ಅಂತರ್ರಾಷ್ಟ್ರೀಯ ನ್ಯೂಸ್

ಉಮ್ರಾ ಯಾತ್ರೆಗೆ ತೆರಳಿದ್ದ ಕಡಬದ ರಿಕ್ಷಾ ಚಾಲಕನಿಗೆ ಹೃದಯಾಘಾತ ➤ ಪವಿತ್ರ ಮಕ್ಕಾದಲ್ಲಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಡಿ.21. ಪವಿತ್ರ ಉಮ್ರಾ ಯಾತ್ರೆಗೆಂದು ತೆರಳಿದ್ದ ಕಡಬದ ವ್ಯಕ್ತಿಯೋರ್ವರು ಮಕ್ಕಾದಲ್ಲಿ ನಿಧನರಾದ ಬಗ್ಗೆ ವರದಿಯಾಗಿದೆ. ಕಡಬದ ಕೋಡಿಂಬಾಳದ ನಿವಾಸಿ, ಆಟೋ ಚಾಲಕರಾಗಿದ್ದ ಅಬೂಬಕ್ಕರ್ ಎಂಬವರು ತನ್ನ ಪತ್ನಿ ಸೇರಿದಂತೆ ನಲ್ವತ್ತು ಜನರ ತಂಡದೊಂದಿಗೆ ಪವಿತ್ರ ಉಮ್ರಾ ಯಾತ್ರೆ ಕೈಗೊಂಡಿದ್ದರು. ಸೌದಿ ಅರೇಬಿಯಾದ ಮಕ್ಕಾದಲ್ಲಿ ಅಬೂಬಕ್ಕರ್ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅದಾಗಲೇ ಮೃತಪಟ್ಟಿದ್ದರು. ಉಮ್ರಾ ಮತ್ತು ಹಜ್‌ಯಾತ್ರೆ ಸಮಯದಲ್ಲಿ ಮಕ್ಕಾದಲ್ಲಿ ಮೃತಪಡುವುದು ಮುಸ್ಲಿಂ ಪದ್ದತಿ ಪ್ರಕಾರ […]

ಉಮ್ರಾ ಯಾತ್ರೆಗೆ ತೆರಳಿದ್ದ ಕಡಬದ ರಿಕ್ಷಾ ಚಾಲಕನಿಗೆ ಹೃದಯಾಘಾತ ➤ ಪವಿತ್ರ ಮಕ್ಕಾದಲ್ಲಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ

➤ ಲಂಡನ್ ಕೇರಳ ಮೂಲದ ನರ್ಸ್ ಮತ್ತು ಇಬ್ಬರು ಮಕ್ಕಳ ನಿಗೂಢ ಸಾವು!

(ನ್ಯೂಸ್ ಕಡಬ) newskadaba.com, ಲಂಡನ್ ಡಿ. 17  ಉದ್ಯೋಗ ನಿಮಿತ್ತ ಲಂಡನ್ ಗೆ ತೆರಳಿದ್ದ ಕೇರಳ ಮೂಲದ ನರ್ಸ್ ಮತ್ತು ಇಬ್ಬರು ಮಕ್ಕಳು ಶವವಾಗಿ ಪತ್ತೆಯಾಗಿರುವ ಘಟನೆ ಪೂರ್ವ ಇಂಗ್ಲೆಂಡ್ ನ ನಾರ್ಥಾಂಪ್ಪನ್ ಪ್ರದೇಶದಲ್ಲಿ ನಡೆದಿದೆ. ಭಾರತೀಯ ಮೂಲದ ಮಹಿಳೆ ಮತ್ತು ಅವರ ಇಬ್ಬರು ಮಕ್ಕಳು ಮನೆಯಲ್ಲಿ ಗಂಭೀರವಾದ ಗಾಯಗಳೊಂದಿಗೆ ಶವವಾಗಿ ಪತ್ತೆಯಾಗಿದ್ದಾರೆ. ಕೇರಳದ ಕೊಟ್ಟಾಯಂನ 40 ವರ್ಷದ  ನರ್ಸ್,  ಆರು ವರ್ಷದ ಮಗ, ಹಾಗೂ ನಾಲ್ಕು ವರ್ಷದ ಮಗಳು ಕೊಲೆಗಿಡಾದವರು ಎಂದು ಗುರುತಿಸಲಾಗಿದೆ. ಈ ಘಟನೆ ಕುರಿತು

➤ ಲಂಡನ್ ಕೇರಳ ಮೂಲದ ನರ್ಸ್ ಮತ್ತು ಇಬ್ಬರು ಮಕ್ಕಳ ನಿಗೂಢ ಸಾವು! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಥೈಲ್ಯಾಂಡ್ : ನೌಕಾಪಡೆಯ ಹಡಗು ಮುಳುಗಡೆ ; 31 ಮಂದಿ ನಾಪತ್ತೆ

(ನ್ಯೂಸ್ ಕಡಬ) newskadaba.com  ಬ್ಯಾಂಕಾಕ್ , ಡಿ 20 :  ಥೈಲ್ಯಾಂಡ್ ಕೊಲ್ಲಿಯಲ್ಲಿ ಗಸ್ತು ತಿರುಗುತ್ತಿದ್ದ ಥೈಲ್ಯಾಂಡ್ ನೌಕಾಪಡೆಯ ಹಡಗು ಸಮುದ್ರದಲ್ಲಿ ಮುಳುಗಿದೆ.  ಹಡಗಿನಲ್ಲಿ 100ಕ್ಕೂ ಅಧಿಕ ಮಂದಿ ನಾವಿಕರಿದ್ದರು ಎಂದು ವರದಿಯಾಗಿದೆ. 3 ಹಡಗು ಹಾಗೂ 2 ಹೆಲಿಕಾಪ್ಟರ್ ಬಳಸಿ ಶೋಧ ಕಾರ್ಯಾಚರಣೆ ನಡೆಸಲಾಯಿತು. ಹಡಗಿನಲ್ಲಿದ್ದ 75 ಮಂದಿಯನ್ನು ರಕ್ಷಿಸಲಾಯಿತು. ಇನ್ನೂ 31 ಮಂದಿ ನಾಪತ್ತೆಯಾಗಿದ್ದಾರೆ ಎಂದು ನೌಕಪಡೆಯ ಅಧಿಕಾರಿ ತಿಳಿಸಿದ್ದಾರೆ. ಬಿರುಗಾಳಿಯ ಹೊಡೆತಕ್ಕೆ ಹಡಗಿನ ವಿದ್ಯುತ್ ವ್ಯವಸ್ಥೆಗೆ ಹಾನಿಯಾದ್ದರಿಂದ ಪಂಪ್ ಬಳಸಿ  ಹಡಗಿನೊಳಗಿನ ನೀರನ್ನು

ಥೈಲ್ಯಾಂಡ್ : ನೌಕಾಪಡೆಯ ಹಡಗು ಮುಳುಗಡೆ ; 31 ಮಂದಿ ನಾಪತ್ತೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಮಾರುಕಟ್ಟೆಯಲ್ಲಿ ಸ್ಫೋಟ ; 13 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಇಸ್ಲಾಮಾಬಾದ್ , ಡಿ 20 :  ಮಾರುಕಟ್ಟೆಯೊಂದರಲ್ಲಿ ಸ್ಫೋಟ ಸಂಭವಿಸಿ ಸುಮಾರು 13 ಮಂದಿ ಗಾಯಗೊಂಡಿರುವ ಘಟನೆ  ಬಲೂಚಿಸ್ತಾನ್ ಪ್ರಾಂತ್ಯದ ಖುಸ್ದಾರ್ ಜಿಲ್ಲೆಯಲ್ಲಿ ವರದಿಯಾಗಿದೆ. ಮಾರುಕಟ್ಟೆಯಲ್ಲಿ ನಿಲ್ಲಿಸಲಾಗಿದ್ದ ಮೋಟಾರ್ ಸೈಕಲ್ ಗೆ ಸ್ಪೋಟಕಗಳನ್ನು ಅಳವಡಿಸಲಾಗಿದ್ದು, ರಿಮೋಟ್  ಕಂಟ್ರೋಲ್ ಮೂಲಕ ಸ್ಫೋಟಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ರಾತ್ರಿ ಸಮಯವಾಗಿದ್ದರಿಂದ ಅ ಪ್ರದೇಶದ ಸುತ್ತ ಮುತ್ತ ಕಡಿಮೆ ಜನರಿದ್ದರಿಂದ ಹಾಗೂ ಅಂಗಡಿಗಳು ಮುಚ್ಚಲ್ಪಟ್ಟಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಹಾಗೂ

ಮಾರುಕಟ್ಟೆಯಲ್ಲಿ ಸ್ಫೋಟ ; 13 ಮಂದಿಗೆ ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಮೂವರು ಉಗ್ರರನ್ನು ಸದೆಬಡಿದ ಭಾರತೀಯ ಸೇನಾಪಡೆ

(ನ್ಯೂಸ್ ಕಡಬ) newskadaba.com ಶೋಪಿಯಾನ್, ಡಿ. 20. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆಯು ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಘಟನೆ ವರದಿಯಾಗಿದೆ.   ಶೋಪಿಯಾನ್ ಜಿಲ್ಲೆಯ ಮುಂಜ್ ಮಾರ್ಗ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆ ಭಾರತೀಯ ಸೇನಾಪಡೆಯು ಕಾರ್ಯಾಚರಣೆ ಆರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ತಕ್ಷಣ ಕಾರ್ಯಪ್ರವೃತ್ತರಾದ ಭದ್ರತಾ ಪಡೆಯು ಎನ್ಕೌಂಟರ್ ದಾಳಿ ನಡೆಸಿದೆ. ಹತ್ಯೆಯಾದ

ಮೂವರು ಉಗ್ರರನ್ನು ಸದೆಬಡಿದ ಭಾರತೀಯ ಸೇನಾಪಡೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

➤ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಘಟಿಕೋತ್ಸವ ➤ ಮೂವರು ಸಾಧಕಿಯರಿಗೆ ಗೌರವ ಡಾಕ್ಟರೇಟ್

ವಿಜಯಪುರ:  ಡಿ.19 ರಂದು ನಡೆದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 13 ಮತ್ತು 14ನೇ ಘಟಿಕೋತ್ಸವದಲ್ಲಿ ಮೂವರು ಮಹಿಳಾ ಸಾಧಕಿಯರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. ಡಿ.19 ರಂದು ಬೆಂಗಳೂರಿನ ಸುಮಂಗಲಿ ಸೇವಾಶ್ರಮದ ಸಮಾಜ ಸೇವಕಿ ಡಾ.ಎಸ್.ಜಿ. ಸುಶೀಲಮ್ಮ, ಮೌಲ್ಯಾಧಾರಿತ ಶಿಕ್ಷಣ ವ್ಯವಸ್ಥೆಯ ಪ್ರಚಾರದಲ್ಲಿ ತೊಡಗಿರುವ ಗುಜರಾತ್ ನ ಪುನರುತ್ಥಾನ ವಿದ್ಯಾಪೀಠದ ಕುಲಪತಿ ಇಂದುಮತಿ ಕಾಟದಾರೆ ಮತ್ತು ಬೀದರ್ ನ ಗುರುನಾನಕ್ ಸಮೂಹ ಶಿಕ್ಷಣ ವ್ಯವಸ್ಥೆಯ ಉಪಾಧ್ಯಕ್ಷೆ ರೇಷ್ಮಾ ಕೌರ ಈ ಮೂವರಿಗೆ ರಾಜ್ಯಪಾಲ

➤ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಘಟಿಕೋತ್ಸವ ➤ ಮೂವರು ಸಾಧಕಿಯರಿಗೆ ಗೌರವ ಡಾಕ್ಟರೇಟ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ಹೃದಯಾಘಾತದಿಂದ 4ನೇ ತರಗತಿ ವಿದ್ಯಾರ್ಥಿ ಮೃತ್ಯು…!

(ನ್ಯೂಸ್ ಕಡಬ) newskadaba.com  ಭೋಪಾಲ್ , ಡಿ 18 : ಇತ್ತೀಚೆಗೆ ಯುವ ಪೀಳಿಗೆಯವರೇ ಹೆಚ್ಚಿನ ಸಂಖ್ಯೆಯಲ್ಲಿ ಹೃದಯಾಘಾತಕ್ಕೀಡಾಗಿ ಮೃತಪಡುತ್ತಿದ್ದಾರೆ. ಆದರೆ ಇಲ್ಲೊಬ್ಬ ಹುಡುಗ ಯೌವ್ವನಕ್ಕೆ ಕಾಲಿಡುವ ಮೊದಲೇ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾನೆ. ಮೃತಬಾಲಕನನ್ನು ಮನಿಶ್ ಜತವ್ (12) ಎಂದು ಗುರುತಿಸಲಾಗಿದೆ. ಈತ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಅತಿ ಕಿರಿಯ ವಯಸ್ಸಲ್ಲಿ ಹೃದಯಾಘಾತಕ್ಕೆ ಬಲಿಯಾದ ಮಧ್ಯಪ್ರದೇಶದ ಮೊದಲ ಪ್ರಕರಣ ಇದಾಗಿದೆ. ಈ ಬಾಲಕ ಶಾಲೆಯನ್ನು ಮುಗಿಸಿ  ಶಾಲಾ ಬಸ್ ನಲ್ಲಿ ಬರುವಾಗ  ಬಸ್ ನಲ್ಲೇ ಕುಸಿದು ಬಿದ್ದನು

ಹೃದಯಾಘಾತದಿಂದ 4ನೇ ತರಗತಿ ವಿದ್ಯಾರ್ಥಿ ಮೃತ್ಯು…! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಬೀಜಿಂಗ್ :  ಕೊರೋನಾ ಮತ್ತೆ ಮರಣ ಮೃದಂಗ   

(ನ್ಯೂಸ್ ಕಡಬ) newskadaba.com  ಬೀಜಿಂಗ್, ಡಿ.18  ಚೀನಾದಲ್ಲಿ ಮತ್ತೆ ಕೊರೋನಾ ಮರಣ ಮೃದಂಗ ಶುರುವಾಗಿದ್ದು ಕಳೆದ ಒಂದು ವಾರದಲ್ಲಿ ಸಾವಿನ ಸಂಖ್ಯೆ ದಿಢೀರ್ ಹೆಚ್ಚಳವಾಗಿದೆ ಎಂದು ತಿಳಿದುಬಂದಿದೆ. ಚೀನಾ ರಾಜಧಾನಿ ಬೀಜಿಂಗ್ ನ ಶವಾಗಾರಗಳ ಮುಂದೆ ಕ್ಯೂ ನಿಲ್ಲುವ ಸ್ಥಿತಿ ಎದುರಾಗಿದ್ದು, ಶವ ಸಂಸ್ಕಾರಕ್ಕೆ 3 ದಿನ ಕ್ಯೂ ನಿಲ್ಲಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿದುಬಂದಿದೆ. ಪ್ರತಿದಿನ 30-40 ಸಾವಿರ ಮಂದಿಗೆ ಸೋಂಕು ಹರಡುತ್ತಿದೆ. ನಿತ್ಯ ನೂರಾರು ಮಂದಿ ಸಾವನ್ನಪ್ಪುತ್ತಿರುವ ಮಾಹಿತಿ ಲಭ್ಯವಾಗಿದ್ದು, ಪ್ರತಿದಿನ ಶವಾಗಾರಕ್ಕೆ 200-300

ಬೀಜಿಂಗ್ :  ಕೊರೋನಾ ಮತ್ತೆ ಮರಣ ಮೃದಂಗ    Read More »

ಅಂತರ್ರಾಷ್ಟ್ರೀಯ ನ್ಯೂಸ್

ಘನೀಕೃತ ಕೆರೆಗೆ ಬಿದ್ದು 3 ಮಕ್ಕಳು ಮೃತ್ಯು..!

(ನ್ಯೂಸ್ ಕಡಬ) newskadaba.com ಲಂಡನ್, ಡಿ. 17. ಇಂಗ್ಲೆಂಡಿನ ಬರ್ಮಿಂಗ್ಹಾಮ್ ಬಳಿ ಹಿಮದಿಂದ ಹೆಪ್ಪುಗಟ್ಟಿದ ಸರೋವರಕ್ಕೆ ಕಾಲುಜಾರಿ ಬಿದ್ದ ಮೂವರು ಬಾಲಕರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಮತ್ತೊಬ್ಬ ಬಾಲಕನ ಸ್ಥಿತಿ ಗಂಭೀರವಾಗಿದೆ.  ಬಾಬ್ಸ್ ಮಿಲ್ಕ್ ಪಾರ್ಕ್ ಬಳಿ ಈ ಘಟನೆ ನಡೆದಿದೆ ಎಂದು ವೆಸ್ ಟ್ ಮಿಡ್ ಲ್ಯಾಂಡ್ ಪೊಲೀಸರು ಮಾಹಿತಿ ನೀಡಿದ್ದಾರೆ.

ಘನೀಕೃತ ಕೆರೆಗೆ ಬಿದ್ದು 3 ಮಕ್ಕಳು ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ನೀರಾನೆ ಬಾಯಿಯಿಂದ ಬದುಕಿಬಂದ ಪುಟ್ಟ ಪೋರ.. !

(ನ್ಯೂಸ್ ಕಡಬ) newskadaba.com ಉಗಾಂಡ, ಡಿ. 17. ಹಸಿದ ನೀರಾನೆಯೊಂದು 2 ವರ್ಷದ ಬಾಲಕನ್ನು ನುಂಗುತ್ತಿದ್ದಾಗ ದಾರಿಹೋಕನ ಕಲ್ಲೇಟಿಗೆ ಹೆದರಿ ಮಗುವನ್ನು ಹೊರ ಉಗುಳಿದ ಘಟನೆ ಆಫ್ರೀಕಾದ ಉಗಾಂಡದಲ್ಲಿ ನಡೆದಿದೆ.   ಕಾಡಿನಿಂದ ಬಂದ ನೀರಾನೆಯೊಂದು ರಸ್ತೆಯಲ್ಲಿ ಆಡುತ್ತಿದ್ದ 2 ವರ್ಷದ ಮಗುವನ್ನು ಬಾಯಿಯಲ್ಲಿ ಕಚ್ಚಿ ಇನ್ನೇನು ನುಂಗಬೇಕು ಅನ್ನುವ ಹೊತ್ತಿನಲ್ಲಿ ಅದೇ ರಸ್ತೆಯಲ್ಲಿ ಬಂದ ವ್ಯಕ್ತಿಯೊಬ್ಬರು ಕಲ್ಲು ಹೊಡೆದ ಪರಿಣಾಮ ಮಗುವನ್ನು ನೀರಾನೆ ಹೊರಕ್ಕೆ ಉಗುಳಿದೆ. ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಗು ಸದ್ಯ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ

ನೀರಾನೆ ಬಾಯಿಯಿಂದ ಬದುಕಿಬಂದ ಪುಟ್ಟ ಪೋರ.. ! Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top