ಅಂತರ್ರಾಷ್ಟ್ರೀಯ ನ್ಯೂಸ್

ಸೇನೆಯೊಂದಿಗಿನ ಗುಂಡಿನ ಚಕಮಕಿಯಲ್ಲಿ ಯುನೈಟೆಡ್ ಕುಕಿ ರಾಷ್ಟ್ರೀಯ ಸೇನೆಯ ನಾಲ್ವರು ಉಗ್ರರು ಮೃತ್ಯು

(ನ್ಯೂಸ್‌ ಕಡಬ) newskadaba.com,  ಅ.05:  ಸೇನೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಯುನೈಟೆಡ್ ಕುಕಿ ರಾಷ್ಟ್ರೀಯ ಸೇನೆ ಉಗ್ರರು ಮೃತಪಟ್ಟ ಘಟನೆ ಮಣಿಪುರದ ಚುರಚಂದ್‌ಪುರ ಜಿಲ್ಲೆಯ ಪಶ್ಚಿಮಕ್ಕೆ ಸುಮಾರು 80 ಕಿ.ಮೀ ದೂರದಲ್ಲಿರುವ ಖಾನ್ಪಿ ಗ್ರಾಮದಲ್ಲಿ ನ. 3ರ ಮುಂಜಾನೆ ನಡೆದಿದೆ. ಈ ಕಾರ್ಯಾಚರಣೆಯು ಗುಪ್ತಚರ ಮಾಹಿತಿಯನ್ನು ಆಧರಿಸಿತ್ತು. ಕಾರ್ಯಾಚರಣೆಯ ಸಮಯದಲ್ಲಿ, ಉಗ್ರಗಾಮಿಗಳು ಸೇನಾ ಬೆಂಗಾವಲು ಪಡೆಯ ಮೇಲೆ ಅಪ್ರಚೋದಿತ ಗುಂಡು ಹಾರಿಸಿದರು. ಇದರಿಂದಾಗಿ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿವೆ ಎಂದು ರಕ್ಷಣಾ […]

ಸೇನೆಯೊಂದಿಗಿನ ಗುಂಡಿನ ಚಕಮಕಿಯಲ್ಲಿ ಯುನೈಟೆಡ್ ಕುಕಿ ರಾಷ್ಟ್ರೀಯ ಸೇನೆಯ ನಾಲ್ವರು ಉಗ್ರರು ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಾಕ್, ಚೀನಾ, ರಷ್ಯಾ ಪರಮಾಣು ಪರೀಕ್ಷೆ ನಡೆಸುತ್ತಿವೆ, ನಾವೂ ಸಹ ನಡೆಸುತ್ತೇವೆ-ಟ್ರಂಪ್

(ನ್ಯೂಸ್‌ ಕಡಬ) newskadaba.com,  ನ.03: ಪಾಕಿಸ್ತಾನ, ಚೀನಾ, ರಷ್ಯಾ, ಉತ್ತರ ಕೊರಿಯಾ ದೇಶಗಳು ಪರಮಾಣು ಪರೀಕ್ಷೆಗಳನ್ನು ನಡೆಸುತ್ತಿವೆ. ಹೀಗಿರುವಾಗ ಅಮೆರಿಕ ಮಾತ್ರ ಸಂಯಮ ತೋರಿಸುವ ದೇಶವಾಗಿ ಉಳಿಯಲು ಸಾಧ್ಯವಿಲ್ಲ. ನಾವೂ ಪರಮಾಣು ಪರೀಕ್ಷೆಗಳನ್ನು ನಡೆಸುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, “ವಿಶ್ವದಾದ್ಯಂತ ಅನೇಕ ದೇಶಗಳು ಪರಮಾಣು ಬಾಂಬ್‌ಗಳನ್ನ ಪರೀಕ್ಷಿಸುತ್ತಿವೆ. ರಷ್ಯಾ, ಚೀನಾ, ಉತ್ತರ ಕೊರಿಯಾ, ಪಾಕಿಸ್ತಾನ ಕೂಡ ಈ ಕೆಲಸದಲ್ಲಿ ನಿರತವಾಗಿವೆ. ಆದ್ರೆ ಯಾರೂ ಅದರ ಬಗ್ಗೆ ಮಾತನಾಡ್ತಿಲ್ಲ. ಆದ್ರೆ

ಪಾಕ್, ಚೀನಾ, ರಷ್ಯಾ ಪರಮಾಣು ಪರೀಕ್ಷೆ ನಡೆಸುತ್ತಿವೆ, ನಾವೂ ಸಹ ನಡೆಸುತ್ತೇವೆ-ಟ್ರಂಪ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಫ್ಘಾನಿಸ್ತಾನ: 6.3 ತೀವ್ರತೆಯ ಭೂಕಂಪ : 20 ಮಂದಿ ಸಾವು

(ನ್ಯೂಸ್‌ ಕಡಬ) newskadaba.com,  ನ.03: ಅಫ್ಘಾನಿಸ್ತಾನದಲ್ಲಿ ಮಧ್ಯರಾತ್ರಿ 6.3 ತೀವ್ರತೆಯ ಭೂಕಂಪನ ಸಂಭವಿಸಿದ್ದು ಸುಮಾರು 20 ಮಂದಿ ಸಾವನ್ನಪ್ಪಿ,320ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸ್ಥಳೀಯ ಕಾಲಮಾನ ಮಧ್ಯರಾತ್ರಿ 1 ಗಂಟೆಗೆ ಭೂಕಂಪದ ಸಂಭವಿಸಿದೆ ಎಂದು ಅಮೆರಿಕದ ಜಿಯೋಲಾಜಿಕಲ್‌ ಸರ್ವೆಹೇಳೆದೆ. ಅಫ್ಘಾನಿಸ್ತಾನದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆಯು ಸಾವುನೋವುಗಳು ಮತ್ತು ಹಾನಿಗಳ ಮೌಲ್ಯಮಾಪನಗಳನ್ನು ನಂತರ ಮಾಹಿತಿ ಹಂಚಿಕೊಳ್ಳಲಾಗುವುದು ಎಂದು ಹೇಳಿದೆ. ಸಾಮಾಜಿಕ ಮಾಧ್ಯಮದ ವೀಡಿಯೊದಿಂದ ಪಡೆದ ಚಿತ್ರದಲ್ಲಿ ಅಫ್ಘಾನಿಸ್ತಾನದ ಮಜರ್‌ ಇ ಷರೀಫ್‌ನಲ್ಲಿ ಭೂಕಂಪದ ನಂತರ ಬ್ಲೂ ಮಸೀದಿ

ಅಫ್ಘಾನಿಸ್ತಾನ: 6.3 ತೀವ್ರತೆಯ ಭೂಕಂಪ : 20 ಮಂದಿ ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ದಾಖಲೆ ವೇಗದಲ್ಲಿ ಬಾಹ್ಯಾಕಾಶ ನಿಲ್ದಾಣ ತಲುಪಿದ ಚೀನಾ ಶೆನ್ಝೌ ನೌಕೆ

(ನ್ಯೂಸ್‌ ಕಡಬ) newskadaba.com,  ನ..01: ಚೀನಾ ತನ್ನ ಶೆನ್‌ಝೌ 21 ಬಾಹ್ಯಾಕಾಶ ನೌಕೆಯನ್ನು ತನ್ನ ಯಶಸ್ವಿ ಉಡಾವಣೆಯ ನಂತರ ದಾಖಲೆಯ ವೇಗದಲ್ಲಿ ಚೀನಾದ ಬಾಹ್ಯಾಕಾಶ ನಿಲ್ದಾಣದೊಂದಿಗೆ ಡಾಕ್‌ ಮಾಡಿದೆ ಎಂದು ಘೋಷಿಸಿದೆ. ಇಡೀ ಡಾಕಿಂಗ್‌ ಪ್ರಕ್ರಿಯೆಯು ಸುಮಾರು 3.5 ಗಂಟೆಗಳ ಕಾಲ ನಡೆಯಿತು ಇದು ಹಿಂದಿನ ಕಾರ್ಯಾಚರಣೆಗಳಿಗಿಂತ ಮೂರು ಗಂಟೆಗಳು ಕಡಿಮೆ ಎಂದು ಚೀನಾ ಮ್ಯಾನ್‌್ಡ ಸ್ಪೇಸ್‌‍ ಏಜೆನ್ಸಿ ತಿಳಿಸಿದೆ.

ದಾಖಲೆ ವೇಗದಲ್ಲಿ ಬಾಹ್ಯಾಕಾಶ ನಿಲ್ದಾಣ ತಲುಪಿದ ಚೀನಾ ಶೆನ್ಝೌ ನೌಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

‘ಚೀನಾ ಮೇಲೆ ವಿಧಿಸುತ್ತಿರುವ ಟ್ಯಾರಿಫ್ ಶೇ. 47ಕ್ಕೆ ಇಳಿಸಲಾಗುವುದು’ – ಡೊನಾಲ್ಡ್ ಟ್ರಂಪ್

(ನ್ಯೂಸ್‌ ಕಡಬ) newskadaba.com,  ಅ..30: ಚೀನಾ ಮೇಲಿನ ಟ್ಯಾರಿಫ್ ದರವನ್ನು ಶೇ. 57ರಿಂದ ಶೇ. 47ಕ್ಕೆ ಇಳಿಸಲು ಅಮೆರಿಕಾ ನಿರ್ಧರಿಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಸೌತ್ ಕೊರಿಯಾದ ಬುಸನ್ ನಗರದಲ್ಲಿ ನಡೆಯುತ್ತಿರುವ ಎಪಿಇಸಿ ಶೃಂಗಸಭೆಗೆ ಮುನ್ನ ಟ್ರಂಪ್ ಮತ್ತು ಚೀನಾ ಅಧ್ಯಕ್ಷ ಶಿ ಜಿನ್‌ಪಿಂಗ್ ನಡುವೆ ನಡೆದ ವ್ಯಾಪಾರ ಮಾತುಕತೆಯ ನಂತರ ಈ ತೀರ್ಮಾನ ಪ್ರಕಟವಾಗಿದೆ. ಟ್ರಂಪ್ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ, “ಚೀನಾ ಮೇಲಿನ ಟ್ಯಾರಿಫ್ ದರವನ್ನು ಶೇ. 10ರಷ್ಟು ಇಳಿಸುತ್ತಿದ್ದೇವೆ. ಇದು ಎರಡೂ

‘ಚೀನಾ ಮೇಲೆ ವಿಧಿಸುತ್ತಿರುವ ಟ್ಯಾರಿಫ್ ಶೇ. 47ಕ್ಕೆ ಇಳಿಸಲಾಗುವುದು’ – ಡೊನಾಲ್ಡ್ ಟ್ರಂಪ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜಪಾನ್ ನೂತನ ಪ್ರಧಾನಿ ಸನೆ ತಕೈಚಿ ಜೊತೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತುಕತೆ

(ನ್ಯೂಸ್‌ ಕಡಬ) newskadaba.com,  ಅ..29: ಜಪಾನ್ ದೇಶದ ಮೊದಲ ಮಹಿಳಾ ಪ್ರಧಾನಿಯಾಗಿ, ಲಿಬರಲ್ ಡೆಮಾಕ್ರಟಿಕ್ ಪಕ್ಷದ ಕಟ್ಟಾ ಸಂಪ್ರದಾಯವಾದಿ ಸನೆ ತಕೈಚಿ (64) ಅವರೊಂದಿಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಅವರನ್ನು ಅಭಿನಂದಿಸಿದರು. ಪ್ರಧಾನಿಯಾಗಿದ್ದ ಶಿಗೇರು ಇಶಿಬಾ ಅವರು ಸಂಪುಟಕ್ಕೆ ರಾಜೀನಾಮೆ ನೀಡಿದ್ದರಿಂದಾಗಿ ತಕೈಚಿ (64) ಇತ್ತೀಚೆಗೆ ಜಪಾನ್‌ನ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡರು. ‘ಜಪಾನ್ ಪ್ರಧಾನಿ ಸನೆ ತಕೈಚಿ ಅವರೊಂದಿಗೆ ಆತ್ಮೀಯ ಸಂಭಾಷಣೆ ನಡೆಸಿದೆ. ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಅವರನ್ನು ಅಭಿನಂದಿಸಲಾಯಿತು. ಭಾರತ ಮತ್ತು ಜಪಾನ್

ಜಪಾನ್ ನೂತನ ಪ್ರಧಾನಿ ಸನೆ ತಕೈಚಿ ಜೊತೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತುಕತೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೆನಡಾದಲ್ಲಿ ಬಿಷ್ಣೋಯ್ ಗ್ಯಾಂಗ್ನಿಂದ ಉದ್ಯಮಿ ಹತ್ಯೆ; ಗಾಯಕನ ಮನೆ ಮೇಲೆ ಗುಂಡಿನ ದಾಳಿ

(ನ್ಯೂಸ್‌ ಕಡಬ) newskadaba.com,  ಅ..29: ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕೆನಡಾದಲ್ಲಿ ದಾಳಿ ನಡೆಸಿದ್ದು, ಭಾರತೀಯ ಮೂಲದ ಅಬಾಟ್ಸ್‌ಫೋರ್ಡ್ ಕೈಗಾರಿಕೋದ್ಯಮಿ ದರ್ಶನ್ ಸಿಂಗ್ ಅವರನ್ನು ಹತ್ಯೆ ಮಾಡಿದೆ. ಜೊತೆಗೆ ಪಂಜಾಬಿ ಗಾಯಕ ಚನ್ನಿ ನಟ್ಟನ್ ಅವರ ಮನೆಯ ಹೊರಗೆ ಗುಂಡು ಹಾರಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಜಸ್ಥಾನದ ಪೊಲೀಸರು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸಕ್ರಿಯ ಸದಸ್ಯ ಜಗದೀಪ್ ಸಿಂಗ್ ಅಲಿಯಾಸ್ ಜಗ್ಗಾನನ್ನು ಅಮೆರಿಕದಲ್ಲಿ ಬಂಧಿಸಿದ್ದರು. ಅದರ ಬೆನ್ನಲ್ಲೇ ಈ ಎರಡು ದಾಳಿಗಳು ನಡೆದಿವೆ. ಬಿಷ್ಣೋಯ್ ಗ್ಯಾಂಗ್ ಸದಸ್ಯ ಗೋಲ್ಡಿ

ಕೆನಡಾದಲ್ಲಿ ಬಿಷ್ಣೋಯ್ ಗ್ಯಾಂಗ್ನಿಂದ ಉದ್ಯಮಿ ಹತ್ಯೆ; ಗಾಯಕನ ಮನೆ ಮೇಲೆ ಗುಂಡಿನ ದಾಳಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕದನ ವಿರಾಮ ಉಲ್ಲಂಘಿಸಿದ ಹಮಾಸ್: ಗಾಜಾ ಮೇಲೆ ಮತ್ತೆ ಇಸ್ರೇಲ್ ದಾಳಿ; 30 ಮಂದಿ ಸಾವು

(ನ್ಯೂಸ್‌ ಕಡಬ) newskadaba.com,  ಅ..29: ಹಮಾಸ್ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದ್ದಕ್ಕೆ ಸಿಟ್ಟಾಗಿರುವ ಇಸ್ರೇಲ್ ಭಾರೀ ಪ್ರಮಾಣದಲ್ಲಿ ನಡೆಸಿದ ದಾಳಿಗೆ ಗಾಜಾ ಪಟ್ಟಿಯಲ್ಲಿ 30 ಮಂದಿ ಸಾವನ್ನಪ್ಪಿದ್ದಾರೆ ಗಾಜಾದ ನಾಗರಿಕ ರಕ್ಷಣಾ ಸಂಸ್ಥೆ ಮಾಹಿತಿ ನೀಡಿದೆ. ಇಸ್ರೇಲ್ ಉತ್ತರ ಗಾಜಾದ ಹಲವಾರು ಜಾಗಗಳನ್ನು ಗುರಿಯಾಗಿಸಿ ಇಸ್ರೇಲ್ ವಾಯು ದಾಳಿ ನಡೆಸಿದೆ. ಮಧ್ಯ ಗಾಜಾ ಪಟ್ಟಿಯಲ್ಲಿರುವ ಬುರೈಜ್ ನಿರಾಶ್ರಿತರ ಶಿಬಿರದಲ್ಲಿ ಮನೆ ಮೇಲೆ ದಾಳಿ ನಡೆಸಿದ ಪರಿಣಾಮ ಐದು ಜನರು ಸಾವನ್ನಪ್ಪಿದ್ದಾರೆ. ದಕ್ಷಿಣ ನಗರ ಖಾನ್ ಯೂನಿಸ್‌ನಲ್ಲಿ, ಮತ್ತೊಂದು

ಕದನ ವಿರಾಮ ಉಲ್ಲಂಘಿಸಿದ ಹಮಾಸ್: ಗಾಜಾ ಮೇಲೆ ಮತ್ತೆ ಇಸ್ರೇಲ್ ದಾಳಿ; 30 ಮಂದಿ ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮರಾಠಿ ಚಿತ್ರರಂಗದ ಯುವ ನಟ ಸಚಿನ್‌ ಚಂದ್ವಾಡೆ ಆತಹತ್ಯೆ

(ನ್ಯೂಸ್‌ ಕಡಬ) newskadaba.com,  ಅ.28 ಮುಂಬೈ: ಮರಾಠಿ  ನಟ ಸಚಿನ್‌ ಚಂದ್ವಾಡೆ ಆತಹತ್ಯೆ ಮಾಡಿಕೊಂಡಿದ್ದಾರೆ. ಜನಪ್ರಿಯ ಹಿಂದಿಯ ಜಮ್ತಾರಾ 2 ನಲ್ಲಿ ಕಾಣಿಸಿಕೊಂಡಿದ್ದ ಅವರು ಮಹಾರಾಷ್ಟ್ರದ ಜಲಗಾಂವ್‌ ಜಿಲ್ಲೆಯ ಪರೋಲಾ ಪ್ರದೇಶದಲ್ಲಿರುವ ಉಂಡಿರ್ಖೇಡಾ ಗ್ರಾಮದಲ್ಲಿರುವ ತಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್‌‍ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕುಟುಂಬ ಸದಸ್ಯರು ಅವರನ್ನು ಧುಲೆ ನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು, ಆದರೆ ಚಿಕಿತ್ಸೆ ವೇಳೆ ನಿಧನರಾದರು. ಆತಹತ್ಯೆಮುನ್ನ ಚಂದ್ವಾಡೆ ಅವರು ಮುಂಬರುವ ಮರಾಠಿ ಚಿತ್ರ ಅಸುರ್ವಾನ್‌‍ ನ ಪೋಸ್ಟರ್‌

ಮರಾಠಿ ಚಿತ್ರರಂಗದ ಯುವ ನಟ ಸಚಿನ್‌ ಚಂದ್ವಾಡೆ ಆತಹತ್ಯೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅ. 25 ರಂದು ದುಬೈ ಗಡಿನಾಡ ಉತ್ಸವ , ಗಡಿನಾಡ ರತ್ನ ಪ್ರಶಸ್ತಿ ಪ್ರದಾನ

(ನ್ಯೂಸ್‌ ಕಡಬ) newskadaba.com,  ಅ.21 ದುಬೈ : ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ “ಗಡಿನಾಡ ಉತ್ಸವ -2025” ಕಾರ್ಯಕ್ರಮವು ನಗರದ ಊದು ಮೇಥಾದ ಗ್ಲೆಂಡೇಲ ಅಂತಾರಾಷ್ಟ್ರೀಯ ಶಾಲೆಯ ಸಭಾಂಗಣದಲ್ಲಿ ಅಕ್ಟೋಬರ್ 25 ರಂದು ಸಂಜೆ ನಾಲ್ಕರಿಂದ ರಾತ್ರಿ ಹನ್ನೊಂದರ ವರೆಗೆ ನಡೆಯಲಿದೆ. ಸಂಜೆ 4 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಸಾಧಕರಿಗೆ ಗೌರವ ಸನ್ಮಾನ ನಂತರ ಯುಎಇಯ ಪ್ರಸಿದ್ಧ ನೃತ್ಯ ತಂಡದವರಿಂದ ನೃತ್ಯ ವೈಭವ,ಗಾಯಕ ಗಾಯಕಿಯರಿಂದ ಸಂಗೀತ

ಅ. 25 ರಂದು ದುಬೈ ಗಡಿನಾಡ ಉತ್ಸವ , ಗಡಿನಾಡ ರತ್ನ ಪ್ರಶಸ್ತಿ ಪ್ರದಾನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top