ಅಂತರ್ರಾಷ್ಟ್ರೀಯ ನ್ಯೂಸ್

ಭಾರತದ ಕೋವಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡವರಿಗೆ ಯುರೋಪ್ ದೇಶಗಳಿಗೆ ಅವಕಾಶವಿಲ್ಲ…

(ನ್ಯೂಸ್ ಕಡಬ) Newskadaba.com ಜು. 01. ಕೊರೋನಾ ಕಾರಣದಿಂದಾಗಿ ಯುರೋಪಿಯನ್ ದೇಶಗಳು ಕಳೆದ ಕೆಲವು ತಿಂಗಳುಗಳಿಂದ ವಿಮಾಯಾನವನ್ನು ಸ್ಥಗಿತಗೊಳಿಸಿದ್ದು, ಇತ್ತೀಚೆಗೆ ಪುನಃ ವಿಮಾನಯಾನ ಆರಂಭವಾಗಿದ್ದರೂ ಕೂಡಾ ಹಲವು ನಿಯಮಗಳನ್ನು ಪಾಲಿಸುವಂತೆ ಸೂಚಿಸಿದೆ. ಅದರಲ್ಲೂ ಏಷ್ಯಾದಿಂದ ಯಾರೇ ಪ್ರಯಾಣಿಕರು ಯೂರೋಪ್ ಗೆ ತೆರಳಬೇಕೆಂದರೆ ಕಡ್ಡಾಯವಾಗಿ ಲಸಿಕೆ ಪಡೆಯಲು ಸೂಚಿಸಿದೆ. ಆದರೆ ಭಾರತದ ಕೋವಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆಗೆ ವಿಶ್ವ ಆರೋಗ್ಯ ಸಂಸ್ಥೆ ಈವರೆಗೆ ಮಾನ್ಯತೆ ನೀಡಿಲ್ಲ. ಹೀಗಾಗಿ ಭಾರತದ ಪ್ರಯಾಣಿಕರಿಗೆ ವೀಸಾ ನೀಡುವುದನ್ನು ಯೂರೋಪ್ ಒಕ್ಕೂಟ ನಿಷೇಧಿಸಿದೆ. ಇದೀಗ […]

ಭಾರತದ ಕೋವಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡವರಿಗೆ ಯುರೋಪ್ ದೇಶಗಳಿಗೆ ಅವಕಾಶವಿಲ್ಲ… Read More »

ಅಂತರ್ರಾಷ್ಟ್ರೀಯ ನ್ಯೂಸ್

ಭಾರತೀಯ ಹಜ್ ಯಾತ್ರಿಕರಿಗೆ ನಿರಾಸೆ ➤ ಈ ಬಾರಿ ಸೌದಿ ಅರೇಬಿಯಾ ನಿವಾಸಿಗಳಿಗೆ ಮಾತ್ರ ಅವಕಾಶ

(ನ್ಯೂಸ್ ಕಡಬ) Newskadaba.com ಸೌದಿ ಅರೇಬಿಯಾ, ಜೂ. 13. ಕೊರೋನಾ ವೈರಸ್ ಕಾರಣದಿಂದಾಗಿ ಈ ವರ್ಷ ಗರಿಷ್ಠ 60 ಸಾವಿರ ಮಂದಿಗೆ ಮಾತ್ರ ಧಾರ್ಮಿಕ ಯಾತ್ರೆಯನ್ನು ಸೀಮಿತಗೊಳಿಸಿರುವುದಾಗಿ ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ. ಕೇವಲ ತನ್ನ ದೇಶದ ಜನರಿಗೆ ಮಾತ್ರ ಹಜ್ ಯಾತ್ರೆಗೆ ಅವಕಾಶ ನೀಡುವುದಾಗಿ ಸೌದಿ ಅರೇಬಿಯಾ ಸರ್ಕಾರ ಘೋಷಿಸಿದೆ. ಹಜ್ ಯಾತ್ರೆ ಮಾಡಲು ಉದ್ದೇಶಿಸುವ ದೇಶದೊಳಗಿನ ನಾಗರಿಕರು ಮಾತ್ರ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಈ ವರ್ಷ ಲಸಿಕೆ ಹಾಕಿಸಿಕೊಂಡ ಮತ್ತು ಕೊರೊನಾದಿಂದ ಚೇತರಿಸಿಕೊಂಡ

ಭಾರತೀಯ ಹಜ್ ಯಾತ್ರಿಕರಿಗೆ ನಿರಾಸೆ ➤ ಈ ಬಾರಿ ಸೌದಿ ಅರೇಬಿಯಾ ನಿವಾಸಿಗಳಿಗೆ ಮಾತ್ರ ಅವಕಾಶ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಡ್ಡೆ ಹುಡುಗರ ನಿದ್ದೆಗೆಡಿಸಿದ ಶಾರುಖ್‌ ಪುತ್ರಿಯ ಹಾಟ್ ಫೋಟೊ ➤ ಸ್ವಿಮ್ ಸೂಟ್ ಧರಿಸಿ ಬರ್ತ್ ಡೇ ಆಚರಿಸಿದ ಸುಹಾನಾ ಖಾನ್

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.26. ಹೆಸರಾಂತ ಬಾಲಿವುಡ್ ನಟ ಶಾರುಕ್ ಖಾನ್ ಪುತ್ರಿ ಇದೀಗ ಪಡ್ಡೆ ಹುಡುಗರ ನಿದ್ದೆಗೆಡಿಸುವ ಫೋಟೋವೊಂದನ್ನು ಪೋಸ್ಟ್ ಮಾಡಿದ್ದು, ಸಖತ್ ವೈರಲ್ ಆಗಿದೆ. ಮೇ 22ರಂದು 21ನೇ ವರ್ಷಕ್ಕೆ ಕಾಲಿಟ್ಟ ಶಾರುಖ್ ಪುತ್ರಿ ಸುಹಾನಾ ಖಾನ್​ಪ್ರಸ್ತುತ ನ್ಯೂಯಾರ್ಕ್​ ನಲ್ಲಿದ್ದು, ತನ್ನ ಸ್ನೇಹಿತೆಯರ ಜೊತೆ ಸ್ವಿಮ್​ ಸೂಟ್​ ಧರಿಸಿ ಫೋಟೋಗೆ ಪೋಸ್​​ ನೀಡಿದ್ದಾರೆ. 21 ನೇ ವರ್ಷದ ಹುಟ್ಟುಹಬ್ಬವನ್ನು ನ್ಯೂಯಾರ್ಕ್​ನಲ್ಲಿ ಆಚರಿಸಿದ್ದು, ತನ್ನ ಗೆಳತಿಯರ ಜೊತೆ ಸ್ವಿಮ್ಮಿಂಗ್ ಪೂಲ್ ನಲ್ಲಿ ಎಂಜಾಯ್​ ಮಾಡಿದ್ದಾರೆ.

ಪಡ್ಡೆ ಹುಡುಗರ ನಿದ್ದೆಗೆಡಿಸಿದ ಶಾರುಖ್‌ ಪುತ್ರಿಯ ಹಾಟ್ ಫೋಟೊ ➤ ಸ್ವಿಮ್ ಸೂಟ್ ಧರಿಸಿ ಬರ್ತ್ ಡೇ ಆಚರಿಸಿದ ಸುಹಾನಾ ಖಾನ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್

➤➤ ಮರೆಯಲಾಗದ ನೆನಪು ➤ ಮಂಗಳೂರು ಭೀಕರ ವಿಮಾನ ದುರಂತಕ್ಕೆ ಇಂದಿಗೆ ಹನ್ನೊಂದು ವರ್ಷ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.22. ಇಲ್ಲಿನ ಬಜ್ಪೆ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ದುರಂತ ನಡೆದು ಇಂದಿಗೆ ಹನ್ನೊಂದು ವರ್ಷ ಸಂದಿದೆ. ದುಬೈಯಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಘಾತಗೀಡಾಗಿ 159 ಜೀವಗಳನ್ನು ಬಲಿತೆಗೆದುಕೊಂಡಿತ್ತು. 2010 ರ ಮೇ 22 ರಂದು ಮುಂಜಾನೆ ಬಜ್ಪೆ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಗಡೆ ಇಳಿದ ಏರ್ ಇಂಡಿಯಾ ವಿಮಾನ 6:14 ರ ಸಮಯದಲ್ಲಿ ಪೈಲಟ್ ನ ಸಣ್ಣ ತಪ್ಪಿನಿಂದಾಗಿ ಕೆಂಜಾರು ಗುಡ್ಡೆಯಲ್ಲಿ

➤➤ ಮರೆಯಲಾಗದ ನೆನಪು ➤ ಮಂಗಳೂರು ಭೀಕರ ವಿಮಾನ ದುರಂತಕ್ಕೆ ಇಂದಿಗೆ ಹನ್ನೊಂದು ವರ್ಷ Read More »

ಅಂತರ್ರಾಷ್ಟ್ರೀಯ ನ್ಯೂಸ್, ವಿಶೇಷ ಲೇಖನಗಳು

ರಾಜ್ಯದಲ್ಲಿ ನಿಲ್ಲದ ಕೊರೋನಾ ಅಟ್ಟಹಾಸ ➤ ಕುವೈತ್ ನಿಂದ ಹಡಗಿನಲ್ಲಿ ಮಂಗಳೂರಿಗೆ ಬಂತು ಮೆಡಿಕಲ್ ಕಿಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.10. ರಾಜ್ಯದಲ್ಲಿ ಕೊರೋನಾ ಸೋಂಕು ಏರಿಕೆಯಾಗುತ್ತಿರುವುದರ ನಡುವೆ ವಿದೇಶಗಳಿಂದ ನೆರವಿನ ಮಹಾಪೂರವೇ ಹರಿದು ಬರುತ್ತಿದೆ. ಸೋಮವಾರದಂದು ಕುವೈಟ್ ನಿಂದ ಎರಡು ಕಂಟೈನರ್ ಗಳಲ್ಲಿ ಮೆಡಿಕಲ್, ಆಕ್ಸಿಜನ್, ಟ್ಯಾಂಕ್ಸ್, ಆಕ್ಸಿಜನ್ ಕಾನ್ಸೆನ್’ಟ್ರೇಟರ್ ತುಂಬಿದ ಒಂದು ಹಡಗು ನವಮಂಗಳೂರು ಬಂದರಿಗೆ ಆಗಮಿಸಿತು. ಕುವೈತ್ ನಿಂದ ಆಗಮಿಸಿದ ಮೆಡಿಕಲ್ ಕಿಟ್ ಹೊಂದಿದ ಹಡಗನ್ನು ಶಾಸಕ ಡಾ.ವೈ ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹಾಗೂ ಪ್ರಮುಖರು ಬರಮಾಡಿಕೊಂಡರು. ಮಂಗಳವಾರದಂದು ಎರಡು ಹಡಗುಗಳ ಮೂಲಕ ಇನ್ನೂ ಹೆಚ್ಚಿನ

ರಾಜ್ಯದಲ್ಲಿ ನಿಲ್ಲದ ಕೊರೋನಾ ಅಟ್ಟಹಾಸ ➤ ಕುವೈತ್ ನಿಂದ ಹಡಗಿನಲ್ಲಿ ಮಂಗಳೂರಿಗೆ ಬಂತು ಮೆಡಿಕಲ್ ಕಿಟ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ದಿನ ಭವಿಷ್ಯ

ಶ್ರೀ ಮಂಜುನಾಥ ಸ್ವಾಮಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿಫಲ ಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಪಡೆಯಲು ಕರೆ ಮಾಡಿ. 9945410150 ಮೇಷ ರಾಶಿ ಆಪ್ತರೊಡನೆ ಮುಸುಕಿನ ಗುದ್ದಾಟವನ್ನು ಕಾಣಬಹುದು. ನಿಮ್ಮ ವಿಚಾರಗಳಿಗೆ ವಿರೋಧಿಗಳು ಹುಟ್ಟಿಕೊಳ್ಳುವ ಸಾಧ್ಯತೆ ಇದೆ. ಪತ್ನಿಯೊಡನೆ ಬಹಳಷ್ಟು ಸಮಯ ಕಳೆಯುವಂತಹ ದಿನವಿದು. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ ರಾಶಿ ಕೆಲಸವನ್ನು ವೇಗದಿಂದ ಪೂರ್ಣಗೊಳಿಸುವ ಸಾಧ್ಯತೆ. ಹಣಕಾಸಿನ ವಿಷಯಗಳಲ್ಲಿ

ದಿನ ಭವಿಷ್ಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಭವಿಷ್ಯ, ಲೈಫ್‍ಸ್ಟೈಲ್

ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಶ್ರೀ ಹನುಮಾನ್ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಗೃಹ ಅಲಂಕಾರಕ್ಕೆ ವಿಶೇಷ ಗಮನ ಹರಿಸುತ್ತೀರಿ. ಪತ್ನಿಯ ಜೊತೆಗೆ ವಸ್ತುಗಳ ಖರೀದಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತೀರಿ. ಬಂದು ವರ್ಗದೊಡನೆ ಆಸ್ತಿ ಹಣಕಾಸಿಗಾಗಿ ವ್ಯಾಜ್ಯಗಳು ಸೃಷ್ಟಿಯಾಗಬಹುದು. ವೈಯಕ್ತಿಕ ಸಮಸ್ಯೆಗಳನ್ನು ಕೆಲಸ ಕಾರ್ಯದಲ್ಲಿ ತರಬೇಡಿ. ಸಕಾರಾತ್ಮಕವಾಗಿ ಚಿಂತಿಸುವುದರಿಂದ ಎಲ್ಲವೂ ಸರಿ ಹೋಗುತ್ತದೆ. ಗಿರಿಧರ ಭಟ್ 9945410150

ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಭವಿಷ್ಯ, ಲೈಫ್‍ಸ್ಟೈಲ್

ಅಮೇರಿಕಾದ ಸರ್ಜನ್ ಜನರಲ್ ಆಗಿ ಕರ್ನಾಟಕದ ವೈದ್ಯ ವಿವೇಕ್ ಮೂರ್ತಿ ನೇಮಕ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಮಾ. 24. ಕೊರೋನಾ ವೈರಸ್ ಮಧ್ಯೆ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡಿದ ಆರೋಗ್ಯಾಧಿಕಾರಿಗಳಲ್ಲಿ ಒಬ್ಬರಾಗಿರುವ ಕರ್ನಾಟಕ ಮೂಲದ ವೈದ್ಯ ವಿವೇಕ್ ಮೂರ್ತಿಯವರು ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ರವರ ಸರ್ಜನ್ ಜನರಲ್ ಆಗಿ ಆಯ್ಕೆಯಾಗಿದ್ದಾರೆ ಎಂದು ಯುಎಸ್ ಸೆನೆಟ್ ದೃಢೀಕರಿಸಿದೆ. ಅಮೇರಿಕದ ನೂತನ ಅಧ್ಯಕ್ಷ ಜೋ ಬೈಡೆನ್ ರವರ ಸರ್ಜನ್ ಜನರಲ್ ಆಯ್ಕೆ ಪ್ರಕ್ರಿಯೆಗೆ ಚುನಾವಣೆ ನಡೆದಿದ್ದು, ಯುಎಸ್ ಸೆನೆಟರ್ ಗಳು 57-43 ಮತ ಚಲಾಯಿಸುವ ಮೂಲಕ ಇಂಡಿಯನ್- ಅಮೆರಿಕನ್

ಅಮೇರಿಕಾದ ಸರ್ಜನ್ ಜನರಲ್ ಆಗಿ ಕರ್ನಾಟಕದ ವೈದ್ಯ ವಿವೇಕ್ ಮೂರ್ತಿ ನೇಮಕ Read More »

ಅಂತರ್ರಾಷ್ಟ್ರೀಯ ನ್ಯೂಸ್

ಸಿಡಿ ಲೇಡಿ ಜೊತೆ ನಾಲ್ಕು ತಿಂಗಳಿನಿಂದ ಸಂಪರ್ಕದಲ್ಲಿದ್ದ ಮತ್ತೋರ್ವ ಬಿಜೆಪಿ ಶಾಸಕ ➤ ಎಸ್ಐಟಿ ಅಧಿಕಾರಿಗಳಿಗೆ ಸಿಕ್ಕಿತು ಸ್ಫೋಟಕ ಮಾಹಿತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.22. ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಪ್ರಮುಖ ಸುದ್ದಿ ಹೊರಬಿದ್ದಿದೆ. ಸಿಡಿ ಲೇಡಿಯ ಜೊತೆಯಲ್ಲಿ ಉತ್ತರ ಕರ್ನಾಟಕ ಮೂಲದ ಬಿಜೆಪಿ ಶಾಸಕರೊಬ್ಬರು ಕಳೆದ 4 ತಿಂಗಳುಗಳಿಂದ ಸಂಪರ್ಕದಲ್ಲಿದ್ದರು ಎಂಬ ಸ್ಫೋಟಕ ವಿಚಾರ ಹೊರಬಂದಿದೆ. ಯುವತಿಯ ಮೊಬೈಲ್ ಕಾಲ್ ಲಿಸ್ಟ್ (ಸಿಡಿಆರ್‌) ಶೋಧಿಸಿದ ಎಸ್ಐಟಿ ಅಧಿಕಾರಿಗಳಿಗೆ ಈ ಮಹತ್ವದ ಸುದ್ದಿ ತಿಳಿದುಬಂದಿದ್ದು, ಯುವತಿಯಿಂದ ಶಾಸಕರ ಮೊಬೈಲ್‌ಗೆ ನಿರಂತರವಾಗಿ ಕರೆಗಳು ಹೋಗಿರುವುದು ಪತ್ತೆಯಾಗಿದೆ. ಜಾರಕಿಹೊಳಿ ಅವರ ರಾಜಕೀಯ ವಿರೋಧಿ

ಸಿಡಿ ಲೇಡಿ ಜೊತೆ ನಾಲ್ಕು ತಿಂಗಳಿನಿಂದ ಸಂಪರ್ಕದಲ್ಲಿದ್ದ ಮತ್ತೋರ್ವ ಬಿಜೆಪಿ ಶಾಸಕ ➤ ಎಸ್ಐಟಿ ಅಧಿಕಾರಿಗಳಿಗೆ ಸಿಕ್ಕಿತು ಸ್ಫೋಟಕ ಮಾಹಿತಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ಬ್ರೇಕಿಂಗ್ ನ್ಯೂಸ್

? ಕೋವಿಡ್ ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಈ ವರ್ಷದ ಹಜ್ ಗೆ ಅವಕಾಶ ➤ ಸೌದಿ ಆರೋಗ್ಯ ಸಚಿವಾಲಯ

(ನ್ಯೂಸ್ ಕಡಬ) newskadaba.com ರಿಯಾದ್, ಮಾ. 05. ಪ್ರಸಕ್ತ ವರ್ಷ ವಿದೇಶಗಳಿಂದ ಬರುವ ವಿದೇಶಿ ಯಾತ್ರಾರ್ಥಿಗಳಿಗೂ ಹಜ್ ನಿರ್ವಹಿಸಲು ಅವಕಾಶ ನೀಡಲಾಗುವುದು ಆದರೆ, ಕೋವಿಡ್ ಲಸಿಕೆ ಹಾಕಿಸಿಕೊಂಡರೆ ಮಾತ್ರ ಈ ವರ್ಷದ ಹಜ್ ನಿರ್ವಹಿಸಲು ಅವಕಾಶ ಎಂದು ಸೌದಿ ಆರೋಗ್ಯ ಸಚಿವಾಲಯ ವರದಿ ಪ್ರಕಟಿಸಿದೆ. ಕೋವಿಡ್ ನಡುವೆಯೂ ಹಜ್ ನಿರ್ವಹಣೆಗೆ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದ್ದು, ಈ ಬಾರಿಯೂ ಕೋವಿಡ್ ಭಯದ ಮಧ್ಯೆ ಹಜ್ ನಡೆಯಲಿದೆ. ಕಳೆದ ವರ್ಷ ಸೌದಿ ಅರೇಬಿಯಾದ ಒಳಗಿನ ಸುಮಾರು 1,000 ಜನರಿಗೆ ಮಾತ್ರ

? ಕೋವಿಡ್ ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಈ ವರ್ಷದ ಹಜ್ ಗೆ ಅವಕಾಶ ➤ ಸೌದಿ ಆರೋಗ್ಯ ಸಚಿವಾಲಯ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top