ಅಂತರ್ರಾಷ್ಟ್ರೀಯ ನ್ಯೂಸ್

ದುಷ್ಟ ಶಕ್ತಿಯಿಂದ ಪಾರಾಗಿ ಈ ತಂತ್ರದಿಂದ ನೋಡಿ ದಿನ ಭವಿಷ್ಯ

ದುಷ್ಟ ರೀತಿಯಾದಂತಹ ಚಟುವಟಿಕೆಗಳು, ಮಾಂತ್ರಿಕ ಸಮಸ್ಯೆಯಿಂದ ಪಾರಾಗಲು ಈ ಬಗಲಮುಖಿ ಮಂತ್ರವನ್ನು ನೀವು ದಿನ 21 ಬಾರಿ ಜಪಿಸಿ. ಓಂ ಹ್ರೀಂ ಬಗಲಾಮುಖಿ ಸರ್ವದುಷ್ಟಾನಾಂ ವಾಚಂ ಮುಖಂ ಪದಂ ಸ್ತಂಭಯ ಜಿಹ್ವಾಕೀಲಯ ಬುದ್ಧಿಂ ವಿನಾಶಾಯ ಹ್ರೀಂ ಓಂ ಸ್ವಾಹಾ! ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, […]

ದುಷ್ಟ ಶಕ್ತಿಯಿಂದ ಪಾರಾಗಿ ಈ ತಂತ್ರದಿಂದ ನೋಡಿ ದಿನ ಭವಿಷ್ಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ನಿಮ್ಮ ಪತಿ ನಿಮ್ಮ ಮಾತು ಕೇಳಬೇಕೆ? ಹೀಗೆ ಮಾಡಿ ಮತ್ತು ದಿನ ಭವಿಷ್ಯ

ನಿಮ್ಮ ಪತಿಯ ಹಳೆಯ ಬಟ್ಟೆಯಲ್ಲಿ ಕರ್ಪೂರ, ನವಧಾನ್ಯ, ಅರಿಶಿಣ-ಕುಂಕುಮ, ಸಮಿತ್ತುಗಳನ್ನು ಇಟ್ಟು ದಹನ ಮಾಡಿ ನಂತರ ಆ ಬೂದಿಯನ್ನು ಗೊತ್ತಾಗದಂತೆ ಅವರ ಸ್ನಾನದ ನೀರಿನಲ್ಲಿ ಹಾಕಿ ಇದರಿಂದ ಅವರು ನಿಮ್ಮ ಮಾತು ಕೇಳುವಂತೆ ಆಗುತ್ತಾರೆ. ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ,

ನಿಮ್ಮ ಪತಿ ನಿಮ್ಮ ಮಾತು ಕೇಳಬೇಕೆ? ಹೀಗೆ ಮಾಡಿ ಮತ್ತು ದಿನ ಭವಿಷ್ಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಬಡ ರೈತನಿಗೆ ಟ್ರ್ಯಾಕ್ಟರ್ ನೀಡಿ ಮಾನವೀಯತೆ ಮೆರೆದ ನಟ ಸೋನು ಸೂದ್​​

(ನ್ಯೂಸ್ ಕಡಬ) newskadaba.com ಜು.27:  ಸೋನು ಸೂದ್​ ಸಿನಿಮಾದಲ್ಲಿ ವಿಲನ್​ ಆದರೂ ನಿಜ ಜೀವನದಲ್ಲಿ ಮಾತ್ರ ಹಲವರ ಪಾಲಿಗೆ ಹೀರೋ. ಇವರ ಕಾರ್ಯಕ್ಕೆ ಇಡೀ ದೇಶವೇ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ.ಇತ್ತೀಚೆಗೆ ಲಾಕ್​ಡೌನ್​ ಸಂದರ್ಭದಲ್ಲಿ ಸಾವಿರಾರು ಜನರನ್ನು ತಮ್ಮ ತವರಿಗೆ ತಲುಪಿಸುವ ಕಾರ್ಯ ಸೋನು ಸೂದ್​​ ಮಾಡಿದ್ದರು.   ಹಾಗೆಯೇ ಲಾಕ್​ಡೌನ್ ವೇಳೆ ಕೆಲಸ ಕಳೆದುಕೊಂಡಿದ್ದ ಹಲವರಿಗೆ ಉದ್ಯೋಗ ನೀಡಿ ಮಾನವೀಯತೆ ಮೆರೆದರು. ಸಹಾಯ ಬೇಡಿದ ನಿರ್ಗತಿಕರಿಗೆ ಹಣಕಾಸಿನ ನೆರವು ನೀಡಿದ್ದರು ಸೋನು ಸೂದ್​.ಈಗ ಒಂದೆಜ್ಜೆ ಮುಂದೋಗಿ ಆಂಧ್ರಪ್ರದೇಶದ ರೈತರೊಬ್ಬರಿಗೆ

ಬಡ ರೈತನಿಗೆ ಟ್ರ್ಯಾಕ್ಟರ್ ನೀಡಿ ಮಾನವೀಯತೆ ಮೆರೆದ ನಟ ಸೋನು ಸೂದ್​​ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಆಗಸ್ಟ್‌ 15 ರಂದು ಕೊರೋನಾ ಸೋಂಕಿನಿಂದ ಸ್ವಾತಂತ್ಯ್ರ ಪಡೆಯುವ ಸಂಕಲ್ಪ ಮಾಡೋಣ ➤ ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್ ಕಡಬ) newskadaba.com ನವ ದೆಹಲಿ, ಜು.26:  ಕೊರೋನಾ ವೈರಸ್ ಆರಂಭಕ್ಕಿಂತಲೂ ಪ್ರಸ್ತುತ ಅತಿಹೆಚ್ಚು ಅಪಾಯಕಾರಿಯಾಗಿದ್ದು, ಈ ವರ್ಷ ಆಗಸ್ಟ್ 15 ರಂದು ದೇಶ ಸ್ವಾತಂತ್ಯ್ರ ದಿನಾಚರಣೆಯನ್ನು ಆಚರಿಸುವ ಸಂದರ್ಭದಲ್ಲಿ ಕೊರೋನಾದಂತಹ ಸಾಂಕ್ರಾಮಿಕ ರೋಗದಿಂದ ನಾವು ಸ್ವಾತಂತ್ಯ್ರದ ಪ್ರತಿಜ್ಞೆಯನ್ನು ತೆಗೆದುಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.       ಭಾರತದಲ್ಲಿ ಈಗಾಗಲೇ ಕೊರೋನಾ ಸೋಂಕಿತರ ಸಂಖ್ಯೆ 13 ಲಕ್ಷದ ಗಡಿದಾಟಿದೆ. ಕೊರೋನಾದಿಂದ ಮೃತಪಡುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ದ್ವಿಗುಣವಾಗುತ್ತಲೇ ಇದೆ. ಕೊರೋನಾದಿಂದಾಗಿ ಅತಿಹೆಚ್ಚು ಹಾನಿಗೊಳಗಾದ

ಆಗಸ್ಟ್‌ 15 ರಂದು ಕೊರೋನಾ ಸೋಂಕಿನಿಂದ ಸ್ವಾತಂತ್ಯ್ರ ಪಡೆಯುವ ಸಂಕಲ್ಪ ಮಾಡೋಣ ➤ ಪ್ರಧಾನಿ ನರೇಂದ್ರ ಮೋದಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಪತ್ರಕರ್ತನ ಹತ್ಯೆ ಖಂಡಿಸಿದ ಬೆಂಗಳೂರು ಕಮಿಷನರ್ ಭಾಸ್ಕರ್ ರಾವ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.22:  ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದ ಪತ್ರಕರ್ತನ ಹತ್ಯೆ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ನಡು ಬೀದಿಯಲ್ಲಿ ಪತ್ರಕರ್ತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಈ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ. ಪತ್ರಕರ್ತನ ಹತ್ಯೆ ಕುರಿತು ಟ್ವಿಟ್ಟರ್‌ನಲ್ಲಿ ಸಂತಾಪ ವ್ಯಕ್ತಪಡಿಸಿರುವ ಭಾಸ್ಕರ್ ರಾವ್ ‘ಇದು ಬಹಳ ದುಃಖಕರ ಸಂಗತಿ. ಇನ್ನೊಬ್ಬರನ್ನು ರಕ್ಷಿಸುವ ಸಲುವಾಗಿ ತನ್ನ ಜೀವ ಕಳೆದುಕೊಳ್ಳಬೇಕಾಯಿತು. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಲಿ’

ಪತ್ರಕರ್ತನ ಹತ್ಯೆ ಖಂಡಿಸಿದ ಬೆಂಗಳೂರು ಕಮಿಷನರ್ ಭಾಸ್ಕರ್ ರಾವ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯುಎಸ್ಎ ಗೆ ಟಿಕೆಟ್ ಆರಂಭಿಸಿದ ಏರ್ ಇಂಡಿಯಾ ➤ ಜುಲೈ 22ರಿಂದ ಆಗಸ್ಟ್‌ 31 ರವರೆಗೂ‌ ಸೇವೆ ಲಭ್ಯ

(ನ್ಯೂಸ್ ಕಡಬ)newskadaba.com ದೆಹಲಿ, ಜುಲೈ 21, ‘ವಂದೇ ಭಾರತ್ ಮಿಷನ್’ ನಾಲ್ಕನೇ ಹಂತದಲ್ಲಿ ಭಾರತದಿಂದ ಅಮೆರಿಕಾಕ್ಕೆ ಅಂತರಾಷ್ಟ್ರೀಯ ವಿಮಾನ ಸಂಚಾರ ಪ್ರಾರಂಭವಾಗುತ್ತಿದ್ದು, ಟಿಕೆಟ್ ಬುಕ್ಕಿಂಗ್‌ಗೆ ಅವಕಾಶ ಮಾಡಿಕೊಡಲಾಗಿದೆ. ಜುಲೈ 22 ರಿಂದ ಆಗಸ್ಟ್ 31ರವರೆಗೂ ಈ ಸೇವೆ ಲಭ್ಯವಿರಲಿದೆ. ಯುಎಸ್‌ಗೆ ತೆರಳಲು ಬಯಸುವ ಪ್ರಯಾಣಿಕರು ಅಧಿಕೃತ ವೆಬ್‌ಸೈಟ್, ಬುಕ್ಕಿಂಗ್ ಕೇಂದ್ರಗಳು ಹಾಗೂ ಟ್ರಾವೆಲ್ ಏಜೆಂಟ್‌ಗಳ ಮೂಲಕ ಟಿಕೆಟ್ ಬುಕ್ ಮಾಡಬಹುದು. ವಿಮಾನಯಾನ ಸಚಿವಾಲಯವು ನಿಗದಿ ಮಾಡಿರುವಂತಹ ಟಿಕೆಟ್ ದರದಲ್ಲಿ ದೇಶೀಯ ಖಾಸಗಿ ವಿಮಾನಗಳು ಹಾಗೂ ಏರ್ ಇಂಡಿಯಾ

ಯುಎಸ್ಎ ಗೆ ಟಿಕೆಟ್ ಆರಂಭಿಸಿದ ಏರ್ ಇಂಡಿಯಾ ➤ ಜುಲೈ 22ರಿಂದ ಆಗಸ್ಟ್‌ 31 ರವರೆಗೂ‌ ಸೇವೆ ಲಭ್ಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತ-ದುಬೈ ಉಭಯ ದೇಶಗಳ ನಡುವೆ ವಿಶೇಷ ವಿಮಾನ ➤ ಜುಲೈ 12ರಿಂದ 26ರ ವರೆಗೆ ಹಾರಾಟ

(ನ್ಯೂಸ್ ಕಡಬ)newskadaba.com ನವದೆಹಲಿ, ಜು 11, ಜುಲೈ 12 ರಿಂದ ಜುಲೈ 26 ರವರೆಗೆ ಎರಡು ದೇಶಗಳ ನಡುವಿನ ವಿಶೇಷ ವಿಮಾನಗಳ ಹಾರಾಟ ನಡೆಸಲು ಉಭಯ ದೇಶಗಳ ನಾಗರಿಕ ವಿಮಾನಯಾನ ಅಧಿಕಾರಿಗಳು ಒಪ್ಪಿಗೆ  ನೀಡಿದ್ದಾರೆ. ಇದರಂತೆ, ದುಬೈನ ಭಾರತೀಯ ನಿವಾಸಿಗಳನ್ನು ತವರಿಗೆ ಕರೆತರಲು ಚಾರ್ಟರ್ಡ್ ವಿಮಾನಗಳಿಗೆ ಐಸಿಎ ಅನುಮೋದಿತ ದುಬೈ ನಿವಾಸಿಗಳನ್ನು ತವರಿಗೆ ಕರೆತರಲು ಅನುಮತಿ ನೀಡಲಾಗುವುದು ಎಂದು ತಿಳಿಸಿದೆ. ಅಲ್ಲದೇ, ದುಬೈಯಿಂದ ಭಾರತೀಯರನ್ನು ಮರಳಿ ಕರೆತರಲು ವಿಶೇಷ ವಿಮಾನಗಳ ಭಾರತೀಯ ವಾಹಕಗಳಿಗೆ ಐಸಿಎ ಅನುಮೋದಿತ ದುಬೈ

ಭಾರತ-ದುಬೈ ಉಭಯ ದೇಶಗಳ ನಡುವೆ ವಿಶೇಷ ವಿಮಾನ ➤ ಜುಲೈ 12ರಿಂದ 26ರ ವರೆಗೆ ಹಾರಾಟ Read More »

ಅಂತರ್ರಾಷ್ಟ್ರೀಯ ನ್ಯೂಸ್

ಆಕಾಶ ಮಾರ್ಗದಲ್ಲಿ ಢಿಕ್ಕಿಯಾಗಿ ಸರೋವರಕ್ಕೆ ಬಿದ್ದ ವಿಮಾನಗಳು ➤ ಎಂಟು ಪ್ರಯಾಣಿಕರು ಮೃತ್ಯು

(ನ್ಯೂಸ್ ಕಡಬ)newskadaba.com ನ್ಯೂಯಾರ್ಕ್, ಜು.06, ಆಕಾಶ ಮಾರ್ಗದಲ್ಲಿ ವಿಮಾನಗಳ ನಡುವೆ ಪರಸ್ಪರ ಢಿಕ್ಕಿಯಾಗಿ ಸರೋವರಕ್ಕೆ ಬಿದ್ದ ಘಟನೆ ಅಮೇರಿಕಾ ದೇಶದ ಇದಾಹೊ ರಾಜ್ಯದಲ್ಲಿ ನಡೆದಿದೆ. ಘಟನೆಯಲ್ಲಿ ಕನಿಷ್ಠ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇದಾಹೊ ರಾಜ್ಯದ ಕೆಯೂರ್ ಡಿ ಅಲೆನ್ ಸರೋವರಕ್ಕೆ ಈ ಎರಡು ವಿಮಾನಗಳು ಅಪಘಾತವಾಗಿ ಬಿದ್ದಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಈಗಾಗಲೇ ಎರಡು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂಬ ವರದಿಯು ದೊರೆತಿದೆ. ಎರಡು ಲಘು ವಿಮಾನಗಳಲ್ಲಿ ಒಟ್ಟು ಎಂಟು ಮಂದಿ ಪ್ರಯಾಣಿಸುತ್ತಿದ್ದರು, ಇದರಲ್ಲಿ ಇಬ್ಬರ

ಆಕಾಶ ಮಾರ್ಗದಲ್ಲಿ ಢಿಕ್ಕಿಯಾಗಿ ಸರೋವರಕ್ಕೆ ಬಿದ್ದ ವಿಮಾನಗಳು ➤ ಎಂಟು ಪ್ರಯಾಣಿಕರು ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ ನಾವೂರು ನಿವಾಸಿ ಸೌದಿಯಲ್ಲಿ ಕೊರೋನಾಗೆ ಬಲಿ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜೂ.29, ಸೌದಿ ಅರೇಬಿಯಾದ ಜಿಝಾನ್‌ನ ಪೆಟ್ರೋಫೇಕ್‌ ಕಂಪೆನಿಯಲ್ಲಿ ಉದ್ಯೋಗಿ ಯಾಗಿದ್ದ ಬೆಳ್ತಂಗಡಿ ತಾಲೂಕು ನಾವೂರು ಗ್ರಾಮದ ಕೇಲ್ತಾಜೆ ನಿವಾಸಿ ಅಬ್ದುಲ್‌ ರಝಾಕ್‌ ಎಂಬವರು ಶ್ವಾಸ ಕೋಶದ ತೊಂದರೆ ಮತ್ತು ಕೋವಿಡ್‌-19ಗೆ ತುತ್ತಾಗಿ ಮೃತಪಟ್ಟ ಘಟನೆ ನಡೆದಿದೆ. ಅಂತ್ಯಸಂಸ್ಕಾರ ವಿಧಿ-ವಿಧಾನಗಳು ಸೌದಿ ಅರೇಬಿಯಾದಲ್ಲೇ ನಡೆಯಲಿದೆ ಎಂದು ಮೂಲಗಳು ತಿಳಿಸಿದೆ.

ಬೆಳ್ತಂಗಡಿ ನಾವೂರು ನಿವಾಸಿ ಸೌದಿಯಲ್ಲಿ ಕೊರೋನಾಗೆ ಬಲಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಾಕ್ ನಿಂದ ಮತ್ತೆ ಕದನ ವಿರಾಮ – ಗುಂಡಿನ ದಾಳಿಗೆ ಗಾಯಗೊಂಡ ಯುವತಿ

(ನ್ಯೂಸ್ ಕಡಬ)newskadaba.com ಪೂಂಚ್, ಜೂ. 27. ಪಾಕಿಸ್ತಾನ ಸೇನೆಯು ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಪಾಕ್‌ನ ಗುಂಡಿನ ದಾಳಿಗೆ 18 ವರ್ಷದ ಯುವತಿಯೊಬ್ಬರ ಎದೆ ಭಾಗಕ್ಕೆ ಗುಂಡು ತಗುಲಿ ಗಾಯವಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಜಮ್ಮು ಕಾಶ್ಮೀರದ ಪೂಂಚ್‌ ಜಿಲ್ಲೆಯ ಜಿಲ್ಲಾಧಿಕಾರಿ ರಾಹುಲ್ ಯಾದವ್‌, ಜಿಲ್ಲೆಯ ಕೇರನಿ ಸೆಕ್ಟರ್‌ನ ಗಡಿ ಭಾಗದಲ್ಲಿ ಪಾಕಿಸ್ತಾನವು ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದು, 18 ವರ್ಷದ ಯುವತಿಯ ಎದೆ ಭಾಗಕ್ಕೆ ಗುಂಡು ತಗುಲಿ ಗಾಯವಾಗಿದೆ. ಯುವತಿಯನ್ನು ಆಸ್ಪತ್ರೆಗೆ

ಪಾಕ್ ನಿಂದ ಮತ್ತೆ ಕದನ ವಿರಾಮ – ಗುಂಡಿನ ದಾಳಿಗೆ ಗಾಯಗೊಂಡ ಯುವತಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Scroll to Top