ಅಂತರ್ರಾಷ್ಟ್ರೀಯ ನ್ಯೂಸ್

ಬಾಗ್ದಾದ್: ಅಮೆರಿಕಾ ರಾಯಬಾರಿ ಕಚೇರಿ ಬಳಿ ಅಪ್ಪಳಿಸಿದ ಮೂರು ರಾಕೆಟ್

ಬಾಗ್ದಾದ್, ಜ.21: ಇರಾಕ್‌ನ ಅತೀ ಭದ್ರತೆ ಇರುವ ಹಸಿರು ವಲಯ ಬಾಗ್ದಾದ್ ನಲ್ಲಿರುವ ಅಮೆರಿಕಾ ರಾಯಭಾರ ಕಚೇರಿಯ ಸಮೀಪವೇ 3 ರಾಕೆಟ್ ಗಳು ಅಪ್ಪಳಿಸಿವೆ ಎಂದು ಮಾಧ್ಯಮದ ವರದಿ ತಿಳಿಸಿದೆ. ಉನ್ನತ ಭದ್ರತಾ ಸ್ಥಳವಾದ ಇರಾಕ್ ರಾಜಧಾನಿ ಹಸಿರು ವಲಯಕ್ಕೆ ಈ ರಾಕೆಟ್ ಗಳು ಅಪ್ಪಳಿಸಿದ್ದು ಆದರೆ ಯಾವುದೇ ಸಾವು ನೋವಿನ ವರದಿಯಾಗಿಲ್ಲ. ಆ ಮೂಲಕ ಮಧ್ಯಪ್ರಾಚ್ಯದಲ್ಲಿ ಅವರಿಸಿರುವ ಯುದ್ಧ ಭೀತಿಯನ್ನು ಮತ್ತಷ್ಟು ಹೆಚ್ಚಿಸಿವೆ. ಅಮೇರಿಕಾ ರಾಯಭಾರ ಕಚೇರಿ ಸೇರಿದಂತೆ, ಹಲವು ದೇಶಗಳ ರಾಯಭಾರೀ ಕಚೇರಿಯನ್ನೊಳಗೊಂಡ ಹಸಿರುವ […]

ಬಾಗ್ದಾದ್: ಅಮೆರಿಕಾ ರಾಯಬಾರಿ ಕಚೇರಿ ಬಳಿ ಅಪ್ಪಳಿಸಿದ ಮೂರು ರಾಕೆಟ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ಒಮನ್ ಸುಲ್ತಾನ್ ನಿಧನದ ಹಿನ್ನೆಲೆಯಲ್ಲಿ ದೇಶಾದ್ಯಂತ ಶೋಕಾಚರಣೆ ➤ ಕರಾವಳಿ ಉತ್ಸವದ ಇಂದಿನ ಸಾಂಸ್ಕೃತಿಕ ಕಾರ್ಯಕ್ರಮ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.13. ಸುಲ್ತಾನೇಟ್ ಆಫ್ ಒಮಾನ್ ದೇಶದ ಸುಲ್ತಾನರಾದ ಖಬೂಸ್ ಬಿನ್ ಸಈದ್ ಅಲ್ ಸಈದ್ ಅವರು ಜ.10 ರಂದು ನಿಧನರಾಗಿದ್ದು, ಅವರ ಗೌರವಾರ್ಥ ಇಂದು (ಜ.13) ದೇಶಾದ್ಯಂತ ಶೋಕಾಚರಣೆ ಆಚರಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ನಿಗದಿಯಾಗಿದ್ದ ಕರಾವಳಿ ಉತ್ಸವದ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಒಮನ್ ಸುಲ್ತಾನ್ ನಿಧನದ ಹಿನ್ನೆಲೆಯಲ್ಲಿ ದೇಶಾದ್ಯಂತ ಶೋಕಾಚರಣೆ ➤ ಕರಾವಳಿ ಉತ್ಸವದ ಇಂದಿನ ಸಾಂಸ್ಕೃತಿಕ ಕಾರ್ಯಕ್ರಮ ಮುಂದೂಡಿಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ

ಒಮನ್ ಸುಲ್ತಾನ ಖಬೂಸ್ ಬಿನ್ ಸೈಯದ್ ನಿಧನ

ಮಸ್ಕತ್, ಜ.11: ಅರಬ್ ದೇಶದ ಸುದೀರ್ಘ ಅವಧಿಗೆ ಆಡಳಿತ ನಡೆಸಿದ ಒಮನ್‌ನ ಸುಲ್ತಾನ್, ಖಬೂಸ್ ಬಿನ್ ಸೈಯದ್(79) ನಿಧನರಾಗಿದ್ದಾರೆ. ಅರಬ್‌ ಜಗತ್ತಿನ ಸುದೀರ್ಘ ಅವಧಿ ಆಡಳಿತ ನಡೆಸಿದ ರಾಜ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಅವರ ನಿಧನಕ್ಕೆ ಸಾರ್ವಜನಿಕ ಮತ್ತು ಖಾಸಗಿ ಕ್ಷೇತ್ರಗಳಿಗೆ ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಲಾಗಿದೆ  ಎಂದು ಪ್ರಕಟನೆ ತಿಳಿಸಿದೆ. ಬ್ರಿಟೀಷರ ನೆರವಿನೊಂದಿಗೆ 1970 ರಲ್ಲಿ ರಕ್ತರಹಿತ ಕ್ರಾಂತಿಯಲ್ಲಿ ತನ್ನ ತಂದೆಯನ್ನು ಪದಚ್ಯುತಗೊಳಿಸಿ ಅವರು ಅಧಿಕಾರಕ್ಕೆ ಏರಿದರು. ತೈಲ ಸಂಪತ್ತನ್ನು ಬಳಸಿಕೊಂಡು ಒಮನ್‌ ದೇಶವನ್ನು ಅಭಿವೃದ್ಧಿಯ

ಒಮನ್ ಸುಲ್ತಾನ ಖಬೂಸ್ ಬಿನ್ ಸೈಯದ್ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್

ಉಕ್ರೇನಿನ ವಿಮಾನವನ್ನು ಇರಾನ್ ಹೊಡೆದುರುಳಿಸಿದೆ: ಟ್ರಂಪ್ 

ವಾಷಿಂಗ್ಟನ್, ಜ.10: ಸುಮಾರು 180 ಪ್ರಯಾಣಿಕರು ಸೇರಿದಂತೆ ಸಿಬ್ಬಂದಿಯನ್ನು ಹೊತ್ತು ಸಾಗಿದ್ದ ಉಕ್ರೇನಿನ ವಿಮಾನವನ್ನು ಟೆಹ್ರಾನ್ ನಲ್ಲಿ ಇರಾನ್ ಹೊಡೆದುರುಳಿಸಿದೆ ಎಂದು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅನುಮಾನ ವ್ಯಕ್ತಪಡಿಸಿದ್ದಾರೆ. ಉಕ್ರೇನ್ ದೇಶದ ಅಂತಾರಾಷ್ಟ್ರೀಯ ಬೋಯಿಂಗ್ 737-800 ವಿಮಾನ ರಷ್ಯಾದ ಕೀವ್ ಎಂಬಲ್ಲಿಗೆ ಹೊರಟಿತ್ತು. ಇರಾನ್ ದೇಶದ ಟೆಹ್ರಾನ್​ನ ವಿಮಾನ ನಿಲ್ದಾಣದಲ್ಲಿ ಇಳಿದು ಮತ್ತೆ ಹೊರಟ ಕೆಲವೇ ಕ್ಷಣಗಳಲ್ಲಿ ವಿಮಾನ ಅಪಘಾತಕ್ಕೀಡಾಗಿತ್ತು. ಈ ಅಪಘಾತದಲ್ಲಿ 180 ಜನ ಮೃತಪಟ್ಟಿದ್ದರು. ಈ ಬಗ್ಗೆ ಮಾತನಾಡಿರುವ ಡೊನಾಲ್ಡ್​ ಟ್ರಂಪ್​, “ಈ

ಉಕ್ರೇನಿನ ವಿಮಾನವನ್ನು ಇರಾನ್ ಹೊಡೆದುರುಳಿಸಿದೆ: ಟ್ರಂಪ್  Read More »

ಅಂತರ್ರಾಷ್ಟ್ರೀಯ ನ್ಯೂಸ್

ದಾರುನ್ನೂರು ದುಬೈ ಸಮಿತಿ ಅಧ್ಯಕ್ಷರಾಗಿ ರಫೀಕ್ ಆತೂರ್ ಪುನರಾಯ್ಕೆ,ಪ್ರ.ಕಾರ್ಯದರ್ಶಿಯಾಗಿ ಶಬೀರ್ ಫರಂಗಿಪೇಟೆ

(ನ್ಯೂಸ್ ಕಡಬ) newskadaba.com, ದುಬೈ, ಜ.10  ದಾರುನ್ನೂರು ದುಬೈ ಸಮಿತಿ ಮಾಸಿಕ ಸಭೆಯು ದಿನಾಂಕ 27-12-2019 ನೇ ಶುಕ್ರವಾರ ಜುಮಾ ನಮಾಜಿನ ಬಳಿಕ ದೇರಾ ದುಬೈ ಯಲ್ಲಿರುವ ಹೋಟೆಲ್ ವೇವ್ ಇಂಟೆರ್ ನ್ಯಾಷನಲ್ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮ ದ ಅಧ್ಯಕ್ಷ ಸ್ಥಾನವನ್ನು ದಾರುನ್ನೂರ್ ದುಬೈ ಸ್ಟೇಟ್ ಸಮಿತಿ ಅಧ್ಯಕ್ಷ ರಾದ ಜನಾಬ್ ರಫೀಕ್ ಆತೂರ್ ವಹಿಸಿದ್ದರು . ಬಹುಮಾನ್ಯ ಸುಲೈಮಾನ್ ಮೌಲವಿ ಕಲ್ಲೆಗ ಅವರ ದುವಾದ ಮೂಲಕ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಭಿಕರನ್ನು ಅತಿಥಿ ಗಳನ್ನು

ದಾರುನ್ನೂರು ದುಬೈ ಸಮಿತಿ ಅಧ್ಯಕ್ಷರಾಗಿ ರಫೀಕ್ ಆತೂರ್ ಪುನರಾಯ್ಕೆ,ಪ್ರ.ಕಾರ್ಯದರ್ಶಿಯಾಗಿ ಶಬೀರ್ ಫರಂಗಿಪೇಟೆ Read More »

ಅಂತರ್ರಾಷ್ಟ್ರೀಯ ನ್ಯೂಸ್

180 ಪ್ರಯಾಣಿಕರಿದ್ದ ಉಕ್ರೇನಿನ ವಿಮಾನ ಟೆಹ್ರಾನ್‌ನಲ್ಲಿ ಪತನ

ಟೆಹ್ರಾನ್, ಜ.8: ಸುಮಾರು 180 ಪ್ರಯಾಣಿಕರು ಸೇರಿದಂತೆ ಸಿಬ್ಬಂದಿಯನ್ನು ಹೊತ್ತು ಸಾಗಿದ್ದ ಉಕ್ರೇನಿನ ವಿಮಾನವೊಂದು ಇರಾನ್ ನ ಟೆಹ್ರಾನ್ ನಲ್ಲಿ ಪತನವಾಗಿದೆ ಎಂದು ವರದಿಯಾಗಿದೆ. ಇರಾನ್ ನ ರಾಜಧಾನಿ ಟೆಹ್ರಾನ್ ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಿದ್ದ ಬೋಯಿಂಗ್ 737 ವಿಮಾನ ಪತನವಾಗಿದೆ ಎಂದು ಆಂಗ್ಲ ಮಾಧ್ಯಮಗಳು ವರದಿ ಮಾಡಿವೆ. ತಾಂತ್ರಿಕ ದೋಷದಿಂದ ವಿಮಾನ ಪತನವಾಗಿದೆ ಎಂದು ಹೇಳಲಾಗಿದೆ. ಯಾವುದೇ ಸಾವುನೋವಿನ ಬಗ್ಗೆ ಇದುವರೆಗೆ ವರದಿಯಾಗಿಲ್ಲ.  

180 ಪ್ರಯಾಣಿಕರಿದ್ದ ಉಕ್ರೇನಿನ ವಿಮಾನ ಟೆಹ್ರಾನ್‌ನಲ್ಲಿ ಪತನ Read More »

ಅಂತರ್ರಾಷ್ಟ್ರೀಯ ನ್ಯೂಸ್

ವಿದೇಶದಿಂದ ಕೋಮು ಪ್ರಚೋದನೆಯ ಸಂದೇಶ ರವಾನೆ ➤ ಊರಿಗೆ ತಲುಪಿದ ವಿಟ್ಲ ನಿವಾಸಿಯ ಬಂಧನ

(ನ್ಯೂಸ್ ಕಡಬ) newskadaba.com ವಿಟ್ಲ, ಜ.07. ಕೋಮು ಸೌಹಾರ್ದಕ್ಕೆ ಧಕ್ಕೆ ಬರುವ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಹರಡಿದ ಆರೋಪದಲ್ಲಿ ಓರ್ವನನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಎನ್.ಆರ್.ಸಿ ಮತ್ತು ಸಿ.ಎ.ಎ ಕಾಯ್ದೆಗೆ ಸಂಬಂಧಿಸಿದಂತೆ ಮಂಗಳೂರು ವಾಮಂಜೂರಿನ ಹಿಂದೂ ಸಂಘಟನೆಗೆ ಸೇರಿದ ಕೆಲವು ವ್ಯಕ್ತಿಗಳಿಗೆ ಹಾಗೂ ವಿದೇಶದಲ್ಲಿ ಉದ್ಯೋಗದಲ್ಲಿರುವ ವಾಮಂಜೂರು ಮೂಲದ ವ್ಯಕ್ತಿಯೋರ್ವರಿಗೆ ಬಂಟ್ವಾಳ ಪೆರಿವಾಯಿ ಗ್ರಾಮದ ಅನ್ವರ್ ಮತ್ತು ನಿಯಾಜ್ ಎಂಬವರು ವಿದೇಶದಿಂದ ಪೋನ್ ಕರೆ ಮಾಡಿ ಒತ್ತಡ ಹೇರಿದ್ದಲ್ಲದೆ, ಈ ಸಂಬಂಧ ಆರೋಪಿಗಳು ಕಳುಹಿಸಿರುವ

ವಿದೇಶದಿಂದ ಕೋಮು ಪ್ರಚೋದನೆಯ ಸಂದೇಶ ರವಾನೆ ➤ ಊರಿಗೆ ತಲುಪಿದ ವಿಟ್ಲ ನಿವಾಸಿಯ ಬಂಧನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಾಗ್ದಾದ್‌: ಅಮೇರಿಕಾದಿಂದ ಮತ್ತೆ ವಾಯು ದಾಳಿ; ಆರು ಸಾವು

ಬಾಗ್ದಾದ್, ಜ.4: ಬಾಗ್ದಾದ್ ವಿಮಾನ ನಿಲ್ದಾಣಕ್ಕೆ ರಾಕೆಟ್ ದಾಳಿ ನಡೆಸಿದ ಅಮೇರಿಕಾ ಇರಾನ್ ನ ಸೇನಾಧಿಕಾರಿಯನ್ನು ಹತ್ಯೆ ಮಾಡಲಾದ ಕೆಲವೇ ಗಂಟೆಗಳಲ್ಲಿ ಅಮೇರಿಕಾ ಮತ್ತೆ ವಾಯುದಾಳಿ ನಡೆಸಿದೆ. ಶನಿವಾರ ಮುಂಜಾನೆ ಇರಾಕ್ ನ ಹಶೆಬ್ ಅಲ್ ಶಾಬಿ ಅರೆಸೇನಾ ಪಡೆಯ ವಾಹನಗಳ ಅಮೇರಿಕಾ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಶನಿವಾರ ಮುಂಜಾನೆ ನಡೆದ ದಾಳಿಯಿಂದ ಸುಮಾರು ಆರು ಜನರು ಸಾವನ್ನಪ್ಪಿದ್ದಾರೆಂದು ವರದಿಯಾಗಿದೆ. ವಾಹನಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ. ನಿಖರವಾಗಿ ಯಾರನ್ನು ಕೊಲ್ಲುವ ಉದ್ದೇಶದಿಂದ ಈ ದಾಳಿ

ಬಾಗ್ದಾದ್‌: ಅಮೇರಿಕಾದಿಂದ ಮತ್ತೆ ವಾಯು ದಾಳಿ; ಆರು ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್

ಬಾಗ್ದಾದ್ ವಿಮಾನ ನಿಲ್ದಾಣದ ಮೇಲೆ ರಾಕೆಟ್ ದಾಳಿ: ಇರಾನ್ ಕಮಾಂಡರ್ ಮೇಜರ್ ಜನರಲ್ ಸಹಿತ ಎಂಟು ಮಂದಿ ಹತ್ಯೆ

ಬಾಗ್ದಾದ್, ಜ.3: ಬಾಗ್ದಾದ್‌ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ನಡೆದ ವೈಮಾನಿಕ ರಾಕೆಟ್ ದಾಳಿಯಲ್ಲಿ ಇರಾನ್ ನ ಕಮಾಂಡರ್ ಮೇಜರ್ ಜನರಲ್ ಖಾಸಿಂ ಸೊಲೆಮನಿ ಸೇರಿದಂತೆ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ಇರಾಕ್ ಅಧಿಕಾರಿಗಳು ತಿಳಿಸಿದ್ದಾರೆ. ಇರಾಕ್ ರಾಜಧಾನಿ ಬಾಗ್ದಾದ್ ನಲ್ಲಿ ನಡೆದ ಈ ಏರ್ ಸ್ಟ್ರೈಕ್ ನಲ್ಲಿ ಸೊಲೆಮನಿ ಅಲ್ಲದೇ ಪಾಪ್ಯುಲರ್ ಮೊಬಿಲೈಸೇಶನ್ ಫೋರ್ಸಸ್ (ಪಿಎಂಎಫ್) ಎಂದು ಕರೆಯಲ್ಪಡುವ ಇರಾನ್ ಬೆಂಬಲಿತ ಸೇನಾಪಡೆಗಳ ಡೆಪ್ಯುಟಿ ಕಮಾಂಡರ್ ಅಬು ಮೆಹದಿ ಅಲ್-ಮುಹಂದಿಸ್ ಅವರನ್ನು ಹತ್ಯೆ ನಡೆಸಿದೆ ಎಂದು

ಬಾಗ್ದಾದ್ ವಿಮಾನ ನಿಲ್ದಾಣದ ಮೇಲೆ ರಾಕೆಟ್ ದಾಳಿ: ಇರಾನ್ ಕಮಾಂಡರ್ ಮೇಜರ್ ಜನರಲ್ ಸಹಿತ ಎಂಟು ಮಂದಿ ಹತ್ಯೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕಜಕಿಸ್ಥಾನ: 100 ಜನರಿದ್ದ ವಿಮಾನ ಪತನ; ಕನಿಷ್ಠ 9 ಪ್ರಯಾಣಿಕರು ಸಾವು

ಕಜಕಿಸ್ಥಾನ, ಡಿ.27: 95 ಮಂದಿ ಪ್ರಯಾಣಿಕರು ಮತ್ತು ಐವರು ಸಿಬ್ಬಂದಿಗಳಿದ್ದ ವಿಮಾನವೊಂದು ಪತನಗೊಂಡು ಕನಿಷ್ಠ ಒಂಬತ್ತು ಮಂದಿ ಮೃತಪಟ್ಟ ಘಟನೆ ಕಜಕಿಸ್ಥಾನದಲ್ಲಿ ಶುಕ್ರವಾರ ನಡೆದಿದೆ. ವಿಮಾನವು ಕಜಕಿಸ್ಥಾನದ ರಾಜಧಾನಿ ನೂರ್ ಸುಲ್ತಾನ್ ಗೆ ಹೊರಟಿದ್ದು ಅಲ್ಮಾಟಿ ವಿಮಾನ ನಿಲ್ದಾಣದ ಸಮೀಪ ಈ ದುರ್ಘಟನೆ ನಡೆದಿದೆ. ವಿಮಾಣ ಟೇಕ್‌ ಆಫ್‌ ಆಗುವ ಸಂದರ್ಭದಲ್ಲಿ ಕಟ್ಟಡಕ್ಕೆ ಡಿಕ್ಕಿ ಹೊಡೆದ ಪರಿಣಾಮದಿಂದಾಗಿ ಪತನವಾಗಿದೆ. ಟೇಕ್‌ ಆಫ್‌ ಆದ ಸಂದರ್ಭದಲ್ಲಿ ವಿಮಾನದ ಸಂಪರ್ಕವು ಕಡಿತವಾಗಿದೆ ಎಂದು ತಿಳಿದು ಬಂದಿದೆ. ಈವಿಮಾನವು ಕಜಕ್ ಕ್ಯಾರಿಯರ್

ಕಜಕಿಸ್ಥಾನ: 100 ಜನರಿದ್ದ ವಿಮಾನ ಪತನ; ಕನಿಷ್ಠ 9 ಪ್ರಯಾಣಿಕರು ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top