ಅಂತರ್ರಾಷ್ಟ್ರೀಯ ನ್ಯೂಸ್

ಮನ್ನಾರ್ ಮತ್ತು ಡೆಲ್ಫ್ಟ್ ಸಮುದ್ರ ಪ್ರದೇಶದಲ್ಲಿ ತಮಿಳುನಾಡಿನ 47 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

(ನ್ಯೂಸ್‌ ಕಡಬ) newskadaba.com,  ಅ.10 ಚೆನ್ನೈ: ಮೀನುಗಾರಿಕೆ ನಡೆಸುತ್ತಿದ್ದ ತಮಿಳುನಾಡಿನ 47 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ  ಬಂಧಿಸಿದೆ. ಅಲ್ಲದೇ 5 ಮೀನುಗಾರಿಕಾ ಬೋಟ್‌ಗಳನ್ನು ವಶಕ್ಕೆ ಪಡೆದಿದೆ. ಶ್ರೀಲಂಕಾ ಗಡಿ ಪ್ರವೇಶಿಸಿ ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮೀನುಗಾರರನ್ನು ಬಂಧಿಸಲಾಗಿದೆ. ಉತ್ತರ ಶ್ರೀಲಂಕಾದ ತಲೈಮನ್ನಾರ್‌ನಲ್ಲಿ ಬಂಧಿಸಲಾಗಿದೆ ಎಂದು ಶ್ರೀಲಂಕಾ ನೌಕಾಪಡೆಯ ವಕ್ತಾರರು ತಿಳಿಸಿದ್ದಾರೆ. ಮೀನುಗಾರರ ಬಿಡುಗಡೆಗೆ ಕ್ರಮಕೈಗೊಳ್ಳುವಂತೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರು ಕೇಂದ್ರ ಸಚಿವ ಎಸ್ ಜೈಶಂಕರ್ ಅವರಿಗೆ ಪತ್ರ ಬರೆದಿದ್ದಾರೆ. 1 ತಿಂಗಳ […]

ಮನ್ನಾರ್ ಮತ್ತು ಡೆಲ್ಫ್ಟ್ ಸಮುದ್ರ ಪ್ರದೇಶದಲ್ಲಿ ತಮಿಳುನಾಡಿನ 47 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಹಿಳಾ ಒಡಿಐ ಕ್ರಿಕೆಟ್‌ನಲ್ಲಿ ಇತಿಹಾಸ ನಿರ್ಮಿಸಿದ ಆಸ್ಟ್ರೇಲಿಯಾದ ಅಲನಾ ಕಿಂಗ್

(ನ್ಯೂಸ್‌ ಕಡಬ) newskadaba.com,  ಅ.09 ಕೊಲಂಬೊ:  ಸ್ಪಿನ್ನರ್ ಅಲನಾ ಕಿಂಗ್ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಒಂದು ಅಪರೂಪದ ಮತ್ತು ಐತಿಹಾಸಿಕ ದಾಖಲೆ ಮಾಡಿದ್ದಾರೆ. ಪಾಕಿಸ್ತಾನ್ ವಿರುದ್ಧ ನಡೆದ ವಿಶ್ವಕಪ್ ಪಂದ್ಯದಲ್ಲಿ ಕೇವಲ ಸ್ಪಿನ್ ಬೌಲಿಂಗ್‌ನಲ್ಲಿಯೇ ಅಲ್ಲ, ದಿಗ್ಗಜ ಬ್ಯಾಟಿಂಗ್ ಪ್ರದರ್ಶನದ ಮೂಲಕವೂ ಕಿಂಗ್ ಸುದ್ದಿಯಲ್ಲಿದ್ದಾರೆ. ವಿಶೇಷವೆಂದರೆ, ಅವರು 10ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದು ಅರ್ಧಶತಕ ಬಾರಿಸಿರುವ ಮೊದಲ ಮಹಿಳಾ ಆಟಗಾರರಾಗಿದ್ದಾರೆ. ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್‌ನ 9ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಮೊದಲಿಗೆ

ಮಹಿಳಾ ಒಡಿಐ ಕ್ರಿಕೆಟ್‌ನಲ್ಲಿ ಇತಿಹಾಸ ನಿರ್ಮಿಸಿದ ಆಸ್ಟ್ರೇಲಿಯಾದ ಅಲನಾ ಕಿಂಗ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

‘ಮನಸ್ಸಿನಿಂದ ಮಾತನಾಡಬೇಕು, ಹೀಗಾಗಿ ನಾನು ಕನ್ನಡದಲ್ಲೇ ಮಾತನಾಡುತ್ತೇನೆ’; ಹೈದರಾಬಾದ್ ನ ವೇದಿಕೆ ಮೇಲೆ ಎಲ್ಲರ ಗಮನ ಸೆಳೆದ ರಿಷಬ್ ಶೆಟ್ಟಿ

(ನ್ಯೂಸ್‌ ಕಡಬ) newskadaba.com,  ಸೆ. 30 ಹೈದರಬಾದ್‌: ರಿಷಬ್ ಶೆಟ್ಟಿ ನಟನೆಯ ‘ಕಾಂತಾರ: ಚಾಪ್ಟರ್ 1’ ಸಿನಿಮಾ ರಿಲೀಸ್​ಗೆ ಸಜ್ಜಾಗಿದೆ. ದೇಶಾದ್ಯಂತ 6 ಸಾವಿರಕ್ಕೂ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆ ಕಾಣಲಿದೆ.ಈ ಸಿನಿಮಾದ ಬಜೆಟ್ 150 ಕೋಟಿ ರೂಪಾಯಿ ಮೀರಿದೆ ಎಂದು ಹೇಳಲಾಗುತ್ತಿದೆ. ಈ ಚಿತ್ರದ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ರಿಷಬ್ ಶೆಟ್ಟಿ ಹಾಗೂ ತಂಡ ಹೈದರಾಬಾದ್​​​ಗೆ ತೆರಳಿ ಸಿನಿಮಾ ಪ್ರಚಾರ ಮಾಡಿದೆ. ಈ ಸಂದರ್ಭದಲ್ಲಿ ವೇದಿಕೆ ಮೇಲೆ ರಿಷಬ್ ಅವರು ಕನ್ನಡದಲ್ಲೇ ಮಾತನಾಡಿದರು ಅನ್ನೋದು ವಿಶೇಷ.

‘ಮನಸ್ಸಿನಿಂದ ಮಾತನಾಡಬೇಕು, ಹೀಗಾಗಿ ನಾನು ಕನ್ನಡದಲ್ಲೇ ಮಾತನಾಡುತ್ತೇನೆ’; ಹೈದರಾಬಾದ್ ನ ವೇದಿಕೆ ಮೇಲೆ ಎಲ್ಲರ ಗಮನ ಸೆಳೆದ ರಿಷಬ್ ಶೆಟ್ಟಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ಸಿನಿಮಾ

ಮಂಗಳೂರು: ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಶರಧಿ ರೈ ರಾಷ್ಟ್ರ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆ

(ನ್ಯೂಸ್‌ ಕಡಬ) newskadaba.com,  ಸೆ.29 ನವದೆಹಲಿ : ಬೆಂಗಳೂರಿನ ಶ್ರೀ ಸಾಯಿ ರಾಮ್ ಕಾಲೇಜ್ ಆಫ್ ಎಂಜಿನಿಯರಿಂಗ್ ಆನೇಕಲ್ ನಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಹಿಳೆಯರ ಚೆಸ್ ಪಂದ್ಯಾಟದ ಆಯ್ಕೆ ಪ್ರಕ್ರಿಯೆಯಲ್ಲಿ ಶರಧಿ ರೈ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಶರಧಿ ರೈ ಅವರು ಆಶಾ ದಿಲೀಪ್ ರೈ ಸುಳ್ಯ ಮೆ ದಂಪತಿ ಪುತ್ರಿ. ಅವರು ಶ್ರೀವಾಣಿ ವಿಜಯ ಹೈ ಸ್ಕೂಲ್ ಕೊಡ್ಲಮೊಗರಿನ ಹಳೆ ವಿದ್ಯಾರ್ಥಿನಿಯಾಗಿದ್ದಾರೆ.   .  

ಮಂಗಳೂರು: ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಶರಧಿ ರೈ ರಾಷ್ಟ್ರ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭಾರತೀಯ ರಿಸರ್ವ್ ಬ್ಯಾಂಕ್‌‌ನ ನೂತನ ಉಪ ಗವರ್ನರ್ ಆಗಿ ಶಿರೀಶ್ ಚಂದ್ರ ಮುರ್ಮು ನೇಮಕ

(ನ್ಯೂಸ್‌ ಕಡಬ) newskadaba.com,  ಸೆ.29 ನವದೆಹಲಿ : ಆರ್‌ಬಿಐ ಉಪಗವರ್ನರ್ ಆಗಿ 3 ವರ್ಷಗಳ ಅವಧಿಗೆ ಶಿರೀಶ್ ಚಂದ್ರ ಮುರ್ಮು ಅವರನ್ನು ನೇಮಕ ಮಾಡಲಾಗಿದೆ.. ಸದ್ಯ ಆರ್‌ಬಿಐ ಉಪಗವರ್ನರ್ ಆಗಿರುವ ರಾಜೇಶ್ವರ್ ರಾವ್ ಅವರ ಅವಧಿ ಅ.8ರಂದು ಕೊನೆಗೊಳ್ಳಲಿದ್ದು, ಅದಾದ ನಂತರ  ಅ.9ರಿಂದ ನೂತನ ಉಪಗವರ್ನರ್ ಆಗಿ ಶಿರೀಶ್ ಚಂದ್ರ ಮುರ್ಮು ಅಧಿಕಾರ ಸ್ವೀಕರಿಸಲಿದ್ದಾರೆ. ಪ್ರಸ್ತುತ ಆರ್‌ಬಿಐನಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.  

ಭಾರತೀಯ ರಿಸರ್ವ್ ಬ್ಯಾಂಕ್‌‌ನ ನೂತನ ಉಪ ಗವರ್ನರ್ ಆಗಿ ಶಿರೀಶ್ ಚಂದ್ರ ಮುರ್ಮು ನೇಮಕ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಿಕನ್ ಬೇಕೆಂದು ಒತ್ತಾಯಿಸಿದ 7 ವರ್ಷದ ಮಗನಿಗೆ ತಾಯಿಯೇ ಲಟ್ಟಣಿಗೆಯಿಂದ ಹೊಡೆತ ; ಮಗ ಸಾವು, ಮಗಳಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.29 ಮುಂಬೈ: ಚಿಕನ್ ಬೇಕೆಂದ ಮಕ್ಕಳಿಗೆ ಲಟ್ಟಣಿಗೆಯಿಂದ ಹೊಡೆದು ಕೊಂದ ದಾರುಣ ಘಟನೆ ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಚಿನ್ಮಯ್ ಧುಮ್ಡೆ (7) ಎಂದು ಗುರುತಿಸಲಾಗಿದೆ. ಬಾಲಕನು ತನ್ನ ಅಮ್ಮ ಪಲ್ಲವಿ ಧುಮ್ಡೆ (40) ಬಳಿ ಚಿಕನ್ ಬೇಕೆಂದು ಕೇಳಿದ್ದ. ಇದರಿಂದ ಕೋಪಗೊಂಡ ಆಕೆ ಆತನನ್ನು ಲಟ್ಟಣಿಗೆಯಿಂದ ಹೊಡೆದು ಕೊಂದಿದ್ದಾಳೆ. ಜೊತೆಗೆ ತನ್ನ 10 ವರ್ಷದ ಮಗಳ ಮೇಲೂ ಆಕೆ ಹಲ್ಲೆ ನಡೆಸಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳ ಕಿರುಚಾಟ ಕೇಳಿ ಅಕ್ಕಪಕ್ಕದ

ಚಿಕನ್ ಬೇಕೆಂದು ಒತ್ತಾಯಿಸಿದ 7 ವರ್ಷದ ಮಗನಿಗೆ ತಾಯಿಯೇ ಲಟ್ಟಣಿಗೆಯಿಂದ ಹೊಡೆತ ; ಮಗ ಸಾವು, ಮಗಳಿಗೆ ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಏಷ್ಯಾಕಪ್ 2025 ಗೆದ್ದ ಭಾರತ ತಂಡಕ್ಕೆ 21 ಕೋಟಿ ನಗದು ಬಹುಮಾನ ಘೋಷಣೆ – ಬಿಸಿಸಿಐ

(ನ್ಯೂಸ್‌ ಕಡಬ) newskadaba.com,  ಸೆ.29 ದುಬೈ: ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಸೋಲಿಸಿದ ಟೀಮ್ ಇಂಡಿಯಾಗೆ ಬಿಸಿಸಿಐ ಬರೋಬ್ಬರಿ 21 ಕೋಟಿ ನಗದು ಬಹುಮಾನ ಘೋಷಿಸಿದೆ.. ಜೊತೆಗೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ನಿಂದ ಚಾಂಪಿಯನ್ ತಂಡಕ್ಕೆ 2.6 ಕೋಟಿ ರೂ. ಟೂರ್ನಿಯ ಬಹುಮಾನ ಪಡೆದುಕೊಂಡಿದೆ. ರನ್ನರ್ ಅಪ್ ಪಾಕ್ ತಂಡ ಕೇವಲ 1.3 ಕೋಟಿ ರೂ. ಬಹುಮಾನ ತನ್ನದಾಗಿಸಿಕೊಂಡಿದೆ. ಈ ಬಾರಿ ಏಷ್ಯಾಕಪ್ ಪಂದ್ಯದಲ್ಲಿ ಭಾರತ ತಂಡವು ಪಾಕ್ ತಂಡಕ್ಕೆ 3 ಬಾರಿ ಸೋಲುಣಿಸಿದೆ. ಮೊದಲ ಸುತ್ತಿನ

ಏಷ್ಯಾಕಪ್ 2025 ಗೆದ್ದ ಭಾರತ ತಂಡಕ್ಕೆ 21 ಕೋಟಿ ನಗದು ಬಹುಮಾನ ಘೋಷಣೆ – ಬಿಸಿಸಿಐ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚೆನ್ನೈ: ಕರೂರು ಕಾಲ್ತುಳಿತ ದುರಂತದ ಬೆನ್ನಲ್ಲೇ ದಳಪತಿ ವಿಜಯ್‌ಗೆ ಬಾಂಬ್ ಬೆದರಿಕೆ

(ನ್ಯೂಸ್‌ ಕಡಬ) newskadaba.com,  ಸೆ.29 ಚೆನ್ನೈ: ಕರೂರಿನ ರ‍್ಯಾಲಿ ಸಮಯದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದ ಬೆನ್ನಲ್ಲೇ ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ಅವರಿಗೆ ಬಾಂಬ್ ಬೆದರಿಕೆ ಬಂದಿದ್ದು, ಅವರ ನಿವಾಸಕ್ಕೆ ಭದ್ರತೆ ಹೆಚ್ಚಿಸಲಾಗಿದೆ. ಚೆನ್ನೈನಲ್ಲಿರುವ ತಮ್ಮ ನಿವಾಸಕ್ಕೆ ಬಾಂಬ್ ಬೆದರಿಕೆ ಬಂದ ಬೆನ್ನಲ್ಲೇ ಸ್ಥಳೀಯ ಚೆನ್ನೈ ನಗರ ಮತ್ತು ಸಿಆರ್‌ಪಿಎಫ್ ಸಿಬ್ಬಂದಿಯನ್ನ ಮನೆಯ ಸುತ್ತಲೂ ನಿಯೋಜಿಸಲಾಗಿದೆ. ಕಾಲ್ತುಳಿತದಲ್ಲಿ ಸಾವು ನೋವು ಸಂಭವಿಸಿದ ಹಿನ್ನೆಲೆ ಸೆ.27ರ ಮಧ್ಯರಾತ್ರಿಯಿಂದಲೇ ವಿಜಯ್ ಅವರ ನಿವಾಸಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ಚೆನ್ನೈ: ಕರೂರು ಕಾಲ್ತುಳಿತ ದುರಂತದ ಬೆನ್ನಲ್ಲೇ ದಳಪತಿ ವಿಜಯ್‌ಗೆ ಬಾಂಬ್ ಬೆದರಿಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ದುಬೈಯಲ್ಲಿ ಉದ್ಯಮಿಯಾಗಿದ್ದ ಉಪ್ಪಿನಂಗಡಿಯ ವ್ಯಕ್ತಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.29 ದುಬೈ : ಉಪ್ಪಿನಂಗಡಿಯಲ್ಲಿನ ಬಜತ್ತೂರು ಗ್ರಾಮದ ಅರ್ಬಿ ಮನೆ ನಿವಾಸಿ ತಿಲಕಾನಂದ ಪೂಜಾರಿ ಅಲಿಯಾಸ್‌ ಪ್ರಶಾಂತ್‌ ಪೂಜಾರಿ(33) ಅವರು ದುಬೈಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಅವರ ಮೃತದೇಹ ಸೆ.27ರಂದು ಸ್ವಗ್ರಾಮಕ್ಕೆ ಆಗಮಿಸಿದೆ. ದುಬೈಯಲ್ಲಿ ಉದ್ಯಮಿಯಾಗಿದ್ದ ಪ್ರಶಾಂತ್‌ ವಾರದ ಹಿಂದೆ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಅವರ ಮೃತದೇಹವನ್ನು ಭಾರತಕ್ಕೆ ತರುವಲ್ಲಿ ಕಾನೂನಿನ ತೊಡಕುಂಟಾಗಿತ್ತು. ಈ ಬಗ್ಗೆ ಸ್ಪಂದನೆ ತೋರಿದ ದ.ಕ. ಮೂಲದ ಸಮದ್‌ ಬಿರಾಲಿ ಮತ್ತಿತರ ಯುವಕರ ತಂಡ ಅಗತ್ಯ ದಾಖಲೆಗಳನ್ನು ಸಿದ್ಧಗೊಳಿಸಿ ದುಬೈಯಲ್ಲಿ

ದುಬೈಯಲ್ಲಿ ಉದ್ಯಮಿಯಾಗಿದ್ದ ಉಪ್ಪಿನಂಗಡಿಯ ವ್ಯಕ್ತಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಾಷಿಂಗ್ಟನ್ : ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಪ್ರಧಾನಿಯನ್ನ ತರಾಟೆಗೆ ತೆಗೆದುಕೊಂಡ ಭಾರತ

(ನ್ಯೂಸ್‌ ಕಡಬ) newskadaba.com,  ಸೆ. 27 ವಾಷಿಂಗ್ಟನ್ : ಪಾಕಿಸ್ತಾನ ಭಯೋತ್ಪಾದನೆಯನ್ನು ವೈಭವೀಕರಿಸುತ್ತಿದೆ, ವಿಶ್ವವೇದಿಕೆಯಲ್ಲಿ ಸುಳ್ಳುಗಳನ್ನೇ ಹರಡುತ್ತಿದೆ ಎಂದು ಭಾರತೀಯ ರಾಜತಾಂತ್ರಿಕರಾಗಿರುವ ಪೆಟಲ್ ಗೆಹ್ಲೋಟ್ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಗೆ ಭಾರತ ತಕ್ಕ ಉತ್ತರ ನೀಡಿದೆ .ಪಾಕಿಸ್ತಾನದ ವಾಯುಪಡೆಯು ಏಳು ಭಾರತೀಯ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಷರೀಫ್ ಹೇಳಿದ್ದಾರೆ. ನಾನು ಪ್ರಧಾನಿ ಷರೀಫ್ ಅವರ ಭಾಷಣ ಕೇಳಿದೆ. ಪಾಕಿಸ್ತಾನ ಭಯೋತ್ಪಾದನೆಯನ್ನ ವೈಭವೀಕರಿಸುತ್ತಿದೆ. ವಿಶ್ವವೇದಿಕೆಯಲ್ಲಿ ಸುಳ್ಳುಗಳನ್ನೇ ಬಿತ್ತರಿಸುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.”ಶೆಹಬಾಜ್

ವಾಷಿಂಗ್ಟನ್ : ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಪ್ರಧಾನಿಯನ್ನ ತರಾಟೆಗೆ ತೆಗೆದುಕೊಂಡ ಭಾರತ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top