ಅಂತರ್ರಾಷ್ಟ್ರೀಯ ನ್ಯೂಸ್

ಗುಜಾರಾತಿ ಬೆಡಗಿ ಮುಡಿಗೆರಿಸಿಕೊಂಡ ಮಿಸ್ ಯೂನಿವರ್ಸ್ ಇಂಡಿಯಾ-2024 ರ ಕಿರೀಟ

(ನ್ಯೂಸ್ ಕಡಬ) newskadaba.com ಜೈಪುರ 23: ‘ಮಿಸ್ ಯೂನಿವರ್ಸ್ ಇಂಡಿಯಾ 2024’ ಕಿರೀಟವನ್ನು ಗುಜರಾತಿ ಬೆಡಗಿ ರಿಯಾ ಸಿಂಘಾ  ಇವರು ಮುಡಿಗೇರಿಸಿಕೊಂಡಿದ್ದಾರೆ. ಅವರು ಜಾಗತಿಕ ವಿಶ್ವ ಸುಂದರಿ 2024 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಮಿಸ್ ಯೂನಿವರ್ಸ್ ಇಂಡಿಯಾ 2024 ರ ಗ್ರ್ಯಾಂಡ್ ಫಿನಾಲೆ ಭಾನುವಾರ ರಾಜಸ್ಥಾನದ ಜೈಪುರದಲ್ಲಿ ನಡೆಯಿತು. ಮಿಸ್‌ ಯೂನಿವರ್ಸ್‌ ಇಂಡಿಯಾ ಗೆಲುವಿನ ಬಗ್ಗೆ ರಿಯಾ ಸಂತಸ ವ್ಯಕ್ತಪಡಿಸಿದ್ದಾರೆ.ಇಂದು ನಾನು ಮಿಸ್ ಯೂನಿವರ್ಸ್ ಇಂಡಿಯಾ 2024 ಪ್ರಶಸ್ತಿಯನ್ನು ಗೆದ್ದಿದ್ದೇನೆ. ನಾನು ತುಂಬಾ ಕೃತಜ್ಞಳಾಗಿದ್ದೇನೆ. ಈ ಮಟ್ಟಕ್ಕೆ ಹೋಗಲು […]

ಗುಜಾರಾತಿ ಬೆಡಗಿ ಮುಡಿಗೆರಿಸಿಕೊಂಡ ಮಿಸ್ ಯೂನಿವರ್ಸ್ ಇಂಡಿಯಾ-2024 ರ ಕಿರೀಟ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ

(ನ್ಯೂಸ್ ಕಡಬ) newskadaba.com ಇಂಫಾಲ್. ಸೆ. 21: ಮಣಿಪುರದಲ್ಲಿ 900 ಕುಕಿ ಉಗ್ರರು ಮಯನ್ಮಾರ್ ನಿಂದ ಒಳನುಸುಳಿರುವುದು  ಬೆಳಕಿಗೆ ಬಂದಿದೆ ಎಂದು ರಾಜ್ಯ ಭದ್ರತಾ ಸಲಹೆಗಾರ ಕುಲದೀಪ್ ಸಿಂಗ್ ಮಾಹಿತಿ ನೀಡಿದ್ದಾರೆ. ಸೆ.20 ರಂದು ಪತ್ರಿಕಾಗೋಷ್ಠಿ ನಡೆಸಿದ ಕುಲದೇಪ ಸಿಂಗ್ ರವರು ಕಳೆದ ಮೂರ್ನಾಲ್ಕು ದಿನಗಳಿಂದ ಉಗ್ರಗಾಮಿಗಳ ಚಲನವಲನದ ಬಗ್ಗೆ ವರದಿಯಾಗುತ್ತಿದ್ದು, ಒಳನುಸುಳುವ ಉಗ್ರಗಾಮಿಗಳು ಡ್ರೋನ್ ಗಳು, ಬಾಂಬುಗಳು, ಸ್ಪೋಟಕಗಳು ಕ್ಷಿಪಣಿ ಮತ್ತು ಗೆರಿಲ್ಲಾ ಯುದ್ಧ ಸಾಧನಗಳನ್ನು ಬಳಸುತ್ತಿದ್ದಾರೆ. 30 ಜನರ ತಂಡ ವಿವಿಧ ಪರದೇಶಗಳಲ್ಲಿ ಅಡಗಿಕೊಂಡಿದೆಯೆಂದು

ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜೂನಿಯರ್ ವಿಶ್ವ ವೇಟ್ ಲಿಫ್ಟಿಂಗ್: ಧನುಷ್ ಗೆ ಕಂಚು

(ನ್ಯೂಸ್ ಕಡಬ) newskadaba.com ಲಿಯಾನ್, ಸ್ಪೇನ್. ಸೆ. 21: ಲಿಯಾನ್ ಸ್ಪೇನ್ ನಲ್ಲಿ ನಡೆದ ವಿಶ್ವ ಜೂನಿಯರ್ ವಿಶ್ವಕಪ್ ನಲ್ಲಿ ಭಾರತದ ಲೋಕನಾಥನ್ ಧನುಷ್ ಕಂಚಿನ ಪದಕ ಗಳಿಸಿದರು.ವಿಶ್ವ ಜೂನಿಯರ್ ವೇಟ್ ಲಿಫ್ಟಿಂಗ್ನಲ್ಲಿ ಪುರುಷದ ವಿಭಾಗದಲ್ಲಿ ಪದಕ ಸಾಧನೆ ಮಾಡಿರುವ ಭಾರತದ ಮೊದಲ ಲಿಫ್ಟರ್ ಎಂಬ ಕೀರ್ತಿಗೆ ಪಾತ್ರರಾದರು.17 ವರ್ಷದ ಧನುಷ್ ಒಟ್ಟು 231 ಕೆ.ಜಿ ತೂಕ ಎತ್ತಿದರು. ಕ್ಲೀನ್ ಮತ್ತು ಜರ್ಕ್ ನಲ್ಲಿ 124 ಕೆ.ಜಿ ಎತ್ತಿದರು.ಸ್ನ್ಯಾಚ್ ನಲ್ಲಿ 107 ಕೆ.ಜಿ ಎತ್ತಿದರು.  

ಜೂನಿಯರ್ ವಿಶ್ವ ವೇಟ್ ಲಿಫ್ಟಿಂಗ್: ಧನುಷ್ ಗೆ ಕಂಚು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಂಗೂಲಿ ದಾಖಲೆ ಮುರಿದ ರಿಷಬ್ ಪಂತ್

(ನ್ಯೂಸ್ ಕಡಬ) newskadaba.com,ಚೆನ್ನೈ ಸೆ. 21: ಬಾಂಗ್ಲಾದೇಶ (IND vs BAN) ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡ ಬೃಹತ್‌ ಮೊತ್ತದ ಮುನ್ನಡೆ ಸಾಧಿಸಿದೆ. ಮೂರನೇ ದಿನದಾಟದಲ್ಲಿ ರಿಷಭ್‌ ಪಂತ್‌ 3 ಸಿಕ್ಸರ್‌ ಬಾರಿಸುವ ಮೂಲಕ ಮಾಜಿ ದಿಗ್ಗಜ ಆಟಗಾರ ಸೌರವ್‌ ಗಂಗೂಲಿ ಅವರ ದಾಖಲೆಯೊಂದನ್ನು ಮುರಿದಿದ್ದಾರೆ. ಕಾರು ಅಪಘಾತದಿಂದ ಗಾಯಗೊಂಡು 20 ತಿಂಗಳ ಬಳಿಕ ಟೆಸ್ಟ್‌ ತಂಡಕ್ಕೆ ಮರಳಿರುವ ರಿಷಭ್‌ ಪಂತ್‌ ತಮ್ಮ ಹಳೇಯ ಶೈಲಿಯಲ್ಲೇ ಬ್ಯಾಟಿಂಗ್‌ ನಡೆಸಿ ಗ್ರೇಟ್‌ ಕಮ್‌ಬ್ಯಾಕ್‌ ಮಾಡಿದ್ದಾರೆ. ಮೊದಲ

ಗಂಗೂಲಿ ದಾಖಲೆ ಮುರಿದ ರಿಷಬ್ ಪಂತ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ಇಂದು ಶ್ರೀಲಂಕಾದಲ್ಲಿ ಅಧ್ಯಕ್ಷೀಯ ಚುನಾವಣೆ- ಮತದಾನ ಆರಂಭ

(ನ್ಯೂಸ್ ಕಡಬ) newskadaba.com ಕೊಲಂಬೊ, ಸೆ. 21.   ಶ್ರೀಲಂಕಾದ ನಿರ್ಣಾಯಕ ಅಧ್ಯಕ್ಷೀಯ ಚುನಾವಣೆಯಲ್ಲಿಇಂದು ಮತದಾನ ಪ್ರಾರಂಭವಾಗಿದೆ. 2022 ರಲ್ಲಿ ಆದಂತಹ ಆರ್ಥಿಕ ಕುಸಿತದ ನಂತರ   ಮೊದಲ ಪ್ರಮುಖ ಚುನಾವಣೆಯಾಗಿದೆ.  13,400 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದ್ದು, ಸುಮಾರು 1.70 ಲಕ್ಷ ಜನರು ಮತ ಚಲಾಯಿಸುವ ಹಕ್ಕನ್ನು ಹೊಂದಿದ್ದಾರೆ.ಬೆಳಗ್ಗೆ 7 ಗಂಟೆಗೆ ಮತದಾನ ಪ್ರಕಿಯೆ ಆರಂಭವಾಗಿದ್ದು, ಸಂಜೆ 5ರವರೆಗೆ ನಡೆಯಲಿದೆ. ಭಾನುವಾರ ಫಲಿತಾಂಶ ಪ್ರಕಟವಾಗಲಿದೆ. ರಾನಿಲ್ ವಿಕ್ರಮ್ಸಿಂಘೆ ಹಾಲಿ ಅಧ್ಯಕ್ಷ ಅವರು ಚುನಾವಣಾ ಕಣದಲ್ಲಿದ್ದಾರೆ. ಎದುರಾಳಿಗಳಾಗಿ ನ್ಯಾಷನಲ್ ಪೀಪಲ್ಸ್ ಪವರ್

ಇಂದು ಶ್ರೀಲಂಕಾದಲ್ಲಿ ಅಧ್ಯಕ್ಷೀಯ ಚುನಾವಣೆ- ಮತದಾನ ಆರಂಭ Read More »

ಅಂತರ್ರಾಷ್ಟ್ರೀಯ ನ್ಯೂಸ್

‘ಮಿಸ್ ಇಂಡಿಯಾವರ್ಲ್ಡ್ ವೈಡ್ 2024’ ಪ್ರಶಸ್ತಿ ಗೆದ್ದ ಭಾರತ ಮೂಲದ ದ್ರುವಿ ಪಟೇಲ್     

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 20.  ಅಮೆರಿಕದಲ್ಲಿ ನೆಲೆಸಿರುವ  ದ್ರುವಿ ಪಟೇಲ್ ಅವರು ಮಿಸ್ ಇಂಡಿಯಾವರ್ಲ್ಡ್ ವೈಡ್ 2024 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಮಿಸ್ ಇಂಡಿಯಾವರ್ಲ್ಡ್ ವೈಡ್ ಗೆಲ್ಲುವುದು ನನಗೆ ಅತ್ಯಂತ ಗೌರವವಾಗಿದೆ. ಇದು ಮಿಸ್ ವರ್ಲ್ಡ್ ಗೂ ಹೆಚ್ಚಿನ ಗೌರವ ಎಂದು ದ್ರುವಿ ಪಟೇಲ್ ಹೇಳಿದ್ದಾರೆ. ಲಿಸಾ ಅಬ್ಡೋಲ್ಹಾಕ್ ಅವರು ಮಿಸ್ ಇಂಡಿಯಾವರ್ಲ್ಡ್ ವೈಡ್ 2024 ರನ್ನರ್‌ ಅಫ್ ಆದರು.  

‘ಮಿಸ್ ಇಂಡಿಯಾವರ್ಲ್ಡ್ ವೈಡ್ 2024’ ಪ್ರಶಸ್ತಿ ಗೆದ್ದ ಭಾರತ ಮೂಲದ ದ್ರುವಿ ಪಟೇಲ್      Read More »

ಅಂತರ್ರಾಷ್ಟ್ರೀಯ ನ್ಯೂಸ್

200 ಆನೆಗಳ ಸಹಿತ ಕಾಡು ಪ್ರಾಣಿಗಳನ್ನು ಕೊಲ್ಲಲು ಅನುಮತಿಸಿದ ಜಿಂಬಾಬ್ವೆ

(ನ್ಯೂಸ್ ಕಡಬ) newskadaba.com ನಮೀಬಿಯಾ, ಸೆ. 18. ನಮೀಬಿಯಾದ ಬಳಿಕ ಭೀಕರ ಬರಗಾಲಕ್ಕೆ ತುತ್ತಾಗಿರುವ ಆಫ್ರಿಕಾ ಖಂಡದ ಇನ್ನೊಂದು ದೇಶ ಅಲ್ಲಿನ ಕಾಡು ಪ್ರಾಣಿಗಳನ್ನು ಕೊಲ್ಲಲ್ಲು ಅನುಮತಿ ನೀಡಿದ್ದು, ನಾವು ಸುಮಾರು 200 ಆನೆಗಳನ್ನು ಕೊಲ್ಲುತ್ತೇವೆ. ಅವುಗಳ ಮಾಂಸವನ್ನು ಅವಶ್ಯವಿರುವ ಸಮುದಾಯಗಳ ಜನರಿಗೆ ಹಂಚುತ್ತೇವೆ ಎಂದು ಜಿಂಬಾಬ್ವೆ ತಿಳಿಸಿದೆ. ಜಿಂಬಾಬ್ವೆ ರಾಷ್ಟ್ರೀಯ ಉದ್ಯಾನವನ ಮತ್ತು ವನ್ಯಜೀವಿ ನಿರ್ವಹಣಾ ಪ್ರಾಧಿಕಾರದ ವಕ್ತಾರ ತಿನಶೆ ಫರವೊ ಪ್ರತಿಕ್ರಿಯಿಸಿ, ನಾವು ಅವಶ್ಯವಿರುವ ಸಮುದಾಯದ ಜನರಿಗೆ ಪ್ರಾಣಿಗಳನ್ನು ಬೇಟೆಯಾಡಲು ಅನುಮತಿ ನೀಡುತ್ತೇವೆ. ಅದೇ

200 ಆನೆಗಳ ಸಹಿತ ಕಾಡು ಪ್ರಾಣಿಗಳನ್ನು ಕೊಲ್ಲಲು ಅನುಮತಿಸಿದ ಜಿಂಬಾಬ್ವೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಾಹ್ಯಾಕಾಶದಿಂದ ಮತ ಚಲಾಯಿಸಲಿರುವ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 14. ನಾಸಾದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಬಾಹ್ಯಾಕಾಶದಲ್ಲಿದ್ದುಕೊಂಡೆ ಅಮೆರಿಕದ ಅಧ್ಯಕ್ಷಿಯ ಚುನಾವಣೆಗೆ ಮತ ಚಲಾವಣೆ ಮಾಡಲಿದ್ದಾರೆ ಎನ್ನಲಾಗಿದೆ. ನಾಸಾದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಸ್ಟಾರ್‌ ಲೈನರ್‌ ತಾಂತ್ರಿಕ ಸಮಸ್ಯೆಗಳಿಂದ ಬಾಹ್ಯಾಕಾಶದಲ್ಲೇ ಉಳಿದುಕೊಂಡಿದ್ದು, ಭೂಮಿಗೆ ವಾಪಾಸ್ಸು ಬರಲು 2025ರ ಫೆಬ್ರವರಿವರೆಗೆ ಕಾಯಬೇಕಾಗುತ್ತದೆ. ಅಮೆರಿಕದಲ್ಲಿ ನವೆಂಬರ್‌ ನಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆಯಲ್ಲಿ ಬಾಹ್ಯಾಕಾಶದಿಂದಲೇ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಮತಚಲಾಯಿಸಲಿದ್ದಾರೆ.  

ಬಾಹ್ಯಾಕಾಶದಿಂದ ಮತ ಚಲಾಯಿಸಲಿರುವ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ನೇಪಾಳದ ಹೂಡಿಕೆ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸುಶೀಲ್ ಗ್ಯಾವಾಲಿ ನೇಮಕ

(ನ್ಯೂಸ್ ಕಡಬ) newskadaba.com ಕಠ್ಮಂಡು, ಸೆ. 13.  ನೇಪಾಳದ ಹೂಡಿಕೆ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಒ) ಸುಶೀಲ್ ಗ್ಯಾವಾಲಿ ಅವರನ್ನು ಸರ್ಕಾರ ನೇಮಿಸಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಗ್ಯಾವಲಿ ಅವರನ್ನು ಸಿಇಒ ಆಗಿ ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ. ಪ್ರಧಾನಿ ಕೆಪಿ ಶರ್ಮಾ ಒಲಿ ನೇಪಾಳದ ಹೂಡಿಕೆ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರೆ, ಹಣಕಾಸು ಸಚಿವ ಬಿಷ್ಣು ಪೌಡೆಲ್ ಉಪಾಧ್ಯಕ್ಷ ಸ್ಥಾನವನ್ನು ಹೊಂದಿದ್ದಾರೆ. ಶಿಫಾರಸ್ಸು ಸಮಿತಿಯು ಆಯ್ಕೆ ಮಾಡಿದ 5 ಅಭ್ಯರ್ಥಿಗಳ ಪೈಕಿ

ನೇಪಾಳದ ಹೂಡಿಕೆ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸುಶೀಲ್ ಗ್ಯಾವಾಲಿ ನೇಮಕ Read More »

ಅಂತರ್ರಾಷ್ಟ್ರೀಯ ನ್ಯೂಸ್

ಸೆ. 21ರಂದು ಅಮೆರಿಕದಲ್ಲಿ ಕ್ವಾಡ್ ಶೃಂಗಸಭೆ – ಪ್ರಧಾನಿ ಮೋದಿ ಭಾಗಿ 

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 13.  ಅಮೆರಿಕದ ಅಧ್ಯಕ್ಷ ಜೋ ಬೈಡನ್​ ಸೆಪ್ಟೆಂಬರ್ 21 ರಂದು ಡೆಲವೇರ್‌ ನಲ್ಲಿ ನಾಲ್ಕನೇ ವ್ಯಕ್ತಿಗತ ಕ್ವಾಡ್ ನಾಯಕರ ಶೃಂಗಸಭೆಯನ್ನು ಆಯೋಜಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಬೈಡನ್​-ಹ್ಯಾರಿಸ್ ಆಡಳಿತವು 2021 ರಲ್ಲಿ, ಶ್ವೇತಭವನದಲ್ಲಿ ಕ್ವಾಡ್ ನಾಯಕರ ಸಮ್ಮೇಳನವನ್ನು ನಡೆಸಲಾಯಿತು. ಅಂದಿನಿಂದ ಪ್ರತಿ ವರ್ಷ ಈ ಸಮ್ಮೇಳನ ನಡೆಯುತ್ತಿದೆ. ಕ್ವಾಡ್ ಶೃಂಗಸಭೆಯಲ್ಲಿ ಹಿಂದೂ ಮಹಾಸಾಗರ-ಪೆಸಿಫಿಕ್ ಪ್ರದೇಶ, ಮಿಲಿಟರಿ, ಆರೋಗ್ಯ, ನೈಸರ್ಗಿಕ ವಿಕೋಪ, ಸಾಗರ ಭದ್ರತೆ, ಗುಣಮಟ್ಟದ ಮೂಲಸೌಕರ್ಯ, ತಂತ್ರಜ್ಞಾನ

ಸೆ. 21ರಂದು ಅಮೆರಿಕದಲ್ಲಿ ಕ್ವಾಡ್ ಶೃಂಗಸಭೆ – ಪ್ರಧಾನಿ ಮೋದಿ ಭಾಗಿ  Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top