ಅಂತರ್ರಾಷ್ಟ್ರೀಯ ನ್ಯೂಸ್

ಕಾಡು ಮನುಷ್ಯರ ವೇಷ ಧರಿಸುವವರಿಗೆ ದಿನಕ್ಕೆ 6000 ರೂ. ವೇತನ ಘೋಷಿಸಿದ ಚೀನಾ

(ನ್ಯೂಸ್ ಕಡಬ) newskadaba.com ಜೂ. 18. ಪ್ರವಾಸಿಗರನ್ನು ಸೆಳೆಯಲು ಕಾಡು ಮನುಷ್ಯರ ವೇಷಭೂಷಣ ಧರಿಸಿ ನಟಿಸುವವರಿಗೆ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಶೆನ್ನೊಂಶ್ಚಿಯಾ ಮೀಸಲು ಪೃಕೃತಿ ಪ್ರದೇಶದಲ್ಲಿ ಉದ್ಯೋಗಾವಕಾಶ ನೀಡಲಾಗಿದ್ದು, ಜುಲೈನಿಂದ ಆಗಸ್ಟ್‌ ವರೆಗೆ ಮಾತ್ರ ಈ ಕೆಲಸ ಇರಲಿದೆ. ಈ ಉದ್ಯೋಗಕ್ಕೆ ದಿನಕ್ಕೆ 500 ಯುವಾನ್ (ಅಂದಾಜು ₹6,000) ವೇತನ ನೀಡಲಾಗುತ್ತದೆ ಎಂದು ಸೌತ್‌ ಚೈನಾ ಮಾರ್ನಿಂಗ್ ಪೋಸ್ಟ್ ವರದಿ ಮಾಡಿದೆ. ಈ ಕೆಲಸಕ್ಕೆ ನೇಮಕಾತಿ ಪ್ರಾರಂಭವಾದ ಎರಡೇ ದಿನಗಳಲ್ಲಿ 10 ಸಾವಿರಕ್ಕೂ ಹೆಚ್ಚು ಅರ್ಜಿಗಳು […]

ಕಾಡು ಮನುಷ್ಯರ ವೇಷ ಧರಿಸುವವರಿಗೆ ದಿನಕ್ಕೆ 6000 ರೂ. ವೇತನ ಘೋಷಿಸಿದ ಚೀನಾ Read More »

ಅಂತರ್ರಾಷ್ಟ್ರೀಯ ನ್ಯೂಸ್

ಜ್ವಾಲಾಮುಖಿ ಸ್ಫೋಟ- ದೆಹಲಿಗೆ ವಾಪಸಾದ ಏರ್ ಇಂಡಿಯಾ

(ನ್ಯೂಸ್ ಕಡಬ) newskadaba.com ಜೂ. 18. ಬಾಲಿ ವಿಮಾನ ನಿಲ್ದಾಣದ ಬಳಿ ಜ್ವಾಲಾಮುಖಿ ಸ್ಫೋಟಗೊಂಡ ಹಿನ್ನೆಲೆಯಲ್ಲಿ ದೆಹಲಿಯಿಂದ ಬಾಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಮತ್ತೆ ದೆಹಲಿಗೆ ವಾಪಸ್ ಆಗಿದೆ. ಪ್ರಯಾಣಿಕರ ಸುರಕ್ಷತಾ ಹಿತದೃಷ್ಟಿಯಿಂದ ದೆಹಲಿಗೆ ಹಿಂತಿರುಗುವಂತೆ ಸೂಚಿಸಲಾಯಿತು. ಈ ಹಿನ್ನೆಲೆಯಲ್ಲಿ ಏರ್ ಇಂಡಿಯಾ ವಿಮಾನ ದೆಹಲಿಗೆ ವಾಪಸ್ ಆಗಿದ್ದು, ದೆಹಲಿ ಏರ್ ಪೋರ್ಟ್ ನಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಇನ್ನೊಂದೆಡೆ ಬಾಲಿಗೆ ತೆರಳಬೇಕಿದ್ದ ಏರ್ ಇಂಡಿಯಾ, ಸಿಂಗಾಪುರ್ ಏರ್ ಲೈನ್ಸ್, ಏರ್ ನ್ಯೂಜಿಲ್ಯಾಂಡ್, ಜೆಟ್ ಸ್ಟಾರ್,

ಜ್ವಾಲಾಮುಖಿ ಸ್ಫೋಟ- ದೆಹಲಿಗೆ ವಾಪಸಾದ ಏರ್ ಇಂಡಿಯಾ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂದಿನಿಂದ ಫಿಫಾ ಕ್ಲಬ್ ವಿಶ್ವಕಪ್ ಪಂದ್ಯಾಟ- 32 ತಂಡಗಳು ಭಾಗಿ

(ನ್ಯೂಸ್ ಕಡಬ) newskadaba.com ಜೂ. 14. ಫಿಫಾ ಕ್ಲಬ್​ ವಿಶ್ವಕಪ್ ಹೊಸ ಸ್ವರೂಪದೊಂದಿಗೆ 21ನೇ ಆವೃತ್ತಿಗೆ ಸಜ್ಜಾಗಿದ್ದು, ಇಂದಿನಿಂದ(ಜೂ. 14) ಫ್ಲೋರಿಡಾದ ಮಿಯಾಮಿ ಗಾರ್ಡನ್ಸ್‌ ನಲ್ಲಿರುವ ಹಾರ್ಡ್ ರಾಕ್ ಕ್ರೀಡಾಂಗಣದಲ್ಲಿ ಆರಂಗೊಳ್ಳಲಿದೆ. ಪಂದ್ಯಾವಳಿಯ ಉದ್ಘಾಟನಾ ದಿನವಾದ ಇಂದು ಈಜಿಪ್ಟ್‌ ನ ಅಲ್ ಅಹ್ಲಿ ಮತ್ತು ಲಿಯೋನೆಲ್‌ ಮೆಸ್ಸಿ ನಾಯಕತ್ವದ ಇಂಟರ್ ಮಿಯಾಮಿ ತಂಡಗಳು ಸೆಣಸಾಟ ನಡೆಸಲಿದೆ. ಈ ಆವೃತ್ತಿಯಲ್ಲಿ ಮೊದಲ ಬಾರಿಗೆ 32 ತಂಡಗಳು ಆಡಲಿದ್ದು, ತಂಡಗಳನ್ನು ತಲಾ ನಾಲ್ಕು ತಂಡಗಳಂತೆ ಎಂಟು ಗುಂಪುಗಳಾಗಿ ವಿಂಗಡಿಸಲಾಗಿದೆ. ಈ

ಇಂದಿನಿಂದ ಫಿಫಾ ಕ್ಲಬ್ ವಿಶ್ವಕಪ್ ಪಂದ್ಯಾಟ- 32 ತಂಡಗಳು ಭಾಗಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ಇನ್ನುಮುಂದೆ ಏರ್ ಇಂಡಿಯಾ ವಿಮಾನ ಹತ್ತಲ್ಲ – ಕ್ರಿಕೆಟಿಗ ಡೇವಿಡ್ ವಾರ್ನರ್ ಶಪಥ

(ನ್ಯೂಸ್ ಕಡಬ) newskadaba.com ಜೂ. 14. ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನವು ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡು ವೈದ್ಯಕೀಯ ಕಾಲೇಜು ಸಂಕೀರ್ಣಕ್ಕೆ ಅಪ್ಪಳಿಸಿದ ದುರಂತದಲ್ಲಿ 265 ಮಂದಿ ಮೃತಪಟ್ಟಿದ್ದರು. ಈ ಬೆನ್ನಲ್ಲೇ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೇವಿಡ್‌ ವಾರ್ನರ್‌ ಯಾವುದೇ ಕಾರಣಕ್ಕೂ ಇನ್ನು ಮುಂದೆ ಏರ್‌ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುವುದಿಲ್ಲ ಎಂದು ಶಪಥ ಮಾಡಿದ್ದಾರೆ. ಈ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿರುವ ವಾರ್ನರ್‌, ಇನ್ನು ಮುಂದೆ ಏರ್‌ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುವುದಿಲ್ಲ’ ಎಂದು

ಇನ್ನುಮುಂದೆ ಏರ್ ಇಂಡಿಯಾ ವಿಮಾನ ಹತ್ತಲ್ಲ – ಕ್ರಿಕೆಟಿಗ ಡೇವಿಡ್ ವಾರ್ನರ್ ಶಪಥ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ವಿಶ್ವದ ನಂ.1 ಗ್ರಾಂಡ್ ಮಾಸ್ಟರ್ ಕಾರ್ಲ್ಸನ್‌ಗೆ ಸೋಲುಣಿಸಿದ ಗುಕೇಶ್

(ನ್ಯೂಸ್ ಕಡಬ) newskadaba.com ಕಡಬ, ಜೂ.02:  ಹಾಲಿ ವಿಶ್ವ ಚಾಂಪಿಯನ್ ಡಿ. ಗುಕೇಶ್ ಅವರು ನಾರ್ವೆ ಚೆಸ್‌ನ 6 ನೇ ಸುತ್ತಿನಲ್ಲಿ ವಿಶ್ವದ ನಂಬರ್ 1 ಗ್ರಾಂಡ್ ಮಾಸ್ಟರ್ ಮ್ಯಾಗ್ನಸ್ ಕಾರ್ಲ್ಸನ್ ಅವರನ್ನು ಮೊದಲ ಬಾರಿಗೆ ಸೋಲಿಸುವ ಮೂಲಕ ತಮ್ಮ ಪ್ರತಿಕಾರ ತೀರಿಸಿಕೊಂಡರು. ಈ ಗೆಲುವು 19 ವರ್ಷದ ಗುಕೇಶ್ ಅವರನ್ನು 8.5 ಅಂಕಗಳೊಂದಿಗೆ ಮೂರನೇ ಸ್ಥಾನಕ್ಕೇರಿಸಿದೆ. ಮತ್ತು ಅವರು ಜಂಟಿ ನಾಯಕರಾದ ಕಾಲ್ಸರ್ ನ್ ಮತ್ತು ಅಮೇರಿಕನ್ ಗ್ಯಾಂಡ್‌ಮಾಸ್ಟರ್ ಫ್ಯಾಬಿಯಾನೊ ಕರುವಾನಾ ಅವರಿಗಿಂತ ಕೇವಲ ಒಂದು

ವಿಶ್ವದ ನಂ.1 ಗ್ರಾಂಡ್ ಮಾಸ್ಟರ್ ಕಾರ್ಲ್ಸನ್‌ಗೆ ಸೋಲುಣಿಸಿದ ಗುಕೇಶ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸೌದಿ ಅರೇಬಿಯಾದಲ್ಲಿ ಕಾಸರಗೋಡು ಮೂಲದ ಟ್ಯಾಕ್ಸಿ ಚಾಲಕನನ್ನು ಗುಂಡಿಕ್ಕಿ ಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಕಾಸರಗೋಡು ಮೂಲದ ಟ್ಯಾಕ್ಸಿ ಚಾಲಕರೊಬ್ಬರನ್ನು ರವಿವಾರ ಬೆಳಗಿನ ಜಾವ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಸೌದಿ ಅರೇಬಿಯದ ಅಸೀರ್ ಪ್ರಾಂತ್ಯದ ಬಿಶಾ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು 41 ವರ್ಷದ ಬಷೀರ್ ಎಂದು ಗುರುತಿಸಲಾಗಿದೆ. ಅವರು ಟ್ಯಾಕ್ಸಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಕಳೆದ 13 ವರ್ಷಗಳಿಂದ ಬಷೀರ್ ಅವರು ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದರು. ಅವರು ಮೊದಲು ಹೌಸ್ ಡ್ರೈವರ್ ವೀಸಾದ ಮೇಲೆ ಸೌದಿಗೆ ಆಗಮಿಸಿದ್ದರು ಎನ್ನಲಾಗಿದೆ.

ಸೌದಿ ಅರೇಬಿಯಾದಲ್ಲಿ ಕಾಸರಗೋಡು ಮೂಲದ ಟ್ಯಾಕ್ಸಿ ಚಾಲಕನನ್ನು ಗುಂಡಿಕ್ಕಿ ಹತ್ಯೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಗಾಜಾ ಮೇಲೆ ಇಸ್ರೇಲ್ ದಾಳಿ: 22 ಮಕ್ಕಳು ಸೇರಿ ಕನಿಷ್ಟ 70 ಮಂದಿ ಸಾವು!

(ನ್ಯೂಸ್ ಕಡಬ) newskadaba.com , ಮೇ.15. ಟೆಲ್ ಅವೀವ್: ಹಮಾಸ್ ಉಗ್ರಗಾಮಿ ಸಂಘಟನೆಯನ್ನು ಶತಾಯ ಗತಾಯ ಸರ್ವನಾಶ ಮಾಡಿಯೇ ತೀರುತ್ತೇವೆ ಎಂದು ಇಸ್ರೇಲ್ ಸೇನೆ ಮುಂದುವರೆಸಿರುವ ದಾಳಿಯಲ್ಲಿ 22 ಮಕ್ಕಳ ಸೇರಿ ಕನಿಷ್ಠ 70 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆಯಷ್ಟೇ ಇಸ್ರೇಲ್ ಸೇನೆ ಹಮಾಸ್ ಉಗ್ರ ಸಂಘಟನೆಯ ಮುಖ್ಯಸ್ಥ ಮಹಮದ್ ಸಿನ್ವಾರ್ ನನ್ನು ಹೊಡೆದುರುಳಿಸಿತ್ತು. ಇದೀಗ ತನ್ನ ಕಾರ್ಯಾಚರಣೆ ಮುಂದುವರೆಸಿರುವ ಇಸ್ರೇಲ್ ಸೇನೆ ಇದೀಗ ದಕ್ಷಿಣ ಗಾಜಾ ಮೇಲೂ ದಾಳಿ ನಡೆಸಿದೆ. ಇಸ್ರೇಲ್ ಸೇನೆ ಬುಧವಾರ ಉತ್ತರ ಮತ್ತು

ಗಾಜಾ ಮೇಲೆ ಇಸ್ರೇಲ್ ದಾಳಿ: 22 ಮಕ್ಕಳು ಸೇರಿ ಕನಿಷ್ಟ 70 ಮಂದಿ ಸಾವು! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ – ಅಪ್ರಚೋದಿತ ಗುಂಡಿನ ದಾಳಿ

(ನ್ಯೂಸ್ ಕಡಬ) newskadaba.com ಮೇ.01 ನವದೆಹಲಿ : ಪಾಕಿಸ್ತಾನ ಪಡೆಗಳು ಸತತ ಏಳನೇ ದಿನವೂ ನಿಯಂತ್ರಣ ರೇಖೆ (ಎಲ್‌ಒಸಿ)ಯಲ್ಲಿ ಗುಂಡು ಹಾರಿಸಿವೆ ಎಂದು ಭಾರತೀಯ ಸೇನೆ ಗುರುವಾರ ತಿಳಿಸಿದೆ. ಸತತ 7ನೇ ರಾತ್ರಿಯೂ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ. ಪಾಕಿಸ್ತಾನದ ನಿರಂತರ ಅಪ್ರಚೋದಿತ ಉಲ್ಲಂಘನೆಗಳ ಕುರಿತು ಚರ್ಚಿಸಲು ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒ) ಬುಧವಾರ ಹಾಟ್‌ಲೈನ್‌ನಲ್ಲಿ ಮಾತನಾಡಿದರೂ ಕದನ ವಿರಾಮ ಉಲ್ಲಂಘನೆ ಸಂಭವಿಸಿದೆ. ಎಲ್‌ಒಸಿ ಮತ್ತು ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆಯ ಉಲ್ಲಂಘನೆಗಳ ವಿರುದ್ಧ

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ – ಅಪ್ರಚೋದಿತ ಗುಂಡಿನ ದಾಳಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಪಹಲ್ಗಾಮ್‌ ದಾಳಿ : ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಂಪುಟ ಸಮಿತಿಗಳ ಸಭೆ

(ನ್ಯೂಸ್ ಕಡಬ) newskadaba.com ಎ. 30: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ಒಂದು ವಾರದ ನಂತರ ಪ್ರಧಾನಿ ನರೇಂದ್ರ ಮೋದಿ ಬುಧವಾರ ಕೇಂದ್ರ ಸಂಪುಟದ ಸಚಿವರೊಂದಿಗೆ ಪ್ರಮುಖ ಸಭೆಗಳನ್ನು ನಡೆಸಿದರು. ಬುಧವಾರ ಪ್ರಧಾನಿ ಮೋದಿ ಆರಂಭದಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು, ನಂತರ ರಾಜಕೀಯ ವ್ಯವಹಾರಗಳ ಕುರಿತ ಸಂಪುಟ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ

ಪಹಲ್ಗಾಮ್‌ ದಾಳಿ : ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಂಪುಟ ಸಮಿತಿಗಳ ಸಭೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಭಾರತದಿಂದ ಪಾಕ್‌ಗೆ ಔಷಧ ಬಂದ್; ಕೆಲಸ ಬಿಡಲು ಮುಂದಾಗ್ತಿರೋ ವೈದ್ಯರು

(ನ್ಯೂಸ್ ಕಡಬ) newskadaba.com ಎ. 30: ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯ ನಂತರ ಭಾರತ, ಪಾಕಿಸ್ತಾನದೊಂದಿಗಿನ ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸಿದೆ. ಈ ಹಿನ್ನೆಲೆ ಪಾಕಿಸ್ತಾನ ಅಗತ್ಯ ಔಷಧಗಳ ಕೊರತೆ ಎದುರಿಸುತ್ತಿದ್ದು, ಪಾಕ್ ವೈದ್ಯರೇ ಕೆಲಸ ಬಿಡುವ ಯೋಚನೆ ಮಾಡುತ್ತಿದ್ದಾರೆ ಎನ್ನಲಾಗಿದೆ. ಪಾಕಿಸ್ತಾನವು ಭಾರತದ ಜೆನೆರಿಕ್ ಮೆಡಿಸಿನ್ ಮೇಲೆ ಅವಲಂಬಿತವಾಗಿತ್ತು. ಭಾರತವು ಪಾಕಿಸ್ತಾನದೊಂದಿಗೆ ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸಿದ ಬಳಿಕ ಅನೇಕ ಮಾತ್ರೆಗಳ ತಯಾರಿಸಲು ಕಚ್ಚಾವಸ್ತುಗಳ ಕೊರತೆ ಎದುರಾಗಿದೆ. ಅಲ್ಲಿನ ಜನ ಹಾವು ಕಡಿತಕ್ಕೆ, ಕ್ಯಾನ್ಸರ್‌ಗೆ ಔಷಧವಿಲ್ಲದೇ ಪರದಾಡುತ್ತಿದ್ದಾರೆ.

ಭಾರತದಿಂದ ಪಾಕ್‌ಗೆ ಔಷಧ ಬಂದ್; ಕೆಲಸ ಬಿಡಲು ಮುಂದಾಗ್ತಿರೋ ವೈದ್ಯರು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top