೋಲ್​ ದರ 100 ರೂ. ಗಡಿ ದಾಟಿದೆ. ರಾಜಧಾನಿಯಲ್ಲಿಂದು ಲೀಟರ್ ಪೆಟ್ರೋಲ್

ಮತ್ತೆ ಇಂಧನ ದರ ಏರಿಕೆ- ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರವಾರ ನದಿ ದುರಂತ -ಸಾವಿನ ಸಂಖ್ಯೆ 11ಕ್ಕೆ ಏರಿಕೆ

(ನ್ಯೂಸ್‌ ಕಡಬ) newskadaba.com,  ಮೇ.25: ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಭಾನುವಾರ 10 ಜನರ ಮೃತದೇಹ ಪತ್ತೆಯಾಗಿದ್ದವು, ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನ ಮಾದೇವ್ ನಾಯ್ಕ್ ಎಂದು ಗುರುತಿಸಲಾಗಿದೆ. ನದಿಯಲ್ಲಿ ನಾಪತ್ತೆಯಾಗಿದ್ದವರಿಗಾಗಿ ಇಂದು ಬೆಳಿಗ್ಗೆ 8 ಗಂಟೆಯಿಂದ ಎನ್‌ಡಿಆರ್‌ಎಫ್ ತಂಡ ಶೋಧ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಕಾಣೆಯಾಗಿದ್ದ ಮಾದೇವ್ ನಾಯ್ಕ್ ಅವರ ಮೃತದೇಹ ತಟ್ಟೆಹಕ್ಕಲು ನದಿಯ ಅಳವೆಯಲ್ಲಿ ಪತ್ತೆಯಾಗಿದೆ. ನದಿಯ ನೀರಿನಲ್ಲಿ ಕಾಣೆಯಾಗಿದ್ದ ಶವಗಳನ್ನು

ಕಾರವಾರ ನದಿ ದುರಂತ -ಸಾವಿನ ಸಂಖ್ಯೆ 11ಕ್ಕೆ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಾಫರ್ ಎಕ್ಸ್‌ ಪ್ರೆಸ್ ರೈಲು ಗುರಿಯಾಗಿಸಿ ಆತ್ಮಾಹುತಿ ಬಾಂಬ್ ದಾಳಿ; ಪಾಕ್‌ ಸೈನಿಕರು ಸೇರಿ 24 ಮಂದಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಮೇ.24 ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ರಾಜಧಾನಿ ಕ್ವೆಟ್ಟಾದಲ್ಲಿ ಭೀಕರ ಭಯೋತ್ಪಾದಕ ದಾಳಿ ನಡೆದಿದ್ದು, ಮಿಲಿಟರಿ ಸಿಬ್ಬಂದಿಯನ್ನು ಸಾಗಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ಬಾಂಬ್‌ ಸ್ಫೋಟ ನಡೆಸಲಾಗಿದೆ. ಘಟನೆಯಲ್ಲಿ 24 ಜನರು ಸಾವನ್ನಪ್ಪಿದ್ದು, ಡಜನ್ಗಟ್ಟಲೆ ಜನರು ಗಾಯಗೊಂಡಿದ್ದಾರೆ. ನಿಷೇಧಿತ ಭಯೋತ್ಪಾದಕ ಸಂಘಟನೆ ಬಲೂಚ್ ಲಿಬರೇಶನ್ ಆರ್ಮಿ (BLA) ಗೆ ಸೇರಿದ ‘ಮಜೀದ್ ಬ್ರಿಗೇಡ್’ನ ಆತ್ಮಹತ್ಯಾ ಬಾಂಬರ್ ಈ ಸ್ಫೋಟವನ್ನು ನಡೆಸಿದ್ದಾನೆ. ಅತ್ಯಂತ ಶಕ್ತಿಶಾಲಿಯಾಗಿದ್ದ ಈ ಬಾಂಬ್ ಸ್ಫೋಟದ ತೀವ್ರತೆಗೆ ರೈಲಿನ ಒಂದು ಬೋಗಿ ಸಂಪೂರ್ಣವಾಗಿ ಧ್ವಂಸಗೊಂಡಿದೆ. ಸೇನಾ

ಜಾಫರ್ ಎಕ್ಸ್‌ ಪ್ರೆಸ್ ರೈಲು ಗುರಿಯಾಗಿಸಿ ಆತ್ಮಾಹುತಿ ಬಾಂಬ್ ದಾಳಿ; ಪಾಕ್‌ ಸೈನಿಕರು ಸೇರಿ 24 ಮಂದಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊಟ್ಟಿಯೂರು ಶಿವ ದರ್ಶನ ಮೇ 30ರಿಂದ ಶುರು – ಮಹಿಳೆಯರಿಗೆ ಜೂನ್‌ 20ರವರೆಗೆ ಮಾತ್ರ ಪ್ರವೇಶ

(ನ್ಯೂಸ್‌ ಕಡಬ) newskadaba.com,  ಮೇ.24  ದಕ್ಷಿಣ ಕಾಶಿ ಖ್ಯಾತಿಯ ಕೊಟ್ಟಿಯೂರು ಶಿವ ಕ್ಷೇತ್ರದ (Kottiyoor Shiva Temple) ವೈಶಾಖ ಮಹೋತ್ಸವಕ್ಕೆ ಕ್ಷಣಗಣನೆ ಶುರುವಾಗಿದ್ದು, ಭಕ್ತರಿಗೆ ದೇವರ ದರ್ಶನ ಮೇ 30ರಿಂದ ಶುರುವಾಗಲಿದೆ. ಕೊಟ್ಟಿಯೂರು ದೇವರ ದರ್ಶನ ನಿನ್ನೆಯಿಂದಲೇ ಶುರು ಎಂದು ಕರ್ನಾಟಕದಿಂದ ಹಲವಾರು ಭಕ್ತರು ಕೊಟ್ಟಿಯೂರು ತಲುಪಿದ್ದು, ದೇವರ ದರ್ಶನವಿಲ್ಲದೆ ನಿರಾಶರಾಗಿದ್ದಾರೆ. ಕರ್ನಾಟಕದಿಂದ ಭಕ್ತರು ಭಾರೀ ಸಂಖ್ಯೆಯಲ್ಲಿ ಆಗಮಿಸಿದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಸಂಬಂಧಿಸಿದವರು ದೇವರ ದರ್ಶನಕ್ಕೆ ಅವಕಾಶ ವಿಚಾರದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಕೊಟ್ಟಿಯೂರು ವೈಶಾಖ ಮಹೋತ್ಸವದ ಹಿನ್ನೆಲೆಯಲ್ಲಿ

ಕೊಟ್ಟಿಯೂರು ಶಿವ ದರ್ಶನ ಮೇ 30ರಿಂದ ಶುರು – ಮಹಿಳೆಯರಿಗೆ ಜೂನ್‌ 20ರವರೆಗೆ ಮಾತ್ರ ಪ್ರವೇಶ Read More »

ಕರಾವಳಿ

ಕರಾವಳಿಯ ಕನಸಿನ ರೈಲು ವಂದೇ ಭಾರತ್ ಸಂಚಾರ ಜೂನ್‌ನಿಂದ ಅಧಿಕೃತ ಆರಂಭ: ಸಚಿವ ವಿ ಸೋಮಣ್ಣ

(ನ್ಯೂಸ್‌ ಕಡಬ) newskadaba.com,  ಮೇ.24: ಕರಾವಳಿ ಮತ್ತು ರಾಜಧಾನಿ ಬೆಂಗಳೂರು ನಿವಾಸಿಗಳ ಬಹುದಿನಗಳ ಕನಸಾಗಿದ್ದ ಮಂಗಳೂರು-ಬೆಂಗಳೂರು ನಡುವಿನ ಬಹುನಿರೀಕ್ಷಿತ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರವು ಮುಂಬರುವ ಜೂನ್‌ ತಿಂಗಳಿನಿಂದ ಅಧಿಕೃತವಾಗಿ ಆರಂಭಗೊಳ್ಳಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರು ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿ ಹೊಸ ರೈಲು ಸಂಚಾರಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಅವರು ಹೇಳಿದರು. ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣಕ್ಕೆ ಶನಿವಾರ ಭೇಟಿ ನೀಡಿದ ವೇಳೆ ಬೆಂಗಳೂರು-ಕಾರವಾರ ವಂದೇ ಭಾರತ್‌

ಕರಾವಳಿಯ ಕನಸಿನ ರೈಲು ವಂದೇ ಭಾರತ್ ಸಂಚಾರ ಜೂನ್‌ನಿಂದ ಅಧಿಕೃತ ಆರಂಭ: ಸಚಿವ ವಿ ಸೋಮಣ್ಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊಂಕಣಿ ನಾಟಕ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ಚಿಕ್ಕಮಗಳೂರಿನಲ್ಲಿ ‘ಮ್ಹಾತಾರೊ ಚರ್ಬೆಲಾ’ 100ನೇ ಪ್ರದರ್ಶನ

(ನ್ಯೂಸ್‌ ಕಡಬ) newskadaba.com,  ಮೇ.24:  ನಾಟಕಗಳು ಜೀವನಕ್ಕೆ ಪಾಠವಾಗಿದೆ. ಆದ್ದರಿಂದ ರಂಗಾಸಕ್ತಿ ಹೆಚ್ಚಿಸಿಕೊಳ್ಳುವ ಅಗತ್ಯವಿದೆ. ಈ ನೂರರ ಸಂಭ್ರಮ ಒಂದು ದಾಖಲೆಯಾಗಿದ್ದು ಇದು ಇತಿಹಾಸದ ಪುಟ ಸೇರಲಿ. ಇಂತಹ ಮಹಾನ್ ಕಲಾವಿದರಿಗೆ ಹೆಚ್ಚಿನ ಆಯುಷ್ಯ ಪ್ರಾಪ್ತಿಯಾಗಬೇಕು. ಕಲಾವಿದರ ಮುನ್ನಡೆಗೆ ಸಾಂಘಿಕವಾಗಿ ಬಲ ತುಂಬುವ ಕೆಲಸ ಕಲಾಭಿಮಾನಿಗಳಿಂದ ಆಗಬೇಕು. ಈ ಮೂಲಕ ನಾಟಕಗಳ ಒಲವು ಹೆಚ್ಚುವುದು ಮತ್ತು ಕಲಾವಿದರ ಬಲವರ್ಧನೆ ಸಾಧ್ಯವಾಗುವುದು ಎಂದು ದಾಯ್ಜಿವರ್ಲ್ಡ್ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ ಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ವಾಲ್ವರ್ ನಂದಳಿಕೆ ತಿಳಿಸಿದರು. ಕಾಥೋಲಿಕ್

ಕೊಂಕಣಿ ನಾಟಕ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ಚಿಕ್ಕಮಗಳೂರಿನಲ್ಲಿ ‘ಮ್ಹಾತಾರೊ ಚರ್ಬೆಲಾ’ 100ನೇ ಪ್ರದರ್ಶನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೆಬ್ರಿ: ರಸ್ತೆಗೆ ಉರುಳಿದ ಮರ; ಆಗುಂಬೆ ಘಾಟಿಯಲ್ಲಿ ಸಂಚಾರ ಸ್ಥಗಿತ

(ನ್ಯೂಸ್‌ ಕಡಬ) newskadaba.com,  ಮೇ.24: ಕರಾವಳಿ ಮತ್ತು ಮಲೆನಾಡು ಭಾಗವನ್ನು ಸಂಪರ್ಕಿಸುವ ಆಗುಂಬೆ ಘಾಟಿಯ ಉಡುಪಿ ಜಿಲ್ಲಾ ವ್ಯಾಪ್ತಿಯ ಎರಡನೇ ತಿರುವಿನ ಬಳಿ ಶನಿವಾರ ಸಂಜೆ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ ಸುಮಾರು ಒಂದು ಗಂಟೆಗಳ ಕಾಲ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಈ ಘಟನೆಯಿಂದಾಗಿ ಈಗಾಗಲೇ ಟ್ರಾಫಿಕ್ ಸಮಸ್ಯೆಯಿಂದ ತತ್ತರಿಸಿದ್ದ ಘಾಟಿ ರಸ್ತೆಯಲ್ಲಿ ವಾಹನ ದಟ್ಟಣೆ ಮತ್ತಷ್ಟು ತೀವ್ರಗೊಂಡಿತು. ಇತ್ತೀಚಿನ ದಿನಗಳಲ್ಲಿ ಈ ಭಾಗಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು,

ಹೆಬ್ರಿ: ರಸ್ತೆಗೆ ಉರುಳಿದ ಮರ; ಆಗುಂಬೆ ಘಾಟಿಯಲ್ಲಿ ಸಂಚಾರ ಸ್ಥಗಿತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಬಸ್ ನಿರ್ವಹಣಾ ವೆಚ್ಚ ಭಾರಿ ಏರಿಕೆ ಒಂದು ತಿಂಗಳ ಬಳಿಕ ದರ ಪರಿಷ್ಕರಣೆಗೆ ದ.ಕ. ಖಾಸಗಿ ಬಸ್ ಮಾಲೀಕರ ಸಂಘ ಚಿಂತನೆ

(ನ್ಯೂಸ್‌ ಕಡಬ) newskadaba.com,  ಮೇ.24: ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ಹೆಚ್ಚಿದ ವೆಚ್ಚ, ತೆರಿಗೆ ಮತ್ತು ವಿಮಾ ಪ್ರೀಮಿಯಂ ಹೆಚ್ಚಾಗಿರುವುದರಿಂದ ಖಾಸಗಿ ಬಸ್ ಸೇವೆಗಳ ದರ ಪರಿಷ್ಕರಣೆ ಅನಿವಾರ್ಯವಾಗಿದೆ. ಆದರೆ, ತಕ್ಷಣವೇ ದರ ಏರಿಕೆ ಮಾಡದೆ, ಮುಂದಿನ ಒಂದು ತಿಂಗಳ ಕಾಲ ವೆಚ್ಚಗಳ ಏರಿಳಿತವನ್ನು ಸೂಕ್ಷ್ಮವಾಗಿ ಗಮನಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಖಾಸಗಿ ಬಸ್ ಮಾಲೀಕರ ಸಂಘ ತಿಳಿಸಿದೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಅಜೀಜ್ ಪರ್ತಿಪ್ಪಾಡಿ, ಕಳೆದ ಐದು ವರ್ಷಗಳಿಂದ

ಮಂಗಳೂರು: ಬಸ್ ನಿರ್ವಹಣಾ ವೆಚ್ಚ ಭಾರಿ ಏರಿಕೆ ಒಂದು ತಿಂಗಳ ಬಳಿಕ ದರ ಪರಿಷ್ಕರಣೆಗೆ ದ.ಕ. ಖಾಸಗಿ ಬಸ್ ಮಾಲೀಕರ ಸಂಘ ಚಿಂತನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top