ಅಂತರ್ರಾಷ್ಟ್ರೀಯ ನ್ಯೂಸ್

ಜಮ್ಮು- ಕಾಶ್ಮೀರ ಎನ್ ಕೌಂಟರ್ ➤ ಮೂವರು ಉಗ್ರರು ಬಲೆಗೆ

(ನ್ಯೂಸ್ ಕಡಬ)newskadaba.com ಶ್ರೀನಗರ: ಜೂ. 7, ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ರಕ್ಷಣಾಪಡೆಯು ಜಂಟಿ ಕಾರ್ಯಾಚರಣೆ ಆರಂಭಿಸಿದ ವೇಳೆ ಉಗ್ರರು ದಾಳಿ ಆರಂಭಿಸಿದ ಕಾರಣ ಅಲ್ಲಿ ಗುಂಡಿನ ಚಕಮಕಿ ನಡೆದಿದೆ‌. ಅಲ್ಲಿನ ಪ್ರಾಥಮಿಕ ವರದಿಯ ಪ್ರಕಾರ ಕನಿಷ್ಠ ಮೂವರು ಉಗ್ರರು ರಕ್ಷಣಾ ಪಡೆಯ ಕಾರ್ಯಾಚರಣೆ ವೇಳೆ ಸಿಲುಕಿದ್ದಾರೆ. ರಕ್ಷಣಾ ಪಡೆಗಳ ಬಳಿ ಸಿಲುಕಿದ್ದ ಉಗ್ರರು ಪರಾರಿಯಾಗಲು ಬೇಕಾಗಿ ಗುಂಡಿನ ದಾಳಿ ನಡೆಸಿದ್ದರಿಂದ ರಕ್ಷಣಾ ಪಡೆಯು ಪ್ರತಿದಾಳಿ ನಡೆಸಿದೆ. ಈ ಸಂದರ್ಭದಲ್ಲಿ ಸೆಂಟ್ರಲ್ ರಿಸರ್ವ್ ಪೊಲೀಸ್ […]

ಜಮ್ಮು- ಕಾಶ್ಮೀರ ಎನ್ ಕೌಂಟರ್ ➤ ಮೂವರು ಉಗ್ರರು ಬಲೆಗೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಈ ಬಾರಿಯ ಹಜ್ಜ್ ಗಾಗಿ ಕಟ್ಟಿದ ಶುಲ್ಕ ಮರುಪಾವತಿ ➤ ಕೇಂದ್ರ ಹಜ್ಜ್ ಕಮಿಟಿ ಸ್ಪಷ್ಟನೆ

(ನ್ಯೂಸ್ ಕಡಬ)newskadaba.com ಹೊಸದಿಲ್ಲಿ. ಜೂ. 7, ಕೊರೋನ ಸಾಂಕ್ರಾಮಿಕ ರೋಗದಿಂದಾಗಿ ಈ ವರ್ಷ ಹಜ್ಜ್ ಪ್ರಕ್ರಿಯೆ ಕೈಗೊಳ್ಳುವ ಸಾಧ್ಯತೆಗಳಿಲ್ಲದಿರುವುದರಿಂದ ಹಜ್ಜ್ ಯಾತ್ರೆಗೆ ಬೇಕಾಗಿ ಕಟ್ಟಿದ ಹಣವನ್ನು ಮರುಪಾವತಿಸಲಾಗುವುದು ಎಂದು ಕೇಂದ್ರ ಹಜ್ಜ್ ಕಮಿಟಿ ಎಕ್ಸಿಕ್ಯೂಟಿವ್ ಆಫಿಸರ್ ಡಾ. ಮಕ್ಸೂದ್ ಅಹ್ಮದ್ ಖಾನ್ ರವರು ಸೂಚನೆ ನೀಡಿದ್ದಾರೆ. ಈ ವಿವರವನ್ನು ಕೇರಳ ಹಜ್ಜ್ ಕಮಿಟಿ ಅಧ್ಯಕ್ಷ ಸಿ. ಮುಹಮ್ಮದ್ ಫೈಝಿ ತಿಳಿಸಿದ್ದಾರೆಂದು ಪತ್ರಿಕೆ ವರದಿ ಮಾಡಿದೆ. ಕೇಂದ್ರ ಹಜ್ಜ್ ಕಮಿಟಿಯು ಈ ಆದೇಶವನ್ನು ಹೊರಡಿಸಿದ್ದು, ಭಾರತದಿಂದ ಹಜ್ಜ್‌ಗೆ ವಿಮಾನ

ಈ ಬಾರಿಯ ಹಜ್ಜ್ ಗಾಗಿ ಕಟ್ಟಿದ ಶುಲ್ಕ ಮರುಪಾವತಿ ➤ ಕೇಂದ್ರ ಹಜ್ಜ್ ಕಮಿಟಿ ಸ್ಪಷ್ಟನೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಖ್ಯಾತ ಬಾಲಿವುಡ್ ನಿರ್ಮಾಪಕ ಅನಿಲ್ ಸೂರಿ ಕೊರೊನಾ ಸೋಂಕಿಗೆ ಬಲಿ

(ನ್ಯೂಸ್ ಕಡಬ) newskadaba.com ಮುಂಬೈ,ಜೂ 6 : ಖ್ಯಾತ ಬಾಲಿವುಡ್ ನಿರ್ಮಾಪಕ ಅನಿಲ್ ಸೂರಿಯವರು ಕೊರೊನಾ ವೈರಸ್ ಸೋಂಕಿಗೆ ಬಲಿಯಾಗಿದ್ದಾರೆ. 77 ವಯಸ್ಸಿನ ಇವರಿಗೆ ಜೂನ್ 2 ರಂದು ತೀವ್ರ ಜ್ವರ ಕಾಣಿಸಿಕೊಂಡಿದ್ದು ಬಳಿಕ ನಂತರದ ದಿನವೇ ಉಸಿರಾಟದ ಸಮಸ್ಯೆ ಕೂಡಾ ತೀವ್ರವಾಗಿದೆ.     ಜೂನ್ 3 ರಂದು ಮುಂಬೈನ ಖ್ಯಾತ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದ್ದು ಅವರು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ ಎಂದು ಅವರ ಸಹೋದರ ರಾಜೀವ್ ಸೂರಿ ಸುದ್ದಿ ಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ. ಅವರನ್ನು ಕೊನೆಗೆ ಬುಧವಾರ ರಾತ್ರಿ

ಖ್ಯಾತ ಬಾಲಿವುಡ್ ನಿರ್ಮಾಪಕ ಅನಿಲ್ ಸೂರಿ ಕೊರೊನಾ ಸೋಂಕಿಗೆ ಬಲಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕರ್ನಾಟಕದ ಹಂಪಿ ಮತ್ತು ಜಾರ್ಖಂಡ್‌ನಲ್ಲಿ ಭೂಕಂಪ

(ನ್ಯೂಸ್ ಕಡಬ) newskadaba.com ,ಜೂ 05: ಕರ್ನಾಟಕದ ಹಂಪಿ ಮತ್ತು ಜಾರ್ಖಂಡ್‌ನಲ್ಲಿ ಭೂಕಂಪವಾಗಿದ್ದು,  ಬೆಳಿಗ್ಗೆ 6:55 ರ ಸುಮಾರಿಗೆ ರಿಕ್ಟರ್ ಮಾಪಕದಲ್ಲಿ 4.7 ರಷ್ಟು ತೀವ್ರತೆಯ ಭೂಕಂಪ ದಾಖಲಾಗಿದೆ.       ಇಂದು ಬೆಳ್ಳಂಬೆಳಗ್ಗೆ ಕರ್ನಾಟಕದ ಹಂಪಿ ಮತ್ತು ಜಾರ್ಖಂಡ್‌ನ ಜಮ್‌ಶೆಡ್‌ಪುರದಲ್ಲಿ ಭೂಕಂಪ ಉಂಟಾಗಿದೆ ಎಂದು ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರ ತಿಳಿಸಿದೆ. ಇಂದು ಬೆಳಿಗ್ಗೆ 6:55 ರ ಸುಮಾರಿಗೆ ಕರ್ನಾಟಕದ ಹಂಪಿ ಯಲ್ಲಿ 4.0 ತೀವ್ರತೆಯ ಭೂಕಂಪನ ಉಂಟಾಗಿದ್ದು ಇದೇ ವೇಳೆ ಜಾರ್ಖಂಡ್‌ನ ಜಮ್‌ಶೆಡ್‌ಪುರದಲ್ಲಿ

ಕರ್ನಾಟಕದ ಹಂಪಿ ಮತ್ತು ಜಾರ್ಖಂಡ್‌ನಲ್ಲಿ ಭೂಕಂಪ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯುವತಿಗೆ ಲೈಂಗಿಕ ಕಿರುಕುಳ ➤ ಆರೋಪಿಯನ್ನ ಸುಟ್ಟ ಪೋಷಕರು

(ನ್ಯೂಸ್ ಕಡಬ) newskadaba.com ಲಖನೌ,ಜೂ 03: ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂಬ ಆರೋಪವಿದ್ದ 22ಹರೆಯದ ವ್ಯಕ್ತಿಯೊಬ್ಬನನ್ನು ಮರಕ್ಕೆ ಕಟ್ಟಿಹಾಕಿ ಸಜೀವ ದಹನ ಮಾಡಿದ ಘಟನೆ ಉತ್ತರ ಪ್ರದೇಶದ ಪ್ರತಾಪ್ಗಡದಲ್ಲಿ ಸೋಮವಾರ ರಾತ್ರಿ ನಡೆದಿದೆ. ಪ್ರತಾಪ್ಗಡ ಜಿಲ್ಲೆಯ ಫತಾನ್ಪುರ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ, ಸೋಮವಾರ ರಾತ್ರಿ ಪೊಲೀಸರು ಸ್ಥಳಕ್ಕೆ ಆಗಮಿಸಿದಾಗ ಜನರ ಗುಂಪು ಪೊಲೀಸರೊಂದಿಗೆ ಸಂಘರ್ಷಕ್ಕಿಳಿದು ಪೊಲೀಸ್ ವಾಹನಗಳನ್ನು ಸುಟ್ಟು ಹಾಕಿದ್ದಾರೆ. ಹತ್ಯೆಯಾದ ವ್ಯಕ್ತಿಯನ್ನು ಅಂಬಿಕಾ ಪ್ರಸಾದ್ ಪಟೇಲ್

ಯುವತಿಗೆ ಲೈಂಗಿಕ ಕಿರುಕುಳ ➤ ಆರೋಪಿಯನ್ನ ಸುಟ್ಟ ಪೋಷಕರು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭಾರತದ ಗಡಿ ನುಸುಳಲು ಯತ್ನ ➤ 3 ಪಾಕ್ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

(ನ್ಯೂಸ್ ಕಡಬ) newskadaba.com ರಜೌರಿ,ಜೂ.1 : ಜಮ್ಮು ಮತ್ತು ಕಾಶ್ಮೀರದ ನೌಶೆರಾ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನಿಸುತ್ತಿದ್ದ ಮೂವರು ಪಾಕಿಸ್ತಾನ ಉಗ್ರರನ್ನು ಭಾರತೀಯ ಸೇನಾಪಡೆ ಹತ್ಯೆ ಮಾಡಿದೆ ಎಂದು ಸೋಮವಾರ ತಿಳಿದುಬಂದಿದೆ. ಪಾಕಿಸ್ತಾನ ತರಬೇತಿ ನೀಡಿರುವ ಹಲವು ಉಗ್ರರು ಈಗಾಗಲೇ ಭಾರತದ ಗಡಿ ನುಸುಳಲು ಸಿದ್ಧವಾಗಿ ನಿಂತಿದ್ದು. ಮೇ.28 ರಿಂದ ಗಡಿ ನುಸುಳಲು ಸತತ ಯತ್ನ ನಡೆಸುತ್ತಲೇ ಇದ್ದಾರೆ.   ಇದರಂತೆ ನೌಶೆರಾ ಸೆಕ್ಟರ್ ಬಳಿಕ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನಿಟ್ಟುಕೊಂಡು

ಭಾರತದ ಗಡಿ ನುಸುಳಲು ಯತ್ನ ➤ 3 ಪಾಕ್ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಖ್ಯಾತ ಹಿಂದಿ ಗೀತ ರಚನೆಕಾರ ಇನ್ನಿಲ್ಲ ➤ `ಯೋಗೇಶ್ ಗೌರ್’ ನಿಧನಕ್ಕೆ ಸಂತಾಪ ವ್ಯಕ್ತ

(ನ್ಯೂಸ್ ಕಡಬ) newskadaba.com ಮುಂಬೈ, ಮೇ. 30 : ಬಾಲಿವುಡ್ ಖ್ಯಾತ ಗೀತ ರಚನೆಕಾರ ಯೋಗೇಶ್ ಗೌರ್ (77) ಅನಾರೋಗ್ಯ ಸಮಸ್ಯೆಯಿಂದ ಶುಕ್ರವಾರ ನಿಧನರಾಗಿದ್ದಾರೆ. ಯೋಗೇಶ್ ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.     ಅದರೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ನಿಧನರಾಗಿದ್ದಾರೆ. ಯೋಗೇಶ್ ಅವರು 70 ರ ದಶಕದ ಹಿಂದಿ ಚಿತ್ರರಂಗದಲ್ಲಿ ಪ್ರಮುಖ ಗೀತ ರಚನೆಕಾರರಾಗಿದ್ದರು.1960 ಮತ್ತು 70ರ ದಶಕದಲ್ಲಿ ಯೋಗೇಶ್‌ ಬೇಡಿಕೆಯ ಗೀತರಚನಾಕಾರ ಆಗಿದ್ದರು. ‘ಸಖಿ ರಾಬಿನ್‌’, ‘ಚೋಟಿ ಸಿ ಬಾತ್‌’,

ಖ್ಯಾತ ಹಿಂದಿ ಗೀತ ರಚನೆಕಾರ ಇನ್ನಿಲ್ಲ ➤ `ಯೋಗೇಶ್ ಗೌರ್’ ನಿಧನಕ್ಕೆ ಸಂತಾಪ ವ್ಯಕ್ತ Read More »

ಅಂತರ್ರಾಷ್ಟ್ರೀಯ ನ್ಯೂಸ್

ಮಹಾಮಾರಿಗೆ 265 ಮಂದಿ ಬಲಿ ➤ ಭಾರತದಲ್ಲಿ ಒಂದೇ ದಿನ 7,964 ಮಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ 30:ಕೊರೋನಾ ರೌದ್ರಅವತಾರಕ್ಕೆ ಇಡೀ ದೇಶವೇ ತತ್ತರಿಸಿ ಹೋಗಿದೆ. ದಿನದಿಂದ ದಿನಕ್ಕೆ ಕೋವಿಡ್ 19ಗೆ ಜನ ಬಲಿಯಾಗುತ್ತಿದ್ದಾರೆ. ಹೀಗಿರುವಾಗ, ಭಾರತದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಹೊಸದಾಗಿ ಮತ್ತೆ 7,964 ಮಂದಿಗೆ ಕೊರೊನಾ ವೈರಸ್ ಸೋಂಕು ದೃಡವಾಗಿದೆ. 265 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.     ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 265 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ

ಮಹಾಮಾರಿಗೆ 265 ಮಂದಿ ಬಲಿ ➤ ಭಾರತದಲ್ಲಿ ಒಂದೇ ದಿನ 7,964 ಮಂದಿಗೆ ಕೊರೋನಾ ಪಾಸಿಟಿವ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ಏರಿಕೆಯತ್ತ ಟಿಕ್-ಟಾಕ್ ರೇಟಿಂಗ್ ➤ ಗೂಗಲ್ ಪ್ಲೇಸ್ಟೋರ್ ನಲ್ಲಿ ಒನ್ ಸ್ಟಾರ್

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.29: ಕಳೆದ ಒಂದು ವಾರದಿಂದ ಭಾರೀ ಕುಸಿತ ಕಂಡಿದ್ದ ಟಿಕ್ ಟಾಕ್ ರೇಟಿಂಗ್ ಇದೀಗ ಮತ್ತೆ 1.2 ರಿಂದ 4.4ಕ್ಕೆ ಏರಿಕೆಯಾಗಿದೆ. ಗೂಗಲ್ ಪ್ಲೇ ಸ್ಟೋರ್, ಟಿಕ್ ಟಾಕ್ ರೇಟಿಂಗ್ ಸುಧಾರಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದು, ಕೆಲವೊಂದು ಮಾರ್ಗಸೂಚಿಗಳ ಹಿನ್ನಲೆಯಲ್ಲಿ ಲಕ್ಷಾಂತರ ಒನ್ ಸ್ಟಾರ್ ರೇಟಿಂಗ್ ಗಳನ್ನು ತೆಗೆದುಹಾಕಿದೆ. ಭಾರತದಲ್ಲಿ ಟಿಕ್ ಟಾಕ್ ಅತ್ಯಂತ ಜನಪ್ರಿಯ ಆಯಪ್ ಆಗಿ ಬದಲಾಗಿತ್ತು. ಆದರೇ ಕಳೆದ ಒಂದು ವಾರದಿಂದ #tiktokexposed #Bantiktokinindia ಮುಂತಾದ ಹ್ಯಾಷ್ ಟ್ಯಾಗ್

ಏರಿಕೆಯತ್ತ ಟಿಕ್-ಟಾಕ್ ರೇಟಿಂಗ್ ➤ ಗೂಗಲ್ ಪ್ಲೇಸ್ಟೋರ್ ನಲ್ಲಿ ಒನ್ ಸ್ಟಾರ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ತಂತ್ರಜ್ಞಾನ

ತನ್ನ ಕಾರ್ಮಿಕರನ್ನ ವಿಮಾನದಲ್ಲಿ ಕಳುಹಿಸಿದ ರೈತ ➤ ದೆಹಲಿಯಿಂದ ತಾಯ್ನಾಡಿಗೆ ಮರಳಿದ ಕಾರ್ಮಿಕರು

(ನ್ಯೂಸ್ ಕಡಬ) newskadaba.com ದೆಹಲಿ,ಮೇ.28: ಲಾಕ್ ಡೌನ್ ನಿಂದಾಗಿ ಅದೆಷ್ಟೋ ದೊಡ್ಡ ದೊಡ್ಡ ಕಂಪನಿಗಳು ನೌಕರರ ವೇತನ ಕಡಿತಗೊಳಿಸಿ, ನೌಕರರನ್ನು ಬೀದಿಗೆ ತಳ್ಳಿದೆ. ಅಂತಹ ಕಂಪನಿಯ ಮಾಲೀಕರಿಗೆ ಸೆಡ್ಡು ಹೊಡೆಯುವ ಕೆಲಸವನ್ನ ಇಲ್ಲೋಬ್ಬ ರೈತ ಮಾಡಿ ದಿಟ್ಟತನ ಮೆರೆದಿದ್ದಾನೆ. ಹೌದು ದೆಹಲಿಯ ರೈತನೊಬ್ಬ ತನ್ನಲ್ಲಿ ಕೆಲಸ ಮಾಡುತ್ತಿದ್ದ 10 ಮಂದಿ ಕಾರ್ಮಿಕರನ್ನ ವಿಮಾನದ ಮೂಲಕ ತವರಿಗೆ ಕಳುಹಿಸಿ ಎಲ್ಲಾರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.     ಎರಡು ತಿಂಗಳಿನಿಂದ ತವರಿಗೆ ಮರಳಲಾಗದೇ ಪರಿತಪಿಸುತ್ತಿದ್ದ ಬಿಹಾರದ ಕಾರ್ಮಿಕರ ಖುಷಿಗೆ ಪಾರವೇ

ತನ್ನ ಕಾರ್ಮಿಕರನ್ನ ವಿಮಾನದಲ್ಲಿ ಕಳುಹಿಸಿದ ರೈತ ➤ ದೆಹಲಿಯಿಂದ ತಾಯ್ನಾಡಿಗೆ ಮರಳಿದ ಕಾರ್ಮಿಕರು Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top