ಅಂತರ್ರಾಷ್ಟ್ರೀಯ ನ್ಯೂಸ್

ಹಲ್ಲಿನಿಂದ 15,730 ಕೆ.ಜಿ ಭಾರವುಳ್ಳ ಟ್ರಕ್ ಎಳೆದು ಗಿನ್ನೆಸ್ ರೆಕಾರ್ಡ್ ಮಾಡಿದ ವ್ಯಕ್ತಿ…! ➤ ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಈಜಿಪ್ಟ್, ಜ. 07. ವ್ಯಕ್ತಿಯೋರ್ವ ತನ್ನ ಹಲ್ಲುಗಳ ಸಹಾಯದಿಂದ ಬರೋಬ್ಬರಿ 15,730 ಕೆ.ಜಿ ಭಾರವುಳ್ಳ ಟ್ರಕ್ ಎಳೆದು ಗಿನ್ನೆಸ್ ದಾಖಲೆ ಮಾಡಿದ ಕುರಿತು ಈಜಿಪ್ಟ್ ನಿಂದ ವರದಿಯಾಗಿದೆ. ಅಶ್ರಫ್ ಸುಲೈಮಾನ್ ಎಂಬಾತ ತನ್ನ ಹಲ್ಲುಗಳ ಸಹಾಯದಿಂದ ಎಳೆಯುತ್ತಿರುವ ವೀಡಿಯೋವನ್ನು ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಸಂಸ್ಥೆಯು ಸಾಮಾಜಿಕ ಜಾಲತಾಣ ಇನ್‌ ಸ್ಟಾಗ್ರಾಂನಲ್ಲಿ ಪ್ರಕಟಿಸಿದೆ. ಟ್ರಕ್‌ ಗೆ ಹಗ್ಗ ಕಟ್ಟಿ ಕೇವಲ ಹಲ್ಲುಗಳ ಸಹಾಯದಿಂದ ಟ್ರಕ್‌ನ್ನು ವ್ಯಕ್ತಿ ಎಳೆದಿದ್ದಾನೆ. ಈ ಟ್ರಕ್ 15,730 ಕೆಜಿ ಭಾರ […]

ಹಲ್ಲಿನಿಂದ 15,730 ಕೆ.ಜಿ ಭಾರವುಳ್ಳ ಟ್ರಕ್ ಎಳೆದು ಗಿನ್ನೆಸ್ ರೆಕಾರ್ಡ್ ಮಾಡಿದ ವ್ಯಕ್ತಿ…! ➤ ವಿಡಿಯೋ ವೈರಲ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ಅತ್ಯಂತ ಕಳಪೆಯತ್ತ ಮುಖ ಮಾಡಿದ ಭಾರತೀಯ ರೂಪಾಯಿ ಮೌಲ್ಯ ➤ ಡಾಲರ್ ಎದುರು ಗರಿಷ್ಠ ಕುಸಿದ ರೂಪಾಯಿ

(ನ್ಯೂಸ್ ಕಡಬ) newskadaba.com ನವದೆಹಲಿ, ಜ.01. ಕಳೆದ ವರ್ಷದಲ್ಲಿ ಏಷ್ಯಾದ ಅತ್ಯಂತ ಕಳಪೆ ಕರೆನ್ಸಿಯಾಗಿ ಭಾರತದ ರೂಪಾಯಿ ಗರಿಷ್ಠ ಕುಸಿತ ಕಂಡಿದ್ದು, ಇದೇ ಮೊದಲ ಬಾರಿಗೆ ಡಾಲರ್ ಎದುರು 82.75 ರೂ.ಗಳಿಗೆ ಬಂದು ನಿಂತಿದೆ. 2021ರ ಡಿಸೆಂಬರ್ ಅಂತ್ಯದ ವೇಳೆಗೆ ಅಮೆರಿಕನ್ ಡಾಲರ್‌ ಎದುರು 74.33 ಇದ್ದ ಭಾರತದ ರೂಪಾಯಿ ಮೌಲ್ಯ 2022ರ ಡಿಸೆಂಬರ್ 31ಕ್ಕೆ ತೀವ್ರ ಕುಸಿತ ಕಾಣುವ ಮೂಲಕ 82.75 ಆಗಿದೆ. ಇದೇ ವೇಳೆ ಅಮೆರಿಕದ ಡಾಲರ್‌ ಅತಿಹೆಚ್ಚು ಗಳಿಕೆ ಕಂಡಿದ್ದು, 2015ರಿಂದ ಗರಿಷ್ಠ

ಅತ್ಯಂತ ಕಳಪೆಯತ್ತ ಮುಖ ಮಾಡಿದ ಭಾರತೀಯ ರೂಪಾಯಿ ಮೌಲ್ಯ ➤ ಡಾಲರ್ ಎದುರು ಗರಿಷ್ಠ ಕುಸಿದ ರೂಪಾಯಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಅಮೇರಿಕಾದಲ್ಲಿ ರಸ್ತೆ ಅಪಘಾತ ➤ ಭಾರತೀಯ ಮೂಲದ ಮಗು ಮೃತ್ಯು.!

(ನ್ಯೂಸ್ ಕಡಬ) newskadaba.com ನ್ಯೂಯಾರ್ಕ್, ಡಿ. 31. ರಸ್ತೆ ಅಪಘಾತದಲ್ಲಿ ಭಾರತೀಯ ಮೂಲದ ಎರಡು ವರ್ಷದ ಮಗು ಮೃತಪಟ್ಟ ಘಟನೆ ಅಮೇರಿಕಾದ ನೆವಡಾ ರಾಜ್ಯದಿಂದ ವರದಿಯಾಗಿದೆ‌. ಮೃತ ಬಾಲಕನನ್ನು ಕ್ಯಾಲಿಫೋರ್ನಿಯಾದ ಐರ್ವಿನ್ ನಲ್ಲಿ ವಾಸವಾಗಿದ್ದ ಆರವ್ ಮುತ್ಯಾಲ ಎಂದು ಗುರುತಿಸಲಾಗಿದೆ. ರಸ್ತೆ ಅಪಘಾತದಲ್ಲಿ ಈತನ ತಲೆಗೆ ಗಂಭೀರ ಗಾಯವಾಗಿದ್ದರಿಂದ ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಅಮೇರಿಕಾದಲ್ಲಿ ರಸ್ತೆ ಅಪಘಾತ ➤ ಭಾರತೀಯ ಮೂಲದ ಮಗು ಮೃತ್ಯು.! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ರಿಷಬ್ ಪಂತ್ ಸ್ಥಿತಿ ಗಂಭೀರ ➤ ಹೆಚ್ಚಿನ ಚಿಕಿತ್ಸೆಗಾಗಿ ಡೆಹ್ರಾಡೂನ್ ಗೆ ಏರ್ ಲಿಫ್ಟ್ ಸಾಧ್ಯತೆ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 30. ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಜೀವನ್ಮರಣ ಹೋರಾಟಲ್ಲಿರುವ ಭಾರತೀಯ ಕ್ರಿಕೆಟರ್ ರಿಷಬ್ ಪಂತ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಡೆಹ್ರಾಡೂನ್‌ ಆಸ್ಪತ್ರೆಗೆ ಏರ್‌ಲಿಫ್ಟ್‌ ಮಾಡುವುದಾಗಿ ವರದಿ ತಿಳಿಸಿದೆ. ಇಂದು ಬೆಳಗ್ಗೆ ನವದೆಹಲಿಯಿಂದ ಊರಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅವರ ಕಾರು ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿತ್ತು. ಸ್ಥಳೀಯರು ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರು.

ರಿಷಬ್ ಪಂತ್ ಸ್ಥಿತಿ ಗಂಭೀರ ➤ ಹೆಚ್ಚಿನ ಚಿಕಿತ್ಸೆಗಾಗಿ ಡೆಹ್ರಾಡೂನ್ ಗೆ ಏರ್ ಲಿಫ್ಟ್ ಸಾಧ್ಯತೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ ➤ ಮಂಗಳೂರಿನ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಸೌದಿ ಅರೇಬಿಯಾ, ಡಿ. 29. ಕಾರು ಮತ್ತು ಲಾರಿ‌ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಮಂಗಳೂರಿನ ಸುರತ್ಕಲ್‌ ನ ಯುವಕ ಮೃತಪಟ್ಟ ಘಟನೆ ಸೌದಿ ಅರೇಬಿಯಾದಿಂದ ವರದಿಯಾಗಿದೆ. ಮೃತ ಯುವಕನನ್ನು ತಡಂಬೈಲ್‌ ನಿವಾಸಿ ಫಾಝಿಲ್ ಎಂದು ಗುರುತಿಸಲಾಗಿದೆ. ಫಾಝಿಲ್ ಗೆ ಕಳೆದ ವರ್ಷ ವಿವಾಹವಾಗಿತ್ತು. ಸೌದಿ ಅರೆಬಿಯಾದ ಅಲ್ ಅಸ ಎಂಬಲ್ಲಿ ಕಾರು ಮತ್ತು ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಫಾಝಿಲ್ ಸ್ಥಳದಲ್ಲೇ

ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ ➤ ಮಂಗಳೂರಿನ ಯುವಕ ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
snowfall

ಭಾರೀ ಹಿಮಪಾತ- 17 ಮಂದಿ ಮೃತ್ಯು

(ನ್ಯೂಸ್ ಕಡಬ) bewskadaba.com ಟೋಕಿಯೊ, ಡಿ. 27. ಭಾರೀ ಹಿಮಪಾತದಿಂದಾಗಿ 17 ಮಂದಿ ಮೃತಪಟ್ಟು, 90ಕ್ಕೂ ಹೆಚ್ಚು ಮಂದಿ ಗಾಯಗೊಂಡ ಕುರಿತು ಜಪಾನ್ ನಲ್ಲಿ ವರದಿಯಾಗಿದೆ. ಈ ಕುರಿತು ಮಾಹಿತಿ ನೀಡಿದ ಅಲ್ಲಿನ ವಿಪತ್ತು ನಿರ್ವಹಣಾ ಅಧಿಕಾರಿಗಳು, ಹಿಮದಿಂದಾಗಿ 17 ಮಂದಿ ಜೀವ ಕಳೆದುಕೊಂಡಿದ್ದು, ಹಲವು ಮನೆಗಳ ವಿದ್ಯುತ್ ಸಂಪರ್ಕವೂ ಕಳೆದುಕೊಂಡಿದೆ ಎಂದರು. ಕಳೆದ ವಾರ ಜಪಾನ್‌ನ ಉತ್ತರ ಭಾಗದಲ್ಲಿ ಹಿಮಪಾತವಾಗಿ 11 ಮಂದಿ ಮೃತಪಟ್ಟಿದ್ದರು. ಅಲ್ಲದೆ ಮನೆ ಮೇಲೆ ಬಿದ್ದ ಹಿಮ ಸ್ವಚ್ಚಗೊಳಿಸುವ ವೇಳೆ ಜಾರಿ

ಭಾರೀ ಹಿಮಪಾತ- 17 ಮಂದಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಸ್ಲಾಮಾಬಾದ್‌ನಲ್ಲಿ ಕಾರ್ ಬಾಂಬ್ ಸ್ಫೋಟ   ➤ ಇಬ್ಬರು ಶಂಕಿತ ಉಗ್ರರು, ಓರ್ವ ಪೊಲೀಸ್  ಮೃತ್ಯು           

(ನ್ಯೂಸ್ ಕಡಬ) newskadaba.com  ಇಸ್ಲಾಮಾಬಾದ್ , ಡಿ.23.  ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿಗಳು ನಡೆಯುತ್ತಿದ್ದು ಪಾಕ್ ಕಂಗೆಡುವಂತೆ ಮಾಡಿದೆ. ಇಸ್ಲಾಮಾಬಾದ್ ನ ವಸತಿ ಪ್ರದೇಶದಲ್ಲಿ ಪ್ರಬಲ ಕಾರ್ ಬಾಂಬ್ ಸ್ಫೋಟ ಸಂಭವಿಸಿದ್ದು ಇಬ್ಬರು ಶಂಕಿತ ಭಯೋತ್ಪಾದಕರು ಮತ್ತು ಒಬ್ಬ ಪೊಲೀಸ್ ಅಧಿಕಾರಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ದೇಶದ ಸುರಕ್ಷಿತ ನಗರಗಳಲ್ಲಿ ಒಂದಾದ ಇಸ್ಲಾಮಾಬಾದ್ ನಲ್ಲಿ ಭಯೋತ್ಪಾದಕರ ಉಪಸ್ಥಿತಿ ಭಯವನ್ನುಂಟು ಮಾಡಿದೆ. ಇನ್ನು ಬಾಂಬ್ ದಾಳಿಯಲ್ಲಿ ಕನಿಷ್ಠ ಮೂವರು ಪೊಲೀಸ್ ಅಧಿಕಾರಿಗಳು ಮತ್ತು ಏಳು ಮಂದಿ ಸ್ಥಳೀಯರು ಗಾಯಗೊಂಡಿದ್ದಾರೆ. ಪಾಕಿಸ್ತಾನದ

ಇಸ್ಲಾಮಾಬಾದ್‌ನಲ್ಲಿ ಕಾರ್ ಬಾಂಬ್ ಸ್ಫೋಟ   ➤ ಇಬ್ಬರು ಶಂಕಿತ ಉಗ್ರರು, ಓರ್ವ ಪೊಲೀಸ್  ಮೃತ್ಯು            Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಮಾಜಿ ಸಂಸದೆ, ನಟಿ ಜಯಪ್ರದಾ ವಿರುದ್ದ ಬಂಧನದ ವಾರಂಟ್..!

(ನ್ಯೂಸ್ ಕಡಬ) newskadaba.com ಬರೇಲಿ, ಡಿ. 22. ಮಾಜಿ ಸಂಸದೆ, ನಟಿ ಜಯಪ್ರದಾ ಅವರ ವಿರುದ್ದ ಉತ್ತರ ಪ್ರದೇಶದ ರಾಮಪುರ ಜಿಲ್ಲೆಯ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬಂಧನದ ವಾರಂಟ್ ಹೊರಡಿಸಿದೆ.   ಇವರು 2019ರ ಲೋಕಸಭಾ ಚುನಾವನಾ ಪ್ರಚಾರದ ವೇಳೆ ನೀತಿ ಸಂಹಿತೆ ಉಲ್ಲಂಘಿಸಿರುವ ಎರಡು ಪ್ರಕರಣಗಳಿಗೆ ಸಂಬಂಧಿಸಿ ನ್ಯಾಯಾಲಯವು ವಾರಂಟ್ ಹೊರಡಿಸಿದೆ. ಮುಂದಿನ ವಿಚಾರಣೆಯು ಜನವರಿ 9ರಂದು ನಡೆಯಲಿದೆ ಎಂದು ಸರ್ಕಾರಿ ವಕೀಲ ಅಮರನಾಥ್ ತಿವಾರಿ ಹೇಳಿದ್ದಾರೆ.

ಮಾಜಿ ಸಂಸದೆ, ನಟಿ ಜಯಪ್ರದಾ ವಿರುದ್ದ ಬಂಧನದ ವಾರಂಟ್..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಸಿನಿಮಾ

ಬಸ್‌ಗಳ ಮುಖಾಮುಖಿ ಅಪಘಾತ ➤ ಕನಿಷ್ಠ 15 ವಿದ್ಯಾರ್ಥಿಗಳು ಮೃತ್ಯು…!

(ನ್ಯೂಸ್ ಕಡಬ) newskadaba.com ನೋನಿ, ಡಿ.21 ಶಾಲಾ ವಿದ್ಯಾರ್ಥಿಗಳನ್ನು ಅಧ್ಯಯನ ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ಬಸ್‌ಗಳು ಅಪಘಾತಕ್ಕೀಡಾಗಿ ಕನಿಷ್ಠ 15 ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಮಣಿಪುರದಲ್ಲಿ ಬುಧವಾರ ನಡೆದಿದೆ. ಲಾಂಗ್ಸಾಯ್ ಟುಬುಂಗ್ ಗ್ರಾಮದ ಬಳಿ ಬಿಷ್ಣುಪುರ್ – ಖೌಪುಮ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಯರಿಪೋಕ್‌ನ ತಂಬಲ್ನು ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಎರಡು ಬಸ್‌ಗಳ ಅಧ್ಯಯನ ಪ್ರವಾಸಕ್ಕೆ ತೆರಳುತ್ತಿದ್ದವು. ಘಟನೆಯಲ್ಲಿ ಕನಿಷ್ಠ 15 ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆದರೆ ಸಾವಿನ ನಿಖರ ಸಂಖ್ಯೆ

ಬಸ್‌ಗಳ ಮುಖಾಮುಖಿ ಅಪಘಾತ ➤ ಕನಿಷ್ಠ 15 ವಿದ್ಯಾರ್ಥಿಗಳು ಮೃತ್ಯು…! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಟ್ವಿಟ್ಟರ್ ಸಿಇಒ ಹುದ್ದೆಗೆ ಶೀಘ್ರವೇ ರಾಜೀನಾಮೆ ➤ ಎಲೆನ್ ಮಸ್ಕ್ ಘೋಷಣೆ

(ನ್ಯೂಸ್ ಕಡಬ) newskadaba.com ಸ್ಯಾನ್ ಫ್ರಾನಿಸ್ಕೋ, ಡಿ. 21. ಟ್ವಿಟರ್ ಮುಖ್ಯಸ್ಥ ಎಲೆನ್ ಮಸ್ಕ್ ಶೀಘ್ರದಲ್ಲೇ ಮುಖ್ಯ ಕಾರ್ಯನಿರ್ವಾಹಕ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. “ಟ್ವಿಟರ್ ನ ಕೆಲಸವನ್ನು ಮಾಡುವಂತಹ ಯಾರಾದರೂ ಸಿಕ್ಕಿದರೆ ರಾಜೀನಾಮೆ ನೀಡುತ್ತೇನೆ. ನಂತರ, ನಾನು ಸಾಫ್ಟ್‌ ವೇರ್ ಮತ್ತು ಸರ್ವರ್‌ ಗಳ ತಂಡಗಳನ್ನು ಮುನ್ನಡೆಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ. ಟ್ವಿಟರ್ ಸಿಇಓ ಹುದ್ದೆ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಮಸ್ಕ್ ಅವರು ಪದತ್ಯಾಗದ ಸುಳಿವು ನೀಡಿದ್ದಾರೆ. ಎಲಾನ್ ಮಸ್ಕ್ ಅವರು ತಾವು

ಟ್ವಿಟ್ಟರ್ ಸಿಇಒ ಹುದ್ದೆಗೆ ಶೀಘ್ರವೇ ರಾಜೀನಾಮೆ ➤ ಎಲೆನ್ ಮಸ್ಕ್ ಘೋಷಣೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top