ಏಷ್ಯಾ ಕಪ್ 2025ರ ಪಾಕಿಸ್ತಾನ ವಿರುಧ್ಧದ ಬಹುನಿರೀಕ್ಷಿತ ಫೈನಲ್ಗೂ ಮುನ್ನ ಭಾರತಕ್ಕೆ ಆತಂಕ; ಸ್ಟಾರ್ ಆಲ್ರೌಂಡರ್ಗೆ ಗಾಯ
(ನ್ಯೂಸ್ ಕಡಬ) newskadaba.com, ಸೆ.27 ದುಬೈ: ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧದ ಭಾರತದ ಪಂದ್ಯದಲ್ಲಿ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಕೇವಲ ಒಂದು ಓವರ್ ಬೌಲಿಂಗ್ ಮಾಡಿ ಮೈದಾನದಿಂದ ಹೊರನಡೆದಿದ್ದರು. ಇಈಗ ಅವರು ಫೈನಲ್ನಲ್ಲಿ ಆಡಲಿದ್ದಾರಾ ಎಂಬ ಅನುಮಾನ ಮೂಡಿದೆ. ಶ್ರೀಲಂಕಾದ ಚೇಸಿಂಗ್ ವೇಳೆ ಭಾರತ ಪರ ಮೊದಲ ಓವರ್ ಎಸೆದಿದ್ದ ಪಾಂಡ್ಯ ಈ ಓವರ್ನಲ್ಲಿಯೇ ಪಾಂಡ್ಯ ಶ್ರೀಲಂಕಾದ ಆರಂಭಿಕ ಆಟಗಾರ ಕುಶಾಲ್ ಮೆಂಡಿಸ್ ಅವರ ವಿಕೆಟ್ ಪಡೆದಿದರು. ಆದಾಗ್ಯೂ, ಓವರ್ನ ಕೊನೆಯ ಎಸೆತದಲ್ಲಿ ತೊಡೆ ನೋವಿನಿಂದ […]










