ಅಂತರ್ರಾಷ್ಟ್ರೀಯ ನ್ಯೂಸ್

ಹೊಸ ಕರೆನ್ಸಿ ನೋಟು ಸಾಗಿಸುತ್ತಿದ್ದ ವಿಮಾನ ಪತನ ಕನಿಷ್ಠ 15 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಫೆ. 28. ಹೊಸ ಕರೆನ್ಸಿ ನೋಟುಗಳನ್ನು ಸಾಗಿಸುತ್ತಿದ್ದ ಬೊಲಿವಿಯನ್ ವಾಯುಪಡೆಗೆ ಸೇರಿದ ಸೇನಾ ಸರಕು ವಿಮಾನವೊಂದು ಪತನಗೊಂಡು ಕನಿಷ್ಠ 15 ಮಂದಿ ಮೃತಪಟ್ಟಿರುವ  ಕುರಿತು ವರದಿಯಾಗಿದೆ. ಟೇಕ್-ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದಾಗಿ ವಿಮಾನವು ನೇರವಾಗಿ ಹೆದ್ದಾರಿಯ ಮೇಲೆ ಅಪ್ಪಳಿಸಿದೆ. ಕ್ಷಣಾರ್ಧದಲ್ಲಿ ರಸ್ತೆಯಲ್ಲಿದ್ದ ನೂರಾರು ವಾಹನಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ದಳದ ಮುಖ್ಯಸ್ಥ ಪಾವೆಲ್ ಟೋವರ್ ಅವರ ಪ್ರಕಾರ, ಈ ಭೀಕರ ದುರಂತದಲ್ಲಿ 15 ಮಂದಿ ಮೃತಪಟ್ಟು, […]

ಹೊಸ ಕರೆನ್ಸಿ ನೋಟು ಸಾಗಿಸುತ್ತಿದ್ದ ವಿಮಾನ ಪತನ ಕನಿಷ್ಠ 15 ಮಂದಿ ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಫೆ.26ಕ್ಕೆ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಭಾರತಕ್ಕೆ ಭೇಟಿ

(ನ್ಯೂಸ್‌ ಕಡಬ) newskadaba.com,ಫೆ.24: ಫೆ.26ಕ್ಕೆ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಭಾರತಕ್ಕೆ ಆಗಮಿಸಲಿದ್ದಾರೆ. ಫೆ.26ರಿಂದ ಮಾ.7ರವರೆಗೆ ಭಾರತ, ಆಸ್ಟ್ರೇಲಿಯಾ ಮತ್ತು ಜಪಾನ್‌ಗೆ ಪ್ರಯಾಣ ಬೆಳೆಸಲಿರುವ ಮಾರ್ಕ್ ಕಾರ್ನಿ ಅವರು ಮೊದಲು ಮುಂಬೈಗೆ ಭೇಟಿ ನೀಡಲಿದ್ದಾರೆ. ನಂತರ ದೆಹಲಿಗೆ ಭೇಟಿ ನೀಡಿ, ಅಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ.. ಭೇಟಿ ವೇಳೆ, ನಾಯಕರು ಕೆನಡಾ-ಭಾರತ ಸಂಬಂಧವನ್ನು ಉನ್ನತೀಕರಿಸುವ ಮತ್ತು ವಿಸ್ತರಿಸುವತ್ತ ಗಮನಹರಿಸಲಿದ್ದಾರೆ. ವ್ಯಾಪಾರ, ಇಂಧನ, ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ, ಪ್ರತಿಭೆ ಮತ್ತು ಸಂಸ್ಕೃತಿ ಮತ್ತು ರಕ್ಷಣೆಯಲ್ಲಿ ಮಹತ್ವಾಕಾಂಕ್ಷೆಯ

ಫೆ.26ಕ್ಕೆ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಭಾರತಕ್ಕೆ ಭೇಟಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಾಳೆ (ಫೆ.17) 2026ರ ಮೊದಲ ‘ಕಂಕಣ ಸೂರ್ಯಗ್ರಹಣ’

(ನ್ಯೂಸ್ ಕಡಬ) newskadaba.com ಫೆ. 16. 2026ನೇ ವರ್ಷದ ಮೊದಲ ಸೂರ್ಯಗ್ರಹಣ ನಾಳೆ (ಫೆ.17) ಗೋಚರವಾಗಲಿದೆ. ರಿಂಗ್ ಆಫ್ ಫೈರ್ ಎಂದು ಕರೆಯಲಾಗುವ ಈ ಗ್ರಹಣವನ್ನು ಭಾರತದಲ್ಲಿ ಕಂಕಣ ಸೂರ್ಯಗ್ರಹಣ ಎಂದು ಕರೆಯಲಾಗುತ್ತದೆ. ಮಂಗಳವಾರ ಮಧ್ಯಾಹ್ನ 3:26ರ ವೇಳೆಗೆ ಪ್ರಾರಂಭವಾಗಲಿರುವ ಗ್ರಹಣ ಸಂಜೆ 7:57ಕ್ಕೆ ಕೊನೆಗೊಳ್ಳಲಿದೆ. ಈ ಕಂಕಣ ಸೂರ್ಯಗ್ರಹಣ 2  ನಿಮಿಷ 20 ಸೆಕೆಂಡ್ ಗಳ ಕಾಲ ಇರಲಿದ್ದು, ಸಂಪೂರ್ಣ ಸೂರ್ಯಗ್ರಹಣದ ವೇಳೆ ಸೂರ್ಯನ ಕೇಂದ್ರದ 96%ರಷ್ಟನ್ನು ಚಂದ್ರ ಆವರಿಸಲಿದ್ದಾನೆ. ಆದರೆ ಇದು ಭಾರತದಲ್ಲಿ ಗೋಚರವಾಗುವುದಿಲ್ಲ.

ನಾಳೆ (ಫೆ.17) 2026ರ ಮೊದಲ ‘ಕಂಕಣ ಸೂರ್ಯಗ್ರಹಣ’ Read More »

ಅಂತರ್ರಾಷ್ಟ್ರೀಯ ನ್ಯೂಸ್, ತಂತ್ರಜ್ಞಾನ

ಭಾರತ-ಪಾಕ್ ಕ್ರಿಕೆಟ್ ಕದನಕ್ಕೆ ಬ್ರೇಕ್ ಭಾರತದ ವಿರುದ್ಧ ಆಡಲು ಶೆಹಬಾಝ್ ಷರೀಫ್ ನಕಾರ

(ನ್ಯೂಸ್‌ ಕಡಬ) newskadaba.com,ಫೆ.05 : ಭಾರತ ಮತ್ತು ಪಾಕಿಸ್ತಾನ ನಡುವಿನ ಬಹುನಿರೀಕ್ಷಿತ ಕ್ರಿಕೆಟ್ ಪಂದ್ಯವು ರಾಜತಾಂತ್ರಿಕ ಸಂಘರ್ಷದಿಂದಾಗಿ ರದ್ದಾಗುವ ಭೀತಿ ಎದುರಾಗಿದೆ. ಪಾಕಿಸ್ತಾನ ಪ್ರಧಾನಿ ಶೆಹಬಾಝ್ ಷರೀಫ್ ಅವರು ಬಾಂಗ್ಲಾದೇಶದ ಪರವಾಗಿ ಬ್ಯಾಟ್ ಬೀಸಿದ್ದು, ಭಾರತದ ವಿರುದ್ಧದ ಪಂದ್ಯದಲ್ಲಿ ತಮ್ಮ ತಂಡ ಭಾಗವಹಿಸುವುದಿಲ್ಲ ಎಂಬ ಕಠಿಣ ನಿಲುವು ತಳೆದಿದ್ದಾರೆ. ​ಬಾಂಗ್ಲಾದೇಶದ ಮೇಲಿನ ಅಂತರಾಷ್ಟ್ರೀಯ ಕ್ರಿಕೆಟ್ ನಿರ್ಬಂಧಗಳನ್ನು ವಿರೋಧಿಸಿ ಪಾಕಿಸ್ತಾನ ಈ ನಿರ್ಧಾರ ಕೈಗೊಂಡಿದೆ. ಇದರಿಂದಾಗಿ ಐಸಿಸಿ (ICC) ಮತ್ತು ಬಿಸಿಸಿಐ (BCCI) ಗೆ ಆರ್ಥಿಕವಾಗಿ ಭಾರಿ ಹೊಡೆತ

ಭಾರತ-ಪಾಕ್ ಕ್ರಿಕೆಟ್ ಕದನಕ್ಕೆ ಬ್ರೇಕ್ ಭಾರತದ ವಿರುದ್ಧ ಆಡಲು ಶೆಹಬಾಝ್ ಷರೀಫ್ ನಕಾರ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಬುಧಾಬಿ ಬಿಗ್ ಟಿಕೆಟ್ ಲಾಟರಿಯಲ್ಲಿ ಉಡುಪಿಯ ಶಂತನುಗೆ 49 ಕೋಟಿ ರೂ. ಜಾಕ್‌ಪಾಟ್!

(ನ್ಯೂಸ್‌ ಕಡಬ) newskadaba.com,ಫೆ.05 : ಉಡುಪಿ ಜಿಲ್ಲೆಯ ಉದ್ಯಾವರ ಮೂಲದ ಶಂತನು ಶೆಟ್ಟಿಗಾರ್ ಅವರು ಫೆಬ್ರವರಿ 3, 2026 ರಂದು ನಡೆದ ಅಬುಧಾಬಿ ಬಿಗ್ ಟಿಕೆಟ್ ಲಾಟರಿಯಲ್ಲಿ 20 ಮಿಲಿಯನ್ ದಿರ್ಹಮ್ (ಸುಮಾರು 45 ರಿಂದ 49 ಕೋಟಿ ರೂಪಾಯಿ) ಮೊತ್ತದ ಬೃಹತ್ ಜಾಕ್‌ಪಾಟ್ ಗೆದ್ದಿದ್ದಾರೆ. 20 ಮಿಲಿಯನ್ ದಿರ್ಹಮ್‌ಗಳು (ಭಾರತೀಯ ರೂಪಾಯಿ ಮೌಲ್ಯದಲ್ಲಿ ಅಂದಾಜು ₹49 ಕೋಟಿ).ಶಂತನು ಅವರು ಜನವರಿ 20 ರಂದು ಖರೀದಿಸಿದ್ದ 305810 ಸಂಖ್ಯೆಯ ಟಿಕೆಟ್‌ಗೆ ಈ ಬೃಹತ್ ಬಹುಮಾನ ಲಭಿಸಿದೆ. ಇದು

ಅಬುಧಾಬಿ ಬಿಗ್ ಟಿಕೆಟ್ ಲಾಟರಿಯಲ್ಲಿ ಉಡುಪಿಯ ಶಂತನುಗೆ 49 ಕೋಟಿ ರೂ. ಜಾಕ್‌ಪಾಟ್! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಹಾರಾಷ್ಟ್ರದಲ್ಲಿ ಭೀಕರ ಹೆಲಿಕಾಪ್ಟರ್ ಅಪಘಾತ ಡಿಸಿಎಂ ಅಜಿತ್ ಪವಾರ್ ಸೇರಿ ಆರು ಮಂದಿ ದುರ್ಮರಣ

(ನ್ಯೂಸ್‌ ಕಡಬ) newskadaba.com,ಜ.28  ಮುಂಬೈ: ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಇಂದು ಬೆಳಿಗ್ಗೆ ಮುಂಬೈನಿಂದ ಬಾರಾಮತಿಗೆ  ಹೊರಟಿದ್ದ ವಿಮಾನ ಪತನಗೊಂಡು ಮೃತಪಟ್ಟಿದ್ದಾರೆ… ಪೈಲಟ್‌ಗಳು ಮತ್ತು ಪವಾರ್ ಅವರ ಭದ್ರತಾ ಸಿಬ್ಬಂದಿ ಸೇರಿದಂತೆ ಇತರ ನಾಲ್ವರು ಕೂಡ ಸಾವನ್ನಪ್ಪಿದ್ದಾರೆ. ಮುಂಬೈನಿಂದ ಬೆಳಿಗ್ಗೆ 8 ಗಂಟೆ ಸುಮಾರಿಗೆ ಹೊರಟ ವಿಮಾನ, ಒಂದು ಗಂಟೆಯ ನಂತರ ಬಾರಾಮತಿ ವಿಮಾನ ನಿಲ್ದಾಣದ ಬಳಿ ಇಳಿಯುವ ಸಮಯದಲ್ಲಿ ಅಪಘಾತಕ್ಕೀಡಾಯಿತು. ಸ್ಥಳೀಯ ಸಂಸ್ಥೆ ಚುನಾವಣೆಗೆ ಮುಂಚಿತವಾಗಿ ಪವಾರ್ ನಾಲ್ಕು ಪ್ರಮುಖ

ಮಹಾರಾಷ್ಟ್ರದಲ್ಲಿ ಭೀಕರ ಹೆಲಿಕಾಪ್ಟರ್ ಅಪಘಾತ ಡಿಸಿಎಂ ಅಜಿತ್ ಪವಾರ್ ಸೇರಿ ಆರು ಮಂದಿ ದುರ್ಮರಣ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೊಹ್ಲಿಯನ್ನು ಹಿಂದಿಕ್ಕಿದ ಸೂರ್ಯಕುಮಾರ್ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ವಿಶೇಷ ದಾಖಲೆ

(ನ್ಯೂಸ್‌ ಕಡಬ) newskadaba.com,ಜ.27 ಮುಂಬೈ: ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾದ ಗೆಲುವು ಮುಂದುವರಿದಿದೆ. ನ್ಯೂಝಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಮೂರು ಪಂದ್ಯಗಳಲ್ಲೂ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ.ನ್ಯೂಝಿಲೆಂಡ್ ವಿರುದ್ಧದ ಸರಣಿ ಗೆಲುವಿನೊಂದಿಗೆ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್​ನಲ್ಲಿ ಭಾರತ ತಂಡದ 3ನೇ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಮೂರನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದರು. ಇದೀಗ ಕೊಹ್ಲಿಯನ್ನು ಸೂರ್ಯ ಹಿಂದಿಕ್ಕಿದ್ದಾರೆ.ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ 52 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿದೆ.

ಕೊಹ್ಲಿಯನ್ನು ಹಿಂದಿಕ್ಕಿದ ಸೂರ್ಯಕುಮಾರ್ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ವಿಶೇಷ ದಾಖಲೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸ್ಪೇನ್‌ನಲ್ಲಿ ಭೀಕರ ರೈಲು ದುರಂತ ಎರಡು ಹೈಸ್ಪೀಡ್ ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ – 21 ಸಾವು

(ನ್ಯೂಸ್‌ ಕಡಬ) newskadaba.com,ಜ.19 ಸ್ಪೇನ್:  ಆಂಡಲೂಸಿಯಾದ ದಕ್ಷಿಣ ಪ್ರದೇಶದಲ್ಲಿ ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ 21 ಜನರು ಸಾವನ್ನಪ್ಪಿದ್ದು, 70 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಭಾನುವಾರ ಸಂಜೆ ಮಲಗಾದಿಂದ ಮ್ಯಾಡ್ರಿಡ್‌ಗೆ ಪ್ರಯಾಣಿಸುತ್ತಿದ್ದ ರೈಲು ಅಡಾಮುಜ್ ಬಳಿ ಹಳಿತಪ್ಪಿ, ಇನ್ನೊಂದು ಹಳಿ ದಾಟಿ ಮುಂದೆ ಬರುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆ ರೈಲು ಕೂಡ ಹಳಿತಪ್ಪಿತು ಎಂದು ಸ್ಪೇನ್‌ನಅಡಿಫ್ ರೈಲು ಜಾಲ ನಿರ್ವಾಹಕರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ದುರಂತದಲ್ಲಿ 21 ಜನರು

ಸ್ಪೇನ್‌ನಲ್ಲಿ ಭೀಕರ ರೈಲು ದುರಂತ ಎರಡು ಹೈಸ್ಪೀಡ್ ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ – 21 ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗ್ರೀನ್‌ಲ್ಯಾಂಡ್ ವಿಚಾರದಲ್ಲಿ ಟ್ರಂಪ್‌ ಕಠಿಣ ನಿಲುವು – ಬೆಂಬಲಿಸದ ದೇಶಗಳಿಗೆ ಸುಂಕದ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,ಜ.17 :  ಗ್ರೀನ್‌ಲ್ಯಾಂಡ್‌ನ್ನು ಅಮೇರಿಕಾದ ವಶಕ್ಕೆ ಪಡೆಯುವ ತನ್ನ ಯೋಜನೆಗೆ ಬೆಂಬಲ ನೀಡದ ರಾಷ್ಟ್ರಗಳ ಮೇಲೆ ವ್ಯಾಪಾರ ಸುಂಕಗಳನ್ನು ವಿಧಿಸುವ ಸಾಧ್ಯತೆ ಇದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ. ಗ್ರೀನ್‌ಲ್ಯಾಂಡ್‌ ಅಮೇರಿಕಾದ ರಾಷ್ಟ್ರೀಯ ಭದ್ರತೆಗೆ ಅತ್ಯಂತ ಅಗತ್ಯ ಎಂದು ಟ್ರಂಪ್‌ ಹೇಳಿದ್ದು, ಈ ನಿರ್ಧಾರವನ್ನು ಒಪ್ಪದ ದೇಶಗಳ ವಿರುದ್ಧ ಆರ್ಥಿಕ ಕ್ರಮ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಯುರೋಪ್‌ ರಾಷ್ಟ್ರಗಳಿಗೆ ಟ್ರಂಪ್‌ ಗಟ್ಟಿಯಾದ ಸಂದೇಶ ರವಾನಿಸಿದ್ದಾರೆ. ಇದಕ್ಕೂ ಮುನ್ನ ಗ್ರೀನ್‌ಲ್ಯಾಂಡ್‌ನ್ನು

ಗ್ರೀನ್‌ಲ್ಯಾಂಡ್ ವಿಚಾರದಲ್ಲಿ ಟ್ರಂಪ್‌ ಕಠಿಣ ನಿಲುವು – ಬೆಂಬಲಿಸದ ದೇಶಗಳಿಗೆ ಸುಂಕದ ಎಚ್ಚರಿಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಟ್ರಂಪ್ ಗೆ ನೊಬೆಲ್ ಶಾಂತಿ ಪ್ರಶಸ್ತಿ ಪದಕ ಸಮರ್ಪಿಸಿದ ಮಚಾಡೊ

(ನ್ಯೂಸ್‌ ಕಡಬ) newskadaba.com,  ಜ.16 : ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಹಾನಿಗೀಡಾಗಿ ಸುಮಾರು 3 ಲಕ್ಷ ರೂ. ನಷ್ಟ ಸಂಭವಿಸಿರುವ ಘಟನೆ ಸಾಣೂರು ಗ್ರಾಮದ ಮುದ್ದಣ್ಣ ನಗರ ಎಂಬಲ್ಲಿ ಗುರುವಾರ ತಡರಾತ್ರಿ 1:30ರ ಸುಮಾರಿಗೆ ನಡೆದಿದೆ. ಮುದ್ದಣ್ಣ ನಗರದ ವಾರಿಜಾ ಎಂಬುವವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಅಡುಗೆ ಕೋಣೆಯ ಹೊರಭಾಗದ ಕೊಠಡಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ, ಫರ್ನಿಚರ್, ವಾಷಿಂಗ್ ಮಷೀನ್, ಪಾತ್ರೆ

ಟ್ರಂಪ್ ಗೆ ನೊಬೆಲ್ ಶಾಂತಿ ಪ್ರಶಸ್ತಿ ಪದಕ ಸಮರ್ಪಿಸಿದ ಮಚಾಡೊ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top