ಅಂತರ್ರಾಷ್ಟ್ರೀಯ ನ್ಯೂಸ್

ವಿಮಾನ ಪತನಗೊಂಡು ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ➤ಸುರಕ್ಷಿತವಾಗಿ ದಟ್ಟ ಕಾಡೊಂದರಲ್ಲಿ ಪತ್ತೆ.!

(ನ್ಯೂಸ್ ಕಡಬ)newskadaba.com ಕೊಲಂಬಿಯಾ,ಮೇ.18  ವಿಮಾನ ಅಪಘಾತವಾಗಿ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಸುರಕ್ಷಿತವಾಗಿ ದಟ್ಟ ಕಾಡೊಂದರಲ್ಲಿ ಪತ್ತೆಯಾಗಿರುವ ಘಟನೆ ಕೊಲಂಬಿಯಾದಲ್ಲಿ ನಡೆದಿದೆ. ಅಮೆಜಾನ್ ಪ್ರಾಂತ್ಯದ ಅರರಾಕುರಾ ಮತ್ತು ಗುವಿಯಾರ್ ಪ್ರಾಂತ್ಯದ ಸ್ಯಾನ್ ಜೋಸ್ ಡೆಲ್ ಗುವಿಯಾರ್ ನಡುವೆ‌ ಸಂಚರಿಸುತ್ತಿದ್ದ ವೇಳೆ ವಿಮಾನ ಇಂಜಿನ್‌ ನಲ್ಲಿ ವೈಫಲ್ಯ ಕಂಡು ಬಂದಿತ್ತು. ಈ ವೇಳೆ ಪೈಲಟ್ ಎಷ್ಟೇ ಸಾಹಸಪಟ್ಟು ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್‌ ಮಾಡಲು ಯತ್ನಿಸಿದರೂ ಅದು ಸಾಧ್ಯವಾಗದೇ ಪತನಗೊಂಡಿತು. ಪತನಗೊಂಡ ಬಳಿಕ ರಕ್ಷಣಾ ಕಾರ್ಯಾಚರಣೆಗೆ ಇಳಿದ ತಂಡ ಪೈಲೆಟ್‌ ಸೇರಿದಂತೆ […]

ವಿಮಾನ ಪತನಗೊಂಡು ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ➤ಸುರಕ್ಷಿತವಾಗಿ ದಟ್ಟ ಕಾಡೊಂದರಲ್ಲಿ ಪತ್ತೆ.! Read More »

ಅಂತರ್ರಾಷ್ಟ್ರೀಯ ನ್ಯೂಸ್

ಲೈಕ್ಸ್‌, ವೀವ್ಸ್‌‌ಗಾಗಿ ವಿಮಾನ ಪತನ ಮಾಡಿದ ಯೂಟ್ಯೂಬರ್➤ 20ವರ್ಷ ಜೈಲು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com. ವಾಷಿಂಗ್ಟನ್, ಮೇ.15. ಕ್ಯಾಲಿಫೋರ್ನಿಯಾದಲ್ಲಿ ಯೂಟ್ಯೂಬ್‌ ನಲ್ಲಿ ಲೈಕ್ಸ್‌, ವೀವ್ಸ್‌ ಗಾಗಿ ಯುವಕನೊಬ್ಬ ಮಾಡಿದ ಸಾಹಸದಿಂದ 20 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ. ಯೂಟ್ಯೂಬ್‌ ನಲ್ಲಿ ಸಬ್‌ ಸ್ಕೈಬರ್ಸ್‌ ನ್ನು ಹೊಂದಿರುವ ಕ್ಯಾಲಿಫೋರ್ನಿಯಾದ ಲೊಂಪೊಕ್‌ನ ಟ್ರೆವರ್ ಡೇನಿಯಲ್ ಜಾಕೋಬ್ (29) ಎಂಬಾತ ಹೆಚ್ಚು ಲೈಕ್ಸ್‌ ಹಾಗೂ ವೀವ್ಸ್‌ ತನ್ನ ವಿಮಾನವನ್ನು ಉದ್ದೇಶಪೂರ್ವಕವಾಗಿ ಪತನ ಮಾಡಲು ಹೊರಟಿದ್ದಾರೆ. ಇನ್ನು ತನ್ನ ವಿಮಾನವನ್ನು ಪತನ ಮಾಡಿದ್ದು, ಪ್ಯಾರಾಚೂಟ್ ನಲ್ಲಿ ಕೆಮರಾಗಳನ್ನು ಹಿಡಿದುಕೊಂಡು ಗಾಳಿಯಲ್ಲಿ ಜಾಕೋಬ್ ಹಾರಿದ್ದಾನೆ. ವಿಮಾನ

ಲೈಕ್ಸ್‌, ವೀವ್ಸ್‌‌ಗಾಗಿ ವಿಮಾನ ಪತನ ಮಾಡಿದ ಯೂಟ್ಯೂಬರ್➤ 20ವರ್ಷ ಜೈಲು ಶಿಕ್ಷೆ ಪ್ರಕಟ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಭಾರತ ಮೂಲದ ಅಜಯ್ ಬಂಗಾ ಅವರಿಗೆ ವಿಶ್ವ ಬ್ಯಾಂಕ್ ಅಧ್ಯಕ್ಷ ಪಟ್ಟ

ನ್ಯೂಸ್ ಕಡಬ) newskadaba.com.ವಾಷಿಂಗ್ಟನ್ ,ಮೇ 04.  ಭಾರತ ಮೂಲದ ಅಮೆರಿಕನ್​​ ಉದ್ಯಮಿ ಅಜಯ್​ ಬಂಗಾ ವಿಶ್ವ ಬ್ಯಾಂಕ್​ನ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡನ್ ನಾಮನಿರ್ದೇಶನ ಮಾಡಿದ್ದರು.  ಭಾರತೀಯ ಮೂಲದ ಅಮೆರಿಕ ನಿವಾಸಿ​ ಅಜಯ್​ ಬಂಗಾ ವಿಶ್ವ ಬ್ಯಾಂಕ್​ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಜೂನ್​ 2 ರಿಂದ ಮುಂದಿನ 5 ವರ್ಷಗಳವರೆಗೆ ಅಧ್ಯಕ್ಷರಾಗಿ ಇರಲಿದ್ದಾರೆ. ಬಂಗಾ ಅವರು ವಿಶ್ವಬ್ಯಾಂಕ್‌ನ 14ನೇ ಅಧ್ಯಕ್ಷರಾಗಲಿದ್ದಾರೆ. ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಂದ ನಾಮನಿರ್ದೇಶನಗೊಂಡ ಡೇವಿಡ್ ಮಾಲ್ಪಾಸ್ ಅವರಿಂದ ಬಂಗಾ

ಭಾರತ ಮೂಲದ ಅಜಯ್ ಬಂಗಾ ಅವರಿಗೆ ವಿಶ್ವ ಬ್ಯಾಂಕ್ ಅಧ್ಯಕ್ಷ ಪಟ್ಟ Read More »

ಅಂತರ್ರಾಷ್ಟ್ರೀಯ ನ್ಯೂಸ್

ಬಸ್‌ ಚಲಾಯಿಸುತ್ತಿರುವಾಗ ಪ್ರಜ್ಞೆ ತಪ್ಪಿದ ಚಾಲಕ – ಪ್ರಯಾಣಿಕರ ಜೀವ ಉಳಿಸಿದ ವಿದ್ಯಾರ್ಥಿ!

(ನ್ಯೂಸ್ ಕಡಬ) newskadaba.com. ವಾಷಿಂಗ್ಟನ್ ಮೇ.1.  ಅಮೆರಿಕಾದ ಮಿಚಿಗನ್‌ ನಲ್ಲಿ ಬಸ್‌ ಚಲಿಸುತ್ತಿರುವ ಸಂದರ್ಭದಲ್ಲಿ ಏಕಾಏಕಿ ಚಾಲಕ ಪ್ರಜ್ಞಾಹೀನನಾಗಿದ್ದು, ಈ ಸಂದರ್ಭದಲ್ಲಿ 7ನೇ ತರಗತಿ ವಿದ್ಯಾರ್ಥಿಯೊಬ್ಬ ತಕ್ಷಣವೇ ಬಸ್‌ ಅನ್ನು ನಿಲ್ಲಿಸಿದ ಪರಿಣಾಮ ತನ್ನ ಸಹಪಾಠಿಗಳ ಪ್ರಾಣ ಉಳಿದಿದೆ. ವಾರೆನ್‌ ಕನ್ಸಾಲಿಡೇಟೆಡ್‌ ಶಾಲೆ ಬಿಡುಗಡೆ ಮಾಡಿದ ವಿಡಿಯೋದಲ್ಲಿ ಬಸ್‌ ಚಲಾಯಿಸುತ್ತಿದ್ದ ಚಾಲಕ ಅಸ್ವಸ್ಥಗೊಂಡಿದ್ದು, ಆ ಸಂದರ್ಭದಲ್ಲಿ ವಿದ್ಯಾರ್ಥಿ ದಿಲ್ಲೊನ್‌ ರೀವ್ಸ್‌ ಚಾಲಕನ ಬಳಿ ಬಂದಿರುವ ದೃಶ್ಯ ಸೆರೆಯಾಗಿದೆ. ಬಸ್‌ ನಲ್ಲಿ ಸುಮಾರು 66 ಪ್ರಯಾಣಿಕರಿದ್ದು ಎಲ್ಲರೂ ಸುರಕ್ಷಿತರಾಗಿದ್ದಾರೆ

ಬಸ್‌ ಚಲಾಯಿಸುತ್ತಿರುವಾಗ ಪ್ರಜ್ಞೆ ತಪ್ಪಿದ ಚಾಲಕ – ಪ್ರಯಾಣಿಕರ ಜೀವ ಉಳಿಸಿದ ವಿದ್ಯಾರ್ಥಿ! Read More »

ಅಂತರ್ರಾಷ್ಟ್ರೀಯ ನ್ಯೂಸ್

ನೇಪಾಳದಲ್ಲಿ ನಡುಗಿದ ಭೂಮಿ ➤ 2 ಗಂಟೆಗಳ ಅಂತರದಲ್ಲಿ ಎರಡು ಬಾರಿ ಭೂಕಂಪ

(ನ್ಯೂಸ್ ಕಡಬ) newskadaba.com ನೇಪಾಳ. ಏ.28. ಶುಕ್ರವಾರ ಬೆಳಗಿನ ಜಾವ ಎರಡು ಗಂಟೆಯೊಳಗೆ ನೇಪಾಳದ ಬಾಜುರಾದ ದಹಕೋಟ್‌ ನಲ್ಲಿ ಎರಡು ಭೂಕಂಪಗಳು ಸಂಭವಿಸಿವೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಮೊದಲ ಭೂಕಂಪವು ರಿಕ್ಟರ್ ಮಾಪಕದಲ್ಲಿ 4.8 ರಷ್ಟಿತ್ತು, ರಾತ್ರಿ 11:58 ಕ್ಕೆ (ಸ್ಥಳೀಯ ಕಾಲಮಾನ) ಸಂಭವಿಸಿದೆ, ನಂತರ ಶುಕ್ರವಾರ ಮುಂಜಾನೆ 1:30 ಕ್ಕೆ 5.9 ರ ತೀವ್ರತೆಯೊಂದಿಗೆ ಮತ್ತೊಂದು ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಇನ್ನು ನೇಪಾಳದ ಸುರ್ಖೇತ್ ಜಿಲ್ಲೆಯ ಭೂಕಂಪನ ಕೇಂದ್ರದ

ನೇಪಾಳದಲ್ಲಿ ನಡುಗಿದ ಭೂಮಿ ➤ 2 ಗಂಟೆಗಳ ಅಂತರದಲ್ಲಿ ಎರಡು ಬಾರಿ ಭೂಕಂಪ Read More »

ಅಂತರ್ರಾಷ್ಟ್ರೀಯ ನ್ಯೂಸ್

ಉಪವಾಸದಿಂದ ಜೀವಂತ ಸಮಾಧಿಯಾದರೆ ಸ್ವರ್ಗಪ್ರಾಪ್ತಿಯಾಗುತ್ತದೆ ಎಂದಿದ್ದ ಪಾದ್ರಿಯ ಜಮೀನಿನಲ್ಲಿ 90 ಶವಗಳು ಪತ್ತೆ!

(ನ್ಯೂಸ್ ಕಡಬ) newskadaba.com. ಕೀನ್ಯಾ,ಏ.26. ಉಪವಾಸವಿದ್ದು, ಜೀವಂತ ಸಮಾಧಿಯಾದರೆ ಸ್ವರ್ಗ ಪ್ರಾಪ್ತಿಯಾಗುತ್ತೆ,ಏಸುವನ್ನು ಭೇಟಿಯಾಗಬಹುದು ಎಂದು ಪಾದ್ರಿ ಹೇಳಿದ ಮಾತನ್ನು ನಂಬಿ ಹಲವರು ಜೀವಂತ ಸಮಾಧಿಯಾಗಿರುವ ಶಂಕೆ ವ್ಯಕ್ತವಾಗಿದೆ.  ಕೀನ್ಯಾದಲ್ಲಿ ಈ ಘಟನೆ ನಡೆದಿದ್ದು ಇಲ್ಲಿಯವರೆಗೆ ಸುಮಾರು 90 ಶವಗಳು ಪಾದ್ರಿಯ ಜಮೀನಿನಲ್ಲಿ ಸಿಕ್ಕಿರುವ ಬಗ್ಗೆ ವರದಿಯಾಗಿದೆ. ಪಾದ್ರಿಯ ಜಮೀನಿನಿಂದ ಶವಗಳು ಸಿಗುತ್ತಿದೆ.ಆಸ್ಪತ್ರೆಯ ಶವಾಗಾರಗಳು ತುಂಬಿವೆ.ಶವ ಪರೀಕ್ಷೆ ಪೂರ್ಣಗೊಳ್ಳುವವರೆಗೆ ನಾಲ್ಕು ದಿನ ಬಿಡುವು ತೆಗೆದುಕೊಂಡು ಮತ್ತೆ ಜಮೀನಿನಲ್ಲಿ ಹುಡುಕಾಟ ನಡೆಸಲಾಗುತ್ತದೆ ಎನ್ನಲಾಗಿದೆ. ಘಟನೆಯ ಬೆನ್ನಲ್ಲೇ ಪೊಲೀಸರು ಪಾಲ್ ಮೆಕೆಂಜಿ

ಉಪವಾಸದಿಂದ ಜೀವಂತ ಸಮಾಧಿಯಾದರೆ ಸ್ವರ್ಗಪ್ರಾಪ್ತಿಯಾಗುತ್ತದೆ ಎಂದಿದ್ದ ಪಾದ್ರಿಯ ಜಮೀನಿನಲ್ಲಿ 90 ಶವಗಳು ಪತ್ತೆ! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ರೈಲುಗಳ ನಡುವೆ ಭೀಕರ ದುರಂತ!!   ➤ರೈಲಿನ ಲೋಕೊ ಪೈಲಟ್‌ ಮೃತ್ಯು, ಐವರು ಸಿಬ್ಬಂದಿಗಳಿಗೆ ಗಾಯ!

(ನ್ಯೂಸ್ ಕಡಬ)Newskadaba.com ಬಿಲಾಸ್‌ಪುರ್‌,ಏ.20 ಚಲಿಸುತ್ತಿದ್ದ ಸರಕು ಸಾಗಣೆ ರೈಲೊಂದು ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಹಳಿತಪ್ಪಿದ್ದರಿಂದ ಗೂಡ್ಸ್ ರೈಲಿನ ಲೋಕೊ ಪೈಲಟ್‌ ಮೃತಪಟ್ಟಿದ್ದು, ಇತರ ಐವರು ಸಿಬ್ಬಂದಿ ಗಾಯಗೊಂಡಿದ್ದಾರೆ. ಈ ಘಟನೆ ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಬಿಲಾಸ್‌ಪುರ್‌-ಕಟ್ನಿ ರೈಲ್ವೆ ಮಾರ್ಗದಲ್ಲಿ ಸಿಗ್ನಲ್ ಸಮಸ್ಯೆ ಉಂಟಾಗಿ ಈ ದುರಂತ ಸಂಭವಿಸಿದೆ.

ರೈಲುಗಳ ನಡುವೆ ಭೀಕರ ದುರಂತ!!   ➤ರೈಲಿನ ಲೋಕೊ ಪೈಲಟ್‌ ಮೃತ್ಯು, ಐವರು ಸಿಬ್ಬಂದಿಗಳಿಗೆ ಗಾಯ! Read More »

ಅಂತರ್ರಾಷ್ಟ್ರೀಯ ನ್ಯೂಸ್

ಕೋಟ್ಯಂತರ ಹಣವನ್ನು ರಸ್ತೆಗೆ ಎಸೆದ ವ್ಯಕ್ತಿ ➤ ಅಪಾರ ನಷ್ಟ ಅನುಭವಿಸಿದ ಕುಟುಂಬಸ್ಥರು

(ನ್ಯೂಸ್ ಕಡಬ) newskadaba.com. ಅಮೆರಿಕ ಏ.17. ಒರೆಗಾನ್​​ನಲ್ಲಿ ವ್ಯಕ್ತಿಯೊಬ್ಬ ತನ್ನ ಕಾರಿನಿಂದ 2 ಲಕ್ಷ ಡಾಲರ್ ಮೌಲ್ಯದ ನೋಟುಗಳನ್ನು ಎಸೆದಿದ್ದಾನೆ. ಅಂದರೆ ಭಾರತೀಯ ಕರೆನ್ಸಿ ಪ್ರಕಾರ ಸುಮಾರು 1.6 ಕೋಟಿ ರೂಪಾಯಿ. ಅಮೆರಿಕದ ಒರೆಗಾನ್​​ನಲ್ಲಿ ವ್ಯಕ್ತಿಯೊಬ್ಬ ತನ್ನ ಕಾರಿನಿಂದ 2 ಲಕ್ಷ ಡಾಲರ್ ಮೌಲ್ಯದ ನೋಟುಗಳನ್ನು ಎಸೆದಿದ್ದಾನೆ. ಅಂದರೆ ಭಾರತೀಯ ಕರೆನ್ಸಿ ಪ್ರಕಾರ ಸುಮಾರು 1.6 ಕೋಟಿ ರೂಪಾಯಿ. ಈತ ತಾನು ಇತರರಿಗೆ ನೆರವಾಗುತ್ತೇನೆ ಎಂದು ಹೇಳಿಕೊಂಡಿದ್ದಾನೆ. ಆದರೆ ಈ ಘಟನೆಯ ಬಳಿಕ ಆತನ ಕುಟುಂಬ ಆಘಾತಕ್ಕೊಳಗಾಗಿದೆ.

ಕೋಟ್ಯಂತರ ಹಣವನ್ನು ರಸ್ತೆಗೆ ಎಸೆದ ವ್ಯಕ್ತಿ ➤ ಅಪಾರ ನಷ್ಟ ಅನುಭವಿಸಿದ ಕುಟುಂಬಸ್ಥರು Read More »

ಅಂತರ್ರಾಷ್ಟ್ರೀಯ ನ್ಯೂಸ್

ಹಣಕಾಸಿನ ಸಮಸ್ಯೆ ➤ ಮಹಿಳಾ ಚೆಸ್‌ ಪಂದ್ಯಕ್ಕೆ ಬುರ್ಖಾ ಧರಿಸಿ ಬಂದ ಯುವಕ

(ನ್ಯೂಸ್ ಕಡಬ) newskadaba.com. ನೈರೋಬಿ, ಏ.17. ಕೀನ್ಯಾದಲ್ಲಿ ಕಳೆದ ವಾರ ಮಹಿಳಾ ಮುಕ್ತ ಚೆಸ್ ಪಂದ್ಯಾವಳಿ ನಡೆದಿದ್ದು, ಈ ಪಂದ್ಯಾವಳಿಯಲ್ಲಿ ಬುರ್ಖಾ ಹಾಕಿಕೊಂಡು ಮಹಿಳೆಯಂತೆ ವ್ಯಕ್ತಿಯೊಬ್ಬ ಸ್ಪರ್ಧಾಳಾಗಿ ಭಾಗವಹಿಸಿ ಸಿಕ್ಕಿ ಬಿದ್ದಿರುವ ಘಟನೆ ವರದಿಯಾಗಿದೆ. ಕೀನ್ಯಾ ಮೂಲದ ಸ್ಟಾನ್ಲಿ ಒಮೊಂಡಿ ಎಂಬ ವ್ಯಕ್ತಿ ಆರ್ಥಿಕವಾಗಿ ತೀರ ಸಂಕಷ್ಟದಲ್ಲಿದ್ದು, ಹಣಗಳಿಸುವ ಉದ್ದೇಶದಿಂದ ನೈರೋಬಿಯಲ್ಲಿ ನಡೆದ ಮಹಿಳಾ ಮುಕ್ತ ಚೆಸ್ ಪಂದ್ಯಾವಳಿಯಲ್ಲಿ ಭಾಗಿಯಾಗಿದ್ದಾನೆ. ಇನ್ನು ತನ್ನ ಪರಿಚಯ ಯಾರಿಗೂ ತಿಳಿಯಬಾರದು ಎಂಬ ಕಾರಣಕ್ಕೆ ಬುರ್ಖಾವನ್ನು ಧರಿಸಿಕೊಂಡು, ಕನ್ನಡಕವೊಂದನ್ನು ಹಾಕಿಕೊಂಡು ತನ್ನ

ಹಣಕಾಸಿನ ಸಮಸ್ಯೆ ➤ ಮಹಿಳಾ ಚೆಸ್‌ ಪಂದ್ಯಕ್ಕೆ ಬುರ್ಖಾ ಧರಿಸಿ ಬಂದ ಯುವಕ Read More »

ಅಂತರ್ರಾಷ್ಟ್ರೀಯ ನ್ಯೂಸ್

ಪುರಾತನ ಕಾಲದ ಅರಮನೆಯ ಬಳಿ ಹೊಂಡದಲ್ಲಿ  ಕತ್ತರಿಸಿದ್ದ ಹಸ್ತಗಳು ಪತ್ತೆ..!!  

(ನ್ಯೂಸ್ ಕಡಬ)Newskadaba.com ಈಜಿಪ್ಟ್,ಏ.07 ಈಜಿಪ್ಟ್ ನಲ್ಲಿರುವ ಪುರಾತನ ಕಾಲದ ಅರಮನೆಯೊಂದರ ಹೊರಗೆ ಇರುವ ಹೊಂಡದಲ್ಲಿ 12ಕ್ಕೂ ಹೆಚ್ಚು ಹಸ್ತಗಳು ಕತ್ತರಿಸಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪುರಾತನ ಈಜಿಪ್ಟ್ ನಲ್ಲಿದ್ದ ಭಯಾನಕ ಆಚರಣೆಯೊಂದನ್ನು ಇದು ಸಂಕೇತಿಸಿದೆ ಎಂದು `ನೇಚರ್’ ಮ್ಯಾಗಝಿನ್ ನಲ್ಲಿ ಪ್ರಕಟವಾದ ಅಧ್ಯಯನ ವರದಿ ಹೇಳಿದೆ. ಉತ್ತರ ಈಜಿಪ್ಟ್ ನ ಅವಾರಿಸ್ ನಗರದಲ್ಲಿರುವ ಹೈಕ್ಸೋಸ್ ಅರಮನೆಯಲ್ಲಿರುವ ಹೊಂಡದ ಆಳದಲ್ಲಿ ಈ ಹಸ್ತಗಳು ಪತ್ತೆಯಾಗಿದೆ. 3000 ವರ್ಷಗಳ ಹಿಂದಿನ ಕಾಲದಲ್ಲಿ ಯುದ್ಧಕೈದಿಗಳಾಗಿ ಸೆರೆ ಸಿಕ್ಕಿದ್ದ ಶತ್ರುಗಳ ಯೋಧರ ಬಲಗೈಯ ಮುಂಗೈ

ಪುರಾತನ ಕಾಲದ ಅರಮನೆಯ ಬಳಿ ಹೊಂಡದಲ್ಲಿ  ಕತ್ತರಿಸಿದ್ದ ಹಸ್ತಗಳು ಪತ್ತೆ..!!   Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top