ಅಂತರ್ರಾಷ್ಟ್ರೀಯ ನ್ಯೂಸ್

ವಾಟ್ಸಾಪ್ ಬಳಕೆದಾರರೇ ಎಚ್ಚರ…! ➤ ಇನ್ಮುಂದೆ ವಾಟ್ಸಾಪ್ ಬಳಕೆಗೆ ನೀಡಬೇಕು ಶುಲ್ಕ..?

(ನ್ಯೂಸ್ ಕಡಬ) newskadaba.com ನವದೆಹಲಿ, ಅ.24: ಭಾರತದಲ್ಲಿ ಸುಮಾರು 77 ಪ್ರತಿಶತ ವಯಸ್ಕರು ಸ್ನೇಹಿತರೊಂದಿಗೆ/ಕುಟುಂಬದೊಂದಿಗೆ ಸಂವಹನ ನಡೆಸುವ ರೀತಿಯಲ್ಲಿಯೇ ವ್ಯವಹಾರಗಳೊಂದಿಗೆ ಸಂವಹನ ನಡೆಸಲು ಬಯಸುವುದಾಗಿ ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ವ್ಯವಹಾರಕ್ಕಾಗಿ ವಾಟ್ಸಾಪ್ ಬಳಸುವ ಕಂಪನಿಗಳಿಗೆ ಚಾರ್ಜ್ ಮಾಡಲು ಸಂಸ್ಥೆ ನಿರ್ಧಾರ ಮಾಡಿದೆ.     ಸುಮಾರು 50 ಮಿಲಿಯನ್ ವ್ಯವಹಾರಗಳು ಮತ್ತು 175 ಮಿಲಿಯನ್ ಜನರು ಪ್ರತಿದಿನ ವಾಟ್ಸಾಪ್ ಬಿಸಿನೆಸ್ ಖಾತೆಗೆ ಸಂದೇಶ ಕಳುಹಿಸುತ್ತಾರೆ ಮತ್ತು ಈ ಕ್ರಮವು ವಾಟ್ಸಾಪ್ ತನ್ನದೇ ಆದ ವ್ಯವಹಾರವನ್ನು ಮುಂದುವರೆಸಲು ಸಹಾಯ […]

ವಾಟ್ಸಾಪ್ ಬಳಕೆದಾರರೇ ಎಚ್ಚರ…! ➤ ಇನ್ಮುಂದೆ ವಾಟ್ಸಾಪ್ ಬಳಕೆಗೆ ನೀಡಬೇಕು ಶುಲ್ಕ..? Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಐಪಿಎಲ್ ನಿಂದ ಹೊರಬಿದ್ದ ಚೆನ್ನೈ ಸೂಪರ್ ಕಿಂಗ್ಸ್

(ನ್ಯೂಸ್ ಕಡಬ) newskadaba.com ಅಬುಧಾಬಿ, ಅ.24: ಕಳೆದ ದಿನ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್ ಗಳಲ್ಲಿ 9 ವಿಕೆಟ್ ಗೆ 114 ರನ್ ಗಳಿಸಲಷ್ಟೇ ಶಕ್ತವಾಯಿತು. ಸುಲಭ ಗುರಿ ಬೆಂಬತ್ತಿದ ಮುಂಬೈ 12 ಓವರ್ ಗಳಲ್ಲಿ ಒಂದೂ ವಿಕೆಟ್ ಕಳೆದುಕೊಳ್ಳದೇ ಜಯಭೇರಿ ಬಾರಿಸಿತು.     ಬೌಲಿಂಗ್ ಮತ್ತು ಬ್ಯಾಟಿಂಗ್ ವಿಭಾಗಗಳಲ್ಲಿ ಮಿಂಚಿನ ಪ್ರದರ್ಶನ ನೀಡಿದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ 10 ವಿಕೆಟ್ ಗಳಿಂದ ರನ್ನರ್ ಅಪ್

ಐಪಿಎಲ್ ನಿಂದ ಹೊರಬಿದ್ದ ಚೆನ್ನೈ ಸೂಪರ್ ಕಿಂಗ್ಸ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಿನೇಶ್ ಕಾರ್ತಿಕ್ ಕೆಕೆಆರ್ ನಾಯಕತ್ವಕ್ಕೆ ಗುಡ್ ಬೈ..‼️ ➤ ಕಾರಣವೇನೆಂದು ತಿಳುಯಬೇಕೇ…❓

(ನ್ಯೂಸ್ ಕಡಬ) newskadaba.com ದುಬೈ, ಅ. 16. ಕೋಲ್ಕತ್ತಾ ನೈಟ್ ರೈಡರ್ಸ್​ ತಂಡವು ಈ ಬಾರಿಯ ಐಪಿಎಲ್​ ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು, ದಿನೇಶ್ ಕಾರ್ತಿಕ್ ನಾಯಕತ್ವದ ಈ ತಂಡವು ಸದ್ಯ ಪಾಯಿಂಟ್ಸ್ ಪಟ್ಟಿಯಲ್ಲಿ ಆರ್​.ಸಿ.ಬಿ ನಂತರ ಅಂದರೆ ನಾಲ್ಕನೇ ಸ್ಥಾನದಲ್ಲಿದೆ. ಆದರೆ ಇದೀಗ ಕೆಕೆಆರ್ ತಂಡದ ನಾಯಕತ್ವ ವಹಿಸಿಕೊಂಡಿರುವ ದಿನೇಶ್ ಕಾರ್ತಿಕ್ ಅವರು ಗುಡ್ ಬೈ ಹೇಳಲು ಮುಂದಾಗಿದ್ದಾರೆ. ತಂಡವು ಉತ್ತಮ ಪ್ರದರ್ಶನ ತೋರುತ್ತಿದ್ದರೂ ಕೂಡಾ ಈ ಸಮಯದಲ್ಲಿ ನಾಯಕ ಯಾಕೆ ಬಿಟ್ಟು ಹೋಗ್ತಿದ್ದಾರೆ ಅನ್ನೋದಕ್ಕೆ

ದಿನೇಶ್ ಕಾರ್ತಿಕ್ ಕೆಕೆಆರ್ ನಾಯಕತ್ವಕ್ಕೆ ಗುಡ್ ಬೈ..‼️ ➤ ಕಾರಣವೇನೆಂದು ತಿಳುಯಬೇಕೇ…❓ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ಡೊನಾಲ್ಡ್ ಟ್ರಂಪ್ ಆರೋಗ್ಯ ಸ್ಥಿತಿಯಲ್ಲಿ ಏರುಪೇರು.!!

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಅ. 04. ಕೋವಿಡ್ -19 ರ ಚಿಕಿತ್ಸೆಯಲ್ಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆರೋಗ್ಯ ಕಳೆದ 24 ಗಂಟೆಗಳಿಂದ ಚಿಂತಾಜನಕವಾಗಿದೆ.‌ ಅವರ ಚಿಕಿತ್ಸೆಯ ಮುಂದಿನ 48 ಗಂಟೆಗಳು ನಿರ್ಣಾಯಕವಾಗಿದೆ ಎಂದು ಮೂಲಗಳು ತಿಳಿಸಿವೆ. ‌ಆದರೆ ಟ್ರಂಪ್ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅವರ ವೈದ್ಯರು ಶನಿವಾರ ಹೇಳಿದ್ದರು. ಆದರೆ ಟ್ರಂಪ್ ಇನ್ನೂ ಪೂರ್ಣ ಚೇತರಿಕೆಯ ಸ್ಪಷ್ಟ ಹಾದಿಯಲ್ಲಿಲ್ಲ ಎಂದು ಮೂಲಗಳು ತಿಳಿಸಿವೆ.‌ ಟ್ರಂಪ್ ಅವರ ಸ್ಥಿತಿಯ ಬಗ್ಗೆ ತಿಳಿದಿರುವ ವ್ಯಕ್ತಿಯ ಪ್ರಕಾರ,

ಡೊನಾಲ್ಡ್ ಟ್ರಂಪ್ ಆರೋಗ್ಯ ಸ್ಥಿತಿಯಲ್ಲಿ ಏರುಪೇರು.!! Read More »

ಅಂತರ್ರಾಷ್ಟ್ರೀಯ ನ್ಯೂಸ್

ಭಾರತಕ್ಕೆ ತೆರಳುವ ವಿಮಾನಗಳಿಗೆ ಸೌದಿ ಅರೇಬಿಯಾದಿಂದ ಅನುಮತಿ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 24. ವಂದೇ ಭಾರತ್ ಮಿಷನ್ ಅಡಿಯಲ್ಲಿ ಭಾರತಕ್ಕೆ ತೆರಳುವ ವಿಮಾನಗಳ ಹಾರಾಟಕ್ಕೆ ಸೌದಿ ಅರೇಬಿಯಾ ಅನುಮತಿ ನೀಡಿದೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ತಿಳಿಸಿದೆ. ಆದರೆ, ಭಾರತದಿಂದ ಸೌದಿ ಅರೇಬಿಯಾಕ್ಕೆ ವಿಮಾನಗಳು ಹಾರಾಟ ನಡೆಸುವುದಿಲ್ಲ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಟ್ವೀಟ್‌ ಮೂಲಕ ಸ್ಪಷ್ಟಪಡಿಸಿದೆ. ಕೊರೊನಾ ಪ್ರಮಾಣ ಹೆಚ್ಚುತ್ತಲೇ ಇರುವುದರಿಂದ ಭಾರತ ಮತ್ತು ಇತರ ದೇಶಗಳಿಂದ ಬರುವ ಮತ್ತು ಹೋಗುವ ವಿಮಾನಗಳ ಹಾರಾಟಕ್ಕೆ ಮಂಗಳವಾರ ಸೌದಿ ಅರೇಬಿಯಾ ನಿರ್ಬಂಧ ವಿಧಿಸಿತ್ತು.

ಭಾರತಕ್ಕೆ ತೆರಳುವ ವಿಮಾನಗಳಿಗೆ ಸೌದಿ ಅರೇಬಿಯಾದಿಂದ ಅನುಮತಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆರು ತಿಂಗಳ ಕಂದನ ವಿಶ್ವ ದಾಖಲೆ..!!

(ನ್ಯೂಸ್ ಕಡಬ) newskadaba.com ಉತಾಹ್ , ಸೆ. 23:  ಮೂರ್ತಿ ಚಿಕ್ಕಾದಾದರೂ ಕೀರ್ತಿ ದೊಡ್ಡದು ಅನ್ನೋ ಮಾತಿದೆ. ಈ ಮಾತು ಇದೀಗಾ ಅಕ್ಷಃರಶ ನಿಜವಾಗಿದೆ. ಹೌದು ಈ ಪುಟ್ಟ ಕಂದನಿಗೆ ಈಗ ಕೇವಲ ಆರು ತಿಂಗಳು ಆದ್ರೆ ಈ ಪಾಪುವಿನ ಸಾಹಸ ಎಲ್ಲರೂ ಮೂಗಿನ ಮೇಲೆ ಬೆರಳಿಟ್ಟು ನೋಡುವಂತದ್ದು. ಹೌದು ಯುಎಸ್ ನ ಉತಾಹ್ ನಲ್ಲಿ ನೆಲೆಸಿರೋ ಈ ಆರು ತಿಂಗಳ ಮಗುವಿನ ಹೆಸರು ರಿಚ್ ಕೇಸಿ ಹಂಫೆರಿಸ್ ಎಂದು. ಈ ಮಗು ಕಳೆದವಾರಷ್ಟೇ ವಿಶ್ವ ದಾಖಲೆಯೊಂದನ್ನು ಮುರಿದಿದೆ.ನೀರಲ್ಲಿ

ಆರು ತಿಂಗಳ ಕಂದನ ವಿಶ್ವ ದಾಖಲೆ..!! Read More »

ಅಂತರ್ರಾಷ್ಟ್ರೀಯ ನ್ಯೂಸ್

ಇಬ್ಬರು ಕೊರೋನಾ ರೋಗಿಗಳನ್ನು ಸಾಗಿಸಿದ ಆರೋಪ ➤ 15 ದಿನಗಳ ಕಾಲ ಏರ್ ಇಂಡಿಯಾ ಪ್ರವೇಶಕ್ಕೆ ನಿಷೇಧ ಹೇರಿದ ದುಬೈ

(ನ್ಯೂಸ್ ಕಡಬ) newskadaba.com ದುಬೈ, ಸೆ. 18. ಕೊರೋನಾ ವೈರಸ್ ರೋಗಿಗಳನ್ನು ಎರಡು ಬಾರಿ ದುಬೈಗೆ ಕರೆದೊಯ್ದ ಆರೋಪದ ಹಿನ್ನೆಲೆ ಏರ್ ಇಂಡಿಯಾ ವಿಮಾನಗಳ ಕಾರ್ಯಾಚರಣೆಯನ್ನು ಸೆಪ್ಟೆಂಬರ್ ಇಂದಿನಿಂದ ಅಕ್ಟೋಬರ್ 3 ರ ತನಕ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಅಲ್ಲದೇ ದುಬೈಗೆ ಹೋದ ಇಬ್ಬರು ಕೊರೋನಾ ರೋಗಿಗಳ ಎಲ್ಲಾ ವೈದ್ಯಕೀಯ ಹಾಗೂ ಕ್ವಾರಂಟೈನ್ ವೆಚ್ಚಗಳನ್ನು ಭರಿಸುವಂತೆ ಏರ್ ಇಂಡಿಯಾಕ್ಕೆ ದಂಡ ವಿಧಿಸಲಾಗಿದೆ. ಕೊರೋನಾ ಪಾಸಿಟಿವ್ ಬಂದಿದ್ದರೂ ಇಬ್ಬರು ಕೊರೋನಾ ಸೋಂಕಿತರನ್ನು ಸಾಗಿಸಿರುವ ಆರೋಪದಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವನ್ನು

ಇಬ್ಬರು ಕೊರೋನಾ ರೋಗಿಗಳನ್ನು ಸಾಗಿಸಿದ ಆರೋಪ ➤ 15 ದಿನಗಳ ಕಾಲ ಏರ್ ಇಂಡಿಯಾ ಪ್ರವೇಶಕ್ಕೆ ನಿಷೇಧ ಹೇರಿದ ದುಬೈ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಂಗಾತಿಯ ಪ್ರೇಮ ವಶ ಮತ್ತು ದಿನ ಭವಿಷ್ಯವನ್ನು ನೋಡಿ

ಶುದ್ಧ ಗೋರಂಜನ ಹಾಗೂ ಹಳ್ಳದ ಮಣ್ಣನ್ನು ತೆಗೆದುಕೊಂಡು ಅದನ್ನು ಹದವಾಗಿ ಮಿಶ್ರಣ ಮಾಡುತ್ತಾ “ಓಂ ಕಾಂ ಮಾಲಿನೀ ತಃ ತಃ ಸ್ವಾಹ” ಈ ಮಂತ್ರವನ್ನು ಸಾವಿರದ ಎಂಟು ಬಾರಿ ಜಪಿಸತಕ್ಕದ್ದು ನಂತರ ಇದನ್ನು ಹಣೆಗೆ ಹಚ್ಚಿಕೊಳ್ಳಿ. ಇದರಿಂದ ಇಷ್ಟದ ಸಂಗಾತಿ ನಿಮಗೆ ವಶವಾಗಲು ಸಾಧ್ಯವಾಗುತ್ತದೆ. ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ,

ಸಂಗಾತಿಯ ಪ್ರೇಮ ವಶ ಮತ್ತು ದಿನ ಭವಿಷ್ಯವನ್ನು ನೋಡಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಮೊಸಳೆಯನ್ನು ಹಿಡಿದಿಟ್ಟುಕೊಂಡು ಹಣ ಮಾಡಲು ಪ್ಲಾನ್ ಮಾಡಿದ್ದ ಹಳ್ಳಿ ಜನರು ➤ ಗ್ರಾಮಸ್ಥರಿಗೆ ಬಿಸಿ ಮುಟ್ಟಿಸಿದ ಅರಣ್ಯ ಅಧಿಕಾರಿಗಳು.!

(ನ್ಯೂಸ್ ಕಡಬ) newskadaba.com ಲಖನೌ, ಸೆ.12: ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಮೊಸಳೆ ಸಂರಕ್ಷಿತ ಪ್ರಾಣಿ ಎಂಬುದು ಗೊತ್ತಿರುವ ವಿಚಾರವೇ. ಆದರೆ ಒಂದಿಷ್ಟು ಹಳ್ಳಿ ಜನರಿಗೆ ಈ ವಿಚಾರ ಗೊತ್ತಿಲ್ಲ ಅನ್ನೋದಕ್ಕೆ ಲಖನೌನಲ್ಲಿ ನಡೆದ ಘಟನೆ ಸಾಕ್ಷಿಯಾಗಿದೆ. ಮೊಸಳೆಯನ್ನು ಹಿಡಿದಿಟ್ಟುಕೊಂಡ ಹಣ ಮಾಡಲು ಪ್ಲಾನ್ ಮಾಡಿದ್ದ ಹಳ್ಳಿ ಜನರಿಗೆ ಪೊಲೀಸರು ಹಾಗೂ ಅರಣ್ಯಾಧಿಕಾರಿಗಳು ಬುದ್ದಿ ಕಲಿಸಿದ್ದಾರೆ.     ಹೌದು, ಉತ್ತರ ಪ್ರದೇಶದ ಭಾಗದಲ್ಲಿ ಮಾನ್ಸೂನ್ ಮಳೆ ಸುರಿದಿದೆ. ಮಳೆಯಿಂದ ಪ್ರವಾಹ ಉಂಟಾಗಿದೆ. ಈ ವೇಳೆ ಮೊಸಳೆಯೊಂದು ಕೊಚ್ಚಿಕೊಂಡು

ಮೊಸಳೆಯನ್ನು ಹಿಡಿದಿಟ್ಟುಕೊಂಡು ಹಣ ಮಾಡಲು ಪ್ಲಾನ್ ಮಾಡಿದ್ದ ಹಳ್ಳಿ ಜನರು ➤ ಗ್ರಾಮಸ್ಥರಿಗೆ ಬಿಸಿ ಮುಟ್ಟಿಸಿದ ಅರಣ್ಯ ಅಧಿಕಾರಿಗಳು.! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ

ಅಂತರಾಷ್ಟ್ರೀಯ ವಿಮಾನ ಹಾರಾಟಕ್ಕೆ ಸೆಪ್ಟೆಂಬರ್ 30ರ ವರೆಗೆ ನಿರ್ಬಂಧ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 31.  ಕೊರೋನಾ ವೈರಸ್ ಹಿನ್ನೆಲೆಯಿಂದಾಗಿ ಐದು ತಿಂಗಳಿಂದ ಅಂತರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ವಿಮಾನ ಸೇವೆಯನ್ನು ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಸೆಪ್ಟೆಂಬರ್ 30ರ ವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಇಂದು ಅಧಿಸೂಚನೆ ಹೊರಡಿಸಿದೆ. ಈ ನಿರ್ಬಂಧವೂ ಕಾರ್ಗೋ ವಿಮಾನ ಸೇವೆಗೆ ಅನ್ವಯವಾಗುವುದಿಲ್ಲ ಎಂದು ಡಿಜಿಸಿಎ ಸ್ಪಷ್ಟೀಕರಿಸಿದೆ. ಕೊರೋನಾ ನಿಯಂತ್ರಣಕ್ಕಾಗಿ ಮಾರ್ಚ್ 25ರಂದು ಪ್ರಧಾನಿಯವರು ದೇಶದಾದ್ಯಂತ ಲಾಕ್ ಡೌನ್ ಘೋಷಿಸಿದ ನಂತರ ಎಲ್ಲಾ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನ ಸೇವೆಯನ್ನು

ಅಂತರಾಷ್ಟ್ರೀಯ ವಿಮಾನ ಹಾರಾಟಕ್ಕೆ ಸೆಪ್ಟೆಂಬರ್ 30ರ ವರೆಗೆ ನಿರ್ಬಂಧ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top