ಅಂತರ್ರಾಷ್ಟ್ರೀಯ ನ್ಯೂಸ್

ನಿಮ್ಮ ರಾಶಿಗೆ ಅನುಗಣವಾಗಿ ನಿಮ್ಮ ಜೀವನದ ಭವಿಷ್ಯ ತಿಳಿದುಕೊಳ್ಳಿ

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮೇಷ: ಈ ದಿನ ಆಪ್ತ ಜನರ ಜೊತೆಗೆ ಹೆಚ್ಚಿನ ಸಮಾಲೋಚನೆ ಸಹ ನಡೆಸುತ್ತೀರಿ. ಈ ದಿನ ಆರೋಗ್ಯದಲ್ಲಿ ತುಂಬಾ ಕಾಳಜಿ ಮಾಡುವುದು ಮುಖ್ಯ ಆಗಿದೆ. ಈ ದಿನ ನಿಮ್ಮ ಕೋರಿಕೆಗಳು […]

ನಿಮ್ಮ ರಾಶಿಗೆ ಅನುಗಣವಾಗಿ ನಿಮ್ಮ ಜೀವನದ ಭವಿಷ್ಯ ತಿಳಿದುಕೊಳ್ಳಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಕರ್ನಾಟಕ, ಭವಿಷ್ಯ

ಪತಿಗೆ ಅಕ್ರಮ ಸಂಬಂಧ..! ➤ ಶೂಟ್ ಮಾಡಿ ಕೊಂದು ಮೃತದೇಹವನ್ನು ತುಂಡರಿಸಿ 3 ಸೂಟ್ ಕೇಸ್ ನಲ್ಲಿ ಸಾಗಾಟ- ದೃಶ್ಯ ಸಿಸಿಟಿವಿಯಲ್ಲಿ ಸೆರೆ ➤➤ ಪತ್ನಿ ಅರೆಸ್ಟ್

(ನ್ಯೂಸ್ ಕಡಬ) Newskadaba.com ಬ್ರೆಸಿಲಿಯಾ, ಅ. 16. ತನ್ನ ಗಂಡನನ್ನೇ ಕೊಂದು ಮೃತ ದೇಹವನ್ನು ಸೂಟ್‍ಕೇಸ್‍ನಲ್ಲಿರಿಸಿ ಸಾಗಿಸುತ್ತಿದ್ದ ವೇಳೆ ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ಬ್ರೆಜಿಲ್‍ನಲ್ಲಿ ನಡೆದಿದೆ. ಕೊಲೆಯಾದವರನ್ನು ಮಾರ್ಕೋಸ್ ಮಟ್ಸುನಾಗಾ ಎಂದು ಗುರುತಿಸಲಾಗಿದೆ. ಪತ್ನಿ ಎಲೀಟ್ ಮುಟ್ಸುನಾಗಾ ಪತಿಯನ್ನು ಕೊಲೆ ಮಾಡಿದ್ದಾಳೆ. ಆಕೆ ತನ್ನ ಪತಿಯ ಮೇಲಿನ ಸಿಟ್ಟು ತೀರಿಸಲು ಕೊಲೆ ಮಾಡಿದ್ದು, ನಂತರ ಮೃತದೇಹವನ್ನು ತುಂಡು ತುಂಡು ಮಾಡಿ ಸೂಟ್‍ ಕೇಸ್‍ನಲ್ಲಿ ಸಾಗಿಸುತ್ತಿದ್ದ ವೇಳೆ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾಳೆ ಎನ್ನಲಾಗಿದೆ. ಎಲೀಟ್ ಮನೆಯವರ ಹಾಗೂ ತನ್ನಿಚ್ಛೆಯಂತೆ

ಪತಿಗೆ ಅಕ್ರಮ ಸಂಬಂಧ..! ➤ ಶೂಟ್ ಮಾಡಿ ಕೊಂದು ಮೃತದೇಹವನ್ನು ತುಂಡರಿಸಿ 3 ಸೂಟ್ ಕೇಸ್ ನಲ್ಲಿ ಸಾಗಾಟ- ದೃಶ್ಯ ಸಿಸಿಟಿವಿಯಲ್ಲಿ ಸೆರೆ ➤➤ ಪತ್ನಿ ಅರೆಸ್ಟ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಶ್ರೀ ಆಂಜನೇಯ ಸ್ವಾಮಿ ಗೆ ಇಷ್ಟವಾದ ಈ 4 ವಸ್ತುಗಳನ್ನು ಅರ್ಪಿಸಿ ನಿಮ್ಮ ಜೀವನದ ಕಷ್ಟಗಳನ್ನು ಪರಿಹರಿಸಿಕೊಳ್ಳಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಸಾಲ ಬಾಧೆಯಿಂದ ಸಂಪೂರ್ಣವಾಗಿ ಮುಕ್ತಿಯನ್ನು ಪಡೆಯಬೇಕಾದರೆ ಆಂಜನೇಯ ಸ್ವಾಮಿಯನ್ನು ನೆನೆದು ಈ ಒಂದು ವಿಧಾನವನ್ನು ಮಾಡಿಕೊಳ್ಳಬೇಕು ಇದರಿಂದ ಎಲ್ಲಾ ಕಷ್ಟಗಳು ಪರಿಹಾರವಾಗುತ್ತವೆ. ನಮಸ್ಕಾರ ಸ್ನೇಹಿತರೆ ಮನುಷ್ಯ ಎಂದ ಮೇಲೆ

ಶ್ರೀ ಆಂಜನೇಯ ಸ್ವಾಮಿ ಗೆ ಇಷ್ಟವಾದ ಈ 4 ವಸ್ತುಗಳನ್ನು ಅರ್ಪಿಸಿ ನಿಮ್ಮ ಜೀವನದ ಕಷ್ಟಗಳನ್ನು ಪರಿಹರಿಸಿಕೊಳ್ಳಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್

ಗಂಡ-ಹೆಂಡತಿಯ ನಡುವೆ ಕಲಹಗಳು ಉಂಟಾದರೆ ತಪ್ಪದೇ ಈ ನಿಯಮವನ್ನು ಪಾಲಿಸಿ

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಯಾವಾಗಲೂ ಮನೆಯಲ್ಲಿ ಪ್ರತಿನಿತ್ಯವೂ ಜಗಳಗಳಾಗುತ್ತವೆ, ಗಂಡ-ಹೆಂಡತಿಯ ನಡುವೆ ಅನ್ಯೋನ್ಯತೆ ಇಲ್ಲ, ಗಂಡ ಹೆಂಡತಿ ಚೆನ್ನಾಗಿಲ್ಲ, ಮದುವೆಯಾಗಿ ಎಷ್ಟೋ ವರ್ಷಗಳು ಕಳೆದರೂ ಯಾವುದೇ ರೀತಿಯಾದಂತಹ ಹೊಂದಾಣಿಕೆಯಿಲ್ಲ, ನಮ್ಮ ಮನೆಯವರೆ ನಮ್ಮ ವಿರುದ್ಧ

ಗಂಡ-ಹೆಂಡತಿಯ ನಡುವೆ ಕಲಹಗಳು ಉಂಟಾದರೆ ತಪ್ಪದೇ ಈ ನಿಯಮವನ್ನು ಪಾಲಿಸಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಉದ್ಯೋಗ, ಕರ್ನಾಟಕ, ಭವಿಷ್ಯ

ನಿಮ್ಮ ಹುಟ್ಟಿದ ಸಮಯದ ಆಧಾರದ ಮೇಲೆ ನಿಮ್ಮ ಭವಿಷ್ಯ ಯಾವ ರೀತಿ ಇದೆ ತಿಳಿದುಕೊಳ್ಳಿ

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಹುಟ್ಟಿದ ಸಮಯದ ಆಧಾರದ ಮೇಲೆ ವ್ಯಕ್ತಿಯ ಜಾತಕ ಭವಿಷ್ಯ ರಾಶಿ ಗೋತ್ರ ನಕ್ಷತ್ರ ಇವುಗಳು ನಿರ್ಧಾರವಾಗುತ್ತದೆ, ಜ್ಯೋತಿಷ್ಯಶಾಸ್ತ್ರದ ಪ್ರಕಾರ ಮಗುವು ಯಾವ ದಿನ ಯಾವ ಸಮಯದಲ್ಲಿ ಹುಟ್ಟಿದ್ದು ಎಂಬ ಆಧಾರದ

ನಿಮ್ಮ ಹುಟ್ಟಿದ ಸಮಯದ ಆಧಾರದ ಮೇಲೆ ನಿಮ್ಮ ಭವಿಷ್ಯ ಯಾವ ರೀತಿ ಇದೆ ತಿಳಿದುಕೊಳ್ಳಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ಭವಿಷ್ಯ

ಕಂಕಣ ಭಾಗ್ಯ ಕೂಡಿ ಬರದೇ ಇದ್ದರೆ ಹಸ್ತರೇಖೆಯ ಮೂಲಕ ಕಾರಣ ಏನು ಎಂದು ತಿಳಿದುಕೊಳ್ಳಬಹುದು

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಪ್ರತಿಯೊಬ್ಬ ವ್ಯಕ್ತಿ ಜೀವನದ ಬಗ್ಗೆ ಪರಿಪೂರ್ಣವಾದ ಮಾಹಿತಿಯನ್ನು ಆತನ ಜಾತಕದ ಮೂಲಕ ತಿಳಿದುಕೊಳ್ಳಬಹುದು ಆತನ ಬೆಳವಣಿಗೆ ಹಾಗೂ ವಿವಾಹ ಸಂತಾನ ಉದ್ಯೋಗ ಎಲ್ಲದರ ಬಗ್ಗೆಯೂ ಕೂಡ ಮೊದಲೇ ತಿಳಿದುಕೊಳ್ಳಬಹುದು ಹಾಗಾಗಿ

ಕಂಕಣ ಭಾಗ್ಯ ಕೂಡಿ ಬರದೇ ಇದ್ದರೆ ಹಸ್ತರೇಖೆಯ ಮೂಲಕ ಕಾರಣ ಏನು ಎಂದು ತಿಳಿದುಕೊಳ್ಳಬಹುದು Read More »

ಅಂತರ್ರಾಷ್ಟ್ರೀಯ ನ್ಯೂಸ್, ಉದ್ಯೋಗ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್

ಜಗತ್ತಿನೆಲ್ಲೆಡೆ ಸ್ಥಗಿತಗೊಂಡ ವಾಟ್ಸ್ಅಪ್, ಫೇಸ್‌ಬುಕ್‌, ಇನ್ಸ್‌ಟಾಗ್ರಾಂ ➤ ಪರದಾಡಿದ ನೆಟ್ಟಿಗರು

(ನ್ಯೂಸ್ ಕಡಬ) newskadaba.com ನವದೆಹಲಿ, ಅ.05. ಪ್ರಮುಖ ಸೋಷಿಯಲ್ ಮೀಡಿಯಾಗಳಾದ ವಾಟ್ಸ್ಅಪ್ ಮೆಸೆಂಜರ್‌, ಫೇಸ್‌ಬುಕ್, ಇನ್ಸ್‌ಟಾಗ್ರಾಂ ಸರ್ವರ್ ಜಗತ್ತಿನೆಲ್ಲೆಡೆ ಏಕಕಾಲದಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಹಲವರು ಪರದಾಡಿದ್ದಾರೆ‌. ಈ ಕುರಿತು ಮಾಹಿತಿ ನೀಡಲು ಸಾಮಾಜಿಕ ತಾಣ ಬಳಕೆದಾರರು ಟ್ವಿಟರ್‌ ಅನ್ನು ಆಶ್ರಯಿಸಿದ್ದಾರೆ. ಸೋಮವಾರ ರಾತ್ರಿ 9.03 ರ ಸಮಯದಲ್ಲಿ ತಾತ್ಕಾಲಿಕವಾಗಿ ಸರ್ವರ್‌ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಫೇಸ್‌ಬುಕ್‌ ಒಡೆತನದ ಮೆಸೆಂಜರ್ ಹಾಗೂ ವಾಟ್ಸ್ಅಪ್ ಬಳಕೆದಾರರು ಪರದಾಡಿದ್ದು, ಈ ಬಗ್ಗೆ ಟ್ವಿಟರ್ ನಲ್ಲಿ ಸಂದೇಶ ರವಾನಿಸಲಾಗಿತ್ತು. ಈ ಬಗ್ಗೆ ಫೇಸ್‌ಬುಕ್‌

ಜಗತ್ತಿನೆಲ್ಲೆಡೆ ಸ್ಥಗಿತಗೊಂಡ ವಾಟ್ಸ್ಅಪ್, ಫೇಸ್‌ಬುಕ್‌, ಇನ್ಸ್‌ಟಾಗ್ರಾಂ ➤ ಪರದಾಡಿದ ನೆಟ್ಟಿಗರು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಐಪಿಎಲ್: ವಿಜಯದ ಪತಾಕೆ ಹಾರಿಸಿದ RCB

(ನ್ಯೂಸ್ ಕಡಬ) newskadaba.com ದುಬೈ, ಸೆ.29. ಐಪಿಎಲ್ ನ 43ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್’ಸಿಬಿ) ತಂಡವು ರಾಜಸ್ಥಾನ ರಾಯಲ್ಸ್ ವಿರುದ್ಧ 7 ವಿಕೆಟ್ ಗಳ ಅಂತರದಿಂದ ಗೆಲುವು ಸಾಧಿಸಿದೆ. ಬುಧವಾರ ನಡೆದ ಪಂದ್ಯದಲ್ಲಿ ಗೆಲ್ಲಲು 150 ರನ್ ಗುರಿ ಬೆನ್ನಟ್ಟಿದ ಆರ್ ಸಿಬಿ 17.1 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿತು. ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ಅರ್ಧಶತಕದ ಸಹಾಯದಿಂದ ಆರ್’ಸಿಬಿ ಜಯವನ್ನು ದಾಖಲಿಸಿತು. ಇನಿಂಗ್ಸ್ ಆರಂಭಿಸಿದ ನಾಯಕ

ಐಪಿಎಲ್: ವಿಜಯದ ಪತಾಕೆ ಹಾರಿಸಿದ RCB Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ತುಳುನಾಡಿಗರ ಕಾನೂನು ಹೋರಾಟಕ್ಕೆ ಮಣಿದ ಅದಾನಿ ಸಂಸ್ಥೆ ➤ ಮಂಗಳೂರು ವಿಮಾನ ನಿಲ್ದಾಣದ ಹೆಸರು ಮತ್ತೆ ಯಥಾಸ್ಥಿತಿಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.12. ಮಂಗಳೂರು ವಿಮಾನ ನಿಲ್ದಾಣಕ್ಕೆ ಅದಾನಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಹೆಸರಿಟ್ಟಿದ್ದ ಅದಾನಿ ಸಂಸ್ಥೆಯು, ತುಳುನಾಡಿಗರ ಆಕ್ರೋಶಕ್ಕೆ ಮಣಿದು ಮತ್ತೆ ಇದೀಗ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರು ನಾಮಕರಣ ಮಾಡಿದೆ. ಮಂಗಳೂರು ಸೇರಿದಂತೆ ದೇಶದ ಹಲವು ವಿಮಾನ ನಿಲ್ದಾಣಗಳ ನಿರ್ವಹಣೆಯ ಗುತ್ತಿಗೆಯನ್ನು ವರ್ಷದ ಹಿಂದೆ ವಹಿಸಿಕೊಂಡಿದ್ದ ಅದಾನಿ ಸಂಸ್ಥೆಯು ಅದಾನಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ನಾಮಕರಣಗೊಳಿಸಿತ್ತು. ಈ ಬಗ್ಗೆ ಮಂಗಳೂರಿನ ಸಾಮಾಜಿಕ ಕಾರ್ಯಕರ್ತ ದಿಲ್‌ರಾಜ್‌ ಆಳ್ವ

ತುಳುನಾಡಿಗರ ಕಾನೂನು ಹೋರಾಟಕ್ಕೆ ಮಣಿದ ಅದಾನಿ ಸಂಸ್ಥೆ ➤ ಮಂಗಳೂರು ವಿಮಾನ ನಿಲ್ದಾಣದ ಹೆಸರು ಮತ್ತೆ ಯಥಾಸ್ಥಿತಿಗೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಲ್ ಅಮೀನ್ ಪೆರುವಾಯಿ ಯುಎಇ ಘಟಕದ ಮಹಾಸಭೆ ➤ ನೂತನ ಅಧ್ಯಕ್ಷರಾಗಿ ಖಲೀಲ್ ಕಾನ, ಪ್ರ.ಕಾರ್ಯದರ್ಶಿಯಾಗಿ ಅಶ್ರಫ್ ಮುಚ್ಚಿರಪದವು

(ನ್ಯೂಸ್ ಕಡಬ) newskadaba.com ಯುಎಇ, ಆ.19. ಅಲ್ ಅಮೀನ್ ಪೆರುವಾಯಿಯ ಯುಎಇ ಘಟಕದ ಮಹಾಸಭೆ ಹಾಗೂ 2021-22 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಶಾರ್ಜಾದಲ್ಲಿ ನಡೆಯಿತು. ಸಂಘದ ನೂತನ ಅಧ್ಯಕ್ಷ ರಾಗಿ ಖಲೀಲ್ ಕಾನ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಅಝೀಝ್ ದಂಡೆಪುಣಿ ಅವರನ್ನು ನೇಮಕ ಮಾಡಲಾಯಿತು. ಸಂಘದ ಪ್ರಧಾನ ಕಾರ್ಯದರ್ಶಿ ಯಾಗಿ ಅಶ್ರಫ್ ಮುಚ್ಚಿರಪದವು, ಜೊತೆ ಕಾರ್ಯದರ್ಶಿಯಾಗಿ ಇರ್ಷಾದ್ ಮುಚ್ಚಿರಪದವು ಹಾಗೂ ಸಿದ್ದೀಖ್ ಕಾನ, ಕೋಶಾಧಿಕಾರಿಯಾಗಿ ಹಮೀದ್ ಕುಂಬ್ಳೆ ಆಯ್ಕೆಯಾದರು. ರಿಸೀವರ್ ಗಳಾಗಿ ದುಬೈ ಬಾತಿಶ್

ಅಲ್ ಅಮೀನ್ ಪೆರುವಾಯಿ ಯುಎಇ ಘಟಕದ ಮಹಾಸಭೆ ➤ ನೂತನ ಅಧ್ಯಕ್ಷರಾಗಿ ಖಲೀಲ್ ಕಾನ, ಪ್ರ.ಕಾರ್ಯದರ್ಶಿಯಾಗಿ ಅಶ್ರಫ್ ಮುಚ್ಚಿರಪದವು Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top