ಅಂತರ್ರಾಷ್ಟ್ರೀಯ ನ್ಯೂಸ್

ಚಂದ್ರನ ಅಂಗಳದಲ್ಲಿ ಕಾಲಿಟ್ಟ ವಿಕ್ರಮ್ ಲ್ಯಾಂಟರ್ ➤ ಯಶಸ್ವಿಯಾದ ಚಂದ್ರಯಾನ – 3

(ನ್ಯೂಸ್ ಕಡಬ) newskadaba.com ಬೆಂಗಳೂರು,ಆ. 23. ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3ರ ಯೋಜನೆ ಯಶಸ್ವಿಯಾಗಿ ಪರಿಪೂರ್ಣಗೊಂಡಿತು. ದೇಶದ ಮೂಲೆ ಮೂಲೆಯಲ್ಲೂ ಧಾರ್ಮಿಕ ಕ್ಷೇತ್ರಗಳಲ್ಲಿ ಪ್ರಾರ್ಥನೆ, ಪೂಜೆ ಪುನಸ್ಕಾರಗಳ ಮೂಲಕ ಚಂದ್ರಯಾನ-3ರ ಯಶಸ್ಸಿಗೆ ಪ್ರಾರ್ಥಿಸಲಾಗಿದ್ದು, ಮಂದಿರ, ಮಸೀದಿ, ಚರ್ಚ್‌ ಎನ್ನದೇ ಸರ್ವಧರ್ಮೀಯರೂ ಶುಭ ಹಾರೈಸಿದ್ದರು.

ಚಂದ್ರನ ಅಂಗಳದಲ್ಲಿ ಕಾಲಿಟ್ಟ ವಿಕ್ರಮ್ ಲ್ಯಾಂಟರ್ ➤ ಯಶಸ್ವಿಯಾದ ಚಂದ್ರಯಾನ – 3 Read More »

ಅಂತರ್ರಾಷ್ಟ್ರೀಯ ನ್ಯೂಸ್

ಶಾಲಾ ಬಸ್ ನ ಕಿಟಕಿಯಿಂದ ತಲೆ ಹೊರಹಾಕಿದ ವಿದ್ಯಾರ್ಥಿನಿ – ತಲೆ ಕಂಬಕ್ಕೆ ಬಡಿದು ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com ಬ್ರೆಝಿಲ್, ಆ. 23. ಬಾಲಕಿಯೊಬ್ಬಳು ಚಲಿಸುತ್ತಿದ್ದ ಶಾಲಾ ಬಸ್ ನ ಕಿಟಕಿಯ ಮೂಲಕ ತಲೆ ಹೊರಹಾಕಿ ಸ್ನೇಹಿತರೊಂದಿಗೆ ಮಾತನಾಡುತ್ತಿದ್ದ ವೇಳೆ ತಲೆ ಕಂಬಕ್ಕೆ ತಗುಲಿ ಬಾಲಕಿ ಮೃತಪಟ್ಟ ಘಟನೆ ಬ್ರೆಝಿಲ್ ನಲ್ಲಿ ನಡೆದಿದೆ. ಆಗಸ್ಟ್ 16ರಂದು ಈ ಘಟನೆ ನಡೆದಿದೆ. ಬಾಲಕಿಯು ಬಸ್‌ ನ ಕಿಟಕಿಯಿಂದ ತಲೆ ಹೊರಹಾಕಿ ಸ್ನೇಹಿತರೊಂದಿಗೆ ಮಾತನಾಡುತ್ತಿದ್ದ ಸಂದರ್ಭ ಅದೇ ಸಮಯದಲ್ಲಿ ಬಸ್ ಹೊರಟಿದೆ. ಪಕ್ಕದಲ್ಲಿ ತುಂಬಾ ವಾಹನಗಳಿದ್ದ ಸಂದರ್ಭ ಡ್ರೈವರ್ ಬಸ್ ನ್ನು ಸ್ವಲ್ಪ ಎಡಬದಿಗೆ ತೆಗೆದುಕೊಂಡಿದ್ದಾರೆ.

ಶಾಲಾ ಬಸ್ ನ ಕಿಟಕಿಯಿಂದ ತಲೆ ಹೊರಹಾಕಿದ ವಿದ್ಯಾರ್ಥಿನಿ – ತಲೆ ಕಂಬಕ್ಕೆ ಬಡಿದು ಬಾಲಕಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ರಷ್ಯಾದ ಚಂದ್ರಯಾನ ವಿಫಲ – ಸುದ್ದಿ ತಿಳಿದು ಅನಾರೋಗ್ಯಕ್ಕೆ ತುತ್ತಾದ ಹಿರಿಯ ವಿಜ್ಞಾನಿ

(ನ್ಯೂಸ್ ಕಡಬ) newskadaba.com ಮಾಸ್ಕೋ, ಆ. 22. ಭಾರತದ ಇಸ್ರೋ ಸಂಸ್ಥೆಯ ಚಂದ್ರಯಾನ-3 ಉಡಾವಣೆಯ ಬೆನ್ನಲ್ಲೇ ರಷ್ಯಾ ಕೈಗೊಂಡಿದ್ದ ಚಂದ್ರಯಾನದ ಲೂನಾ ನೌಕೆಯು ತಾಂತ್ರಿಕ ದೋಷದಿಂದಾಗಿ ಚಂದ್ರನ ಮೇಲ್ಮೈನಲ್ಲಿ ಪತನಗೊಂಡಿತ್ತು, ಈ ಸುದ್ದಿ ತಿಳಿಯುತ್ತಿದ್ದಂತೆಯೇ ಆಘಾತಗೊಂಡ ಹಿರಿಯ ವಿಜ್ಞಾನಿಯೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಲೂನಾ ಮಿಷನ್ ವಿಫಲವಾದ ನಂತರ ಈ ಯೋಜನೆಯಲ್ಲಿ ಭಾಗಿಯಾಗಿದ್ದ ಮಿಖಾಯಿಲ್ ಮಾರೊವ್(90) ಅವರ ಆರೋಗ್ಯ ತೀವ್ರ ಹದಗೆಟ್ಟ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಚಂದ್ರನಲ್ಲಿ ಘನೀಕರಣಗೊಂಡಿರುವ ನೀರು ಹಾಗೂ ಅಮೂಲ್ಯ

ರಷ್ಯಾದ ಚಂದ್ರಯಾನ ವಿಫಲ – ಸುದ್ದಿ ತಿಳಿದು ಅನಾರೋಗ್ಯಕ್ಕೆ ತುತ್ತಾದ ಹಿರಿಯ ವಿಜ್ಞಾನಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸೌದಿಯಲ್ಲಿ ಜೈಲು ಪಾಲಾಗಿರುವ ಕಡಬದ ಯುವಕನ ಬಿಡುಗಡೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಉದ್ಯೋಗ ನಿಮಿತ್ತ ಸೌದಿ ಅರೇಬಿಯಾಕ್ಕೆ ತೆರಳಿ ಅಲ್ಲಿ ಹ್ಯಾಕರ್‌ಗಳ ಮೋಸಕ್ಕೆ ಸಿಲುಕಿ ಜೈಲು ಶಿಕ್ಷೆಗೊಳಗಾಗಿರುವ ಕಡಬ ಮೂಲದ ಚಂದ್ರಶೇಖರ್‌ ಅವರ ಬಿಡುಗಡೆಗೊಳ್ಳುವ ಎಲ್ಲಾ ಸಾಧ್ಯತೆಗಳು ಕಂಡುಬಂದಿರುವುದಾಗಿ ಪತ್ರಿಕೆಯೊಂದು ವರದಿ ಮಾಡಿದೆ. ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಉದ್ಯೋಗದಲ್ಲಿದ್ದ ಸದ್ಯ ಜೈಲಿನಲ್ಲಿರುವ ಕಡಬ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್‌ ಅವರ ವಿರುದ್ಧ ದೂರು ನೀಡಿದ ಮಹಿಳೆಗೆ ವಂಚನೆಯಾದ ಮೊತ್ತವನ್ನು ಪಾವತಿಸಿ ಎನ್‌ಒಸಿ ಪಡೆದು ಅದನ್ನು ಪೊಲೀಸ್‌ ಹಾಗೂ ಜೈಲಾಧಿಕಾರಿಗೆ ನೀಡಬೇಕಾಗಿದೆ.

ಸೌದಿಯಲ್ಲಿ ಜೈಲು ಪಾಲಾಗಿರುವ ಕಡಬದ ಯುವಕನ ಬಿಡುಗಡೆ ಸಾಧ್ಯತೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಾಕು ನಾಯಿಗಳು ಕಚ್ಚಾಡಿತೆಂದು ಮಾಲೀಕರ ನಡುವೆ ಜಗಳ – ಇಬ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಇಂದೋರ್, ಆ. 18. ಸಾಕುನಾಯಿಗಳ ವಿಚಾರದಲ್ಲಿ ನೆರೆಹೊರೆಯವರ ಜೊತೆ ಜಗಳವುಂಟಾಗಿ ವ್ಯಕ್ತಿಯೋರ್ವ ಜನರ ಗುಂಪಿನ ಮೇಲೆ ಗುಂಡು ಹಾರಿಸಿದ ಪರಿಣಾಮ ಇಬ್ಬರು ಮೃತಪಟ್ಟು, ಎಂಟು ಮಂದಿ ಗಾಯಗೊಂಡ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ಮೃತರನ್ನು ರಾಹುಲ್ (28) ಮತ್ತು ವಿಮಲ್ (35) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಖಾಸಗಿ ಬ್ಯಾಂಕ್‌ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿರುವ ರಾಜ್‌ಪಾಲ್ ರಾಜಾವತ್, ತನ್ನ

ಸಾಕು ನಾಯಿಗಳು ಕಚ್ಚಾಡಿತೆಂದು ಮಾಲೀಕರ ನಡುವೆ ಜಗಳ – ಇಬ್ಬರ ಹತ್ಯೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ವಿಶ್ವ ವಿಖ್ಯಾತ ಐಫೆಲ್ ಟವರ್ ಗೆ ಬಾಂಬ್ ಬೆದರಿಕೆ – ಪ್ರವಾಸಿಗರಿಗೆ ನಿರ್ಬಂಧ

(ನ್ಯೂಸ್ ಕಡಬ) newskadaba.com ಪ್ಯಾರಿಸ್, ಆ. 14. ವಿಶ್ವದ ಪ್ರವಾಸಿ ತಾಣಗಳಲ್ಲಿ ಒಂದಾದ ವಿಶ್ವವಿಖ್ಯಾತ ಐಫೆಲ್‌ ಟವರ್‌ಗೂ ಕಂಟಕ ಎದುರಾಗಿದ್ದು, ಇದೀಗ ಐಫೆಲ್‌ ಟವರ್‌ಗೆ ಬಾಂಬ್‌ ಬೆದರಿಕೆ ಕರೆ ಬಂದಿದೆ ಎಂದು ಫ್ರೆಂಚ್‌ ಪೊಲೀಸರು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಬಾಂಬ್‌ ಬೆದರಿಕೆ ಕರೆ ಬರುತ್ತಿದ್ದಂತೆಯೇ ಐಫೆಲ್‌ ಟವರ್‌ ವೀಕ್ಷಣೆಗೆ ಬಂದಿದ್ದ ಪ್ರವಾಸಿಗರನ್ನು ಸ್ಥಳಾಂತರ ಮಾಡಲಾಗಿದ್ದು, ಟವರ್ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ಒಂದು ವರ್ಷದಲ್ಲಿ 60 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು

ವಿಶ್ವ ವಿಖ್ಯಾತ ಐಫೆಲ್ ಟವರ್ ಗೆ ಬಾಂಬ್ ಬೆದರಿಕೆ – ಪ್ರವಾಸಿಗರಿಗೆ ನಿರ್ಬಂಧ Read More »

ಅಂತರ್ರಾಷ್ಟ್ರೀಯ ನ್ಯೂಸ್

ಪತ್ನಿ ಕೊಟ್ಟ ಕಾಫಿಯಲ್ಲಿ ಕೆಟ್ಟ ವಾಸನೆ – ಸಿಸಿಟಿವಿ ನೋಡಿದ ಗಂಡನಿಗೆ ಕಾದಿತ್ತು ಶಾಕ್..!

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್​, ಆ. 08. ವಿಷ ಬೆರೆಸಿದ ಕಾಫಿಯನ್ನು ಕುಡಿಯಲು ಕೊಟ್ಟು ಪತಿಯನ್ನು ಕೊಲೆ ಮಾಡಲು ಯತ್ನಿಸಿದ ಪತ್ನಿಯನ್ನು ಗಂಡ ರೆಡ್​ ಹ್ಯಾಂಡ್​ ಆಗಿ ಹಿಡಿದಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಯುಎಸ್​ ಏರ್​ಪೋರ್ಸ್​ ಉದ್ಯೋಗಿಯಾಗಿರುವ ಪತಿ ಜಾನ್ಸನ್​ ಎಂಬವರನ್ನು ಕೊಲೆ ಮಾಡಲು ಯತ್ನಿಸಿದ ಆರೋಪದಡಿ ಮೆಲೊಡಿ ಫೆಲಿಕ್ಯಾನೋ ಎಂಬಾಕೆಯನ್ನು ಯುಎಸ್​ ಪೊಲೀಸರು ಬಂಧಿಸಿದ್ದಾರೆ. ಪತ್ನಿ ಕುಡಿಯಲು ಕೊಟ್ಟ ಕಾಫಿಯಿಂದ ಕೆಟ್ಟ ವಾಸನೆ ಬರುವುದನ್ನು ಗಮನಿಸಿದ್ದರಿಂದ ಭಾರೀ ದುರಂತ ತಪ್ಪಿದಂತಾಗಿದೆ. ವರದಿಯ ಪ್ರಕಾರ ಕಳೆದ ಮಾರ್ಚ್​ನಿಂದಲೂ

ಪತ್ನಿ ಕೊಟ್ಟ ಕಾಫಿಯಲ್ಲಿ ಕೆಟ್ಟ ವಾಸನೆ – ಸಿಸಿಟಿವಿ ನೋಡಿದ ಗಂಡನಿಗೆ ಕಾದಿತ್ತು ಶಾಕ್..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹಳಿ ತಪ್ಪಿದ ರೈಲು – 15 ಮಂದಿ ಮೃತ್ಯು, 40ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ರಾವಲ್ಪಿಂಡಿ, ಆ. 07. ಹಜಾರಾ ಎಕ್ಸ್‌ ಪ್ರೆಸ್ ರೈಲಿನ ಹಲವು ಬೋಗಿಗಳು ಹಳಿತಪ್ಪಿದ ಪರಿಣಾಮ ಕನಿಷ್ಠ 15 ಜನರು ಮೃತಪಟ್ಟು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಪಾಕಿಸ್ತಾನದ ಶೆಹಜಾದ್ ಪುರ ಮತ್ತು ನವಾಬ್ ಶಾ ನಡುವಿನ ಸರ್ಹರಿ ರೈಲು ನಿಲ್ದಾಣದ ಬಳಿ ನಡೆದಿದೆ. ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಹಲವು ಪ್ರಯಾಣಿಕರು ಬೋಗಿಗಳಲ್ಲಿ ಸಿಲುಕಿದ್ದಾರೆ. ಅಪಘಾತವಾದ ರೈಲು ಕರಾಚಿಯಿಂದ ಪಾಕಿಸ್ತಾನದ ಪಂಜಾಬ್‌ ಗೆ ಹೊರಟಿತ್ತು. ಗಾಯಗೊಂಡವರನ್ನು ಕೂಡಲೇ ನವಾಬ್ ಶಾದಲ್ಲಿರುವ ಮೆಡಿಕಲ್

ಹಳಿ ತಪ್ಪಿದ ರೈಲು – 15 ಮಂದಿ ಮೃತ್ಯು, 40ಕ್ಕೂ ಅಧಿಕ ಮಂದಿಗೆ ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಭೂಕುಸಿತ- 4 ಬಲಿ, 16 ಜನ ನಾಪತ್ತೆ; ಕೇದಾರನಾಥ ಯಾತ್ರೆ ಸ್ಥಗಿತ

(ನ್ಯೂಸ್ ಕಡಬ) newskadaba.com ಕೇದಾರನಾಥ, ಆ. 05. ಭಾರೀ ಮಳೆಯಿಂದಾಗಿ ಉತ್ತರಾಖಂಡ್‌ನ ಕೇದಾರನಾಥ ದೇವಸ್ಥಾನದ ಯಾತ್ರೆಯ ಮಾರ್ಗದಲ್ಲಿ ಭೂಕುಸಿತ ಸಂಭವಿಸಿ 4 ಜನರು ಮೃತಪಟ್ಟು 16 ಜನ ನಾಪತ್ತೆಯಾದ ಕುರಿತು ವರದಿಯಾಗಿದೆ. ಇನ್ನು ಭೂಕುಸಿತದಿಂದಾಗಿ ಗೌರಿಕುಂಡ್‌ ಪ್ರದೇಶದಲ್ಲಿನ ಹಲವು ಅಂಗಡಿಗಳು ಕೊಚ್ಚಿ ಹೋಗಿವೆ. ಸ್ಥಳದಲ್ಲಿ ಎನ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್‌ ಪಡೆಗಳು ರಕ್ಷಣಾ ಕಾರ್ಯ ನಡೆಸುತ್ತಿದೆಯಾದರೂ ಭಾರೀ ಮಳೆ ಹಾಗೂ ಗುಡ್ಡಗಳಿಂದ ಬೀಳುವ ಬಂಡೆಗಳು ಕಾರ್ಯಾಚರಣೆಗೆ ಅಡ್ಡಿಯಾಗುತ್ತಿವೆ ಎನ್ನಲಾಗಿದೆ. ನೇಪಾಳದ ಕೆಲವರು ಸೇರಿದಂತೆ ನಾಪತ್ತೆಯಾಗಿರುವವರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ

ಭೂಕುಸಿತ- 4 ಬಲಿ, 16 ಜನ ನಾಪತ್ತೆ; ಕೇದಾರನಾಥ ಯಾತ್ರೆ ಸ್ಥಗಿತ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಕನ್ನಡಕದ ಕ್ಯಾಟ್ ಐ ಫ್ರೇಮ್ ಖ್ಯಾತಿಯ ಅಲ್ಟಿನಾ ಷಿನಾಸಿಗೆ ಗೂಗಲ್ ಡೂಡಲ್ ಗೌರವ

(ನ್ಯೂಸ್ ಕಡಬ) newskadaba.com ಅಮೆರಿಕ, ಆ. 04. ಅಮೆರಿಕದ ಡಿಸೈನರ್, ಕಿರು ಸಾಕ್ಷ್ಯಚಿತ್ರ ನಿರ್ಮಾಪಕಿ ಆಲ್ಟಿನಾ ಚಿನಾಸಿಗೆ ಇಂದು (ಆಗಸ್ಟ್ 4) ಜನ್ಮದಿನ. ಈ ದಿನದಂದು ಗೂಗಲ್​ ಕಡೆಯಿಂದ ಅವರಿಗೆ ಗೌರವ ಸಲ್ಲಿಸಲಾಗಿದೆ. ಡೂಡಲ್​​ ಮೂಲಕ ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗಿದೆ. ಫ್ಯಾಷನ್​ ಲೋಕಕ್ಕೆ ಅವರು ನೀಡಿದ ಕೊಡುಗೆ ತುಂಬಾನೇ ದೊಡ್ಡದು. ಸೋಶಿಯಲ್ ಮೀಡಿಯಾದಲ್ಲೂ ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ. ಆಲ್ಟಿನಾ ಅವರು 1907ರಲ್ಲಿ ಅಮೆರಿಕದ ನ್ಯೂಯಾರ್ಕ್​ ನಗರದಲ್ಲಿ ಜನಿಸಿ, 1999ರ ಆಗಸ್ಟ್ 19ರಂದು ಮೃತಪಟ್ಟರು. ಕ್ಯಾಟ್

ಕನ್ನಡಕದ ಕ್ಯಾಟ್ ಐ ಫ್ರೇಮ್ ಖ್ಯಾತಿಯ ಅಲ್ಟಿನಾ ಷಿನಾಸಿಗೆ ಗೂಗಲ್ ಡೂಡಲ್ ಗೌರವ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top