ಅಂತರ್ರಾಷ್ಟ್ರೀಯ ನ್ಯೂಸ್

ನಾಪತ್ತೆಯಾಗಿದ್ದ ಪರ್ವತಾರೋಹಿ ➤ 50 ವರ್ಷಗಳ ಬಳಿಕ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com. ಸ್ವಿಜರ್ಲ್ಯಾಂಡ್ , ಫೆ.18. ಆಲ್ಸ್ಪ್ ಪರ್ವತ ಏರಲು ತೆರಳಿ ನಾಪತ್ತೆಯಾಗಿದ್ದ ಬ್ರಿಟಿಷ್ ಪರ್ವತಾರೋಹಿ ಒಬ್ಬರ ಮೃತದೇಹ ಬರೋಬ್ಬರಿ ಐವತ್ತು ವರ್ಷಗಳ ಬಳಿಕ ಪತ್ತೆಯಾಗಿದೆ. ಈತ 1974ರ ಡಿಸೆಂಬರ್ 31 ರಂದು ನಾಪತ್ತೆಯಾಗಿದ್ದ ಎಂದು ಮೂಲಗಳು ಹೇಳಿವೆ. ಪರ್ವತಾರೋಹಣ ವೇಳೆ 32 ವರ್ಷ ವಯಸ್ಸಿನವರಾಗಿದ್ದ ಈ ವ್ಯಕ್ತಿ ಬಳಿಕ ನಾಪತ್ತೆಯಾಗಿದ್ದರು. ಈತನ ಮೃತ ದೇಹ 2022ರ ಸೆಪ್ಟೆಂಬರ್ 5 ರಂದು ಪತ್ತೆಯಾಗಿದೆ ಎನ್ನಲಾಗಿದೆ. ಪರ್ವತಾರೋಹಿಯ ವಯಸ್ಸು (ಆಗಿನ ಸಂದರ್ಭದಲ್ಲಿ) ಹಾಗೂ ರಾಷ್ಟ್ರೀಯತೆಯನ್ನು ಮಾತ್ರ ಪೊಲೀಸರು ಬಹಿರಂಗಪಡಿಸಿದ್ದಾರೆ. […]

ನಾಪತ್ತೆಯಾಗಿದ್ದ ಪರ್ವತಾರೋಹಿ ➤ 50 ವರ್ಷಗಳ ಬಳಿಕ ಮೃತದೇಹ ಪತ್ತೆ..! Read More »

ಅಂತರ್ರಾಷ್ಟ್ರೀಯ ನ್ಯೂಸ್

ಕರಾಚಿ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಉಗ್ರ ದಾಳಿ ➤ಐವರು ಉಗ್ರರು ಸೇರಿ 9 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಕರಾಚಿ, ಫೆ.18.  ಮೊದಲೇ ಆರ್ಥಿಕ ಸಂಕಷ್ಟದಿಂದ ನಲುಗಿರುವ ಪಾಕಿಸ್ಥಾನದಲ್ಲಿ ಉಗ್ರರ ಹಾವಳಿ ಹೆಚ್ಚಾಗಿದೆ. ಕರಾಚಿಯ ಪೊಲೀಸ್ ಠಾಣೆಗೆ ಶಸ್ತ್ರಸಜ್ಜಿತ ಪೊಲೀಸರ ಗುಂಪೊಂದು ನುಗ್ಗಿದ್ದು, ಭೀಕರ ಗುಂಡಿನ ಕಾಳಗ ಸಂಭವಿಸಿದೆ. ಈ ಗುಂಡಿನ ದಾಳಿಯಲ್ಲಿ ಐವರು ಉಗ್ರರು ಸೇರಿದಂತೆ ಒಟ್ಟು ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಶಸ್ತ್ರಸಜ್ಜಿತ 12ಕ್ಕೂ ಅಧಿಕ ಮಂದಿ ಉಗ್ರರು ಕರಾಚಿ ನಗರ ಪೊಲೀಸ್‌ ಆಯುಕ್ತರ ಕಚೇರಿಗೆ ನುಗ್ಗಿದ್ದಾರೆ. ಪೊಲೀಸ್‌ ಸಮವಸ್ತ್ರ ಧರಿಸಿ ಅವರು ಕಚೇರಿಗೆ ನುಗ್ಗಿದ್ದಾರೆ.    

ಕರಾಚಿ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಉಗ್ರ ದಾಳಿ ➤ಐವರು ಉಗ್ರರು ಸೇರಿ 9 ಮಂದಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್

ಕೋಳಿ ಕುಕ್ಕಿ ಮೃತಪಟ್ಟ ಮಾಲೀಕ!!

(ನ್ಯೂಸ್ ಕಡಬ) newskadaba.com ಐರ್ಲೆಂಡ್, ಫೆ.17. ಕ್ರಾಸ್ ಎಂಬ ವ್ಯಕ್ತಿ ತನ್ನ ಮನೆಯಲ್ಲಿ ಕೋಳಿ ಸಾಕಿದ್ದ.ಆದರೆ ಸಾಕಿದ್ದ ಕೋಳಿಯೇ ಅವನನ್ನೇ ಕುಕ್ಕಿ ಕೊಂದಿದೆ. ಈ ಘಟನೆ ಐರ್ಲೆಂಡ್ ನಲ್ಲಿ ಸಂಭವಿಸಿದೆ. ಈ ಕೋಳಿ ಬ್ರಹ್ಮ ತಳಿಯಾಗಿದ್ದು, ಬಹಳ ಆಕ್ರಮಣಕಾರಿ ಪ್ರವೃತಿಯನ್ನು ಹೊಂದಿದ್ದು .ಮನೆಯ ಮಾಲೀಕ ಕ್ರಾಸ್ ನ ಬೆನ್ನತ್ತಿ ಈ ಕೋಳಿ ಕಾಲಲ್ಲಿ  ರಕ್ತಸ್ರಾವ ಆಗುವಂತೆ ಕುಕ್ಕಿದೆ. ಬಳಿಕ ದಾಳಿಯಲ್ಲಿ ಗಾಯಗೊಂಡ ಕ್ರಾಸ್ ರಕ್ತದ ಮಡುವಿನಲ್ಲಿ ಬಿದ್ದಿದ್ದಾನೆ. ಬಳಿಕ ಆತನನ್ನ ಆಸ್ಪತ್ರೆಗೆ ದಾಖಲಿಸಿದರೂ,ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.

ಕೋಳಿ ಕುಕ್ಕಿ ಮೃತಪಟ್ಟ ಮಾಲೀಕ!! Read More »

ಅಂತರ್ರಾಷ್ಟ್ರೀಯ ನ್ಯೂಸ್

➤ ಯು ಟ್ಯೂಬ್ ಸಿಇಒ ಆಗಿ ಭಾರತೀಯ ಮೂಲದ ನೀಲ್ ಮೋಹನ್

(ನ್ಯೂಸ್ ಕಡಬ) newskadaba.com. ವಾಷಿಂಗ್ಟನ್, ಫೆ.17. ಯು ಟ್ಯೂಬ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆಯಿಂದ ಸುಸಾನ್ ವೊಜಿಸಿಕಿ ಕೆಳಗಿಳಿದಿದ್ದು, ಯು ಟ್ಯೂಬ್ ನ ಮುಖ್ಯ ಉತ್ಪನ್ನ ಅಧಿಕಾರಿ ಭಾರತೀಯ ಮೂಲದ ನೀಲ್  ಮೋಹನ್ ಅವರಿಗೆ ಅಧಿಕಾರ ಹಸ್ತಾಂತರಿಸಿದ್ದಾರೆ. ಸುಸಾನ್ ಒಂಬತ್ತು ವರ್ಷ ಈ ಹುದ್ದೆಯಲ್ಲಿದ್ದು, ಕುಟುಂಬ, ಆರೋಗ್ಯ ಮತ್ತು ತಮ್ಮ ಇಷ್ಟದ ವೈಯಕ್ತಿಕ ಯೋಜನೆಗಳಿಗೆ ಗಮನ ಹರಿಸಬೇಕಾಗಿರುವ ಹಿನ್ನೆಲೆಯಲ್ಲಿ ಹುದ್ದೆಯನ್ನು ತೆರವುಗೊಳಿಸುತ್ತಿರುವುದಾಗಿ ತಿಳಿಸಿದ್ದಾರೆ.

➤ ಯು ಟ್ಯೂಬ್ ಸಿಇಒ ಆಗಿ ಭಾರತೀಯ ಮೂಲದ ನೀಲ್ ಮೋಹನ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ಮಾನವ ದೋಷವೇ ಪೋಖರಾ ವಿಮಾನ ದುರಂತಕ್ಕೆ ಕಾರಣ!

(ನ್ಯೂಸ್ ಕಡಬ) newskadaba.com ಕಠ್ಮಂಡು, ಫೆ.17. ಕಳೆದ ತಿಂಗಳು ನೇಪಾಳದಲ್ಲಿ ನಡೆದ ಯೇತಿ ಏರ್‌ ಲೈನ್ಸ್ ವಿಮಾನ ಪತನಕ್ಕೆ ಮಾನವ ದೋಷವೇ ಕಾರಣ ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ. ಜನವರಿ 15 ರಂದು ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ನಂತರ ಯೇತಿ ಏರ್‌ಲೈನ್ಸ್ ಫ್ಲೈಟ್ 691, ರೆಸಾರ್ಟ್ ಸಿಟಿ ಪೊಖರಾದಲ್ಲಿನ ಹೊಸ ವಿಮಾನ ನಿಲ್ದಾಣದ ನಡುವಿನ ಸೇಟಿ ನದಿಯ ಕಮರಿಯಲ್ಲಿ ಅಪಘಾತಕ್ಕೀಡಾಯಿತು. ವಿಮಾನ ಪತನಗೊಂಡಾಗ ಅದರಲ್ಲಿ ನಾಲ್ಕು ಸಿಬ್ಬಂದಿ ಸೇರಿದಂತೆ 72 ಜನರಿದ್ದರು,

ಮಾನವ ದೋಷವೇ ಪೋಖರಾ ವಿಮಾನ ದುರಂತಕ್ಕೆ ಕಾರಣ! Read More »

ಅಂತರ್ರಾಷ್ಟ್ರೀಯ ನ್ಯೂಸ್

ಒಂದೇ ಬಾರಿಗೆ ಬರೊಬ್ಬರಿ ಐದು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ!!

(ನ್ಯೂಸ್ ಕಡಬ) newskadaba.com ಪೋಲೆಂಡ್, ಫೆ.17. ಮಹಿಳೆಯೋರ್ವರು ಬರೊಬ್ಬರಿ ಐದು ಮಕ್ಕಳಿಗೆ ಏಕಲಕಾಲದಲ್ಲಿ ಜನ್ಮ ನೀಡಿ ಸುದ್ದಿಯಾಗಿದ್ದಾರೆ. ಪೋಲೆಂಡ್ ನಲ್ಲಿ 37 ವರ್ಷದ ಮಹಿಳೆ 5 ಮಕ್ಕಳಿಗೆ ಜನ್ಮ ನೀಡಿದ್ದಾರೆ.ಅವರಿಗೆ ಮೊದಲು 7 ಮಕ್ಕಳಿದ್ದರು. ಡೊಮಿನಿಕಾ ಕ್ಲಾರ್ಕ್ ತನ್ನ ಗರ್ಭಧಾರಣೆಯ 28 ನೇ ವಾರದಲ್ಲಿ 5 ಮಕ್ಕಳಿಗೆ ಜನ್ಮ ನೀಡಿದ್ದಾರೆ . ಮೂವರು ಹೆಣ್ಣು ಮತ್ತು ಇಬ್ಬರು ಗಂಡು ಮಕ್ಕಳಿದ್ದಾರೆ ಎಂದು ವರದಿ ತಿಳಿಸಿದೆ. ಸಿಸೇರಿಯನ್ ಮೂಲಕ ಮಹಿಳೆಗೆ ಹೆರಿಗೆ ಮಾಡಿಸಲಾಗಿದೆ. ಹುಟ್ಟಿದ ಎಲ್ಲಾ ಮಕ್ಕಳ ತೂಕ

ಒಂದೇ ಬಾರಿಗೆ ಬರೊಬ್ಬರಿ ಐದು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ!! Read More »

ಅಂತರ್ರಾಷ್ಟ್ರೀಯ ನ್ಯೂಸ್

ಕೋವಿಡ್‌ ಗಿಂತ ಡೇಂಜರಸ್ ಕಾಯಿಲೆ ಪತ್ತೆ ➤‌ ಮಾರ್ಬರ್ಗ್ ವೈರಸ್‌ನಿಂದ 9 ಮಂದಿ ಮೃತ್ಯು!

(ನ್ಯೂಸ್ ಕಡಬ) newskadaba.com ಆಫ್ರಿಕಾ, ಫೆ.15. ಆಫ್ರಿಕಾದ ಈಕ್ವಟೋರಿಯಲ್ ಗಿನಿಯಾದಲ್ಲಿ ಎಬೋಲಾ ರೀತಿಯ ಮಾರ್ಬರ್ಗ್ ವೈರಸ್ ಪತ್ತೆಯಾಗಿದ್ದು, ಏಕಾಏಕಿ 9 ಮಂದಿ ಮೃತಪಟ್ಟಿದ್ದಾರೆ ಎಂದುWHO ದೃಢಪಡಿಸಿದೆ. ಹಣ್ಣಿನ ಬಾವಲಿಗಳಿಂದ ಹರಡುವ ಮಾರ್ಬರ್ಗ್ ವೈರಸ್ ಹೆಚ್ಚು ಸಾಂಕ್ರಾಮಿಕವಾಗಿದೆ. ವಿಪರೀತ ವಾಂತಿ, ಅತಿಸಾರ, ಜ್ವರ ಮತ್ತು ಆಯಾಸದಂತಹ ತೀವ್ರ ರಕ್ತಸ್ರಾವದ ಲಕ್ಷಣಗಳೊಂದಿಗೆ ಅನಾರೋಗ್ಯವನ್ನು ಉಂಟು ಮಾಡುತ್ತದೆ. ರೋಗಲಕ್ಷಣಗಳು ಹೆಮರಾಜಿಕ್ ಜ್ವರವನ್ನು ಉಂಟು ಮಾಡುತ್ತದೆ. ಇದು ಎಬೋಲಾ ಕಾಯಿಲೆಯಂತೆಯೇ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಹೇಳಿದೆ. ಕಳೆದ ವಾರ

ಕೋವಿಡ್‌ ಗಿಂತ ಡೇಂಜರಸ್ ಕಾಯಿಲೆ ಪತ್ತೆ ➤‌ ಮಾರ್ಬರ್ಗ್ ವೈರಸ್‌ನಿಂದ 9 ಮಂದಿ ಮೃತ್ಯು! Read More »

ಅಂತರ್ರಾಷ್ಟ್ರೀಯ ನ್ಯೂಸ್

ಇಂದಿನಿಂದ ಫೆಬ್ರವರಿ 19ರ ವರೆಗೆ ಕಡಬದಲ್ಲಿ ದ್ವಾದಶ ಜ್ಯೋತಿರ್ಲಿಂಗ ದರ್ಶನ ➤ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ನೇತೃತ್ವ

(ನ್ಯೂಸ್ ಕಡಬ) newskadaba.com ಕಡಬ, ಫೆ.14. ಮಹಾ ಶಿವರಾತ್ರಿಯ ಪ್ರಯುಕ್ತ ಇಂದಿನಿಂದ ಫೆಬ್ರವರಿ 19 ರ ವರೆಗೆ ಕಡಬ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ಕಡಬದ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ಪ್ರಸಿದ್ಧ ದ್ವಾದಶ ಜ್ಯೋತಿರ್ಲಿಂಗ ದರ್ಶನ ಕಾರ್ಯಕ್ರಮ ನಡೆಯಲಿದೆ ಎಂದು ಕಡಬ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಬ್ರಹ್ಮಾಕುಮಾರಿ ರತ್ನಾಜೀ ಅವರು ತಿಳಿಸಿದ್ದಾರೆ. ಅವರು ಸೋಮವಾರದಂದು ಕಡಬದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಫೆಬ್ರವರಿ 14 ರಂದು ಸಂಜೆ 4 ಗಂಟೆಗೆ ಜರಗಲಿರುವ ಸಭಾ ಕಾರ್ಯಕ್ರಮವನ್ನು ಆದಿಚುಂಚನಗಿರಿ

ಇಂದಿನಿಂದ ಫೆಬ್ರವರಿ 19ರ ವರೆಗೆ ಕಡಬದಲ್ಲಿ ದ್ವಾದಶ ಜ್ಯೋತಿರ್ಲಿಂಗ ದರ್ಶನ ➤ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ನೇತೃತ್ವ Read More »

ಅಂತರ್ರಾಷ್ಟ್ರೀಯ ನ್ಯೂಸ್

ಟರ್ಕಿ ಭೂಕಂಪ! ಕಾಣೆಯಾಗಿದ್ದ ಬೆಂಗಳೂರಿನ ಟೆಕ್ಕಿಯೋರ್ವನ ಶವ ಪತ್ತೆ

(ನ್ಯೂಸ್ ಕಡಬ) newskadaba.com ಟರ್ಕಿ, ಫೆ.13. ಟರ್ಕಿಯಲ್ಲಿ ಉಂಟಾದ ಭೂಕಂಪದಲ್ಲಿ ಓರ್ವ ಬೆಂಗಳೂರಿನ ವ್ಯಕ್ತಿ ಕಾಣೆಯಾಗಿದ್ದಾನೆ ಎಂದು ವರದಿಯಾಗಿತ್ತು. ಇದೀಗ ಆ ವ್ಯಕ್ತಿಯ ಶವ ಪತ್ತೆಯಾಗಿದೆ.ಬೆಂಗಳೂರಿನ ನಿವಾಸಿ, ಟೆಕ್ಕಿ ವಿಜಯ್​ ಕುಮಾರ್ ಭೂಕಂಪದಲ್ಲಿ ಸಿಲುಕಿ ನಾಪತ್ತೆಯಾಗಿದ್ದರು ಎಂದು ವರದಿ ತಿಳಿಸಿದೆ. ವಿಜಯ್​ ಕುಮಾರ್ ಟರ್ಕಿಯ ಮಾಲತ್ಯ ನಗರದ ಹೋಟೆಲ್​ನ 24 ಅಂತಸ್ತಿನ ಹೋಟೆಲ್​ನ 2ನೇ ಮಹಡಿಯಲ್ಲಿ ತಂಗಿದ್ದರು. ಭೂಕಂಪನದ ನಂತರ ಹೋಟೆಲ್​ ಸಂಪೂರ್ಣ ಕುಸಿದಿತ್ತು. ವಿಜಯ್​ ಕುಮಾರ್  ನಾಪತ್ತೆಯಾಗಿದ್ದರು. ಆದರೆ  ಅವಶೇಷಗಳ ತೆರವು ಕಾರ್ಯಾಚರಣೆ ವೇಳೆ ಟೆಕ್ಕಿಯ

ಟರ್ಕಿ ಭೂಕಂಪ! ಕಾಣೆಯಾಗಿದ್ದ ಬೆಂಗಳೂರಿನ ಟೆಕ್ಕಿಯೋರ್ವನ ಶವ ಪತ್ತೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕಟ್ಟಡದ ಅವಶೇಷಗಳಡಿ ಪತ್ತೆಯಾಗಿದ್ದ ನವಜಾತ ಶಿಶುವನ್ನು ದತ್ತು ಪಡೆಯಲು ಮುಗಿಬಿದ್ದ ಜನ!

(ನ್ಯೂಸ್ ಕಡಬ) newskadaba.comಸಿರಿಯಾ, ಫೆ.13. ವಾಯುವ್ಯ ಸಿರಿಯಾದಲ್ಲಿ ಭೂಕಂಪನಕ್ಕೆ ಕುಸಿದ ಕಟ್ಟಡದ ಅವಶೇಷಗಳ ಅಡಿಯಲ್ಲಿ ಮಗುವಿಗೆ ಜನ್ಮ‌ನೀಡಿ ತಾಯಿ ಮೃತಪಟ್ಟಿದ್ದಾರೆ. ಸಿರಿಯಾದ ಜಿಂದಾಯ್ರಿಸ್ ಪಟ್ಟಣದಲ್ಲಿ ಕಾರ್ಯಾಚರಣೆ ವೇಳೆ ಕಟ್ಟಡದ ಅವಶೇಷಗಳಡಿಯಲ್ಲಿ ಈ ನವಜಾತ ಶಿಶು ಪತ್ತೆಯಾಗಿತ್ತು.ಆ ಮಗು ಪತ್ತೆಯಾದಾಗ ಅದರ ಹೊಕ್ಕಳ ಬಳ್ಳಿ ಕೂಡ ತಾಯಿಯಿಂದ ಬೇರ್ಪಟ್ಟಿರಲಿಲ್ಲ.ಇದರಿಂದಾಗಿ ಭೂಕಂಪದ ಅವಶೇಷಗಳಲ್ಲಿ ರಕ್ಷಿಸಲ್ಪಟ್ಟ ಈ ಮಗುವಿಗೆ ಅಯಾ ಎಂದು ಹೆಸರು ಇಡಲಾಗಿದೆ. ಭೂಕಂಪನದಲ್ಲಿ ಶಿಶುವಿನ ತಾಯಿ, ತಂದೆ ಮತ್ತು ಆಕೆಯ ನಾಲ್ವರು ಒಡಹುಟ್ಟಿದವರು ಮೃತಪಟ್ಟಿದ್ದಾರೆ.ಮಗುವನ್ನು ಇದೀಗ ಆಸ್ಪತ್ರೆಗೆ ದಾಖಲಿಸಿ

ಕಟ್ಟಡದ ಅವಶೇಷಗಳಡಿ ಪತ್ತೆಯಾಗಿದ್ದ ನವಜಾತ ಶಿಶುವನ್ನು ದತ್ತು ಪಡೆಯಲು ಮುಗಿಬಿದ್ದ ಜನ! Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top