ಅಂತರ್ರಾಷ್ಟ್ರೀಯ ನ್ಯೂಸ್

ದಾಂಪತ್ಯದಲ್ಲಿ ಸಮಸ್ಯೆಯೇ? ಹೀಗೆ ಮಾಡಿ ಮತ್ತು ದಿನ ಭವಿಷ್ಯ ನೋಡಿ.

ನಿಮ್ಮ ದಾಂಪತ್ಯ ಸಮಸ್ಯೆಗೆ ಪರಿಹಾರ: ಪ್ರಾತಃಕಾಲದಲ್ಲಿ ಮಡಿಯಿಂದ ನಿಮ್ಮ ಮನೆ ದೇವರನ್ನು ಪೂಜಿಸಿ, ಬಿಳಿಯ ವಸ್ತ್ರದಲ್ಲಿ ಕಪ್ಪು ಶಾಹಿಯಲ್ಲಿ ದಂಪತಿಗಳನ್ನು ಹೆಸರನ್ನು ಬರೆದು ನಂತರ ಅದರಲ್ಲಿ ಕೃಷ್ಣ ತುಳಸಿ ಯನ್ನು ಹಾಕಿ ಹರಿಯುವ ನೀರಿಗೆ ಬಿಡಿ ಇದರಿಂದ ನಿಮ್ಮ ದಾಂಪತ್ಯ ಜೀವನ ಸರಿದಾರಿಗೆ ಬರುತ್ತದೆ. ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ […]

ದಾಂಪತ್ಯದಲ್ಲಿ ಸಮಸ್ಯೆಯೇ? ಹೀಗೆ ಮಾಡಿ ಮತ್ತು ದಿನ ಭವಿಷ್ಯ ನೋಡಿ. Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಏಲಕ್ಕಿಯಿಂದ ಹೀಗೆ ಮಾಡಿ ಕೆಟ್ಟ ದೋಷ ತೆಗೆದುಹಾಕಿ ಮತ್ತು ದಿನ ಭವಿಷ್ಯ

ಜನ ದೃಷ್ಟಿ, ಕೆಟ್ಟ ದೋಷಗಳು, ಮಾಂತ್ರಿಕ ರೂಪದ ಸಮಸ್ಯೆ ಇವುಗಳನ್ನು ಅನುಭವಿಸುತ್ತಿದ್ದರೆ ಮನೆಯಲ್ಲಿ ತುಪ್ಪದ ದೀಪವನ್ನು ಹಚ್ಚಿ, ದೀಪದಲ್ಲಿ ಏಲಕ್ಕಿಯನ್ನು ಹಾಕಿ ಇದರಿಂದ ದುಷ್ಟ ಭಾದೆಗಳಿಂದ ರಕ್ಷಣೆ ಸಿಗುವುದು. ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ

ಏಲಕ್ಕಿಯಿಂದ ಹೀಗೆ ಮಾಡಿ ಕೆಟ್ಟ ದೋಷ ತೆಗೆದುಹಾಕಿ ಮತ್ತು ದಿನ ಭವಿಷ್ಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ದುಬೈ – ಕ್ಯಾಲಿಕಟ್ ವಿಮಾನ ಪತನ ➤ ಕೇರಳದ ಏರ್‌ಪೋರ್ಟ್ ನಲ್ಲಿ ದುರ್ಘಟನೆ

(ನ್ಯೂಸ್ ಕಡಬ) newskadaba.com ಕೇರಳ, ಆ.07.  ದುಬೈನಿಂದ ಕ್ಯಾಲಿಕಟ್ ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಪತನಗೊಂಡ ಘಟನೆ ಕೇರಳದಲ್ಲಿ ನಡೆದಿದೆ. ಮೂಲಗಳ ಪ್ರಕಾರ, ವಿಮಾನದಲ್ಲಿ 178 ಕ್ಕಿಂತಲೂ ಹೆಚ್ಚು ಪ್ರಯಾಣಿಕರು ಇದ್ದರೆಂಬ ಮಾಹಿತಿ ಬರುತ್ತಿದ್ದು, ಮೂವರು ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಳಗೊಳ್ಳುವ ಸಂಭವವಿದೆ ಎನ್ನಲಾಗಿದೆ. ಹಲವರು ಗಂಭೀರ ಗಾಯಗೊಂಡಿದ್ದಾರೆ. ವಿಮಾನವು ವಂದೇ ಭಾರತ್ ಮಿಷನ್ ಅಡಿಯಲ್ಲಿ ದುಬೈನಿಂದ ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣಕ್ಕೆ ಬಂದು ಲ್ಯಾಂಡ್ ಆಗುತ್ತಿದ್ದ

ದುಬೈ – ಕ್ಯಾಲಿಕಟ್ ವಿಮಾನ ಪತನ ➤ ಕೇರಳದ ಏರ್‌ಪೋರ್ಟ್ ನಲ್ಲಿ ದುರ್ಘಟನೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭಾರತದಂತೆ ದಿಟ್ಟ ಹೆಜ್ಜೆಯನ್ನಿಟ್ಟ ಅಮೇರಿಕಾ➤ ಟಿಕ್‌ಟಾಕ್‌‌, ವಿಚಾಟ್ ಅಮೇರಿಕಾದಲ್ಲೂ ಬ್ಯಾನ್

(ನ್ಯೂಸ್ ಕಡಬ) newskadaba.com.ವಾಷಿಂಗ್ಟನ್,ಆ.7: ಅಮೇರಿಕಾವೂ ಭಾರತದಂತೆ ದಿಟ್ಟವಾಗಿ ವಿಶ್ವದಲ್ಲೇ ಹೆಚ್ಚು ಜನಪ್ರಿಯವಾಗಿದ್ದ ಚೀನಾದ ಸೋಷಿಯಲ್ ಮೀಡಿಯಾ ಕಂಪೆನಿಗಳಾದ ಟಿಕ್‌ಟಾಕ್ ಮತ್ತು ವಿಚಾಟ್‌ ನಿಂದ ದೂರ ಉಳಿಯುವಂತ ಯೋಚನೆಗೆ ಕೈ ಹಾಕಿದೆ.ಇದರ ಕಾರ್ಯಕಾರಿ ಆದೇಶಕ್ಕೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದು, ಮುಂದಿನ 45 ದಿನಗಳಲ್ಲಿ ಕೆಲಸ ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ. ಈ ಆದೇಶದಲ್ಲಿ ಚೀನಾ ಮಾಲೀಕತ್ವದ ಟಿಕ್‌ಟಾಕ್ ಮತ್ತು ಮೆಸೆಂಜರ್ ಅಪ್ಲಿಕೇಶನ್ ವಿಚಾಟ್ ಬ್ಯಾನ್‌ ಮಾಡಲಾಗಿದೆ ಎಂದು ತಿಳಿಸಿದೆ. “ನಮ್ಮ ರಾಷ್ಟ್ರೀಯ ಭದ್ರತೆಯನ್ನು ರಕ್ಷಿಸಲು ಸೋಷಿಯಲ್

ಭಾರತದಂತೆ ದಿಟ್ಟ ಹೆಜ್ಜೆಯನ್ನಿಟ್ಟ ಅಮೇರಿಕಾ➤ ಟಿಕ್‌ಟಾಕ್‌‌, ವಿಚಾಟ್ ಅಮೇರಿಕಾದಲ್ಲೂ ಬ್ಯಾನ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ವಶೀಕರಣ ತೆಗೆದುಹಾಕುವ ಕ್ರಮ ಮತ್ತು ದಿನ ಭವಿಷ್ಯ

ವಶೀಕರಣ ತೆಗೆದು ಹಾಕುವ ಕ್ರಮ ಹೀಗಿದೆ. ನಿಂಬೆಹಣ್ಣನ್ನು ತಲೆಯ ಮೇಲಿಂದ 11 ಬಾರಿ ತಿರುಗಿಸಿ ರಸ್ತೆ ಮೇಲೆ ಇರಿಸಿ ಹಿಂತಿರುಗಿ ನೋಡದೆ ಯಾರೊಂದಿಗೂ ಮಾತನಾಡದೆ ಮನೆಗೆ ಹೋಗಬೇಕು. ಹಸುವಿನ ಸಗಣಿಯನ್ನು ಮನೆಯ ಹೊರಗೆ ಒಂಬತ್ತು ದಿನ ಸುಡಬೇಕು. ಶುಕ್ಲಪಕ್ಷದ ಬುಧವಾರದಂದು ನಾಲ್ಕು ಗೋಮತಿ ಚಕ್ರವನ್ನು ತಲೆಯ ಸುತ್ತ ಸುತ್ತಿ ನಾಲ್ಕು ದಿಕ್ಕುಗಳಲ್ಲಿ ಎಸೆಯಬೇಕು. ಈ ವಿಧಾನ ಅನುಸಾರ ಇದನ್ನು ಸುಲಭವಾಗಿ ತೆಗೆದು ಹಾಕಬಹುದು. ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ

ವಶೀಕರಣ ತೆಗೆದುಹಾಕುವ ಕ್ರಮ ಮತ್ತು ದಿನ ಭವಿಷ್ಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಆಕರ್ಷಣ ಮಂತ್ರ ದಿಂದ ಆಕರ್ಷಣೆ ಶಕ್ತಿ, ನೋಡಿ ದಿನ ಭವಿಷ್ಯದಲ್ಲಿ

ಆಕರ್ಷಣ ಮಂತ್ರವನ್ನು ಪ್ರಾತಃಕಾಲ 108 ಬಾರಿ ಜಪಿಸಿ ಇದರಿಂದ ನಿಮ್ಮಲ್ಲಿ ಆಕರ್ಷಣ ಶಕ್ತಿ ಹೆಚ್ಚಾಗುತ್ತದೆ. ಓಂ ಏಂ ಕ್ಲಿಂ ಹ್ರೀಂ ಶ್ರೀಂ ಗ್ಲಿಂ ಬ್ಲೂಂ ಹ್ಸೌಃ ನಮಃ ಕಾಹ್ನೇಶ್ವರಿ ಸರ್ವಾನ್ಮೋಹನ ಮೋಹಯ ಕೃಷ್ಣೆಕೃಷ್ಣವರ್ಣೆ ಕೃಷ್ಣಾಂ ಬರಸಮನ್ವಿತೆ ಸರ್ವಾನಾಕರ್ಷಯ ಆಕರ್ಷಯ ಶೀಘ್ರಂ ವಶಂ ಕುರು ಕುರು ಏಂ ಹ್ರೀಂ ಕ್ಲೀಂ ಶ್ರೀಂ ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ,

ಆಕರ್ಷಣ ಮಂತ್ರ ದಿಂದ ಆಕರ್ಷಣೆ ಶಕ್ತಿ, ನೋಡಿ ದಿನ ಭವಿಷ್ಯದಲ್ಲಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ➤ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಕ್ಷಣಗಣನೆ

(ನ್ಯೂಸ್ ಕಡಬ) newskadaba.com ಅಯೋಧ್ಯೆ , ಆ.05:  ರಾಮ ಜನ್ಮಭೂಮಿ ನಿರ್ಮಾಣಕ್ಕೆ ಅಡಿಗಲ್ಲು ಹಾಕಲು ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದ ಅಯೋಧ್ಯೆಗೆ ಆಗಮಿಸಿದ್ದಾರೆ. ವಿಶೇಷ ವಿಮಾನದ ಮೂಲಕ ಲಖನೌಗೆ ಆಗಮಿಸಿದ ಪ್ರಧಾನಿ ಮೋದಿ ಅಲ್ಲಿಂದ ಹೆಲಿಕಾಪ್ಟರ್​ ಮೂಲಕ ಅಯೋಧ್ಯೆಗೆ ತೆರಳಿದರು.   ಬೆಳಗ್ಗೆ 10:30ಕ್ಕೆ ಲಖನೌ ವಿಮಾನ ನಿಲ್ದಾಣಕ್ಕೆ ಮೋದಿ ಆಗಮಿಸಿದರು. ಮೋದಿಯನ್ನು ಸ್ವಾಗತಿಸಲು ಆಗಮಿಸಿದ್ದ ಹಿರಿಯ ನಾಯಕರು ಜೈ ಶ್ರೀರಾಮ್​ ಎನ್ನುವ ಘೋಷಣೆ ಕೂಗಿದರು. ನಂತರ ಹೆಲಿಕಾಪ್ಟರ್​ ಮೂಲಕ ಪ್ರಧಾನಿ ಮೋದಿ ಅಯೋಧ್ಯೆಯ ಸಾಕೇತ್​ ಕಾಲನಿಗೆ

ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ➤ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಕ್ಷಣಗಣನೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಇಷ್ಟದ ಸಂಗಾತಿ ವಶ ವಾಗಬೇಕೇ? ನೋಡಿ ದಿನ ಭವಿಷ್ಯ

ಶುದ್ಧ ಗೋರಂಜನ ಹಾಗೂ ಹಳ್ಳದ ಮಣ್ಣನ್ನು ತೆಗೆದುಕೊಂಡು ಅದನ್ನು ಹದವಾಗಿ ಮಿಶ್ರಣ ಮಾಡುತ್ತಾ “ಓಂ ಕಾಂ ಮಾಲಿನೀ ತಃ ತಃ ಸ್ವಾಹ” ಈ ಮಂತ್ರವನ್ನು ಸಾವಿರದ ಎಂಟು ಬಾರಿ ಜಪಿಸತಕ್ಕದ್ದು ನಂತರ ಇದನ್ನು ಹಣೆಗೆ ಹಚ್ಚಿಕೊಳ್ಳಿ. ಇದರಿಂದ ಇಷ್ಟದ ಸಂಗಾತಿ ನಿಮಗೆ ವಶವಾಗಲು ಸಾಧ್ಯವಾಗುತ್ತದೆ. ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ,

ಇಷ್ಟದ ಸಂಗಾತಿ ವಶ ವಾಗಬೇಕೇ? ನೋಡಿ ದಿನ ಭವಿಷ್ಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕಾರ್ಯಸಿದ್ದಿ ಜ್ಯೋತಿಷ್ಯಂ – ದಿನ ಭವಿಷ್ಯ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ನವೀನ

ಕಾರ್ಯಸಿದ್ದಿ ಜ್ಯೋತಿಷ್ಯಂ – ದಿನ ಭವಿಷ್ಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ದಂಪತಿಗಳನ್ನು ಒಂದು ಮಾಡಲಿದೆ ಈ ಪರಿಹಾರ ಮತ್ತು ದಿನ ಭವಿಷ್ಯ

ದಂಪತಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಾಗಿ ದೂರ ವಾಸಿಸುತ್ತಿರುವ ಪ್ರಮೇಯ ಬಂದಿರಬಹುದು ಇದರಿಂದ ನಿಮ್ಮ ಸುಖಕರ ಸಾಂಸಾರಿಕ ಜೀವನವು ಗೊಂದಲ ಹಾಗೂ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇರುತ್ತದೆ. ನಿಮ್ಮ ಪತಿ ಅಥವಾ ಪತ್ನಿ ನಿಮ್ಮನ್ನು ಪ್ರೀತಿಯಿಂದ ಕಾಣಬೇಕು. ಹಾಗೆ ನಿಮ್ಮ ಸಾಂಸಾರಿಕ ಜೀವನ ಸರಿ ಹೋಗಬೇಕು, ಎಂಬ ದೃಢ ನಿರ್ಧಾರ ವಿದ್ದರೆ ತಾವು ಅಶ್ವತ್ಥ ವೃಕ್ಷವನ್ನು ಪ್ರತಿದಿನ ಬೆಳಗಿನ ಜಾವ ಬ್ರಾಹ್ಮೀಮುಹೂರ್ತದಲ್ಲಿ ಪೂಜಿಸಿ ಮತ್ತು ಪ್ರದಕ್ಷಿಣೆ ಮಾಡಿ. ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ

ದಂಪತಿಗಳನ್ನು ಒಂದು ಮಾಡಲಿದೆ ಈ ಪರಿಹಾರ ಮತ್ತು ದಿನ ಭವಿಷ್ಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು
Scroll to Top