ಅಂತರ್ರಾಷ್ಟ್ರೀಯ ನ್ಯೂಸ್

ಮರೆಯಲಾಗದ ನೆನಪು – ಮಂಗಳೂರು ಭೀಕರ ವಿಮಾನ ದುರಂತಕ್ಕೆ ಇಂದಿಗೆ ಹದಿನಾಲ್ಕು ವರ್ಷ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.22. ಇಲ್ಲಿನ ಬಜ್ಪೆ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ದುರಂತ ನಡೆದು ಇಂದಿಗೆ ಹದಿನಾಲ್ಕು ವರ್ಷ ಸಂದಿದೆ. ದುಬೈಯಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಘಾತಗೀಡಾಗಿ 159 ಜೀವಗಳನ್ನು ಬಲಿತೆಗೆದುಕೊಂಡಿತ್ತು. 2010 ರ ಮೇ 22 ರಂದು ಮುಂಜಾನೆ ಬಜ್ಪೆ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಗಡೆ ಇಳಿದ ಏರ್ ಇಂಡಿಯಾ ವಿಮಾನ 6:14 ರ ಸಮಯದಲ್ಲಿ ಪೈಲಟ್ ನ ಸಣ್ಣ ತಪ್ಪಿನಿಂದಾಗಿ ಕೆಂಜಾರು ಗುಡ್ಡೆಯಲ್ಲಿ […]

ಮರೆಯಲಾಗದ ನೆನಪು – ಮಂಗಳೂರು ಭೀಕರ ವಿಮಾನ ದುರಂತಕ್ಕೆ ಇಂದಿಗೆ ಹದಿನಾಲ್ಕು ವರ್ಷ Read More »

ಅಂತರ್ರಾಷ್ಟ್ರೀಯ ನ್ಯೂಸ್

ಈ ಸಲ ಕಪ್ ನಮ್ದೇ ಅಂತ CSK ಗೆ ಚಿಪ್ಪು ಕೊಟ್ಟು ದಾಖಲೆ ಬರೆದ RCB – ಚೆನ್ನೈಯನ್ನು ಮಣಿಸಿ ಪ್ಲೇ ಆಫ್ ಆಗಿ ಮೂಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.19. ಈ ಸಲ ಕಪ್‌ ನಮ್ದೇ ಅಂತ ಸ್ಲೋಗನ್ ಗೆ ಸೀಮಿತವಾಗಿ ಚಿಪ್ಪು ಪಡೆಯುತ್ತಾ ಪ್ರತೀ ಬಾರಿ ಟ್ರೋಲ್ ಗೆ ಒಳಗಾಗುತ್ತಿರುವ ಆರ್‌ಸಿಬಿ ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ನ್ನು ಮಣಿಸುವ ಮೂಲಕ ಹೊಸ ದಾಖಲೆ ಬರೆದಿದೆ. ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಪದ್ಯದಲ್ಲಿ ಚೆನ್ನೈ ವಿರುದ್ಧ ಆರ್‌ಸಿಬಿ 27 ರನ್‌ಗಳ ಗೆಲುವು ದಾಖಲಿಸಿತು. ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆರ್‌ಸಿಬಿ 20 ಓವರ್ ಗಳಲ್ಲಿ 5 ವಿಕೆಟ್

ಈ ಸಲ ಕಪ್ ನಮ್ದೇ ಅಂತ CSK ಗೆ ಚಿಪ್ಪು ಕೊಟ್ಟು ದಾಖಲೆ ಬರೆದ RCB – ಚೆನ್ನೈಯನ್ನು ಮಣಿಸಿ ಪ್ಲೇ ಆಫ್ ಆಗಿ ಮೂಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ಪಾಕ್ ನ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ನವಾಬ್ ಷರೀಫ್ ಪುತ್ರಿ ಆಯ್ಕೆ

(ನ್ಯೂಸ್ ಕಡಬ) newskadaba.com ಲಾಹೋರ್, ಫೆ. 27. ಪಾಕಿಸ್ತಾನದ ಮಾಜಿ ಪ್ರಧಾನಿ ನವಾಬ್ ಷರೀಫ್ ಅವರ ಪುತ್ರಿ, ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ ನಾಯಕಿಯಾಗಿರುವ ಮರ್ಯಮ್ ನವಾಜ್ ಅವರು ಪಾಕ್ ನ ಪಂಜಾಬ್ ಪ್ರಾಂತ್ಯದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಮರ್ಯಮ್ ಅವರು 12 ಕೋಟಿ ಜನಸಂಖ್ಯೆ ಹೊಂದಿರುವ ಪಂಜಾಬ್ ಪ್ರಾಂತ್ಯದ ಮೊದಲ ಮಹಿಳಾ ಸಿಎಂ ಆಗಿದ್ದಾರೆ. 2012ರಲ್ಲಿ ರಾಜಕೀಯಕ್ಕೆ ಪ್ರವೇಶಿಸಿದ ಮರ್ಯಮ್ ಅವರು, 2013ರ ಸಾರ್ವತ್ರಿಕ ಚುನಾವಣೆಯ ವೇಳೆ ಚುನಾವಣಾ ಪ್ರಚಾರದ ಉಸ್ತುವಾರಿ ವಹಿಸಿದ್ದರು.

ಪಾಕ್ ನ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ನವಾಬ್ ಷರೀಫ್ ಪುತ್ರಿ ಆಯ್ಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ದುಬೈ: ರಸ್ತೆ ಅಪಘಾತ- ಮಂಗಳೂರಿನ ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಉಳ್ಳಾಲ, ಫೆ. 23. ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರಿನ ಯುವತಿ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವತಿಯನ್ನು ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಎಂದು ಗುರುತಿಸಲಾಗಿದೆ. ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿ ವಿದಿಶಾ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರ್ಷ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು.

ದುಬೈ: ರಸ್ತೆ ಅಪಘಾತ- ಮಂಗಳೂರಿನ ಯುವತಿ ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹೃದಯಾಘಾತ- ಕೇರಳದ ಯುವಕ ಸೌದಿಯಲ್ಲಿ ನಿಧನ

(ನ್ಯೂಸ್ ಕಡಬ) newskadaba.com ರಿಯಾದ್, ಫೆ. 20. ಸ್ನೇಹಿತರೊಂದಿಗೆ ಫುಟ್ಬಾಲ್ ಆಟವಾಡಿ ವಿಶ್ರಾಂತಿ ತೆಗೆಯುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಕೇರಳ ಮೂಲದ ಯುವಕನೋರ್ವ ಮೃತಪಟ್ಟ ಘಟನೆ ಸೌದಿ ಅರೇಬಿಯಾದ ಮಕ್ಕಾದಲ್ಲಿ ಸಂಭವಿಸಿದೆ. ಮೃತ ಯುವಕನನ್ನು ಮಕ್ಕಾದಲ್ಲಿ ಗೃಹ ಚಾಲಕನಾಗಿ ಕೆಲಸ ಮಾಡುತ್ತಿದ್ದ ಕೇರಳ ಮಲಪ್ಪುರಂ ಮೂಲದ ನೌಫಲ್ ಎಂದು ಗುರುತಿಸಲಾಗಿದೆ. ಮೃತ ನೌಫಲ್ ನವಾರಿಯಾದ ಮನೆಯೊಂದರಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಬೆಳಗ್ಗೆ ಸ್ನೇಹಿತರೊಂದಿಗೆ ಫುಟ್ ಬಾಲ್ ಆಡಿದ ಬಳಿಕ ವಿಶ್ರಾಂತಿ ಪಡೆಯುತ್ತಿದ್ದಾಗ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.

ಹೃದಯಾಘಾತ- ಕೇರಳದ ಯುವಕ ಸೌದಿಯಲ್ಲಿ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಶಾಲಾ ತರಗತಿಗಳಲ್ಲಿ ಮೊಬೈಲ್ ಫೋನ್ ನಿಷೇಧ – ಬ್ರಿಟನ್ ಪ್ರಧಾನಿ ರಿಶಿ ಸುನಕ್

(ನ್ಯೂಸ್ ಕಡಬ) newskadaba.com ಬ್ರಿಟನ್, ಫೆ. 20. ಮಕ್ಕಳ ಭವಿಷ್ಯದ ಮೇಲೆ ಪರಿಣಾಮ ಬೀರುವುದನ್ನು ತಡೆಯುವುದಕ್ಕಾಗಿ ಬ್ರಿಟನ್ ಪ್ರಧಾನಿ ರಿಶಿ ಸುನಕ್ ಅವರು, ಶಾಲಾ ತರಗತಿ ಕೊಠಡಿಗಳಲ್ಲಿ ಶಾಂತಿಯುತ ವಾತಾವರಣವನ್ನು ನಿರ್ಮಿಸಲು, ಮೊಬೈಲ್ ಫೋನ್‌ಗಳನ್ನು ನಿಷೇಧಿಸುವ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದು, ಈ ಕುರಿತಾದ ವಿಡಿಯೋ ವೈರಲ್‌ ಆಗಿದೆ. ಈ ಕುರಿತಾದ ವಿಡಿಯೋ ಸಂದೇಶವೊಂದನ್ನು ಯುಕೆ ಪ್ರಧಾನಿ ರಿಷಿ ಸುನಕ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ವಿರಾಮದ ಸಮಯ ಸೇರಿದಂತೆ ಇಂಗ್ಲೆಂಡ್‌ ನಾದ್ಯಂತ ಶಾಲೆಗಳಲ್ಲಿ ಮೊಬೈಲ್ ಫೋನ್‌ಗಳನ್ನು ನಿಷೇಧಿಸಲು ಸೋಮವಾರದಂದು ಸರ್ಕಾರವು ಹೊಸ

ಶಾಲಾ ತರಗತಿಗಳಲ್ಲಿ ಮೊಬೈಲ್ ಫೋನ್ ನಿಷೇಧ – ಬ್ರಿಟನ್ ಪ್ರಧಾನಿ ರಿಶಿ ಸುನಕ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಒಂದೇಬಾರಿ 20 ಸ್ಮಾರ್ಟ್ ಫೋನ್ ಬಳಸುವ ಗೂಗಲ್ ಸಿಇಒ ಪಿಚೈ…!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಫೆ. 15. ಪ್ರಖ್ಯಾತ ಗೂಗಲ್‌ ಸಂಸ್ಥೆಯ ಸಿಇಒ ಸುಂದರ್‌ ಪಿಚೈ ಅವರು ಏಕಕಾಲದಲ್ಲಿ ಬರೋಬ್ಬರಿ 20 ಸ್ಮಾರ್ಟ್‌ ಫೋನ್‌ಗಳನ್ನು ಬಳಸುವುದಾಗಿ ಹೇಳಿಕೊಂಡಿದ್ದಾರೆ. ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿರುವ ಅವರು, ಸರ್ಚ್‌ ಎಂಜಿನ್‌ ಸೇರಿದಂತೆ ತಮ್ಮ ಸಂಸ್ಥೆಯ ಹಲವು ಉತ್ಪನ್ನಗಳು ಬೇರೆ ಬೇರೆ ಕಂಪನಿಗಳ ಸ್ಮಾರ್ಟ್‌ಫೋನ್‌ಗಳಲ್ಲಿ ಯಾವ ರೀತಿ ಕಾರ್ಯನಿರ್ವಸುತ್ತವೆ ಎಂಬುದನ್ನು ಅಧ್ಯಯನ ಮಾಡುವ ಸಲುವಾಗಿ ವಿವಿಧ ಕಂಪನಿಗಳ 20 ಸ್ಮಾರ್ಟ್‌ಫೋನ್‌ ಗಳನ್ನು ಏಕಕಾಲದಲ್ಲಿ ಬಳಸುವುದಾಗಿ ಹೇಳಿಕೊಂಡಿದ್ದಾರೆ.

ಒಂದೇಬಾರಿ 20 ಸ್ಮಾರ್ಟ್ ಫೋನ್ ಬಳಸುವ ಗೂಗಲ್ ಸಿಇಒ ಪಿಚೈ…! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕುಸಿದು ಬಿದ್ದು ಯುವ ಟೆನ್ನಿಸ್ ಆಟಗಾರ್ತಿ ಮೃತ್ಯು.!

(ನ್ಯೂಸ್ ಕಡಬ) newskadaba.com ಇಸ್ಲಾಮಾಬಾದ್, ಫೆ. 15. ಐಟಿಎಫ್ ಜೂನಿಯರ್ ಪಂದ್ಯಾವಳಿಯ ಅಭ್ಯಾಸದ ವೇಳೆ ಹೃದಯಾಘಾತ ಸಂಭವಿಸಿ ಪಾಕಿಸ್ತಾನದ ಯುವ ಟೆನಿಸ್ ಆಟಗಾರ್ತಿ ಝೈನಾಬ್ ಅಲಿ ನಖ್ವಿ ಅವರು ಮೃತಪಟ್ಟಿರುವ ಕುರಿತು ವರದಿಯಾಗಿದೆ. ಝೈನಬ್ ಅವರು ಮುಂಬರುವ ಐಟಿಎಫ್ ಜೂನಿಯ ರ್ಟೂರ್ನಿಯಲ್ಲಿ ಆಡಲೆಂದು ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲಿ ತಮ್ಮ ಕೋಣೆಯಲ್ಲಿದ್ದ ಅವರು ಹಠಾತ್ ಕುಸಿದುಬಿದ್ದಿದ್ದು, ಪ್ರಜ್ಞಾಹೀನರಾದ ಝೈನಾಬ್ ಅವರನ್ನು ತಕ್ಷಣ ಆಸ್ಪತ್ರೆ ಗೆ ಸಾಗಿಸಲಾಯಿತಾದರೂ ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದರು ಎನ್ನಲಾಗಿದೆ.

ಕುಸಿದು ಬಿದ್ದು ಯುವ ಟೆನ್ನಿಸ್ ಆಟಗಾರ್ತಿ ಮೃತ್ಯು.! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ಭೂಕುಸಿತ- 54 ಮಂದಿ ಮೃತ್ಯು, 63 ಮಂದಿ ನಾಪತ್ತೆ..!

(ನ್ಯೂಸ್ ಕಡಬ) newskadaba.com ಫಿಲಿಪೈನ್ಸ್‌, ಫೆ. 12.  ದಕ್ಷಿಣ ಫಿಲಿಪೈನ್ಸ್ ನ ಚಿನ್ನದ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳದಲ್ಲಿ ಭಾರಿ ಭೂಕುಸಿತ ಉಂಟಾದ ಪರಿಣಾಮ  54 ಮಂದಿ ಮೃತಪಟ್ಟು, 63 ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ವಾರದಿಂದ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ಭಾರೀ ಭೂಕುಸಿತ ಸಂಭವಿಸಿದೆನ್ನಲಾಗಿದೆ. ಘಟನೆಯಿಂದ ಸುಮಾರು 50 ಗಂಟೆಗಳ ಕಾಲ ಅವಶೇಷಗಳಡಿ ಹೂತುಹೋಗಿದ್ದ ಮೂರು ವರ್ಷದ ಬಾಲಕಿಯೋರ್ವಳನ್ನು ರಕ್ಷಣಾ ಪಡೆ ಜೀವಂತವಾಗಿ ಹೊರತೆಗೆದಿದ್ದು ಕಾರ್ಯಾಚರಣೆ ಮುಂದುವರೆದಿದೆ.

ಭೂಕುಸಿತ- 54 ಮಂದಿ ಮೃತ್ಯು, 63 ಮಂದಿ ನಾಪತ್ತೆ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತ- ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ನೋಯ್ಡಾ, ಜ. 10. ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಯುವಕರು ಮೃತಪಡುತ್ತಿರುವ ವರದಿಗಳು ಹೆಚ್ಚೆಚ್ಚು ಕೇಳಿ ಬರುತ್ತಿದೆ. ಅದೇ ರೀತಿ ಕ್ರಿಕೆಟ್ ಮ್ಯಾಚ್ ಆಡುತ್ತಿದ್ದ ವ್ಯಕ್ತಿಯೊಬ್ಬ ಹಠಾತ್ ಹೃದಯಾಘಾತವಾಗಿ ಕುಸಿದುಬಿದ್ದು, ಮೃತಪಟ್ಟ ಘಟನೆ ನೋಯ್ಡಾದ ಥಾನಾ ಎಕ್ಸ್ ಪ್ರೆಸ್ ವೇ ಪ್ರದೇಶದ ಸೆಕ್ಟರ್ -135 ರಲ್ಲಿ ಬೆಳಕಿಗೆ ಬಂದಿದೆ. ಮೃತ ವ್ಯಕ್ತಿ ಕ್ರಿಕೆಟ್ ಆಡುತ್ತಿದ್ದ ವೇಳೆ ರನ್‌ ತೆಗೆಯಲೆಂದು ಓಡುತ್ತಿದ್ದ ವೇಳೆ ಹಠಾತ್ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ಈ ವೇಳೆ ಅಲ್ಲಿದ್ದ ಆಟಗಾರರು ತಕ್ಷಣವೇ

ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತ- ವ್ಯಕ್ತಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Scroll to Top