ಅಂತರ್ರಾಷ್ಟ್ರೀಯ ನ್ಯೂಸ್

ಸಿರಿಯಾ: ಮಸೀದಿಯಲ್ಲಿ ಭೀಕರ ಸ್ಪೋಟ-8 ಮಂದಿ ಮೃತ್ಯು, 20 ಕ್ಕೂ ಹೆಚ್ಚು ಮಂದಿಗೆ ತೀವ್ರ ಗಾಯ

(ನ್ಯೂಸ್‌ ಕಡಬ)com,ಡಿ.26: ಸಿರಿಯಾದ ಹೋಮ್ಸ್ ನಗರದ ಮಸೀದಿಯೊಂದರಲ್ಲಿ ಪ್ರಾರ್ಥನೆಯ ಸಮಯದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 8 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸರ್ಕಾರಿ ನಿಯಂತ್ರಣದಲ್ಲಿರುವ ವಾಡಿ ಅಲ್-ದಹಾಬ್ ಪ್ರದೇಶದ ಇಮಾಮ್ ಅಲಿ ಬಿನ್ ಅಬಿ ತಾಲಿಬ್ ಮಸೀದಿಯೊಳಗೆ ಸ್ಫೋಟ ಸಂಭವಿಸಿದೆ ಎಂದು ಸಿರಿಯನ್ ಅರಬ್ ಸುದ್ದಿ ಸಂಸ್ಥೆ (SANA) ವರದಿ ಮಾಡಿದೆ. ಪ್ರಾರ್ಥನೆಯಲ್ಲಿ ತೊಡಗಿದ್ದ ಜನರ ನಡುವೆ ಸ್ಫೋಟ ಸಂಭವಿಸಿದ್ದರಿಂದ ಹೆಚ್ಚಿನ ಆತಂಕ, ಗೊಂದಲ ಉಂಟಾಗಿದೆ. ಸ್ಫೋಟದ ತಕ್ಷಣವೇ ತುರ್ತು ಪ್ರತಿಕ್ರಿಯಾ ತಂಡಗಳು […]

ಸಿರಿಯಾ: ಮಸೀದಿಯಲ್ಲಿ ಭೀಕರ ಸ್ಪೋಟ-8 ಮಂದಿ ಮೃತ್ಯು, 20 ಕ್ಕೂ ಹೆಚ್ಚು ಮಂದಿಗೆ ತೀವ್ರ ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೈಜೀರಿಯಾ ಮೇಲೆ ಬಾಂಬ್‌ ದಾಳಿ ಮಾಡಿದ ಅಮೇರಿಕಾ

(ನ್ಯೂಸ್‌ ಕಡಬ)com,ಡಿ.26: ನೈಜೀರಿಯಾದಲ್ಲಿ ಕ್ರೈಸ್ತರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದ ಐಸಿಸ್ ಉಗ್ರರ ವಿರುದ್ಧ ಅಮೆರಿಕ ಭಾರೀ ಬಾಂಬ್ ದಾಳಿ ನಡೆಸಿದೆ. ಕ್ರೈಸ್ತರ ಮೇಲಿನ ಹಿಂಸಾಚಾರಕ್ಕೆ ಪ್ರತೀಕಾರವಾಗಿ ಈ ಏರ್‌ಸ್ಟ್ರೈಕ್ ನಡೆಸಲಾಗಿದೆ ಎಂದು ಅಮೆರಿಕ ತನ್ನ ಕ್ರಮವನ್ನು ಸಮರ್ಥಿಸಿಕೊಂಡಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ‘ಟ್ರೂಥ್ ಸೋಶಿಯಲ್’ ಜಾಲತಾಣದ ಮೂಲಕ ಈ ದಾಳಿಯ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. “ಇಂದು ರಾತ್ರಿ ನನ್ನ ನಿರ್ದೇಶನದ ಮೇರೆಗೆ ವಾಯುವ್ಯ ನೈಜೀರಿಯಾದಲ್ಲಿ ಐಸಿಸ್ ಭಯೋತ್ಪಾದಕರ ವಿರುದ್ಧ ಅಮೆರಿಕ ಪ್ರಬಲ

ನೈಜೀರಿಯಾ ಮೇಲೆ ಬಾಂಬ್‌ ದಾಳಿ ಮಾಡಿದ ಅಮೇರಿಕಾ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

‘ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಎಲ್ಲರೂ ಕೈಜೋಡಿಸಬೇಕು’- ತಾರಿಕ್‌ ರೆಹಮಾನ್‌

(ನ್ಯೂಸ್‌ ಕಡಬ)com,ಡಿ.26: ದೇಶದ ಜನತೆ ಶಾಂತಿ ಮತ್ತು ಸ್ಥಿರತೆ ತರಲು ಒಟ್ಟಾಗಿ ಕೆಲಸ ಮಾಡಬೇಕು. ಹಿಂದೂ, ಮುಸ್ಲಿಂ, ಕ್ರೈಸ್ತರಿಗಾಗಿ ಏಕತೆಯಿಂದ ಇರಬೇಕು ಎಂದು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ಹಂಗಾಮಿ ಅಧ್ಯಕ್ಷ ತಾರಿಕ್ ರೆಹಮಾನ್ ಜನತೆಯಲ್ಲಿ ಮನವಿ ಮಾಡಿದ್ದಾರೆ. ಬಾಂಗ್ಲಾದೇಶ ಪ್ರಧಾನಿ ಹುದ್ದೆ ಅಭ್ಯರ್ಥಿಯೂ ಆಗಿರುವ ರೆಹಮಾನ್‌, 17 ವರ್ಷಗಳ ನಂತರ ಢಾಕಾಗೆ ಬಂದಿಳಿದಿದ್ದಾರೆ. ಗುರುವಾರ ರೋಡ್‌ ಶೋ ಮಾಡಿ ಬಳಿಕ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದಾರೆ. ನಾವು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವರಾಗಿರಲಿ, ನಾವು ಯಾವುದೇ ಧರ್ಮವನ್ನು

‘ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಎಲ್ಲರೂ ಕೈಜೋಡಿಸಬೇಕು’- ತಾರಿಕ್‌ ರೆಹಮಾನ್‌ Read More »

ಅಂತರ್ರಾಷ್ಟ್ರೀಯ ನ್ಯೂಸ್

ಲಂಡನ್: ಗಾಳಿಯಲ್ಲಿ ಬಾಯಿಗೆ ಬಿದ್ದಿದ್ದ ಎಲೆಯನ್ನ ಉಗುಳಿದ್ದಕ್ಕೆ ವೃದ್ಧನಿಗೆ 30,000 ರೂ. ದಂಡ

(ನ್ಯೂಸ್‌ ಕಡಬ) newskadaba.com,ಡಿ.17: ಬಾಯಿಗೆ ಬಿದ್ದಿದ್ದ ಎಲೆಯನ್ನು ಉಗುಳಿದ್ದಕ್ಕೆ ವೃದ್ಧರೊಬ್ಬರಿಗೆ 30,000 ರೂ. ದಂಡ ವಿಧಿಸಿರುವ ಘಟನೆ ಇಂಗ್ಲೆಂಡ್‌ನಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಿಂಕನ್‌ಶೈರ್‌ನ ಸ್ಕೆಗ್ನೆಸ್‌ನಲ್ಲಿ ರಾಯ್ ಮಾರ್ಷ್ ಅವರಿಗೆ ದಂಡ ವಿಧಿಸಲಾಗಿದೆ. ಅವರು ಬೋಯಿಟಿಂಗ್ ಸರೋವರದ ಬಳಿ ಜಾಗಿಂಗ್ ಮಾಡಿ ವಿಶ್ರಾಂತಿ ಪಡೆಯುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಬಲವಾದ ಗಾಳಿ ಬೀಸಿ ಒಂದು ದೊಡ್ಡ ಎಲೆ ಅವರ ಬಾಯಿಗೆ ಹಾರಿತ್ತು. ಅವರು

ಲಂಡನ್: ಗಾಳಿಯಲ್ಲಿ ಬಾಯಿಗೆ ಬಿದ್ದಿದ್ದ ಎಲೆಯನ್ನ ಉಗುಳಿದ್ದಕ್ಕೆ ವೃದ್ಧನಿಗೆ 30,000 ರೂ. ದಂಡ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪ್ರಧಾನಿ ಮೋದಿಗೆ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’ ಪ್ರಶಸ್ತಿ ಪ್ರಧಾನ

(ನ್ಯೂಸ್‌ ಕಡಬ) newskadaba.com,ಡಿ.17: ಇಥಿಯೋಪಿಯಾದ ಪ್ರಧಾನಿ ಅಬಿ ಅಹ್ಮದ್ ಅಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರೆಗೆ ಇಥಿಯೋಪಿಯಾದ ಅತ್ಯುನ್ನತ ಗೌರವ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’ ನೀಡಿ ಗೌರವಿಸಿದ್ದಾರೆ. ಅಡಿಸ್ ಅಂತಾರಾಷ್ಟ್ರೀಯ ಸಮಾವೇಶ ಕೇಂದ್ರದಲ್ಲಿ ಆಯೋಜಿಸಲಾದ ವಿಶೇಷ ಸಮಾರಂಭದಲ್ಲಿ, ಭಾರತ-ಇಥಿಯೋಪಿಯಾ ಪಾಲುದಾರಿಕೆಯನ್ನು ಬಲಪಡಿಸುವಲ್ಲಿ ಅವರ ಅಸಾಧಾರಣ ಕೊಡುಗೆಗಾಗಿ ಮತ್ತು ಜಾಗತಿಕ ರಾಜಕಾರಣಿಯಾಗಿ ಅವರ ದೂರದೃಷ್ಟಿಯ ನಾಯಕತ್ವಕ್ಕಾಗಿ ಇಥಿಯೋಪಿಯಾದ ಪ್ರಧಾನಿ ಅಬಿ ಅಹ್ಮದ್ ಅಲಿ ಪ್ರಧಾನಿ ಮೋದಿ ಅವರಿಗೆ ಅತ್ಯುನ್ನತ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ ಎಂದು

ಪ್ರಧಾನಿ ಮೋದಿಗೆ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’ ಪ್ರಶಸ್ತಿ ಪ್ರಧಾನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬ್ರೆಜಿಲ್‌: ಭಾರೀ ಚಂಡಮಾರುತ – ನೆಲಕ್ಕುರುಳಿದ ಗುವಾಯ್ಬಾದ ಲಿಬರ್ಟಿ ಪ್ರತಿಮೆ

(ನ್ಯೂಸ್‌ ಕಡಬ) newskadaba.com,ಡಿ.16 ಬೆಂಗಳೂರು: ದಕ್ಷಿಣ ಬ್ರೆಜಿಲ್‌ನ ಗುವಾಯ್ಬಾ ನಗರದಲ್ಲಿ ಭಾರಿ ಚಂಡಮಾರುತ ಅಪ್ಪಳಿಸಿದ್ದು, ಬಲವಾದ ಗಾಳಿಗೆ ಲಿಬರ್ಟಿ ಪ್ರತಿಮೆಯ ಪ್ರತಿಕೃತಿ ನೆಲಕ್ಕುರುಳಿ ಬಿದ್ದ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಬಿದ್ದಿರುವುದು ಅಮೆರಿಕದ ನ್ಯೂಜರ್ಸಿಯಲ್ಲಿ ಇರುವ ಪ್ರಸಿದ್ಧ ಲಿಬರ್ಟಿ ಪ್ರತಿಮೆಯ ಪ್ರತಿಕೃತಿಯಾಗಿದ್ದು, ಇದನ್ನು 2020ರಲ್ಲಿ ಗುವಾಯ್ಬಾದಲ್ಲಿ ಸ್ಥಾಪಿಸಲಾಗಿತ್ತು. ಚಂಡಮಾರುತದ ವೇಳೆ ಗಂಟೆಗೆ ಸುಮಾರು 80ರಿಂದ 90 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಿದ್ದರಿಂದ ಪ್ರತಿಮೆ ಮೊದಲಿಗೆ ಓರೆಯಾಗಿ, ಬಳಿಕ ಸಮೀಪದ

ಬ್ರೆಜಿಲ್‌: ಭಾರೀ ಚಂಡಮಾರುತ – ನೆಲಕ್ಕುರುಳಿದ ಗುವಾಯ್ಬಾದ ಲಿಬರ್ಟಿ ಪ್ರತಿಮೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಟ್ರಂಪ್ ವಿಧಿಸಿದ ಶೇ. 50ರ ಸುಂಕ ಕೊನೆಗೊಳಿಸುವ ನಿರ್ಣಯ ಮಂಡಿಸಿದ ಅಮೆರಿಕ ಸಂಸದರು

(ನ್ಯೂಸ್‌ ಕಡಬ) newskadaba.com,  ಡಿ.13: ಭಾರತದ ಸರಕುಗಳ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದ ಶೇ 50ರಷ್ಟು ಸುಂಕವನ್ನು ಕೊನೆಗೊಳಿಸುವ ನಿರ್ಣಯವನ್ನು ಅಮೆರಿಕದ ಪ್ರತಿನಿಧಿ ಸಭೆಯ ಮೂವರು ಸದಸ್ಯರು ಸದನದಲ್ಲಿ ಮಂಡಿಸಿದ್ದಾರೆ. ರಾಷ್ಟ್ರೀಯ ತುರ್ತು ಸ್ಥಿತಿಯ ನೆಪದಲ್ಲಿ ಟ್ರಂಪ್ ಭಾರತದಿಂದ ಆಮದಾಗುವ ಸರಕು ಮತ್ತು ಸೇವೆಗಳ ಮೇಲೆ ಶೇ.50ರ ಸುಂಕ ವಿಧಿಸಿದ್ದರು.ಟ್ರಂಪ್ ಘೋಷಿಸಿದ ಈ ಕ್ರಮಗಳು ಕಾನೂನುಬಾಹಿರ ಮತ್ತು ಅಮೆರಿಕದ ಉದ್ಯೋಗಿಗಳು, ಗ್ರಾಹಕರು ಮತ್ತು ದ್ವಿಪಕ್ಷೀಯ ಸಂಬಂದಕ್ಕೆ ಮಾರಕ ಎಂದು ನಿರ್ಣಯ ಮಂಡಿಸಿದ ಸಂಸದರು ಅಭಿಪ್ರಾಯಪಟ್ಟಿದ್ದಾರೆ.

ಟ್ರಂಪ್ ವಿಧಿಸಿದ ಶೇ. 50ರ ಸುಂಕ ಕೊನೆಗೊಳಿಸುವ ನಿರ್ಣಯ ಮಂಡಿಸಿದ ಅಮೆರಿಕ ಸಂಸದರು Read More »

ಅಂತರ್ರಾಷ್ಟ್ರೀಯ ನ್ಯೂಸ್

ಇಂಡಿಗೋ ಬಿಕ್ಕಟ್ಟು: ನಾಲ್ವರು ವಿಮಾನ ಕಾರ್ಯಾಚರಣೆ ಇನ್ಸ್ಪೆಕ್ಟರ್ಗಳು ಅಮಾನತು

(ನ್ಯೂಸ್‌ ಕಡಬ) newskadaba.com ಡಿ.12: ಇಂಡಿಗೋ ಕಾರ್ಯಾಚರಣೆಯಲ್ಲಿ ಭಾರಿ ಅಡಚಣೆಗಳು ಉಂಟಾಗಿ ಸಾವಿರಾರು ವಿಮಾನಗಳು ರದ್ದಾದವು ಮತ್ತು ಲಕ್ಷಾಂತರ ಜನರು ವಿಮಾನ ನಿಲ್ದಾಣಗಳಲ್ಲಿ ಸಿಲುಕಿಕೊಂಡ ಪರಿಣಾಮವಾಗಿ ವಿಮಾನಯಾನ ಸುರಕ್ಷತಾ ನಿಯಂತ್ರಕ ಡಿಜಿಸಿಎ ನಾಲ್ವರು ವಿಮಾನ ಕಾರ್ಯಾಚರಣೆ ಇನ್ಸ್‌ಪೆಕ್ಟರ್‌ಗಳನ್ನು (ಎಫ್‌ಒಐ) ಅಮಾನತುಗೊಳಿಸಿದೆ. ಬೆಂಗಳೂರು ವಿಮಾನ ನಿಲ್ದಾಣದಿಂದ ಶುಕ್ರವಾರ 50ಕ್ಕೂ ಹೆಚ್ಚು ವಿಮಾನಗಳನ್ನು ವಿಮಾನಯಾನ ಸಂಸ್ಥೆ ರದ್ದುಗೊಳಿಸಿದೆ. ಎಫ್‌ಒಐಗಳು ನಾಗರಿಕ ವಿಮಾನಯಾನ ನಿರ್ದೇಶನಾಲಯದೊಳಗಿನ ಹಿರಿಯ ಅಧಿಕಾರಿಗಳಾಗಿದ್ದು, ಅದರ ನಿಯಂತ್ರಣ ಮತ್ತು ಸುರಕ್ಷತಾ ಮೇಲ್ವಿಚಾರಣಾ ಕಾರ್ಯಗಳ ಭಾಗವಾಗಿ ಕಾರ್ಯನಿರ್ವಹಿಸುತ್ತಾರೆ. ಆಗಾಗ್ಗೆ ವಿಮಾನಯಾನ

ಇಂಡಿಗೋ ಬಿಕ್ಕಟ್ಟು: ನಾಲ್ವರು ವಿಮಾನ ಕಾರ್ಯಾಚರಣೆ ಇನ್ಸ್ಪೆಕ್ಟರ್ಗಳು ಅಮಾನತು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜಪಾನ್ನಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ; 24 ಗಂಟೆಗಳಲ್ಲಿ 5 ಬಾರಿ ಕಂಪಿಸಿದ ಭೂಮಿ

(ನ್ಯೂಸ್‌ ಕಡಬ) newskadaba.com ಡಿ.12: ಜಪಾನ್‌ನಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಕಳೆದ 24 ಗಂಟೆಗಳಲ್ಲಿ 5 ಬಾರಿ ಭೂಮಿ ಕಂಪಿಸಿದೆ ಎಂದು ತಿಳಿದುಬಂದಿದೆ. ಭೂಕಂಪದಿಂದ ಉಂಟಾದ ಹಾನಿಯ ಪ್ರಮಾಣ ಇನ್ನೂ ತಿಳಿದುಬಂದಿಲ್ಲ ಆದರೆ 33 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಭದ್ರತಾ ಸಂಸ್ಥೆಗಳು ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಈ ಬಗ್ಗೆ ವಿವರವಾದ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. ಭೂಕಂಪದ ಕೇಂದ್ರಬಿಂದು ಮೇಲ್ಮೈಯಿಂದ ಕೇವಲ 10 ಕಿಲೋಮೀಟರ್ ಆಳದಲ್ಲಿ ಪತ್ತೆಯಾಗಿದೆ. ಹೆಚ್ಚಿನ ಹಾನಿ ಸಂಭವಿಸುವ ಸಾಧ್ಯತೆ ಇದೆ. ಕಳೆದ 24

ಜಪಾನ್ನಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ; 24 ಗಂಟೆಗಳಲ್ಲಿ 5 ಬಾರಿ ಕಂಪಿಸಿದ ಭೂಮಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭಾರತದ ವಸ್ತುಗಳಿಗೆ 50% ಸುಂಕ ವಿಧಿಸಲು ಮುಂದಾದ ಮೆಕ್ಸಿಕೋ

(ನ್ಯೂಸ್‌ ಕಡಬ) newskadaba.com,  ಡಿ.12 ಮೆಕ್ಸಿಕೋಸಿಟಿ:ಅಮೆರಿಕ ಸುಂಕ ಸಮರದ ಬೆನ್ನಲ್ಲೇ ಈಗ ಮೆಕ್ಸಿಕೋ ಭಾರತದ ಮೇಲೆ 50% ಸುಂಕ ವಿಧಿಸಲು ಮುಂದಾಗಿದೆ. 2026 ರಿಂದ ಭಾರತ, ಚೀನಾ ಸೇರಿದಂತೆ ಏಷ್ಯ ದೇಶಗಳಿಂದ ಬರುವ ಉತ್ಪನ್ನಗಳಿಗೆ 50% ಸುಂಕ ವಿಧಿಸುವ ಮಸೂದೆಗೆ ಅಲ್ಲಿನ ಮೇಲ್ಮನೆ ಒಪ್ಪಿಗೆ ನೀಡಿದೆ. ಮಸೂದೆಯು ಪರವಾಗಿ 76, ವಿರುದ್ಧವಾಗಿ 5 ಮಂದಿ ಸದಸ್ಯರು ಮತ ಚಲಾಯಿಸುವ ಮೂಲಕ ಮಸೂದೆ ಪಾಸ್‌ ಆಗಿದೆ. ಡೊನಾಲ್ಡ್ ಟ್ರಂಪ್ ಅವರ ‘ಅಮೇರಿಕಾ ಫಸ್ಟ್’ ಕಾರ್ಯಸೂಚಿಯಂತೆಯೇ ಮೆಕ್ಸಿಕನ್ ಅಧ್ಯಕ್ಷೆ ಕ್ಲೌಡಿಯಾ

ಭಾರತದ ವಸ್ತುಗಳಿಗೆ 50% ಸುಂಕ ವಿಧಿಸಲು ಮುಂದಾದ ಮೆಕ್ಸಿಕೋ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top