ಅಂತರ್ರಾಷ್ಟ್ರೀಯ ನ್ಯೂಸ್

ಮದ್ಯ ಸೇವಿಸಿ ಇಬ್ಬರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ: ಇಂಗ್ಲೆಂಡ್ ನ ಖ್ಯಾತ ಕ್ರಿಕೆಟಿಗನ ವಿರುದ್ಧ ತನಿಖೆ!

(ನ್ಯೂಸ್‌ ಕಡಬ) newskadaba.com,  ಸೆ.13 : ಲಂಡನ್: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಇಂಗ್ಲೆಂಡ್ ಕ್ರಿಕೆಟ್ ತಂಡದ ಹಿರಿಯ ಆಟಗಾರನೊಬ್ಬ ಮದ್ಯ ಸೇವಿಸಿ ಇಬ್ಬರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಲೀಸ್ ತನಿಖೆಗೆ ಒಳಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇಂಗ್ಲೆಂಡ್ ತಂಡದ 40 ವರ್ಷದ ಪ್ರಮುಖ ಕ್ರಿಕೆಟಿಗ ಇಬ್ಬರು ಮಹಿಳೆಯರ ಮೇಲೆ ಮದ್ಯ ಸೇವಿಸಿ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಲೀಸ್ ತನಿಖೆಗೆ ಒಳಪಟ್ಟಿದ್ದಾರೆ. ಈ ಕುರಿತು ದಿ ಡೈಲಿ ಟೆಲಿಗ್ರಾಫ್‌ನ ವರದಿ ಮಾಡಿದ್ದು, ‘ಫುಲ್ಹ್ಯಾಮ್ […]

ಮದ್ಯ ಸೇವಿಸಿ ಇಬ್ಬರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ: ಇಂಗ್ಲೆಂಡ್ ನ ಖ್ಯಾತ ಕ್ರಿಕೆಟಿಗನ ವಿರುದ್ಧ ತನಿಖೆ! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಿಜೋರಾಂನ ಪ್ರಪ್ರಥಮ ರೈಲು ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com,  ಸೆ.13 : ಮಿಜೋರಾಂನ ಮೊಟ್ಟಮೊದಲ ರೈಲು ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹಸಿರು ನಿಶಾನೆ ತೋರಿಸಿದ್ದಾರೆ. 2015ರಲ್ಲಿ ಪ್ರಾರಂಭವಾದ ರೈಲ್ವೆ ಕಾಮಗಾರಿ ಇದೀಗಪೂರ್ಣಗೊಂಡಿದ್ದು, ಸೈರಾಂಗ್‌ನಿಂದ ದೆಹಲಿ ಸಂಪರ್ಕಿಸುವ ರಾಜಧಾನಿ ಎಕ್ಸ್‌ಪ್ರೆಸ್ ರೈಲು, ಸೈರಾಂಗ್-ಗುವಾಹಟಿ ಎಕ್ಸ್‌ಪ್ರೆಸ್ ಮತ್ತು ಸೈರಾಂಗ್-ಕೋಲ್ಕತ್ತಾ ಎಕ್ಸ್‌ಪ್ರೆಸ್ ರೈಲನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ. ಮಿಜೋರಾಂ ಗುಡ್ಡಗಾಡಿನಿಂದ ಕೂಡಿದ ಪ್ರದೇಶವಾಗಿದ್ದು, ಇಲ್ಲಿ ರೈಲು ಮಾರ್ಗ ನಿರ್ಮಾಣ ಮಾಡುವುದು ಅತ್ಯಂತ ಸವಾಲಾಗಿತ್ತು. ಇದೀಗ ನಿಧಾನಗತಿಯಲ್ಲಿ ಸಾಗಿದ್ದ ರೈಲ್ವೆ ಕಾಮಗಾರಿ ಸತತ 11 ವರ್ಷಗಳ ಬಳಿಕ ಪೂರ್ಣಗೊಂಡಿದೆ. 8,070

ಮಿಜೋರಾಂನ ಪ್ರಪ್ರಥಮ ರೈಲು ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಗ ಅಮೆರಿಕದಲ್ಲಿ ಪತ್ನಿ, ಮಗನ ಮುಂದೆಯೇ ಕರ್ನಾಟಕದ ವ್ಯಕ್ತಿಯ ಶಿರಚ್ಛೇದ

(ನ್ಯೂಸ್‌ ಕಡಬ) newskadaba.com,  ಸೆ.12 ವಾಷಿಂಗ್ಟನ್‌ : ಅಮೆರಿಕದ ಡಲ್ಲಾಸ್​ನಲ್ಲಿ ಭಾರತ ಮೂಲದ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಯಾದ ವ್ಯಕ್ತಿ ಕರ್ನಾಟಕದವರು ಎನ್ನಲಾಗಿದೆ. ಪೊಲೀಸರ ಪ್ರಕಾರ, ಈ ಘಟನೆ ಸೆಪ್ಟೆಂಬರ್ 10 ರಂದು ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಡೌನ್‌ಟೌನ್ ಸೂಟ್ಸ್ ಮೋಟೆಲ್‌ನಲ್ಲಿ ನಡೆದಿದೆ. ಭಾರತ ಮೂಲದ 50 ವರ್ಷದ ಚಂದ್ರಮೌಳಿ ನಾಗಮಲ್ಲಯ್ಯ ಅವರನ್ನು ಅವರ ಪತ್ನಿ ಮತ್ತು ಮಗನ ಎದುರೇ ರುಂಡ ಕತ್ತರಿಸಿ ಕೊಲೆ ಮಾಡಲಾಗಿದೆ. ಡಲ್ಲಾಸ್ ಪೊಲೀಸರು ಯೋರ್ಡಾನಿಸ್ ಕೊಬೋಸ್-ಮಾರ್ಟಿನೆಜ್ ಅವರನ್ನು ಕೊಲೆ ಪ್ರಕರಣದಲ್ಲಿ ಶಂಕಿತ

ಗ ಅಮೆರಿಕದಲ್ಲಿ ಪತ್ನಿ, ಮಗನ ಮುಂದೆಯೇ ಕರ್ನಾಟಕದ ವ್ಯಕ್ತಿಯ ಶಿರಚ್ಛೇದ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೇಪಾಳದ ಜೈಲಿನಲ್ಲಿ 5 ಬಾಲಾಪರಾಧಿಗಳ ಸಾವು, 7000ಕ್ಕೂ ಅಧಿಕ ಕೈದಿಗಳು ನಾಪತ್ತೆ

ಪಡೆದುಕೊಂಡಿದೆ. ನೇಪಾಳದ ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿದ ಬೆನ್ನಲ್ಲೇ ನೇಪಾಳದಲ್ಲಿ ಹಿಂಸಾಚಾರ ಮತ್ತು ಸಾಮೂಹಿಕ ಜೈಲುದಾಳಿ ನಡೆದಿದೆ. ಪಶ್ಚಿಮ ನೇಪಾಳದ ಒಂದು ಸುಧಾರಣಾ ಗೃಹದಲ್ಲಿ ಭದ್ರತಾ ಪಡೆಗಳೊಂದಿಗಿನ ಘರ್ಷಣೆಯಲ್ಲಿ 5 ಬಾಲಾಪರಾಧಿಗಳು ಮೃತಪಟ್ಟಿದ್ದಾರೆ. ಪ್ರತಿಭಟನೆಗಳ ಮಧ್ಯೆ ನೇಪಾಳ ದೇಶಾದ್ಯಂತ 7,000ಕ್ಕೂ ಹೆಚ್ಚು ಕೈದಿಗಳು ಜೈಲುಗಳಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ. ನೇಪಾಳದಲ್ಲಿ ನಡೆದ ಪ್ರತಿಭಟನೆಗಳಿಂದಾಗಿ ಕಾನೂನು ಮತ್ತು ಸುವ್ಯವಸ್ಥೆ ಬಿಕ್ಕಟ್ಟು ಉಂಟಾಗಿದೆ. ನಿಯಂತ್ರಣವನ್ನು ಪುನಃಸ್ಥಾಪಿಸಲು ನೇಪಾಳ ಸೇನೆಯು ರಾಷ್ಟ್ರವ್ಯಾಪಿ ನಿರ್ಬಂಧಿತ ಆದೇಶಗಳನ್ನು ವಿಧಿಸಲು ಮತ್ತು ಹಲವಾರು ಜಿಲ್ಲೆಗಳಲ್ಲಿ

ನೇಪಾಳದ ಜೈಲಿನಲ್ಲಿ 5 ಬಾಲಾಪರಾಧಿಗಳ ಸಾವು, 7000ಕ್ಕೂ ಅಧಿಕ ಕೈದಿಗಳು ನಾಪತ್ತೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಹಿಳಾ ವಿಶ್ವಕಪ್‌ಗೆ ಅಂಪೈರ್‌ಗಳ ಪಟ್ಟಿ ಪ್ರಕಟ; ಭಾರತದ ನಾಲ್ವರಿಗೆ ಅವಕಾಶ

(ನ್ಯೂಸ್‌ ಕಡಬ) newskadaba.com,  ಸೆ.11:  ಐಸಿಸಿ ಅಧ್ಯಕ್ಷ ಜಯ್ ಶಾ ಈ ಘೋಷಣೆಯನ್ನು ಮಹಿಳಾ ಕ್ರಿಕೆಟ್‌ಗೆ ಒಂದು ಹೆಗ್ಗುರುತಿನ ಕ್ಷಣ ಎಂದು ಶ್ಲಾಘಿಸಿದರು. ಇದು ಹೆಚ್ಚಿನ ಯಶಸ್ಸಿನ ಕಥೆಗಳಿಗೆ ದಾರಿ ಮಾಡಿಕೊಡುತ್ತದೆ ಮತ್ತು ವಿಶ್ವಾದ್ಯಂತ ಕ್ರೀಡೆಯಾದ್ಯಂತ ಮಹಿಳೆಯರ ಹೆಚ್ಚಿನ ಭಾಗವಹಿಸುವಿಕೆಯನ್ನು ಪ್ರೇರೇಪಿಸುತ್ತದೆ ಎಂದು ಹೇಳಿದರು. ಸೆಪ್ಟೆಂಬರ್ 30 ರಿಂದ ನವೆಂಬರ್ 2 ರವರೆಗೆ ನಡೆಯಲಿರುವ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಗೆ ಐಸಿಸಿ ಅಂಪೈರ್‌ಗಳ ಪಟ್ಟಿಯನ್ನು ಗುರುವಾರ ಪ್ರಕಟಿಸಿದೆ. ಇದೇ ಮೊದಲ ಬಾರಿಗೆ ಸಂಪೂರ್ಣವಾಗಿ ಮಹಿಳಾ ಅಂಪೈರ್‌ಗಳು ಮತ್ತು

ಮಹಿಳಾ ವಿಶ್ವಕಪ್‌ಗೆ ಅಂಪೈರ್‌ಗಳ ಪಟ್ಟಿ ಪ್ರಕಟ; ಭಾರತದ ನಾಲ್ವರಿಗೆ ಅವಕಾಶ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಟ್ರಂಪ್‌ ಆಪ್ತ ಉದ್ಯಮಿ ಚಾರ್ಲಿ ಕಿರ್ಕ್ ಗುಂಡೇಟಿಗೆ ಬಲಿ

(ನ್ಯೂಸ್‌ ಕಡಬ) newskadaba.com,  ಸೆ.11 ವಾಷಿಂಗ್ಟನ್ : ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಆಪ್ತ 31 ವರ್ಷದ ಚಾರ್ಲಿ ಕಿರ್ಕ್ ಅವರನ್ನು ಉತಾಹ್ ವ್ಯಾಲಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಚಾರ್ಲ್ಸ್ ಕಿರ್ಕ್ ಬಲಪಂಥೀಯ ರಾಜಕೀಯ ಕಾರ್ಯಕರ್ತರಾಗಿದ್ದರು. 2012 ರಲ್ಲಿ ಟರ್ನಿಂಗ್ ಪಾಯಿಂಟ್ ಹೆಸರಿನಲ್ಲಿ ಸಂಘಟನೆಯನ್ನು ಸ್ಥಾಪಿಸಿದ್ದರು. ಟರ್ನಿಂಗ್ ಪಾಯಿಂಟ್ ಆಕ್ಷನ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ರಾಷ್ಟ್ರೀಯ ನೀತಿ ಮಂಡಳಿಯ ಸದಸ್ಯರಾಗಿ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದರು. ಚಾರ್ಲಿ ಕಿರ್ಕ್ ಅವರು

ಟ್ರಂಪ್‌ ಆಪ್ತ ಉದ್ಯಮಿ ಚಾರ್ಲಿ ಕಿರ್ಕ್ ಗುಂಡೇಟಿಗೆ ಬಲಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೇಪಾಳದ ಜೈಲಿನಲ್ಲಿ 5 ಬಾಲಾಪರಾಧಿಗಳ ಸಾವು, 7000ಕ್ಕೂ ಅಧಿಕ ಕೈದಿಗಳು ಕಣ್ಮರೆ

  (ನ್ಯೂಸ್‌ ಕಡಬ) newskadaba.com,  ಸೆ.11 ಕಠ್ಮಂಡು : ನೇಪಾಳದಲ್ಲಿ ಯುವಜನರ ತೀವ್ರ ಪ್ರತಿಭಟನೆಗಳು ಹಿಂಸಾಚಾರದ ರೂಪ ಪಡೆದುಕೊಂಡಿದೆ. ನೇಪಾಳದ ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿದ ಬೆನ್ನಲ್ಲೇ ನೇಪಾಳದಲ್ಲಿ ಹಿಂಸಾಚಾರ ಮತ್ತು ಸಾಮೂಹಿಕ ಜೈಲುದಾಳಿ ನಡೆದಿದೆ. ಪಶ್ಚಿಮ ನೇಪಾಳದ ಒಂದು ಸುಧಾರಣಾ ಗೃಹದಲ್ಲಿ ಭದ್ರತಾ ಪಡೆಗಳೊಂದಿಗಿನ ಘರ್ಷಣೆಯಲ್ಲಿ 5 ಬಾಲಾಪರಾಧಿಗಳು ಮೃತಪಟ್ಟಿದ್ದಾರೆ. ಪ್ರತಿಭಟನೆಗಳ ಮಧ್ಯೆ ನೇಪಾಳ ದೇಶಾದ್ಯಂತ 7,000ಕ್ಕೂ ಹೆಚ್ಚು ಕೈದಿಗಳು ಜೈಲುಗಳಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ. ನೇಪಾಳದಲ್ಲಿ ನಡೆದ ಪ್ರತಿಭಟನೆಗಳಿಂದಾಗಿ ಕಾನೂನು ಮತ್ತು ಸುವ್ಯವಸ್ಥೆ ಬಿಕ್ಕಟ್ಟು

ನೇಪಾಳದ ಜೈಲಿನಲ್ಲಿ 5 ಬಾಲಾಪರಾಧಿಗಳ ಸಾವು, 7000ಕ್ಕೂ ಅಧಿಕ ಕೈದಿಗಳು ಕಣ್ಮರೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೂರ್ವ ಉಕ್ರೇನ್ನಲ್ಲಿ ರಷ್ಯಾ ವಾಯುದಾಳಿ; ಪಿಂಚಣಿಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ 24 ಜನ ಸಾವು

(ನ್ಯೂಸ್‌ ಕಡಬ) newskadaba.com, ಸೆ.10: ಕೀವ್‌: ಉಕ್ರೇನ್‌ನ ಡೊನೆಟ್ಸ್ಕ್ ಪ್ರದೇಶದ ಯಾರೋವಾ ಗ್ರಾಮದಲ್ಲಿ ರಷ್ಯಾ ಗ್ಲೈಡ್ ಬಾಂಬ್ ದಾಳಿ ನಡೆಸಿದ್ದು, ಕನಿಷ್ಠ 24 ಜನರು ಮೃತಪಟ್ಟಿದ್ದು, 19 ಜನರು ಗಾಯಗೊಂಡಿದ್ದಾರೆ. ಈ ದಾಳಿಯು ಮಂಗಳವಾರ (ಸೆ. 9) ಬೆಳಗ್ಗೆ 11 ಗಂಟೆಗೆ ಪಿಂಚಣಿ ಸಂಗ್ರಹಿಸಲು ಸಾಲಿನಲ್ಲಿ ನಿಂತಿದ್ದ ಜನರ ಮೇಲೆ ನಡೆದಿದೆ. ಈ ಘಟನೆಯಿಂದಾಗಿ ಪೋಲೆಂಡ್‌ನ ಸೈನ್ಯವು ಹೈ ಅಲರ್ಟ್‌ನಲ್ಲಿದೆ. ಯಾರೋವಾ ಗ್ರಾಮವು ಯುದ್ಧದ ಸ್ಥಳದಿಂದ ಕೇವಲ 10 ಕಿ.ಮೀ. ದೂರದಲ್ಲಿದೆ. ಡೊನೆಟ್ಸ್ಕ್ ಪ್ರಾದೇಶಿಕ ಮುಖ್ಯಸ್ಥ ವಾಡಿಮ್ ಫಿಲಾಶ್ಕಿನ್ ಪ್ರಕಾರ, ಮೃತಪಟ್ಟವರಲ್ಲಿ

ಪೂರ್ವ ಉಕ್ರೇನ್ನಲ್ಲಿ ರಷ್ಯಾ ವಾಯುದಾಳಿ; ಪಿಂಚಣಿಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ 24 ಜನ ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೇಪಾಳ ಹಿಂಸಾಚಾರ – ಕಠ್ಮಂಡುವಿನಲ್ಲಿ ಸಿಲುಕಿಕೊಂಡ ಕನ್ನಡಿಗರು

(ನ್ಯೂಸ್‌ ಕಡಬ) newskadaba.com,  ಸೆ.09: ನೇಪಾಳ ಸರ್ಕಾರದ ಸಾಮಾಜಿಕ ಜಾಲತಾಣ ನಿಷೇಧದ ನಿರ್ಧಾರದಿಂದ ಉಂಟಾದ ಭಾರೀ ಜನಾಕ್ರೋಶ, ಈಗ ನೇಪಾಳದ ರಾಜಕೀಯ ಸ್ಥಿತಿಗತಿಯನ್ನೇ ತಲೆಕೆಳಗಾಗಿಸಿರುವ ಮಧ್ಯೆ, ಹಿಮಾಲಯದ ಮಾನಸಸರೋವರ ಯಾತ್ರೆಗೆ ತೆರಳಿದ 200ಕ್ಕೂ ಹೆಚ್ಚು ಕನ್ನಡಿಗರು ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಲುಕಿರುವ ಘಟನೆ ಬೆಳಕಿಗೆ ಬಂದಿದೆ. ದೇಶದಾದ್ಯಂತ ವ್ಯಾಪಕ ಹಿಂಸಾಚಾರ, ಬೆಂಕಿ ಹಚ್ಚುವ ಕೃತ್ಯಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ, ವಿಮಾನ ನಿಲ್ದಾಣದ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಬೆಂಗಳೂರು ಮೂಲದ ರಜನಿ ಮಸ್ಕಿ ಮತ್ತು ರಘುವೀರ್ ಯಾವಗಲ್ ದಂಪತಿ,

ನೇಪಾಳ ಹಿಂಸಾಚಾರ – ಕಠ್ಮಂಡುವಿನಲ್ಲಿ ಸಿಲುಕಿಕೊಂಡ ಕನ್ನಡಿಗರು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಹಿಳಾ ಏಕದಿನ ವಿಶ್ವಕಪ್‌ಗೆ ತಂಡ ಪ್ರಕಟಿಸಿದ ನ್ಯೂಜಿಲ್ಯಾಂಡ್‌

(ನ್ಯೂಸ್‌ ಕಡಬ) newskadaba.com, ಸೆ. ವೆಲ್ಲಿಂಗ್ಟನ್‌ : 2025 ರ ಐಸಿಸಿ ಮಹಿಳಾ ಏಕದಿನ(Women’s ODI World Cup) ವಿಶ್ವಕಪ್‌ಗಾಗಿ ನ್ಯೂಜಿಲೆಂಡ್ ಬುಧವಾರ ತನ್ನ ತಂಡವನ್ನು(New Zealand Women’s World Cup squad) ಪ್ರಕಟಿಸಿದೆ. 15 ಸದಸ್ಯರ ತಂಡವನ್ನು ಸೋಫಿ ಡಿವೈನ್ ಮುನ್ನಡೆಸಲಿದ್ದಾರೆ. ನಾಲ್ವರು ಆಟಗಾರ್ತಿಯರು ಚೊಚ್ಚಲ ಮಹಿಳಾ ವಿಶ್ವಕಪ್ ಕರೆ ಪಡೆದಿದ್ದಾರೆ. ಫ್ಲೋರಾ ಡೆವನ್‌ಶೈರ್, ಪಾಲಿ ಇಂಗ್ಲಿಸ್, ಬೆಲ್ಲಾ ಜೇಮ್ಸ್ ಮತ್ತು ಬ್ರೀ ಇಲ್ಲಿಂಗ್ ಅವರು ತಮ್ಮ ಮೊದಲ ವಿಶ್ವಕಪ್ ಕರೆ ಪಡೆದ ನಾಲ್ವರು ಆಟಗಾರ್ತಿಯರು. ಡಿವೈನ್ ಜೊತೆಗೆ

ಮಹಿಳಾ ಏಕದಿನ ವಿಶ್ವಕಪ್‌ಗೆ ತಂಡ ಪ್ರಕಟಿಸಿದ ನ್ಯೂಜಿಲ್ಯಾಂಡ್‌ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top