ಅಂತರ್ರಾಷ್ಟ್ರೀಯ ನ್ಯೂಸ್

ಅಧಿಕಾರ ದುರುಪಯೋಗ: ಡೊನಾಲ್ಡ್ ಟ್ರಂಪ್ ವಿರುದ್ಧ ವಾಗ್ದಂಡನೆ

ವಾಷಿಂಗ್ಟನ್, ಡಿ.19:  ಅಧಿಕಾರ ದುರುಪಯೋಗದ ಆರೋಪದಲ್ಲಿ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕೆಳಮನೆ ಹೌಸ್ ಆಫ್ ರೆಪ್ರೆಸೆಂಟೇಟಿವ್ ಬುಧವಾರ ವಾಗ್ದಂಡನೆಗೆ ಗುರಿಪಡಿಸಿದೆ. ಮುಂದಿನ ತಿಂಗಳು ಅಮೇರಿಕಾ ಸಂಸತ್ತಿನ ಮೇಲ್ಮನೆ ಸೆನೆಟ್ ನಲ್ಲಿ ವಾಗ್ದಂಡನೆ ಪ್ರಕ್ರಿಯೆ ನಡೆಯಲಿದ್ದು, ಸೆನೆಟ್ ನಲ್ಲಿ ಡೊನಾಲ್ಡ್ ಟ್ರಂಪ್ ನೇತೃತ್ವದ ರಿಪಬ್ಲಿಕ್ ಪಕ್ಷಕ್ಕೆ ಬಹುಮತ ಹೊಂದಿರುವ ಕಾರಣ ವಾಗ್ದಂಡನೆಗೆ ಹಿನ್ನಡೆಯಾಗಿ ಟ್ರಂಪ್ ಗೆ ಗೆಲುವಾಗುವ ಸಾಧ್ಯತೆಯಿದೆ. ಬುಧವಾರ ಜನಪ್ರತಿನಿಧಿಗಳ ಸಭೆಯಲ್ಲಿ ವಾಗ್ದಂಡನೆ ಪ್ರಕ್ರಿಯೆ ನಡೆಯಿತು. ಸುಮಾರು 6 ಗಂಟೆಗಳ ಕಾಲ ಸುದೀರ್ಘ ಚರ್ಚೆ […]

ಅಧಿಕಾರ ದುರುಪಯೋಗ: ಡೊನಾಲ್ಡ್ ಟ್ರಂಪ್ ವಿರುದ್ಧ ವಾಗ್ದಂಡನೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ದೇಶ ದ್ರೋಹ ಆರೋಪ: ಪರ್ವೇಜ್ ಮುಶ್ರಫ್ ಗೆ ಮರಣ ದಂಡನೆ

ಇಸ್ಲಮಾಬಾದ್, ಡಿ.17: ದೇಶ ದ್ರೋಹದ ಆರೋಪದಲ್ಲಿ ಪಾಕಿಸ್ಥಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಶ್ರಫ್ ಗೆ ಮರಣ ದಂಡನೆ ಶಿಕ್ಷೆ ವಿಧಿಸಿ ಪಾಕಿಸ್ಥಾನದ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ನಾಲ್ಕು ವರ್ಷದ ಹಿಂದೆ ಲಂಡನ್ ಗೆ ಪರಾರಿಯಾಗಿದ್ದ ಮುಶ್ರಫ್ ನಂತರ ಕಳೆದ ಪಾಕಿಸ್ಥಾನ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಮತ್ತೆ ಪಾಕಿಸ್ಥಾನಕ್ಕೆ ಆಗಮಿಸಿದ್ದರು. ಸದ್ಯ ದುಬೈನಲ್ಲಿ ನೆಲೆಸಿರುವ ಪರ್ವೇಜ್ ಮುಶ್ರಫ್ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಪಾಕಿಸ್ಥಾನದ ಸೇನಾಧಿಕಾರಿಯಾಗಿದ್ದ ಪರ್ವೇಜ್ ನಂತರ ದಂಗೆ ನಡೆಸಿ ದೇಶದ ಚುಕ್ಕಾಣಿ ಹಿಡಿದಿದ್ದರು. 1999ರಿಂದ 2008ರವರೆಗೆ

ದೇಶ ದ್ರೋಹ ಆರೋಪ: ಪರ್ವೇಜ್ ಮುಶ್ರಫ್ ಗೆ ಮರಣ ದಂಡನೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಟ್ರಂಪ್ ರಾಜಕೀಯಕ್ಕಾಗಿ ಟ್ರಸ್ಟ್ ಹಣ ಬಳಕೆ ➤20 ಲಕ್ಷ ಡಾಲರ್ ದಂಡ ವಿಧಿಸಿದ ಕೋರ್ಟ್

 (ನ್ಯೂಸ್ ಕಡಬ) newskadaba.com  ವಾಷಿಂಗ್ಟನ್,  ನ.8  ಅಮೇರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ರವರು ಅಮೇರಿಕದ ಅಧ್ಯಕ್ಷೀಯ ಚುನಾವಣೆಯ ಪ್ರಚಾರಕ್ಕಾಗಿ ತಮ್ಮ ಚಾರಿಟೇಬಲ್ ಟ್ರಸ್ಟ್ ನ ಹಣಕಾಸನ್ನು ದುರ್ಬಳಕೆ ಮಾಡಿಕೊಂಡ ಆರೋಪದಡಿ ನ್ಯಾಯಾಲಯವು 20 ಲಕ್ಷ ಡಾಲರ್ ದಂಡವನ್ನು ವಿಧಿಸಿದೆ. ನ್ಯೂಯಾರ್ಕ್ ಅಟಾರ್ನಿ ಜನರಲ್ ಮಾಹಿತಿ ಪ್ರಕಾರ, ತಮ್ಮ ಚಾರಿಟೇಬಲ್ ಟ್ರಸ್ಟ್ ನ ಹಣವನ್ನು ದುರ್ಬಳಕೆ ಮಾಡಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ತಪ್ಪೊಪ್ಪಿಕೊಂಡಿರುವುದಾಗಿ ವಿವರಿಸಿದೆ.

ಟ್ರಂಪ್ ರಾಜಕೀಯಕ್ಕಾಗಿ ಟ್ರಸ್ಟ್ ಹಣ ಬಳಕೆ ➤20 ಲಕ್ಷ ಡಾಲರ್ ದಂಡ ವಿಧಿಸಿದ ಕೋರ್ಟ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ಸೌದಿಯಲ್ಲಿ ರಸ್ತೆ ಅಪಘಾತ ➤ ಮಂಗಳೂರಿನ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಅ.19. ಸೌದಿಯಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಮಂಗಳೂರಿನ ಯುವಕನೋರ್ವ ಮೃತಪಟ್ಟ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಮಂಗಳೂರು ಹೊರವಲಯದ ಪಡುಬಿದ್ರಿ ಸಮೀಪದ ಕಂಚಿನಡ್ಕ ನಿವಾಸಿ ಹಂಝ ಎಂಬವರ ಪುತ್ರ ಅಬ್ದುಲ್ ಖಾದರ್ (35) ಎಂದು ಗುರುತಿಸಲಾಗಿದೆ. ಸೌದಿಯಲ್ಲಿ ವ್ಯಾಪಾರ ಮಾಡಿಕೊಂಡಿದ್ದ ಖಾದರ್, ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಕಾರಿನ ಚಕ್ರ ಸ್ಪೋಟಗೊಂಡು ಈ ಅಪಘಾತ ಸಂಭವಿಸಿತ್ತು. ತೀವ್ರ ಗಾಯಗೊಂಡ ಖಾದರ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ.

ಸೌದಿಯಲ್ಲಿ ರಸ್ತೆ ಅಪಘಾತ ➤ ಮಂಗಳೂರಿನ ವ್ಯಕ್ತಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್

ಎಕ್ಸ್‌ಕ್ಲೂಸಿವ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಸಾಧನೆಗೈದ ನೆಲ್ಯಾಡಿಯ ಯುವಕ ➤ ಸ್ಟೆನ್ಸಿಲ್ ಕಟ್ ನಲ್ಲಿ ಮೋದಿಯ ಚಿತ್ರ ಬಿಡಿಸಿದ ಪರೀಕ್ಷಿತ್

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಅ.13. ಕಾಗದವನ್ನು ಕತ್ತರಿಸಿ ಕೆಲವೇ ನಿಮಿಷಗಳಲ್ಲಿ ಚಿತ್ರ ಬಿಡಿಸಿದ ನೆಲ್ಯಾಡಿಯ ಯುವಕನೋರ್ವ “ಎಕ್ಸ್‌ಕ್ಲೂಸಿವ್ ವರ್ಲ್ಡ್ ರೆಕಾರ್ಡ್ಸ್” ನಲ್ಲಿ ತನ್ನ ಹೆಸರನ್ನು ಸೇರಿಸಿಕೊಂಡಿದ್ದಾರೆ. ಸ್ಟೆನ್ಸಿಲ್ ಚಾಕು ಹಿಡಿದು ಪೇಪರನ್ನು ಕೊರೆದು (ಸ್ಟೆನ್ಸಿಲ್ ಕಟ್) ಕಲಾ ಪ್ರಪಂಚವೇ ಬೆರಗಾಗುವಂತೆ ಮಾಡುವ ದಕ್ಷಿಣ ಕನ್ನಡ ಜಿಲ್ಲೆಯ ಪರೀಕ್ಷಿತ್ ನೆಲ್ಯಾಡಿ ಕೇವಲ 3 ನಿಮಿಷ 12 ಸೆಕೆಂಡುಗಳ ಅವಧಿಯಲ್ಲಿ ಬಿಳಿ ಮತ್ತು ಕಪ್ಪು ಕಾಗದದ ಹಾಳೆಯನ್ನು ಬಳಸಿ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಭಾವಚಿತ್ರವನ್ನು ಪೇಪರ್

ಎಕ್ಸ್‌ಕ್ಲೂಸಿವ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಸಾಧನೆಗೈದ ನೆಲ್ಯಾಡಿಯ ಯುವಕ ➤ ಸ್ಟೆನ್ಸಿಲ್ ಕಟ್ ನಲ್ಲಿ ಮೋದಿಯ ಚಿತ್ರ ಬಿಡಿಸಿದ ಪರೀಕ್ಷಿತ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.11. ಸ್ಯಾಕ್ಸೋಪೋನ್ ವಾದಕ ಕದ್ರಿ ಗೋಪಾಲನಾಥ್ ಅಲ್ಪ ಕಾಲದ ಅಸೌಖ್ಯದಿಂದ ಶುಕ್ರವಾರ ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕರ್ನಾಟಕ ಸಂಗೀತ ಪದ್ಧತಿಯ ಪ್ರಸಿದ್ಧ ಸ್ಯಾಕ್ಸೊಫೋನ್ ವಾದಕರಾಗಿದ್ದ ಕದ್ರಿ ಗೋಪಾಲನಾಥ್, ಸ್ಯಾಕ್ಸೊಫೋನ್ ವಾದನದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದ ಅಳವಡಿಕೆಯಿಂದ ಅವರು ವಿಶ್ವಪ್ರಸಿದ್ಧಿ ಪಡೆದಿದ್ದರು‌. ನಾಗಸ್ವರ ವಿದ್ವಾಂಸರಾಗಿದ್ದ ತನಿಯಪ್ಪ ಹಾಗೂ ಗಂಗಮ್ಮ ದಂಪತಿಗಳ ಪುತ್ರನಾಗಿ 1950ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಜೀಪ ಮೂಡ ಗ್ರಾಮದ ಮಿತ್ತಕೆರೆ ಎಂಬಲ್ಲಿ ಜನಿಸಿದ ಗೋಪಾಲನಾಥರು ಬಾಲ್ಯದಿಂದಲೇ

ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಇನ್ನಿಲ್ಲ Read More »

ಅಂತರ್ರಾಷ್ಟ್ರೀಯ ನ್ಯೂಸ್

ಸುಳ್ಯದ ಯುವಕನಿಗೆ ಒಲಿದ ಅದೃಷ್ಟ ➤ ಅಬುದಾಬಿ ಲಾಟರಿಯಲ್ಲಿ 23 ಕೋಟಿ ರೂ. ಬಹುಮಾನ

(ನ್ಯೂಸ್ ಕಡಬ) newskadaba.com ಸುಳ್ಯ, ಅ.04. ಸುಳ್ಯದ ಯುವಕನೋರ್ವನಿಗೆ ಅದೃಷ್ಟದ ಬಾಗಿಲು ತೆರೆದಿದ್ದು, 12 ಮಿಲಿಯನ್ ದಿರ್ಹಂ (ಸುಮಾರು 23 ಕೋಟಿ) ಅಬುದಾಬಿ ಲಾಟರಿಯ ಪ್ರಥಮ ಬಹುಮಾನ ಗುರುವಾರದಂದು ಲಭಿಸಿದೆ. ಉದ್ಯಾನ ನಗರಿ ಮುಂಬೈನ ಕಂಪೆನಿಯೊಂದರಲ್ಲಿ ಅಕೌಂಟೆಂಟ್ ಅಗಿರುವ ಸುಳ್ಯದ ಜಟ್ಟಿಪಳ್ಳ ನಿವಾಸಿ ಫಯಾಝ್ ಈ ಅದೃಷ್ಟದಾತ. ಕಳೆದ ಆರು ತಿಂಗಳಿನಿಂದ ತನ್ನ ಸ್ನೇಹಿತನೋರ್ವನ‌ ಮೂಲಕ ಅಬುದಾಬಿ ಲಾಟರಿ ಟಿಕೆಟ್ ಗಳನ್ನು ಖರೀದಿಸುತ್ತಿದ್ದ ಫಯಾಝ್ ಗೆ ಗುರುವಾರದಂದು ಅದೃಷ್ಟ ಖುಲಾಯಿಸಿದ್ದು, ಸುಮಾರು 23 ಕೋಟಿಯನ್ನು ಗೆಲ್ಲುವ ಮೂಲಕ

ಸುಳ್ಯದ ಯುವಕನಿಗೆ ಒಲಿದ ಅದೃಷ್ಟ ➤ ಅಬುದಾಬಿ ಲಾಟರಿಯಲ್ಲಿ 23 ಕೋಟಿ ರೂ. ಬಹುಮಾನ Read More »

ಅಂತರ್ರಾಷ್ಟ್ರೀಯ ನ್ಯೂಸ್

ಆದಿವಾಸಿ ಹಾಕಿ ಆಟಗಾರ್ತಿಯರ ಶವಗಳು ಮರದಲ್ಲಿ ನೇತಾಡುತ್ತಿದ್ದ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ರಾಂಚಿ, ಆಗಸ್ಟ್.14.ಇಬ್ಬರು ಆದಿವಾಸಿ ಹಾಕಿ ಆಟಗಾರ್ತಿಯರ ಶವಗಳು ಮರದಲ್ಲಿ ನೇತಾಡುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾಗಿವೆ.ಯುವತಿಯರ ಮನೆಯವರು ಇದು ಕೊಲೆ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ಮೃತರಾದ ಸುನಂದಿನಿ ಬಾಗೆ (23) ಮತ್ತು ಶ್ರದ್ಧಾ ಸೊರೆಂಗ್‌ (18) ಎಂಬವರು ಝಾರ್ಖಂಡ್‌ನ‌ ಸಿಮ್ಡೇಗ ಜಿಲ್ಲೆಯಲ್ಲಿ ನೆಲೆಸಿದ್ದರು.ಈ ಇಬ್ಬರ ಮೃತರ ಮರಣೋತ್ತರ ಪರೀಕ್ಷೆ ಬಳಿಕ ಶವಗಳ ಅಂತ್ಯಸಂಸ್ಕಾರ ಮಾಡಲಾಗಿದೆ.ಶ್ರದ್ಧಾ ಸಿಮ್ಡೇಗ ಜಿಲ್ಲೆಯ ಪತ್ರಟೋಲಿಯವರಾಗಿದ್ದು ಒಡಿಶಾದ ಸುಂದರ್‌ಗ್ರಹ ಜಿಲ್ಲೆಯ ಬಿರ್ಮಿತ್ರಪುರ ಎಂಬಲ್ಲಿ ಕಲಿಯುತ್ತಿದ್ದರು. ಸುನಂದಿನಿ ಸುಂದರ್‌ಗ್ರಹದ ಗಿಪಿಟೋಲ ಲಾಚ್ರ ಎಂಬ ಹಳ್ಳಿಯವರಾಗಿದ್ದು,

ಆದಿವಾಸಿ ಹಾಕಿ ಆಟಗಾರ್ತಿಯರ ಶವಗಳು ಮರದಲ್ಲಿ ನೇತಾಡುತ್ತಿದ್ದ ಸ್ಥಿತಿಯಲ್ಲಿ ಪತ್ತೆ Read More »

ಅಂತರ್ರಾಷ್ಟ್ರೀಯ ನ್ಯೂಸ್

➤➤ Big Breaking News ಮಾಜಿ ಕೇಂದ್ರ ಸಚಿವೆ ಸುಶ್ಮಾ ಸ್ವರಾಜ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.06. ಬಿಜೆಪಿಯ ಹಿರಿಯ ನಾಯಕಿ, ಕೇಂದ್ರದ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್(67) ಹೃದಯಾಘಾತದಿಂದ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮಂಗಳವಾರ ರಾತ್ರಿ ಹೃದಯಾಘಾತಕ್ಕೊಳಗಾಗಿದ್ದು, ತಕ್ಷಣವೇ ಹೊಸದಿಲ್ಲಿಯ ಏಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

➤➤ Big Breaking News ಮಾಜಿ ಕೇಂದ್ರ ಸಚಿವೆ ಸುಶ್ಮಾ ಸ್ವರಾಜ್ ಇನ್ನಿಲ್ಲ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕರಾಚಿ: ಶೂಟೌಟ್ ಗೆ ಇಬ್ಬರ ಬಲಿ ➤ ಪಾಕಿಸ್ತಾನದ ಟಿವಿ ಚಾನೆಲ್ ನ ಆ್ಯಂಕರ್ ಹಾಗೂ ಆತನ ಗೆಳೆಯ

(ನ್ಯೂಸ್ ಕಡಬ) newskadaba.com ಕರಾಚಿ, ಜುಲೈ.10.ಪಾಕಿಸ್ತಾನದ ಬೋಲ್ ನ್ಯೂಸ್ ಚಾನೆಲ್ ಆ್ಯಂಕರ್ ಮುರೀದ್ ಅಬ್ಬಾಸ್ ಅವರನ್ನು ಖೈಯಾಬಾನ್ ಇ ಬುಖಾರಿ ಪ್ರದೇಶದ ಸಮೀಪದ ಕೆಫೆಯ ಹೊರಭಾಗದಲ್ಲಿ ಗುಂಡಿಟ್ಟು ಹತ್ಯೆಗೈದಿರುವ ಘಟನೆ ನಡೆದಿರುವುದಾಗಿ ವರದಿ ತಿಳಿಸಿದೆ. ಪತ್ರಕರ್ತ ಅಬ್ಬಾಸ್ ಮೇಲೆ ಅತೀಫ್ ಝಮಾನ್ ಎಂಬಾತ ಗುಂಡು ಹಾರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಅಬ್ಬಾಸ್ ಗೆಳೆಯ ಖೈಝಾರ್ ಹಯಾತ್ ಅವರ ಮೇಲೂ ಗುಂಡಿನ ದಾಳಿ ನಡೆದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಹಯಾತ್ ಸಾವನ್ನಪ್ಪಿರುವುದಾಗಿ ವರದಿ

ಕರಾಚಿ: ಶೂಟೌಟ್ ಗೆ ಇಬ್ಬರ ಬಲಿ ➤ ಪಾಕಿಸ್ತಾನದ ಟಿವಿ ಚಾನೆಲ್ ನ ಆ್ಯಂಕರ್ ಹಾಗೂ ಆತನ ಗೆಳೆಯ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top