ಅಂತರ್ರಾಷ್ಟ್ರೀಯ ನ್ಯೂಸ್

ಮಂಗಳೂರಿನ ಯುವ ವೈದ್ಯೆಗೆ ಅಮೆರಿಕನ್ ಸ್ಕಾಲರ್ ಶಿಪ್ ಪ್ರಶಸ್ತಿ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.11. ಅಮೇರಿಕನ್ ಅಕಾಡೆಮಿ ಆಫ್ ನ್ಯೂರೋಲಜಿ ಸಂಸ್ಥೆಯ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸ್ಕಾಲರ್ ಶಿಪ್ ಅವಾರ್ಡ್‍ಗೆ ಮಂಗಳೂರಿನ ವೈದ್ಯೆ ಡಾ. ಸಲ್ಮಾ ಸುಹಾನ ಆಯ್ಕೆಯಾಗಿದ್ದಾರೆ.ದಾವಣಗೆರೆಯ ಎಸ್‍ಎಸ್‍ಐಎಂಎಸ್‍ಆರ್‍ಸಿ ವೈದ್ಯಕೀಯ ಕಾಲೇಜಿನಲ್ಲಿ ನ್ಯೂರೋಲಜಿ ವಿಭಾಗದಲ್ಲಿ ಸೂಪರ್ ಸ್ಪೆಷಾಲಿಟಿ (ಡಿಎಂ) ವ್ಯಾಸಂಗ ಮಾಡುತ್ತಿರುವ ಡಾ.ಸಲ್ಮಾ ಸುಹಾನಾ ಅವರ ಸೆರೆಬ್ರಲ್ ವೀನಸ್ ತ್ರಂಬೋಸಿಸ್ ಕುರಿತ ಅಧ್ಯಯನವನ್ನು ಗುರುತಿಸಿ, ಪ್ರಶಸ್ತಿ ಸ್ವೀಕರಿಸಲು ಮೇ ತಿಂಗಳಲ್ಲಿ ಫಿಲಡೆಲ್ಫಿಯಾದಲ್ಲಿ ನಡೆಯುವ ಜಾಗತಿಕ ನರರೋಗ ತಜ್ಞರ ಸಮಾವೇಶಕ್ಕೆ ಆಹ್ವಾನಿಸಲಾಗಿದೆ. ಡಾ.ಸಲ್ಮಾ ಸುಹಾನ ಅವರು ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ […]

ಮಂಗಳೂರಿನ ಯುವ ವೈದ್ಯೆಗೆ ಅಮೆರಿಕನ್ ಸ್ಕಾಲರ್ ಶಿಪ್ ಪ್ರಶಸ್ತಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಸೌದಿ ಅರೇಬಿಯಾದಲ್ಲಿ ರಸ್ತೆ ಅಪಘಾತ ► ಮಂಗಳೂರು ಮೂಲದ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ದಮಾಮ್, ಡಿ.06. ಉಮ್ರಾ ಯಾತ್ರೆಗೆ ತೆರಳಿ ಹಿಂತಿರುಗುತ್ತಿದ್ದಾಗ ಉಂಟಾದ ವಾಹನ ಅಪಘಾತದಲ್ಲಿ ಮಂಗಳೂರು ಮೂಲದ ಇಬ್ಬರು ಮೃತಪಟ್ಟ ಘಟನೆ ಸೌದಿ ಅರೇಬಿಯಾದ ದಮಾಮ್ ನಲ್ಲಿ ಗುರುವಾರದಂದು ಸಂಭವಿಸಿದೆ. ಮೃತರನ್ನು ಎಮಿರೇಟ್ಸ್ ಖಾದರ್ ಎಂದೇ ಚಿರಪರಿಚಿತರಾಗಿದ್ದ ಉಡುಪಿ ಸಮೀಪದ ಪರ್ಕಳ ನಿವಾಸಿ ಕೆ. ಅಬ್ದುಲ್ ಖಾದರ್(58) ಹಾಗೂ ಪತ್ನಿಯ ತಂದೆ ಎಂ.ಕೆ. ಅಬ್ದುಲ್ ಖಾದರ್ ಬಾವಾ(79) ಎಂದು ಗುರುತಿಸಲಾಗಿದೆ. ಉಮ್ರಾ ನಿರ್ವಹಿಸಿ ಕುಟುಂಬ ಸಮೇತ ಕಾರಿನಲ್ಲಿ ಜುಬೈಲ್ ಗೆ ಮರಳುತ್ತಿದ್ದಾಗ ಉಂಟಾದ ಅಪಘಾತದಲ್ಲಿ ಈ

ಸೌದಿ ಅರೇಬಿಯಾದಲ್ಲಿ ರಸ್ತೆ ಅಪಘಾತ ► ಮಂಗಳೂರು ಮೂಲದ ಇಬ್ಬರು ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್

ಬಲ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ವಿದೇಶೀ ಭಕ್ತರು ► ನವರಾತ್ರಿ ಉತ್ಸವದಲ್ಲಿ ಭಾಗಿ

(ನ್ಯೂಸ್ ಕಡಬ) newskadaba.com ಕಡಬ, ಅ.13. ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬದಿಯಲ್ಲಿರುವ ಕಡಬ ಸಮೀಪದ ಬಲ್ಯ ಶ್ರೀ ಉಮಾಮಹೇಶ್ವರಿ ದೇವಸ್ಥಾನಕ್ಕೆ ಗುರುವಾರ ವಿದೇಶಿ ಪ್ರಜೆಗಳು ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂಗ್ಲೆಂಡಿನ ಇಸ್ಕಾನ್ ದೇವಾಲಯದ ಕಾರ್ಯಕರ್ತ ವುಕೋಸಾವ್ ಜೋಕನೋವಿಸ್ ಯಾನೆ ವಾಯು ದಾಸ್ ಹಾಗೂ ಕಝಾಕಿಸ್ತಾನದ ಮಹಿಳೆ ಗುಲ್ಜಾನ್ ಬಲ್ಯ ದೇವಾಲಯದಲ್ಲಿ ನಡೆಯುತ್ತಿರುವ ನವರಾತ್ರಿ ಉತ್ಸವದಲ್ಲಿ ಭಾಗವಹಿಸಿ, ಸರತಿ ಸಾಲಿನಲ್ಲಿ ನಿಂತು ಭಕ್ತಿ ಶ್ರದ್ದೆಯಿಂದ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿರು. ಸ್ಥಳೀಯ ಶ್ರೀಪೂರ್ಣ

ಬಲ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ವಿದೇಶೀ ಭಕ್ತರು ► ನವರಾತ್ರಿ ಉತ್ಸವದಲ್ಲಿ ಭಾಗಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕರ್ನಾಟಕ ಕಲ್ಚರಲ್ ಫೌಂಡೇಶನ್ ರಿಯಾದ್ ಝೋನ್ ► ಹಜ್ಜ್ ಸ್ವಯಂ ಸೇವಕರಿಗೆ ಅಭಿನಂದನಾ ಸಮಾರಂಭ

(ನ್ಯೂಸ್ ಕಡಬ) newskadaba.com ರಿಯಾದ್, ಸೆ.27. ಕರ್ನಾಟಕ ಕಲ್ಚರಲ್ ಫೌಂಡೇಶನ್ ರಿಯಾದ್ ಝೋನ್ ವತಿಯಿಂದ 2018 ರ ಸಾಲಿನಲ್ಲಿ ಹಜ್ಜ್ ಸ್ವಯಂ ಸೇವಕರಾಗಿ ತೆರಳಿದ ಝೋನಲ್ ಗೊಳಪಟ್ಟ ಸುಮಾರು ಹತ್ತು ಸೆಕ್ಟರ್ ಗಳ ಐವತ್ತು ಮಂದಿ ಕಾರ್ಯಕರ್ತರಿಗೆ ಏರ್ಪಡಿಸಲಾದ ಅಭಿನಂದನಾ ಸಮಾರಂಭವು ಇಲ್ಲಿನ ಬತ್ತಾದ ಕ್ಲಾಸಿಕ್ ಹೋಟೆಲ್ ಸಭಾಂಗಣದಲ್ಲಿ ನಡೆಯಿತು.‍ ಕೆಸಿಎಫ್ ರಿಯಾದ್ ಝೋನ್ ಅಧ್ಯಕ್ಷ ಹನೀಫ್ ಬೆಳ್ಳಾರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೆಸಿಎಫ್ ಸೌದಿ ರಾಷ್ಟ್ರೀಯ ಸಮಿತಿ ಸಂಘಟನಾ ವಿಭಾಗದ ಅಧ್ಯಕ್ಷ ಸಿದ್ದೀಕ್ ಸಖಾಫಿ ಪೆರುವಾಯಿ

ಕರ್ನಾಟಕ ಕಲ್ಚರಲ್ ಫೌಂಡೇಶನ್ ರಿಯಾದ್ ಝೋನ್ ► ಹಜ್ಜ್ ಸ್ವಯಂ ಸೇವಕರಿಗೆ ಅಭಿನಂದನಾ ಸಮಾರಂಭ Read More »

ಅಂತರ್ರಾಷ್ಟ್ರೀಯ ನ್ಯೂಸ್

ವಿಟ್ಲ ಮೂಲದ ವ್ಯಕ್ತಿ ರಿಯಾದ್ ನಲ್ಲಿ ಹೃದಯಾಘಾತದಿಂದ ನಿಧನ ► ಕೆಸಿಎಫ್ ಸಂಘಟನೆ ನೆರವಿನಲ್ಲಿ ರಿಯಾದ್ ನಲ್ಲೇ ದಫನ

(ನ್ಯೂಸ್ ಕಡಬ) newskadaba.com ರಿಯಾದ್, ಸೆ.06. ಇತ್ತೀಚೆಗೆ ರಿಯಾದ್ ನಲ್ಲಿ ಹೃದಯಾಘಾತದಿಂದ ನಿಧನರಾದ ವಿಟ್ಲ ಮೂಲದ ವ್ಯಕ್ತಿಯ ಅಂತ್ಯ ಸಂಸ್ಕಾರವನ್ನು ಇಲ್ಲಿನ ಎಕ್ಸಿಟ್ 15 ರ ಅಲ್ ರಾಜ್’ಹಿ ಮಸೀದಿಯ ಸಾರ್ವಜನಿಕ ದಫನ ಭೂಮಿಯಲ್ಲಿ ನೆರವೇರಿಸಲಾಯಿತು. ಬಂಟ್ವಾಳ ತಾಲೂಕಿನ ಕಡಂಬು – ಅನಿಲಕಟ್ಟೆ ನಿವಾಸಿ ಮೋನು ಬ್ಯಾರಿಯ ಹಿರಿಯ ಪುತ್ರ ಮೆಹ್ಮೂದ್ (53) ಕಳೆದ ಇಪ್ಪತ್ತು ವರ್ಷಗಳಿಂದ ಸೌದಿ ಅರೇಬಿಯಾದ ರಿಯಾದ್ ನಲ್ಲಿ ನೌಕರಿ ಮಾಡುತ್ತಿದ್ದು ಇತ್ತೀಚೆಗಷ್ಟೇ ಊರಿನಿಂದ ಮರಳಿದ್ದರು ಎನ್ನಲಾಗಿದೆ. ಇತ್ತೀಚೆಗೆ ಇದ್ದಕ್ಕಿದ್ದಂತೆ ಎದೆ ನೋವು

ವಿಟ್ಲ ಮೂಲದ ವ್ಯಕ್ತಿ ರಿಯಾದ್ ನಲ್ಲಿ ಹೃದಯಾಘಾತದಿಂದ ನಿಧನ ► ಕೆಸಿಎಫ್ ಸಂಘಟನೆ ನೆರವಿನಲ್ಲಿ ರಿಯಾದ್ ನಲ್ಲೇ ದಫನ Read More »

ಅಂತರ್ರಾಷ್ಟ್ರೀಯ ನ್ಯೂಸ್

ಸೌದಿ ಅರೇಬಿಯಾದಲ್ಲಿ ರಸ್ತೆ ಅಪಘಾತ ► ಮಂಗಳೂರಿನ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಜುಬೈಲ್, ಸೆ.04. ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಉಡುಪಿ ಮೂಲದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಂಗಳವಾರದಂದು ನಡೆದಿದೆ. ಮೃತರನ್ನು ಮಂಗಳೂರಿನ ಕೃಷ್ಣಾಪುರ ನಿವಾಸಿ ಝಾಕಿರ್ ಎಂದು ಗುರುತಿಸಲಾಗಿದೆ. ಕಳೆದ 15 ವರ್ಷಗಳಿಂದ ಸೌದಿಯಲ್ಲಿ ನೆಲೆಸಿದ್ದ ಝಾಕಿರ್ ಕಳೆದ ತಿಂಗಳಷ್ಟೇ ಊರಿಗೆ ಬಂದಿದ್ದು, ನಂತರ ಸೌದಿಗೆ ಹಿಂದಿರುಗಿದ್ದರು. ಮೃತರು ತಂದೆ, ತಾಯಿ, ಪತ್ನಿ ಹಾಗು ಓರ್ವ ಪುತ್ರಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಸೌದಿ ಅರೇಬಿಯಾದಲ್ಲಿ ರಸ್ತೆ ಅಪಘಾತ ► ಮಂಗಳೂರಿನ ವ್ಯಕ್ತಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್

ಸೆಪ್ಟೆಂಬರ್ 11 ರಿಂದ ಮತ್ತೆ ಸೌದೀಕರಣ ಪ್ರಾರಂಭ ► ನಿರುದ್ಯೋಗದ ಭೀತಿಯಲ್ಲಿ ಸಾವಿರಾರು ಮಂದಿ ಭಾರತೀಯರು

(ನ್ಯೂಸ್ ಕಡಬ) newskadaba.com ಸೌದಿ ಅರೇಬಿಯಾ, ಸೆ.01. ಸೌದಿ ಅರೇಬಿಯಾದ ಕಾರ್ಮಿಕ ಹಾಗೂ ಸಾಮಾಜಿಕ ಅಭಿವೃದ್ಧಿ ಸಚಿವಾಯಲವು ಮತ್ತೆ 12 ವಲಯದ ಉದ್ಯೋಗಗಳನ್ನು ಸೌದೀಕರಣಗೊಳಿಸಿದ್ದು, ಸೆಪ್ಟೆಂಬರ್ 11 ರ‌ ನಂತರ ಲಕ್ಷಾಂತರ ವಿದೇಶಿಯರು ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಮೊದಲ ಹಂತದ ಸೌದೀಕರಣ ಪ್ರಾರಂಭಗೊಳ್ಳಲಿದ್ದು, ವಾಹನ ಶೋರೂಂ ಹಾಗೂ ಆಟೋಮೊಬೈಲ್, ಮಕ್ಕಳ ಹಾಗೂ ಗಂಡಸರ ಸಿದ್ಧ ಉಡುಪುಗಳ ಮಳಿಗೆಗಳು, ಪೀಠೋಪಕರಣ ಮಳಿಗೆಗಳು ಹಾಗೂ ಮನೆ ಬಳಕೆಯ ವಸ್ತುಗಳ ಮಾರಾಟ ಮಳಿಗೆಗಳು ಪ್ರಥಮ ಹಂತದಲ್ಲಿ ಸೌದೀಕರಣಕ್ಕೆ ಒಳಪಡಲಿದೆ. ದ್ವಿತೀಯ ಹಂತದಲ್ಲಿ

ಸೆಪ್ಟೆಂಬರ್ 11 ರಿಂದ ಮತ್ತೆ ಸೌದೀಕರಣ ಪ್ರಾರಂಭ ► ನಿರುದ್ಯೋಗದ ಭೀತಿಯಲ್ಲಿ ಸಾವಿರಾರು ಮಂದಿ ಭಾರತೀಯರು Read More »

ಅಂತರ್ರಾಷ್ಟ್ರೀಯ ನ್ಯೂಸ್

ವಿಟ್ಲ ನಿವಾಸಿ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಆ.31. ವಿಟ್ಲದ ನಿವಾಸಿಯೋರ್ವರು ಹೃದಯಾಘಾತದಿಂದಾಗಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಸೌದಿ ಅರೇಬಿಯಾದ ರಿಯಾದ್ ನಲ್ಲಿ ಸಂಭವಿಸಿದೆ. ಮೃತರನ್ನು ವಿಟ್ಲ ಸಮೀಪದ ಕುಕ್ಕುತ್ತಡ್ಕ ನಿವಾಸಿ ಮೋನು ಬ್ಯಾರಿ ಎಂಬವರ ಪುತ್ರ ಮಹಮೂದ್(55) ಎಂದು ಗುರುತಿಸಲಾಗಿದೆ. ಕಳೆದ‌ ಸುಮಾರು 18 ವರ್ಷಗಳಿಂದ ಗಲ್ಫ್ ನಲ್ಲಿ ಉದ್ಯೋಗದಲ್ಲಿದ್ದ ಮಹಮೂದ್ ಇತ್ತೀಚೆಗೆ ರಜೆಯಲ್ಲಿ ಊರಿಗೆ ಬಂದು ಸೌದಿಗೆ ಮರಳಿದ್ದರು. ಶುಕ್ರವಾರ ಸಂಜೆ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ವಿಟ್ಲ ನಿವಾಸಿ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್

ದುಬೈ ಸ್ಕಾಲರ್ಸ್ ಇಂಡಿಯನ್ ಸ್ಕೂಲ್ ಪ್ರಿನ್ಸಿಪಾಲ್ ಹಳೆನೇರಂಕಿ ನಫೀಸತುಲ್ ಮಿಸ್ರಿಯಾ ದಅವಾ ಕಾಲೇಜಿಗೆ ಭೇಟಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ.03. ಇಲ್ಲಿನ ಆತೂರು ಸಮೀಪದ ಹಳೇ ನೇರಂಕಿಯ ವಾದಿ ಹಿಕ್ಮದಲ್ಲಿ ಆರಂಭಗೊಂಡ ನಫೀಸತ್ತುಲ್ ಮಿಸ್ರಿಯಾ ಮೆಮೋರಿಯಲ್ ದಅವಾ ಕಾಲೇಜಿಗೆ ದುಬೈ ಸ್ಕಾಲರ್ಸ್ ಇಂಡಿಯನ್ ಸ್ಕೂಲ್ ನ ಪ್ರಾಂಶುಪಾಲರಾದ ಜನಾಬ್ ಅಬೂಬಕರ್ ತುಂಬೆಯವರು ಭೇಟಿ ನೀಡಿದರು. ನೂರಾರು ವರ್ಷಗಳ ಇತಿಹಾಸ ಇರುವ ಪ್ರಶಾಂತ ಸುಂದರವಾದ ಗ್ರಾಮೀಣ ಪ್ರದೇಶದ ಹಳೇ ನೇರಂಕಿ ಮುಹಿಯದ್ದೀನ್ ಮಸೀದಿ ಪರಿಸರದಲ್ಲಿ ಪುಣ್ಯ ಮಹಿಳೆ ಬೀವಿ ನಫೀಸತುಲ್ ಮಿಸ್ರಿಯ(ರ) ನಾಮಧೇಯದಲ್ಲಿ ಹಲವಾರು ಯೋಜನೆಯನ್ನು ಗುರಿಯಲ್ಲಿಟ್ಟುಕೊಂಡು ಆರಂಭಿಸಲಾದ ಸಂಸ್ಥೆಗೆ ಸರ್ವ ವಿಧದ

ದುಬೈ ಸ್ಕಾಲರ್ಸ್ ಇಂಡಿಯನ್ ಸ್ಕೂಲ್ ಪ್ರಿನ್ಸಿಪಾಲ್ ಹಳೆನೇರಂಕಿ ನಫೀಸತುಲ್ ಮಿಸ್ರಿಯಾ ದಅವಾ ಕಾಲೇಜಿಗೆ ಭೇಟಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಜುಲೈ 06: ದುಬೈನ ಶೇಖ್ ರಾಶಿದ್ ಅಡಿಟೋರಿಯಂನಲ್ಲಿ ರಾರಾಜಿಸಲಿದೆ ದಾಸ್ ಕುಡ್ಲ ತಂಡ ► 40 ಕ್ಕೂ ಹೆಚ್ಚು ಗಾಯಕರಿಂದ ‘ಸುರ್ ಸಂಗಮ್’ ಸಂಗೀತ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಜೂ.30. ಕರ್ನಾಟಕದಲ್ಲಿ ಸತತ 29 ವರ್ಷಗಳಿಂದ ಸಾವಿರಾರು ಗಾಯಕರಿಂದ ಸಂಗೀತ ಪ್ರೇಮಿಗಳಿಗೆ ರಸದೌತಣ ನೀಡಿದ ದಾಸ್ ಕುಡ್ಲಾಸ್ ತಂಡವು ಇದೀಗ ತಮ್ಮ 30ನೇ ವರ್ಷದ ಸಂಭ್ರಮವನ್ನು ದುಬೈನ ಊದ್ ಮೆಹ್ತಾದಲ್ಲಿರುವ ಇಂಡಿಯನ್ ಹೈಸ್ಕೂಲಿನ ಶೇಕ್ ರಾಶಿದ್ ಅಡಿಟೋರಿಯಂನಲ್ಲಿ ‘ಸುರ್ ಸಂಗಮ್’ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಿ ಬಹಳಷ್ಟು ಅದ್ಧೂರಿಯಾಗಿ ಆಚರಿಸಲಿದೆ. ಸೌಹಾರ್ದ ಲಹರಿ ಹಾಗೂ ಪ್ರೀಷಿಯಸ್ ಪಾರ್ಟೀಸ್ ಆಂಡ್ ಎಂಟರ್ಟೈನ್’ಮೆಂಟ್ ಸಹಭಾಗಿತ್ವದಲ್ಲಿ ಜುಲೈ 6 ರಂದು ಸಂಜೆ 6 ಗಂಟೆಯಿಂದ ಸತತ 4 ಗಂಟೆಗಳ

ಜುಲೈ 06: ದುಬೈನ ಶೇಖ್ ರಾಶಿದ್ ಅಡಿಟೋರಿಯಂನಲ್ಲಿ ರಾರಾಜಿಸಲಿದೆ ದಾಸ್ ಕುಡ್ಲ ತಂಡ ► 40 ಕ್ಕೂ ಹೆಚ್ಚು ಗಾಯಕರಿಂದ ‘ಸುರ್ ಸಂಗಮ್’ ಸಂಗೀತ ಕಾರ್ಯಕ್ರಮ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top