ಅಂತರ್ರಾಷ್ಟ್ರೀಯ ನ್ಯೂಸ್

ಜಪಾನ್ ನ ಸಂಸ್ಥೆ ನಿಹಾನ್ ಹಿಡಂಕ್ಯೂಗೆ ನೊಬೆಲ್ ಶಾಂತಿ ಪ್ರಶಸ್ತಿ

(ನ್ಯೂಸ್ ಕಡಬ)newskadaba.com, ಅ. 11 ಸ್ವೀಡನ್ : ಅಣ್ವಸ್ತ್ರ ಮುಕ್ತ ಜಗತ್ತನ್ನು ಸೃಷ್ಟಿಸುವ ಪ್ರಯತ್ನಗಳಿಗಾಗಿ ಜಪಾನಿನ ಸಂಸ್ಥೆ ನಿಹಾನ್ ಹಿಡಂಕ್ಯೊಗೆ 2024ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಈ ಸಂಘಟನೆಯು 1945ರಲ್ಲಿ ಜಪಾನ್‌ನ ಹಿರೋಷಿಮಾ ಮತ್ತು ನಾಗಸಾಕಿಯಲ್ಲಿ ನಡೆದ ಪರಮಾಣು ಬಾಂಬ್ ದಾಳಿಯಿಂದ ಬದುಕುಳಿದವರ ತಳಮಟ್ಟದ ಆಂದೋಲನವಾಗಿದ್ದು, ಇದನ್ನು ಹಿಬಾಕುಶಾ ಎಂದೂ ಕರೆಯಲಾಗುತ್ತದೆ. ಇದು ಪರಮಾಣು ಶಸ್ತ್ರಾಸ್ತ್ರಗಳಿಂದ ಮುಕ್ತವಾದ ಜಗತ್ತನ್ನು ಸಾಧಿಸಲು ಮತ್ತು ಪರಮಾಣು ಶಸ್ತ್ರಾಸ್ತ್ರಗಳನ್ನು ಮತ್ತೆ ಎಂದಿಗೂ ಬಳಸಬಾರದು ಎನ್ನುವುದನ್ನು ಸಾಕ್ಷಿ ಮೂಲಕ ಪ್ರದರ್ಶಿಸಲು ಶ್ರಮಿಸುತ್ತಿದೆ ಎಂದು […]

ಜಪಾನ್ ನ ಸಂಸ್ಥೆ ನಿಹಾನ್ ಹಿಡಂಕ್ಯೂಗೆ ನೊಬೆಲ್ ಶಾಂತಿ ಪ್ರಶಸ್ತಿ Read More »

ಅಂತರ್ರಾಷ್ಟ್ರೀಯ ನ್ಯೂಸ್
Theft, crime, Robbery

ಕಾಳಿ ದೇವಿಗೆ ಮೋದಿ ನೀಡಿದ್ದ ಕಿರೀಟ ಕದ್ದ ದುಷ್ಕರ್ಮಿಗಳು..!

(ನ್ಯೂಸ್ ಕಡಬ) newskadaba.com ಅ. 11. ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಬಾಂಗ್ಲಾದೇಶದ ಸತ್ಖಿರಾದ ಶ್ಯಾಮನಗರದಲ್ಲಿನ ಜೆಶೋರೇಶ್ವರಿ ದೇವಸ್ಥಾನದ ಕಾಳಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಕಿರೀಟವನ್ನು ದುಷ್ಕರ್ಮಿಗಳು ಕಳವು ಮಾಡಿರುವ ಕುರಿತು ವರದಿಯಾಗಿದೆ. ಕಳೆದ 2021ರ ಮಾರ್ಚ್ ನಲ್ಲಿ ಬಾಂಗ್ಲಾದೇಶಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾಗ ಈ ಕಿರೀಟವನ್ನು ಉಡುಗೊರೆಯಾಗಿ ನೀಡಿದ್ದರು. ದೇವಾಲಯದ ಅರ್ಚಕ ದಿಲೀಪ್ ಮುಖರ್ಜಿ ಅವರು ದಿನದ ಪೂಜೆ ಮಾಡಿ ಹೊರಟ ನಂತರ ಕಳ್ಳತನ ನಡೆದಿದೆ ಎನ್ನಲಾಗಿದೆ. ಕಳ್ಳರನ್ನು ಪತ್ತೆಹಚ್ಚಲು ನಾವು

ಕಾಳಿ ದೇವಿಗೆ ಮೋದಿ ನೀಡಿದ್ದ ಕಿರೀಟ ಕದ್ದ ದುಷ್ಕರ್ಮಿಗಳು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಸ್ರೇಲ್‌ ನ ಭೀಕರ ವಾಯುದಾಳಿಗೆ 22 ಮಂದಿ ಮೃತ್ಯು: 117 ಮಂದಿಗೆ ಗಾಯ

(ನ್ಯೂಸ್ ಕಡಬ)newskadaba.com ಬೈರೂತ್, ಅ. 11.  ಇಸ್ರೇಲ್‌ ಸೇನೆಯು ಸೆಂಟ್ರಲ್‌ ಬೈರೂತ್‌ ನ ವಿಶ್ವಸಂಸ್ಥೆ ಶಾಂತಿಪಾಲನಾ ಪ್ರಧಾನ ಕಚೇರಿ ಮೇಲೆ ಭೀಕರ ವೈಮಾನಿಕ ದಾಳಿ ನಡೆಸಿದ್ದು, ಈ ದಾಳಿಯಲ್ಲಿ 22 ಮಂದಿ ಮೃತಪಟ್ಟಿದ್ದು, ಸುಮಾರು 117 ಮಂದಿ ಗಾಯಗೊಂಡಿದ್ದಾರೆ. ದಾಳಿಯಿಂದ ಲೆಬನಾನ್‌ನಲ್ಲಿ ವಿಶ್ವಸಂಸ್ಥೆಯ ಶಾಂತಿ ಪಾಲಕರಿಗೆ ಅಪಾಯ ಉಂಟಾಗಿದ್ದು, ಅಂತಾರಾಷ್ಟ್ರೀಯ ಕಾನೂನು ಉಲ್ಲಂಘನೆಯಾಗಿದೆ ಎಂದು ಆಕ್ರೋಶ ವ್ಯಕ್ತವಾಗಿದೆ. ಈ ದಾಳಿ ಕುರಿತು ಸ್ಪೇನ್‌ ಹಾಗೂ ಇಟಲಿ ದೇಶಗಳು ಆಕ್ರೋಶ ಹೊರಹಾಕಿದ್ದು, ಸೆಂಟ್ರಲ್‌ ಬೈರೂತ್‌ನ ವಿಶ್ವಸಂಸ್ಥೆ ಶಾಂತಿಪಾಲನಾ ಪ್ರಧಾನ

ಇಸ್ರೇಲ್‌ ನ ಭೀಕರ ವಾಯುದಾಳಿಗೆ 22 ಮಂದಿ ಮೃತ್ಯು: 117 ಮಂದಿಗೆ ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ವಿಶ್ವಸಂಸ್ಥೆ: ಯುದ್ಧದ ವಾತವರಣ ಅಂತ್ಯ

(ನ್ಯೂಸ್ ಕಡಬ)newskadaba.com, ನ್ಯೂಯಾರ್ಕ್ ಅ. 05. ಮಧ್ಯಪ್ರಾಚ್ಯ ದೇಶದಲ್ಲಿ ನಡೆಯುತ್ತಿರುವ ಯುದ್ದದ ವಾತಾರಣ ಕಡಿಮೆ ಮಾಡಲು ಇಸ್ರೇಲ್ ಮತ್ತು ಇರಾನ್ ತಕ್ಷಣ ಯುದ್ಧದ ವಾತಾವರಣ ಅಂತ್ಯಗೊಳಿಸಬೇಕು ಎಂದು ವಿಶ್ವಸಂಸ್ಥೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.ಜೊತೆಗೆ ಅಮೆರಿಕಾ, ಇಂಗ್ಲೆಂಡ್ ಮತ್ತು ಜರ್ಮನಿಯನ್ನು ಒಳಗೊಂಡಿರುವ ಜಿ-7 ದೇಶಗಳು ಮದ್ಯ ಪ್ರಾಚ್ಯ ದೇಶಗಳ ವಿಷಯದಲ್ಲಿ “ಸಂಯಮ”ದಿಂದ ವರ್ತಿಸಬೇಕು ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಅಂಟೋನಿಯೋ ಗುಟೆರೆಸ್ ಹೇಳಿದ್ದಾರೆ. ಕಳೆದ ಏಳು ದಿನಗಳಲ್ಲಿ, ಹಿಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಅವರನ್ನು ಹತ್ಯೆ ಮಾಡಲಾಗಿದೆ, ಇಸ್ರೇಲ್ ಲೆಬನಾನ್

ವಿಶ್ವಸಂಸ್ಥೆ: ಯುದ್ಧದ ವಾತವರಣ ಅಂತ್ಯ Read More »

ಅಂತರ್ರಾಷ್ಟ್ರೀಯ ನ್ಯೂಸ್

ಪಾಕ್ ಗೆ ತೆರಳಿರುವ ಭಾರತದ ವಿದೇಶಾಂಗ ಸಚಿವ

(ನ್ಯೂಸ್ ಕಡಬ)newskadaba.comಕುಪ್ವಾರ, ಅ. 05. ಇದೇ ಅಕ್ಟೋಬರ್‌ ಶಾಂಘೈ ಸಹಕಾರ ಸಂಘಟನೆಯ ಸಮಾವೇಶದಲ್ಲಿ ಪಾಲ್ಗೊಳ್ಳಲು ವಿದೇಶಾಂಗ ಸಚಿವ ಎಸ್.ಜೈಶಂಕರ್ ಪಾಕಿಸ್ತಾನಕ್ಕೆ ತೆರಳಲಿದ್ದಾರೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಹೇಳಿದೆ. ಕಳೆದ 9 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪಾಕಿಸ್ತಾನಕ್ಕೆ ಭಾರತದ ವಿದೇಶಾಂಗ ಸಚಿವರೊಬ್ಬರು ಪ್ರಯಾಣಿಸುತ್ತಿದ್ದಾರೆ ಎನ್ನಲಾಗಿದೆ.ಇದೇ ಅಕ್ಟೋಬರ್‌ 15 ಮತ್ತು 16ರಂದು ಪಾಕಿಸ್ತಾನವು ಇಸ್ಲಾಮಾಬಾದ್‌ನಲ್ಲಿ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆ ಆಯೋಜಿಸುತ್ತಿದೆ. ಇದರಲ್ಲಿ ಪಾಲ್ಗೊಳ್ಳಲು ಭಾರತದ ವಿದೇಶಾಂಗ ಸಚಿವ ಎಸ್‌. ಜೈ ಶಂಕರ್ ಪಾಕ್‌ಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು

ಪಾಕ್ ಗೆ ತೆರಳಿರುವ ಭಾರತದ ವಿದೇಶಾಂಗ ಸಚಿವ Read More »

ಅಂತರ್ರಾಷ್ಟ್ರೀಯ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತಕ್ಕೆ ಭೇಟಿ ನೀಡಲಿರುವ ಮಾಲ್ಡೀವ್ಸ್ ಅಧ್ಯಕ್ಷ

(ನ್ಯೂಸ್ ಕಡಬ)newskadaba.com, ಕೊಪ್ಪಳ(ಅ.04): ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ಅಕ್ಟೋಬರ್ 7 ರಂದು ದ್ವಿಪಕ್ಷೀಯ ಪ್ರವಾಸದಲ್ಲಿ ಭಾರತಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಭಾರತ ಮತ್ತು ಮಾಲ್ಡೀವ್ಸ್ ಸೆಪ್ಟೆಂಬರ್ ಆರಂಭದಿಂದಲೂ ಮುಯಿಝು ಅವರ ನಿರೀಕ್ಷಿತ ಭೇಟಿಗಾಗಿ ತಯಾರಿ ನಡೆಸಿದ್ದವು, ಜೂನ್ 9 ರಂದು ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲು ಅವರು ನವದೆಹಲಿಗೆ ಭೇಟಿ ನೀಡಿದ ನಂತರ ಭಾರತಕ್ಕೆ ಅವರ ಎರಡನೇ ಪ್ರವಾಸ ಇದಾಗಿದೆ.ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ಅಕ್ಟೋಬರ್

ಭಾರತಕ್ಕೆ ಭೇಟಿ ನೀಡಲಿರುವ ಮಾಲ್ಡೀವ್ಸ್ ಅಧ್ಯಕ್ಷ Read More »

ಅಂತರ್ರಾಷ್ಟ್ರೀಯ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟೇಕ್‌ ಆಫ್‌ಗೆ ರೆಡಿಯಾಗಿದ್ದ ಏರ್‌ಇಂಡಿಯಾ ವಿಮಾನದಲ್ಲಿ ಕಾಣಿಸಿಕೊಂಡ ಹೊಗೆ: ತಪ್ಪಿದ ಅವಘಡ

(ನ್ಯೂಸ್ ಕಡಬ)newskadaba.com ತಿರವನಂತಪುರ, ಅ. 04. ಕೆಲವೇ ಕ್ಷಣದಲ್ಲಿ ಹಾರಾಟ ಆರಂಭಿಸಬೇಕಿದ್ದ ಏರ್‌ ಇಂಡಿಯಾ ವಿಮಾನದಲ್ಲಿ ಏಕಾಏಕಿ ಹೊಗೆಕಾಣಿಸಿಕೊಂಡ ಘಟನೆ ಕೇರಳದ ತಿರುವನಂತಪುರಂ ಏರ್‌ಪೋರ್ಟ್‌ನಲ್ಲಿ ನಡೆದಿದೆ. ಅದೃಷ್ಟವಶಾತ್‌ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ವರದಿಯಾಗಿದೆ. ತಿರುವನಂತಪುರಂ ನಿಂದ ಒಮನ್‌ನಲ್ಲಿರುವ ಮಸ್ಕತ್‌ಗೆ ತೆರಳಲು ಸಜ್ಜಾಗಿದ್ದ IX549 ವಿಮಾನದ ಟೇಕ್‌ ಆಫ್‌ ಆಗುವ ಮುನ್ನ ದಟ್ಟ ಹೊಗೆ ಕಾಣಿಸಿಕೊಂಡಿದೆ. ಒಳಗಿದ್ದ ಪ್ರಯಾಣಿಕರೆಲ್ಲರೂ ಒಂದು ಕ್ಷಣಕ್ಕೆ ಆಘಾತಗೊಂಡಿದ್ದಾರೆ. ತಕ್ಷಣ ಕಾರ್ಯಪ್ರವೃತರಾದ ಸಿಬ್ಬಂದಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ವಿಮಾನ ರನ್‌ ವೇನಲ್ಲಿ

ಟೇಕ್‌ ಆಫ್‌ಗೆ ರೆಡಿಯಾಗಿದ್ದ ಏರ್‌ಇಂಡಿಯಾ ವಿಮಾನದಲ್ಲಿ ಕಾಣಿಸಿಕೊಂಡ ಹೊಗೆ: ತಪ್ಪಿದ ಅವಘಡ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ವಿಶ್ವದ ಎರಡನೆ ಅತ್ಯಂತ ಶ್ರೀಮಂತ ವ್ಯಕ್ತಿಯಾದ ಮಾರ್ಕ್ ಝುಕರ್ ಬರ್ಗ್

(ನ್ಯೂಸ್ ಕಡಬ)newskadaba.com ಕ್ಯಾಲಿಫೋರ್ನಿಯ, ಅ.04.  ಮೆಟಾ ಪ್ಲಾಟ್ ಫಾರ್ಮ್ಸ್ ಇಂಕ್ ಷೇರು ಮೌಲ್ಯ ಏರುತ್ತಲೇ ಹೋಗುತ್ತಿರುವುದರಿಂದ ಅಮೆಝಾನ್ ಒಡೆಯ ಜೆಫ್ ಬೆಝೋಸ್ ರನ್ನು ಹಿಂದಿಕ್ಕಿರುವ ಮಾರ್ಕ್ ಝುಕರ್ ಬರ್ಗ್, ವಿಶ್ವದ ಎರಡನೆ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ಬ್ಲೂಮ್ ಬರ್ಗ್ ಬಿಲಿಯನೇರ್ಸ್ ಸೂಚ್ಯಂಕದ ಪ್ರಕಾರ, ಮೆಟಾವರ್ಸ್ ನ ಷೇರು ಮೌಲ್ಯವು ಇತ್ತೀಚಿನ ತಿಂಗಳುಗಳಲ್ಲಿ ಏರಿಕೆ ಕಾಣುತ್ತಿರುವುದರಿಂದ, ಅದರ ಒಟ್ಟಾರೆ ಮೌಲ್ಯವು 206.2 ಬಿಲಿಯನ್ ಡಾಲರ್ ದಾಟಿದೆ. ಇದರಿಂದಾಗಿ, ಮಾರ್ಕ್ ಝುಕರ್ ಬರ್ಗ್ ಆಸ್ತಿ ಮೌಲ್ಯವು ಅಮೆಝಾನ್ ಇಂಕ್

ವಿಶ್ವದ ಎರಡನೆ ಅತ್ಯಂತ ಶ್ರೀಮಂತ ವ್ಯಕ್ತಿಯಾದ ಮಾರ್ಕ್ ಝುಕರ್ ಬರ್ಗ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ಇಸ್ರೇಲ್ ಮೇಲೆ ಇರಾನ್‌ ಕ್ಷಿಪಣಿ ದಾಳಿ- ಸಂಕಷ್ಟದಲ್ಲಿ ಕನ್ನಡಿಗರು

(ನ್ಯೂಸ್ ಕಡಬ) newskadaba.com ಇಸ್ತಾಂಬುಲ್, ಅ. 02.  ಇಸ್ರೇಲ್ ಮೇಲೆ ಕ್ಷಿಪಣಿಗಳ ಮೂಲಕ ಇರಾನ್‌ ದಾಳಿ ನಡೆಸಿದ ಬೆನ್ನಲ್ಲೇ ವಿಮಾನ ಪ್ರಯಾಣಿಕರಿಗೆ ಸಂಕಷ್ಟ ಎದುರಾಗಿದೆ. ಸ್ವಿಜರ್ಲ್ಯಾಂಡ್ ರಾಜಧಾನಿ ಜ್ಯೂರಿಕ್‌ನಿಂದ ದುಬೈಗೆ ಬಂದು ದುಬೈನಿಂದ ಬೆಂಗಳೂರಿಗೆ ಕನ್ನಡಿಗರು ಬರುತ್ತಿದ್ದರು. ಈ ವೇಳೆ ಇರಾನ್‌ ಇಸ್ರೇಲ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಕ್ಷಿಪಣಿ ದಾಳಿಯ ಬೆನ್ನಲ್ಲೇ ವಿಮಾನವನ್ನು ಟರ್ಕಿಯ ಇಸ್ತಾಂಬುಲ್‌ನಲ್ಲಿ ಲ್ಯಾಂಡ್‌ ಮಾಡಲಾಗಿದೆ. ಕ್ಷಿಪಣಿ ದಾಳಿಯಿಂದ ಕರ್ನಾಟಕದ ಪ್ರಯಾಣಿಕರ ಜೊತೆ ಸುಮಾರು 300 ಮಂದಿ ಪ್ರಯಾಣಿಕರು ವಿಮಾನದಲ್ಲಿ ಇದ್ದಾರೆ. ಸದ್ಯ

ಇಸ್ರೇಲ್ ಮೇಲೆ ಇರಾನ್‌ ಕ್ಷಿಪಣಿ ದಾಳಿ- ಸಂಕಷ್ಟದಲ್ಲಿ ಕನ್ನಡಿಗರು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಹೆಲೆನ್ ಚಂಡಮಾರುತಕ್ಕೆ 43 ಮಂದಿ ಬಲಿ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 28. ಆಗ್ನೇಯ ಅಮೇರಿಕಾ ಭಾಗದಲ್ಲಿ ಹೆಲೆನ್ ಚಂಡಮಾರುತ ಅಪ್ಪಳಿಸಿದ ಪರಿಣಾಮ ಕನಿಷ್ಠ 43 ಜನರು ಮೃತಪಟ್ಟಿದ್ದು ಅಪಾರ ಪ್ರಮಾಣದ ಹಾನಿಯಾಗಿರುವ ಘಟನೆ ವರದಿಯಾಗಿದೆ. ಪೋಲೀರಿಡಾಕ್ಕೆ ಹೆಲೆನ್ ಚಂಡಮಾರುತ ಅಪ್ಪಳಿಸುತ್ತಿದ್ದಂತೆ ನಾಟಕೀಯ ರೀತಿಯಲ್ಲಿ ಪ್ರವಾಹ ಉಂಟಾಗಿದ್ದು ಇದರಿಂದ ಜನರನ್ನು ರಕ್ಷಣೆ ಮಾಡಲು ರಕ್ಷಣಾ ತಂಡಗಳು ಹರಸಾಹಸ ನಡೆಸಿದ್ದಾರೆ. ಲಕ್ಷಾಂತರ ಜನರು ವಿದ್ಯುತ್ ಇಲ್ಲದೆ ಕತ್ತಲೆಯಲ್ಲಿ ಕಾಲ ಕಳೆಯುವಂತಾಗಿದೆ  

ಹೆಲೆನ್ ಚಂಡಮಾರುತಕ್ಕೆ 43 ಮಂದಿ ಬಲಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Scroll to Top