ಅಂತರ್ರಾಷ್ಟ್ರೀಯ ನ್ಯೂಸ್

ಇಂದೋರ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಇಲಿಗಳು ಕಚ್ಚಿ ನವಜಾತ ಶಿಶು ಸಾವು

(ನ್ಯೂಸ್‌ ಕಡಬ) newskadaba.com,  ಸೆ.04 ಇಂದೋರ್ :  ನವಜಾತ ಹೆಣ್ಣುಶಿಶುವೊಂದನ್ನು ಇಲಿಗಳು ಕಚ್ಚಿ ಸಾವನ್ನಪ್ಪಿದ ಘಟನೆ ಇಂದೋರ್‌ನ ಮಹಾರಾಜ ಯಶವಂತರಾವ್ ಸರ್ಕಾರಿ ಆಸ್ಪತ್ರೆಯಲ್ಲಿ ಬುಧವಾರ ನಡೆದಿದೆ. ಸೆಪ್ಟಿಸೆಮಿಯಾದಿಂದ (ರಕ್ತದಲ್ಲಿ ವಿಷಕಾರಿ ಅಂಶ ಪತ್ತೆಯಾಗುವುದು) ಶಿಶು ಮೃತಪಟ್ಟಿದೆ’ ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ. ‘ಶಿಶುವು ಕೇವಲ 1.6 ಕೆ.ಜಿ. ತೂಕವಿತ್ತು. 7 ದಿನಗಳ ಹಿಂದಷ್ಟೇ ಶಿಶುವಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಸೆಪ್ಟಿಸೆಮಿಯಾ ಕಾರಣದಿಂದ ಮಗುವಿನ ಆರೋಗ್ಯವು ತೀವ್ರ ಹದಗೆಟ್ಟಿತ್ತು. ಶಿಶುವಿಗೆ ಹುಟ್ಟುದಾಗಲೇ ಹಲವು ಸಮಸ್ಯೆಗಳಿದ್ದವು. ಕರುಳಿನಲ್ಲಿಯೂ ಸಮಸ್ಯೆ ಇತ್ತು’ […]

ಇಂದೋರ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಇಲಿಗಳು ಕಚ್ಚಿ ನವಜಾತ ಶಿಶು ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಡಾನ್‌ನಲ್ಲಿ ಭೂಕುಸಿತಕ್ಕೆ ಇಡೀ ಗ್ರಾಮವೇ ನೆಲಸಮ- 1,000 ಮಂದಿ ಸಾವು

(ನ್ಯೂಸ್‌ ಕಡಬ) newskadaba.com, ಸೆ. 03 ಕೈರೋ : ಸುಡಾನ್‌ನ ಪಶ್ಚಿಮ ಡಾರ್ಫರ್ ಪ್ರದೇಶದಲ್ಲಿ ಭಾರಿ ಭೂಕುಸಿತ ಸಂಭವಿಸಿದ ಪರಿಣಾಮ ಇಡೀ ಗ್ರಾಮವೇ ನೆಲಸಮಗೊಂಡಿದೆ. ಭೂಕುಸಿತದಲ್ಲಿ 1,000 ಕ್ಕೂ ಹೆಚ್ಚು ಜನರು ಪ್ರಾಣಕಳೆದುಕೊಂಡಿದ್ದಾರೆ. ಈ ಅವಘಡದಲ್ಲಿ ಒಬ್ಬನೇ ಒಬ್ಬ ವ್ಯಕ್ತಿ ಮಾತ್ರ ಬದುಕುಳಿದಿದ್ದಾನೆ. ಮರ್ರಾ ಪರ್ವತಗಳಲ್ಲಿರುವ ತಾರಾಸಿನ್ ಗ್ರಾಮದಲ್ಲಿ ಭಾರಿ ಭೂಕುಸತ ಸಂಭವಿಸಿದೆ. ಗ್ರಾಮದಲ್ಲಿ ಕೆಲ ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗಿತ್ತು. ಅದರ ಬೆನ್ನಲ್ಲೇ ಈ ದುರಂತ ಸಂಭವಿಸಿದೆ ಎಂದು ಸುಡಾನ್ ಲಿಬರೇಶನ್ ಮೂವ್‌ಮೆಂಟ್/ಆರ್ಮಿ (ಎಸ್‌ಎಲ್‌ಎಂ) ಮಾಹಿತಿ

ಸುಡಾನ್‌ನಲ್ಲಿ ಭೂಕುಸಿತಕ್ಕೆ ಇಡೀ ಗ್ರಾಮವೇ ನೆಲಸಮ- 1,000 ಮಂದಿ ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭಾರತ ಶೂನ್ಯ ತೆರಿಗೆ ಆಫರ್ ನೀಡಿದೆ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌

(ನ್ಯೂಸ್‌ ಕಡಬ) newskadaba.com,  ಸೆ.02  ನ್ಯೂಯಾರ್ಕ್‌ : ಶಾಂಘೈ ಶೃಂಗದಲ್ಲಿ ಭಾರತ-ರಷ್ಯಾ ಸ್ನೇಹ ಸಂಬಂಧದ ಫೋಟೋ ವೈರಲ್‌ ಆದ ಬೆನ್ನಲ್ಲೇ ಮತ್ತೆ ಭಾರತದ ವಿರುದ್ಧ ಸಿಡಿದೆದ್ದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌, ‘ಭಾರತ ಅಮೆರಿಕದ ಮೇಲಿನ ತೆರಿಗೆಯನ್ನು ಶೂನ್ಯಕ್ಕಿಳಿಸುವ ಆಫರ್ ನೀಡಿದೆ. ಆದರೆ ಸಮಯ ಮೀರಿಹೋಗುತ್ತಿದೆ. ವರ್ಷಗಳ ಮೊದಲೇ ಭಾರತ ಈ ಕೆಲಸ ಮಾಡಬೇಕಿತ್ತು’ ಎಂದು ಗುಡುಗಿದ್ದಾರೆ. ‘ನಾವು ಭಾರತದ ಜೊತೆ ದೊಡ್ಡಮಟ್ಟದ ವ್ಯಾಪಾರ ನಡೆಸುತ್ತೇವೆ. ಆದರೆ ಭಾರತ ನಮ್ಮ ಜೊತೆ ತೀರಾ ಕಡಿಮೆ ವ್ಯಾಪಾರ ನಡೆಸುತ್ತದೆ. ಇದು ಸಂಪೂರ್ಣವಾಗಿ ಏಕಪಕ್ಷೀಯ

ಭಾರತ ಶೂನ್ಯ ತೆರಿಗೆ ಆಫರ್ ನೀಡಿದೆ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಾಕಿಸ್ತಾನ: ಹೆಲಿಕಾಪ್ಟರ್ ಪತನ-ಐವರು ಸಾವು

(ನ್ಯೂಸ್‌ ಕಡಬ) newskadaba.com,  ಸೆ.02: ನೂತನವಾಗಿ ನಿರ್ಮಾಣವಾಗಿದ್ದ ಹೆಲಿಪ್ಯಾಡ್‌ ಮೇಲೆ ಲ್ಯಾಂಡಿಂಗ್‌ ಟೆಸ್ಟ್‌ ನಡೆಸುತ್ತಿದ್ದಾಗ ಪಾಕಿಸ್ತಾನದ ಸರ್ಕಾರಿ ಹೆಲಿಕಾಪ್ಟರ್‌ ಪತನಗೊಂಡು ಐವರು ಸಾವನ್ನಪ್ಪಿರುವ ಘಟನೆ ಗಿಲ್ಗಿಟ್‌-ಬಾಲ್ಟಿಸ್ತಾನ್‌ನಲ್ಲಿ ನಡೆದಿದೆ. ಡೈಮರ್‌ ಜಿಲ್ಲೆಯ ಚಿಲಾಸ್‌‍ನ ಥೋರ್‌ ಪ್ರದೇಶದ ಬಳಿ ಈ ಅವಘಡ ಸಂಭವಿಸಿದ್ದು,ದುರಂತದಲ್ಲಿ ಪರಿಣಾಮ ಇಬ್ಬರು ಪೈಲಟ್‌ ಸೇರಿ ಮೂವರು ತಂತ್ರಜ್ಞರು ಸಾವನ್ನಪ್ಪಿದ್ದಾರೆ.ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇತ್ತೀಚಿಗೆ ಖೈಬರ್‌ ಪ್ರಾಂತ್ಯದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಇದೇ ಮಾದರಿಯ ಎಂಐ-17

ಪಾಕಿಸ್ತಾನ: ಹೆಲಿಕಾಪ್ಟರ್ ಪತನ-ಐವರು ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಡಾನ್‌ನಲ್ಲಿ ಭೀಕರ ಭೂ ಕುಸಿತ; ಸಾವಿರಕ್ಕೂ ಹೆಚ್ಚು ಜನರು ಸಾವು

(ನ್ಯೂಸ್‌ ಕಡಬ) newskadaba.com,  ಸೆ.02: ಸುಡಾನ್‌ನ ಪಶ್ಚಿಮ ಡಾರ್ಫರ್ ಪ್ರದೇಶದಲ್ಲಿ ಭಾರೀ ಭೂ ಕುಸಿತ ಸಂಭವಿಸಿದೆ. ಭೂ ಕುಸಿತದಿಂದ ಇಡೀ ಗ್ರಾಮವೇ ಸರ್ವನಾಶವಾಗಿದ್ದು, 1,000 ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಮಾರಾ ಪರ್ವತಗಳ ತಾರಾಸಿನ್ ಗ್ರಾಮದಲ್ಲಿ ಭಾನುವಾರ ಬೃಹತ್ ಮತ್ತು ವಿನಾಶಕಾರಿ ಭೂಕುಸಿತ ಸಂಭವಿಸಿದೆ ಎಂದು ಸುಡಾನ್ ಲಿಬರೇಶನ್ ಆರ್ಮಿ ಹೇಳಿಕೆಯಲ್ಲಿ ತಿಳಿಸಿದೆ. ಈ ಘಟನೆಯಲ್ಲಿ ಕೇವಲ ಒಬ್ಬ ಬದುಕುಳಿದಿದ್ದಾನೆ ಎಂದು ಬಂಡಾಯ ಗುಂಪು ಸೋಮವಾರ ತಡರಾತ್ರಿ ತಿಳಿಸಿದೆ. ಆರಂಭಿಕ ಮಾಹಿತಿಯ ಪ್ರಕಾರ ಎಲ್ಲಾ ಹಳ್ಳಿ ನಿವಾಸಿಗಳು ಸಾವನ್ನಪ್ಪಿದ್ದಾರೆ,

ಸುಡಾನ್‌ನಲ್ಲಿ ಭೀಕರ ಭೂ ಕುಸಿತ; ಸಾವಿರಕ್ಕೂ ಹೆಚ್ಚು ಜನರು ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಫ್ಘಾನಿಸ್ತಾನದಲ್ಲಿ ಭೂಕಂಪಕ್ಕೆ 800 ಮಂದಿ ಮೃತ್ಯು: ಭಾರತದಿಂದ 15 ಟನ್ ಆಹಾರ ಸಾಮಗ್ರಿ ರವಾನೆ

(ನ್ಯೂಸ್‌ ಕಡಬ) newskadaba.com,  ಸೆ.02: ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ 6.3 ತೀವ್ರತೆಯ ಭೂಕಂಪಕ್ಕೆ ಇದುವರೆಗೆ ಸುಮಾರು 800 ಮಂದಿ ಸಾವನ್ನಪ್ಪಿದ್ದಾರೆ. ಈ ಅವಘಡಕ್ಕೆ ವಿಷಾದ ವ್ಯಕ್ತಪಡಿಸಿರುವ ಭಾರತ ಅಫ್ಘಾನಿಸ್ತಾನದ ನೆರವಿಗೆ ನಿಂತಿದ್ದು, 15 ಟನ್ ಆಹಾರ ಸಾಮಾಗ್ರಿಗಳನ್ನು ರವಾನೆ ಮಾಡಿದೆ. ಭೂಕಂಪದಿಂದಾಗಿ ಮನೆಗಳು ನೆಲಸಮವಾಗಿದ್ದು, ಅವಶೇಷಗಳ ಕೆಳಗೆ ಹೂತುಹೋಗಿರುವವರನ್ನು ರಕ್ಷಿಸಲು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಭೂಕಂಪದ ತೀವ್ರತೆಗೆ ಸುಮಾರು 2,500 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಅಫ್ಘಾನಿಸ್ತಾನದಲ್ಲಿ ಭೂಕಂಪ ಸಂಭವಿಸುತ್ತಿದ್ದಂತೆ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು

ಅಫ್ಘಾನಿಸ್ತಾನದಲ್ಲಿ ಭೂಕಂಪಕ್ಕೆ 800 ಮಂದಿ ಮೃತ್ಯು: ಭಾರತದಿಂದ 15 ಟನ್ ಆಹಾರ ಸಾಮಗ್ರಿ ರವಾನೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂದು ರಷ್ಯಾದ ಅಧ್ಯಕ್ಷ ಪುಟಿನ್ ರನ್ನು ಭೇಟಿಯಾಗಲಿರುವ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com ಸೆ. 01. ಪ್ರಧಾನಿ ನರೇಂದ್ರ ಮೋದಿ ಅವರ ಚೀನಾ ಭೇಟಿಯ ಎರಡನೇ ದಿನ ಇಂದು. ನಿನ್ನೆ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್‌ ಪಿಂಗ್ ಅವರೊಂದಿಗೆ ವ್ಯಾಪಾರ, ಭಯೋತ್ಪಾದನೆ ಮತ್ತು ಇತರ ಪ್ರಮುಖ ವಿಷಯಗಳ ಕುರಿತು ಮಾತುಕತೆ ನಡೆಸಿದರು ಮತ್ತು ಎಸ್‌ಸಿಒ ಶೃಂಗಸಭೆಯಲ್ಲಿ ಭಾಗವಹಿಸಿದರು. ಇಂದು ಶೃಂಗಸಭೆಯ ಕೊನೆಯ ದಿನ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಲಿದ್ದಾರೆ. ಡಿಸೆಂಬರ್‌ನಲ್ಲಿ ನಡೆಯಲಿರುವ ಪುಟಿನ್ ಅವರ ಭಾರತ ಭೇಟಿಯ

ಇಂದು ರಷ್ಯಾದ ಅಧ್ಯಕ್ಷ ಪುಟಿನ್ ರನ್ನು ಭೇಟಿಯಾಗಲಿರುವ ಪ್ರಧಾನಿ ಮೋದಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ತಡರಾತ್ರಿ ಭೂಕಂಪ- ಮಲಗಿದ್ದಲ್ಲೇ 20 ಜನ ಮೃತ್ಯು..!

(ನ್ಯೂಸ್‌ ಕಡಬ) newskadaba.com ಸೆ. 01. ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದ ಪರಿಣಾಮ ಕನಿಷ್ಟ 20 ಮಂದಿ ಮೃತಪಟ್ಟಿರುವ ಕುರಿತು ಭಾನುವಾರ ವರದಿಯಾಗಿದೆ. ಭೂಕಂಪದ ಕೇಂದ್ರಬಿಂದು ನೆಲದಿಂದ 160 ಕಿಲೋಮೀಟರ್ ಆಳದಲ್ಲಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.   ಬಿಬಿಸಿ ವರದಿಯ ಪ್ರಕಾರ, ಇಲ್ಲಿಯವರೆಗೆ 20 ಜನರು ಮರತಪಟ್ಟಿದ್ದಾರೆ. ಈ ಭೂಕಂಪದ ಕಂಪನಗಳು ಪಾಕಿಸ್ತಾನದ ಇಸ್ಲಾಮಾಬಾದ್ ಮತ್ತು ಅಬೋಟಾಬಾದ್ ವರೆಗೆ ಅನುಭವಕ್ಕೆ ಬಂದಿವೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಭಾರತೀಯ ಸಮಯ ಬೆಳಗಿನ ಜಾವ

ತಡರಾತ್ರಿ ಭೂಕಂಪ- ಮಲಗಿದ್ದಲ್ಲೇ 20 ಜನ ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜಪಾನ್ ಪ್ರಧಾನಿ ಶಿಗೇರು ಇಶಿಬಾ ಜತೆ ಬುಲೆಟ್ ಟ್ರೈನ್ನಲ್ಲಿ ಪ್ರಯಾಣಿಸಿದ ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಟೋಕಿಯೊ: 2 ದಿನಗಳ ಪ್ರವಾಸಕ್ಕಾಗಿ ಜಪಾನ್‌ನ ಟೋಕಿಯೊಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ (PM Modi Japan Visit) ಮೊದಲ ದಿನವೇ ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದರು. ಜತೆಗೆ ಅವರು ಜಪಾನ್‌ ಪ್ರಧಾನಿ ಶಿಗೇರು ಇಶಿಬಾ (Shigeru Ishiba) ಅವರೊಂದಿಗೆ ಟೋಕಿಯೊದಿಂದ ಸೆಂಡೈಗೆ ಬುಲೆಟ್ ರೈಲಿನಲ್ಲಿ ಪ್ರಯಾಣಿಸಿದರು. ಇಬ್ಬರೂ ನಾಯಕರು ತಮ್ಮ ರೈಲು ಪ್ರಯಾಣದ ಚಿತ್ರಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಈ ಫೋಟೊ ಗಮನ ಸೆಳೆದಿದೆ.

ಜಪಾನ್ ಪ್ರಧಾನಿ ಶಿಗೇರು ಇಶಿಬಾ ಜತೆ ಬುಲೆಟ್ ಟ್ರೈನ್ನಲ್ಲಿ ಪ್ರಯಾಣಿಸಿದ ಪ್ರಧಾನಿ ನರೇಂದ್ರ ಮೋದಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಟೋಕಿಯೋಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್‌ ಕಡಬ) newskadaba.com, ಆ.29: ಭಾರತ ಹಾಗೂ ಜಪಾನ್‌ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಟೋಕಿಯೋಗೆ ತೆರಳಿದ್ದಾರೆ. ಪ್ರಧಾನಿ ಮೋದಿ ಅವರನ್ನು ನೋಡಲು ಭಾರತೀಯ ವಲಸಿಗರು ಕಾತುರದಿಂದ ಕಾದು ಕುಳಿತಿದ್ದರು. ಇಂದು ಪ್ರಧಾನಿ ಮೋದಿ ಅವರು ಜಪಾನ್‌ ಪ್ರಧಾನಿ ಶಿಗೇರು ಇಶಿಬಾ ಅವರನ್ನು ಭೇಟಿಯಾಗಲಿದ್ದಾರೆ. 2 ದಿನಗಳ ದೇಶ ಭೇಟಿಯ ವೇಳೆ ಪ್ರಧಾನಿಯವರು ಟೋಕಿಯೋದಲ್ಲಿ ಜಪಾನ್‌ನ ಕೈಗಾರಿಕೋದ್ಯಮಿಗಳು ಹಾಗೂ ರಾಜಕೀಯ ನಾಯಕರನ್ನು ಕೂಡ ಭೇಟಿ ಮಾಡಲಿದ್ದಾರೆ. ಮೋದಿಯವರ ಎರಡು ದಿನಗಳ ಭೇಟಿಯ ವೇಳೆ

ಟೋಕಿಯೋಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top