ಅಂತರ್ರಾಷ್ಟ್ರೀಯ ನ್ಯೂಸ್

ಅನಿವಾಸಿ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್ ➤ ಗಲ್ಫ್ ಏರ್ ವೇಸ್ ನಲ್ಲಿ ಪ್ರಯಾಣಿಕರು ಇನ್ನುಮುಂದೆ ಕಾರ್ಟೂನ್ ಲಗೇಜ್ ಕೊಂಡೊಯ್ಯುವಂತಿಲ್ಲ

(ನ್ಯೂಸ್ ಕಡಬ) newskadaba.com ಸೌದಿ ಅರೇಬಿಯಾ, ಜೂ. 23. ಇನ್ನು‌ ಮುಂದೆ ಸೌದಿಯಿಂದ ಭಾರತಕ್ಕೆ ಪ್ರಯಾಣಿಸುವ ಪ್ರಯಾಣಿಕರು ರಟ್ಟಿನ ಪೆಟ್ಟಿಗೆಯ ಕಾರ್ಟೂನ್ ಲಗೇಜ್ ಬಾಕ್ಸ್ ಕೊಂಡೊಯ್ಯುವಂತಿಲ್ಲ. ಅದಕ್ಕೆ ಬದಲಾಗಿ ಗರಿಷ್ಠ 158 ಸೆಂ.ಮೀ. ಉದ್ದದ ಟ್ರಾಲಿ ಬ್ಯಾಗ್ ಅಥವಾ ಸೂಟ್ ಕೇಸ್ ಗಳನ್ನು ಲಗೇಜ್ ಗಳಾಗಿ ಕೊಂಡೊಯ್ಯುವಂತೆ ಗಲ್ಪ್ ಏರ್ ವೇಸ್ ಸ್ಪಷ್ಟನೆ ನೀಡಿದೆ. ಕಾರ್ಟೂನ್ ಲಗೇಜ್ ಬಾಕ್ಸ್ ಕೊಂಡೊಯ್ದು ಪ್ರಯಾಣಕ್ಕೆ ತೊಡಕುಂಟಾದರೆ ಅದಕ್ಕೆ ಸಂಸ್ಥೆ ಹೊಣೆಯಲ್ಲ ಎಂದು ಇದೇ ವೇಳೆ ಸಂಸ್ಥೆಯು ಸ್ಪಷ್ಟಪಡಿಸಿದೆ.  

ಅನಿವಾಸಿ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್ ➤ ಗಲ್ಫ್ ಏರ್ ವೇಸ್ ನಲ್ಲಿ ಪ್ರಯಾಣಿಕರು ಇನ್ನುಮುಂದೆ ಕಾರ್ಟೂನ್ ಲಗೇಜ್ ಕೊಂಡೊಯ್ಯುವಂತಿಲ್ಲ Read More »

ಅಂತರ್ರಾಷ್ಟ್ರೀಯ ನ್ಯೂಸ್

ಹೆರಿಗೆಯ ವೇಳೆ ನವಜಾತ ಶಿಶುವಿನ ತಲೆಯನ್ನು ಕತ್ತರಿಸಿ ಗರ್ಭದಲ್ಲೇ ಬಿಟ್ಟ ಸಿಬ್ಬಂದಿ..!!

(ನ್ಯೂಸ್ ಕಡಬ) newskadaba.com ಪಾಕಿಸ್ತಾನ, ಜೂ. 22. ಹೆರಿಗೆಯ ವೇಳೆ ನವಜಾತ ಶಿಶುವಿನ ತಲೆಯನ್ನು ಕತ್ತರಿಸಿ ತಾಯಿಯ ಗರ್ಭದೊಳಗೇ ಬಿಟ್ಟ ಆತಂಕಕಾರಿ ಘಟನೆ ಪಾಕಿಸ್ತಾನ ಸಿಂಧ್ ಪ್ರಾಂತ್ಯದ ಗ್ರಾಮೀಣ ಆರೋಗ್ಯ ಕೇಂದ್ರದಲ್ಲಿ ಸಂಭವಿಸಿದೆ. ಮಹಿಳೆಯೋರ್ವರು ಹೆರಿಗೆಗಾಗಿ ಗ್ರಾಮೀಣ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ್ದ ಸಂದರ್ಭ ಅಲ್ಲಿ ವೈದ್ಯರು ಇಲ್ಲದ ಕಾರಣ ಹೆರಿಗೆ ಮಾಡಿಸಿ ಅನುಭವವೇ ಇಲ್ಲದ ಆರ್‌ಎಚ್‌ಸಿ ಸಿಬಂದಿಯು ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿ ನವಜಾತ ಶಿಶುವಿನ ತಲೆಯನ್ನು ಕತ್ತರಿಸಿ ತಾಯಿಯ ಗರ್ಭದಲ್ಲೇ ಬಿಟ್ಟಿದ್ದಾರೆ. ಮಹಿಳೆಯು ಪ್ರಾಣಾಪಾಯದಿಂದ ನರಳಾಡಿದಾಗ

ಹೆರಿಗೆಯ ವೇಳೆ ನವಜಾತ ಶಿಶುವಿನ ತಲೆಯನ್ನು ಕತ್ತರಿಸಿ ಗರ್ಭದಲ್ಲೇ ಬಿಟ್ಟ ಸಿಬ್ಬಂದಿ..!! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಲಿಫ್ಟ್ ನಲ್ಲಿ ಬಾಲಕಿಯನ್ನು ತಬ್ಬಿಕೊಂಡ ಯುವಕ ಪರಾರಿ ➤ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

(ನ್ಯೂಸ್ ಕಡಬ) newskadaba.com ಸೂರತ್, ಜೂ. 04. ಲಿಫ್ಟ್ ನಲ್ಲಿ ಹೋಗುತ್ತಿದ್ದ ಬಾಲಕಿಗೆ ಯುವಕನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನಾ ದೃಶ್ಯ ಸಿಸಿಟಿವಿಯಲ್ಲಿ ವರದಿಯಾಗಿದೆ. ಹನ್ನೆರಡು ವರ್ಷದ ಬಾಲಕಿಯೋರ್ವಳು ಲಿಫ್ಟ್ ನಲ್ಲಿ ಹೋಗುತ್ತಿದ್ದ, ಇದೇ ವೇಳೆ ಲಿಫ್ಟ್ ಗೆ ಹತ್ತಿದ ಯುವಕ ಬಾಲಕಿಯನ್ನು ಬಲವಂತವಾಗಿ ತಬ್ಬಿಕೊಂಡಿದ್ದಾನೆ. ಇದರಿಂದ ಹೆದರಿದ ಬಾಲಕಿ ಲಿಫ್ಟ್ ನಿಲ್ಲಿಸಲು ಯತ್ನಿಸಿದ್ದು, ಈ ವೇಳೆ ಯುವಕ ಬಾಲಕಿಯನ್ನು ತಡೆದಿದ್ದಾನೆ. ಕೊನೆಗೂ ಲಿಫ್ಟ್ ತೆರೆದುಕೊಂಡಿದ್ದು, ಈ ಸಂದರ್ಭ ಯುವಕ ಹೆದರಿ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಕುರಿತು

ಲಿಫ್ಟ್ ನಲ್ಲಿ ಬಾಲಕಿಯನ್ನು ತಬ್ಬಿಕೊಂಡ ಯುವಕ ಪರಾರಿ ➤ ದೃಶ್ಯ ಸಿಸಿಟಿವಿಯಲ್ಲಿ ಸೆರೆ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಕತಾರ್ ಇಂಡಿಯನ್‌ ಸೋಷಿಯಲ್‌ ಫೋರಂ QISF ವತಿಯಿಂದ ಎಂ. ಎಸ್. ಬುಖಾರಿ ಮೆಮೋರಿಯಲ್ ಕಪ್ ಕ್ರೀಡಾ ಕೂಟ

(ನ್ಯೂಸ್ ಕಡಬ) newskadaba.com ದೋಹಾ, ಮಾ. 16. ಕತಾರ್ ರಾಷ್ಟ್ರೀಯ ಕ್ರೀಡಾ ದಿನ ಮತ್ತು ಆಜಾದಿ ಕಾ ಅಮೃತ್ ಮಹೋತ್ಸವದ ಅಧಿಕೃತ ಉಪಕ್ರಮಗಳ ಜೊತೆಯಲ್ಲಿ ಆಯೋಜಿಸಲಾದ ಕತಾರ್ ಇಂಡಿಯನ್ ಸೋಶಿಯಲ್ ಫೋರಂ ನ ಎಂ. ಸಬೀಹ್ ಬುಖಾರಿ ಸ್ಮಾರಕ ಕಪ್ ಮೊದಲ ಆವೃತ್ತಿಯ ಕ್ರೀಡಾ ಪಂದ್ಯಾವಳಿಯು ಎರಡು ವಾರಗಳ ಕಾಲ ನಡೆದು ಶುಕ್ರವಾರ ಮಾ. 11ರಂದು ಅಬು ಹಮೂರ್‌ನಲ್ಲಿರುವ ಅಲ್ ಜಝೀರಾ ಅಕಾಡೆಮಿ ಮೈದಾನದಲ್ಲಿ ಮುಕ್ತಾಯಗೊಂಡಿತು. ಫುಟ್ಬಾಲ್, ವಾಲಿಬಾಲ್, ಕಬಡ್ಡಿ ಮತ್ತು ಹಗ್ಗಜಗ್ಗಾಟದಲ್ಲಿ ಕತಾರ್ ನ ವಿವಿಧ

ಕತಾರ್ ಇಂಡಿಯನ್‌ ಸೋಷಿಯಲ್‌ ಫೋರಂ QISF ವತಿಯಿಂದ ಎಂ. ಎಸ್. ಬುಖಾರಿ ಮೆಮೋರಿಯಲ್ ಕಪ್ ಕ್ರೀಡಾ ಕೂಟ Read More »

ಅಂತರ್ರಾಷ್ಟ್ರೀಯ ನ್ಯೂಸ್

ನಿಮ್ಮ ಕುಟುಂಬದಲ್ಲಿ ಸಮಸ್ಯೆಗಳು ಬರಬಾರದು ಎಂದರೆ ತಪ್ಪದೇ ಈ ನಿಯಮ ಪಾಲಿಸಿ ಕಷ್ಟಗಳು ಪರಿಹಾರ ಆಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಗೆಳೆಯರೇ ನಾವು ತಿಳಿಸುವ ಈ ಚಿಕ್ಕ ಉಪಾಯ ಮಾಡಿದರೆ ನಿಮ್ಮ ಮನೆಗೆ ಇರುವ ಎಂತಹುದೇ ಕೆಟ್ಟ ದೃಷ್ಟಿ ದೋಷ ನರ ದೋಷ ನಕಾರಾತ್ಮಕ ಶಕ್ತಿ ಏನೇ ತಾಕಿದರು ಕೂಡ

ನಿಮ್ಮ ಕುಟುಂಬದಲ್ಲಿ ಸಮಸ್ಯೆಗಳು ಬರಬಾರದು ಎಂದರೆ ತಪ್ಪದೇ ಈ ನಿಯಮ ಪಾಲಿಸಿ ಕಷ್ಟಗಳು ಪರಿಹಾರ ಆಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ವ್ಯಾಪಾರ ವ್ಯವಹಾರಗಳಲ್ಲಿ ಅಭಿವೃದ್ಧಿ ಮತ್ತು ಜೀವನದಲ್ಲಿ ನೆಮ್ಮದಿ ಸಿಗಬೇಕು ಅಂದರೆ ತಪ್ಪದೇ ಈ ನಿಯಮ ಪಾಲಿಸಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ನಾವು ಮಾಡುವಂತಹ ಕೆಲಸಕಾರ್ಯಗಳಲ್ಲಿ ಅದರಲ್ಲಿಯೂ ಕೂಡ ವ್ಯಾಪಾರ ವ್ಯವಹಾರಗಳನ್ನು ಮಾಡುವಾಗ ನಮ್ಮ ಮುಖ್ಯ ಕಚೇರಿಯ ವ್ಯವಸ್ಥೆಯ ಬಗ್ಗೆ ಹೆಚ್ಚು ಗಮನ ಕೊಡಬೇಕು ಯಾಕೆಂದರೆ ಮುಖ್ಯ ಕಚೇರಿಯ ವ್ಯವಸ್ಥೆಯು ನಮ್ಮ

ವ್ಯಾಪಾರ ವ್ಯವಹಾರಗಳಲ್ಲಿ ಅಭಿವೃದ್ಧಿ ಮತ್ತು ಜೀವನದಲ್ಲಿ ನೆಮ್ಮದಿ ಸಿಗಬೇಕು ಅಂದರೆ ತಪ್ಪದೇ ಈ ನಿಯಮ ಪಾಲಿಸಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ನಿಮ್ಮ ಕುಟುಂಬದಲ್ಲಿ ಎಂತ ಸಮಸ್ಯೆಗಳಿದ್ದರೂ ಈ ಒಂದು ವಿಧಾನದಿಂದ ಕಷ್ಟಗಳನ್ನು ಪರಿಹಾರ ಮಾಡಿಕೊಳ್ಳಬಹುದು ಗುರುಗಳೇ ಕರೆಮಾಡಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಏಲಕ್ಕಿಯಿಂದ ಮಾಡಿ ಈ ಪರಿಹಾರ ನಿಮ್ಮ ಬದುಕಿನಲ್ಲಿ ಆಗುವ ಬದಲಾವಣೆಯನ್ನು ನೀವು ಕಾಣಬಹುದು ಹಾಗಾದರೆ ಬನ್ನಿ ನಿಮ್ಮ ಸಮಸ್ಯೆಗಳಿಗೆ ಏಲಕ್ಕಿಯಿಂದ ಹೇಗೆ ಪರಿಹಾರವನ್ನು ಕಂಡುಕೊಳ್ಳುವುದು ಎಂಬುದನ್ನು ತಿಳಿಸಿಕೊಡುತ್ತೇವೆ. ಹೌದು ಸಾಮಾನ್ಯವಾಗಿ

ನಿಮ್ಮ ಕುಟುಂಬದಲ್ಲಿ ಎಂತ ಸಮಸ್ಯೆಗಳಿದ್ದರೂ ಈ ಒಂದು ವಿಧಾನದಿಂದ ಕಷ್ಟಗಳನ್ನು ಪರಿಹಾರ ಮಾಡಿಕೊಳ್ಳಬಹುದು ಗುರುಗಳೇ ಕರೆಮಾಡಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಉಕ್ರೇನ್ ನಲ್ಲಿ ಭಾರತೀಯ ಮತ್ತೋರ್ವ ವಿದ್ಯಾರ್ಥಿಗೆ ಗುಂಡೇಟು..!!!?

(ನ್ಯೂಸ್ ಕಡಬ) newskadaba.com ರೆಸ್ಜೋವ್, ಮಾ. 04. ಉಕ್ರೇನ್‌ ರಾಜಧಾನಿ ಕೀವ್‌ ನಲ್ಲಿ ಭಾರತೀಯ ವಿದ್ಯಾರ್ಥಿ ಓರ್ವನಿಗೆ ಗುಂಡೇಟು ತಗುಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕೇಂದ್ರ ವಿಮಾನಯಾನ ಇಲಾಖೆ ರಾಜ್ಯ ಖಾತೆ ಸಚಿವ ಜನರಲ್‌ ವಿ.ಕೆ ಸಿಂಗ್‌ ಶುಕ್ರವಾರ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕೀವ್‌ನಿಂದ ಬರುತ್ತಿದ್ದ ವಿದ್ಯಾರ್ಥಿಯೊಬ್ಬರಿಗೆ ಗುಂಡಿನೇಟು ಬಿದ್ದಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಉಕ್ರೇನ್ ನಲ್ಲಿ ಭಾರತೀಯ ಮತ್ತೋರ್ವ ವಿದ್ಯಾರ್ಥಿಗೆ ಗುಂಡೇಟು..!!!? Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಈ 8 ರಾಶಿಯವರಿಗೆ ಶುಭಫಲ, ಕಂಕಣಭಾಗ್ಯ ದಾಂಪತ್ಯದ ಸಮಸ್ಯೆ ವ್ಯಾಪಾರಾಭಿವೃದ್ಧಿ ಕಷ್ಟಗಳು ಪರಿಹರವಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮೇಷ ರಾಶಿ: ನಿಮ್ಮ ಸಾಧನೆಗಳು ನಿಮಗೆ ಉನ್ನತ ವ್ಯಕ್ತಿಯನ್ನಾಗಿ ಮಾಡುತ್ತದೆ. ಈ ದಿನ ಸಂಗಾತಿ ಜೊತೆಗೆ ಕಿರಿ ಕಿರಿ ಆಗದೆ ಇರೋ ರೀತಿಯಲ್ಲಿ ನೋಡಿಕೊಳ್ಳಿ. ಈ ದಿನ ತಾಳ್ಮೆ

ಈ 8 ರಾಶಿಯವರಿಗೆ ಶುಭಫಲ, ಕಂಕಣಭಾಗ್ಯ ದಾಂಪತ್ಯದ ಸಮಸ್ಯೆ ವ್ಯಾಪಾರಾಭಿವೃದ್ಧಿ ಕಷ್ಟಗಳು ಪರಿಹರವಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಉಕ್ರೇನ್ ನಲ್ಲಿ ಭಾರತೀಯ ಇನ್ನೋರ್ವ ವಿದ್ಯಾರ್ಥಿ ಮೃತ್ಯು..!!

(ನ್ಯೂಸ್ ಕಡಬ) newskadaba.com ಉಕ್ರೇನ್, ಮಾ. 02. ಉಕ್ರೇನ್ ಮೇಲಿನ ರಷ್ಯಾ ದಾಳಿಯ ಪರಿಣಾಮ ಭಾರತದ ಇನ್ನೊಬ್ಬ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.   ಮೃತ ವಿದ್ಯಾರ್ಥಿಯನ್ನು ಪಂಜಾಬ್​​ ಮೂಲದ ಚಂದನ್ ಜಿಂದಾಲ್ (22) ಎಂದು ಗುರುತಿಸಲಾಗಿದೆ. ಈತ ಉಕ್ರೇನ್ ನ ಲ್ಲಿರುವ ವಿನ್ನಿಟ್ಸಿಯಾ ಮೆಮೋರಿಯಲ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ವೈದ್ಯಕೀಯ ಕೋರ್ಸ್​ ಮಾಡುತ್ತಿದ್ದ. ಈತನಿಗೆ ಪಾರ್ಶವಾಯು ಉಂಟಾದ ಪರಿಣಾಮ ಅವನನ್ನು ವಿನ್ನಿಟ್ಸಿಯಾದ ಆಸ್ಪತ್ರೆಯಲ್ಲಿ ತುರ್ತು ನಿಗಾಘಟಕಕ್ಕೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ

ಉಕ್ರೇನ್ ನಲ್ಲಿ ಭಾರತೀಯ ಇನ್ನೋರ್ವ ವಿದ್ಯಾರ್ಥಿ ಮೃತ್ಯು..!! Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top