ಅಂತರ್ರಾಷ್ಟ್ರೀಯ ನ್ಯೂಸ್

11 ಭಾರತೀಯರಿದ್ದ ಹಡಗಿನ ಮೇಲೆ ಇರಾನ್ ದಾಳಿ- ಓರ್ವ ನಾಪತ್ತೆ

(ನ್ಯೂಸ್ ಕಡಬ) newskadaba.com ಜು. 12. ಇಂದು ಮುಂಜಾನೆ ಒಮಾನ್ ಕರಾವಳಿಯಲ್ಲಿ ವಾಣಿಜ್ಯ ಹಡಗಿನ ಜಿಎಫ್‌ಎಸ್ ಗ್ಯಾಲಕ್ಸಿ ಮೇಲೆ ಇರಾನ್ ನಡೆಸಿದ್ದು, ಈ ದಾಳಿಯನ್ನು ನಾವು ಖಂಡಿಸುತ್ತೇವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.   ಹಡಗಿನಲ್ಲಿ 11 ಭಾರತೀಯ ನಾವಿಕರಿದ್ದರು. ಅವರಲ್ಲಿ ಇಲ್ಲಿಯವರೆಗೆ 10 ಜನರನ್ನು ರಕ್ಷಿಸಲಾಗಿದೆ. ಆದರೆ 1 ಭಾರತೀಯ ಪ್ರಜೆ ಕಾಣೆಯಾಗಿದ್ದಾರೆ ಎಂದು ಮಾಹಿತಿ ನೀಡಿದೆ. ಒಮಾನ್‌ನಲ್ಲಿರುವ ನಮ್ಮ ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ನಡೆಯುತ್ತಿರುವ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ […]

11 ಭಾರತೀಯರಿದ್ದ ಹಡಗಿನ ಮೇಲೆ ಇರಾನ್ ದಾಳಿ- ಓರ್ವ ನಾಪತ್ತೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ವೀಸಾ ಇದ್ದರೂ ಹೈದರಾಬಾದ್ ವಿದ್ಯಾರ್ಥಿ ಭಾರತಕ್ಕೆ ವಾಪಸ್: ಆಂಸ್ಟರ್‌ಡ್ಯಾಮ್ ವಿಮಾನ ನಿಲ್ದಾಣದಲ್ಲಿ ಬಿಗ್ ಶಾಕ್!

(ನ್ಯೂಸ್‌ ಕಡಬ) newskadaba.com,  ಜೂ.25;  ಹೈದರಾಬಾದ್‌ನ ವಿದ್ಯಾರ್ಥಿಯೊಬ್ಬ ಮಾನ್ಯ F-1 ವೀಸಾ ಹೊಂದಿದ್ದರೂ, ನೆದರ್‌ಲ್ಯಾಂಡ್ಸ್‌ನ ಆಂಸ್ಟರ್‌ಡ್ಯಾಮ್ ವಿಮಾನ ನಿಲ್ದಾಣದಲ್ಲಿ ಯುಎಸ್ ಕಸ್ಟಮ್ಸ್ಅಧಿಕಾರಿಗಳು ಆತನನ್ನು ತಡೆದು ಭಾರತಕ್ಕೆ ವಾಪಸ್ ಕಳುಹಿಸಿದ್ದಾರೆ.ತಿಂಗಳುಗಳ ಹಿಂದೆಯೇ ಆತನ ವೀಸಾವನ್ನು ಯಾವುದೇ ಮುನ್ಸೂಚನೆ ಅಥವಾ ನೋಟಿಸ್ ಇಲ್ಲದೆ ರದ್ದುಗೊಳಿಸಲಾಗಿತ್ತು ಎಂಬ ವಿಷಯ ವಿಮಾನ ನಿಲ್ದಾಣದಲ್ಲಿ ತಿಳಿದುಬಂದಿದೆ. ತಾನು ಯಾವುದೇ ಕಾನೂನು ಬಾಹಿರ ಚಟುವಟಿಕೆ ಅಥವಾ ಸಂಚಾರ ನಿಯಮಗಳ ಉಲ್ಲಂಘನೆ ಮಾಡಿಲ್ಲ ಎಂದು ವಿದ್ಯಾರ್ಥಿ ಆಘಾತ ವ್ಯಕ್ತಪಡಿಸಿದ್ದಾನೆ.ಘಟನೆಯ ನಂತರ ವಿದ್ಯಾರ್ಥಿ ಪರಿಶೀಲಿಸಿದಾಗ ಅಚ್ಚರಿಯ ವಿಷಯ ಹೊರಬಿದ್ದಿದೆ:ಅಮೆರಿಕದ

ವೀಸಾ ಇದ್ದರೂ ಹೈದರಾಬಾದ್ ವಿದ್ಯಾರ್ಥಿ ಭಾರತಕ್ಕೆ ವಾಪಸ್: ಆಂಸ್ಟರ್‌ಡ್ಯಾಮ್ ವಿಮಾನ ನಿಲ್ದಾಣದಲ್ಲಿ ಬಿಗ್ ಶಾಕ್! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಡೊಮಿನಿಕನ್ ರಿಪಬ್ಲಿಕ್‌ನಲ್ಲಿ ಭೀಕರ ಖಾಸಗಿ ಜೆಟ್ ಪತನ: ಇಬ್ಬರು ಪೈಲಟ್‌ಗಳ ದುರ್ಮರಣ

(ನ್ಯೂಸ್ ಕಡಬ) newskadaba.com ಜೂ. 08. ಡೊಮಿನಿಕನ್ ರಿಪಬ್ಲಿಕ್‌ನ ಲಾ ರೊಮಾನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಸಂಜೆ ಸಂಭವಿಸಿದ ಭೀಕರ ಖಾಸಗಿ ಜೆಟ್ ಅಪಘಾತದಲ್ಲಿ ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ. ಅಮೆರಿಕದ ‘ಐಬೊನಿಟೊ ಏವಿಯೇಷನ್‘ ಸಂಸ್ಥೆಗೆ ಸೇರಿದ ‘Gulfstream G200’ ಜೆಟ್ ಟೆಕ್ಸಾಸ್‌ನ ಆಸ್ಟಿನ್‌ಗೆ ಹೊರಟಿತ್ತು. ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ, ಪೈಲಟ್‌ ಗಳು ವಿಮಾನವನ್ನು ಮರಳಿ ರನ್‌ವೇ 29ರಲ್ಲಿ ತುರ್ತು ಲ್ಯಾಂಡಿಂಗ್ ಮಾಡಲು ಯತ್ನಿಸಿದ್ದಾರೆ. ಈ ವೇಳೆ ನಿಯಂತ್ರಣ

ಡೊಮಿನಿಕನ್ ರಿಪಬ್ಲಿಕ್‌ನಲ್ಲಿ ಭೀಕರ ಖಾಸಗಿ ಜೆಟ್ ಪತನ: ಇಬ್ಬರು ಪೈಲಟ್‌ಗಳ ದುರ್ಮರಣ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಅಮೆರಿಕದಲ್ಲಿ ಪಿಜ್ಜಾ ಡೆಲಿವರಿ ಮಾಡಲು ಹೋದ ಭಾರತೀಯ ಯುವಕನ ಮೇಲೆ ಶೂಟೌಟ್; ಚಿಕಿತ್ಸೆ ಫಲಿಸದೆ ಮೃತ್ಯು!

(ನ್ಯೂಸ್ ಕಡಬ) newskadaba.com,  ಜೂ.08  ವಾಷಿಂಗ್ಟನ್: ಅಮೆರಿಕದ ಫಿಲಡೆಲ್ಫಿಯಾದಲ್ಲಿ ತೆಲಂಗಾಣ ಮೂಲದ 28 ವರ್ಷದ ಅನ್ಶುಲ್ ಕುಂಚ ಎಂಬ ಭಾರತೀಯ ಯುವಕನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಬರ್ಬರ ತಂತ್ರದ ಮೂಲಕ ಹತ್ಯೆ ಮಾಡಿದ್ದಾರೆ.ಮಲ್ಟಿನ್ಯಾಷನಲ್ ಕಂಪನಿಯ ಉದ್ಯೋಗಿಯಾಗಿದ್ದ ಅನ್ಶುಲ್, ಪಾರ್ಟ್-ಟೈಮ್ ಆಗಿ ಪಿಜ್ಜಾ ಡೆಲಿವರಿ ಕೆಲಸ ಮಾಡುತ್ತಿದ್ದರು. ಶನಿವಾರ ತಡರಾತ್ರಿ ನಿರ್ಜನ ಪ್ರದೇಶವೊಂದಕ್ಕೆ ಬಂದ ನಕಲಿ ಆರ್ಡರ್ ನಂಬಿ ಡೆಲಿವರಿ ನೀಡಲು ಹೋದಾಗ, ಹೊಂಚು ಹಾಕಿ ಕುಳಿತಿದ್ದ ಅಪರಿಚಿತರು ಅವರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ

ಅಮೆರಿಕದಲ್ಲಿ ಪಿಜ್ಜಾ ಡೆಲಿವರಿ ಮಾಡಲು ಹೋದ ಭಾರತೀಯ ಯುವಕನ ಮೇಲೆ ಶೂಟೌಟ್; ಚಿಕಿತ್ಸೆ ಫಲಿಸದೆ ಮೃತ್ಯು! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಇರಾನ್-ಅಮೆರಿಕದ ಸಂಘರ್ಷದಲ್ಲಿ ಭಾರತ ಸಮರ್ಥ ಮಧ್ಯವರ್ತಿ’: ರಷ್ಯಾ ವಿದೇಶಾಂಗ ಸಚಿವ

(ನ್ಯೂಸ್‌ ಕಡಬ) newskadaba.com,ಮೇ.16: ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷದಲ್ಲಿ ಭಾರತ ಸಮರ್ಥ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಬಹುದು. ಭಾರತಕ್ಕೆ ಅಂತಹ ವಿಶಾಲ ರಾಜತಾಂತ್ರಿಕ ಸಾಮರ್ಥ್ಯ ಇದೆ ಎಂದು ರಷ್ಯಾ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ತಿಳಿಸಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, “ತುರ್ತು ಸಮಸ್ಯೆಗಳನ್ನು ಪರಿಹರಿಸಲು ಅಮೆರಿಕ ಮತ್ತು ಇರಾನ್ ನಡುವೆ ಸಂವಾದಗಳನ್ನು ಸ್ಥಾಪಿಸಲು ಪಾಕಿಸ್ತಾನ ಸಹಾಯ ಮಾಡುತ್ತಿದೆ. ಇರಾನ್ ಮತ್ತು ಅದರ ಅರಬ್ ಸ್ನೇಹಿತರ ನಡುವೆ ದೀರ್ಘಾವಧಿಯ ಮಧ್ಯವರ್ತಿಯನ್ನು ಅವರು ಹುಡುಕಿದರೆ, ಭಾರತವು ತನ್ನ ಅಪಾರ

‘ಇರಾನ್-ಅಮೆರಿಕದ ಸಂಘರ್ಷದಲ್ಲಿ ಭಾರತ ಸಮರ್ಥ ಮಧ್ಯವರ್ತಿ’: ರಷ್ಯಾ ವಿದೇಶಾಂಗ ಸಚಿವ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ದರ ಚಿನ್ನ-ಬೆಳ್ಳಿ ದರದಲ್ಲಿ ಭಾರೀ ಏರಿಕೆ!

(ನ್ಯೂಸ್‌ ಕಡಬ) newskadaba.com ಮೇ. 14. ರಾಜ್ಯದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಆಭರಣ ಖರೀದಿಸಲು ಮುಂದಾಗಿರುವವರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಇಂದು 24 ಕ್ಯಾರೆಟ್ ಚಿನ್ನದ ದರ ₹14,880ಕ್ಕೆ ಏರಿಕೆಯಾದರೆ, ಬೆಳ್ಳಿ ದರ ರೂ. 302 ದಾಖಲಾಗಿದೆ. ಇದೇ ವೇಳೆ 18 ಕ್ಯಾರೆಟ್ ಚಿನ್ನದ ದರ ₹12,175ಕ್ಕೆ ತಲುಪಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬದಲಾವಣೆ, ಡಾಲರ್ ಮೌಲ್ಯ ಏರಿಕೆ ಹಾಗೂ ಬೇಡಿಕೆ ಹೆಚ್ಚಳದಿಂದ ಚಿನ್ನದ ಬೆಲೆಯಲ್ಲಿ ನಿರಂತರ ಚಲನವಲನ ಕಂಡುಬರುತ್ತಿದೆ ಎಂದು

ಇಂದಿನ ಚಿನ್ನದ ದರ ಚಿನ್ನ-ಬೆಳ್ಳಿ ದರದಲ್ಲಿ ಭಾರೀ ಏರಿಕೆ! Read More »

ಅಂತರ್ರಾಷ್ಟ್ರೀಯ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ಮಾನವೀಯತೆ ಮೆರೆದ ಪಾಕ್‌: ಭಾರತದ ಹಡಗು ರಕ್ಷಣೆ

(ನ್ಯೂಸ್‌ ಕಡಬ) newskadaba.com, ಮೇ.07: ಅರಬ್ಬೀ ಸಮುದ್ರದಲ್ಲಿ ಸಿಲುಕಿದ್ದ ಭಾರತೀಯ ಹಡಗನ್ನು ಪಾಕಿಸ್ತಾನ ನೌಕಾಪಡೆರಕ್ಷಿಸಿದೆ. ಸಮುದ್ರದಲ್ಲಿ ಸಿಲುಕಿಕೊಂಡಿದ್ದ ಭಾರತೀಯ ಹಡಗಿನ ತುರ್ತು ಕರೆಗೆ ಪಾಕಿಸ್ತಾನಿ ನೌಕಾಪಡೆ ಸ್ಪಂದಿಸಿದೆ. ಸಿಬ್ಬಂದಿಗೆ ಆಹಾರ, ವೈದ್ಯಕೀಯ ಮತ್ತು ಇತರ ತುರ್ತು ಸಹಾಯವನ್ನು ನೀಡಿದೆ ಎಂದು ವರದಿಯಾಗಿದೆ.ಎಂವಿ ಗೌತಮ್ ಹೆಸರಿನ ಈ ಹಡಗು ಒಮಾನ್‌ನಿಂದ ಭಾರತಕ್ಕೆ ವಾಪಸ್‌ ಆಗುವಾಗ ತಾಂತ್ರಿಕ ವೈಫಲ್ಯವನ್ನು ಅನುಭವಿಸಿ ಸಮುದ್ರದಲ್ಲಿ ಸಿಲುಕಿಕೊಂಡಿತ್ತು ಎಂದು ಪಾಕಿಸ್ತಾನಿ ಮಿಲಿಟರಿ ತಿಳಿಸಿದೆ. ಮುಂಬೈನಲ್ಲಿರುವ ಸಾಗರ ರಕ್ಷಣಾ ಮತ್ತು ಸಮನ್ವಯ ಕೇಂದ್ರವು ಪಾಕಿಸ್ತಾನದ ಅಧಿಕಾರಿಗಳನ್ನು

ಅರಬ್ಬೀ ಸಮುದ್ರದಲ್ಲಿ ಮಾನವೀಯತೆ ಮೆರೆದ ಪಾಕ್‌: ಭಾರತದ ಹಡಗು ರಕ್ಷಣೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

“One Leader, One Nation”: ನಾಯಕತ್ವ ಕುರಿತ ಟ್ರಂಪ್ ಹೇಳಿಕೆಗೆ ತಿರುಗೇಟು ಕೊಟ್ಟ ಇರಾನ್!

(ನ್ಯೂಸ್‌ ಕಡಬ) newskadaba.com,  ಎ.24: ನಾಯಕ ಯಾರೆಂದು ನಿರ್ಧರಿಸಲು ಇರಾನ್ ಹೆಣಗಾಡುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೊಂಡಿದ್ದಾರೆ. ಇದಕ್ಕೆ ಇರಾನ್ ನಾಯಕರು ತಿರುಗೇಟು ನೀಡಿದ್ದು, ಟ್ರಂಪ್ ಹೇಳಿಕೆಯನ್ನು ತಿರಸ್ಕರಿಸಿದ್ದಾರೆ. ತಮ್ಮ ರಾಷ್ಟ್ರ ಮತ್ತು ಅದರ ಸಂಸ್ಥೆಗಳಲ್ಲಿ ಏಕತೆ ಇದೆ ಎಂದು ಪ್ರತಿಪಾದಿಸಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮುಂದುವರೆದಿರುವಂತೆಯೇ ಟ್ರಂಪ್ ಈ ರೀತಿಯ ಹೇಳಿಕೆ ನೀಡಿದ್ದರು. ಆದರೆ ಇರಾನ್ ಅಧಿಕಾರಿಗಳು ವಿಭಜನೆ ಮತ್ತು ಆಂತರಿಕ ಹೋರಾಟಗಳ ಹೇಳಿಕೆಗಳನ್ನು ತಳ್ಳಿಹಾಕಿದ್ದಾರೆ. ‘ಇರಾನ್‌ಗೆ ಕಷ್ಟದ ಸಮಯ‘: ಟ್ರೂತ್ ಸೋಶಿಯಲ್‌ನಲ್ಲಿ ಪೋಸ್ಟ್ ಮಾಡಿದ

“One Leader, One Nation”: ನಾಯಕತ್ವ ಕುರಿತ ಟ್ರಂಪ್ ಹೇಳಿಕೆಗೆ ತಿರುಗೇಟು ಕೊಟ್ಟ ಇರಾನ್! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇರಾನ್ ಜೊತೆ ಸದ್ಯಕ್ಕಿಲ್ಲ ಕದನ ವಿರಾಮ ಒಪ್ಪಂದ- ಪಾಕ್ ನಲ್ಲಿ ಮಾತುಕತೆ

(ನ್ಯೂಸ್‌ ಕಡಬ) newskadaba.com,  ಎ.17:ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ರಾಜತಾಂತ್ರಿಕ ಚದುರಂಗದಾಟ ಹೊಸ ತಿರುವು ಪಡೆದುಕೊಂಡಿದೆ.. ಇರಾನ್ ಜತೆಗಿನ ಕದನ ವಿರಾಮವನ್ನು ವಿಸ್ತರಿಸಲು ಅಮೆರಿಕ ಕೋರಿದೆ ಎಂಬ ವರದಿಗಳನ್ನು ಶ್ವೇತಭವನ ಬುಧವಾರ ಅಧಿಕೃತವಾಗಿ ನಿರಾಕರಿಸಿದೆ. ಆದರೆ, ಮಾತುಕತೆಗಳು ಜೀವಂತವಾಗಿವೆ ಮತ್ತು ಮುಂದಿನ ಸುತ್ತಿನ ಸಭೆಯು ಮತ್ತೆ ಪಾಕಿಸ್ತಾನದಲ್ಲೇ ನಡೆಯುವ ಸಾಧ್ಯತೆ ದಟ್ಟವಾಗಿದೆ ಎಂದು ಸ್ಪಷ್ಟಪಡಿಸಿದೆ. ಒಪ್ಪಂದ ವಿಸ್ತರಣೆ ಸುದ್ದಿ ಸುಳ್ಳು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೋಲಿನ್ ಲೀವಿಟ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,

ಇರಾನ್ ಜೊತೆ ಸದ್ಯಕ್ಕಿಲ್ಲ ಕದನ ವಿರಾಮ ಒಪ್ಪಂದ- ಪಾಕ್ ನಲ್ಲಿ ಮಾತುಕತೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇರಾನ್‌ನಲ್ಲಿರುವ ಭಾರತೀಯರಿಗೆ ಹೈ ಅಲರ್ಟ್: ರಾಯಭಾರ ಕಚೇರಿಯಿಂದ ತುರ್ತು ಮಾರ್ಗಸೂಚಿ ಪ್ರಕಟ

(ನ್ಯೂಸ್‌ ಕಡಬ) newskadaba.com,  ಎ.08 ​ಟೆಹ್ರಾನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದ ಕದನ ವಿರಾಮದ ಗಡುವು ನಾಳೆಗೆ (ಗುರುವಾರ) ಅಂತ್ಯಗೊಳ್ಳಲಿರುವ ಬೆನ್ನಲ್ಲೇ, ಇರಾನ್‌ನಲ್ಲಿ ನೆಲೆಸಿರುವ ಭಾರತೀಯ ಪ್ರಜೆಗಳಿಗೆ ಭಾರತೀಯ ರಾಯಭಾರ ಕಚೇರಿಯು “ತುರ್ತು ಎಚ್ಚರಿಕೆ” ನೀಡಿದೆ. ಸಂಭಾವ್ಯ ಸಂಘರ್ಷ ಅಥವಾ ದಾಳಿಯ ಭೀತಿಯಿಂದಾಗಿ ಪ್ರಜೆಗಳ ಸುರಕ್ಷತೆಗಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ​ರಾಯಭಾರ ಕಚೇರಿಯ ಪ್ರಮುಖ ಸೂಚನೆಗಳು: ​48 ಗಂಟೆಗಳ ಕಾಲ ಮನೆಯಲ್ಲೇ ಇರಿ: ಮುಂದಿನ ಎರಡು ದಿನಗಳ ಕಾಲ ಅತ್ಯಂತ ನಿರ್ಣಾಯಕವಾಗಿದ್ದು, ಭಾರತೀಯ ಪ್ರಜೆಗಳು

ಇರಾನ್‌ನಲ್ಲಿರುವ ಭಾರತೀಯರಿಗೆ ಹೈ ಅಲರ್ಟ್: ರಾಯಭಾರ ಕಚೇರಿಯಿಂದ ತುರ್ತು ಮಾರ್ಗಸೂಚಿ ಪ್ರಕಟ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top