ಅಂತರ್ರಾಷ್ಟ್ರೀಯ ನ್ಯೂಸ್

ಏಷ್ಯಾ ಕಪ್ 2025ರ ಪಾಕಿಸ್ತಾನ ವಿರುಧ್ಧದ ಬಹುನಿರೀಕ್ಷಿತ ಫೈನಲ್‌ಗೂ ಮುನ್ನ ಭಾರತಕ್ಕೆ ಆತಂಕ; ಸ್ಟಾರ್‌ ಆಲ್‌ರೌಂಡರ್‌ಗೆ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.27 ದುಬೈ: ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧದ ಭಾರತದ ಪಂದ್ಯದಲ್ಲಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕೇವಲ ಒಂದು ಓವರ್ ಬೌಲಿಂಗ್ ಮಾಡಿ ಮೈದಾನದಿಂದ ಹೊರನಡೆದಿದ್ದರು. ಇಈಗ ಅವರು ಫೈನಲ್‌ನಲ್ಲಿ ಆಡಲಿದ್ದಾರಾ ಎಂಬ ಅನುಮಾನ ಮೂಡಿದೆ. ಶ್ರೀಲಂಕಾದ ಚೇಸಿಂಗ್‌ ವೇಳೆ ಭಾರತ ಪರ ಮೊದಲ ಓವರ್‌ ಎಸೆದಿದ್ದ ಪಾಂಡ್ಯ ಈ ಓವರ್‌ನಲ್ಲಿಯೇ ಪಾಂಡ್ಯ ಶ್ರೀಲಂಕಾದ ಆರಂಭಿಕ ಆಟಗಾರ ಕುಶಾಲ್ ಮೆಂಡಿಸ್ ಅವರ ವಿಕೆಟ್ ಪಡೆದಿದರು. ಆದಾಗ್ಯೂ, ಓವರ್‌ನ ಕೊನೆಯ ಎಸೆತದಲ್ಲಿ ತೊಡೆ ನೋವಿನಿಂದ […]

ಏಷ್ಯಾ ಕಪ್ 2025ರ ಪಾಕಿಸ್ತಾನ ವಿರುಧ್ಧದ ಬಹುನಿರೀಕ್ಷಿತ ಫೈನಲ್‌ಗೂ ಮುನ್ನ ಭಾರತಕ್ಕೆ ಆತಂಕ; ಸ್ಟಾರ್‌ ಆಲ್‌ರೌಂಡರ್‌ಗೆ ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಫ್ರೆಮಾಂಟ್ : ಅಮೆರಿಕದಲ್ಲಿ ಮಕ್ಕಳಿಗೆ ಕಿರುಕುಳ ನೀಡಿದ್ದ ಕಿಡಿಗೇಡಿಯನ್ನು ಕೊಂದ ಭಾರತೀಯರು

(ನ್ಯೂಸ್‌ ಕಡಬ) newskadaba.com,  ಸೆ.25 ಫ್ರೆಮಾಂಟ್: ಕ್ಯಾಲಿಫೋರ್ನಿಯಾದ ಫ್ರೆಮಾಂಟ್‌ನಲ್ಲಿ ಭಾರತೀಯ ಮೂಲದ 29 ವರ್ಷದ ವರುಣ್ ಸುರೇಶ್‌ನ ವಿರುದ್ಧ 71 ವರ್ಷದ ಡೇವಿಡ್ ಬ್ರಿಮರ್‌ನನ್ನು ಚಾಕುವಿನಿಂದ ಇರಿದು ಕೊಂದ ಆರೋಪದಡಿ ಕೇಸ್ ದಾಖಲಾಗಿದೆ. ಪೊಲೀಸರು ಈ ದಾಳಿಯನ್ನು “ಉದ್ದೇಶಪೂರಿತ” ಎಂದು ಕರೆದಿದ್ದಾರೆ. ಬ್ರಿಮರ್, ಮಕ್ಕಳ ಮೇಲಿನ ಲೈಂಗಿಕ ಕೃತ್ಯ ನಡೆಸಿದ ಅಪರಾಧಕ್ಕೆ 1995ರಲ್ಲಿ 9 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ. ಘಟನೆಯ ವಿವರ ಸೆಪ್ಟೆಂಬರ್ 18 ರಂದು ಫ್ರೆಮಾಂಟ್‌ನಲ್ಲಿ ಇಬ್ಬರು ಹೊಡೆದಾಡುತ್ತಿರುವ ದೂರು ಬಂದಾಗ ಪೊಲೀಸರು ಸ್ಥಳಕ್ಕೆ ತೆರಳಿದರು.

ಫ್ರೆಮಾಂಟ್ : ಅಮೆರಿಕದಲ್ಲಿ ಮಕ್ಕಳಿಗೆ ಕಿರುಕುಳ ನೀಡಿದ್ದ ಕಿಡಿಗೇಡಿಯನ್ನು ಕೊಂದ ಭಾರತೀಯರು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ತೈವಾನ್‌ನಲ್ಲಿ ಸಂಭವಿಸಿದ ರಗಾಸಾ ಚಂಡಮಾರುತಕ್ಕೆ 14 ಮಂದಿ ಸಾವು ; 124 ಮಂದಿ ಕಣ್ಮರೆ

(ನ್ಯೂಸ್‌ ಕಡಬ) newskadaba.com,  ಸೆ.24 ತೈಪೆ : ತೈವಾನ್‌ನಲ್ಲಿ ‘ರಗಾಸಾ’ ಚಂಡಮಾರುತಕ್ಕೆ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದು, 124 ಮಂದಿ ನಾಪತ್ತೆಯಾಗಿದ್ದಾರೆ. ಅವಘಡದಲ್ಲಿ 18 ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಕಡಲತೀರದಲ್ಲಿ ಪ್ರವಾಹದಿಂದಾಗಿ ನೂರಾರು ಮರಗಳು ಧರೆಗುರುಳಿವೆ. ಹಲವು ಕಟ್ಟಡಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ‘ರಾಗಸ’ ಚಂಡಮಾರುತ ಸೆ. 23ರಂದು ದಕ್ಷಿಣ ಚೀನಾಕ್ಕೆ ಅಪ್ಪಳಿಸಿದೆ. ಇದರಿಂದಾಗಿ ಹಲವೆಡೆ ವ್ಯಾಪಕ ಮಳೆ ಸುರಿಯುತ್ತಿದೆ. ಚಂಡಮಾರುತ ಬುಧವಾರ(ಸೆ.24) ಹಾಂಗ್ ಕಾಂಗ್ ಕರಾವಳಿಗೆ

ತೈವಾನ್‌ನಲ್ಲಿ ಸಂಭವಿಸಿದ ರಗಾಸಾ ಚಂಡಮಾರುತಕ್ಕೆ 14 ಮಂದಿ ಸಾವು ; 124 ಮಂದಿ ಕಣ್ಮರೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಲೆಗಢ : ಕಾರು ಮತ್ತು ಕ್ಯಾಂಟರ್ ನಡುವೆ ಭೀಕರ ಅಪಘಾತ – ಮಗು, ಮಹಿಳೆ ಸೇರಿ ನಾಲ್ವರ ಸಜೀವ ದಹನ

(ನ್ಯೂಸ್‌ ಕಡಬ) newskadaba.com,  ಸೆ.23 ಅಲೆಗಢ : ಕಾರು ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎರಡು ವಾಹನಗಳಿಗೆ ಬೆಂಕಿ ಹೊತ್ತುಕೊಂಡ ಪರಿಣಾಮ ಮಹಿಳೆ, ಮಗು ಸೇರಿದಂತೆ ನಾಲ್ವರು ಸುಟ್ಟು ಕರಕಲಾಗಿರುವ ಘಟನೆ ಅಲಿಘಡದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ-34 ರಲ್ಲಿ ಕಾರು ಮತ್ತು ಕ್ಯಾಂಟರ್ ಡಿಕ್ಕಿ ಹೊಡೆದು ಮಹಿಳೆ ಮತ್ತು ಮಗು ಸೇರಿದಂತೆ ನಾಲ್ವರು ಜೀವಂತ ದಹನವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗೋಪಿ ಸೇತುವೆ ಸಮೀಪ ಅಲಿಗಢ ಕಡೆಗೆ ಹೋಗುತ್ತಿದ್ದ ಕಾರು ಟೈರ್

ಅಲೆಗಢ : ಕಾರು ಮತ್ತು ಕ್ಯಾಂಟರ್ ನಡುವೆ ಭೀಕರ ಅಪಘಾತ – ಮಗು, ಮಹಿಳೆ ಸೇರಿ ನಾಲ್ವರ ಸಜೀವ ದಹನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಸ್‌ಸ್ಟ್ಯಾಂಡ್‌ನಲ್ಲಿ ನಿಂತಿದ್ದ ವಿದ್ಯಾರ್ಥಿನಿಯ ಅಪಹರಣ

(ನ್ಯೂಸ್‌ ಕಡಬ) newskadaba.com,  ಸೆ.23 ಇಂದೋರ್: ಹಾಡಹಗಲೇ 12ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಣ ಮಾಡಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಧಾರ್‌ನಲ್ಲಿ ನಡೆದಿದೆ. ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದ್ದು, ಸೋಮವಾರ (ಸೆ.22) ಗಂಧ್ವಾನಿ ಬಸ್ ನಿಲ್ದಾಣ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಹುಡುಗಿಯು ಎಟಿಎಂ ಬಳಿ ನಿಂತಿದ್ದಾಗ ಮಹೀಂದ್ರಾ ಬೊಲೆರೊ ಇದ್ದಕ್ಕಿದ್ದಂತೆ ಆಕೆಯ ಬಳಿ ನಿಂತಿದೆ. ಮೂವರು ಪುರುಷರು ಹೊರಗೆ ಹಾರಿ, ಆಕೆಯ ಬಾಯಿ ಮುಚ್ಚಿ, ವಾಹನಕ್ಕೆ ಎಳೆದುಕೊಂಡು ಹೋಗಿ ಪರಾರಿಯಾಗಿದ್ದಾರೆ .ಕೂಡಲೇ ಅಲ್ಲದ್ದ ಸ್ಥಳೀಯರೆಲ್ಲಾ ಸೇರಿ

ಬಸ್‌ಸ್ಟ್ಯಾಂಡ್‌ನಲ್ಲಿ ನಿಂತಿದ್ದ ವಿದ್ಯಾರ್ಥಿನಿಯ ಅಪಹರಣ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಸ್ಲಾಮಾಬಾದ್‌ : ಪಾಕ್‌ ದೇಶದ ಒಳಗಡೆ ಏರ್‌ಸ್ಟ್ರೈಕ್‌ – ಏಳು ಬಾಂಬ್‌ಗೆ 30 ಮಂದಿ ಸಾವು

(ನ್ಯೂಸ್‌ ಕಡಬ) newskadaba.com,  ಸೆ.23 ಇಸ್ಲಾಮಾಬಾದ್‌: ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಪಾಕಿಸ್ತಾನ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ. ಕಣಿವೆಯಲ್ಲಿರುವ ಮಾಟ್ರೆ ದಾರಾ ಗ್ರಾಮದ ಮೇಲೆ ಪಾಕಿಸ್ತಾನದ ಜೆ-17 ಯುದ್ಧ ವಿಮಾನಗಳು ಎಂಟು LS-6 ಬಾಂಬ್‌ಗಳನ್ನು ಹಾಕಿವೆ. ಸೋಮವಾರ ನಸುಕಿನ ಜಾವ 2 ಗಂಟೆಯ ವೇಳೆ ಈ ದಾಳಿ ನಡೆದಿದ್ದು ಭಾರೀ ಪ್ರಮಾಣದಲ್ಲಿ ಸಾವು ನೋವು ಸಂಭವಿಸಿದೆ ಎಂದು ವರದಿಯಾಗಿದೆ. ರಕ್ಷಣಾ ತಂಡಗಳು ಅವಶೇಷಗಳ ಅಡಿಯಲ್ಲಿ ಶವಗಳನ್ನು

ಇಸ್ಲಾಮಾಬಾದ್‌ : ಪಾಕ್‌ ದೇಶದ ಒಳಗಡೆ ಏರ್‌ಸ್ಟ್ರೈಕ್‌ – ಏಳು ಬಾಂಬ್‌ಗೆ 30 ಮಂದಿ ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಟಿ20 ಕ್ರಿಕೆಟ್‌ನ ಹೆಸರಾಂತ ಆಟಗಾರ ಕೀರನ್ ಪೊಲಾರ್ಡ್ ಯಾರೂ ಸಾಧಿಸದ ವಿಶ್ವ ದಾಖಲೆಯ ಸಾಧನೆ

(ನ್ಯೂಸ್‌ ಕಡಬ) newskadaba.com,  ಸೆ.23  ಗಯಾನಾ : ಟಿ20 ಕ್ರಿಕೆಟ್‌ನ ಆಟಗಾರ ಪೊಲಾರ್ಡ್ ಮತ್ತೊಂದು ಅದ್ಭುತ ದಾಖಲೆಯ ಸಾಧನೆ ಮಾಡಿದ್ದಾರೆ. ಅವರು ಈಗ ಟಿ20 ಕ್ರಿಕೆಟ್ ಇತಿಹಾಸದಲ್ಲೇ 400 ಕ್ಯಾಚ್‌ಗಳ ಮೈಲುಗಲ್ಲು ದಾಟಿದ ವಿಶ್ವದ ಏಕೈಕ ಫೀಲ್ಡರ್ ಎಂಬ ಅಪರೂಪದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಸಾಧನೆ, ಕ್ಯಾಚ್‌ಗಳಲ್ಲಿಯೇ ಅಲ್ಲದೆ, ತಮ್ಮ ಎಲ್ಲಾ ಟಿ20 ಸಾಧನೆಗಳ ಸರಣಿಗೆ ಮತ್ತೊಂದು ಜ್ಯೋತಿರ್ಮಯ ಸಾಧನೆಯಾಗಿ ಸೇರಿಕೊಂಡಿದೆ.. ಇತ್ತೀಚೆಗಷ್ಟೇ ಕೆರಿಬಿಯನ್ ಪ್ರೀಮಿಯರ್ ಲೀಗ್‌ನ ಫೈನಲ್ ಪಂದ್ಯದಲ್ಲಿ, ಟ್ರಿನ್‌ಬಾಗೋ ನೈಟ್ ರೈಡರ್ಸ್ ಪರ ಗಯಾನಾ

ಟಿ20 ಕ್ರಿಕೆಟ್‌ನ ಹೆಸರಾಂತ ಆಟಗಾರ ಕೀರನ್ ಪೊಲಾರ್ಡ್ ಯಾರೂ ಸಾಧಿಸದ ವಿಶ್ವ ದಾಖಲೆಯ ಸಾಧನೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ದುಬೈ: ಒಂದು ವಿಕೆಟ್‌ ಕಿತ್ತು 2 ಪ್ರಮುಖ ದಾಖಲೆ ಬರೆದ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ

(ನ್ಯೂಸ್‌ ಕಡಬ) newskadaba.com,  ಸೆ.22 ದುಬೈ : ಪಾಕಿಸ್ತಾನ ವಿರುದ್ಧದ ಏಷ್ಯಾಕಪ್‌ ಸೂಪರ್‌-4 ಪಂದ್ಯದಲ್ಲಿ ಟೀಮ್‌ ಇಂಡಿಯಾ ಹಾರ್ದಿಕ್‌ ಪಾಂಡ್ಯ ಒಂದು ವಿಕೆಟ್‌ ಕಿತ್ತರೂ ಎರಡು ದಾಖಲೆಗಳನ್ನು ನಿರ್ಮಿಸಿದ್ದಾರೆ. ಭಾರತ ಪರ ಅತ್ಯಧಿಕ ಟಿ20 ವಿಕೆಟ್‌ ಕಿತ್ತ 2ನೇ ಬೌಲರ್‌ ಎಂಬ ದಾಖಲೆ ಜತೆಗೆ ಏಷ್ಯಾಕಪ್‌ ಟಿ20ಯಲ್ಲಿ ಅತ್ಯಧಿಕ ವಿಕೆಟ್‌ ಪಡೆದ ಆಟಗಾರರ ಪಟ್ಟಿಯಲ್ಲಿ ಜಂಟಿ ಅಗ್ರಸ್ಥಾನಕ್ಕೇರಿದರು. ಭಾರತ ಪರ ಟಿ20ಯಲ್ಲಿ ಅತ್ಯಧಿಕ ವಿಕೆಟ್‌ ಪಡೆದ ದಾಖಲೆ ಅರ್ಶ್‌ದೀಪ್‌ ಸಿಂಗ್‌ ಹೆಸರಿನಲ್ಲಿದೆ. ಅವರು 100 ವಿಕೆಟ್‌ ಕಿತ್ತಿದ್ದಾರೆ. ಎರಡನೇ

ದುಬೈ: ಒಂದು ವಿಕೆಟ್‌ ಕಿತ್ತು 2 ಪ್ರಮುಖ ದಾಖಲೆ ಬರೆದ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಷ್ಯಾದ ಪೂರ್ವ ಕಮ್ಚಟ್ಕಾ ಪರ್ಯಾಯ ದ್ವೀಪದ ಕರಾವಳಿಯಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ; ಸುನಾಮಿ ಎಚ್ಚರಿಕೆ!

(ನ್ಯೂಸ್‌ ಕಡಬ) newskadaba.com,  ಸೆ. 19 ಮಾಸ್ಕೋ: ರಷ್ಯಾದಲ್ಲಿ ಶುಕ್ರವಾರ ಮುಂಜಾನೆ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಅಧಿಕಾರಿಗಳು ಸುನಾಮಿ ಎಚ್ಚರಿಕೆ ನೀಡಿದ್ದಾರೆ. ರಷ್ಯಾದ ಸಾಮಾಜಿಕ ಮಾಧ್ಯಮದಲ್ಲಿ ಭೂಕಂಪಕ್ಕೆ ಸಂಬಂಧಿಸಿದ ವೀಡಿಯೋಗಳು ವೈರಲ್ ಆಗಿವೆ. ವೀಡಿಯೋದಲ್ಲಿ ಮನೆಗಳಲ್ಲಿನ ಪೀಠೋಪಕರಣಗಳು, ವಸ್ತುಗಳು ಅಲುಗಾಡುತ್ತಿರುವ ಹಾಗೂ ಪಾರ್ಕ್ ಮಾಡಿದ ಕಾರುಗಳು ಹಿಂದಕ್ಕೆ ಮತ್ತು ಮುಂದಕ್ಕೆ ತೂಗಾಡುತ್ತಿರುವ ದೃಶ್ಯಗಳನ್ನು ಕಾಣಬಹುದಾಗಿದೆ. ಪ್ರದೇಶದ ರಾಜಧಾನಿ ಪೆಟ್ರೋಪಾವ್ಲೋವ್ಸ್ಕ್-ಕಾಮ್ಚಾಟ್ಸ್ಕಿಯಿಂದ ಪೂರ್ವಕ್ಕೆ 128 ಕಿಲೋಮೀಟರ್ ದೂರದಲ್ಲಿ ಭೂಕಂಪ ಸಂಭವಿಸಿದೆ. 10 ಕಿಲೋಮೀಟರ್  ಆಳದಲ್ಲಿ ಭೂಕಂಪದ ಕೇಂದ್ರಬಿಂದು

ರಷ್ಯಾದ ಪೂರ್ವ ಕಮ್ಚಟ್ಕಾ ಪರ್ಯಾಯ ದ್ವೀಪದ ಕರಾವಳಿಯಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ; ಸುನಾಮಿ ಎಚ್ಚರಿಕೆ! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಮೆರಿಕದ ಕ್ಯಾಲಿಫೋರ್ನಿಯಾದ ಸಾಂತಾ ಕ್ಲಾರಾದಲ್ಲಿ ತೆಲಂಗಾಣದ ಭಾರತೀಯ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಗುಂಡಿಟ್ಟು ಹತ್ಯೆ

(ನ್ಯೂಸ್‌ ಕಡಬ) newskadaba.com,  ಸೆ. 19 ವಾಷಿಂಗ್ಟನ್‌ :  ಅಮೆರಿಕನ್‌ ಪೊಲೀಸರ ಗುಂಡೇಟಿಗೆ  ಭಾರತೀಯ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಗುಂಡಿಟ್ಟು ಹತ್ಯೆ ಮಾಡಿರುವ ಶಾಕಿಂಗ್‌ ಘಟನೆ ವರದಿಯಾಗಿದೆ. ಮೃತನನ್ನು 30 ವರ್ಷದ ಮೊಹಮ್ಮದ್ ನಿಜಾಮುದ್ದೀನ್ ಎಂದು ಗುರುತಿಸಲಾಗಿದೆ. ವಿವರಗಳ ಪ್ರಕಾರ, ಸೆಪ್ಟೆಂಬರ್ 3 ರಂದು ತಮ್ಮ ರೂಮ್‌ಮೇಟ್ ಜೊತೆ ನಡೆದ ಜಗಳದಲ್ಲಿ ನಿಜಾಮುದ್ದೀನ್ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆತನ ಕುಟುಂಬ ಈ ಘಟನೆಯನ್ನು ಜನಾಂಗೀಯ ತಾರತಮ್ಯ ಎಂದು ಆರೋಪಿಸಿದ್ದು, ಆದ್ದರಿಂದ ಘಟನೆಯ ಬಗ್ಗೆ ಸಂಪೂರ್ಣ ತನಿಖೆ

ಅಮೆರಿಕದ ಕ್ಯಾಲಿಫೋರ್ನಿಯಾದ ಸಾಂತಾ ಕ್ಲಾರಾದಲ್ಲಿ ತೆಲಂಗಾಣದ ಭಾರತೀಯ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಗುಂಡಿಟ್ಟು ಹತ್ಯೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top