ಅಂತರ್ರಾಷ್ಟ್ರೀಯ ನ್ಯೂಸ್

ವಿಟ್ಲ: ಅಪ್ರಾಪ್ತ ಬಾಲಕಿಯ ಮೇಲೆ ಐವರಿಂದ ಅತ್ಯಾಚಾರ ➤ ಪ್ರಕರಣ ತಡವಾಗಿ ಬೆಳಕಿಗೆ ➤ ಗ್ರಾ.ಪಂ. ಸಿಬ್ಬಂದಿ ಸಹಿತ ಮೂವರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ವಿಟ್ಲ, ಜು.09. ಅಪ್ರಾಪ್ತ ವಯಸ್ಸಿನ ದಲಿತ ಬಾಲಕಿಯ ಮೇಲೆ ಸರಣಿ ಅತ್ಯಾಚಾರ ನಡೆಸಿರುವ ಘಟನೆ ವಿಟ್ಲದಿಂದ ತಡವಾಗಿ ಬೆಳಕಿಗೆ ಬಂದಿದ್ದು, ಗ್ರಾಮ ಪಂಚಾಯತ್ ಸಿಬ್ಬಂದಿ ಸಹಿತ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಟ್ಲ ಸಮೀಪದ ಮುಡ್ನೂರಿನ ಬಾಲಕಿಯ ಮೇಲೆ ಐವರು ಆರೋಪಿಗಳು ವಿವಿಧ ಸಂದರ್ಭಗಳಲ್ಲಿ ಅತ್ಯಾಚಾರ ಎಸಗಿದ್ದು, ಇದೀಗ ಬಾಲಕಿಯ ಆರೋಗ್ಯದಲ್ಲಿ ಏರು ಪೇರಾದುದರಿಂದ ಈ ಬಗ್ಗೆ ಪೊಲೀಸರಿಗೆ ದೂರು ಬೀಡಿದ್ದಾಳೆ. ಬಾಲಕಿಯ ದೂರಿನಂತೆ ಎಸ್ಸಿ-ಎಸ್ಟಿ ಹಾಗೂ ಪೊಕ್ಸೋ ಕಾಯ್ದೆಯಡಿ ಪ್ರಕರಣ […]

ವಿಟ್ಲ: ಅಪ್ರಾಪ್ತ ಬಾಲಕಿಯ ಮೇಲೆ ಐವರಿಂದ ಅತ್ಯಾಚಾರ ➤ ಪ್ರಕರಣ ತಡವಾಗಿ ಬೆಳಕಿಗೆ ➤ ಗ್ರಾ.ಪಂ. ಸಿಬ್ಬಂದಿ ಸಹಿತ ಮೂವರು ಪೊಲೀಸ್ ವಶಕ್ಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಅಮೆರಿಕದ ರಾಜಧಾನಿ ಸುತ್ತಮುತ್ತ ಪ್ರವಾಹ ಪರಿಸ್ಥಿತಿ ನಿರ್ಮಾಣ ➤ ಭಾರೀ ಮಳೆಯಿಂದಾಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಜುಲೈ.9.‌ ಭಾರೀ ಮಳೆಯಿಂದಾಗಿ ನೆರೆ ನೀರಿನಿಂದ ಅಮೆರಿಕದ ರಾಜಧಾನಿ ಸುತ್ತಮುತ್ತ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಮುಖ ನಗರಗಳು ಮತ್ತು ಶ್ವೇತಭವನದ ಸುತ್ತ ತಗ್ಗು ಪ್ರದೇಶಗಳೆಲ್ಲವೂ ಜಲಾವೃತವಾಗಿದ್ದವು. ವಾಷಿಂಗ್ಟನ್‌ ಡಿ.ಸಿ. ಸುತ್ತಮುತ್ತ ರಸ್ತೆಗಳಲ್ಲಿ ನೀರು ನಿಂತಿದ್ದು ನೂರಾರು ಕಾರುಗಳು ನೀರಿನಲ್ಲಿ ಮುಳುಗಿವೆ. ಕೆಲ ಕಾರು ಗಳು ಕೊಚ್ಚಿ ಹೋಗಿವೆ.ಕೊಲಂಬಿಯಾ, ವರ್ಜೀನಿಯಾ ಭಾಗಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಲವು ಭಾಗಗಲ್ಲಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮೆಟ್ರೋ  ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ.ರಕ್ಷಣಾ ತಂಡಗಳು ಜನರನ್ನು ರಕ್ಷಿಸುವ ಕಾರ್ಯದಲ್ಲಿ

ಅಮೆರಿಕದ ರಾಜಧಾನಿ ಸುತ್ತಮುತ್ತ ಪ್ರವಾಹ ಪರಿಸ್ಥಿತಿ ನಿರ್ಮಾಣ ➤ ಭಾರೀ ಮಳೆಯಿಂದಾಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತ Read More »

ಅಂತರ್ರಾಷ್ಟ್ರೀಯ ನ್ಯೂಸ್

ಮಂಗಳೂರು: ರನ್ ವೇ ಯಿಂದ ಹೊರ ಜಾರಿದ ವಿಮಾನ ➤ ತಪ್ಪಿದ ಭಾರೀ ದುರಂತ, ದುಬೈನಿಂದ ಆಗಮಿಸಿದ ಪ್ರಯಾಣಿಕರು ಸೇಫ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.30. ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2010ರ ಭೀಕರ ವಿಮಾನ ದುರಂತ ಘಟನೆ ಮಾಸುವ ಮುನ್ನವೇ ಭಾನುವಾರದಂದು ಭಾರೀ ದುರಂತವೊಂದು ಕೂದಲೆಲೆಯ ಅಂತರದಲ್ಲಿ ತಪ್ಪಿದ್ದು, 183 ಪ್ರಯಾಣಿಕರು ಸಮಾಧಾನದ ನಿಟ್ಟುಸಿರು ಬಿಟ್ಟಿದ್ದಾರೆ. ಭಾನುವಾರ ಸಂಜೆ 05.40ಕ್ಕೆ ದುಬೈನಿಂದ ಮಂಗಳೂರಿಗೆ ಆಗಮಿಸಿದ ಏರ್ ಇಂಡಿಯಾ ವಿಮಾನವು ಮಂಗಳೂರು ವಿಮಾನ ನಿಲ್ದಾಣದಲ್ಲಿ ರನ್ ವೇನಿಂದ ಜಾರಿ ಸಾಕಷ್ಟು ಮುಂದೆ ಬಂದಿದ್ದು, ಪೈಲೆಟ್ ನ ಸಮಯ ಪ್ರಜ್ಞೆಯಿಂದಾಗಿ ಸುಗಮವಾಗಿ ಲ್ಯಾಂಡ್ ಆಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ

ಮಂಗಳೂರು: ರನ್ ವೇ ಯಿಂದ ಹೊರ ಜಾರಿದ ವಿಮಾನ ➤ ತಪ್ಪಿದ ಭಾರೀ ದುರಂತ, ದುಬೈನಿಂದ ಆಗಮಿಸಿದ ಪ್ರಯಾಣಿಕರು ಸೇಫ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ಪಾಕ್ ಜೊತೆಮಾತುಕತೆ ನಡೆಸುವುದಿಲ್ಲ ➤ ಭಾರತದ ರಾಯಭಾರಿ ಹರ್ಷವರ್ಧನ್ ಶ್ರಿಂಗ್ಲಾ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಮೇ.25.ಪುಲ್ವಾಮಾ ದಾಳಿ ನಂತರದಲ್ಲಿ  ಭಾರತ ಮತ್ತು ಉಭಯ ದೇಶಗಳೊಂದಿಗಿನ ಸಂಬಂಧ ಇನ್ನಷ್ಟು ಕುಸಿದಿತ್ತು. ಅಷ್ಟೇ ಅಲ್ಲ, ಬಾಲಕೋಟ್‌ನಲ್ಲಿ ಭಾರತ ಪ್ರತಿದಾಳಿ ನಡೆಸಿ ಉಗ್ರರನ್ನು ಮಟ್ಟಹಾಕಿದ ಮೇಲಂತೂ ಇನ್ನಷ್ಟು ಬಿಗಡಾಯಿಸಿತ್ತು. ಭಾರತದ ಪ್ರತಿಯೊಬ್ಬ ಭಾರತೀಯನೂ ಪಾಕಿಸ್ತಾನದೊಂದಿಗೆ ಉತ್ತಮ ಸಂಬಂಧ ಸಾಧಿಸಬೇಕು ಎಂದೇ ಬಯಸುತ್ತಾನೆ. ಬಾಂಗ್ಲಾದೇಶ, ನೇಪಾಳ, ಭೂತಾನ್‌, ಶ್ರೀಲಂಕಾ, ಮಾಲ್ಡೀವ್ಸ್‌, ಅಫ್ಘಾನಿಸ್ತಾನದ ಜೊತೆಗೆ ನಮ್ಮ ಸಂಬಂಧ ಉತ್ತಮವಾಗಿದೆ. ಪಾಕಿಸ್ತಾನವು ಉಗ್ರ ಸಂಘಟನೆಗಳನ್ನು ಬೆಂಬಲಿಸುತ್ತಿರುವವರೆಗೂ ಭಾರತ ಮಾತುಕತೆ ನಡೆಸುವುದಿಲ್ಲ ಎಂದು ಅಮೆರಿಕಕ್ಕೆ ಭಾರತದ ರಾಯಭಾರಿ

ಪಾಕ್ ಜೊತೆಮಾತುಕತೆ ನಡೆಸುವುದಿಲ್ಲ ➤ ಭಾರತದ ರಾಯಭಾರಿ ಹರ್ಷವರ್ಧನ್ ಶ್ರಿಂಗ್ಲಾ Read More »

ಅಂತರ್ರಾಷ್ಟ್ರೀಯ ನ್ಯೂಸ್

ಪ್ರಧಾನಿ ನರೇಂದ್ರ ಮೋದಿ ಪ್ರಚಂಡ ಚುನಾವಣಾ ವಿಜಯಕ್ಕೆ ಫ್ರಾನ್ಸ್ ಅಧ್ಯಕ್ಷರಿಂದ ಅಭಿನಂದನೆ

(ನ್ಯೂಸ್ ಕಡಬ) newskadaba.com ಫ್ರಾನ್ಸ್, ಮೇ.25.ಪ್ರಧಾನಿ ನರೇಂದ್ರ ಮೋದಿ ಪ್ರಚಂಡ ಚುನಾವಣಾ ವಿಜಯಕ್ಕೆ ಫ್ರಾನ್ಸ್‌ಅಧ್ಯಕ್ಷಇಮ್ಯಾನುವೆಲ್‌ಮ್ಯಾಕ್ರೋನ್‌ಅವರು ಅಭಿನಂದಿಸಿದ್ದಾರೆ. ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಭಾಗವಹಿಸಿರುವ ಕಾರಣ ವಿಶ್ವದ ಅತೀ ದೊಡ್ಡ ಭಾರತೀಯ ಪ್ರಜಾಸತ್ತೆಯು ಸಂವೇದನಾಶೀಲವಾಗಿದೆ ಎಂದು ಮ್ಯಾಕೋನ್‌ ಹೇಳಿದ್ದಾರೆ. ಉಭಯ ದೇಶಗಳ ಮತ್ತು ವಿಶ್ವದ ಭದ್ರತೆಗಾಗಿ ಹಾಗೂ ದೀರ್ಘ‌ಕಾಲೀನ ಅಭಿವೃದ್ಧಿಗಾಗಿ ಜತೆಗೂಡಿ ಶ್ರಮಿಸುವುದನ್ನು ಮುಂದುವರಿಸೋಣ ಎಂದು ಮ್ಯಾಕ್ರೋನ್‌ ತಮ್ಮ ಅಭಿನಂದನಾ ಸಂದೇಶದಲ್ಲಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಪ್ರಚಂಡ ಚುನಾವಣಾ ವಿಜಯಕ್ಕೆ ಫ್ರಾನ್ಸ್ ಅಧ್ಯಕ್ಷರಿಂದ ಅಭಿನಂದನೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಮಂಗಳೂರು: ವಿಮಾನ ದುರಂತಕ್ಕೆ ಸಂದಿತು 9 ವರುಷ ➤ ಜಗತ್ತನ್ನೇ ಬೆಚ್ಚಿ ಬೀಳಿಸಿದ ಕರಾವಳಿಯ ಭೀಕರ ದುರಂತ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.22. ಅಂತರ್ರಾಷ್ಟ್ರೀಯ ವಿಮಾನವೊಂದು ಪೈಲಟ್‌ ನ ಅಚಾತುರ್ಯದಿಂದಾಗಿ ನೆಲಕ್ಕಪ್ಪಲಿಸಿ 159 ಮಂದಿ ಸಜೀವ ದಹನವಾಗುವುದರೊಂದಿಗೆ ಜಗತ್ತನ್ನೇ ಬೆಚ್ಚಿಬೀಳಿಸಿದ ಆ ಘೋರ ದುರಂತಕ್ಕೆ ಇಂದಿಗೆ 9 ವರ್ಷ ತುಂಬಿದೆ. 2010 ಮೇ 22ನೇ ತಾರೀಕು ಮುಂಜಾನೆ 6:14 ರ ಸಮಯ. ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನವು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇನ್ನೇನು ಲ್ಯಾಂಡ್ ಆಗಬೇಕು ಎನ್ನುವಷ್ಟರಲ್ಲಿ ಪೈಲಟ್ ನ ಅಚಾತುರ್ಯದಿಂದಾಗಿ ಕ್ಷಣಾರ್ಧದಲ್ಲಿ ರನ್ ವೇಗೆ ಅಪ್ಪಳಿಸಿ 8 ಮಂದಿ

ಮಂಗಳೂರು: ವಿಮಾನ ದುರಂತಕ್ಕೆ ಸಂದಿತು 9 ವರುಷ ➤ ಜಗತ್ತನ್ನೇ ಬೆಚ್ಚಿ ಬೀಳಿಸಿದ ಕರಾವಳಿಯ ಭೀಕರ ದುರಂತ Read More »

ಅಂತರ್ರಾಷ್ಟ್ರೀಯ ನ್ಯೂಸ್

ಇನ್ಮುಂದೆ ಪೆಟ್ರೋಲ್ – ಡೀಸೆಲ್ ಇಲ್ಲದೆ ನೀರಿನಿಂದ ವಾಹನ ಚಲಾಯಿಸಬಹುದು..!! ➤ ನೂತನ ಸಂಶೋಧನೆ ಕಂಡುಹಿಡಿದ ತಮಿಳುನಾಡಿನ ಇಂಜಿನಿಯರ್‌

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.12. ದಿನೇ ದಿನೇ ಗಗನಕ್ಕೇರುತ್ತಿರುವ ಪೆಟ್ರೋಲ್, ಡೀಸೆಲ್‍ ಬೆಲೆ ಹೆಚ್ಚಳದಿಂದ ತತ್ತರಿಸಿರುವ ಜನತೆಗೆ ಮೆಕ್ಯಾನಿಕಲ್‍ ಇಂಜಿನಿಯರ್‌ ಓರ್ವರು ಸಿಹಿಸುದ್ದಿ ನೀಡಿದ್ದು, ನೀರನ್ನು ಇಂಧನವಾಗಿ ಬಳಸಿ ನೀರಿನಿಂದಲೇ ವಾಹನವನ್ನು ಚಲಾಯಿಸುವ ಸಂಶೋಧನೆಯನ್ನು ಮಾಡಿದ್ದಾರೆ. ಕಳೆದ ಸುಮಾರು 10 ವರ್ಷಗಳ ಕಾಲ ಸಂಶೋಧನೆ ನಡೆಸಿ ಯಶಸ್ವಿಯಾದ ತಮಿಳುನಾಡಿನ ಮೆಕ್ಯಾನಿಕಲ್‍ ಇಂಜಿನಿಯರ್‌ ಸೌಂದರ್ಯ ರಾಜನ್‍ ಗೆ ಜಪಾನ್ ದೇಶವು ಪ್ರೋತ್ಸಾಹ ನೀಡಿದ್ದು, ವಾಹನದಲ್ಲಿ ಅಳವಡಿಸಿರುವ ಡಿಸ್ಟಿಲ್ಡ್ ವಾಟರ್ ನ್ನು ಪೆಟ್ರೋಲ್‍ ಮತ್ತು ಡೀಸೆಲ್‍ ಗೆ ಬದಲಾಗಿ

ಇನ್ಮುಂದೆ ಪೆಟ್ರೋಲ್ – ಡೀಸೆಲ್ ಇಲ್ಲದೆ ನೀರಿನಿಂದ ವಾಹನ ಚಲಾಯಿಸಬಹುದು..!! ➤ ನೂತನ ಸಂಶೋಧನೆ ಕಂಡುಹಿಡಿದ ತಮಿಳುನಾಡಿನ ಇಂಜಿನಿಯರ್‌ Read More »

ಅಂತರ್ರಾಷ್ಟ್ರೀಯ ನ್ಯೂಸ್

ಇಂದು ಅಂತರ್ರಾಷ್ಟ್ರೀಯ ಡಿಜೆ ದಿನಾಚರಣೆ ► ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಮಿಂಚುತ್ತಿರುವ ಕಡಬದ ‘ಡಿಜೆ ಜೋ’

(ನ್ಯೂಸ್ ಕಡಬ) newskadaba.com ಕಡಬ, ಮಾ.09. ತನ್ನ ಒಡನಾಡಿಗಳಲ್ಲಿ ಸಂಗೀತದ ಹಿನ್ನೆಲೆ ಇಲ್ಲದಿದ್ದರೂ ತಾನು ಸಂಗೀತ ಕ್ಷೇತ್ರಕ್ಕೆ ಕಾಲಿರಿಸಿ ಹಲವು ಏಳುಬೀಳುಗಳನ್ನು ಎದುರಿಸಿ ಇಂದು ಡಿಜೆ ಕ್ಷೇತ್ರದಲ್ಲಿ ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಹೆಸರನ್ನು ಗಳಿಸಿದ ಕಡಬದ ಸಾಧಕರೋರ್ವರ ಸಾಧನೆಯ ಬಗ್ಗೆ ಒಂದು ವರದಿ. ಕಡಬ ತಾಲೂಕಿನ ಬಂಟ್ರ ಗ್ರಾಮದ ಬೆಥೇಲ್, ಪೀಡಿಯಾಕಲ್ ನಿವಾಸಿ ಕಡಬ ಸರಕಾರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಚೆರಿಯನ್ ಬೇಬಿ ಹಾಗೂ ಉಪ್ಪಿನಂಗಡಿ ಸರಕಾರಿ ಕಾಲೇಜಿನ ಪ್ರಾಚಾರ್ಯೆ ತೆರೇಸಾ ಡಿಸೋಜಾರವರ ಏಕೈಕ ಪುತ್ರ ಜೋನ್ಸ್ ಬ್ರಿಜೇಶ್

ಇಂದು ಅಂತರ್ರಾಷ್ಟ್ರೀಯ ಡಿಜೆ ದಿನಾಚರಣೆ ► ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಮಿಂಚುತ್ತಿರುವ ಕಡಬದ ‘ಡಿಜೆ ಜೋ’ Read More »

ಅಂತರ್ರಾಷ್ಟ್ರೀಯ ನ್ಯೂಸ್

ಹಿಂದಿ ಭಾಷೆಗೆ ಮೂರನೇ ಸ್ಥಾನ ನೀಡಿದ ಅಬುಧಾಬಿ ನ್ಯಾಯಾಲಯ

(ನ್ಯೂಸ್ ಕಡಬ) newskadaba.com ದುಬೈ , ಫೆ.11. ಅಬುಧಾಬಿ  ನ್ಯಾಯಾಲಯದಲ್ಲಿ ಹಿಂದಿ ಭಾಷೆಯನ್ನು ಮೂರನೇ ಅಧಿಕೃತ ಭಾಷೆಯನ್ನಾಗಿ ಬಳಸುವ ಐತಿಹಾಸಿಕ ನಿರ್ಣಯವನ್ನು ಅಬುಧಾಬಿ ನ್ಯಾಯಾಂಗ ಇಲಾಖೆ ತೆಗೆದುಕೊಂಡಿದೆ. ಅಬುಧಾಬಿ ನ್ಯಾಯಾಂಗ ಇಲಾಖೆ ಈ ಕುರಿತು ಆದೇಶ ಹೊರಡಿಸಿದೆ. ಅಬುಧಾಬಿಯಲ್ಲಿ ಭಾರತೀಯರು ಸೇರಿ ಏಷ್ಯಾದ ಅನೇಕ ಭಾಗಗಳ ಜನರು ಇದ್ದು ಕಾರ್ಮಿಕ  ವರ್ಗದವರು ಹಿಂದಿಯನ್ನೇ ಹೆಚ್ಚು ಬಳಸುವ ಕಾರಣ ಹಿಂದಿಯನ್ನು ನ್ಯಾಯಾಲಯದಲ್ಲಿ ಬಳಸಿದ್ದಾದರೆ ವಾದ-ಪ್ರತಿವಾದಗಳನ್ನು ಸಮರ್ಪಕವಾಗಿ ನಡೆಸಲು ಅನುಕೂಲವಾಗಲಿದೆ.  ಅರೇಬಿಕ್ ಹಾಗೂ  ಇಂಗ್ಲೀಷ್  ಭಾಷೆಗಳು ಮೊದಲೆರಡು ಅಧಿಕೃತ ಭಾಷೆಗಳಾಗಿದ್ದು ಇದೀಗ

ಹಿಂದಿ ಭಾಷೆಗೆ ಮೂರನೇ ಸ್ಥಾನ ನೀಡಿದ ಅಬುಧಾಬಿ ನ್ಯಾಯಾಲಯ Read More »

ಅಂತರ್ರಾಷ್ಟ್ರೀಯ ನ್ಯೂಸ್

ಫೇಸ್‌ಬುಕ್‌ ಬಳಕೆದಾರರಿಗೆ ಕಾದಿದೆ ಬಿಗ್ ಶಾಕಿಂಗ್ ನ್ಯೂಸ್? ಮುಂದಿನ ದಿನಗಳಲ್ಲಿ ನಿಮ್ಮ ಅಕೌಂಟ್ ರದ್ದಾಗಬಹುದು

(ನ್ಯೂಸ್ ಕಡಬ) newskadaba.com.ನ್ಯೂಯಾರ್ಕ್,ಜ.25.ತನ್ನ ವೇದಿಕೆ ಮೂಲಕ ಸುಳ್ಳು ಸುದ್ದಿಗಳ ಹರಡುವಿಕೆ ತಡೆಗೆ ಮುಂದಾಗಿರುವ ಫೇಸ್‌ಬುಕ್‌, ಮುಂದಿನ ದಿನಗಳಲ್ಲಿ ನಕಲಿ ಫೇಸ್‌ಬುಕ್‌ ಗ್ರೂಪ್‌ ಹಾಗೂ ಪೇಜ್‌ ಸ್ವತಃ ರದ್ದುಪಡಿಸುವ ನಿರ್ಧಾರಕ್ಕೆ ಬಂದಿದೆ.ಇಂಥ ನಕಲಿ ಗ್ರೂಪ್‌ ಹಾಗೂ ಪೇಜ್‌ಗಳು ಸಮಾಜ ವಿರೋಧಿ ಅಥವಾ ಯಾವುದೇ ನಿಯಮಗಳನ್ನು ಈ ರೀತಿಯ ಕ್ರಮ ಕೈಗೊಳ್ಳುತ್ತಿರುವುದರಿಂದ ಉಲ್ಲಂಘಿಸದ ಹೊರತಾಗಿಯೂ, ಅವುಗಳ ನಿಷ್ಕ್ರೀಯ ಕ್ರಮದಿಂದ ಹಿಂದೆ ಸರಿಯುವುದಿಲ್ಲ ಎಂದಿದೆ. ಈಗಾಗಲೆ ಹಲವು ಫೇಸ್ ಬುಕ್ ಬಳಕೆದಾರರು ತಮ್ಮ ಖಾತೆಗಳಿಗೆ ಲಾಗಿನ್ ಆಗುವಲ್ಲಿ ಸಮಸ್ಯೆ ಎದುರಿಸಿದ್ದಾರೆ.ಈ ಕ್ರಮಗಳನ್ನು

ಫೇಸ್‌ಬುಕ್‌ ಬಳಕೆದಾರರಿಗೆ ಕಾದಿದೆ ಬಿಗ್ ಶಾಕಿಂಗ್ ನ್ಯೂಸ್? ಮುಂದಿನ ದಿನಗಳಲ್ಲಿ ನಿಮ್ಮ ಅಕೌಂಟ್ ರದ್ದಾಗಬಹುದು Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top